Breaking News
Home / ಅಂತರಾಷ್ಟ್ರೀಯ (page 14)

ಅಂತರಾಷ್ಟ್ರೀಯ

BIGG NEWS : ಹಾಡಹಗಲೇ ಹುಬ್ಬಳ್ಳಿಯಲ್ಲಿ ಮಹಿಳೆ ಮೇಲೆ ‘ಗ್ಯಾಂಗ್‍ ರೇಪ್’ ಗೆ ಯತ್ನ : ಕಾಮುಕರು ಅಂದರ್

ಹುಬ್ಬಳ್ಳಿ : ಹಾಡಹಗಲೇ ಒಂಟಿ ಮಹಿಳೆ ಮೇಲೆ ಕಾಮುಕರು ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹಳೇ ಹುಬ್ಬಳ್ಳಿ ಉದ್ಯಮ ನಗರದ ಬಳಿ ಈ ಘಟನೆ ನಡೆದಿದ್ದು, ಫ್ಯಾಕ್ಟರಿ ಒಂದರಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಮಧ್ಯಾಹ್ನ ಊಟಕ್ಕೆಂದು ಬಂದು ವಾಪಸ್ ಹೋಗುತ್ತಿದ್ದರು. ಈ ವೇಳೆ ಯುವಕರ ತಂಡ ಆಕೆಯ ಮೇಲೆ ಹಲ್ಲೆ ನಡೆಸಿ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ, ಗಲಾಟೆ ಕೇಳಿ ಸ್ಥಳಕ್ಕೆ ಬಂದ ಫ್ಯಾಕ್ಟರಿಯ ನೌಕರರು ಆಕೆಯನ್ನು ಕಾಪಾಡಿದ್ದಾರೆ. ಪ್ರಕರಣ …

Read More »

BREAKING NEWS: ಸ್ವಾಮೀಜಿಗಳಾಯ್ತು ಈಗ ಶಾಸಕರ ಸರದಿ; ಚಿತ್ರದುರ್ಗ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿಗೆ ಹನಿಟ್ರ್ಯಾಪ್ ಗೆ ಯತ್ನ!

ಚಿತ್ರದುರ್ಗ: ಇತ್ತೀಚಿನ ದಿನಗಳಲ್ಲಿ ಹನಿಟ್ರ್ಯಾಪ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈಗಾಗಲೇ ಬಸವಲಿಂಗ ಸ್ವಾಮೀಜಿ ಪ್ರಕರಣ ಬೆನ್ನಲ್ಲೆ ರಾಜ್ಯದ ಮತ್ತೋರ್ವ ರಾಜಕಾರಣಿಗೆ ಹನಿಟ್ರ್ಯಾಪ್ ಯತ್ನಿಸಲಾಗಿದೆ. ಹನಿಟ್ರ್ಯಾಪ್‍ಗೆ ಯತ್ನ ಸಂಬಂಧ ಈಗಾಗಲೇ ಶಾಸಕರು ಸೈಬರ್ ಪೊಲೀಸರಿಗೆ ದೂರು ನೀಡಿದ್ದಾರೆ. ಹೌದು ಚಿತ್ರದುರ್ಗದ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಗೆ ಹನಿಟ್ರ್ಯಾಪ್‍ಗೆ ಯತ್ನ ನಡೆದಿದೆ. ಮೊಬೈಲ್ ನಂಬರ್ ಒಂದರಿಂದ ವೀಡಿಯೋ ಕಾಲ್ ಮೂಲಕ ಶಾಸಕರನ್ನು ಸಿಲುಕಿಸುವ ಯತ್ನ ಮಾಡಲಾಗಿದೆ. ಬೆತ್ತಲೆಯಾಗಿದ್ದ ಯುವತಿಯೊಬ್ಬಳು ಶಾಸಕರಿಗೆ ವೀಡಿಯೋ ಕಾಲ್ …

Read More »

ಸೋಲುವ ಭೀತಿಯಲ್ಲಿದ್ದ ಪಂದ್ಯವನ್ನು ಭಾರತದ ಕಡೆ ತಿರುಗಿಸಿದ್ದು ಕನ್ನಡಿಗ ರಾಹುಲ್

ಗೆಲ್ಲಲೇಬೇಕಾದ ಪಂದ್ಯದಲ್ಲಿ ಟೀಂ ಇಂಡಿಯಾ ಬಾಂಗ್ಲಾದೇಶದ ವಿರುದ್ಧ 5 ರನ್‌ಗಳ ರೋಚಕ ಜಯ ಸಾಧಿಸಿದೆ. ತಂಡದ ಸೆಮಿಫೈನಲ್ ಹಾದಿ ಸುಲಭವಾಗಿದ್ದು, ಮುಂದಿನ ಎದುರಾಳಿ ಜಿಂಬಾಬ್ವೆ ವಿರುದ್ಧ ಗೆಲುವು ಸಾಧಿಸಬೇಕಾಗಿದೆ. ಕಳೆದ ಮೂರು ಪಂದ್ಯಗಳಲ್ಲಿ ಸಾಕಷ್ಟು ಟೀಕೆಗೆ ಗುರಿಯಾಗಿದ್ದ ಕೆಎಲ್ ರಾಹುಲ್ ಇಂದಿನ ಪಂದ್ಯದಲ್ಲಿ ಮಿಂಚು ಹರಿಸಿದರು. ಸತತವಾಗಿ ಬ್ಯಾಟಿಂಗ್ ವೈಫಲ್ಯ ಅನುಭವಿಸುತ್ತಿದ್ದ ಉಪನಾಯಕ ಬಾಂಗ್ಲಾ ವಿರುದ್ಧ ಫಾರ್ಮ್‌ಗೆ ಮರಳಿದರು. ನಾಯಕ ರೋಹಿತ್ ಶರ್ಮಾ ಔಟಾದ ನಂತರ ವಿರಾಟ್ ಕೊಹ್ಲಿ ಜೊತೆಗೂಡಿ …

Read More »

ಕಾಮಗಾರಿ ಇಲ್ಲ; ಪೇಂಟಿಂಗ್‌ ಮಾತ್ರ; ಮೊರ್ಬಿ ಸೇತುವೆಯ ಕಾಮಗಾರಿ ರಹಸ್ಯ ಬಯಲು

ಮೊರ್ಬಿ: 141 ಮಂದಿಯ ಸಾವಿಗೆ ಕಾರಣವಾದ ಗುಜರಾತ್‌ನ ಮೊರ್ಬಿ ಸೇತುವೆ ದುರಂತದ ಕುರಿತು ಪೊಲೀಸರು ಪ್ರಾಥಮಿಕ ತನಿಖೆ ನಡೆಸಿದ್ದು, ಸೇತುವೆ ನಿರ್ವಹಣೆಯಲ್ಲಿ ಗಂಭೀರ ಲೋಪ ಬಯಲಾಗಿದೆ. ನ್ಯಾಯಾಲಯಕ್ಕೆ ಈ ಮಾಹಿತಿಯನ್ನು ಪೊಲೀಸರು ನೀಡಿದ್ದಾರೆ. 143 ವರ್ಷ ಹಳೆಯ ಕೇಬಲ್‌ ಬ್ರಿಡ್ಜ್ ಅನ್ನು ನವೀಕರಣಗೊಳಿಸುವ ಮೊದಲು ಮತ್ತು ನಂತರ ಅದರ ಬಾಳುವಿಕೆಯ ಬಗ್ಗೆ ಅಧ್ಯಯನ ನಡೆಸಲಾಗಿಲ್ಲ. ತುಂಡಾದ ಕೇಬಲ್‌ ಸೇರಿದಂತೆ ಸೇತುವೆಯ ಅನೇಕ ಕೇಬಲ್‌ಗ‌ಳು ತುಕ್ಕು ಹಿಡಿದಿವೆ. ನವೀಕರಣ ಸಂದರ್ಭದಲ್ಲಿ ಕೇಬಲ್‌ಗ‌ಳ …

Read More »

ಭದ್ರತಾ ದಾರ’ ತಯಾರಿ: ಪಾಕ್‌-ಚೀನದ ನೆರಳೂ ಬೀಳುವಂತಿಲ್ಲ!

ನವದೆಹಲಿ: ಕರೆನ್ಸಿ ನೋಟುಗಳ ಮುದ್ರಣಕ್ಕಾಗಿ 3 ಲಕ್ಷ ಕಿಲೋಮೀಟರ್‌ ಉದ್ದದ “ಬಣ್ಣ ಬದಲಿಸುವಂಥ ಭದ್ರತಾ ದಾರ’ವನ್ನು ತಯಾರಿಸಲು ದೇಶವು ಜಾಗತಿಕ ಕಂಪನಿಗಳನ್ನು ಸಂಪರ್ಕಿಸಿದ್ದು, ಅವುಗಳಿಗೆ ಹಲವು ಷರತ್ತುಗಳನ್ನೂ ಸರ್ಕಾರ ವಿಧಿಸಿದೆ. ಭದ್ರತಾ ದಾರ ತಯಾರಿ ಪ್ರಕ್ರಿಯೆಯು ಸಂಪೂರ್ಣ ಭದ್ರತಾ ವಲಯದೊಳಗೆ ನಡೆಯಬೇಕು. ಪಾಕಿಸ್ತಾನ ಮತ್ತು ಚೀನಗೆ ಸಂಬಂಧಿಸಿದವರು ಇದರ ಹತ್ತಿರವೂ ಸುಳಿಯಬಾರದು. ಈ ಎರಡು ದೇಶಗಳ ನಾಗರಿಕರು ಅಥವಾ ಈ ಹಿಂದೆ ಪಾಕಿಸ್ತಾನ ಅಥವಾ ಚೀನದಲ್ಲಿ ಕೆಲಸ ಮಾಡಿರುವವರು, ಅಲ್ಲಿ …

Read More »

ಮನೆ ಮನೆಗೆ ಬುದ್ಧ, ಬಸವ-ಅಂಬೇಡ್ಕರ್: ಸತೀಶ್ ಜಾರಕಿಹೊಳಿಯಿಂದ ವಿನೂತನ ಕಾರ್ಯಕ್ರಮ

ಬೆಳಗಾವಿ: ಹರ್ ಘರ್ ತಿರಂಗಾ, ಮನೆಮನೆಗೂ ಕನ್ನಡ ಧ್ವಜ ಅಭಿಯಾನ ಆಯ್ತು. ಇದೀಗ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಮನೆ ಮನೆಗೆ ಬುದ್ಧ ಬಸವ ಅಂಬೇಡ್ಕರ್ ಕಾರ್ಯಕ್ರಮ ಆಯೋಜಿಸಿದ್ದಾರೆ.   ಇದೇ ನ. 6ರಂದು ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಪಟ್ಟಣದಲ್ಲಿ ಸಮಾವೇಶ ಮಾಡಿ ಮನೆ ಮನೆಗೆ ಬುದ್ಧ ಬಸವ ಅಂಬೇಡ್ಕರ್ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದೆ.   ಇನ್ನು ಈ ಬಗ್ಗೆ ಇಂದು(ನ.02) ನಿಪ್ಪಾಣಿ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, …

Read More »

ಗೋಕಾಕ: ನಗರದ ಸರಕಾರಿ ಪದವಿ ಪೂರ್ವ ಮಹಾವಿದ್ಯಾಲಯದ ಉಪಪ್ರಾಚಾರ್ಯ ಎಮ್ ಬಿ ಬಳಗಾರ ಮಾತನಾಡುತ್ತಿರುವದು.

ಗೋಕಾಕ: ಪ್ರತಿ ಮನೆ ಮನೆಯಲ್ಲಿ ಕನ್ನಡ ಭಾಷೆಯನ್ನು ಬಳಸುವ ಮೂಲಕ ಕನ್ನಡ ಭಾಷೆಯನ್ನು ಉಳಿಸಿ ಬೆಳೆಸಲು ನಾವೆಲ್ಲ ಕಾರ್ಯಪ್ರವೃತ್ತರಾಗಬೇಕೆಂದು ನಗರದ ಸರಕಾರಿ ಪದವಿ ಪೂರ್ವ ಮಹಾವಿದ್ಯಾಲಯದ ಉಪ ಪ್ರಾಚಾರ್ಯ ಎಮ್ ಬಿ ಬಳಗಾರ ಹೇಳಿದರು. ಅವರು, ಮಂಗಳವಾರದಂದು ಸಂಜೆ ನಗರದ ಬಸವ ಮಂದಿರದಲ್ಲಿ ಕನ್ನಡ ಸಾಹಿತ್ಯ ಪರಿಷತ ತಾಲೂಕ ಘಟಕ ಮತ್ತು ಭಾವಯಾನ ಮಹಿಳಾ ಸಾಹಿತ್ಯ ಮತ್ತು ಸಂಸ್ಕøತಿಕ ವೇದಿಕೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮವನ್ನು …

Read More »

ಕಲ್ಲೋಳಿಯಲ್ಲಿ ಬಂಡಿಗಣಿ ಮಠದ ಸದ್ಬಕ್ತರ ಸತ್ಕಾರ ಸ್ವೀಕರಿಸಿದ ಬಾಲಚಂದ್ರ ಜಾರಕಿಹೊಳಿ

  ಮೂಡಲಗಿ : ಕರ್ನಾಟಕವಲ್ಲದೇ ನೆರೆಯ ಮಹಾರಾಷ್ಟ್ರ, ಆಂಧ್ರಪ್ರದೇಶ ರಾಜ್ಯಗಳಲ್ಲಿ ಅಸಂಖ್ಯೆ ಭಕ್ತರಿಗೆ ಅನ್ನಪ್ರಸಾದ ಮಾಡುತ್ತಿರುವ ಬಂಡಿಗಣಿಯ ದಾಸೋಹ ಚಕ್ರವರ್ತಿ ದಾನೇಶ್ವರ ಮಹಾರಾಜರ ಕಾರ್ಯ ಶ್ಲಾಘನೀಯವಾದದ್ದು ಎಂದು ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಪ್ರಶಂಸೆ ವ್ಯಕ್ತಪಡಿಸಿದರು. ತಾಲೂಕಿನ ಕಲ್ಲೋಳಿ ಪಟ್ಟಣದಲ್ಲಿ ಮಂಗಳವಾರ ಸಂಜೆ ಬಂಡಿಗಣಿ ಮಹಾರಾಜರ ಭಕ್ತರು ಹಮ್ಮಿಕೊಂಡ ಸತ್ಕಾರವನ್ನು ಸ್ವೀಕರಿಸಿ ಮಾತನಾಡಿದ ಅವರು, ಧಾರ್ಮಿಕ-ಶೈಕ್ಷಣಿಕ ಕ್ಷೇತ್ರಗಳಲ್ಲಿ ಕೈಗೊಳ್ಳುತ್ತಿರುವ ಶ್ರೀಗಳ ಕಾರ್ಯಗಳನ್ನು ಮುಕ್ತ ಕಂಠದಿಂದ ಶ್ಲಾಘಿಸಿದರು. ಕಳೆದ ಹಲವಾರು …

Read More »

ಗೋಕಾಕ: ಸಾಧಕರನ್ನು ಸತ್ಕರಿಸುತ್ತಿರುವದು

ಗೋಕಾಕ: ಕನ್ನಡವನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಎಲ್ಲ ಕನ್ನಡಿಗರ ಮೇಲಿದೆ ಎಂದು ಶಿಕ್ಷಣ ಇಲಾಖೆಯ ವಿಷಯ ಪರಿವೀಕ್ಷಕ ಅರಿಹಂತ ಬಿರಾದಾರ ಪಾಟೀಲ ಹೇಳಿದರು. ಅವರು, ಮಂಗಳವಾರದಂದು ಸಂಜೆ ನಗರದ ಕೆಎಲ್‍ಇ ಶಾಲೆಯ ಆವರಣದಲ್ಲಿ ಅಖಿಲ ಭಾರತೀಯ ಸಾಹಿತ್ಯ ಪರಿಷತ ಹಾಗೂ ಸಿರಿಗನ್ನಡ ಮಹಿಳಾ ವೇದಿಕೆ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡ 67ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸಾವಿರಾರು ವರ್ಷಗಳ ಇತಿಹಾಸ ಹೊಂದಿ, ಎಂಟು ಜ್ಞಾನಪೀಠ ಪ್ರಶಸ್ತಿಯನ್ನು ಪಡೆದ …

Read More »

ಬೆಳಗಾವಿ: ಸಮಾಜ ಘಾತುಕ ಕೃತ್ಯಗಳಲ್ಲಿ ಭಾಗಿಯಾಗಿದ್ದ 12 ಮಂದಿ ಆರೋಪಿಗಳನ್ನ ಗಡಿಪಾರು ಮಾಡಲಾಗಿದೆ. ಇವರ ವಿರುದ್ಧ 132 ಪ್ರಕರಣಗಳಿವೆ ಎಂದು ಬೆಳಗಾವಿ ಎಸ್​​ಪಿ ಡಾ.ಸಂಜೀವ್ ಪಾಟೀಲ ಮಾಹಿತಿ ನೀಡಿದರು.

  ಬೆಳಗಾವಿ: ಸಮಾಜ ಘಾತುಕ ಕೃತ್ಯಗಳಲ್ಲಿ ಭಾಗಿಯಾಗಿದ್ದ 12 ಮಂದಿ ಆರೋಪಿಗಳನ್ನ ಗಡಿಪಾರು ಮಾಡಲಾಗಿದೆ. ಇವರ ವಿರುದ್ಧ 132 ಪ್ರಕರಣಗಳಿವೆ ಎಂದು ಬೆಳಗಾವಿ ಎಸ್​​ಪಿ ಡಾ.ಸಂಜೀವ್ ಪಾಟೀಲ ಮಾಹಿತಿ ನೀಡಿದರು.         ಬೆಳಗಾವಿ ಜಿಲ್ಲೆಯ ಅಥಣಿ ಉಪವಿಭಾಗದಲ್ಲಿ ಮದಬಾವಿ ಗ್ರಾಮದ ಮೀರಸಾಬ್ ಬಾಗಡಿ, ರಡ್ಡೇರಹಟ್ಟಿ ಗ್ರಾಮದ ಸದಾಶಿವ ಗೊಡಮಾಲೆ, ಉಗಾರ ಬಿ.ಕೆ.ಗ್ರಾಮದ ಮಹಾದೇವ ಕಾಂಬಳೆ, ಕೋಹಳಿ ಗ್ರಾಮದ ರವಿ ಶಿಂಗೆ, ಹಾಲಳ್ಳಿ ಗ್ರಾಮದ ಕಾಶಪ್ಪ ಕಾರಿಕೊಳ್ಳ, …

Read More »