Breaking News
Home / ಅಂತರಾಷ್ಟ್ರೀಯ (page 180)

ಅಂತರಾಷ್ಟ್ರೀಯ

ಬೀದಿ ನಾಟಕ ಕಲಾವಿದರು ಯಾವುದೆ  ಕಾಯ೯ಕ್ರಮಗಳು ಇಲ್ಲದೆ  ಪರದಾಡುವ ಪರಿಸ್ಥಿತಿ

ಬೆಳಗಾವಿ : ಕನಾ೯ಟಕ  ರಾಜ್ಯ ಬೀದಿ ನಾಟಕ ಕಲಾವಿದರ ಒಕ್ಕೂಟ ಬೆಳಗಾವಿ ಘಟಕದಿಂದ ಕಳೆದ  ಆರು ತಿಂಗಳಿಂದ ಬೀದಿ ನಾಟಕ ಕಲಾವಿದರು ಯಾವುದೆ  ಕಾಯ೯ಕ್ರಮಗಳು ಇಲ್ಲದೆ  ಪರದಾಡುವ ಪರಿಸ್ಥಿತಿ ಎದುರಾಗಿದ್ದು . ಬೀದಿ ನಾಟಕ ಕಲಾವಿದರು ಎಲ್ಲ ಇಲಾಖೆಗಳ ಯೋಜನೆಗಳನ್ನು   ಜನಸಾಮಾನ್ಯರಿಗೆ  ಬೀದಿ ನಾಟಕದ   ಮೂಲಕ  ತಿಳುವಳಿಕೆ  ಕೊಟ್ಟು  ಸಕಾ೯ರ  ಮತ್ತು ಇಲಾಖೆಯ  ನಡುವೀನ  ಕೊಂಡಿಗಳಂತ್ತೆ  ಕೆಲಸವನ್ನು ಕಳೆದ  ಸುಮಾರು  40 ಕ್ಕೂ  ಹೆಚ್ಚು ವಷ೯ಗಳಿಂದ  ಕಾಯ೯ಕ್ರಮಗಳನ್ನು  ಮಾಡಿಕೊಂಡು …

Read More »

ಗಾಂಜಾ ಪೆಡ್ಲರ್ ಮೇಲೆ ಅತ್ತಿಬೆಲೆ ಪೊಲೀಸರಿಂದ ಫೈರಿಂಗ್; 7 ಕೆ.ಜಿ ಗಾಂಜಾ ಜಪ್ತಿ

ಭಾರತ-ಚೀನಾ ಗಡಿ ಸಂಘರ್ಷ: ‘ಶಾಂತಿಗೆ ಬದ್ಧ, ಸಮರಕ್ಕೂ ಸಿದ್ಧ’ ಎಂದ ಕೇಂದ್ರ ಸಚಿವ ರಾಜನಾಥ್​​ ಸಿಂಗ್​​ ಬಂಧಿತ ಆರೋಪಿ ಮಾಲೂರಿನಿಂದ ಆನೇಕಲ್ ಕಡೆ ಗಾಂಜಾ ಸಾಗಿಸುತ್ತಿರುವ ಬಗ್ಗೆ ಬಾತ್ಮೀದಾರರೊಬ್ಬರಿಂದ ಅತ್ತಿಬೆಲೆ ಪೊಲೀಸರಿಗೆ ಖಚಿತ ಮಾಹಿತಿ ದೊರೆಯುತ್ತದೆ. ಹಿರಿಯ ಅಧಿಕಾರಿಗಳಿಗೆ ಮಾಹಿತಿ ರವಾನಿಸಿದ ಇನ್ಸ್ಪೆಕ್ಟರ್ ಸತೀಶ್ ಪಿಎಸ್‌ಐ ಹರೀಶ್ ರೆಡ್ಡಿ ಮತ್ತು ಮುರುಳಿ ಜೊತೆ ಕಾರ್ಯಾಚರಣೆಗಿಳಿಯುತ್ತಾರೆ. ಮಾಲೂರುನಿಂದ ಸರ್ಜಾಪುರ ಮಾರ್ಗವಾಗಿ ಬಿದರಗುಪ್ಪೆ ಬಳಿ ಅತ್ತಿಬೆಲೆ ಕಡೆ ಬರುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು …

Read More »

ಡ್ರಗ್ಸ್‌ ದಂಧೆಕೋರನಿಗೆ ಪೊಲೀಸರ ಗುಂಡೇಟು

ಆನೇಕಲ್‌ : ಡ್ರಗ್ಸ್‌ ದಂಧೆಕೋರರ ವಿರುದ್ಧ ಕಾರ್ಯಾಚರಣೆ ಮುಂದುವರೆಸಿರುವ ಪೊಲೀಸರು, ಅತ್ತಿಬೆಲೆ ಠಾಣಾ ವ್ಯಾಪ್ತಿಯ ಬಿದರಗುಪ್ಪೆ ಬಳಿ ಗುಂಡು ಹಾರಿಸಿ ಪೆಡ್ಲರ್‌ ಒಬ್ಬನನ್ನು ಮಂಗಳವಾರ ಬಂಧಿಸಿದ್ದಾರೆ. ಡ್ರಗ್ಸ್‌ ದಂಧೆಯಲ್ಲಿ ನಟ-ನಟಿಯರು, ರಾಜಕಾರಣಿಗಳ ಮಕ್ಕಳು, ಉದ್ಯಮಿಗಳ ಹೆಸರು ಕೇಳಿ ಬಂದ ನಂತರ ರಾಜ್ಯಾದ್ಯಂತ ಪೆಡ್ಲರ್‌ಗಳ ಹೆಡೆಮುರಿ ಕಟ್ಟುವಲ್ಲಿ ಪೊಲೀಸರು ನಿರತವಾಗಿದ್ದು, ಈ ಸಂದರ್ಭದಲ್ಲಿ ಗಾಂಜಾ ಸರಬರಾಜುದಾರನ ಮೇಲೆ ನಡೆದ ಮೊದಲ ಶೂಟೌಟ್‌ ಇದಾಗಿದೆ.   ಆನೇಕಲ್‌ ತಾಲೂಕಿನ ಅಡಿಗಾರ ಕಲ್ಲಹಳ್ಳಿಯ ಅಯೂಬ್‌ …

Read More »

ಇಂದಿನ ರಾಶಿ ಭವಿಷ್ಯ ಮತ್ತು ಪಂಚಾಂಗ (16-09-2020-ಬುಧವಾರ)

ಗುರುವಿನ ಸ್ಥಾನ ಅತ್ಯಂತ ಮಹತ್ವವೂ, ಜವಾಬ್ದಾರಿಯುತವೂ, ಕ್ಲಿಷ್ಟವೂ, ಜಟಿಲವೂ ಆದುದು. ಸಮಾಜ ಗುರುವಿನಿಂದ ಬಹಳಷ್ಟು ನಿರೀಕ್ಷಿಸುತ್ತದೆ. ಗುರು ದಾರಿ ತಪ್ಪಿದರೆ ಸಮಾಜ ನಾಶದತ್ತ ಸಾಗಿದಂತೆ. # ಪಂಚಾಂಗ : ಬುಧವಾರ, 16.09.2020 ಸೂರ್ಯ ಉದಯ ಬೆ.06.09 / ಸೂರ್ಯ ಅಸ್ತ ಸಂ.06.19 ಚಂದ್ರ ಉದಯ ರಾ.05.51 / ಚಂದ್ರ ಅಸ್ತ ಸಂ.05.44 ಶಾರ್ವರಿ ಸಂವತ್ಸರ / ದಕ್ಷಿಣಾಯಣ / ರ್ಷ ಋತು / ಭಾದ್ರಪದ ಮಾಸ / ಕೃಷ್ಣ ಪಕ್ಷ …

Read More »

ದೇಶದಲ್ಲೀಗ 50 ಲಕ್ಷ ಕೊರೋನಾ ಸೋಂಕಿತರು!

ನವದೆಹಲಿ : ದಿನದಿಂದ ದಿನಕ್ಕೆ ಏರುಗತಿಯಲ್ಲಿ ಸಾಗುತ್ತಿರುವ ಕೊರೋನಾ ವೈರಸ್‌ ಪ್ರಕರಣಗಳು ಭಾರತದಲ್ಲಿ ಮಂಗಳವಾರ 50 ಲಕ್ಷದ ಗಡಿ ದಾಟಿವೆ. ಈ ಮೂಲಕ ಅಮೆರಿಕ ಬಳಿಕ 50 ಲಕ್ಷ ಪ್ರಕರಣಗಳು ದಾಖಲಾದ ಎರಡನೇ ದೇಶ ಭಾರತವಾಗಿದೆ. ಮಂಗಳವಾರ 90,417 ಕೊರೋನಾ ವೈರಸ್‌ ಪ್ರಕರಣಗಳು ದೇಶದಲ್ಲಿ ಪತ್ತೆಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 50.05 ಲಕ್ಷಕ್ಕೆ ಏರಿಕೆ ಆಗಿದೆ. 67.54 ಲಕ್ಷ ಸೋಂಕಿತರೊಂದಿಗೆ ಅಮೆರಿಕ ಅಗ್ರ ಸ್ಥಾನದಲ್ಲಿದೆ. ಇನ್ನು ಸೋಂಕಿನಿಂದ ಭಾರತದಲ್ಲಿ ಮಂಗಳವಾರ …

Read More »

ಶಾರ್ಜಾ ತಲುಪಿದ ಬಿಸಿಸಿಐ ಬಿಗ್ ಬಾಸ್ ಸೌರವ್ ಗಂಗೂಲಿ

ದುಬೈ,  ಐಪಿಎಲ್ ಪಂದ್ಯಗಳು ಸುಲಲಿತವಾಗಿ ನಡೆಯುವ ನಿಟ್ಟಿನಲ್ಲಿ ಎಲ್ಲ ತಯಾರಿಗಳ ನಡುವೆಯೇ ನಾಲ್ಕು ದಿನ ಮುಂಚಿತವಾಗಿ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಶಾರ್ಜಾಗೆ ಬಂದಿಳಿದಿದ್ದಾರೆ. ಭಾರತ ಕ್ರಿಕೆಟ್ ತಂಡದ ಆಟಗಾರನಾಗಿ, ನಾಯಕನಾಗಿ ಹಲವು ಕೀರ್ತಿ ಸಾಸಿದ ಮತ್ತು ಐಪಿಎಲ್‍ನಲ್ಲೂ ತನ್ನ ಖದರ್ ತೋರಿಸಿದ್ದ ಸೌರವ್ ಗಂಗೂಲಿ ಈಗ ಭಾರತ ಕ್ರಿಕೆಟ್‍ನ ಬಿಗ್‍ಬಾಸ್. ಮೈದಾನದಿಂದ ಹೊರಗೆ ಆಡಳಿತ ನಡೆಸುವ ಚಾಕಚಕ್ಯತೆಯನ್ನು ಕಲಿಯುತ್ತಿರುವ ಗಂಗೂಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಈಗ ತಮ್ಮ ಛಾಪು ಒತ್ತಲು …

Read More »

ಸಿಗರೇಟು ಸೇದುವ ಚಟಕ್ಕೆ ಜೀವ ಕಳೆದುಕೊಂಡ ಬಾಲಕರು..!

ಕುಣಿಗಲ್,  ಕದ್ದುಮುಚ್ಚಿ ಸಿಗರೇಟ್ ಸೇದಲು ಹೋದ ಬಾಲಕರ ಮೇಲೆ ಇಟ್ಟಿಗೆ ಗೂಡು ಕುಸಿದು ಸಾವನ್ನಪ್ಪಿರುವ ಘಟನೆ ಅಮೃತೂರು ಪೊಲೀಸ್ ಠಾಣಾವ್ಯಾಪ್ತಿಯ ಸಿದ್ದಾಪುರ ಗ್ರಾಮದಲ್ಲಿ ನಡೆದಿದೆ, ಸೂಯಾನ್(15) ಹಾಗೂ ಪರ್ವೆಜ್(17) ಮೃತಪಟ್ಟ ಬಾಲಕರು. ಗ್ರಾಮದ ಹೊರವಲಯಲ್ಲಿರುವ ಇಟ್ಟಿಗೆ ಗೂಡಿನಲ್ಲಿ ಯಾರಿಗೂ ಕಾಣದಂತೆ ಸಿಗರೇಟ್ ಸೇದಲು ಹೋಗಿದ್ದು, ಇಟ್ಟಿಗೆ ಗೂಡಿನೊಳಗೆ ಸಿಗರೇಟ್ ಸೇದುತ್ತಿದ್ದ ಸಂದರ್ಭದಲ್ಲಿ ಮಳೆಯಿಂದ ತೇವವಾಗಿದ್ದ ಉಳಿದ ಇಟ್ಟಿಗೆಗಳು ಬಾಲಕರ ಮೇಲೆ ಕುಸಿದು ಬಿದ್ದಿವೆ. ಪರಿಣಾಮ ಇಟ್ಟಿಗೆಗಳ ಮಧ್ಯೆ ಸಿಲುಕಿ ಉಸಿರು …

Read More »

ಟೀಂ ಇಂಡಿಯಾದ ಮಾಜಿ ಆಲ್‌ರೌಂಡರ್ ಸದಾಶಿವ್ ಪಾಟೀಲ್ ನಿಧನ

ನವದೆಹಲಿ: ಟೀಂ ಇಂಡಿಯಾ ಮಾಜಿ ಆಲ್‌ರೌಂಡರ್ ಸದಾಶಿವ್ ಪಾಟೀಲ್(86) ಅವರು ಕೊಲ್ಹಾಪುರದ ತಮ್ಮ ನಿವಾಸದಲ್ಲಿ ಮಂಗಳವಾರ ನಿಧನರಾಗಿದ್ದಾರೆ. ಅವರಿಗೆ ಪತ್ನಿ ಮತ್ತು ಇಬ್ಬರು ಪುತ್ರಿಯರಿದ್ದಾರೆ. ವೇಗದ ಬೌಲಿಂಗ್ ಆಲ್‌ರೌಂಡರ್ ಸದಾಶಿವ್ ಅವರು 1955ರ ಡಿಸೆಂಬರ್‌ನಲ್ಲಿ ಬಾಂಬೆಯಲ್ಲಿ(ಈಗಿನ ಮುಂಬೈ) ನ್ಯೂಜಿಲೆಂಡ್ ವಿರುದ್ಧ ಭಾರತದ ಪರ ಏಕೈಕ ಟೆಸ್ಟ್ ಆಡಿದರು. ಇದರಲ್ಲಿ ಅವರು ಒಟ್ಟು 51 ರನ್‌ಗಳಿಗೆ ಎರಡು ವಿಕೆಟ್ ಪಡೆದರು ಮತ್ತು 14 ರನ್ ಬಾರಿಸಿದರು. ಇದರ ನಂತರ ಅವರು ಮತ್ತೆ ಭಾರತ …

Read More »

70,000ಕ್ಕೂ ಅಧಿಕ ಉದ್ಯೋಗ: ನಿರುದ್ಯೋಗಿಗಳಿಗೆ ಇದು ಬಿಗ್​ ​ಡೇಸ್​

ನವದೆಹಲಿ : ಆನ್‌ಲೈನ್ ಗ್ರಾಹಕರು ಪ್ರತಿವರ್ಷವೂ ಕುತೂಹಲದಿಂದ ಕಾಯುವಂತಹ ಫ್ಲಿಪ್​ಕಾರ್ಟ್​ ಬಿಗ್​ ಬಿಲಿಯನ್​ ಡೇಸ್​ ಸೇಲ್​ ಮತ್ತೆ ಬಂದಿದೆ. ಈ ಸಂದರ್ಭದಲ್ಲಿ ದೇಶಾದ್ಯಂತ 70,000ಕ್ಕೂ ಅಧಿಕ ಉದ್ಯೋಗ ಸೃಷ್ಟಿಗೆ ನೆರವಾಗಲಿದೆ. ಇದೇ ಸೆ.18ರಿಂದ 20ರವರೆಗೆ ಬಿಗ್​ ಬಿಲಿಯನ್​ ಡೇಸ್​ ಸೇಲ್​ ಪ್ರಾರಂಭವಾಗುತ್ತಿದ್ದು, ಫ್ಲಿಪ್​ಕಾರ್ಟ್​ ಡೆಲಿವರಿ ಎಕ್ಸಿಕ್ಯೂಟಿವ್​, ಪಿಕ್ಕರ್​, ಪ್ಯಾಕರ್​ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಹುಡುಕಾಡುತ್ತಿದೆ. ಈ ಹಿನ್ನೆಲೆಯಲ್ಲಿ ನಿರುದ್ಯೋಗಿಗಳು ಈ ಅವಕಾಶವನ್ನು ಮಿಸ್ ಮಾಡಿಕೊಳ್ಳಬೇಡಿ. ಕರ್ನಾಟಕ ಆರೋಗ್ಯ ಇಲಾಖೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ: …

Read More »

ಮಹಾರಾಷ್ಟ್ರದಲ್ಲಿ ಅಧಿಕಾರದಲ್ಲಿರುವ ಶಿವಸೇನೆ-ಎನ್​ಸಿಪಿ-ಕಾಂಗ್ರೆಸ್ ಮೈತ್ರಿ ಸರ್ಕಾರದ ಅದೃಷ್ಟವೇ ಸರಿ ಇಲ್ಲ ಅನಿಸುತ್ತೆ.

ಮಹಾರಾಷ್ಟ್ರದಲ್ಲಿ ಅಧಿಕಾರದಲ್ಲಿರುವ ಶಿವಸೇನೆ-ಎನ್​ಸಿಪಿ-ಕಾಂಗ್ರೆಸ್ ಮೈತ್ರಿ ಸರ್ಕಾರದ ಅದೃಷ್ಟವೇ ಸರಿ ಇಲ್ಲ ಅನಿಸುತ್ತೆ. ಕಳೆದ ಮೂರು ತಿಂಗಳಿನಿಂದ ಸರ್ಕಾರದ ವಿರುದ್ಧ ಒಂದಾದ ಮೇಲೊಂದರಂತೆ ಆರೋಪ ಕೇಳಿ ಬರ್ತಿದೆ. ಸುಶಾಂತ್ ಸಿಂಗ್ ಪ್ರಕರಣದಿಂದ ಹಿಡಿದು ನೌಕಾಪಡೆಯ ಮಾಜಿ ಅಧಿಕಾರಿ ಮೇಲಿನ ಹಲ್ಲೆವರೆಗೆ ಸಾಕಷ್ಟು ಘಟನೆಗಳು ಮಹಾರಾಷ್ಟ್ರ ಸರ್ಕಾರವನ್ನು ಪ್ರಶ್ನಿಸುವಂತೆ ಮಾಡಿದೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಅನ್ನೋ ಆರೋಪಗಳನ್ನ ಮಾಡಲಾಗ್ತಿದೆ. ಇದೆಲ್ಲದರ ನಡುವೆ ನೌಕಾಪಡೆಯ ಮಾಜಿ ಅಧಿಕಾರಿ ಮದನ್ ಶರ್ಮಾ ಇವತ್ತು ಮಹಾರಾಷ್ಟ್ರ ರಾಜ್ಯಪಾಲ …

Read More »