ನಾಗಮಂಗಲ : ಸ್ಥಳೀಯ ನಿರುದ್ಯೋಗಿಗಳಿಗೆ ಉದ್ಯೋಗ ಸಿಗಲಿ ಎಂಬ ಕಾರಣಕ್ಕೆ ನಾನು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಈ ಪ್ರದೇಶದ ಬರಡು ಭೂಮಿಯಲ್ಲಿ ಕೈಗಾರಿಕಾ ಯೋಜನೆ ರೂಪಿಸಿದ್ದೆ. ಆದರೀಗ ಕೃಷಿಗೆ ಯೋಗ್ಯವಾದ ಫಲವತ್ತಾದ ಭೂಮಿಯನ್ನು ವಶಪಡಿಸಿಕೊಳ್ಳಲು ಸರ್ಕಾರ ಅಧಿಸೂಚನೆ ಹೊರಡಿಸಿದೆ. ಏನೇ ಆದರೂ ರೈತರಿಗೆ ಅನ್ಯಾಯವಾಗಲು ನಾನು ಬಿಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದರು. ತಾಲೂಕಿನ ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೈಗಾರಿಕಾ ಪ್ರದೇಶಾಭಿವೃದ್ಧಿಗಾಗಿ ರೈತರ ಕೃಷಿಗೆ ಯೋಗ್ಯವಾದ …
Read More »6 ರನ್ಗೆ 2 ವಿಕೆಟ್ ಪತನವಾದ್ರೂ ಚೆನ್ನೈ ಸೂಪರ್ ಚೇಸಿಂಗ್……..
ಅಬುಧಾಬಿ: ಆರಂಭದಲ್ಲಿ ವಿಕೆಟ್ ಕಳೆದುಕೊಂಡರೂ ಅಂಬಾಟಿ ರಾಯುಡು ಮತ್ತು ಡುಪ್ಲೆಸಿಸ್ ಶತಕದ ಜೊತೆಯಾಟದಿಂದ ಚೆನ್ನೈ ತಂಡ ಮುಂಬೈ ವಿರುದ್ದ 5 ವಿಕೆಟ್ ಗಳಿಂದ ಜಯಗಳಿಸಿದೆ. ಈ ಮೂಲಕ ಕಳೆದ ಬಾರಿಯ ಫೈನಲ್ ಪಂದ್ಯದ ಸೋಲಿನ ಸೇಡು ತೀರಿಸಿಕೊಂಡಿದೆ. ಗೆಲ್ಲಲು 163 ರನ್ ಗಳ ಗುರಿಯನ್ನು ಪಡೆದ ಚೆನ್ನೈ 19.2 ಓವರ್ ಗಳಲ್ಲಿ 166 ರನ್ ಹೊಡೆಯುವ ಮೂಲಕ ಐಪಿಎಲ್ ನಲ್ಲಿ ಶುಭಾರಂಭ ಮಾಡಿದೆ. ಆರಂಭದಲ್ಲಿ 6 ರನ್ ಗಳಿಗೆ 2ವಿಕೆಟ್ …
Read More »ದಿಲ್ಲಿಯಿಂದಲೇ ಬ್ರೇಕಿಂಗ್ ನ್ಯೂಸ್ ಕೊಟ್ಟ ಬಿಎಸ್ವೈ, ಬಿಜೆಪಿಯಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ
ನವದೆಹಲಿ : ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ದಿನದಿಂದ ದಿನಕ್ಕೆ ಭಾರೀ ಕುತೂಹಲ ಮೂಡಿಸುತ್ತಿದೆ. ಮತ್ತೊಂದೆಡೆ ಆಕಾಂಕ್ಷಿಗಳಂತೂ ತುದಿಗಾಲಲ್ಲಿ ನಿಂತಿದ್ದು, ಸಂಪುಟ ಸೇರ್ಪಡೆಯ ಅದೃಷ್ಟ ಯಾರಿಗೆ ಒಲಿಯುವುದೋ ಎಂಬ ತವಕದಲ್ಲಿದ್ದಾರೆ. ಈ ನಡುವೆ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನವದೆಹಲಿಗೆ ತೆರಳಿ ವರಿಷ್ಠರ ಜತೆ ಸಂಪುಟ ವಿಸ್ತರಣೆ ಕುರಿತ ಮಾತುಕತೆ ನಡೆಸಿದ್ದಾರೆ. ಅಲ್ಲದೆ, ಇಂದು (ಶನಿವಾರ) ಸಂಜೆ ಬಿಗ್ ಬ್ರೇಕಿಂಗ್ ನ್ಯೂಸ್ ಕೊಡುವ ಸುಳಿವು ಸಹ ಕೊಟ್ಟಿದ್ದು, ರಾಜ್ಯ ಬಿಜೆಪಿಯಲ್ಲಿ ಸಂಚಲನ …
Read More »ಬ್ರೇಕಿಂಗ್ : ದೆಹಲಿಯಿಂದ ಬೆಂಗಳೂರಿಗೆ ಸಿಎಂ ಯಡಿಯೂರಪ್ಪ ವಾಪಾಸ್ : ಸದ್ಯದಲ್ಲೇ ಸಂಪುಟ ವಿಸ್ತರಣೆ.?
ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡ, ಉಪ ರಾಷ್ಟ್ರಪತಿ ವೆಂಕಯ್ಯನಾಯ್ಡು ಸೇರಿದಂತೆ ಕೇಂದ್ರದ ಬಿಜೆಪಿ ವರಿಷ್ಠರ ಭೇಟಿಯ ಬಳಿಕ, ದೆಹಲಿಯಿಂದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಬೆಂಗಳೂರಿಗೆ ಹಿಂದಿರುಗಿದ್ದಾರೆ. ಹೀಗಾಗಿ ಸದ್ಯದಲ್ಲೇ ಸಚಿವ ಸಂಪುಟ ವಿಸ್ತರಣೆ ಆಗುತ್ತಾ ಎನ್ನುವ ಕುತೂಲಹ ಮೂಡಿಸಿದೆ. BIG BREAKING : ಮುಂದಿನವಾರ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಕಾಂಗ್ರೆಸ್ ಸೇರ್ಪಡೆ ದೆಹಲಿಯಲ್ಲಿ ಬಿಜೆಪಿ ವರಿಷ್ಠರನ್ನು ಭೇಟಿ ಮಾಡಲು …
Read More »ʼಆಕೆ ಸಂಜನಾ ಗಿಲ್ರಾನಿ ಅಲ್ಲ ಮಾಹಿರಾʼ: ನಟಿಮಣಿಯ ಬುರ್ಕಾವತಾರ ಬಯಲು..!
ಬೆಂಗಳೂರು: ಸ್ಯಾಂಡಲ್ವುಡ್ನಲ್ಲಿ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರದಲ್ಲಿ ಮುದ್ದೆ ಮುರಿಯುತ್ತಿರುವ ನಟಿ ‘ಸಂಜನಾ ಗಲ್ರಾನಿʼ ಬಗ್ಗೆ ಮತ್ತೊಂದು ಹೊಸ ವಿಷ್ಯ ಬಹಿರಂಗವಾಗಿದ್ದು, ಸಮಾಜೀಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಆಕೆ ಸಂಜನಾ ಗಿಲ್ರಾನಿ ಅಲ್ಲ ಮಹಿರಾ ಎಂದು ಹೇಳಿದ್ದಾರೆ. ಹೌದು, ಪ್ರಶಾಂತ್ ಸಂಬರಗಿ ಈ ಕುರಿತು ಪೇಸ್ಬುಕ್ನಲ್ಲಿ ಪೋಸ್ಟ್ ಹಾಕಿದ್ದು, ‘ ಸಂಜನಾ ಮುಸ್ಲಿಂ ಧರ್ಮಕ್ಕೆ 2018ರಲ್ಲಿ ಮತಾಂತರಗೊಂಡಿದ್ದಾರೆ. ಈಗ ಅವರ ಹೊಸ ಹೆಸರು ಮಾಹಿರಾ. ನಮ್ಮ ಕರ್ನಾಟಕದಲ್ಲಿ ಲವ್ …
Read More »ಸುರತ್ಕಲ್: ತಡೆಗೋಡೆ ಕುಸಿದು ಕಾರ್ಮಿಕ ಸಾವು, ಇಬ್ಬರು ಅಪಾಯದಿಂದ ಪಾರು
ಸುರತ್ಕಲ್: ತಡೆಗೋಡೆಯೊಂದು ಬಿದ್ದ ಪರಿಣಾಮ ಒಬ್ಬ ಕಾರ್ಮಿಕ ಮೃತಪಟ್ಟಿದ್ದು, ಇಬ್ಬರು ಕಾರ್ಮಿಕರು ಅಪಾಯದಿಂದ ಪಾರಾದ ಘಟನೆ ಕೂಳೂರಿನಲ್ಲಿ ಶನಿವಾರ ಸಂಭವಿಸಿದೆ. ಮೃತ ವ್ಯಕ್ತಿಯನ್ನು ನೀರುಮಾರ್ಗ ನಿವಾಸಿ ಉಮೇಶ (38) ಎಂದು ಗುರುತಿಸಲಾಗಿದೆ. ಉಳಿದ ಇಬ್ಬರು ಕಾರ್ಮಿಕರಾದ ಬಸವರಾಜ್ ಹಾಗೂ ನಾರಾಯಣ ಎನ್ನಲಾಗಿದ್ದು, ಅವರು ಅಪಾಯದಿಂದ ಪಾರಾಗಿದ್ದಾರೆ. ಕಳೆದ ಎರಡು ದಿನಗಳಿಂದ ನಿರಂತರ ಮಳೆ ಸುರಿಯುತ್ತಿದ್ದ ಇಲ್ಲಿನ ನಿವಾಸಿ ಜಗದೀಶ್ ಎನ್ನುವವರ ಮನೆಯ ಕೆಲಸ ನಡೆಯುತಿದ್ದ ಸಂದರ್ಭ ಕಲ್ಲಿನಿಂದ ಕಟ್ಟಿದ ತಡೆಗೋಡೆ ಕುಸಿದು …
Read More »ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚಿಸಿ ಸೂಕ್ತ ತೀರ್ಮಾನ: ರಮೇಶ್ ಜಾರಕಿಹೊಳಿ
ಬೆಳಗಾವಿ: ರಾಜ್ಯದ ವಿವಿಧ ನೀರಾವರಿ ಯೋಜನೆಗಳ ಬಗ್ಗೆ ಸಮೀಕ್ಷೆ ನಡೆಸಲಾಗುತ್ತಿದ್ದು ಬಳಿಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ (BS Yediyurappa) ಜೊತೆ ಚರ್ಚಿಸಿ ಮುಂದಿನ ಕ್ರಮಗಳ ಬಗ್ಗೆ ತೀರ್ಮಾನಿಸಲಾಗುವುದು ಎಂದು ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ ಹೇಳಿದರು. ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಇಂದು ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ (Ramesh Jarakiholi) ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದರು. ಪತ್ರಿಕಾಗೋಷ್ಠಿ ಪ್ರಮುಖಾಂಶಗಳು ಹೀಗಿವೆ. ನದಿ ಪಾತ್ರದ ತೆರವು ಕುರಿತು ಮಹತ್ವದ ಮೊದಲ ಸಭೆ ಇಂದು ಆಯೋಜಿಸಲಾಗಿದೆ. * ಮಲಪ್ರಭಾ, ಘಟಪ್ರಭಾ, ಬಳ್ಳಾರಿ …
Read More »ಖಡಕಲಾಟ ಪೊಲೀಸರ್ ಭರ್ಜರಿ ಕಾರ್ಯಾಚರಣೆ 8.61 ಲಕ್ಷ ಮೌಲ್ಯದ ವಸ್ತುಗಳು ವಶ
ಚಿಕ್ಕೋಡಿ:ರಸ್ತೆ ಬದಿಯಲ್ಲಿರುವ ಹಾಗೂ ಹೊಲ ಮನೆಯ ಹತ್ತಿರ ನಿಲ್ಲಿಸಿದ ಟ್ರಾಕ್ಟರ್ ಟ್ರೇಲರ್ಗಳನ್ನು ಹಾಗೂ ಡಿಸ್ಕ ಸಮೇತ 46 ಟಾಯರಗಳನ್ನು ಕಳ್ಳತನ ಮಾಡಿದ ಆರೋಪಿಗಳನ್ನು ಖಡಕಲಾಟ ಪೋಲಿಸರು ಬಂಧಿಸಿದ್ದಾರೆ. ಆರೋಪಿತರು ನಿಪ್ಪಾಣಿ ತಾಲೂಕಿನ ಗಳತಗಾ ಗ್ರಾಮದ ಮಾರುತಿ ಬಸಪ್ಪಾ ಠೊಣ್ಣೆ (24), ಮಹಾದೇವ ಮುರಾರಿ ಮಾಕಾಳೆ (27), ಬಾಬು ಸಿದ್ದಪ್ಪಾ ಡಾಲೆ (37), ಶಿವಾನಂದ ಮಾರುತಿ ಗಜಬರ (29), ಖಾನಾಪೂರ ತಾಲೂಕಿನ ಕಕ್ಕೇರಿ ಗ್ರಾಮದ ಸಂಜು ಬಿಷ್ಟಪ್ಪಾ ಅಂಬಡಗಟ್ಟಿ …
Read More »ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ ಅವರ 19-9-2020 ರಂದು ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆಸಿದ ಪತ್ರಿಕಾಗೋಷ್ಠಿ ಪ್ರಮುಖಾಂಶಗಳು
ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ ಅವರ 19-9-2020 ರಂದು ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆಸಿದ ಪತ್ರಿಕಾಗೋಷ್ಠಿ ಪ್ರಮುಖಾಂಶಗಳು ————————– * ನದಿ ಪಾತ್ರದ ತೆರವು ಕುರಿತು ಮಹತ್ವದ ಮೊದಲ ಸಭೆ ಇಂದು ಆಯೋಜಿಸಲಾಗಿದೆ. * ಮಲಪ್ರಭಾ, ಘಟಪ್ರಭಾ, ಬಳ್ಳಾರಿ ನಾಲಾ, ಹಿರಣ್ಯಕೇಶಿ ನದಿಪಾತ್ರದ ಒತ್ತುವರಿ ಬಗ್ಗೆ ಬೆಳಗಾವಿ ಪ್ರಾದೇಶಿಕ ಆಯುಕ್ತರ ನೇತೃತ್ವದಲ್ಲಿ ಸಮೀಕ್ಷೆ ನಡೆಸಲಾಗುವುದು. * ಮುಂಚೆ ಪ್ರವಾಹ ಬಂದಾಗ ಮೂರೇ ತಾಸಿನಲ್ಲಿ ನೀರು ಇಳಿಮುಖ. * ಜಲಾಶಯಗಳಲ್ಲಿ ಹೂಳು …
Read More »ಹಿರಿಯ ಸಮಾಜ ಸುಧಾರಕ ಆನಂದ ಚೋಪ್ರಾ ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ : ಸಂತೋಷ ಜಾರಕಿಹೊಳಿ.
ಸವದತ್ತಿ ತಾಲ್ಲೂಕಿನ ಹಿರಿಯ ಸಮಾಜ ಸೇವಕರಾಗಿದ್ದ *ಆನಂದ ಚೋಪ್ರಾ* ಅವರ ಅಕಾಲಿಕ ಮರಣವು ನನ್ನ ಮನಸ್ಸಿಗೆ ದುಃಖ ತಂದಿದೆ. ಧಾರ್ಮಿಕ ಮತ್ತು ಸಾಮಾಜಿಕ ಸೇವೆಯಲ್ಲಿ ತೊಡಗಿದ್ದ *ಆನಂದ ಚೋಪ್ರಾ* ಅವರು ಜನಪರ ಕಾಳಜಿ ಹೊಂದಿದ್ದರು. ಬಡವರ ಮತ್ತು ದೀನದಲಿತರ ಬಗ್ಗೆ ವಿಶೇಷ ಕಾಳಜಿ ಹೊಂದಿದ್ದರು. ಇವರ ನಿಧನದಿಂದ ಹಿರಿಯ ಸಮಾಜ ಸುಧಾರಕರನ್ನು ಕಳೆದುಕೊಂಡಿದ್ದೇವೆ. ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ ಮತ್ತು ಅವರ ಕುಟುಂಬದ ಸದಸ್ಯರಿಗೆ ಅಗಲಿಕೆಯ ಶೋಕ ಭರಿಸುವ ಶಕ್ತಿ …
Read More »
Laxmi News 24×7