ಶಿವಮೊಗ್ಗ: ನೆರೆ ಪೀಡಿತ ಪ್ರದೇಶಗಳಿಗೆ ಹೋಗಿ ಅಂದ್ರೆ ಸಿಎಂ ಬಿ.ಎಸ್. ಯಡಿಯೂರಪ್ಪ ತವರಿಗೆ ಹೊರಟಿದ್ದಾರೆ. ನಾಳೆಯಿಂದ 3 ದಿನಗಳ ಕಾಲ ಸಿಎಂ ತವರು ಕ್ಷೇತ್ರ ಶಿಕಾರಿಪುರಕ್ಕೆ ಪ್ರವಾಸ ಬೆಳೆಸಲಿದ್ದಾರೆ. ನಾಳೆ ಮಧ್ಯಾಹ್ನ ಬೆಂಗಳೂರಿಂದ ಶಿಕಾರಿಪುರದತ್ತ ಪ್ರಯಾಣ ಬೆಳೆಸಲಿದ್ದು ಅಲ್ಲಿನ ವಿವಿಧ ಅಭಿವೃದ್ಧಿ ಕಾಮಗಾರಿ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಲಾಕ್ಡೌನ್ ನಂತರ ಇದೇ ಮೊದಲ ಬಾರಿಗೆ ಸಿಎಂ ತವರು ಕ್ಷೇತ್ರಕ್ಕೆ ತೆರಳಿದ್ದಾರೆ. ಇನ್ನು ಸಿಎಂ ಪ್ರವಾಸ ಕೈಗೊಂಡಿರುವ ಬಗ್ಗೆ ಕೆಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. …
Read More »ಯಲ್ಲಮ್ಮನ ದರ್ಶನಕ್ಕೆ200 ರೂಪಾಯಿ ನೀಡಲು ಬೇಡಿಕೆ ಇಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಬೆಳಗಾವಿ: ಜಿಲ್ಲೆಯ ಸುಪ್ರಸಿದ್ಧ ಸವದತ್ತಿ ರೇಣುಕಾ ಯಲ್ಲಮ್ಮನ ದರ್ಶನಕ್ಕೆ ಭಕ್ತರ ಬಳಿ ಮಧ್ಯವರ್ತಿಗಳು 200 ರೂಪಾಯಿ ನೀಡಲು ಬೇಡಿಕೆ ಇಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಅಚ್ಚರಿಯ ಸಂಗತಿಯೆಂದರೆ ಇದೆಲ್ಲಾ ಲಂಚಾವತಾರಗಳು ಪೊಲೀಸರ ಎದರೇ ನಡೆಯುತ್ತಿದೆ. ಜಿಲ್ಲೆಯ ಸವದತ್ತಿ ತಾಲೂಕಿನ ಉಗರಗೋಳ ಗ್ರಾಮದಲ್ಲಿರುವ ರೇಣುಕಾ ಯಲ್ಲಮ್ಮ ದೇವಸ್ಥಾನವನ್ನು ಕೊರೊನಾ ಹಿನ್ನೆಲೆಯಲ್ಲಿ ಅಕ್ಟೋಬರ್ 31ರವರೆಗೆ ಮುಚ್ಚಲಾಗಿದೆ. ಯಲ್ಲಮ್ಮನ ಗುಡ್ಡಕ್ಕೆ ಸಂಪರ್ಕ ಕಲ್ಪಿಸುವ ಉಗರಗೋಳ, ಸವದತ್ತಿ ಮತ್ತು ಜೋಗುಳಬಾವಿಯಲ್ಲಿ ಬ್ಯಾರಿಕೇಡ್ ಅಳವಡಿಕೆ ಮಾಡಲಾಗಿದ್ದು ಪೊಲೀಸರನ್ನು ಸಹ …
Read More »ಗೋಕಾಕ ಅಥಣಿ ಹೆದ್ದಾರಿಯ ಘಟನೆ ಸಂಗನಕೇರಿ ಗ್ರಾಮದಲ್ಲಿ ನಡೆದಿದೆ ಈ ದುರ್ಘಟನೆ
ಗೋಕಾಕ: ಕಬ್ಬು ತುಂಬಿದ ಟ್ರ್ಯಾಕ್ಟರ್, ಬೈಕ್ ಮಧ್ಯೆ ಭೀಕರ ಅಪಘಾತ ಸಂಭವಿಸಿ 5 ತಿಂಗಳ ಮಗು ಸೇರಿ ಮೂವರು ಸಾವನ್ನಪ್ಪಿದ ಘಟನೆ ಗೋಕಾಕ ತಾಲೂಕಿನ ಜತ್ತ ಜಾಂಬೋಟಿ ರಾಜ್ಯಹೆದ್ದಾರಿ ಸಂಗನಕೇರಿ ಬಳಿ ನಡೆದಿದೆ. ಮೃತರು ಹಿಡಕಲ್ ಗ್ರಾಮದ ನಿವಾಸಿಗಳು ಎಂದು ತಿಳಿದು ಬಂದಿದ್ದು, ಹೆಸರು ಇನ್ನು ಪತ್ತೆಯಾಗಿಲ್ಲ. ಪತಿ, ಪತ್ನಿ ಮಗುವಿನೊಂದಿಗೆ ಗೋಕಾಕಗೆ ಬೈಕ್ ಮೇಲೆ ತೆರಳುತ್ತಿರುವಾಗ ಸಂಗನಕೇರಿ ಬಳಿ ಅವಘಡ ಸಂಭವಿಸಿದೆ. ಸ್ಥಳಕ್ಕೆ ಘಟಪ್ರಭಾ ಠಾಣೆ ಪೊಲೀಸರು ಭೇಟಿ …
Read More »ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಸತೀಶ್ ಜಾರಕಿಹೊಳಿ ಚಾಲನೆ
ಬೆಳಗಾವಿ: ಯಮಕನಮರಡಿ ವಿಧಾನಸಭಾ ಕ್ಷೇತ್ರದ ಉಳಾಗಡ್ಡಿ, ಖಾನಾಪುರ ಗ್ರಾಮಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಸತೀಶ್ ಜಾರಕಿಹೊಳಿ ಇಂದು ಚಾಲನೆ ನೀಡಿದರು. ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ಉಳ್ಳಾಗಡ್ಡಿ, ಖಾನಾಪುರ ಗ್ರಾಮಗಳಲ್ಲಿ 573.73 ಲಕ್ಷ ರೂ ಅಂದಾಜು ಮೊತ್ತದ ವಿವಿಧ ಕಾಮಗಾರಿಗಳಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ, ಸದಸ್ಯರು ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯ ಮಾಹಾಂತೇಶ ಮಗದುಮ್ಮ, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಪಾರೀಶಗೌಡ …
Read More »ನೂತನ ಪೆಟ್ರೋಲ್ ಬಂಕ್ ಗೆ ಚಾಲನೆ ನೀಡಿದ ರಾಹುಲ್ ಜಾರಕಿಹೊಳಿ
ಬೆಳಗಾವಿ: ತಾಲೂಕಿನ ಕಲಕಂಬಾದಲ್ಲಿ ನಿರ್ಮಿಸಲಾದ ನೂತನ ಜಗನ್ನಾಥ್ ಪೆಟ್ರೋಲ್ ಬಂಕ್ ಗೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಅವರ ಪುತ್ರ ರಾಹುಲ್ ಜಾರಕಿಹೊಳಿ ಅವರು ಶನಿವಾರ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಬೆಳಗಾವಿ ಗ್ರಾಮೀಣ ಬಿಜೆಪಿ ಜಿಲ್ಲಾಧ್ಯಕ್ಷ, ಮಾಜಿ ಶಾಸಕ ಸಂಜಯ ಪಾಟೀಲ್, ಜಿಪಂ ಸದಸ್ಯ ಯಲ್ಲಪ್ಪ ಬುಟರಿ, ಭಾರತ ಪೆಟ್ರೋಲಿಯಂ ಮ್ಯಾನೇಜರ್ ಕುಲದೀಪ ಗುಲಾಟಿ, ಸಂದೀಪ , ಶಾಸಕ ಸತೀಶ ಜಾರಕಿಹೊಳಿ ಆಪ್ತ ಸಹಾಯಕ …
Read More »ರಾಯಬಾಗ ತಾಲ್ಲೂಕಿನ ನದಿ ಪಾತ್ರದ ಗ್ರಾಮಗಳ ಜನ ಪ್ರವಾಹದ ಭೀತಿಗೆ ಒಳಗಾಗಿದ್ದಾರೆ.
ಬೆಳಗಾವಿ: ‘ಕೃಷ್ಣಾ ನದಿ ನೀರಿನ ಮಟ್ಟ ಏರಿಕೆಯಾಗಿರುವುದರಿಂದಾಗಿ, ನೆರೆಯ ಮಹಾರಾಷ್ಟ್ರಕ್ಕೆ ಸಂಪರ್ಕ ಕಲ್ಪಿಸುವ ರಾಯಬಾಗದ ಕುಡಚಿ-ಉಗಾರ ಸೇತುವೆ ಶುಕ್ರವಾರ ಜಲಾವೃತಗೊಂಡು ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ರಾಯಬಾಗ ತಾಲ್ಲೂಕಿನ ನದಿ ಪಾತ್ರದ ಗ್ರಾಮಗಳ ಜನ ಪ್ರವಾಹದ ಭೀತಿಗೆ ಒಳಗಾಗಿದ್ದಾರೆ. ಸೇತುವೆ ಜಲಾವೃತವಾಗಿರುವುದನ್ನು ತಹಶೀಲ್ದಾರ್ ಚಂದ್ರಕಾಂತ ಭಂಜತ್ರಿ ಪರಿಶೀಲಿಸಿದರು. ‘ಸತತ ಮಳೆಯಿಂದಾಗಿ ತಾಲ್ಲೂಕಿನ ಪ್ರಮುಖ ರಸ್ತೆಗಳು ಹಾಳಾಗಿವೆ. ಈ ಬಗ್ಗೆ ಕ್ರಮ ಕೈಗೊಳ್ಳಲು ಸಂಬಂಧಿಸಿದ ಇಲಾಖೆಗೆ ಸೂಚಿಸಲಾಗುವುದು. ವಿವಿಧ 11 ಗ್ರಾಮಗಳಲ್ಲಿ ಬೆಳೆ ಹಾನಿಯಾಗಿದ್ದು …
Read More »ಮೈಸೂರು ದಸರಾ ಉದ್ಘಾಟನೆಯನ್ನು
ಮೈಸೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಇಂದು ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಾಡದೇವತೆ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದು, ಅಗ್ರಪೂಜೆ ಸಲ್ಲಿಸಿ ವಿಧ್ಯುಕ್ತ ಚಾಲನೆ ನೀಡಿದರು. ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ ಸಿ.ಎನ್.ಮಂಜುನಾಥ್ ದಸರಾ ಉದ್ಘಾಟನೆಯನ್ನು ನೆರವೇರಿಸಿದರು. ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್, ಕೃಷಿ ಸಚಿವರಾದ ಬಿ.ಸಿ.ಪಾಟೀಲ್, ಸಂಸದರಾದ ಪ್ರತಾಪ್ ಸಿಂಹ, ಶಾಸಕರಾದ ಜಿ.ಟಿ.ದೇವೇಗೌಡ, ಎಸ್.ಎ.ರಾಮದಾಸ್, ಅಡಗೂರು ಎಚ್.ವಿಶ್ವನಾಥ್, ನಿರಂಜನಕುಮಾರ್, ಎಲ್.ನಾಗೇಂದ್ರ, …
Read More »ಚಿರು ಸಮಾಧಿ ಬಳಿ ಹೋಗಿ, ಸುಂದರ್ ರಾಜ್ ಕುಟುಂಬ ಪೂಜೆ ನೆರವೇರಿಸಲಿದ್ದಾರೆ.
ಚಿರು ಸರ್ಜಾ ಹುಟ್ಟುಹಬ್ಬದ ಹಿನ್ನೆಲೆ, ಪತ್ನಿ ಮೇಘನಾ ರಾಜ್ ಚಿರು ಸಮಾಧಿ ಬಳಿ ಹೋಗಲು ಸಿದ್ಧತೆ ನಡೆಸುತ್ತಿದ್ದಾರೆ ಅನ್ನೋದು ತಿಳಿದು ಬಂದಿದೆ. ಚಿರು ಸಮಾಧಿ ಬಳಿ ಹೋಗಿ, ಸುಂದರ್ ರಾಜ್ ಕುಟುಂಬ ಪೂಜೆ ನೆರವೇರಿಸಲಿದ್ದಾರೆ. ಸದ್ಯ ಮೇಘನಾ ರಾಜ್ ಸರ್ಜಾ ತಮ್ಮ ಜೆ.ಪಿ.ನಗರದ ಮನೆಯಲ್ಲೇ ಇದ್ದಾರೆ. ಇನ್ನು, ಇಂದು ಮೇಘನಾರಾಜ್ಗೆ ಹೆರಿಗೆ ಅಗುವ ಊಹಾಪೋಹಗಳಿಗೆ ತಂದೆ ಸುಂದರ್ ರಾಜ್ ತೆರೆ ಎಳೆದಿದ್ದಾರೆ. ‘ಇವತ್ತು ಮೇಘನಾ ಆಸ್ಪತ್ರೆಗೆ ಅಡ್ಮಿಟ್ ಆಗೋದಿಲ್ಲ. ನಾವೆಲ್ಲರೂ …
Read More »ನಾಡಿನಾದ್ಯಂತ ನವರಾತ್ರಿ ಹಬ್ಬದ ಸಂಭ್ರಮ ಶುರುವಾಗಿದೆ.
ಬೆಂಗಳೂರು: ಇಂದಿನಿಂದ ನಾಡಿನಾದ್ಯಂತ ನವರಾತ್ರಿ ಹಬ್ಬದ ಸಂಭ್ರಮ ಶುರುವಾಗಿದೆ. ನವರಾತ್ರಿಯ ಮೊದಲ ದಿನದ ಹಿನ್ನೆಲೆಯಲ್ಲಿ ಬನಶಂಕರಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿದೆ. ಇಂದು ತಾಯಿ ಬನಶಂಕರಿಗೆ ಅರಿಶಿನ ಕೊಂಬಿನ ಅಲಂಕಾರ ಮಾಡಲಾಗಿದ್ದು ಭಕ್ತರ ಮನ ಸೆಳೆದಿದ್ದಾಳೆ. ದೇವಿಯ ದರ್ಶನ ಪಡೆಯಲು ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ರು. ದೇವಿಗೆ ತುಪ್ಪ ಹಾಗೂ ನಿಂಬೆಹಣ್ಣಿನ ದೀಪ ಬೆಳಗುವ ಮೂಲಕ ಭಕ್ತರು ದೇವಿಗೆ ನಮಿಸಿದ್ರು. ದೇವಸ್ಥಾನದಲ್ಲಿ ನವರಾತ್ರಿಯ ರಂಗು ಮೇಳೈಸಿದೆ. ಕೊರೊನಾ ಹಿನ್ನೆಲೆಯಲ್ಲಿ ಎಲ್ಲಾ …
Read More »ಬೆಳಗಾವಿ: ಜಿಲ್ಲೆಯಲ್ಲಿ ಶುಕ್ರವಾರ ಮಳೆ ಕ್ಷೀಣಿಸಿದೆ.
ಬೆಳಗಾವಿ: ಜಿಲ್ಲೆಯಲ್ಲಿ ಶುಕ್ರವಾರ ಮಳೆ ಕ್ಷೀಣಿಸಿದೆ. ನಗರದಲ್ಲಿ ಗುರುವಾರ ರಾತ್ರಿಯಿಂದ ಜಿಟಿಜಿಟಿ ಮಳೆ ಬಿದ್ದಿತು. ಬೆಳಿಗ್ಗೆಯಿಂದಲೂ ಆಗಾಗ ಸಾಧಾರಣ ಮಳೆಯಾಗುತ್ತಿದೆ. ಚಿಕ್ಕೋಡಿ ತಾಲ್ಲೂಕಿನಲ್ಲಿ ಗುರುವಾರ ರಾತ್ರಿಯಿಂದ ಮಳೆ ಪ್ರಮಾಣ ಗಣನೀಯವಾಗಿ ಕ್ಷೀಣಿಸಿದೆ. ಆದರೆ, ಮಹಾರಾಷ್ಟ್ರದಿಂದ ಕೃಷ್ಣಾ ಮತ್ತು ಉಪ ನದಿಗಳಿಗೆ ಹರಿದು ಬರುತ್ತಿರುವ ನೀರಿನ ಪ್ರಮಾಣದಲ್ಲಿ ಮಾತ್ರ ನಿರಂತರ ಏರಿಕೆ ದಾಖಲಾಗುತ್ತಿದೆ. ಶುಕ್ರವಾರ ಬೆಳಿಗ್ಗೆ ಮಹಾರಾಷ್ಟ್ರದ ರಾಜಾಪುರ ಬ್ಯಾರೇಜ್ನಿಂದ 1.04 ಲಕ್ಷ ಮತ್ತು ದೂಧ್ಗಂಗಾ ನದಿಯಿಂದ 15,135 ಕ್ಯುಸೆಕ್ ಸೇರಿದಂತೆ …
Read More »