Breaking News
Home / ಅಂತರಾಷ್ಟ್ರೀಯ (page 240)

ಅಂತರಾಷ್ಟ್ರೀಯ

ಐಸಿಯುನಲ್ಲಿದ್ದ ‘ಕೊರೊನಾ’ ರೋಗಿ ಸಾವು : ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಆಂಬುಲೆನ್ಸ್ ಗೆ ಬೆಂಕಿ ಹಚ್ಚಿ ಕುಟುಂಬಸ್ಥರ ಆಕ್ರೋಶ

ಬೆಳಗಾವಿ : ಕೊರೊನಾ ಸೋಂಕಿತ ರೋಗಿಯೊಬ್ಬರು ಚಿಕಿತ್ಸೆ ಸಿಗದೇ ಮೃತಪಟ್ಟ ಹಿನ್ನೆಲೆ ರೊಚ್ಚಿಗೆದ್ದ ಕುಟುಂಬಸ್ಥರು ಆಸ್ಪತ್ರೆ ಮುಂದೆ ಗಲಾಟೆ ನಡೆಸಿದ ಘಟನೆ ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ. ಐಸಿಯುನಲ್ಲಿದ್ದ ಕೊರೊನಾ ರೋಗಿ ಮೃತಪಟ್ಟ ಹಿನ್ನೆಲೆ ರೊಚ್ಚಿಗೆದ್ದ ಕುಟುಂಬಸ್ಥರು ಆಸ್ಪತ್ರೆ ಮುಂದೆ ಗಲಾಟೆ ನಡೆಸಿದ್ದಾರೆ, ಆಂಬುಲೆನ್ಸ್ ಗೆ ಬೆಂಕಿ ಹಚ್ಚಿ ಆಸ್ಪತ್ರೆ ಮುಂಭಾಗದ ಗಾಜು ಪುಡಿ ಪುಡಿ ಮಾಡಿದ್ದಾರೆ. ಬಳಿಕ ಆಸ್ಪತ್ರೆಯ ವೈದ್ಯರ ಮೇಲೂ ಕೂಡ ಹಲ್ಲೆ ನಡೆಸಲಾಗಿದೆ. ಘಟನೆ ನಡೆದ …

Read More »

ಕೋವಿಡ್​ 19: ದೇಶಾದ್ಯಂತ ಕಳೆದ 24 ಗಂಟೆಗಳಲ್ಲಿ 37,724 ಪ್ರಕರಣ ಪತ್ತೆ, 648 ಮಂದಿ ಸಾವು

ನವದೆಹಲಿ: ದೇಶದಲ್ಲಿ ಕೋವಿಡ್​ 19 ಸೋಂಕಿತ ಸಂಖ್ಯೆ ದಿನ ದಿನೇ ಹೆಚ್ಚಾಗುತ್ತಲೇ ಇದ್ದು, ಕಳೆದ 24 ಗಂಟೆಗಳಲ್ಲಿ37,724 ಹೊಸ ಕೇಸ್​ಗಳು ಬೆಳಕಿಗೆ ಬಂದಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ11,92,915ಕ್ಕೆ ಏರಿಕೆಯಾದ್ರೆ, 648 ಮಂದಿ ಒಂದೇ ದಿನ ಬಲಿಯಾಗಿದ್ದಾರೆ. ಸದ್ಯ ಇಲ್ಲಿಯವರೆಗೆ ಬಲಿಯಾದವರ ಸಂಖ್ಯೆ 28,732ಕ್ಕೆ ಬಂದು ನಿಂತಿದೆ. 11,18,043 ಮಂದಿ ಸೋಂಕಿತರ ಪೈಕಿ ಒಟ್ಟು ಗುಣಮುಖರಾದವರ ಸಂಖ್ಯೆ 7,53,050ಕ್ಕೆ ತಲುಪಿದೆ. ಪ್ರಸ್ತುತ ದೇಶದಲ್ಲಿನ್ನೂ 411133 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ ಎಂದು ಆರೋಗ್ಯ …

Read More »

ಕೋವಿಡ್ 19- ಭಾರತೀಯ ಮೂಲದ ನರ್ಸ್ ಗೆ ರಾಷ್ಟ್ರಪತಿ ಗೌರವ

ಸಿಂಗಪುರ: ಕೋವಿಡ್-19 ಸಮಯದಲ್ಲಿ ಫ್ರಂಟ್ ಲೈನ್ ವಾರಿಯರ್ ಆಗಿ ಕೆಲಸ ಮಾಡುತ್ತಿರುವ ಭಾರತೀಯ ಮೂಲದ ನರ್ಸ್ ಕಲಾ ನಾರಾಯಣಸ್ವಾಮಿ ಅವರಿಗೆ ಸಿಂಗಪುರದಲ್ಲಿ ರಾಷ್ಟ್ರಪತಿ ಪುರಸ್ಕಾರ ನೀಡಿ ಗೌರವಿಸಲಾಗಿದೆ. ಒಟ್ಟು ಐವರು ನರ್ಸ್ ಗಳು ಈ ಗೌರವಕ್ಕೆ ಪಾತ್ರರಾಗಿದ್ದು, ಐವರಲ್ಲಿ ಕಲಾ ನಾರಾಯಣಸ್ವಾಮಿ ಸಹ ಒಬ್ಬರಾಗಿದ್ದಾರೆ. ಸಿಂಗಪುರದ ಆರೋಗ್ಯ ಸಚಿವಾಲಯ ಈ ಬಗ್ಗೆ ಅಧಿಕೃತ ಮಾಹಿತಿಯನ್ನು ನೀಡಿದೆ. ರಾಷ್ಟ್ರಪತಿಗಳ ಪುರಸ್ಕಾರಕ್ಕೆ ಪಾತ್ರವಾಗಿರುವ ನರ್ಸ್ ಗಳಿಗೆ ಸಿಂಗಪುರ ರಾಷ್ಟ್ರಪತಿ ಹಲಿಮಾ ಯಾಕೂಬ್ ಅವರ …

Read More »

N 95 ಮಾಸ್ಕ , ಸ್ಯಾನಿಟೈಜರ್ ವಿತರಿಸುವ ಮೂಲಕ ಹಿರಿಯ ಪತ್ರಕರ್ತ ಯಮನಪ್ಪಾ ಸುಲ್ತಾನಪೂರ ಜನ್ಮದಿನಾಚರಣೆ

  ಮೂಡಲಗಿ ಜುಲೈ 22 : ಹಿರಿಯ ಪತ್ರಕರ್ತ ಯಮನಪ್ಪಾ ಸುಲ್ತಾನಪೂರ ಅವರ 64 ಜನ್ಮ ದಿನಾಚರಣೆಯು ಅತಿ ಸರಳವಾಗಿ ಆತ್ಮಿಯ ಪತ್ರಕತ೯ರೊಂದಿಗೆ ನಡೆಯಿತು. ಬುಧವಾರ ರಂದು ಹಸಿರು ಕಾಂತ್ರಿ ಕಾಯಾ೯ಲಯದಲ್ಲಿ ಪತ್ರಕರ್ತರ ಮಿತ್ರರ ಶುಭಾಶಯ ಸ್ವಿಕರಿಸಿ ಮಾತನಾಡಿ ನನಗೆ 64 ವಷ೯ ತುಂಬಿದರು ಒಂದು ವಷ೯ ಜನ್ಮದಿನಾಚರಣೆ ಆಚರಿಸಿ ಕೋಂಡಿಲ್ಲ ಹುಟ್ಟಿದ ದಿನವಾದ ಜುಲೈ 22 ರಂದು ಪ್ರತಿವಷ೯ ಮನೆ ದೇವರಿಗೆ ಮತ್ತು ತಂದೆ ತಾಯಿಗಳಿಗೆ ನಮಸ್ಕರಿಸಿ ದಿನ …

Read More »

ಲಾಕ್​​ಡೌನ್ ತೆರವು; ರಾಜಧಾನಿಯತ್ತ ಜನರು ವಾಪಸ್​

ಬೆಂಗಳೂರು: ಇಂದಿನಿಂದ ಲಾಕ್​ಡೌನ್​ ತೆರವಾಗಿರೋ ಹಿನ್ನೆಲೆಯಲ್ಲಿ ಬೆಂಗಳೂರು ಸಹಜ ಸ್ಥಿತಿಯತ್ತ ಮರಳುತ್ತಿದೆ. ಜನರು ತಮ್ಮ ದೈನಂದಿನ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ. ಇಷ್ಟು ದಿನ ಲಾಕ್​​ಡೌನ್ ಇದ್ದ ಕಾರಣ ಹೋಟೆಲ್​ಗಳಲ್ಲಿ ಕೇವಲ ಪಾರ್ಸಲ್​​ಗೆ ಮಾತ್ರ ಅವಕಾಶ ನೀಡಲಾಗಿತ್ತು. ಆದರೆ ಇಂದಿನಿಂದ ಗ್ರಾಹಕರಿಗೆ ಟೇಬಲ್ ಸರ್ವೀಸ್ ​ನೀಡಲು ಸಿದ್ಧತೆ ನಡೆಸುತ್ತಿದ್ದಾರೆ. ಸಾಮಾಜಿಕ ಅಂತರ ಕಾಪಾಡಿಕೊಂಡು ಸಾರ್ವಜಕರಿಗೆ ಸೇವೆ ಒದಗಿಸಲು ಹೋಟೆಲ್​ಗಳು ಸಿದ್ಧವಾಗಿವೆ. ಹೋಟೇಲ್ ಪ್ರವೇಶಕ್ಕೂ ಮುನ್ನ ಥರ್ಮಲ್ ಸ್ಕ್ರೀನಿಂಗ್ ಕಡ್ಡಾಯ ಮಾಡಲಾಗಿದ್ದು, ಕೈಗಳನ್ನು ಸ್ಯಾನಿಟೈಸ್​ …

Read More »

ಕೊರೊನಾ ನಡುವೆಯೂ ಐಪಿಎಲ್ ಪಂದ್ಯಾವಳಿಗಳಿಗೆ ಕೊನೆಗೂ ಸ್ಥಳ ನಿಗದಿ

ಏಷ್ಯಾ ಕಪ್ ಮತ್ತು ಟಿ 20 ವಿಶ್ವಕಪ್ 2020 ರದ್ದಾದ ನಂತರ ಐಪಿಎಲ್ 2020ರ ದಾರಿ ಸುಗಮವಾಗಿದೆ. ಆದ್ರೆ ಪಂದ್ಯಾವಳಿ ಎಲ್ಲಿ ನಡೆಯಲಿದೆ ಎಂಬ ಪ್ರಶ್ನೆಗೆ ಈಗ ಉತ್ತರ ಸಿಕ್ಕಿದೆ. ಐಪಿಎಲ್ ಆಡಳಿತ ಮಂಡಳಿ ಅಧ್ಯಕ್ಷ ಬ್ರಿಜೇಶ್ ಪಟೇಲ್ ಐಪಿಎಲ್ ನಡೆಯುವ ಸ್ಥಳದ ಬಗ್ಗೆ ಮಾಹಿತಿ ನೀಡಿದ್ದಾರೆ. 2020 ರ ಐಪಿಎಲ್ ಯುಎಇಯಲ್ಲಿ ನಡೆಯಲಿದೆ ಎಂದು ಬ್ರಿಜೇಶ್ ಪಟೇಲ್ ಸಂದರ್ಶನವೊಂದರಲ್ಲಿ ಸ್ಪಷ್ಟಪಡಿಸಿದ್ದಾರೆ. ಐಪಿಎಲ್ ದಿನಾಂಕಗಳನ್ನು ಇನ್ನೂ ನಿರ್ಧರಿಸಲಾಗಿಲ್ಲ ಎಂದು ಬ್ರಿಜೇಶ್ …

Read More »

ಸೋಂಕಿತರ ಸೇವೆ ಮಾಡಿದ ವೈದ್ಯ ಕೊರೊನಾಗೆ ಬಲಿ- ಸರ್ಕಾರದಿಂದ ಸಿಗಲಿಲ್ಲ ನೆರವು

ನವದೆಹಲಿ: ನನ್ನ ಪತಿ ಕೊರೊನಾ ಸೋಂಕಿತರಿಗಾಗಿ ಮೂರು ತಿಂಗಳು ರಜೆ ಪಡೆಯದೇ ಕೆಲಸ ಮಾಡಿದ್ದರಿಂದ ಅವರಿಗೂ ಸೋಂಕು ತಗುಲಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಪತಿ ನಿಧನರಾದರು. ಆದರೆ ಇಲ್ಲಿಯವರೆಗೆ ನಮಗೆ ಸರ್ಕಾರದಿಂದ ಯಾವುದೇ ನೆರವು ಸಿಕ್ಕಿಲ್ಲ ಎಂದು ಮೃತ ವೈದ್ಯನ ಪತ್ನಿ ಡಾ.ಹೀನಾ ಅಲಿ ಬೇಸರ ವ್ಯಕ್ತಪಡಿಸಿದ್ದಾರೆ. ಖಾಸಗಿ ಪತ್ರಿಕೆ ಜೊತೆ ಮಾತನಾಡಿರುವ ಹೀನಾ ಹಲವು ವಿಷಯಗಳನ್ನು ಹಂಚಿಕೊಂಡಿದ್ದಾರೆ. ಪತಿ ಡಾ.ಜಾವೇದ್ ಅಲಿ ಮಾರ್ಚ್ ನಿಂದ ಜೂನ್ ವರೆಗೆ ನಿರಂತರವಾಗಿ …

Read More »

ಆಟಿಕೆ ಗನ್ ಬಳಸಿ ಬ್ಯಾಂಕ್ ದರೋಡೆಗೆ ಯತ್ನ………..

ಶ್ರೀನಗರ: ಆಟಿಕೆ ಗನ್ ಬಳಸಿ ಬ್ಯಾಂಕ್ ದರೋಡೆಗೆ ಯತ್ನಿಸಿದ ಇಬ್ಬರನ್ನು ಬಂಧಿಸಿರುವ ಘಟನೆ ಜಮ್ಮು-ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ದರೋಡೆಗೆ ಯತ್ನಿಸಿದ ಇಬ್ಬರು ಯುವಕರನ್ನು ಬಂಧಿಸಿದ್ದಾರೆ. ಇಬ್ಬರು ಯುವಕರು ಆಟಿಕೆ ಬಂದೂಕು ಹಿಡಿದು ನಾಥನುಸಾ ಗ್ರಾಮದ ಗ್ರಾಮೀಣ ಬ್ಯಾಂಕ್ ಪ್ರವೇಶ ಮಾಡಿದ್ದಾರೆ. ಬ್ಯಾಂಕ್ ಸಿಬ್ಬಂದಿಗೆ ಗನ್ ತೋರಿಸಿ ಹಣ ನೀಡುವಂತೆ ಬೆದರಿಕೆ ಹಾಕಿದ್ದಾರೆ. ಈ ವೇಳೆ ಬ್ಯಾಂಕಿನಲ್ಲಿದ್ದ ಗ್ರಾಹಕರಿಗೆ ಕೈಯಲ್ಲಿರುವ ಗನ್ ಆಟಿಕೆ ಎಂದು …

Read More »

ಶಾರುಖ್ ಬಂಗಲೆಗೆ ಪ್ಲಾಸ್ಟಿಕ್ ಹೊದಿಕೆ

ಮುಂಬೈ: ರಾಷ್ಟ್ರದ ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಕೋವಿಡ್​-19 ಪಿಡುಗಿನ ಭರಾಟೆ ಜೋರಾಗಿದೆ. ಬಾಲಿವುಡ್​ನ ಹಿರಿಯ ನಟ ಅಮಿತಾಭ್​ ಬಚ್ಚನ್​ ಹಾಗೂ ಅವರ ಪುತ್ರ ಅಭಿಷೇಕ್​ ಬಚ್ಚನ್​, ಸೊಸೆ ಐಶ್ವರ್ಯ ರೈ ಬಚ್ಚನ್​ ಮತ್ತು ಮೊಮ್ಮಗಳು ಆರಾಧ್ಯ ಕೂಡ ಕರೊನಾ ಸೋಂಕಿಗೆ ತುತ್ತಾದ ಮೇಲಂತೂ ಬಾಲಿವುಡ್​ನ ಮಂದಿಗೆ ಕರೊನಾ ಭಾರಿ ನಡುಕವನ್ನೇ ಉಂಟು ಮಾಡಿದೆ. ಈ ಹಿನ್ನೆಲೆಯಲ್ಲಿ ಸೋಂಕಿನಿಂದ ದೂರವುಳಿಯಲು ಅವರೆಲ್ಲರೂ ವಿವಿಧ ರೀತಿಯ ತಂತ್ರಗಾರಿಕೆಯನ್ನೂ ಅನುಸರಿಸುತ್ತಿದ್ದಾರೆ. ಇಂತಿಪ್ಪ, ಬಾಲಿವುಡ್​ನಲ್ಲಿ ವಿಶಿಷ್ಟ …

Read More »

ದ್ರೋಣ ಪ್ರತಾಪ್ ಈಗ ಪೊಲೀಸ್ ರ ವಶಕ್ಕೆ

ಬೆಂಗಳೂರು: ಕ್ವಾರಂಟೈನ್ ನಿಯಮ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಡ್ರೋನ್ ಪ್ರತಾಪ್‍ನನ್ನು ಬಿಬಿಎಂಪಿ ಅಧಿಕಾರಿಗಳು ಮತ್ತು ತಲಘಟ್ಟಪುರ ಪೊಲೀಸರು ಮೈಸೂರಿನಲ್ಲಿ ವಶಕ್ಕೆ ಪಡೆದಿದ್ದಾರೆ. ಕ್ವಾರಂಟೈನ್ ನಿಯಮ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಡ್ರೋನ್ ಪ್ರತಾಪ್ ವಿರುದ್ಧ ಎಫ್‍ಐಆರ್ ದಾಖಲಾಗಿತ್ತು. ಈ ವಿಷಯ ತಿಳಿಯುತ್ತಿದ್ದಂತೆ ಡ್ರೋನ್ ಪ್ರತಾಪ್ ತಲೆಮರೆಸಿಕೊಂಡಿದ್ದ. ಅಧಿಕಾರಿಗಳು ಅವನ ಹುಡುಕಾಟದಲ್ಲಿ ತೊಡಗಿದ್ದರು. ಇದೀಗ ಬಿಬಿಎಂಪಿ ಅಧಿಕಾರಿಗಳು ಹಾಗೂ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪ್ರತಾಪ್‍ನನ್ನು ಮೈಸೂರಿನಿಂದ ಬೆಂಗಳೂರಿಗೆ ಕರೆತಂದಿದ್ದಾರೆ. ಕೆಂಗೇರಿ ಬಳಿಯ ಖಾಸಗಿ ಹೋಟೆಲ್‍ನಲ್ಲಿ ಸಾಂಸ್ಥಿಕ ಕ್ವಾರಂಟೈನ್‍ಗೆ …

Read More »