Breaking News

ಅಂತರಾಷ್ಟ್ರೀಯ

ಭೂಪ ಕೊರೊನಾ ಕಾರಣವನ್ನೇ ಚಿನ್ನ ಸಾಗಿಸಲು ಉಪಯೋಗಿಸಿಕೊಂಡಿದ್ದು ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದಿದ್ದಾನೆ.

ಹಳದಿ ಲೋಹ ಚಿನ್ನದ ಮೇಲೆ ಭಾರತೀಯರಿಗೆ ಅಪಾರ ವ್ಯಾಮೋಹ. ಹೀಗಾಗಿಯೇ ವಿದೇಶಗಳಿಂದ ಕೆಲವರು ಕಳ್ಳಮಾರ್ಗದ ಮೂಲಕ ಚಿನ್ನವನ್ನು ಸಾಗಿಸುತ್ತಾರೆ. ಇದಕ್ಕಾಗಿ ತರಹೇವಾರಿ ವಿಧಾನಗಳನ್ನು ಅನುಸರಿಸುತ್ತಾರೆ. ಈ ಹಿಂದೆ ಕೆಲವರು ಗುದದ್ವಾರದಲ್ಲಿ ಚಿನ್ನವನ್ನು ಅಡಗಿಸಿಟ್ಟುಕೊಂಡು ಬಂದು ಸುಂಕದ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದರು. ಇದೀಗ ಮತ್ತೊಬ್ಬ ಭೂಪ ಕೊರೊನಾ ಕಾರಣವನ್ನೇ ಚಿನ್ನ ಸಾಗಿಸಲು ಉಪಯೋಗಿಸಿಕೊಂಡಿದ್ದು ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದಿದ್ದಾನೆ. ಹೌದು, ಭಟ್ಕಳದ ಅಮರ್ ಎಂಬಾತ ಯುನೈಟೆಡ್ ಅರಬ್ ಎಮಿರೇಟ್ಸ್ ನಿಂದ ಕೇರಳದ ಕರೀಂಪುರ …

Read More »

ಪೊಲೀಸರು ಬಂಸಿ 40 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ.

ಬೆಂಗಳೂರು, – ಗಾಂಜಾ ಮಾರಾಟ ಮಾಡಲು ಆಟೋದಲ್ಲಿ ಸಾಗಣೆ ಮಾಡುತ್ತಿದ್ದ ಮೂವರನ್ನು ಉತ್ತರ ವಿಭಾಗದ ಶ್ರೀರಾಮಪುರ ಠಾಣೆ ಪೊಲೀಸರು ಬಂಸಿ 40 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ. ಪೊಲೀಸರು ಬಂಸಿ 40 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ. ಕಾರ್ತಿಕ್(31), ವಿಕ್ಕಿ(23), ಪ್ರೇಮಕುಮಾರ್(21) ಬಂತರು. ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ್ದ ಆಟೋ ರಿಕ್ಷಾ, 2 ದ್ವಿಚಕ್ರ ವಾಹನ, 40 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ. ಯಶವಂತಪುರ ಕಡೆಯಿಂದ ಮಲ್ಲೇಶ್ವರ ರೈಲ್ವೆ ಪ್ಯಾರಲಲ್ ರಸ್ತೆ ಮೂಲಕ ಶ್ರೀರಾಮಪುರ ಅಯ್ಯಪ್ಪ ದೇವಸ್ಥಾನದ …

Read More »

ಶುಕ್ರನತ್ತ ಇಸ್ರೋ ಚಿತ್ತ ನೆಟ್ಟಿದೆ.

ಬೆಂಗಳೂರು, – ಅಂತರಿಕ್ಷ ಸಂಶೋಧನೆ ಮತ್ತು ಉಪಗ್ರಹಗಳ ಉಡಾವಣೆಯಲ್ಲಿ ಹೊಸ ಹೊಸ ಸಾಧನೆಗಳನ್ನು ಮಾಡಿರುವ ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋ ಈಗ ಮತ್ತೊಂದು ಮಹತ್ವದ ಮೈಲಿಗಲ್ಲು ಸ್ಥಾಪನೆಗೆ ಸಜ್ಜಾಗಿದೆ. ಸೌರ ಮಂಡಲದ ಅತ್ಯಂತ ಪ್ರಕಾಶಮಾನ ಶುಕ್ರನತ್ತ ಇಸ್ರೋ ಚಿತ್ತ ನೆಟ್ಟಿದೆ. ಫ್ರಾನ್ಸ್‍ನ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಸಿಎನ್‍ಇಎಸ್ ಸಹಭಾಗಿತ್ವದೊಂದಿಗೆ 2025ಕ್ಕೆ ವೀನಸ್ ಮಿಷನ್ (ಶುಕ್ರ ಗ್ರಹ ಯಾನ)ಕ್ಕೆ ಈಗಿನಿಂದಲೇ ಸಿದ್ಧತೆಗಳು ನಡೆಯುತ್ತಿವೆ. ಈ ಸಂಬಂಧ ಇಸ್ರೋ ಅಧ್ಯಕ್ಷ …

Read More »

ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

ಬೆಂಗಳೂರು : ಪರಿಷತ್ ನಲ್ಲಿ ಎಪಿಎಂಸಿ, ಭೂಸುಧಾರಣೆ, ಕಾರ್ಮಿಕ ಕಾಯ್ದೆ ಪಾಸ್ ಆಗದ ಹಿನ್ನೆಲೆಯಲ್ಲಿ ಮತ್ತೆ ಸುಗ್ರೀವಾಜ್ಞೆ ಹೊರಡಿಸಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಇಂದು ಸಿಎಂ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಎಪಿಎಂಸಿ ಕಾಯ್ದೆ, ಭೂಸುಧಾರಣೆ ತಿದ್ದುಪಡಿ ಕಾಯ್ದೆ, ಕಾರ್ಮಿಕ ಕಾಯ್ದೆ ತಿದ್ದುಪಡಿಗಳು ಪರಿಷತ್ ನಲ್ಲಿ ಪಾಸ್ ಆಗದ ಹಿನ್ನೆಲೆಯಲ್ಲಿ ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ರಾಜ್ಯ ಸರ್ಕಾರ ನಿರ್ಧರಿಸಿದೆ.

Read More »

ಜಾತಿ ಅಥವಾ ಗುಂಪಿನ ಪ್ರಶ್ನೆ ಇಲ್ಲಿ ಬರುವುದಿಲ್ಲ’ ಎಂದು ಕೆ‍ಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ತಿಳಿಸಿದರು.

ಬೆಳಗಾವಿ: ‘ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ, ಜನಪ್ರಿಯ ಮತ್ತು ಗೆಲ್ಲುವ ಸಾಮರ್ಥ್ಯವಿರುವ ಅಭ್ಯರ್ಥಿಗೆ ಪಕ್ಷದ ಟಿಕೆಟ್‌ ಕೊಡುತ್ತೇವೆ. ಜಾತಿ ಅಥವಾ ಗುಂಪಿನ ಪ್ರಶ್ನೆ ಇಲ್ಲಿ ಬರುವುದಿಲ್ಲ’ ಎಂದು ಕೆ‍ಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ತಿಳಿಸಿದರು. ನಗರದಲ್ಲಿ ಗುರುವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಇನ್ನೂ ಆಕಾಂಕ್ಷಿಗಳು ಮುಂದೆ ಬಂದಿಲ್ಲ. ಪಕ್ಷದ ವೇದಿಕೆಯಲ್ಲಿ ಚರ್ಚೆ ಆರಂಭವಾಗಿಲ್ಲ. 15 ದಿನಗಳಲ್ಲಿ ಮುಖಂಡರ ಸಭೆ ಕರೆದು ಸಮಾಲೋಚಿಸುತ್ತೇನೆ’ ಎಂದು ಹೇಳಿದರು. ‘ಶಿರಾ ಹಾಗೂ ರಾಜರಾಜೇಶ್ವರಿ ನಗರ …

Read More »

ಹತ್ರಾಸ್ ಪ್ರಕರಣ ಸದ್ಯ ರಾಜಕೀಯ ತಿರುವು ಪಡೆದುಕೊಳ್ಳುತ್ತಿದೆ.

ನವದೆಹಲಿ : ಹತ್ರಾಸ್ ಪ್ರಕರಣ ಸದ್ಯ ರಾಜಕೀಯ ತಿರುವು ಪಡೆದುಕೊಳ್ಳುತ್ತಿದೆ. ರಾಹುಲ್ ಗಾಂಧಿ ತಮ್ಮ ಸಹೋದರಿ ಪ್ರಿಯಾಂಕಾ ಜೊತೆಗೂಡಿ ಸಂತ್ರಸ್ತೆ ಕುಟುಂಬ ಸದಸ್ಯರನ್ನು ಭೇಟಿಯಾಗಲು ದೆಹಲಿಯಿಂದ ಹೊರಟಿದ್ದರು. ಆದರೆ ಗ್ರೇಟರ್ ನೊಯ್ಡಾ ಬಳಿ ಅವರ ತಂಡವನ್ನು ಪೊಲೀಸರು ತಡೆದಿದ್ದಾರೆ. ಹೀಗಿರುವಾಗ ಕೇವಲ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಮಾತ್ರ ಹತ್ರಾಸ್‌ಗೆ ಕಾಲ್ನಡಿಗೆಯಲ್ಲೇ ಪ್ರಯಾಣ ಬೆಳೆಸಿದ್ದಾರೆ. ಈ ನಡುವೆ ದೆಹಲಿ ನೊಯ್ಡಾ ಗಡಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಭಾರೀ ಪ್ರತಿಭಟನೆ ನಡೆಸಿದ್ದಾರೆ. ಆದರೀಗ …

Read More »

ಕ್ಯಾನ್ಸರ್ ಬಂದು ಸಾಯುವ ಮುಂಚೆ ಬರೆದ ಪತ್ರ…! “ಮರಣಕ್ಕಿಂತ ದೊಡ್ಡ ಸತ್ಯವೊಂದಿಲ್ಲ”…!!

ವಿಶ್ವ ವಿಖ್ಯಾತ ಫ್ಯಾಶನ್ ಡಿಸೈನರ್ ಮತ್ತು ಬರಹಗಾರ್ತಿಯಾದ ಕಿರ್ಸಿಡಾ ರೋಡ್ರಿಗಸ್ ಕ್ಯಾನ್ಸರ್ ಬಂದು ಸಾಯುವ ಮುಂಚೆ ಬರೆದ ಪತ್ರ…! 1) ವಿಶ್ವದಲ್ಲಿನ ಐಷಾರಾಮಿ ಕಾರುಗಳು ನನ್ನ ಮನೆಯಲ್ಲಿದೆ ಆದರೆ ನನ್ನ ಯಾತ್ರೆ ಮಾತ್ರ ವೀಲ್ ಚೈಯರ್’ನಲ್ಲಾಗಿದೆ..! 2) ನನ್ನ ಮನೆಯಲ್ಲಿ ಎಲ್ಲಾ ರೀತಿಯ ಬಟ್ಟೆಬರೆಗಳು ಮತ್ತು ಚಪ್ಪಲಿಗಳು ತುಂಬಿಕೊಂಡಿದೆ ಆದರೆ ಆಸ್ಪತ್ರೆಯಲ್ಲಿ ಸಣ್ಣ ತುಂಡು ವಸ್ತ್ರದೊಂದಿಗೆ ನನ್ನ ಶರೀರ ಸುತ್ತಿ ಮಲಗಿಸಿದ್ದಾರೆ..! 3) ಬ್ಯಾಂಕ್’ನಲ್ಲಿ ಅಗತ್ಯವಿರುವಷ್ಟು ಹಣವಿದೆ ಆದರೆ ನನಗೆ …

Read More »

ಕೋಲು ಎಸೆದಿದ್ದಕ್ಕೆ ಬಾಲಕನ ಮೇಲೆ ದಾಳಿ ಮಾಡಿದ ನಾಯಿ.. ಎಲ್ಲಿ?

ನೆಲಮಂಗಲ: ಬೀದಿ ನಾಯಿ ಬಾಲಕನ ಮೇಲೆ ದಾಳಿ ಮಾಡಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಮಾದವಾರ ಗ್ರಾಮದಲ್ಲಿ ನಡೆದಿದೆ. ಶಫೀರ್ (11) ನಾಯಿಯಿಂದ ದಾಳಿಗೆ ಒಳಪಟ್ಟ ಬಾಲಕ. ರಸ್ತೆಯಲ್ಲಿ ನಿಂತಿದ್ದ ನಾಯಿಗೆ ಕೋಲು ಎಸೆದ ಕಾರಣ ರೊಚ್ಚಿಗೆದ್ದ ನಾಯಿ ಬಾಲಕನ ಮೇಲೆ ಪ್ರತಿ ದಾಳಿ ನಡೆಸಿದೆ. ಈ ವೇಳೆ ಬಾಲಕ ಶಫೀರ್​ಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಯಾವುದೇ ಹಾನಿ ಸಂಭವಿಸಿಲ್ಲ. ಘಟನೆಯ ದೃಶ್ಯಗಳು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿವೆ. ಮಾದನಾಯಕನಹಳ್ಳಿ ಪೋಲಿಸ್ …

Read More »

ಕೊರೊನಾ ರುದ್ರನರ್ತನದ ನಡುವೆ ಮಕ್ಕಳನ್ನ ಶಾಲೆಗೆ ಕಳಿಸೋದು ಹೇಗೆ?

ಬೆಂಗಳೂರು: ಕೇಂದ್ರ ಸರ್ಕಾರ ಅನ್​ಲಾಕ್ 5.0ಗೆ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದದೆ. ಈ ಅನುಸಾರ ಅಕ್ಟೋಬರ್ 15 ರಿಂದ ಶಾಲಾ ಕಾಲೇಜು ಆರಂಭಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಆದರೆ ಜಿಲ್ಲೆಗಳಲ್ಲಿ ಇನ್ನೂ ಕೊರೊನಾ ರುದ್ರನರ್ತನ ನಿಂತಿಲ್ಲ. ಈ ನಡುವೆ ಮಕ್ಕಳನ್ನು ಶಾಲೆ ಕಳಿಸಲು ಪೋಷಕರಿಗೆ ಆತಂಕ ಉಂಟಾಗಿದೆ. ಹಲವು ಜಿಲ್ಲೆಗಳಲ್ಲಿ ನಿತ್ಯ 200ಕ್ಕೂ ಹೆಚ್ಚು ಕೊರೊನಾ ಪಾಸಿಟಿವ್​ಗಳು ಪತ್ತೆಯಾಗುತ್ತಿವೆ. ಬೆಳಗಾವಿ, ಬಳ್ಳಾರಿ, ಚಿಕ್ಕಮಗಳೂರು ,ಚಿತ್ರದುರ್ಗ,ದಕ್ಷಿಣ ಕನ್ನಡ, ದಾವಣಗೆರೆ, ಧಾರವಾಡ, ಹಾಸನ, ಮಂಡ್ಯ, …

Read More »

ಯುರೋಪ್‍ನಲ್ಲಿ ಕಿಲ್ಲರ್ ಕೊರೋನಾ 2ನೇ ಅಲೆ, ಮತ್ತೆ ಭಾರೀ ಆತಂಕ..!

ಬ್ರಿಟನ್/ಮ್ಯಾಡ್ರಿಡ್, ಸೆ.30-ಯುರೋಪ್ ಖಂಡದ ಅನೇಕ ರಾಷ್ಟ್ರಗಳಲ್ಲಿ ಡೆಡ್ಲಿ ಕೊರೊನಾ ವೈರಸ್ ಆಕ್ರಮಣದ 2ನೇ ಆಲೆ ಆರಂಭವಾಗಿದ್ದು ಮತ್ತೆ ಭಾರೀ ಆತಂಕಕ್ಕೆ ಕಾರಣವಾಗಿದೆ. ಐರೋಪ್ಯ ಖಂಡದಲ್ಲಿ ಕೋವಿಡ್-19 ವೈರಾಣು ದಾಳಿಯ ಸೆಕೆಂಡ್ ವೇವ್ ಶುರುವಾಗಿದ್ದು, ಅನೇಕ ದೇಶಗಳ ಜನರು ಮತ್ತು ಸರ್ಕಾರ ಮತ್ತೆ ತೀವ್ರ ಸಂಕಷ್ಟಕ್ಕೆ ಸಿಲುಕುವ ಪರಿಸ್ಥಿತಿ ಎದುರಾಗಿದೆ. ಕಿಲ್ಲರ್ ಕೊರೊನಾ ಆಟ್ಯಾಕ್‍ನಿಂದ ಈಗಷ್ಟೇ ಚೇತರಿಸಿಕೊಂಡಿದ್ದ ಯುರೋಪ್‍ನಲ್ಲಿ ಮತ್ತು ಮಹಾಮಾರಿ ವಕ್ಕರಿಸಿರುವುದು ಹೋದೆಯಾ ಪಿಶಾಚಿ ಎಂದರೆ ನಾ ಮತ್ತೆ ಬಂದೆ …

Read More »