Breaking News

ಅಂತರಾಷ್ಟ್ರೀಯ

25 ಸಾವಿರ ಕೋಟಿ ಪ್ಯಾಕೇಜ್‌ ಘೋಷಿಸಬೇಕು’ ಎಂದು ಕನ್ನಡ ಚಳವಳಿ ವಾಟಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್‌

ಬೆಳಗಾವಿ: ‘ಕಲ್ಯಾಣ ಹಾಗೂ ಮುಂಬೈ ಕರ್ನಾಟಕದಲ್ಲಿ ಭಾರಿ ಮಳೆಯಿಂದ ಅಪಾರ ಪ್ರಮಾಣದಲ್ಲಿ ಹಾನಿಯಾಗಿರುವುದನ್ನು ಪ್ರಧಾನಿ ನರೇಂದ್ರ ಮೋದಿ ಖುದ್ದು ವೀಕ್ಷಿಸಬೇಕು ಮತ್ತು ಸಂತ್ರಸ್ತರ ನೆರವಿಗೆ ₹ 25 ಸಾವಿರ ಕೋಟಿ ಪ್ಯಾಕೇಜ್‌ ಘೋಷಿಸಬೇಕು’ ಎಂದು ಕನ್ನಡ ಚಳವಳಿ ವಾಟಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್‌ ಒತ್ತಾಯಿಸಿದರು. ಇಲ್ಲಿನ ಸುವರ್ಣ ವಿಧಾನಸೌಧದ ಎದುರು ಶುಕ್ರವಾರ ‍ಪ್ರತಿಭಟನೆ ನಡೆಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು. ‘ಪ್ರವಾಹ ಹಾಗೂ ಅತಿವೃಷ್ಟಿಯಿಂದಾಗಿ ಭಾರಿ ಹಾನಿಯಾಗಿದೆ. ಆದರೆ, …

Read More »

HD ದೇವೇಗೌಡ ಸೇತುವೆ ಮುಳುಗಡೆ: ಅಲ್ಲೇ ವಾಷಿಂಗ್​, ಕ್ಲೀನಿಂಗ್​, ಸ್ವಿಮ್ಮಿಂಗ್, ಡ್ಯಾನ್ಸಿಂಗ್​!

ಬಾಗಲಕೋಟೆ: ಕೃಷ್ಣಾ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಳವಾದ ಹಿನ್ನೆಲೆಯಲ್ಲಿ ಜಿಲ್ಲೆಯ ಜಮಖಂಡಿ ತಾಲೂಕಿನ ಶೂರ್ಪಾಲಿ ಬಳಿಯಿರುವ ದೇವೇಗೌಡ ಸೇತುವೆ ಸಂಪೂರ್ಣವಾಗಿ ಮುಳುಗಡೆಯಾಗಿದೆ. ಹಾಗಾಗಿ, ಶೂರ್ಪಾಲಿ ಮತ್ತು ಜಮಖಂಡಿ ನಡುವಿನ ರಸ್ತೆ ಸಂಪರ್ಕ ಕಡಿತಗೊಂಡಿದೆ. ಅಚ್ಚರಿಯ ಸಂಗತಿಯೆಂದರೆ ಸೇತುವೆ ಮೇಲೆ ಅಪಾರ ಪ್ರಮಾಣದಲ್ಲಿ ಹರಿಯುತ್ತಿರುವ ನೀರಿನಲ್ಲೇ ಸ್ಥಳೀಯರು ತಮ್ಮ ವಾಹನಗಳನ್ನು ತೊಳೆಯುತ್ತಿದ್ದಾರೆ. ಅಷ್ಟೇ ಅಲ್ಲ, ಮಹಿಳೆಯರು ಬಟ್ಟೆ ಒಗೆಯುತ್ತಿರುವುದು ಹಾಗೂ ಮಕ್ಕಳು ನೀರಲ್ಲಿ ಈಜುತ್ತಾ ಕುಣಿದು ಕುಪ್ಪಳಿಸುತ್ತಿರುವ ದೃಶ್ಯಗಳು ಸಹ ಕಂಡುಬಂದಿವೆ. HD …

Read More »

ಕಳಪೆ ಕಾಮಗಾರಿ: ಸೇತುವೆ ಮುಳುಗಡೆಯಾಗದಿದ್ರೂ ವಾಹನ ಸಂಚಾರ ಬಂದ್

ಕಲಬುರಗಿ: ಜಿಲ್ಲೆಯ ಜೇವರ್ಗಿ ತಾಲೂಕಿನ ಕಟ್ಟಿಸಂಗಾವಿ ಸೇತುವೆ ಮುಳುಗಡೆಯಾಗದಿದ್ದರೂ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ 50ರಲ್ಲಿರುವ ಸೇತುವೆ ಮೇಲೆ ವಾಹನ ಸಂಚಾರ ಬಂದ್ ಮಾಡಲಾಗಿದೆ.    ಅಚ್ಚರಿಯ ಸಂಗತಿಯೆಂದರೆ, ಭೀಮಾ ನದಿಗೆ ಅಡ್ಡಲಾಗಿ ಕಟ್ಟಲಾಗಿದ್ದು 2 ವರ್ಷಗಳ ಹಿಂದಷ್ಟೆ ಉದ್ಘಾಟನೆಯಾಗಿದ್ದ ಸೇತುವೆಯ ಗುಣಮಟ್ಟ ಕಳಪೆಯಾಗಿರುವ ಆರೋಪ ಕೇಳಬಂದಿದೆ. ಹೀಗಾಗಿ, ವಾಹನ ಸಂಚಾರಕ್ಕೆ ಅನುವು ಮಾಡಿಕೊಡುತ್ತಿಲ್ಲವೆಂದು ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದಾರೆ. ನಿನ್ನೆಯಿಂದಲೇ ಸೇತುವೆಯ ಮೇಲೆ ವಾಹನ ಸಂಚಾರ ಸ್ಥಗಿತವಾಗಿದ್ದ ಹಿನ್ನೆಲೆಯಲ್ಲಿ ಕಲಬುರಗಿ ಬೆಂಗಳೂರು …

Read More »

ಪದವೀಧರ ಕ್ಷೇತ್ರಗಳಿಗೆ ಚುನಾವಣೆ: 118 ಬಂದೂಕು, ಪಿಸ್ತೂಲ್ ಪೊಲೀಸರ ವಶಕ್ಕೆ

ಹುಬ್ಬಳ್ಳಿ: ಪದವೀಧರ ಕ್ಷೇತ್ರಗಳಿಗೆ ಚುನಾವಣೆ ಹಿನ್ನೆಲೆ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ವ್ಯಾಪ್ತಿಯಲ್ಲಿ ಲೈಸನ್ಸ್ ಹೊಂದಿರುವ ಸಾರ್ವಜನಿಕರ ಬಂದೂಕು ಮತ್ತು ಪಿಸ್ತೂಲ್​ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಒಟ್ಟು 118 ಬಂದೂಕು ಮತ್ತು ಪಿಸ್ತೂಲ್​ಗಳನ್ನು ಮಾಲೀಕರು ಪೊಲೀಸರ ವಶಕ್ಕೆ ನೀಡಿದ್ದಾರೆ. ಚುನಾವಣೆ ಫಲುತಾಂಶದ ಬಳಿಕ ಮಾಲೀಕರುಗಳಿಗೆ ಅದನ್ನು ಮರಳಿ ಹಸ್ತಾಂತರ ಮಾಡಲಾಗುತ್ತದೆ.   *ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ …

Read More »

ಪ್ರವಾಹ ಸಂತ್ರಸ್ತರ ನೋವಿಗೆ ತಕ್ಷಣ ಸ್ಪಂದಿಸಿ- 12 ಜಿಲ್ಲಾಧಿಕಾರಿಗಳಿಗೆ CM ಸೂಚನೆ

ಬೆಂಗಳೂರು: ಪ್ರವಾಹದಿಂದ ಹಾನಿಗೊಳಗಾದ 12 ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವೀಡಿಯೋ ಸಂವಾದ ನಡೆಸಿದರು. ರಾಜ್ಯದ ಪ್ರವಾಹ ಪೀಡಿತ ಜಿಲ್ಲೆಗಳಿಗೆ ರೂ. 85.49 ಕೋಟಿ ರೂ.ಗಳನ್ನು ತುರ್ತು ಪರಿಹಾರಕ್ಕಾಗಿ ಈಗಾಗಲೇ ಬಿಡುಗಡೆ ಮಾಡಲಾಗಿದ್ದು, ರಕ್ಷಣಾ ಕಾರ್ಯಗಳಿಗೆ ಅಗತ್ಯವಿರುವ ಸಂಪನ್ಮೂಲಗಳನ್ನು ಈಗಾಗಲೇ ಜಿಲ್ಲಾಡಳಿತಗಳಿಗೆ ಒದಗಿಸಲಾಗಿದೆ. ಪ್ರವಾಹ ಪರಿಸ್ಥಿತಿ ಸಮರ್ಥವಾಗಿ ಎದುರಿಸಲು ಸಮರೋಪಾದಿಯಲ್ಲಿ ಸನ್ನದ್ಧರಾಗುವಂತೆ ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಿಗೆ …

Read More »

ಬೆಳೆ ನಾಶದಿಂದ ಬೇಸತ್ತು ನದಿ ಪಾಲಾಗ್ತೀವಿ ಅಂತಾ ಮರವೇರಿದ ತಾಯಿ-ಮಗ, ಮುಂದೇನಾಯ್ತು?

ವಿಜಯಪುರ: ಬೆಳೆ ನಾಶದಿಂದ ಬೇಸತ್ತು ತಾಯಿ ಮತ್ತು ಆಕೆಯ ಮಗ ಮರವೇರಿದ ಘಟನೆ ಜಿಲ್ಲೆಯ ಇಂಡಿ ತಾಲೂಕಿನ ಹಿಂಗಣಿ ಗ್ರಾಮದಲ್ಲಿ ನಡೆದಿದೆ. ಬೆಳೆ ನಾಶದಿಂದ ಮನನೊಂದಿದ್ದ ತಾಯಿ ಹಾಗೂ ಮಗನನ್ನು ರಕ್ಷಣೆ ಮಾಡಲಾಗಿದೆ. ಭೀಮಾ ನದಿ ಪ್ರವಾಹಕ್ಕೆ ಸಿಲುಕಿ ತಮ್ಮ ಜಮೀನಿನಲ್ಲಿದ್ದ ಬಾಳೆ ಹಾಗೂ ಕಬ್ಬು ಬೆಳೆ ಹಾಳಾದ ಕಾರಣ ತನ್ನ 110 ವರ್ಷದ ತಾಯಿ‌ ನೀಲಮ್ಮಳ ಜೊತೆ ಶಿವಮಲಪ್ಪ ಕೋಳಿ ಮರವೇರಿ ಕುಳಿತಿದ್ದ. ಇಡೀ ಬೆಳೆ ಹಾಳಾಗಿದೆ. ನಮ್ಮನ್ನ ರಕ್ಷಣೆ …

Read More »

ಚಿನ್ನದ ಸರ ಬಿಡಲಿಲ್ಲವೆಂದು.. ಅತ್ಯಾಚಾರ ಎಸಗಿ, ಬೆಂಕಿ ಹಚ್ಚಿ ಕೊಲೆಗೈದ ಪಾಪಿ ಸೆರೆ

ದಕ್ಷಿಣ ಕನ್ನಡ: ಮಹಿಳೆ ಮೇಲೆ ಅತ್ಯಾಚಾರ ಎಸಗಿ ನಂತರ ಆಕೆಯನ್ನು ಹತ್ಯೆಗೈದಿದ್ದ ವ್ಯಕ್ತಿಯನ್ನು ಪೊಲೀಸರು ಸೆರೆ ಹಿಡಿದಿದ್ದಾರೆ. ಕೇರಳದ ಕಾಸರಗೋಡು ನಿವಾಸಿಯಾದ ಆರೋಪಿ ಅಶ್ರಫ್(30) ಬಂಧನವಾಗಿದೆ. ಸೆಪ್ಟಂಬರ್ 25ರಂದು ಜಿಲ್ಲೆಯ ಬಂಟ್ವಾಳ ತಾಲೂಕಿನ ಬಾಳೆಪುಣಿ ಗ್ರಾಮದಲ್ಲಿ ಕಳ್ಳತನಕ್ಕಾಗಿ ಬಂದಿದ್ದ ಆರೋಪಿ ಒಂಟಿಯಾಗಿ ವಾಸವಿದ್ದ ಕುಸುಮಾ(53) ಮೇಲೆ ಅತ್ಯಾಚಾರವೆಸಗಿ, ನಂತರ ಬೆಂಕಿ ಹಚ್ಚಿ ಕೊಲೆಗೈದಿದ್ದ. ಕುಸುಮಾರ ಕತ್ತಿನಲ್ಲಿದ್ದ ಚಿನ್ನದ ಸರವನ್ನು ಕಸಿಯಲು ಯತ್ನಿಸಿ ವಿಫಲನಾಗಿದ್ದ ಅಶ್ರಫ್ ಅದೇ ಸಿಟ್ಟಿನಲ್ಲಿ ಮಹಿಳೆ ಮೇಲೆ ಅತ್ಯಾಚಾರವೆಸಗಿ …

Read More »

ಮಳೆಗೆ ಉತ್ತರ ಕರ್ನಾಟಕ ತತ್ತರ: ಆದ್ರೂ ತುಂಬದ ‘ಯಶೋಮಾರ್ಗ’ದ ತಲ್ಲೂರ ಕೆರೆ!

ಕೊಪ್ಪಳ: ಸ್ಯಾಂಡಲ್​ವುಡ್​ ನಟ ಯಶ್​ ಆರಂಭಿಸಿದ ಯಶೋಮಾರ್ಗ ಪ್ರತಿಷ್ಠಾಣದ ಅಡಿಯಲ್ಲಿ ಜಿಲ್ಲೆಯ ಯಲಬುರ್ಗಾ ತಾಲೂಕಿನ ತಲ್ಲೂರ ಕೆರೆಯನ್ನು ಪುನಶ್ಚೇತನಗೊಳಿಸಲಾಗಿತ್ತು. ಅದರೆ, ದುರದೃಷ್ಟವಶಾತ್​, ವಾಡಿಕೆಗಿಂತ ಹೆಚ್ಚು ಮಳೆಯಾದರೂ ತಲ್ಲೂರ ಕೆರೆಯಲ್ಲಿ ಅಲ್ಪ ಪ್ರಮಾಣದ ನೀರು ಸಂಗ್ರಹವಾಗಿದೆ. ಕೆರೆಯ ಸಮೀಪದಲ್ಲೇ ನಡೆಯುತ್ತಿರುವ ರೈಲ್ವೆ ಬ್ರಿಡ್ಜ್ ಕಾಮಗಾರಿಯಿಂದಾಗಿ ಕೆರೆಗೆ ನೀರು ಹರಿದು ಬರುತ್ತಿಲ್ಲ ಎಂದು ತಿಳಿದುಬಂದಿದೆ. ಕೆರೆಗೆ ಬರಬೇಕಿದ್ದ ನೀರಿನ ಹಾದಿಯನ್ನು ಬೇರೆಡೆ ತಿರುಗಿಸಲಾದ ಹಿನ್ನೆಲೆಯಲ್ಲಿ ತಲ್ಲೂರ ಕೆರೆಯ ನೀರಿನ ಸಂಗ್ರಹದಲ್ಲಿ ಭಾರಿ ಇಳಿಕೆ ಕಂಡಿದೆ. …

Read More »

ಅಥಣಿ ನಗರದಲ್ಲಿ ಸತತವಾಗಿ ಮಳೆ ಆಗುತ್ತಿರುವುದರಿಂದ ಕೆಲವು ಕಡೆ ಮಳೆ ನೀರು ನುಗ್ಗಿ ಮನೆಗಳು ಜಲಾವೃತವಾಗಿದ್ದರೆ

  ಅಥಣಿ ಪಟ್ಟಣದ ಶಾಂತಿನಗರದ ಜೇರೆ ಫ್ಲಾಟ ನಲ್ಲಿ ತಗ್ಗುಪ್ರದೇಶದಲ್ಲಿ ಇರುವ ಕೆಲವು ಮನೆಗಳಲ್ಲಿ ಮಳೆ ನೀರು ಮನೆಗಳಲ್ಲಿ ನುಗ್ಗಿ ಅಲ್ಲಿ ಮನೆಗಳಲ್ಲಿ ವಾಸವಿರುವ ಕುಟುಂಬಗಳ ಜೀವನ ಅಸ್ತವ್ಯಸ್ತವಾಗಿದೆ ನಮ್ಮ ಪ್ರತಿನಿಧಿ ಸ್ಥಳಕ್ಕೆ ಭೇಟಿ ಕೊಟ್ಟಾಗ ಅಲ್ಲಿ ವಾಸವಿರುವ ಸ್ಥಳೀಯರಾದ ಅಬ್ದುಲ್ ರೆಹಮಾನ್ ವಾರಿಮನಿ ಇವರು ಮಾತನಾಡಿ ಹಲವು ವರ್ಷದಿಂದ ಮಳೆ ಬಂದಾಗ ನಮ್ಮ ಮನೆಗಳಿಗೆ ಇದೇ ರೀತಿ ನೀರು ನುಗ್ಗುತ್ತವೆ ನಾವು ಹಲವು ಬಾರಿ ಪುರಸಭೆ ಅಧಿಕಾರಿಗಳಿಗೆ ಹಾಗೂ …

Read More »

ಕಾರ್ಕಳದ ಕೊಲೆಗೆ ರಿವೆಂಜಾ? ಡ್ರಗ್ಸ್​ ವಿಚಾರವಾಗಿ ಹತ್ಯೆಯಾ? -ಮನೀಷ್​ ಕೊಲೆಗೆ ಕಾರಣವೇನು?

ಬೆಂಗಳೂರು: ಬಾರ್​ ಮಾಲೀಕ ಮನೀಷ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳು ಪರಾರಿಯಾದ ಸಿಸಿಟಿವಿ ದೃಶ್ಯಾವಳಿ ದೊರೆತಿದೆ. ಇದಲ್ಲದೆ, ಕೃತ್ಯಕ್ಕೆ ಬಳಸಲಾಗಿದ್ದ ಬೈಕ್‌ಗೆ ನಕಲಿ ನಂಬರ್ ಪ್ಲೇಟ್ ಸಹ ಅಳವಡಿಸಿರುವ ಅಂಶ ಬೆಳಕಿಗೆ ಬಂದಿದೆ. ಹಂತಕರು ಬೈಕ್‌ಗೆ KA 04 EA 1543 ನಂಬರ್ ಪ್ಲೇಟ್​ನ ಬಳಸಿದ್ದರು ಎಂದು ತಿಳಿದುಬಂದಿದೆ. ಪೊಲೀಸರಿಗೆ ಸಿಕ್ಕಿಬೀಳದಂತೆ ಫೇಕ್ ನಂಬರ್ ಪ್ಲೇಟ್​ ಬಳಸಲಾಗಿದೆಯಂತೆ.  ಇದು ಡ್ರಗ್ ವಿಚಾರವಾಗಿ ನಡೆದ ಕೊಲೆಯಾ? ಮನೀಷ್ ಶೆಟ್ಟಿ ಕೊಲೆಗೆ ಕಾರಣವೇನು …

Read More »