Breaking News

ಅಂತರಾಷ್ಟ್ರೀಯ

ಮೂಡಲಗಿ ಪುರಸಭೆ ನೂತನ ಅಧ್ಯಕ್ಷರಾಗಿ ಹಣಮಂತ ಗುಡ್ಲಮನಿ ಹಾಗೂ ಉಪಾಧ್ಯಕ್ಷರಾಗಿ ರೇಣುಕಾ ಹಾದಿಮನಿ ಅವಿರೋಧ ಆಯ್ಕೆ. ಶಾಸಕ ಬಾಲಚಂದ್ರ ಜಾರಕಿಹೊಳಿ ಹರ್ಷ.

ಮೂಡಲಗಿ: ಬಹುನಿರಕ್ಷಿತ ಕುತುಹಲಕ್ಕೆ ಕಾರಣವಾಗಿದ ಸ್ಥಳೀಯ ಪುರಸಭೆ ಅಧ್ಯಕ್ಷ-ಉಪಾಧ್ಯಕ್ಷ, ಹಣಮಂತ ಗುಡ್ಲಮನಿ ಹಾಗೂ ರೇಣುಖಾ ಹಾದಿಮನಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಡಿ.ಜೆ. ಮಹಾತ್ ಪ್ರಕಟಣೆಯಲ್ಲಿ ತಿಳಿಸಿದರು. ಶುಕ್ರವಾರ ಪಟ್ಟಣದ ಪುರಸಭೆಯ ಸಭಾಂಗಣದಲ್ಲಿ ಜರುಗಿದ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳ ಆಯ್ಕೆ ಕುರಿತು ಚುನಾವಣಾ ಪ್ರಕೀಯೇಗಳು ಜರುಗಿದವು. ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ತಲಾ ಒಂದರಂತೆ ಚುನಾವಣಾ ನಾಮಪತ್ರ ಸಲ್ಲಿಕೆಯಾಗಿದ್ದರಿಂದ ಅವಿರೋಧವಾಗಿ ಎರಡು ಸ್ಥಾನಗಳಿಗೆ ಚುನಾವಣಾ ಆಯ್ಕೆ ಪ್ರಕೀಯೇ ಜರುಗಿತು.   ನೂತನ …

Read More »

ವೀರರಾಣಿ ಕಿತ್ತೂರು ಚೆನ್ನಮ್ಮ ಜಯಂತೋತ್ಸವ ಆಚರಿಸಿದ ಪ್ರಿಯಾಂಕಾ, ರಾಹುಲ್ ಜಾರಕಿಹೊಳಿ

ಗೋಕಾಕ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಪುತ್ರ ರಾಹುಲ್, ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಅವರು ಇಲ್ಲಿನ ಹಿಲ್ ಗಾರ್ಡನ್ ನಲ್ಲಿ ಶುಕ್ರವಾರ ವೀರರಾಣಿ ಕಿತ್ತೂರು ಚೆನ್ನಮ್ಮ ದಿನಾಚರಣೆ ಆಚರಿಸಿದರು. ಕಿತ್ತೂರು ರಾಣಿ ಚನ್ನಮ್ಮ ಭಾವಚಿತ್ರಕ್ಕೆ ರಾಹುಲ್, ಪ್ರಿಯಾಂಕಾ ಅವರು ಪುಷ್ಪ ನಮನ ಸಲ್ಲಿಸಿ ಗೌರವ ಅರ್ಪಿಸಿದರು. ಬ್ರಿಟಿಷರ ವಿರುದ್ದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಧೀರ ಮಹಿಳೆ ರಾಣಿ ಚೆನ್ನಮ್ಮ, ಅವರ ಆದರ್ಶ ಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಇಂದಿನ ಆಧುನಿಕ …

Read More »

ಭಾರತದ ಸಹಭಾಗಿಗಳೊಂದಿಗೆ ಭಾಗಿಯಾಗಲಿದ್ದಾರೆ.

ದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮೈಕಲ್‌ ಆರ್‌. ಪಾಂಪಿಯೋ ಅಕ್ಟೋಬರ್ 25 ರಿಂದ 30 ರವರೆಗೆ ಭಾರತದ ನವದೆಹಲಿ, ಶ್ರೀಲಂಕಾದ ಕೊಲೊಂಬೊ, ಮಾಲ್ಡೀವ್ಸ್‌ನ ಮಾಲೆ ಮತ್ತು ಇಂಡೋನೇಷ್ಯಾದ ಜಕಾರ್ತಕ್ಕೆ ಭೇಟಿ ನೀಡಲಿದ್ದಾರೆ. ಕಾರ್ಯದರ್ಶಿ ಪಾಂಪಿಯೋ ಮತ್ತು ಅಮೆರಿಕದ ರಕ್ಷಣಾ ಕಾರ್ಯದರ್ಶಿ ಮಾರ್ಕ್‌ ಟಿ. ಎಸ್ಪರ್‌ ನವದೆಹಲಿಯಲ್ಲಿ ನಡೆಯಲಿರುವ ಮೂರನೇ ವಾರ್ಷಿಕ ಅಮೆರಿಕ-ಭಾರತ 2+2 ಸಚಿವರ ಮಟ್ಟದ ಮಾತುಕತೆಯಲ್ಲಿ ಭಾರತದ ಸಹಭಾಗಿಗಳೊಂದಿಗೆ ಭಾಗಿಯಾಗಲಿದ್ದಾರೆ. ಈ ಸಂದರ್ಭದಲ್ಲಿ ಅಮೆರಿಕ- ಭಾರತದ ನಡುವಿನ ಸಮಗ್ರ ಜಾಗತಿಕ …

Read More »

ಅನ್ನಭಾಗ್ಯದ ಅಕ್ಕಿ ಚೀಲಗಳು ಚರಂಡಿ ಮತ್ತು ರಸ್ತೆಯಲ್ಲೆಲ್ಲಾ ಸಿದ್ದರಾಮಯ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ.

ಬಾಗಲಕೋಟೆ: ಸಿದ್ದರಾಮಯ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ ಅನ್ನಭಾಗ್ಯದ ಅಕ್ಕಿ ಚೀಲಗಳು ಚರಂಡಿ ಮತ್ತು ರಸ್ತೆಯಲ್ಲೆಲ್ಲಾ ಪತ್ತೆಯಾಗಿರುವ ಘಟನೆ ಜಿಲ್ಲೆಯ ಜಮಖಂಡಿಯ ಜೋಳದ ಬಜಾರ್​ನಲ್ಲಿ ನಡೆದಿದೆ.        ಅನ್ನಭಾಗ್ಯ ಯೋಜನೆಯ 13 ಅಕ್ಕಿ ಮೂಟೆಗಳು ಜೋಳದ ಬಜಾರ್‌ನಲ್ಲಿ ಪತ್ತೆಯಾಗಿದೆ. ಹೀಗಾಗಿ, ಅಕ್ಕಿ ಮೂಟೆಗಳ ಕಳ್ಳ ಸಾಗಾಟಕ್ಕೆ ಯತ್ನಿಸಿ ಕೊನೆಗೆ ಅದನ್ನು ಅಲ್ಲೇ ಬಿಟ್ಟುಹೋಗಿರುವ ಶಂಕೆ ವ್ಯಕ್ತವಾಗಿದೆ. ಇನ್ನು ಘಟನೆ ಬಳಕಿಗೆ ಬರುತ್ತಿದ್ದಂತೆ ಸ್ಥಳಕ್ಕೆ ಆಹಾರ ಇಲಾಖೆ ಅಧಿಕಾರಿಗಳು ಭೇಟಿ ಕೊಟ್ಟು …

Read More »

ಗುಡಿಸಲು ತೆರವು ವೇಳೆ ಅರಣ್ಯ ಸಿಬ್ಬಂದಿ ಮೇಲೆ ಬಡಿಗೆ ಮತ್ತು ದೊಣ್ಣೆಗಳಿಂದ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ಚಿಕ್ಕಮಗಳೂರು: ಗುಡಿಸಲು ತೆರವು ವೇಳೆ ಅರಣ್ಯ ಸಿಬ್ಬಂದಿ ಮೇಲೆ ಬಡಿಗೆ ಮತ್ತು ದೊಣ್ಣೆಗಳಿಂದ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಅಂದ ಹಾಗೆ, ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೂವೆ ಗ್ರಾಮದಲ್ಲಿ 2 ದಿನಗಳ ಹಿಂದೆ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಈ ಜಾಗ ತಮ್ಮದೆಂದು ಹಲ್ಲೆಗೆ ಯತ್ನಿಸಿರುವ ಕುಟುಂಬಸ್ಥರ ವಿರುದ್ಧ ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.           ಗುಡಿಸಲು ತೆರವು ಮಾಡುತ್ತಿದ್ದ ವೇಳೆ ಅರಣ್ಯ …

Read More »

ಕಣ್ಣಿಗೆ ಖಾರದ ಪುಡಿ ಎರಚಿ ರೌಡಿಶೀಟರ್ ಬರ್ಬರ ಕೊಲೆ

ಮಂಡ್ಯ: ಕಣ್ಣಿಗೆ ಖಾರದ ಪುಡಿ ಎರಚಿ ರೌಡಿಶೀಟರ್ ಬರ್ಬರ ಕೊಲೆ ಮಾಡಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ರಂಗನತಿಟ್ಟು ಕ್ರಾಸ್ ಬಳಿ ನಡೆದಿದೆ. ಪಾಲಹಳ್ಳಿ ಹರೀಶ್ ಅಲಿಯಾಸ್ ಕಳ್ಳಪಚ್ಚಿ ಹತ್ಯೆಯಾದ ರೌಡಿಶೀಟರ್. ನಿನ್ನೆ ರಾತ್ರಿ ಶ್ರೀರಂಗಪಟ್ಟಣದಿಂದ ಪಾಲಹಳ್ಳಿಗೆ ತೆರಳುವ ವೇಳೆ ದುಷ್ಕರ್ಮಿಗಳು, ರೌಡಿಶೀಟರ್ ಕಾರನ್ನ ಅಡ್ಡಗಟ್ಟಿ ಕಣ್ಣಿಗೆ ಖಾರದಪುಡಿ ಎರಚಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿದ್ದಾರೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ …

Read More »

ಬಂಡೀಪುರದಲ್ಲಿ ಸಫಾರಿ ವೇಳೆ ಹುಲಿ ನೋಡಿದ್ದಾಗಿ ನಟ ಧನ್ವೀರ್ ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಪೋಸ್ಟ್ ಹಾಕಿದ್ದಾರೆ.

ಮೈಸೂರು: ಬಂಡೀಪುರದಲ್ಲಿ ಸಫಾರಿ ವೇಳೆ ಹುಲಿ ನೋಡಿದ್ದಾಗಿ ನಟ ಧನ್ವೀರ್ ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಪೋಸ್ಟ್ ಹಾಕಿದ್ದಾರೆ. ಧನ್ವೀರ್​ ರಾತ್ರಿ ಸಫಾರಿ ಮಾಡಿರುವ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್ ಆಗಿದ್ದು ಎಲ್ಲರ ಕೆಂಗಣ್ಣಿಗೆ ಗುರಿಯಾಗಿದೆ. ತಮ್ಮ ಸಫಾರಿ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿರುವ ಧನ್ವೀರ್ ಬಂಡೀಪುರದಲ್ಲಿ ರಾತ್ರಿ ಸಫಾರಿ ನಡೆಸಿರುವುದು ಕಾನೂನುಬಾಹಿರ ಎಂದು ಹಲವರು ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಸಿನಿಮಾ ಹೀರೋಗೆ ಬಂಡೀಪುರದಲ್ಲಿ ರಾತ್ರಿ ಸಫಾರಿ ನಡೆಸಲು ಅನುಮತಿ ನೀಡಲಾಗಿದೆ. …

Read More »

ರಾತ್ರಿ ಸುರಿದ ಧಾರಾಕಾರ ಮಳೆಗೆ ಮನೆ ಕುಸಿದುಬಿದ್ದಿದೆ.

ಚಿಕ್ಕಬಳ್ಳಾಪುರ: ಮನೆ ಕುಸಿದು ಇಬ್ಬರು ಮೃತಪಟ್ಟಿರುವ ಘಟನೆ ಚಿಂತಾಮಣಿ ತಾಲೂಕಿನ ವೈಜಕೂರು ಗ್ರಾಮದಲ್ಲಿ ನಡೆದಿದೆ. ರಾತ್ರಿ ಸುರಿದ ಧಾರಾಕಾರ ಮಳೆಗೆ ಮನೆ ಕುಸಿದುಬಿದ್ದಿದೆ. ತಂದೆ ರವಿಕುಮಾರ್, ಮಗ ರಾಹುಲ್‌ ಮೃತರು. ಘಟನೆಯಲ್ಲಿ ತಾಯಿ ಮುನಿರಾಜಮ್ಮ, ಮಗಳು ರುಚಿತಾ‌ಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿನ್ನೆ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಚಿಕ್ಕಬಳ್ಳಾಪುರದಲ್ಲಿ ಭಾರಿ ಅನಾಹುತ ನಡೆದಿದೆ. ಮಳೆ ರಭಸಕ್ಕೆ ಮನೆ ಕುಸಿದು ತಂದೆ-ಮಗ ಇಬ್ಬರೂ ಮೃತಪಟ್ಟಿದ್ದು, ತಾಯಿ-ಮಗಳು ಆಸ್ಪತ್ರೆಯಲ್ಲಿ …

Read More »

ದಕ್ಷ ಪೊಲೀಸ್ ಅಧಿಕಾರಿ, ಕರ್ನಾಟಕ ಸಿಂಗಂ ಎಂದೇ ಖ್ಯಾತಿ ಪಡೆದಿದ್ದ ಅಣ್ಣಾಮಲೈ ಐಪಿಎಸ್ ಹುದ್ದೆಗೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದಾರೆ

ಬೆಂಗಳೂರು: ದಕ್ಷ ಪೊಲೀಸ್ ಅಧಿಕಾರಿ, ಕರ್ನಾಟಕ ಸಿಂಗಂ ಎಂದೇ ಖ್ಯಾತಿ ಪಡೆದಿದ್ದ ಅಣ್ಣಾಮಲೈ ಐಪಿಎಸ್ ಹುದ್ದೆಗೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದಾರೆ. ಇದು ನಿಮಗೆಲ್ಲ ತಿಳಿದಿರುವ ಸಂಗತಿ. ಆದರೆ ಈಗ ಅದೇ ಅಣ್ಣಾಮಲೈ ಶೂಟಿಂಗ್​ನಲ್ಲಿ ಬ್ಯೂಸಿಯಾಗಿದ್ದಾರೆ. ನೈಸ್ ರಸ್ತೆಯಲ್ಲಿ ನಡೆಯುತ್ತಿರುವ ಸಿನಿಮಾವೊಂದರ ಶೂಟಿಂಗ್​ನಲ್ಲಿ ಗೆಸ್ಟ್ ರೋಲ್​ನಲ್ಲಿ ನಟಿಸುತ್ತಿರುವ ಅಣ್ಣಾಮಲೈ. ಬೆಳ್ಳಂ ಬೆಳಗ್ಗೆ ಬುಲೆಟ್ ಗಾಡಿ ಓಡಿಸುತ್ತ ಸಿನಿಮಾ ಶೂಟಿಂಗ್​ನಲ್ಲಿ ಭಾಗಿಯಾಗಿದ್ದಾರೆ.   *ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ …

Read More »

ಅಂಜನಾದ್ರಿ ಪರ್ವತಕ್ಕೆ ನಟ ಪುನೀತ್ ರಾಜಕುಮಾರ್ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.

ಕೊಪ್ಪಳ: ಅಂಜನಾದ್ರಿ ಪರ್ವತಕ್ಕೆ ನಟ ಪುನೀತ್ ರಾಜಕುಮಾರ್ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಪರ್ವತ ಏರಿ ಹನುಮನ‌ ದರ್ಶನ ಪಡೆದಿದ್ದಾರೆ. ಕಳೆದ ಒಂದು ವಾರದಿಂದ ಜೇಮ್ಸ್ ಚಿತ್ರೀಕರಣಕ್ಕಾಗಿ ಪುನೀತ್ ಮಲ್ಲಾಪೂರ ಗ್ರಾಮದಲ್ಲಿ ಬೀಡು ಬಿಟ್ಟಿದ್ದಾರೆ. ಈ ನಡುವೆ 575 ಮೆಟ್ಟಿಲನ್ನೇರಿ ಹನುಮ ಹುಟ್ಟಿದ ಸ್ಥಳ ಎಂದು ಪ್ರಸಿದ್ದಿಯಾದ ಅಂಜನಾದ್ರಿ ಪರ್ವತಕ್ಕೆ ಭೇಟಿ ನೀಡಿ ಹನುಮನ ದರ್ಶನ ಮಾಡಿದ್ದಾರೆ.  

Read More »