Breaking News
Home / ಅಂತರಾಷ್ಟ್ರೀಯ (page 22)

ಅಂತರಾಷ್ಟ್ರೀಯ

ಒಂದು ಕಿಮೀ ರಸ್ತೆಯನ್ನು ಸುಧಾರಣೆ ಮಾಡಲು ಮುಂದಾದ ಶಾಸಕ ಬಾಲಚಂದ್ರ ಜಾರಕಿಹೊಳಿ

  *ಮೂಡಲಗಿ* ಇಲ್ಲಿಯ ಅಂಬೇಡ್ಕರ್ ವೃತ್ತದಿಂದ ಟಿಪ್ಪು ಸುಲ್ತಾನ್ ವೃತ್ತದವರೆಗೆ ರಸ್ತೆ ಸುಧಾರಣೆ ಕಾಮಗಾರಿಗೆ ಬರುವ ಸೋಮವಾರದಂದು ಗುದ್ದಲಿ ಪೂಜೆ ಜರುಗಲಿದೆ. ಗುರುವಾರದಂದು ಹದಿಗೆಟ್ಟ ರಸ್ತೆಯನ್ನು ಪರಿಶೀಲನೆ ಮಾಡಿದ ಪುರಸಭೆ ಅಧ್ಯಕ್ಷ ಹನಮಂತ ಗುಡ್ಲಮನಿ ಅವರು, ಶಾಸಕ ಬಾಲಚಂದ್ರ ಜಾರಕಿಕೊಳಿ ಅವರು ತಮ್ಮ ಸ್ವಂತ ವೆಚ್ಚದಲ್ಲಿ ಸುಮಾರು 1.ಕಿ.ಮೀ. ರಸ್ತೆಯನ್ನು ಅಭಿವೃದ್ಧಿ ಮಾಡುವರು. ಇದಕ್ಕಾಗಿ ಸೋಮವಾರವೇ ರಸ್ತೆ ಕಾಮಗಾರಿಗೆ ಮುಹೂರ್ತ ಫಿಕ್ಸ್ ಆಗಿದೆ ಎಂದು ಹೇಳಿದರು. ಮೂಡಲಗಿ ಪಟ್ಟಣದ ಸಾರ್ವಜನಿಕರು …

Read More »

ಚಿರತೆ ಬಂದೈತಿ, ಓಡಲೇ….ಓಡಲೇ… ಓಡಲೇ…!

ಬೆಳಗಾವಿ-ಬೆಳಗಾವಿ ಮಹಾನಗರದಲ್ಲಿ ಚಿರತೆ ಪತ್ತೆ ಕಾರ್ಯಾಚರಣೆ ಜೋರಾಗಿ ನಡೆಯುತ್ತಿದೆ.ಇಂದು ಮಧ್ಯಾಹ್ನ 3-00 ಗಂಟೆ ಸುಮಾರಿಗೆ ಹಿಂಡಲಗಾ ಗಣಪತಿ ಮಂದಿರದ ಬಳಿ ಇರುವ ಮಿಲಿಟರಿ ಕ್ವಾಟರ್ಸ್ ಹತ್ತಿರ ಚಿರತೆ ಕಾಣಿಸಿಕೊಂಡಿದೆ.   ಹಿಂಡಲಗಾ ಗಣಪತಿ ಮಂದಿರದ ಹತ್ತಿರದಲ್ಲೇ ಇರುವ ಹನುಮಾನ ನಗರದ ಡಬಲ್ ರಸ್ತೆಯಲ್ಲಿರುವ ಮಿಲಿಟರಿ ಕ್ವಾಟರ್ಸ್ ಗೇಟ್ ಬಳಿ ಚಿರತೆ ಕಾಣಿಸಿಕೊಂಡು ಮತ್ತೆ ಗಾಲ್ಫ್ ಮೈದಾನದಲ್ಲಿ ಪರಾರಿಯಾಗಿದೆ.   ಗಾಲ್ಫ್ ಮೈದಾನದಲ್ಲಿ ಚಿರತೆ ಪತ್ತೆಗೆ ಜಿಸಿಬಿಯಿಂದ ಕಾರ್ಯಾಚರಣೆ ನಡೆಯುತ್ತಿರುವಾಗ,ಗಿಡಗಂಟೆಯಲ್ಲಿ ಅಡಗಿ …

Read More »

ಲಾರಿ ಹಾಗೂ ಟೆಂಪೋ ಟ್ರ್ಯಾಕ್ಸ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಈ‌ ಅಪಘಾತದಲ್ಲಿ 9 ಜನರು ಸಾವನ್ನಪ್ಪಿದ್ದು 14ಕ್ಕೂ ಹೆಚ್ಚು ಜನರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ.

ತುಮಕೂರು: ತುಮಕೂರು ಜಿಲ್ಲೆ‌ ಶಿರಾ ತಾಲ್ಲೂಕಿನ ಕಳ್ಳಂಬೆಳ್ಳ ಬಳಿಯ ಬಾಲೆನಹಳ್ಳಿ ಗೇಟ್ ಬಳಿ ಗುರುವಾರ ನಸುಕಿನಲ್ಲಿ ಲಾರಿ ಹಾಗೂ ಟೆಂಪೋ ಟ್ರ್ಯಾಕ್ಸ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಈ‌ ಅಪಘಾತದಲ್ಲಿ 9 ಜನರು ಸಾವನ್ನಪ್ಪಿದ್ದು 14ಕ್ಕೂ ಹೆಚ್ಚು ಜನರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ. ಬೆಳಗಿನ ಜಾವ ಸರಿಸುಮಾರು 4 . 30ಕ್ಕೆ ಈ ದುರಂತ ಸಂಭವಿಸಿದೆ.   ಟೆಂಪೋ ಟ್ರ್ಯಾಕ್ಸ್ ರಾಯಚೂರು ಕಡೆಯಿಂದ ಬೆಂಗಳೂರು ಕಡೆಗೆ ತೆರಳುತ್ತಿತ್ತು. ಲಾರಿ …

Read More »

ಗ್ರಾಮದ ಯುವಕರೆಲ್ಲ ಸೇರಿ ಮಾನಸಿಕ ಅಸ್ವಸ್ಥನೊಬ್ಬನನ್ನು ಮರಕ್ಕೆ ಕಟ್ಟಿಅಮಾನವೀಯವಾಗಿ ಥಳಿತ

ಬೆಳಗಾವಿ (ಆ.25): ಗ್ರಾಮದ ಯುವಕರೆಲ್ಲ ಸೇರಿ ಮಾನಸಿಕ ಅಸ್ವಸ್ಥನೊಬ್ಬನನ್ನು ಮರಕ್ಕೆ ಕಟ್ಟಿಅಮಾನವೀಯವಾಗಿ ಥಳಿಸಿ, ಮೆರವಣಿಗೆ ಮಾಡಿದ ಪರಿಣಾಮ ಗಂಭೀರ ಗಾಯಗೊಂಡ ಆತ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಘಟನೆ ಬಸವನಕುಡಚಿಯಲ್ಲಿ ನಡೆದಿದೆ. ಬೆಳಗಾವಿ ತಾಲೂಕಿನ ಬಸವನಕುಡಚಿ ಗ್ರಾಮದ ಗಾಂಧಿ ಗಲ್ಲಿಯ ವಿಶಾಲ್‌ ಕಲ್ಲಪ್ಪ ಪಟಾಯಿ (28) ಮೃತ ವ್ಯಕ್ತಿ. ವಿಶಾಲ ಪಟಾಯಿ ಮಾನಸಿಕ ಅಸ್ವಸ್ಥನಾಗಿದ್ದ. ಈ ವಿಚಾರ ಗ್ರಾಮಸ್ಥರಿಗೂ ಗೊತ್ತಿತ್ತು. ಈತ ಆಗಾಗ ಗ್ರಾಮದವರ ಮೇಲೆ ಹಲ್ಲೆ ಮಾಡುತ್ತಿದ್ದ ಎಂದು ಹೇಳಲಾಗುತ್ತಿದೆ. …

Read More »

ಆಗಸ್ಟ್ 7ರಂದು ನಡೆದಿದ್ದ ಕೆಪಿಟಿಸಿಎಲ್ ಪರೀಕ್ಷೆಯಲ್ಲಿ ಬಗೆದಷ್ಟು ಅಕ್ರಮಗಳು ಬಯಲಾಗುತ್ತಿದೆ

ಬೆಳಗಾವಿ : ಆಗಸ್ಟ್ 7ರಂದು ನಡೆದಿದ್ದ ಕೆಪಿಟಿಸಿಎಲ್ ಪರೀಕ್ಷೆಯಲ್ಲಿ ಬಗೆದಷ್ಟು ಅಕ್ರಮಗಳು ಬಯಲಾಗುತ್ತಿದ್ದು, ಬೆಳಗಾವಿಯಲ್ಲಿ ಮತ್ತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆಗಸ್ಟ್ 7ರಂದು ರಾಜ್ಯಾದ್ಯಂತ ಕೆಪಿಟಿಸಿಎಲ್ ಕಿರಿಯ ಸಹಾಯಕ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋಕಾಕ ಪಟ್ಟಣದಲ್ಲಿ ಅಭ್ಯರ್ಥಿಯೊಬ್ಬ ಸ್ಮಾರ್ಟ್​ವಾಚ್ ಬಳಸಿ ಪರೀಕ್ಷೆ ಬರೆದು ಸಿಕ್ಕಿಹಾಕಿಕೊಂಡಿದ್ದರು.   ಪ್ರಕರಣ ಸಂಬಂಧ ಈಗಾಗಲೇ 9 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ಎಸ್ಪಿ ಡಾ ಸಂಜೀವ್ ಪಾಟೀಲ್ ನೇತೃತ್ವದ ತಂಡದಿಂದ ಮತ್ತೆ …

Read More »

ಪ್ಲಾಸ್ಟಿಕ್‌ ಕವರ್​​ನಲ್ಲಿ ನವಜಾತ ಶಿಶುವನ್ನು ಮರಕ್ಕೆ ನೇತು ಹಾಕಿದ ತಾಯಿ

ಬೆಳಗಾವಿ: ಪ್ಲಾಸ್ಟಿಕ್‌ ಕವರ್​​ನಲ್ಲಿ ನವಜಾತ ಶಿಶುವನ್ನು ಮರಕ್ಕೆ ನೇತು ಹಾಕಿರುವ ಅಮಾನವೀಯ ಘಟನೆ ಖಾನಾಪೂರ ತಾಲೂಕಿನ ನೇರಸಾ ಗೌಳಿವಾಡ ಗ್ರಾಮದಲ್ಲಿ ನಡೆದಿದೆ. ಸದ್ಯ ಮಗು ಆರೋಗ್ಯವಾಗಿದ್ದು, ಹೆಚ್ಚಿನ‌ ಚಿಕಿತ್ಸೆಗೆ ಬೆಳಗಾವಿ ಬೀಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.   ಗ್ರಾಮದಲ್ಲಿ ಅಪರಿಚಿತ ತಾಯಿಯೊಬ್ಬರು ನಿನ್ನೆ ರಾತ್ರಿ ಪ್ಲಾಸ್ಟಿಕ್ ಕವರ್​ನಲ್ಲಿ ಗಂಡು ಶಿಶುವನ್ನಿಟ್ಟು ಮರಕ್ಕೆ ನೇತು ಹಾಕಿ ಹೋಗಿದ್ದಾರೆ. ಇತ್ತ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಆಶಾ ಕಾರ್ಯಕರ್ತೆಯರು ಶಿಶುವನ್ನು ಖಾನಾಪೂರ ಸಾರ್ವಜನಿಕ ಆಸ್ಪತ್ರೆಗೆ …

Read More »

ಸಾರ್ವಜನಿಕ ಗಣೇಶೋತ್ಸವಕ್ಕೂ ಅನುಮತಿ ಇರುವ ಕಾರಣ ಗೌರಿ- ಗಣೇಶ ಮೂರ್ತಿಗಳ ಮಾರಾಟ ಭರ್ಜರಿಯಾಗಿ ನಡೆಯುತ್ತಿದೆ.

ಬೆಂಗಳೂರು: ಕಳೆದ ಎರಡು ವರ್ಷಗಳಲ್ಲಿ ಕೊರೊನಾ ಪರಿಣಾಮದಿಂದಾಗಿ ಕುಸಿತಗೊಂಡಿದ್ದ ಗಣೇಶ ಮೂರ್ತಿಗಳ ಮಾರಾಟ ಈ ವರ್ಷ ಚೇತರಿಸಿಕೊಂಡಿದೆ. ಸಾರ್ವಜನಿಕ ಗಣೇಶೋತ್ಸವಕ್ಕೂ ಅನುಮತಿ ಇರುವ ಕಾರಣ ಗೌರಿ- ಗಣೇಶ ಮೂರ್ತಿಗಳ ಮಾರಾಟ ಭರ್ಜರಿಯಾಗಿ ನಡೆಯುತ್ತಿದೆ. ಕಳೆದ ವರ್ಷಕ್ಕಿಂತ ಈ ಸಲ ವಹಿವಾಟು ದುಪ್ಪಟ್ಟುಗೊಂಡಿದೆ. ಗಣೇಶ ಮೂರ್ತಿಗಳ ತಯಾರಿಕೆಯಲ್ಲಿ ತೊಡಗಿದ್ದವರ ಕುಟುಂಬಗಳಲ್ಲೂ ಸಂತಸ ಮನೆ ಮಾಡಿದೆ. ಕಳೆದ 2 ವರ್ಷಗಳಲ್ಲಿ ಕೇವಲ 15ರಿಂದ 20 ಲಕ್ಷ ರೂ. ಆದಾಯ ಬರುತ್ತಿತ್ತು. ಆದರೆ, ಈ …

Read More »

ಅಂಬೇಡ್ಕರ್ ಟು ಟಿಪ್ಪು ಸುಲ್ತಾನ್ ಸರ್ಕಲ್, ಕಲ್ಲೇಶ್ವರ ಸರ್ಕಲ್ ಟು ಶಿವಬೋಧರಂಗ ಮಠತನಕ ರಸ್ತೆ ಅಭಿವೃದ್ಧಿ ಶೀಘ್ರ : ಶಾಸಕ ಬಾಲಚಂದ್ರ ಜಾರಕಿಹೊಳಿ

    ಮೂಡಲಗಿ: ಮೂಡಲಗಿ ಪಟ್ಟಣದ ಸಾರ್ವಜನಿಕರ ಕೋರಿಕೆಯ ಮೇರೆಗೆ ಪಟ್ಟಣದ ಅಂಬೇಡ್ಕರ ವೃತ್ತದಿಂದ ಟಿಪ್ಪು ಸುಲ್ತಾನ ವೃತ್ತ ಹಾಗೂ ಕಲ್ಮೇಶ್ವರ ವೃತ್ತದಿಂದ ಶಿವಬೋಧರಂಗ ಮಠದವರೆಗೆ ಸ್ವಂತ ವೆಚ್ಚದಲ್ಲಿ ರಸ್ತೆಗಳನ್ನು ನಿರ್ಮಿಸಿಕೊಡುವುದಾಗಿ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ.   ಅಂಬೇಡ್ಕರ ವೃತ್ತದಿಂದ ಟಿಪ್ಪು ಸುಲ್ತಾನ ವೃತ್ತದವರೆಗೆ 9 ಮೀಟರ್ ಅಗಲದ 1 ಕಿ.ಮೀ ವರೆಗಿನ ರಸ್ತೆಯನ್ನು ಇಷ್ಟರಲ್ಲಿಯೇ ಅಭಿವೃದ್ಧಿಪಡಿಸಲಾಗುವುದು. ಕಲ್ಮೇಶ್ವರ ವೃತ್ತದಿಂದ ಮಠದವರೆಗಿನ 500 …

Read More »

ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಘಟನೆ ಖಂಡಿಸಿ: ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ

  ಗೋಕಾಕ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಘಟನೆ ಖಂಡಿಸಿ ಗೋಕಾಕ ನಗರದ ಬಸವೇಶ್ವರ ವೃತ್ತದಲ್ಲಿ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಅಶೋಕ ಪೂಜಾರಿ, ಸಿದ್ದಲಿಂಗ ದಳವಾಯಿ, ವಿವೇಕ್ ಜತ್ತಿ, ಮಂಜುಳಾ ರಾಮಾನಗಟ್ಟಿ, ಹಾಗೂ ಅನೇಕರು ಉಪಸ್ಥಿತರಿದ್ದರು

Read More »

ಎಲ್ಲ ಗ್ರಾಮ ಪಂಚಾಯತಗಳು ಈ ಯೋಜನೆಯನ್ನು ಸದ್ಬಳಕೆ ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ ಮತ್ತು ಮೂಡಲಗಿ ತಾಲೂಕುಗಳ ಗ್ರಾಮ ಪಂಚಾಯತಿಗಳಲ್ಲಿ ತೋಟದ ರಸ್ತೆ ಕಾಮಗಾರಿಗಳನ್ನು ನರೇಗಾ ಯೋಜನೆಯಡಿ ಕೈಗೊಳ್ಳಲು ಅನುಮತಿ ನೀಡುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮುಖ್ಯಮಂತ್ರಿಗಳನ್ನು ಇತ್ತೀಚೆಗೆ ಕೋರಿದ್ದರು ಎಂಬುದು ಉಲ್ಲೇಖಾರ್ಹ.   *ಎಲ್ಲ ಗ್ರಾಮ ಪಂಚಾಯತಿಗಳು ಈ ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳಿ :* ನರೇಗಾ ಯೋಜನೆಯಡಿ ತೋಟದ ರಸ್ತೆಗಳನ್ನು ಅಭಿವೃದ್ಧಿಪಡಿಸಲು ಈಗಾಗಲೇ ಸರ್ಕಾರ ಆದೇಶಿಸಿದ್ದು, ಎಲ್ಲ ಗ್ರಾಮ ಪಂಚಾಯತಿಗಳು ಈ ಯೋಜನೆಯನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ …

Read More »