ಹಾನಗಲ್ 13/10/2020 ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನಲ್ಲಿ ATM ನಲ್ಲಿ ATM ಕಾರ್ಡುಗಳನ್ನು ಅದಲು ಬದಲು ಮಾಡಿ ಜನರಿಗೆ ವಂಚಿಸುವ ಬುರ್ಕಾದಾರಿ ಮಹಿಳೆ ಶಿರಾಳಕೊಪ್ಪದ ಕೆಸರಬಾನು, ಇಸ್ರಾಅಹಮದ್ ಇವರ ಹೆಂಡತಿಯಾದ ಕೆಸರಬಾನು ಬಂಕಾಪುರ, ಶಿರಾಳಕೊಪ್ಪದಲ್ಲಿ ಇಂತಹ ATM ನಲ್ಲಿ ಕಾರ್ಡುಗಳನ್ನು ಅದಲು ಬದಲು ಮಾಡಿ ಜನರಿಗೆ ವಂಚಿಸಿದ. ಈ ಕೆಸರಬಾನು ಸಾಮಾನ್ಯ ಮಹಿಳೆಯಲ್ಲ, ದಿನಾಂಕ 29/06/2020 ರಂದು ಈ ಆರೋಪಿಯ ಮೇಲೆ ಕಲಂ 420 IPCC ಕಾಯ್ದೆ ಪ್ರಕಾರ ಹಾವೇರಿ …
Read More »ಗಣೇಶ ಹುಕ್ಕೇರಿ,ಅಣ್ಣಾಸಾಬ ಜೊಲ್ಲೆ ನಡುವೆ ಬಿಗ್ ಫೈಟ್….!!!
ಬೆಳಗಾವಿ-ಬೆಳಗಾವಿ ಜಿಲ್ಲೆಯ ಪ್ರತಿಷ್ಠಿತ ಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿಗೆ ಚುನಾವಣೆ ನಡೆಯಲಿದೆ,ನಿರ್ದೇಶಕರ ಸ್ಥಾನಕ್ಕೆ ಅಕ್ಟೋಬರ್ 22 ರಿಂದ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಲಿದೆ ಬೆಳಗಾವಿ ಜಿಲ್ಲೆಯ ಹತ್ತು ತಾಲ್ಲೂಕುಗಳಿಂದ ತಲಾ ಒಬ್ಬರು ನಿರ್ದೇಶಕರು ಚುನಾಯಿತರಾಗುತ್ತಾರೆ,ಚಿಕ್ಕೋಡಿ ತಾಲ್ಲೂಕಿನಿಂದ ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಲು,ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ,ಮತ್ತು ಶಾಸಕ ಗಣೇಶ್ ಹುಕ್ಕೇರಿ ನಡುವೆ ಬಿಗ್ ಫೈಟ್ ನಡೆಯಲಿದೆ. ಮುಂದುವರಿಸಲು ಸ್ಕ್ರೋಲ್ ಮಾಡಿ ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಡಿಸಿಸಿ ಬ್ಯಾಂಕಿನ ಹಾಲಿ ನಿರ್ದೇಶಕರಾಗಿದ್ದಾರೆ, …
Read More »ಇಂದು ಬೆಳಗಾವಿ ಕಂದಾಯ ಇಲಾಖೆ ಸಚಿವ ಆರ್.ಅಶೋಕ ಭೇಟಿ ನೀಡಿ,
ಬೆಳಗಾವಿ: ಕಂದಾಯ ಇಲಾಖೆ ಸಚಿವ ಆರ್.ಅಶೋಕ ಅವರು ಇಂದು ಜಿಲ್ಲೆಗೆ ಭೇಟಿ ನೀಡಿ, ಅತಿವೃಷ್ಟಿಯಿಂದಾದ ಹಾನಿಯನ್ನು ಪರಿಶೀಲಿಸಲಿದ್ದಾರೆ. ಮಧ್ಯಾಹ್ನ 1.20ಕ್ಕೆ ಹುಕ್ಕೇರಿ ಪಟ್ಟಣ, 1.40ಕ್ಕೆ ಎಲಿಮಿನ್ನೋಳಿಗೆ ಭೇಟಿ ನೀಡಲಿದ್ದಾರೆ. ಬಳಿಕ 3.10ಕ್ಕೆ ಕಲ್ಲೋಳ ಸೇತುವೆ, 3.30ಗಂಟೆಗೆ ಯಡೂರ, ಯಡೂರವಾಡಿ, 4.10ಕ್ಕೆ ಇಂಗಳಿ ಗ್ರಾಮದಲ್ಲಿ ಬೆಳೆ ಹಾನಿ ಪರಿಶೀಲಿಸಲಿದ್ದಾರೆ. ಈಗಾಗಲೇ ಕಲ್ಯಾಣ ಕರ್ನಾಟಕಕ್ಕೆ ಭೇಟಿ ನೀಡಿ, ಅತಿವೃಷ್ಟಿ ಹಾನಿ ಪರಿಶೀಲಿಸಿ ಭರವಸೆ ಸುರಿಮಳೆ ಸುರಿಸಿದ್ದಾರೆ. https://youtu.be/-mjImckkvpc *ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ …
Read More »ವ್ಯಾಯಾಮ ಪರೀಕರ ವಿತರಣೆ ಸನ್ಮಾನ್ಯ ಶ್ರೀ ರಮೇಶ ಅಣ್ಣಾ ಜಾರಕಿಹೊಳಿ
ಮನುಷ್ಯ ಆರೋಗ್ಯಯುತವಾಗಿದ್ದಾಗ ಮಾತ್ರ ಸಮಾಜ ಸ್ವಾಸ್ಥ್ಯವಾಗಿರುತ್ತದೆ. ಆದ್ದರಿಂದ ಯುವಕರು ಯೋಗ, ವ್ಯಾಯಾಮ, ಪ್ರಾಣಾಯಾಮ ಮಾಡುವುದನ್ನು ರೂಢಿಸಿಕೊಳ್ಳಬೇಕೆಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರು ಕರೆ ನೀಡಿದರು. https://youtu.be/-mjImckkvpc ತಮ್ಮ ಕ್ಷೇತ್ರಾಭಿವೃದ್ಧಿ ಅನುದಾನದಲ್ಲಿ ಗೋಕಾಕ್ ತಾಲ್ಲೂಕಿನ ವಿವಿಧ ಗ್ರಾಮಗಳಿಗೆ ವ್ಯಾಯಾಮ ಪರಿಕರಗಳನ್ನು ವಿತರಿಸಿ ಮಾತನಾಡಿದ ಅವರು, ಆರೋಗ್ಯವಂತ ಸಮಾಜವಿದ್ದರೆ ಮಾತ್ರ ದೇಶ ಅಭಿವೃದ್ಧಿ ಆಗುತ್ತದೆ. ಇದನ್ನು ಗಮನಿಸಿಯೇ ಪ್ರಧಾನಿ ನರೇಂದ್ರ ಮೋದಿಯವರು ಯೋಗವನ್ನು ವಿಶ್ವಕ್ಕೇ ಪರಿಚಯಿಸಿದ್ದಾರೆ. ಸಾಂಕ್ರಾಮಿಕ ಕೋವಿಡ್ …
Read More »ಪಂದ್ಯದ ಗತಿಯನ್ನೇ ಬದಲಾಯಿಸಿದ ಸೂಪರ್ ಹ್ಯೂಮನ್ ಮಯಾಂಕ್
ಅಬುಧಾಬಿ: ಕ್ರಿಕೆಟ್ ಇತಿಹಾಸದಲ್ಲಿ ಎರಡು ಸೂಪರ್ ಓವರ್ ಕಂಡು ದಾಖಲೆ ಬರೆದ ಪಂದ್ಯದಲ್ಲಿ ಕನ್ನಡಿಗ ಮಯಾಂಕ್ ಅಗರ್ವಲ್ ಅವರ ಅತ್ಯುತ್ತಮ ಫೀಲ್ಡಿಂಗ್ ಕ್ರಿಕೆಟ್ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ. ಮೊದಲ ಸೂಪರ್ ಓವರ್ನಲ್ಲಿ ಬ್ಯಾಟ್ ಮತ್ತು ಬೌಲ್ ಮಾಡಿದವರು ಎರಡನೇ ಸೂಪರ್ ಓವರ್ನಲ್ಲಿ ಬ್ಯಾಟ್, ಬೌಲ್ ಮಾಡುವಂತಿಲ್ಲ ಎಂಬ ನಿಯಮದ ಹಿನ್ನೆಲೆಯಲ್ಲಿ ಪಂಜಾಬ್ ಪರ ಕ್ರಿಸ್ ಜೋರ್ಡಾನ್ ಅವರು ಎರಡನೇ ಸೂಪರ್ ಓವರ್ ಬೌಲ್ ಮಾಡಿದರು.ಮೊದಲ ಬಾಲ್ ವೈಡ್ ಆದರೆ ನಂತರದ …
Read More »ಕೊರೋನಾ ವಾರಿಯರ್ಸ್ಗಳಿಗೆ ಪ್ರೋತ್ಸಾಹಧನ ಮತ್ತು ಅಧಿಕಾರಿಗಳಿಗೆ ಸ್ಮಾರ್ಟಫೋನ್ ಗಿಫ್ಟ್ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಕೊರೋನಾ ವಾರಿಯರ್ಸ್ಗಳಿಗೆ ಪ್ರೋತ್ಸಾಹಧನ ಮತ್ತು ಅಧಿಕಾರಿಗಳಿಗೆ ಸ್ಮಾರ್ಟಫೋನ್ ಗಿಫ್ಟ್ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ ಮತ್ತು ಗೋಕಾಕ ತಾಲೂಕುಗಳ ಅರಭಾವಿ ಮತಕ್ಷೇತ್ರದ ಕೊರೋನಾ ವಾರಿಯರ್ಸ್ಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ. ಗೋಕಾಕ : ಮಹಾಮಾರಿ ಕೊರೋನಾ ವೈರಸ್ ನಿಯಂತ್ರಿಸಲು ಹಗಲಿರುಳು ಜೀವದ ಹಂಗು ತೊರೆದು ರಾಜ್ಯದಲ್ಲೇ ಮಾದರಿಯಾಗಿ ಕಾರ್ಯನಿರ್ವಹಿಸುತ್ತಿರುವ ಉಭಯ ತಾಲೂಕುಗಳ ಕೊರೋನಾ ವಾರಿಯರ್ಸ್ ಅವರಿಗೆ ಕೋಟಿ ಕೋಟಿ ವಂದನೆಗಳನ್ನು ಸಲ್ಲಿಸುವುದಾಗಿ ಶಾಸಕ ಹಾಗೂ …
Read More »ಅಜ್ಜಿ ಅಸ್ಥಿ ವಿಸರ್ಜನೆಗೆ ನದಿಗಿಳಿದಿದ್ದ ಮೊಮ್ಮಗ ನೀರುಪಾಲಾಗಿರುವ
ಮಂಡ್ಯ: ಅಜ್ಜಿ ಅಸ್ಥಿ ವಿಸರ್ಜನೆಗೆ ನದಿಗಿಳಿದಿದ್ದ ಮೊಮ್ಮಗ ನೀರುಪಾಲಾಗಿರುವ ಘಟನೆ ಶ್ರೀರಂಗಪಟ್ಟಣದ ಗೋಸಾಯ್ ಘಾಟ್ ಬಳಿ ನಡೆದಿದೆ. ಶ್ರೀಪ್ರಸಾದ್(32) ಕಾವೇರಿ ನದಿಯಲ್ಲಿ ಕೊಚ್ಚಿಹೋದ ವ್ಯಕ್ತಿ. 3 ದಿನದ ಹಿಂದೆ ನಿಧನರಾಗಿದ್ದ ಅಜ್ಜಿಯ ಅಸ್ಥಿ ವಿಸರ್ಜನೆಗಾಗಿ ಶ್ರೀಪ್ರಸಾದ್ ಮತ್ತು ಕುಟುಂಬಸ್ಥರು ಬೆಂಗಳೂರಿನಿಂದ ಶ್ರೀರಂಗಪಟ್ಟಣಕ್ಕೆ ಬಂದಿದ್ದರು. ಹೀಗಾಗಿ ಗೋಸಾಯ್ ಘಾಟ್ ಬಳಿ ವಿಧಿ ವಿಧಾನ ಮುಗಿಸಿ ಕುಟುಂಬದ ಮೂವರು ಅಸ್ಥಿ ವಿಸರ್ಜನೆಗೆ ಕಾವೇರಿ ನದಿಗೆ ಇಳಿದಿದ್ದರು. ಈ ವೇಳೆ ಶ್ರೀಪ್ರಸಾದ್ ನೀರಿನಲ್ಲಿ ಕೊಚ್ಚಿಹೋಗಿದ್ದಾರೆ. ಹಾಗೂ …
Read More »ನಾಯಂಡಹಳ್ಳಿ ಬಳಿ ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ
ಬೆಂಗಳೂರು: ನಾಯಂಡಹಳ್ಳಿ ಬಳಿ ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ನಾಯಂಡಹಳ್ಳಿಯ ವಿಶ್ವಪ್ರಿಯಾ ಅಪಾರ್ಟ್ಮೆಂಟ್ ಮುಂಭಾಗದಲ್ಲಿ ಇಂದು ಬೆಳಗ್ಗೆ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರಿನಲ್ಲಿದ್ದ ಚಾಲಕ ಹಾಗೂ ಇತರರು ವಾಹನದ ಗಾಜು ಒಡೆದು ಹೊರಬಂದಿದ್ದಾರೆ. ಇನ್ನು ವಿಷಯ ತಿಳಿಯುತ್ತಿದ್ದಂತೆ ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಮುಂದಾದರು. ಸದ್ಯ ಯಾರಿಗೂ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಅನ್ನೋ ಮಾಹಿತಿ ಲಾಭ್ಯವಾಗಿದೆ. ಕಾರಿನಲ್ಲಿ …
Read More »ಈ ಬಾರಿಯ ನೀಟ್ ಪರೀಕ್ಷೆಯಲ್ಲಿ ಆಳ್ವಾಸ್ ಕಾಲೇಜಿನ 8 ವಿದ್ಯಾರ್ಥಿಗಳು 650ಕ್ಕಿಂತಲೂ ಹೆಚ್ಚು ಅಂಕ,
ಮೂಡುಬಿದಿರೆ: ಈ ಬಾರಿಯ ನೀಟ್ ಪರೀಕ್ಷೆಯಲ್ಲಿ ಆಳ್ವಾಸ್ ಕಾಲೇಜಿನ 8 ವಿದ್ಯಾರ್ಥಿಗಳು 650ಕ್ಕಿಂತಲೂ ಹೆಚ್ಚು ಅಂಕ, 37 ವಿದ್ಯಾರ್ಥಿಗಳು 650 ಅಂಕ, 914 ವಿದ್ಯಾರ್ಥಿಗಳು 300ಕ್ಕೂ ಹೆಚ್ಚು ಅಂಕ ಗಳಿಸಿ ಉತ್ತಮ ಸಾಧನೆ ಮಾಡಿದ್ದಾರೆ ಎಂದು ಸಂಸ್ಥೆಯ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ತಿಳಿಸಿದ್ದಾರೆ. ಅರ್ನವ್ ಅಯ್ಯಪ್ಪ (685), ಅನರ್ಘ್ಯ ಕೆ. (683), ಪಿ.ಎಸ್. ರವೀಂದ್ರ (670), ಖುಷಿ ಚೌಗಲೆ (661), ಪೂಜಾ ಜಿ.ಎಸ್. (656), ಚಂದುಸೇನ್ ಪೈಲ್ವಾನ್ (651), ಚಿನ್ಮಯಿ ಆರ್.(650), …
Read More »ರೈತರ ಶ್ರೇಯೋಭಿವೃದ್ಧಿಗೆ ಅನುದಾನ ಒದಗಿಸುತ್ತಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವರು ರಮೇಶ ಜಾರಕಿಹೊಳಿ ಹೇಳಿದರು.
ಗೋಕಾಕ: ‘ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ನಮ್ಮ ಸರ್ಕಾರ ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವ ನೀಡಿ ರೈತರ ಶ್ರೇಯೋಭಿವೃದ್ಧಿಗೆ ಅನುದಾನ ಒದಗಿಸುತ್ತಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಇಲ್ಲಿನ ತಮ್ಮ ಗೃಹ ಕಚೇರಿಯಲ್ಲಿ ಕೃಷಿ ಇಲಾಖೆಯಿಂದ ಹಿಂಗಾರು ಹಂಗಾಮಿಗೆ ನೀಡಲಾದ ಬಿತ್ತನೆ ಬೀಜ ಹಾಗೂ ರಸಗೊಬ್ಬರವನ್ನು ಶನಿವಾರ ವಿತರಿಸಿ ಅವರು ಮಾತನಾಡಿದರು. ‘ಸಕಾಲದಲ್ಲಿ ಗುಣಮಟ್ಟದ ಬೀಜ, ರಸಗೊಬ್ಬರ ಹಾಗೂ ಯಂತ್ರೋಪಕರಣಗಳನ್ನು ನೀಡಲಾಗುತ್ತಿದ್ದು ರೈತರು ಸದ್ಬಳಕೆ ಮಾಡಿಕೊಂಡು, ಆರ್ಥಿಕ …
Read More »