ರಾಮನಗರ : ಕೊರೋನಾ ವರದಿಯಲ್ಲಿ ನೆಗೆಟಿವ್ ಬಂದಿದ್ದರೂ ಸಹ ಕೊರೋನಾ ಪಾಸಿಟಿವ್ ಇದೇ ಎಂದು ಚಿಕಿತ್ಸೆ ನೀಡಿ ಹಣ ವಸೂಲಿ ಮಾಡಲಾಗಿದೆ ಎಂದು ಮೃತರ ಕುಟುಂಬಸ್ಥರು ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿ ಆಕ್ರೋಶವ್ಯಕ್ತಪಡಿಸಿದರು. ರಾಮನಗರ ತಾಲೂಕಿನ ಅಂಜನಾಪುರ ಗ್ರಾಮದ 65 ವರ್ಷದ ಹೊನ್ನಮ್ಮ ಎಂಬುವರು ಕೆಮ್ಮು ಹಾಗೂ ಇತರೆ ಆರೋಗ್ಯ ಸಮಸ್ಯೆಯಿಂದಾಗಿ ರಾಮನಗರ ಜಿಲ್ಲಾಸ್ಪತ್ರೆಗೆ 17-09-2020 ರಂದು ದಾಖಲಾಗಿದ್ದರು. ನಂತರ ಆರೋಗ್ಯದಲ್ಲಿ ವ್ಯತ್ಯಾಸವಾದ ಕಾರಣ ಅವರನ್ನ ಕೋವಿಡ್ …
Read More »ಇಂದಿನ ರಾಶಿ ಭವಿಷ್ಯ ಮತ್ತು ಪಂಚಾಂಗ (26-09-2020-ಶನಿವಾರ)
ನಿತ್ಯ ನೀತಿ: ಸರ್ವರನ್ನು ಸಮಬುದ್ಧಿಯಿಂದ ಪ್ರೀತಿಸು. ಸರ್ವ ಕಾರ್ಯ ಗಳನ್ನು ಸಮರ್ಪಣ ಬುದ್ಧಿಯಿಂದ ಮಾಡು. ಚಿತ್ತದಲ್ಲಿ ಸತ್ಕಾಮನೆಗಳನ್ನು ಬಿತ್ತಿದರೆ ಸತಲವೇ ದೊರೆ ಯುತ್ತದೆ. -ಡಾ.ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿ # ಪಂಚಾಂಗ : ಶನಿವಾರ, 26.09.2020 ಸೂರ್ಯ ಉದಯ ಬೆ.06.09 / ಸೂರ್ಯ ಅಸ್ತ ಸಂ.06.13 ಚಂದ್ರ ಉದಯ ಬೆ.02.38 / ಚಂದ್ರ ಅಸ್ತ ರಾ.02.18 ಶಾರ್ವರಿ ಸಂವತ್ಸರ / ದಕ್ಷಿಣಾಯಣ / ಶರತ್ ಋತು / ಅಕ ಆಶ್ವಯುಜ ಮಾಸ / …
Read More »ಅಂಗಡಿ ಉತ್ತರಾಧಿಕಾರಿ ಯಾರು? ಉಪ ಚುನಾವಣೆ ಚರ್ಚೆ ಆರಂಭ
ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರ ಪ್ರತಿನಿಧಿಸುತ್ತಿದ್ದ ಸುರೇಶ ಅಂಗಡಿ ಅವರ ನಿಧನದಿಂದ ತೆರವಾಗಿರುವ ಸ್ಥಾನಕ್ಕೆ ಎದುರಾಗುವ ಉಪ ಚುನಾವಣೆಗೆ ಅಭ್ಯರ್ಥಿಗಳು ಯಾರಾಗಬಹುದು ಎನ್ನುವ ಚರ್ಚೆ ಜಿಲ್ಲೆಯ ರಾಜಕೀಯ ವಲಯದಲ್ಲಿ ಆರಂಭವಾಗಿದೆ. ಅಂಗಡಿ ಅವರು 2004ರಿಂದ ಒಟ್ಟು 4 ಚುನಾವಣೆಗಳಲ್ಲಿ ಸತತವಾಗಿ ಜಯ ಗಳಿಸಿದ್ದರು. ಇದರಿಂದಾಗಿ ಕ್ಷೇತ್ರ ಬಿಜೆಪಿಯ ಭದ್ರಕೋಟೆಯಾಗಿದೆ. ಪ್ರಬಲ ಹಿಡಿತ ಹೊಂದಿದ್ದ ಅಂಗಡಿ ಅವರ ಹಠಾತ್ ನಿಧನದಿಂದ ಬಿಜೆಪಿ ವಲಯದಲ್ಲಿ ಆಘಾತ ಉಂಟಾಗಿದೆ. ಹೀಗಾಗಿ, ಉತ್ತರಾಧಿಕಾರಿ ಯಾರಾಗುತ್ತಾರೆ ಎನ್ನುವ ಕುತೂಹಲ …
Read More »ಕೇಂದ್ರ-ರಾಜ್ಯ ಸರ್ಕಾರಗಳ ವಿರುದ್ಧ ಆಕ್ರೋಶ ಹೊರಹಾಕಿದ ಅನ್ನದಾತರು
ಬೆಂಗಳೂರು, – ಅನ್ನದಾತರ ಆಕ್ರೋಶ ಬುಗಿಲೆದ್ದಿದೆ. ಎಪಿಎಂಸಿ, ಭೂ ಸುಧಾರಣೆ ಸೇರಿದಂತೆ ಹಲವು ಕಾಯ್ದೆಗಳನ್ನು ಸುಗ್ರಿವಾಜ್ಞೆ ಮೂಲಕ ಜಾರಿಗೊಳಿಸಲು ಮುಂದಾಗಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ರೈತರು, ಕಾರ್ಮಿಕರು, ಕನ್ನಡಪರ ಹಾಗೂ ದಲಿತ ಸಂಘಟನೆಗಳ ಕಾರ್ಯಕತರು ಇಂದು ರಸ್ತೆ ತಡೆ ನಡೆಸಿ ಸರ್ಕಾರದ ವಿರುದ್ಧ ರಣಕಹಳೆ ಮೊಳಗಿಸಿದ್ದಾರೆ. ಕೃಷಿ ಕಾಯ್ದೆ ತಿದ್ದುಪಡಿಗಳು ಮಾಲೀಕರು ಮತ್ತು ಬಂಡವಾಳ ಶಾಹಿಗಳ ಪರವಾಗಿವೆ. ರೈತರ ಪಾಲಿಗೆ ಕಂಟಕವಾಗಿದೆ ಎಂದು ರೈತ ಸಂಘಟನೆಗಳು ವಿವಿಧ …
Read More »ಲಾಕ್ಡೌನ್ ವೇಳೆ ಅನುಷ್ಕಾ ಜೊತೆ ಪ್ರಾಕ್ಟೀಸ್- ಕ್ಯಾಚ್ ಡ್ರಾಪ್ ಕುರಿತು ಗವಾಸ್ಕರ್ ಕಾಮೆಂಟ್
ದುಬೈ: ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧದ ಪಂದ್ಯದಲ್ಲಿ ಆರ್ಸಿಬಿ ನಾಯಕ ವಿರಾಟ್ ಕೊಹ್ಲಿ ಎರಡು ಕ್ಯಾಚ್ ಕೈಚೆಲ್ಲಿದ್ದರು. ಈ ಕುರಿತಂತೆ ವಿಶ್ಲೇಷಣೆ ನೀಡಿದ್ದ ಗವಾಸ್ಕರ್ ಅವರ ಕಾಮೆಂಟ್ಗಳು ಸದ್ಯ ವಿವಾದಕ್ಕೆ ಕಾರಣವಾಗಿದೆ. ಗವಾಸ್ಕರ್ ಕಾಮೆಂಟ್ ವಿರುದ್ಧ ಸಾಮಾಜಿಕ ಜಾಲತಾಣಲದಲ್ಲಿ ಆಕ್ರೋಶ ಹೊರ ಹಾಕಿರುವ ಕ್ರಿಕೆಟ್ ಅಭಿಮಾನಿಗಳು ಸುನಿಲ್ ಗವಾಸ್ಕರ್ ಅವರ ವಿರುದ್ಧ ಕಿರಿಕಾರಿದ್ದಾರೆ. ಅಲ್ಲದೇ ಕಾಮೆಂಟರಿ ಬಾಕ್ಸ್ ನಿಂದ ಅವರನ್ನು ಮನೆಗೆ ವಾಪಸ್ ಕಳುಹಿಸಲು ಆಗ್ರಹಿಸಿದ್ದಾರೆ. ಸೆ.24 ರಂದು ದುಬೈನಲ್ಲಿ …
Read More »ಸಿಆರ್ಪಿಎಫ್ ಯೋಧರ ಮೇಲೆ ಮತ್ತೆ ಉಗ್ರರ ದಾಳಿ
ಶ್ರೀನಗರ, -ಕಾಶ್ಮೀರ ಕಣಿವೆಯಲ್ಲಿ ಯೋಧರನ್ನು ಗುರಿಯಾಗಿರಿಸಿಕೊಂಡು ಭಯೋತ್ಪಾದಕರು ದಾಳಿ ನಡೆಸುವ ಪ್ರಕರಣಗಳು ಮುಂದುವರಿದಿದೆ. ಜಮ್ಮು ಮತ್ತು ಕಾಶ್ಮೀರದ ಶೋಫಿಯಾನ್ನಲ್ಲಿ ಪಾಕಿಸ್ತಾನ ಬೆಂಬಲಿತ ಉಗ್ರರು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಯೋದರ ಮೇಲೆ ದಾಳಿ ನಡೆಸಿ ವಿಧ್ವಂಸಕ ಕೃತ್ಯ ಎಸಗಲು ಯತ್ನಿಸಿದ್ದಾರೆ. ಸುದೈವವಶಾತ್ ಭಯೋತ್ಪಾದಕರ ಆಕ್ರಮಣದಲ್ಲಿ ಸಾವು-ನೋವು ಸಂಭವಿಸಿಲ್ಲ. ಮಿನಿ ಸೆಕ್ರೆಟರಿಯೇಟ್ (ಪುಟ್ಟ ಸಚಿವಾಲಯ)ನ ಭದ್ರತೆಗೆ ನಿಯೋಜಿಸಿದ್ದ ಸಿಆರ್ಪಿಎಫ್ ಯೋಧರನ್ನು ಹತ್ಯೆ ಮಾಡಲು ಉಗ್ರರು ಗುಂಡು ಹಾರಿಸಿ ಪರಾರಿಯಾದರು. ಅದೃಷ್ಟವಶಾತ್ …
Read More »ರೈತ ವಿರೋಧಿ ಕಾಯ್ದೆ ಖಂಡಿಸಿ ಇಂದು ರಸ್ತೆ ತಡೆ; ಎಲ್ಲೆಲ್ಲಿ ಪ್ರತಿಭಟನೆ ಬಿಸಿ?
ಬೆಂಗಳೂರು : ರೈತ ವಿರೋಧಿ ಕಾಯ್ದೆ ವಿರೋಧಿಸಿ ಅನ್ನದಾತರು ನಡೆಸುತ್ತಿರುವ ಅಹೋರಾತ್ರಿ ಧರಣಿ ಐದನೇ ದಿನಕ್ಕೆ ಕಾಲಿಟ್ಟಿದೆ. ರೈತರ ಪ್ರತಿಭಟನೆಗೆ ಸ್ಪಂದಿಸದ ಸರ್ಕಾರದ ನಡೆಯನ್ನು ವಿರೋಧಿಸಿ ಇಂದು ಅನೇಕ ರೈತ ಸಂಘಟನೆಗಳು ರಸ್ತೆ ತಡೆ ಮಾಡಲಿದ್ದಾರೆ. ಇಂದು ಐಕ್ಯ ಹೋರಾಟ ಸಮಿತಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಿ ರಸ್ತೆ ತಡೆ ಮಾಡಲಿದ್ದಾರೆ. ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್ನಲ್ಲಿ ಬೃಹತ್ ಪ್ರತಿಭಟನೆ ನಡೆಸಲಿದ್ದಾರೆ. ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿ ತಡೆಯಲು ಕರೆ …
Read More »ರಾಜ್ಯದ ಹಲವೆಡೆ ರೈತರ ಪ್ರತಿಭಟನೆ; ರಾಷ್ಟ್ರೀಯ ಹೆದ್ದಾರಿ ತಡೆದು ಆಕ್ರೋಶ
ದಾವಣಗೆರೆ: ಭೂ ಸುಧಾರಣೆ ಕಾಯ್ದೆ ಹಾಗೂ ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ಇಂದು ವಿವಿಧ ಜಿಲ್ಲೆಗಳಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ದಾವಣಗೆರೆ ನಗರದ ಜಿಲ್ಲಾ ಪಂಚಾಯತ್ ಎದುರಿನ ರಾಷ್ಟ್ರೀಯ ಹೆದ್ದಾರಿ 4ನ್ನು ತಡೆದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯ ರೈತ ಸಂಘ ಹುಚ್ಚವ್ವನಹಳ್ಳಿ ಬಣ ಮುಂಜಾನೆ 5 ಗಂಟೆಯಿಂದ ಪ್ರತಿಭಟನೆ ನಡೆಸುತ್ತಿದ್ದು, ಹೆದ್ದಾರಿಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿವೆ. ಪೊಲೀಸರ ಎಚ್ಚರಿಕೆಯ ನಡುವೆಯೇ ರೈತರು ಹೆದ್ದಾರಿ ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. …
Read More »ಅಕ್ಟೋಬರ್-ನವೆಂಬರ್ ನಲ್ಲಿ ಗ್ರಾಮ ಪಂಚಾಯತ್ ಚುನಾವಣೆ: ರಾಜ್ಯ ಚುನಾವಣಾ ಆಯೋಗ.
ಬೆಂಗಳೂರು: ರಾಜ್ಯ ಚುನಾವಣಾ ಆಯೋಗ ಈ ವರ್ಷದ ಅಕ್ಟೋಬರ್ ಅಥವಾ ನವೆಂಬರ್ ತಿಂಗಳಲ್ಲಿ ಗ್ರಾಮ ಪಂಚಾಯತ್ ಚುನಾವಣೆ ನಡೆಸುವ ಸಾಧ್ಯತೆಯಿದೆ. 5,800 ಗ್ರಾಮ ಪಂಚಾಯತ್ ಗಳಿಗೆ ಈ ವರ್ಷ ಚುನಾವಣೆ ನಡೆಯಲಿದ್ದು, ಅಗತ್ಯವಿರುವ ಪೂರ್ವ ಸಿದ್ಧತೆ ಕೈಗೊಳ್ಳಲು ಚುನಾವಣಾ ಆಯೋಗ ರಾಜ್ಯ ಪೊಲೀಸ್ ಡಿಜಿ ಮತ್ತು ಐಜಿಪಿ ಅವರಿಗೆ ಪತ್ರ ಬರೆದಿದೆ. ಚುನಾವಣಾ ಸಮದಲ್ಲಿ ಸೂಕ್ತ ಭದ್ರತೆ ಕೈಗೊಂಡು ಕಾನೂನು ಸುವ್ಯವಸ್ಥೆ ಪಾಲಿಸುವಂತೆ ಸೂಚಿಸಿದೆ. ಚುನಾವಣಾ ಖರ್ಚು ವೆಚ್ಚಕ್ಕಾಗಿ ಹೆಚ್ಚುವರಿ ಅನುದಾನ …
Read More »ಬೆಂಗಳೂರಲ್ಲಿ ಸೋಂಕು ಪತ್ತೆ ಶೇ.5ಕ್ಕಿಂತ ಕಡಿಮೆ ಮಾಡಿ: ಪ್ರಧಾನಿ ಮೋದಿ
ಬೆಂಗಳೂರು: ರಾಜಧಾನಿ ಬೆಂಗಳೂರಿನ ಕೊರೋನಾ ಸೋಂಕು ಪರೀಕ್ಷೆ ಪ್ರಮಾಣ ದ್ವಿಗುಣಗೊಳಿಸಿ ಹಾಗೂ ಸೋಂಕು ಪತ್ತೆ ಪ್ರಮಾಣವನ್ನು ಶೇ.5ಕ್ಕಿಂತ ಕಡಿಮೆಗೊಳಿಸಿ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ರಾಜ್ಯ ಸರ್ಕಾರಕ್ಕೆ ಮತ್ತು ಬಿಬಿಎಂಪಿ ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ. ಕಳೆದ ಬುಧವಾರ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ರಾಜ್ಯದ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಪರೆನ್ಸ್ ಮೂಲಕ ಸಭೆ ನಡೆಸಿದರು. ಈ ವೇಳೆ ವಿಶೇಷವಾಗಿ ಬೆಂಗಳೂರಿನಲ್ಲಿ ಕೊರೋನಾ …
Read More »
Laxmi News 24×7