Breaking News

ಅಂತರಾಷ್ಟ್ರೀಯ

ಶಿರಾ ಮತ್ತು ರಾಜರಾಜೇಶ್ವರಿನಗರ ಉಪಚುನಾವಣೆಗಳಿಗೆ ಪ್ರಚಾರದ ಭರಾಟೆ ಉತ್ತುಂಗವನ್ನು ತಲುಪುತ್ತಿದ್ದಂತೆಯೇ ,

ನವೆಂಬರ್ 3 ರಂದು ನಡೆಯಲಿರುವ ಶಿರಾ ಮತ್ತು ರಾಜರಾಜೇಶ್ವರಿನಗರ ಉಪಚುನಾವಣೆಗಳಿಗೆ ಪ್ರಚಾರದ ಭರಾಟೆ ಉತ್ತುಂಗವನ್ನು ತಲುಪುತ್ತಿದ್ದಂತೆಯೇ , ಹಣದ ಆಮಿಷವೊಡ್ಡುತ್ತಿರುವ ಕುರಿತು ಅರೋಪ- ಪ್ರತ್ಯಾರೋಪಗಳ ಪ್ರಕ್ರಿಯೆಯೂ ಶುರುವಿಟ್ಟುಕೊಂಡಿದೆ . ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ , ಮಾಜಿ ಸಂಸದ ವಿಎಸ್ ಉಗ್ರಪ್ಪ ಅವರನ್ನೊಳಗೊಂಡ ನಿಯೋಗವೊಂದು , ಶಿರಾ ಕ್ಷೇತ್ರದಲ್ಲಿ ಬಿಜೆಪಿ ನಾಯಕರು ಮತದಾರರಿಗೆ ಹಣ ಹಂಚುತ್ತಿದ್ದಾರೆಂದು ಆರೋಪಿಸಿ ಮುಖ್ಯ ಚುನಾವಣೆ ಅಧಿಕಾರಿಗೆ ಇಂದು ದೂರು ನೀಡಿತು …

Read More »

ಗೋಕಾಕ ಶೈಕ್ಷಣಿಕ ವಲಯಕ್ಕೆ ಪ್ರಥಮ, ದ್ವಿತೀಯ ಹಾಗೂ ತೀಯ ಸ್ಥಾನ ಗಳಿಸಿದ ವಿದ್ಯಾರ್ಥಿಗಳಿಗೆ ಜಲಸಂಪನ್ಮೂಲ ಸಚಿವರಾದ ರಮೇಶ ಲ.ಜಾರಕಿಹೊಳಿ ಅವರು ಉಚಿತ ಲ್ಯಾಪ್ ವಿತರಿಸಿದರು.

ಗೋಕಾಕ: ಕಳೆದ ವರ್ಷ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಗೋಕಾಕ ಶೈಕ್ಷಣಿಕ ವಲಯಕ್ಕೆ ಪ್ರಥಮ, ದ್ವಿತೀಯ ಹಾಗೂ ತೀಯ ಸ್ಥಾನ ಗಳಿಸಿದ ವಿದ್ಯಾರ್ಥಿಗಳಿಗೆ ಜಲಸಂಪನ್ಮೂಲ ಸಚಿವರಾದ ರಮೇಶ ಲ.ಜಾರಕಿಹೊಳಿ ಅವರು ಉಚಿತ ಲ್ಯಾಪ್ ವಿತರಿಸಿದರು. ಶೇ. 100 ರಷ್ಟು ಫಲಿತಾಂಶ ಸಾಧಿಸಿದ ಸರ್ಕಾರಿ ಅನುದಾನಿತ ಮತ್ತು ಅನುದಾನರಹಿತ ತಲಾ 7 ಶಾಲೆಗಳಿಗೆ ತಲಾ 25 ಸಾವಿರ ರೂಪಾಯಿ ಪ್ರೋತ್ಸಾಹ ಧನ ವಿತರಿಸಿದರು. ಬಳಿಕ ಮಾತನಾಡಿದ ಅವರು, ಗೋಕಾಕ ಮತಕ್ಷೇತ್ರದಲ್ಲಿ ಮೂಲಭೂತ ಸೌಕರ್ಯ …

Read More »

ನಗರದಲ್ಲಿ ಮತ್ತೆ ಸರಗಳ್ಳರ ಅಟ್ಟಹಾಸ ಮುಂದುವರೆದಿದೆ. ಪೂಜಾ ಸಾಮಗ್ರಿ ಖರೀದಿಸಲು ಹೋಗುತ್ತಿದ್ದ ವೃದ್ಧೆಯ ಸರ ಎಗರಿಸಿ ಕಳ್ಳ ಎಸ್ಕೇಪ್ ಆಗಿರುವ ಘಟನೆ

        ಬೆಂಗಳೂರು: ನಗರದಲ್ಲಿ ಮತ್ತೆ ಸರಗಳ್ಳರ ಅಟ್ಟಹಾಸ ಮುಂದುವರೆದಿದೆ. ಪೂಜಾ ಸಾಮಗ್ರಿ ಖರೀದಿಸಲು ಹೋಗುತ್ತಿದ್ದ ವೃದ್ಧೆಯ ಸರ ಎಗರಿಸಿ ಕಳ್ಳ ಎಸ್ಕೇಪ್ ಆಗಿರುವ ಘಟನೆ ಕೆಂಗೇರಿ ಬಳಿಯ ವಲಗೇರಹಳ್ಳಿ ಮುಖ್ಯರಸ್ತೆಯಲ್ಲಿ ನಡೆದಿದೆ. ಹಿಂಬದಿಯಿಂದ ಬೈಕ್​ನಲ್ಲಿ ಬಂದ ಸರಗಳ್ಳ ಒಂದು ಕೈಯಲ್ಲಿ ಬೈಕ್ ಓಡಿಸುತ್ತ ಮತ್ತೊಂದು ಕೈಯಿಂದ ವೃದ್ಧೆಯ ಕತ್ತಿಗೆ ಕೈ ಹಾಕಿ ಸರ ಕದ್ದಿದ್ದಾನೆ. ಕಳೆದ ಭಾನುವಾರ ಆಯುಧಪೂಜೆ ಹಿನ್ನೆಲೆಯಲ್ಲಿ ಸರೋಜಮ್ಮ ಎಂಬುವವರು ಪೂಜಾ ಸಾಮಗ್ರಿ …

Read More »

ಕೊರೊನಾ ಭೀತಿ ಇದ್ರೂ ಪ್ರವಾಸಿಗರು ಮಾತ್ರ ಮೋಜು ಮಸ್ತಿ ಕಡಿಮೆ ಮಾಡಿಲ್ಲ. ಅನ್​ಲಾಕ್ ಆರಂಭವಾಗುತ್ತಿದ್ದಂತೆ ಫುಲ್ ರಿಲಾಕ್ಸ್ ಮಾಡುತ್ತಿದ್ದಾರೆ.

          ಚಿಕ್ಕಬಳ್ಳಾಪುರ: ಕೊರೊನಾ ಭೀತಿ ಇದ್ರೂ ಪ್ರವಾಸಿಗರು ಮಾತ್ರ ಮೋಜು ಮಸ್ತಿ ಕಡಿಮೆ ಮಾಡಿಲ್ಲ. ಅನ್​ಲಾಕ್ ಆರಂಭವಾಗುತ್ತಿದ್ದಂತೆ ಫುಲ್ ರಿಲಾಕ್ಸ್ ಮಾಡುತ್ತಿದ್ದಾರೆ. ಕೊರೊನಾ ಮರೆತು ತಮ್ಮ ನೆಚ್ಚಿನ ತಾಣಗಳಿಗೆ ಪ್ರವಾಸ ಬೆಳೆಸುತ್ತಿದ್ದಾರೆ. ವೀಕೆಂಡ್​ಗಳಲ್ಲಿ ಎಂಜಾಯ್ ಮಾಡುತ್ತಿದ್ದಾರೆ. ಆದರೆ ಇವರ ಈ ನಿರ್ಲಕ್ಷ್ಯಕ್ಕೆ ಮುಂದೆ ದೊಡ್ಡ ಕಂಟಕವೇ ಎದುರಾಗಬಹುದು. ಹಲವು ತಿಂಗಳು ಮನೆಯಲ್ಲೇ ಕುಳಿತು ಬೇಜಾರಾಗಿ ಪ್ರವಾಸಿ ತಾಣದತ್ತ ಮುಖ ಮಾಡಿರುವ ಪ್ರವಾಸಿಪ್ರವಾಸಿಗರಿಂದ ಆತಂಕ ಎದುರಾಗಿದೆ. …

Read More »

ಮಾಜಿ ಕಾರ್ಪೊರೇಟರ್ ಜಯಪ್ರಕಾಶ್​ ಪತ್ನಿ ನೇಣಿಗೆ ಶರಣಾಗಿರುವ ಘಟನೆ

  ಬೆಂಗಳೂರು: ಮಾಜಿ ಕಾರ್ಪೊರೇಟರ್ ಜಯಪ್ರಕಾಶ್​ ಪತ್ನಿ ನೇಣಿಗೆ ಶರಣಾಗಿರುವ ಘಟನೆ ಕೆ.ಆರ್.ಪುರಂದ ಬಸವನಪುರದಲ್ಲಿ ನಡೆದಿದೆ. ಸಚಿವ ಭೈರತಿ ಬಸವರಾಜ್​ ಆಪ್ತ ಹಾಗೂ ಬಸವನಪುರ ವಾರ್ಡ್​ನ ಮಾಜಿ ಕಾರ್ಪೊರೇಟರ್ ಜಯಪ್ರಕಾಶ್ ಪತ್ನಿ ಮನೆಯಲ್ಲಿ ಬೆಳಗ್ಗೆ 9 ಗಂಟೆ ಸುಮಾರಿಗೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾವಿಗೆ ಖಚಿತ ಕಾರಣವೇನೆಂದು ತಿಳಿದುಬಂದಿಲ್ಲ. *ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ …

Read More »

ವಾಲ್ಮೀಕಿ ಮಹರ್ಷಿಗಳ ಗೌರವಾರ್ಥವಾಗಿ ಅಯೋಧ್ಯೆಯಲ್ಲಿ ದೇವಸ್ಥಾನವೊಂದನ್ನು ನಿರ್ಮಾಣ ಮಾಡುವಂತೆ ರಾಯಚೂರು ಸಂಸದ ರಾಜಾ ಅಮರೇಶ್ವರ್​ ನಾಯ್ಕ್​ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ.

ದೆಹಲಿ: ಅಯೋಧ್ಯೆಯ ರಾಮ ಮಂದಿರದ ಜೊತೆಗೆ ರಾಮಾಯಣ ಮಹಾಗ್ರಂಥದ ರಚನೆಕಾರರಾದ ಆದಿಕವಿ ವಾಲ್ಮೀಕಿ ಮಹರ್ಷಿಗಳ ಗೌರವಾರ್ಥವಾಗಿ ಅಯೋಧ್ಯೆಯಲ್ಲಿ ದೇವಸ್ಥಾನವೊಂದನ್ನು ನಿರ್ಮಾಣ ಮಾಡುವಂತೆ ರಾಯಚೂರು ಸಂಸದ ರಾಜಾ ಅಮರೇಶ್ವರ್​ ನಾಯ್ಕ್​ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ. ವಿಜಯದಶಮಿಯ ಅಂಗವಾಗಿ ಪ್ರಧಾನಿಗೆ ಶುಭಕೋರಿ ಪತ್ರ ಬರೆದಿದ್ದ ಸಂಸದ ವಾಲ್ಮೀಕಿ ಮಹರ್ಷಿಗಳ ಸ್ವರಣಾರ್ಥ ಒಂದು ಪುತ್ಥಳಿಯನ್ನು ಸಹ ಅಯೋಧ್ಯೆಯಲ್ಲಿ ಪ್ರತಿಷ್ಠಾಪಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ. ವಾಲ್ಮೀಕಿ ಸಮುದಾಯದ ಮಠಾಧೀಶರ ಹಾಗೂ ಸಮುದಾಯದ ಜನರಿಂದ ಈ ಕೂಗು …

Read More »

Big Breaking ಸತೀಶ್ ಜಾರಕಿಹೊಳಿ ಅವರು ಪ್ರಕಾಶ್ ಹುಕ್ಕೇರಿ ಬಗ್ಗೆ ಹೇಳಿದ್ದೇನು ಗೊತ್ತಾ exclusive Byte

ಮಾಜಿ ಸಚಿವರು ಆಗಿರುವ ಕಾಂಗ್ರೆಸ್ ನಾಯಕ ಪ್ರಕಾಶ ಹುಕ್ಕೇರಿ ವಿರುದ್ಧ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ‌ ತೀವ್ರ ವಾಗ್ದಾಳಿ ನಡೆಸಿದ್ದು, ಅವರಿಗೆ ಇದ್ದಕ್ಕಿದ್ದಂತೆ ಬಿಜೆಪಿ ಮೇಲೆ ಪ್ರೀತಿ ಬಂದಿದೆ, ಕಾಂಗ್ರೆಸ್ ನಿಂದ ಒಂದು ಹೆಜ್ಜೆ ಹೊರಗಿಟ್ಟು ಇಂಥ ಹೇಳಿಕೆ ನೀಡುತ್ತಿದ್ದಾರೆ ಎಂದು ಆರೋಪಗಳ ಸುರಿಮಳೆಗೈಯ್ದಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿ, ಪ್ರಕಾಶ ಹುಕ್ಕೇರಿ ಈಗಾಗಲೇ ಬಿಜೆಪಿ ಪರ ವಾಲಿ ಮಾತನಾಡುತ್ತಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಮಾಜಿ ಸಂಸದರೂ ಆಗಿರುವ ಪ್ರಕಾಶ ಹುಕ್ಕೇರಿ ಗಂಭೀರ …

Read More »

ಲಖನ್ ಜಾರಕಿಹೊಳಿ ಬೆಳಗಾವಿ ಲೋಕಸಭಾ ಉಪ ಚುನಾವಣೆಗೆ ಸ್ಪರ್ಧೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದ್ದೇನು ಗೊತ್ತಾ?

ಗೋಕಾಕ: ಲೋಕಸಭಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಉದ್ಯಮಿ ಲಖನ್ ಜಾರಕಿಹೊಳಿ ಸ್ಪರ್ಧಿಸಲಿದ್ದಾರೆ ಎಂಬ ಉಹಾಪೋಹಗಳಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸ್ಪಷ್ಟನೆ ನೀಡಿದ್ದಾರೆ. ಇಲ್ಲಿನ ತಮ್ಮ ನಿವಾಸದಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಲಖನ್ ಜಾರಕಿಹೊಳಿ ಬೆಳಗಾವಿ ಲೋಕಸಭಾ ಟಿಕೆಟ್ ಆಕಾಂಕ್ಷಿಯಲ್ಲ. ಸ್ಪರ್ಧೆ ಮಾಡುವುದಾಗಿಯೂ ಇಂಟ್ರೆಸ್ಟ್ ತೋರಿಲ್ಲ. ಅವರು ಸ್ಪರ್ಧೆ ಮಾಡಲ್ಲ ಅಂತಾ ಹೇಳಿದರು. ಕಾಂಗ್ರೆಸ್ ಮುಖ್ಯಮಂತ್ರಿ ಅಭ್ಯರ್ಥಿ ವಿಚಾರವಾಗಿ ಪ್ರತಿಕ್ರಿಯಿಸಿ, ಚುನಾವಣೆಯಲ್ಲಿ ಮೊದಲು ಕಾಂಗ್ರೆಸ್ ಪಕ್ಷದಿಂದ 113 …

Read More »

ಸಿಎಂ ಯಡಿಯೂರಪ್ಪನವರೇ ವಿಲನ್’ ಎಂದು ನಗರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ST ಸೋಮಶೇಖರ್ ಹೇಳಿಬಿಟ್ಟರು. ನೆರೆದಿದ್ದ ಎಲ್ಲರೂ ನಗೆಗಡಲಲ್ಲಿ ತೇಲುತ್ತಿದ್ದಂತೆ ಕೂಡಲೇ ಸಾರ್ ಅದು ವಿಲನ್ ಅಲ್ಲ..

ಮೈಸೂರು: ಇವರು ಯಾರೂ ವಿಲನ್​ ಅಲ್ಲ.. ಯಡಿಯೂರಪ್ಪನವರೇ ವಿಲನ್ ಎಂದು ಮಾತಿನ ಭರದಲ್ಲಿ ‘ಸಿಎಂ ಯಡಿಯೂರಪ್ಪನವರೇ ವಿಲನ್’ ಎಂದು ನಗರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ST ಸೋಮಶೇಖರ್ ಹೇಳಿಬಿಟ್ಟರು. ನೆರೆದಿದ್ದ ಎಲ್ಲರೂ ನಗೆಗಡಲಲ್ಲಿ ತೇಲುತ್ತಿದ್ದಂತೆ ಕೂಡಲೇ ಸಾರ್ ಅದು ವಿಲನ್ ಅಲ್ಲ.. ಹೀರೋ ಎಂದು ಮಾಜಿ ಸಚಿವ S.A. ರಾಮದಾಸ್ ಅವರನ್ನು ತಿದ್ದಲು ಮುಂದಾದರು. ತಕ್ಷಣ ಎಚ್ಚೆತ್ತ ಸೋಮಶೇಖರ್​ ಅದು ವಿಲನ್ ಅಲ್ಲ ಹೀರೋ ಎಂದು ಸರಿಪಡಿಸಿಕೊಂಡರು! ನಗರದಲ್ಲಿ ನಡೆದ ದಸರಾ …

Read More »

. ಸುರೇಶ್ ಅಂಗಡಿಯವರ ಮನೆಯವರಿಗೆ ಬಿಜೆಪಿ ಟಿಕೆಟ್ ನೀಡಲಿ.

ಬೆಳಗಾವಿ: ದಿ. ಸುರೇಶ್ ಅಂಗಡಿಯವರ ಮನೆಯವರಿಗೆ ಬಿಜೆಪಿ ಟಿಕೆಟ್ ನೀಡಲಿ. ಅವರ ಮನೆಯವರ ಪರವಾಗಿ ನಾನು ಪ್ರಚಾರ ಮಾಡುವೆ ಎಂದು ಕಾಂಗ್ರೆಸ್‌ನ ಮಾಜಿ ಸಂಸದ ಪ್ರಕಾಶ್ ಹುಕ್ಕೇರಿ ಅಚ್ಚರಿಯ ಹೇಳಿಕೆ ಕೊಟ್ಟಿದ್ದಾರೆ. ಜಿಲ್ಲೆಯ ಚಿಕ್ಕೋಡಿಯಲ್ಲಿ ಮಾತನಾಡಿದ ಪ್ರಕಾಶ್ ಹುಕ್ಕೇರಿ ಬಾಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲ್ಲಿಸುವ ಮಾತು ಕೇಳಿಬಂದಿದೆ. .. ನಮಗೂ ಕೇಳಿ ಕೇಳಿ ಸಾಕಾಗಿ ಹೋಗಿದೆ ನಾನು ಅವರ ಪರವಾಗಿ ಪ್ರಚಾರ ಮಾಡಿ ನನ್ನ ಮಗನ ರೀತಿ ಅವರನ್ನು ಗೆಲ್ಲಿಸುತ್ತೇ‌ನೆ. ನನ್ನ …

Read More »