ಚಿತ್ರದುರ್ಗ : ಹೊಲದಲ್ಲಿ ಗಾಂಜಾ ಬೆಳೆದಿದ್ದ ಸಹಶಿಕ್ಷಕ ಸೇರಿದಂತೆ ಐವರನ್ನು ಬಂಧಿಸಿ, 4 ಕೋಟಿ ಮೌಲ್ಯದ ಗಾಂಜಾ ಗಿಡ ವಶಪಡಿಸಿಕೊಳ್ಳಲಾಗಿದೆ ಎಂದು ಎಸ್ಪಿ ಜಿ.ರಾಧಿಕಾ ತಿಳಿಸಿದರು. ಸಂಡೂರು ತಾಲೂಕಿನ ಅಂತಾಪುರ ಕೊರಚರಹಟ್ಟಿಯ ರುದ್ರೇಶ(45), ಮಹದೇವಪುರ ಗ್ರಾಮದ ಸಮಂತಗೌಡ(42), ಭೂ ಮಾಲೀಕ ಸಹ ಶಿಕ್ಷಕ ವೈ.ಜಂಬುನಾಥ(50), ಹೊಟೇಲ್ ಮಾಲೀಕ ಡಿ.ಬಿ.ಮಂಜುನಾಥ(45) ಹಾಗೂ ಡಿ.ವೈ ಮಂಜುನಾಥ(48) ಇವರುಗಳನ್ನು ಬಂಧಿಸಲಾಗಿದೆ ಎಂದು ಅವರು ಸುದ್ದಿಗೋಷ್ಟಿಯಲ್ಲಿ ತಿಳಿಸಿದರು. ಮೊಳಕಾಲ್ಮೂರು ತಾಲ್ಲೂಕು ವಡೇರಹಳ್ಳಿ ಗ್ರಾಮದ ಜಮೀನಿನಲ್ಲಿ ಹೆಚ್ಚಿನ …
Read More »ಆಸ್ತಿ ಹಕ್ಕು ನೀಡಲು ‘ಸ್ವಾಮಿತ್ವ’: ಗಡಿ, ವಿಸ್ತೀರ್ಣ, ಇತರ ದಾಖಲೆ ತಯಾರಿಗೆ ಯೋಜನೆ
ಬೆಳಗಾವಿ: ಕೇಂದ್ರ ಸರ್ಕಾರದ ‘ಸ್ವಾಮಿತ್ವ’ (ಸುಧಾರಿತ ತಂತ್ರಜ್ಞಾನ ಬಳಕೆ ಮೂಲಕ ಗ್ರಾಮಗಳ ಸಮೀಕ್ಷೆ ಹಾಗೂ ಮ್ಯಾಪಿಂಗ್) ಯೋಜನೆಗೆ ಜಿಲ್ಲೆಯನ್ನು ಆಯ್ಕೆ ಮಾಡಲಾಗಿದ್ದು, ಅನುಷ್ಠಾನಕ್ಕೆ ಚಾಲನೆ ದೊರೆತಿದೆ. ಈ ತಿಂಗಳಲ್ಲಿ ಎಲ್ಲ 14 ತಾಲ್ಲೂಕುಗಳಲ್ಲೂ ತಲಾ 8ರಂತೆ 112 ಗ್ರಾಮ ಪಂಚಾಯಿತಿಗಳ 216 ಗ್ರಾಮಗಳಲ್ಲಿ ಯೋಜನೆ ನಡೆಯಲಿದೆ. ಇವುಗಳಲ್ಲಿ ಪೂರ್ಣಗೊಂಡ ನಂತರ ಇತರ ಪಂಚಾಯಿತಿಗಳ ಮಟ್ಟದಲ್ಲಿ ಆಸ್ತಿಗಳ ಮಾರ್ಕಿಂಗ್ ಆರಂಭವಾಗಲಿದೆ. 88 ಮಂದಿ ಸರ್ಕಾರಿ ಸರ್ವೇಯರ್ಗಳನ್ನು ನಿಯೋಜಿಸಲಾಗಿದೆ. ಮಾರ್ಕಿಂಗ್ ಬಳಿಕ ಡ್ರೋನ್ ಆಧಾರಿತ …
Read More »ಬೀದಿ ನಾಟಕ ಕಲಾವಿದರು ಯಾವುದೆ ಕಾಯ೯ಕ್ರಮಗಳು ಇಲ್ಲದೆ ಪರದಾಡುವ ಪರಿಸ್ಥಿತಿ
ಬೆಳಗಾವಿ : ಕನಾ೯ಟಕ ರಾಜ್ಯ ಬೀದಿ ನಾಟಕ ಕಲಾವಿದರ ಒಕ್ಕೂಟ ಬೆಳಗಾವಿ ಘಟಕದಿಂದ ಕಳೆದ ಆರು ತಿಂಗಳಿಂದ ಬೀದಿ ನಾಟಕ ಕಲಾವಿದರು ಯಾವುದೆ ಕಾಯ೯ಕ್ರಮಗಳು ಇಲ್ಲದೆ ಪರದಾಡುವ ಪರಿಸ್ಥಿತಿ ಎದುರಾಗಿದ್ದು . ಬೀದಿ ನಾಟಕ ಕಲಾವಿದರು ಎಲ್ಲ ಇಲಾಖೆಗಳ ಯೋಜನೆಗಳನ್ನು ಜನಸಾಮಾನ್ಯರಿಗೆ ಬೀದಿ ನಾಟಕದ ಮೂಲಕ ತಿಳುವಳಿಕೆ ಕೊಟ್ಟು ಸಕಾ೯ರ ಮತ್ತು ಇಲಾಖೆಯ ನಡುವೀನ ಕೊಂಡಿಗಳಂತ್ತೆ ಕೆಲಸವನ್ನು ಕಳೆದ ಸುಮಾರು 40 ಕ್ಕೂ ಹೆಚ್ಚು ವಷ೯ಗಳಿಂದ ಕಾಯ೯ಕ್ರಮಗಳನ್ನು ಮಾಡಿಕೊಂಡು …
Read More »ಗಾಂಜಾ ಪೆಡ್ಲರ್ ಮೇಲೆ ಅತ್ತಿಬೆಲೆ ಪೊಲೀಸರಿಂದ ಫೈರಿಂಗ್; 7 ಕೆ.ಜಿ ಗಾಂಜಾ ಜಪ್ತಿ
ಭಾರತ-ಚೀನಾ ಗಡಿ ಸಂಘರ್ಷ: ‘ಶಾಂತಿಗೆ ಬದ್ಧ, ಸಮರಕ್ಕೂ ಸಿದ್ಧ’ ಎಂದ ಕೇಂದ್ರ ಸಚಿವ ರಾಜನಾಥ್ ಸಿಂಗ್ ಬಂಧಿತ ಆರೋಪಿ ಮಾಲೂರಿನಿಂದ ಆನೇಕಲ್ ಕಡೆ ಗಾಂಜಾ ಸಾಗಿಸುತ್ತಿರುವ ಬಗ್ಗೆ ಬಾತ್ಮೀದಾರರೊಬ್ಬರಿಂದ ಅತ್ತಿಬೆಲೆ ಪೊಲೀಸರಿಗೆ ಖಚಿತ ಮಾಹಿತಿ ದೊರೆಯುತ್ತದೆ. ಹಿರಿಯ ಅಧಿಕಾರಿಗಳಿಗೆ ಮಾಹಿತಿ ರವಾನಿಸಿದ ಇನ್ಸ್ಪೆಕ್ಟರ್ ಸತೀಶ್ ಪಿಎಸ್ಐ ಹರೀಶ್ ರೆಡ್ಡಿ ಮತ್ತು ಮುರುಳಿ ಜೊತೆ ಕಾರ್ಯಾಚರಣೆಗಿಳಿಯುತ್ತಾರೆ. ಮಾಲೂರುನಿಂದ ಸರ್ಜಾಪುರ ಮಾರ್ಗವಾಗಿ ಬಿದರಗುಪ್ಪೆ ಬಳಿ ಅತ್ತಿಬೆಲೆ ಕಡೆ ಬರುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು …
Read More »ಡ್ರಗ್ಸ್ ದಂಧೆಕೋರನಿಗೆ ಪೊಲೀಸರ ಗುಂಡೇಟು
ಆನೇಕಲ್ : ಡ್ರಗ್ಸ್ ದಂಧೆಕೋರರ ವಿರುದ್ಧ ಕಾರ್ಯಾಚರಣೆ ಮುಂದುವರೆಸಿರುವ ಪೊಲೀಸರು, ಅತ್ತಿಬೆಲೆ ಠಾಣಾ ವ್ಯಾಪ್ತಿಯ ಬಿದರಗುಪ್ಪೆ ಬಳಿ ಗುಂಡು ಹಾರಿಸಿ ಪೆಡ್ಲರ್ ಒಬ್ಬನನ್ನು ಮಂಗಳವಾರ ಬಂಧಿಸಿದ್ದಾರೆ. ಡ್ರಗ್ಸ್ ದಂಧೆಯಲ್ಲಿ ನಟ-ನಟಿಯರು, ರಾಜಕಾರಣಿಗಳ ಮಕ್ಕಳು, ಉದ್ಯಮಿಗಳ ಹೆಸರು ಕೇಳಿ ಬಂದ ನಂತರ ರಾಜ್ಯಾದ್ಯಂತ ಪೆಡ್ಲರ್ಗಳ ಹೆಡೆಮುರಿ ಕಟ್ಟುವಲ್ಲಿ ಪೊಲೀಸರು ನಿರತವಾಗಿದ್ದು, ಈ ಸಂದರ್ಭದಲ್ಲಿ ಗಾಂಜಾ ಸರಬರಾಜುದಾರನ ಮೇಲೆ ನಡೆದ ಮೊದಲ ಶೂಟೌಟ್ ಇದಾಗಿದೆ. ಆನೇಕಲ್ ತಾಲೂಕಿನ ಅಡಿಗಾರ ಕಲ್ಲಹಳ್ಳಿಯ ಅಯೂಬ್ …
Read More »ಇಂದಿನ ರಾಶಿ ಭವಿಷ್ಯ ಮತ್ತು ಪಂಚಾಂಗ (16-09-2020-ಬುಧವಾರ)
ಗುರುವಿನ ಸ್ಥಾನ ಅತ್ಯಂತ ಮಹತ್ವವೂ, ಜವಾಬ್ದಾರಿಯುತವೂ, ಕ್ಲಿಷ್ಟವೂ, ಜಟಿಲವೂ ಆದುದು. ಸಮಾಜ ಗುರುವಿನಿಂದ ಬಹಳಷ್ಟು ನಿರೀಕ್ಷಿಸುತ್ತದೆ. ಗುರು ದಾರಿ ತಪ್ಪಿದರೆ ಸಮಾಜ ನಾಶದತ್ತ ಸಾಗಿದಂತೆ. # ಪಂಚಾಂಗ : ಬುಧವಾರ, 16.09.2020 ಸೂರ್ಯ ಉದಯ ಬೆ.06.09 / ಸೂರ್ಯ ಅಸ್ತ ಸಂ.06.19 ಚಂದ್ರ ಉದಯ ರಾ.05.51 / ಚಂದ್ರ ಅಸ್ತ ಸಂ.05.44 ಶಾರ್ವರಿ ಸಂವತ್ಸರ / ದಕ್ಷಿಣಾಯಣ / ರ್ಷ ಋತು / ಭಾದ್ರಪದ ಮಾಸ / ಕೃಷ್ಣ ಪಕ್ಷ …
Read More »ದೇಶದಲ್ಲೀಗ 50 ಲಕ್ಷ ಕೊರೋನಾ ಸೋಂಕಿತರು!
ನವದೆಹಲಿ : ದಿನದಿಂದ ದಿನಕ್ಕೆ ಏರುಗತಿಯಲ್ಲಿ ಸಾಗುತ್ತಿರುವ ಕೊರೋನಾ ವೈರಸ್ ಪ್ರಕರಣಗಳು ಭಾರತದಲ್ಲಿ ಮಂಗಳವಾರ 50 ಲಕ್ಷದ ಗಡಿ ದಾಟಿವೆ. ಈ ಮೂಲಕ ಅಮೆರಿಕ ಬಳಿಕ 50 ಲಕ್ಷ ಪ್ರಕರಣಗಳು ದಾಖಲಾದ ಎರಡನೇ ದೇಶ ಭಾರತವಾಗಿದೆ. ಮಂಗಳವಾರ 90,417 ಕೊರೋನಾ ವೈರಸ್ ಪ್ರಕರಣಗಳು ದೇಶದಲ್ಲಿ ಪತ್ತೆಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 50.05 ಲಕ್ಷಕ್ಕೆ ಏರಿಕೆ ಆಗಿದೆ. 67.54 ಲಕ್ಷ ಸೋಂಕಿತರೊಂದಿಗೆ ಅಮೆರಿಕ ಅಗ್ರ ಸ್ಥಾನದಲ್ಲಿದೆ. ಇನ್ನು ಸೋಂಕಿನಿಂದ ಭಾರತದಲ್ಲಿ ಮಂಗಳವಾರ …
Read More »ಶಾರ್ಜಾ ತಲುಪಿದ ಬಿಸಿಸಿಐ ಬಿಗ್ ಬಾಸ್ ಸೌರವ್ ಗಂಗೂಲಿ
ದುಬೈ, ಐಪಿಎಲ್ ಪಂದ್ಯಗಳು ಸುಲಲಿತವಾಗಿ ನಡೆಯುವ ನಿಟ್ಟಿನಲ್ಲಿ ಎಲ್ಲ ತಯಾರಿಗಳ ನಡುವೆಯೇ ನಾಲ್ಕು ದಿನ ಮುಂಚಿತವಾಗಿ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಶಾರ್ಜಾಗೆ ಬಂದಿಳಿದಿದ್ದಾರೆ. ಭಾರತ ಕ್ರಿಕೆಟ್ ತಂಡದ ಆಟಗಾರನಾಗಿ, ನಾಯಕನಾಗಿ ಹಲವು ಕೀರ್ತಿ ಸಾಸಿದ ಮತ್ತು ಐಪಿಎಲ್ನಲ್ಲೂ ತನ್ನ ಖದರ್ ತೋರಿಸಿದ್ದ ಸೌರವ್ ಗಂಗೂಲಿ ಈಗ ಭಾರತ ಕ್ರಿಕೆಟ್ನ ಬಿಗ್ಬಾಸ್. ಮೈದಾನದಿಂದ ಹೊರಗೆ ಆಡಳಿತ ನಡೆಸುವ ಚಾಕಚಕ್ಯತೆಯನ್ನು ಕಲಿಯುತ್ತಿರುವ ಗಂಗೂಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಈಗ ತಮ್ಮ ಛಾಪು ಒತ್ತಲು …
Read More »ಸಿಗರೇಟು ಸೇದುವ ಚಟಕ್ಕೆ ಜೀವ ಕಳೆದುಕೊಂಡ ಬಾಲಕರು..!
ಕುಣಿಗಲ್, ಕದ್ದುಮುಚ್ಚಿ ಸಿಗರೇಟ್ ಸೇದಲು ಹೋದ ಬಾಲಕರ ಮೇಲೆ ಇಟ್ಟಿಗೆ ಗೂಡು ಕುಸಿದು ಸಾವನ್ನಪ್ಪಿರುವ ಘಟನೆ ಅಮೃತೂರು ಪೊಲೀಸ್ ಠಾಣಾವ್ಯಾಪ್ತಿಯ ಸಿದ್ದಾಪುರ ಗ್ರಾಮದಲ್ಲಿ ನಡೆದಿದೆ, ಸೂಯಾನ್(15) ಹಾಗೂ ಪರ್ವೆಜ್(17) ಮೃತಪಟ್ಟ ಬಾಲಕರು. ಗ್ರಾಮದ ಹೊರವಲಯಲ್ಲಿರುವ ಇಟ್ಟಿಗೆ ಗೂಡಿನಲ್ಲಿ ಯಾರಿಗೂ ಕಾಣದಂತೆ ಸಿಗರೇಟ್ ಸೇದಲು ಹೋಗಿದ್ದು, ಇಟ್ಟಿಗೆ ಗೂಡಿನೊಳಗೆ ಸಿಗರೇಟ್ ಸೇದುತ್ತಿದ್ದ ಸಂದರ್ಭದಲ್ಲಿ ಮಳೆಯಿಂದ ತೇವವಾಗಿದ್ದ ಉಳಿದ ಇಟ್ಟಿಗೆಗಳು ಬಾಲಕರ ಮೇಲೆ ಕುಸಿದು ಬಿದ್ದಿವೆ. ಪರಿಣಾಮ ಇಟ್ಟಿಗೆಗಳ ಮಧ್ಯೆ ಸಿಲುಕಿ ಉಸಿರು …
Read More »ಟೀಂ ಇಂಡಿಯಾದ ಮಾಜಿ ಆಲ್ರೌಂಡರ್ ಸದಾಶಿವ್ ಪಾಟೀಲ್ ನಿಧನ
ನವದೆಹಲಿ: ಟೀಂ ಇಂಡಿಯಾ ಮಾಜಿ ಆಲ್ರೌಂಡರ್ ಸದಾಶಿವ್ ಪಾಟೀಲ್(86) ಅವರು ಕೊಲ್ಹಾಪುರದ ತಮ್ಮ ನಿವಾಸದಲ್ಲಿ ಮಂಗಳವಾರ ನಿಧನರಾಗಿದ್ದಾರೆ. ಅವರಿಗೆ ಪತ್ನಿ ಮತ್ತು ಇಬ್ಬರು ಪುತ್ರಿಯರಿದ್ದಾರೆ. ವೇಗದ ಬೌಲಿಂಗ್ ಆಲ್ರೌಂಡರ್ ಸದಾಶಿವ್ ಅವರು 1955ರ ಡಿಸೆಂಬರ್ನಲ್ಲಿ ಬಾಂಬೆಯಲ್ಲಿ(ಈಗಿನ ಮುಂಬೈ) ನ್ಯೂಜಿಲೆಂಡ್ ವಿರುದ್ಧ ಭಾರತದ ಪರ ಏಕೈಕ ಟೆಸ್ಟ್ ಆಡಿದರು. ಇದರಲ್ಲಿ ಅವರು ಒಟ್ಟು 51 ರನ್ಗಳಿಗೆ ಎರಡು ವಿಕೆಟ್ ಪಡೆದರು ಮತ್ತು 14 ರನ್ ಬಾರಿಸಿದರು. ಇದರ ನಂತರ ಅವರು ಮತ್ತೆ ಭಾರತ …
Read More »
Laxmi News 24×7