Breaking News

ಅಂತರಾಷ್ಟ್ರೀಯ

ದಿವಂಗತ ಶಾಸಕ ಬಿ. ನಾರಾಯಣರಾವ್ ಅವರ ಸಮಾಧಿ ಸ್ಥಳದಲ್ಲಿ ಶ್ರದ್ಧಾಂಜಲಿ ಕಾರ್ಯಕ್ರಮದ ವೇದಿಕೆಯಲ್ಲಿ ಮಾತನಾಡುವಾಗ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಪಂಜೆ ಜಾರಿದ ಪ್ರಸಂಗ ನಡೆದಿದೆ.

    ಬಸವಕಲ್ಯಾಣ : ದಿವಂಗತ ಶಾಸಕ ಬಿ. ನಾರಾಯಣರಾವ್ ಅವರ ಸಮಾಧಿ ಸ್ಥಳದಲ್ಲಿ ಶ್ರದ್ಧಾಂಜಲಿ ಕಾರ್ಯಕ್ರಮದ ವೇದಿಕೆಯಲ್ಲಿ ಮಾತನಾಡುವಾಗ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಪಂಜೆ ಜಾರಿದ ಪ್ರಸಂಗ ನಡೆದಿದೆ. ಸಿದ್ದರಾಮಯ್ಯ ಅವರು ಕಾರ್ಯಕ್ರಮದಲ್ಲಿ ನಿಂತು ಮಾತನಾಡುವಾಗ ಪಂಜೆ ಸಡಿಲಗೊಂಡು ಬೀಳುವ ಹಂತದಲ್ಲಿತ್ತು. ಅದನ್ನು ಗಮನಿಸಿದ ನಗರ ಠಾಣೆ ಪಿಎಸ್ ಐ ಗುರುಪಾಟೀಲ್ ಅವರು ವೇದಿಕೆಗೆ ಆಗಮಿಸಿ ಕೆಪಿಸಿಸಿ ಕಾರ್ಯಾಧ್ಯಕ್ಷ ಖಂಡ್ರೆ ಮತ್ತು ಹಮನಾಬಾದ ಶಾಸಕ ರಾಜಶೇಖರ್ ಪಾಟೀಲ್ …

Read More »

ನೀಟಾಗಿ ಡ್ರೆಸ್ ಮಾಡಿಕೊಂಡು ಮದುವೆ ನಡೆಯುತ್ತಿದ್ದ ಕಲ್ಯಾಣ ಮಂಟಪಗಳಿಗೆ ಒಬ್ಬ ಗೃಹಿಣಿಯಂತೆ ನುಗ್ಗಿ ಮಹಿಳೆಯರ ಆಭರಣಗಳನ್ನು ಕಳವು ಮಾಡುತ್ತಿದ್ದ ಕಳ್ಳಿಯನ್ನು

      ನೀಟಾಗಿ ಡ್ರೆಸ್ ಮಾಡಿಕೊಂಡು ಮದುವೆ ನಡೆಯುತ್ತಿದ್ದ ಕಲ್ಯಾಣ ಮಂಟಪಗಳಿಗೆ ಒಬ್ಬ ಗೃಹಿಣಿಯಂತೆ ನುಗ್ಗಿ ಮಹಿಳೆಯರ ಆಭರಣಗಳನ್ನು ಕಳವು ಮಾಡುತ್ತಿದ್ದ ಕಳ್ಳಿಯನ್ನು  ಬೆಂಗಳೂರಿನ ಕಾಮಾಕ್ಷಿಪಾಳ್ಯ ಠಾಣೆಯ ಪೊಲೀಸರು ಬಂಧಿಸಿದ್ದಾರೆ . ಬಂಧಿತ ಮಹಿಳೆಯನ್ನು ಕಮಲಮ್ಮ (26) ಎಂದು ಗುರುತಿಸಲಾಗಿದ್ದು ಆಕೆ ನಾಗರಹೊಳೆಯ ನಿವಾಸಿಯೆಂದು ತಿಳಿದುಬಂದಿದೆ . ಪೊಲೀಸರ ಪ್ರಕಾರ ಕಮಲಮ್ಮನ ಕಳುವು ಮಾಡುವ ರೀತಿ ಸುಲಭವಾಗಿತ್ತು . ಮದುವೆ ನಡೆಯುತ್ತಿದ್ದ ಛತ್ರಗಳಿಗೆ ಆಕೆ ಸದ್ಗೃಹಿಣಿಯಂತೆ ಡ್ರೆಸ್ ಮಾಡಿಕೊಂಡು ಮದುವೆಮನೆಗಳ …

Read More »

ಗಜಪಡೆ. ಸದ್ಯ ಗಜಪಡೆಯನ್ನು ಸಿದ್ದಪಡಿಸಲಾಗುತ್ತಿದೆ. ಆನೆಗಳಿಗೆ ಅರಮನೆಯ ಆವರಣದ ತಾತ್ಕಾಲಿಕ ಸ್ನಾನದ ಹೊಂಡದಲ್ಲಿ ಸ್ನಾನ ಮಾಡಿಸಿ ಸಿಂಗರಿಸಲಾಗುತ್ತಿದೆ.

    ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದೆ. ಜಂಬೂ ಸವಾರಿಯ ಪ್ರಮುಖ ಆಕರ್ಷಣೆ ಎಂದರೆ ಅದು ಗಜಪಡೆ. ಸದ್ಯ ಗಜಪಡೆಯನ್ನು ಸಿದ್ದಪಡಿಸಲಾಗುತ್ತಿದೆ. ಆನೆಗಳಿಗೆ ಅರಮನೆಯ ಆವರಣದ ತಾತ್ಕಾಲಿಕ ಸ್ನಾನದ ಹೊಂಡದಲ್ಲಿ ಸ್ನಾನ ಮಾಡಿಸಿ ಸಿಂಗರಿಸಲಾಗುತ್ತಿದೆ. ಕಲಾವಿದ ನಾಗಲಿಂಗಪ್ಪ ನೇತೃತ್ವದಲ್ಲಿ ಗಜಪಡೆಗೆ ಬಣ್ಣ ಹಚ್ಚುವ ಕೆಲಸ ಆರಂಭವಾಗಿದೆ. ಹುಣಸೂರು ಮೂಲದ ಒಟ್ಟು 5 ಕಲಾವಿದರು ದಸರಾ ಆನೆಗಳಿಗೆ ಪ್ರತೀ ಬಾರಿಯಂತೆ ವಿಶೇಷ ಬಣ್ಣಗಳಿಂದ ಅಲಂಕರಿಸುತ್ತಿದ್ದಾರೆ. …

Read More »

ವ್ಯಾಪ್ತಿಯಲ್ಲಿ ಮನೆಗಳಿಗೆ ಮಳೆ ನೀರು ನುಗ್ಗಿ ಅಪಾರ ಪ್ರಮಾಣದ ಹಾನಿಯಾಗಿತ್ತು. ಹೀಗಾಗಿ ಕಂದಾಯ ಸಚಿವ R.ಅಶೋಕ್‌ 25 ಸಾವಿರ ರೂ. ಪರಿಹಾರದ ಚೆಕ್​ ವಿತರಿಸಿದ್ದರು

    ಬೆಂಗಳೂರು: ಹೊಸಕೆರೆ ಹಳ್ಳಿಯ ದತ್ತಾತ್ರೇಯ ನಗರ ವ್ಯಾಪ್ತಿಯಲ್ಲಿ ಮನೆಗಳಿಗೆ ಮಳೆ ನೀರು ನುಗ್ಗಿ ಅಪಾರ ಪ್ರಮಾಣದ ಹಾನಿಯಾಗಿತ್ತು. ಹೀಗಾಗಿ ಕಂದಾಯ ಸಚಿವ R.ಅಶೋಕ್‌ 25 ಸಾವಿರ ರೂ. ಪರಿಹಾರದ ಚೆಕ್​ ವಿತರಿಸಿದ್ದರು. ಇದು ಸಂತ್ರಸ್ಥರಿಗೆ ಕೊಂಚ ಖುಷಿ ನೀಡಿತ್ತು. ಆದರೆ ಪರಿಹಾರ ಹಣ ಪಡೆದವರಿಗೆ ಬಿಬಿಎಂಪಿ ಶಾಕ್ ನೀಡಲಿದೆ. ದತ್ತಾತ್ರೇಯನಗರದಲ್ಲಿ ರಾಜಕಾಲುವೆ ಒತ್ತುವರಿಯಾದ ಹಿನ್ನೆಲೆಯಲ್ಲಿ ಒತ್ತುವರಿ ಜಾಗ ಪತ್ತೆಗೆ ಪಾಲಿಕೆಯ ಅಧಿಕಾರಿಗಳು ಮುಂದಾಗಿದ್ದಾರೆ. ಪರಿಹಾರ ಪಡೆದ 344 …

Read More »

ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದೆ.

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದೆ. ಕೊರೊನಾ ಭೀತಿ ಹಿನ್ನೆಲೆಯಲ್ಲಿ ಸರಳವಾಗಿ ಜಂಬೂಸವಾರಿ ಮೆರವಣಿಗೆ ನಡೆಯುತ್ತಿದ್ದ ಹಿಂದಿನ ವೈಭವವನ್ನು ಕಳೆದುಕೊಂಡಿದೆ. ಆಗಿದ್ರೆ ಕೊರೊನಾ ದಸರಾ ಜಂಬೂಸವಾರಿ ಹೇಗಿರುತ್ತೇ ಅನ್ನೋ ಬಗ್ಗೆ ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ. ಕೊರೊನಾ ನಡುವೆ ಜಂಬೂ ಸವಾರಿ ಮೆರವಣಿಗೆ! ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದೆ. ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ಕೇವಲ ಆಚರಣೆಗೆ ಮಾತ್ರ ಜಂಬೂಸವಾರಿ ಸೀಮಿತವಾಗಿದೆ. ಕೇವಲ ಅರಮನೆಯ …

Read More »

ಸುರೇಶ್ ಅಂಗಡಿ ಸಿಎಂ ಆಗುತ್ತಿದ್ರು ಅಂತಾ ರಮೇಶ್​ ಜಾರಕಿಹೊಳಿ ಪರೋಕ್ಷವಾಗಿ ಹೇಳಿಕೆ ಕೊಟ್ರಾ ಅನ್ನೋ ಮಾತು ಕೇಳಿಬಂದಿದೆ.

ಬೆಳಗಾವಿ: ಸುರೇಶ್ ಅಂಗಡಿ ಬದುಕಿದ್ದರೆ 2-3 ತಿಂಗಳಲ್ಲಿ ದೊಡ್ಡ ಹುದ್ದೆ ಸಿಗುತ್ತಿತ್ತು ಎಂದು ಗೋಕಾಕ್‌ನಲ್ಲಿ ಸಚಿವ ರಮೇಶ್ ಜಾರಕಿಹೊಳಿ ಹೊಸ ಬಾಂಬ್​ ಸಿಡಿಸಿದ್ದಾರೆ. ಸುರೇಶ್ ಅಂಗಡಿಗೆ ಒಳ್ಳೆಯ ಭವಿಷ್ಯವಿರುತ್ತಿತ್ತು. ಅವರಿಗೆ ವಿಚಿತ್ರ ಹುದ್ದೆ ಸಿಗುತ್ತಿತ್ತು ಎಂದು ರಮೇಶ್​ ಹೇಳಿದ್ದಾರೆ. ಈ ಮೂಲಕ ಸುರೇಶ್ ಅಂಗಡಿ ಸಿಎಂ ಆಗುತ್ತಿದ್ರು ಅಂತಾ ರಮೇಶ್​ ಜಾರಕಿಹೊಳಿ ಪರೋಕ್ಷವಾಗಿ ಹೇಳಿಕೆ ಕೊಟ್ರಾ ಅನ್ನೋ ಮಾತು ಕೇಳಿಬಂದಿದೆ. ಆದರೆ ಸುರೇಶ್ ಅಂಗಡಿ ನಮ್ಮನ್ನಗಲಿದ್ದು ದುರ್ದೈವ. ಒಳ್ಳೆಯವರನ್ನು ಆ ದೇವರು …

Read More »

ನವರಾತ್ರಿಯ ಕೊನೆಯ ದಿನ, ಆಯುಧ ಪೂಜೆಯ ಹಿನ್ನೆಲೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್‌ ಹುತಾತ್ಮರಿಗೆ ನಮನ ಸಲ್ಲಿಸಿ, ಶಸ್ತ್ರಾಸ್ತ್ರ ಪೂಜೆ ಸಲ್ಲಿಸಿದ್ದಾರೆ.

ಪಶ್ಚಿಮ ಬಂಗಾಳ: ನವರಾತ್ರಿಯ ಕೊನೆಯ ದಿನ, ಆಯುಧ ಪೂಜೆಯ ಹಿನ್ನೆಲೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್‌ ಹುತಾತ್ಮರಿಗೆ ನಮನ ಸಲ್ಲಿಸಿ, ಶಸ್ತ್ರಾಸ್ತ್ರ ಪೂಜೆ ಸಲ್ಲಿಸಿದ್ದಾರೆ. ಡಾರ್ಜಿಲಿಂಗ್​ನಲ್ಲಿರುವ ಸುಕ್ನಾ ಯುದ್ಧ ಸ್ಮಾರಕ ಬಳಿ ತೆರಳಿ ರಾಜನಾಥ್​ಸಿಂಗ್ ಹುತಾತ್ಮರಿಗೆ ಗೌರವ ಸಲ್ಲಿಸಿದ್ದಾರೆ. ಜೊತೆಗೆ ರಕ್ಷಣಾ ಸಚಿವರು ಯುದ್ಧ ಟ್ಯಾಂಕರ್, ಸೇನಾ ವಾಹನ ಸೇರಿದಂತೆ ಯುದ್ಧಕ್ಕೆ ಬಳಸುವ ಶಸ್ತ್ರಾಸ್ತ್ರಗಳಿಗೆ ಪೂಜೆ ಸಲ್ಲಿಸಿದ್ರು. ಈ ವೇಳೆ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನಾರವಾಣೆ ಉಪಸ್ಥಿತರಿದ್ದರು. ಸದ್ಯ …

Read More »

ಮದ್ಯ ಸೇವಿಸಲು ಹಣ ನೀಡದ್ದಕ್ಕೆ ಪಾಪಿ ಪತಿಯೊಬ್ಬ ಪತ್ನಿಯನ್ನು ಕೊಲೆಗೈದಿರುವ ಘಟನೆ

ವಿಜಯಪುರ: ಮದ್ಯ ಸೇವಿಸಲು ಹಣ ನೀಡದ್ದಕ್ಕೆ ಪಾಪಿ ಪತಿಯೊಬ್ಬ ಪತ್ನಿಯನ್ನು ಕೊಲೆಗೈದಿರುವ ಘಟನೆ ಜಿಲ್ಲೆಯ ಆಲಮೇಲ ತಾಲೂಕಿನ ದೇವನಣಗಾಂವ್ ಗ್ರಾಮದಲ್ಲಿ ನಿನ್ನೆ ತಡರಾತ್ರಿ ನಡೆದಿದೆ. 45 ವರ್ಷದ ಮಲಕವ್ವ ಹರಗೋಲ ಕೊಲೆಯಾದ ದುರ್ದೈವಿ. ಮದ್ಯ ಸೇವಿಸಲು ಹಣ ನೀಡದ ಹಿನ್ನೆಲೆಯಲ್ಲಿ ಸಿಟ್ಟಿಗೆದ್ದ ಪತಿ ಶಿವಪ್ಪ ಹರಗೋಲ ಕೊಡಲಿಯಿಂದ ಕೊಚ್ಚಿ ಕೊಚ್ಚಿ ಪತ್ನಿಯನ್ನು ಹತ್ಯೆ ಮಾಡಿದ್ದಾನೆ. ಬಳಿಕ ಅಲ್ಲಿಂದ ಕಾಲ್ಕಿತ್ತಿದ್ದಾನೆ. ಆಲಮೇಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಆರೋಪಿಗಾಗಿ ಶೋಧ ನಡೆಸುತ್ತಿದ್ದಾರೆ.

Read More »

ಯುವಕನನ್ನು ಕಿಡ್ನ್ಯಾಪ್ ಮಾಡಿ ಕೊನೆಗೆ ಆತನ ಸ್ನೇಹಿತರೇ ಹತ್ಯೆಗೈದಿರುವ ಘಟನೆ

ಬೆಂಗಳೂರು: ಯುವಕನನ್ನು ಕಿಡ್ನ್ಯಾಪ್ ಮಾಡಿ ಕೊನೆಗೆ ಆತನ ಸ್ನೇಹಿತರೇ ಹತ್ಯೆಗೈದಿರುವ ಘಟನೆ ಹೆಸರಘಟ್ಟದ ಬಳಿ ನಡೆದಿದೆ. ಲಗ್ಗೆರೆ ನಿವಾಸಿ ಮಹೇಶ್‌ ಗೌಡ(20) ಕೊಲೆಯಾದ ಯುವಕ ಎಂದು ತಿಳಿದುಬಂದಿದೆ. ಮಹೇಶ್​ನನ್ನು ಕೊಲೆಗೈದ ಕೃಷ್ಣ ಮತ್ತು ರವಿ ಪೊಲೀಸರಿಗೆ ಶರಣಾಗಿದ್ದಾರೆ.   ಕಿಡ್ನ್ಯಾಪ್, ಕಿತ್ತಾಟ ಕೊಲೆಯಲ್ಲಿ ಅಂತ್ಯ ಮೂಲತಃ ಲಗ್ಗೆರೆ ನಿವಾಸಿಯಾಗಿದ್ದ ಮೃತ ಮಹೇಶ್ ಗೌಡ ಲಾಡ್ಜ್ ನಡೆಸುತ್ತಿದ್ದ. ಇದೇ ತಿಂಗಳ 21ನೇ ತಾರೀಖು ಗೆಳೆಯರ ಜೊತೆ ಪಾರ್ಟಿ ಮಾಡೋಕೆ ಅಂತಾ ಹೊರಗಡೆ ಹೋಗಿದ್ದ. ನಂತರ …

Read More »

ತಂದೆಯ ಅಂತ್ಯ ಸಂಸ್ಕಾರ ನಡೆಯುತ್ತಿದ್ದರೆ, ಇತ್ತ ಮಂದೀಪ್ ಬ್ಯಾಟ್ ಬೀಸುತ್ತಿದ್ದಾರೆ

ದುಬೈ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್​ನ ರೋಚಕ ಪಂದ್ಯದಲ್ಲಿ ಸನ್​ರೈಸರ್ಸ್​ ಹೈದರಾಬಾದ್ ವಿರುದ್ಧ ಕಿಂಗ್ಸ್​ ಇಲೆವೆನ್ ಪಂಜಾಬ್ ತಂಡ 12 ರನ್​ಗಳ ಜಯ ಸಾಧಿಸಿದೆ. ಆರಂಭದಲ್ಲಿ ಹೈದರಾಬಾದ್ ಕಡೆ ಗೆಲುವನ್ನು ಪಂಜಾಬ್ ತನ್ನೆಡೆ ಸೆಳೆದುಕೊಂಡಿತ್ತು. ಈ ಮಧ್ಯೆ ಪಂಜಾಬ್ ತಂಡದಲ್ಲಿ ಓಪನರ್ ಆಗಿ ಇಳಿದಿದ್ದ ಮಂದೀಪ್ ನೋವಿನ ನಡುವೆಯೂ ಬ್ಯಾಟ್ ಬೀಸಿದ್ದಾರೆ! ಅತ್ತ ಮನೆಯಲ್ಲಿ ಅವರ ತಂದೆಯ ಅಂತ್ಯ ಸಂಸ್ಕಾರ ನಡೆಯುತ್ತಿದ್ದರೆ, ಇತ್ತ ಮಂದೀಪ್ ಬ್ಯಾಟ್ ಬೀಸುತ್ತಿದ್ದರು! ಹೌದು, …

Read More »