ಬೆಳಗಾವಿ: ಜಿಲ್ಲೆಯಲ್ಲಿ ಹೊಸದಾಗಿ 116 ಮಂದಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ. ಒಬ್ಬರು ಮೃತರಾಗಿದ್ದಾರೆ ಎಂದು ಜಿಲ್ಲಾಡಳಿತ ತಿಳಿಸಿದೆ. ಚಿಕಿತ್ಸೆಗಾಗಿ ಅವರನ್ನು ನಿಗದಿತ ಆಸ್ಪತ್ರೆಗೆ ದಾಖಲಿಸಲಾಗಿದೆ. ರೋಗಿ ಸಂಖ್ಯೆ 48,135 ಆದ 47 ವರ್ಷದ ವ್ಯಕ್ತಿ ಜುಲೈ 14ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಅವರು 20ರಂದು ಸಾವಿಗೀಡಾಗಿದ್ದಾರೆ. ಅವರಿಗೆ ತೀವ್ರ ಉಸಿರಾಟದ ತೊಂದರೆ ಇತ್ತು. ಅವರು ಬೆಳಗಾವಿ ತಾಲ್ಲೂಕಿನವರು ಎಂದು ಮಾಹಿತಿ ನೀಡಿದೆ. ಸವದತ್ತಿ ವರದಿ: ತಾಲ್ಲೂಕಿನಲ್ಲಿ 19 ಮಂದಿಗೆ ಕೋವಿಡ್ …
Read More »ರಾಜ್ಯದಲ್ಲಿ ಇಂದು ಕೊರೋನಾಗೆ 72 ಬಲಿ, ಬೆಂಗಳೂರಿನಲ್ಲಿ 2036 ಸೇರಿ 5072 ಮಂದಿಗೆ ಪಾಸಿಟಿವ್
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಏರಿಮುಖವಾಗಿಯೇ ಸಾಗಿದ್ದು, ಸತತ ಮೂರನೇ ದಿನವೂ 5 ಸಾವಿರದ ಗಡಿ ದಾಟಿದೆ. ರಾಜ್ಯದಲ್ಲಿ ಶನಿವಾರ 72 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 90 ಸಾವಿರ ತಲುಪಿದೆ. ಇಂದು ರಾಜ್ಯದಲ್ಲಿ 5072 ಪ್ರಕರಣಗಳು ವರದಿಯಾಗಿದ್ದು, 72 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಇದರಿಂದ ಒಟ್ಟು ಸೋಂಕಿತರ ಸಂಖ್ಯೆ 90942ಕ್ಕೇರಿಕೆಯಾಗಿದೆ. ಇನ್ನು ರಾಜ್ಯದಲ್ಲಿ ಚೇತರಿಕೆ ಪ್ರಮಾಣವೂ ಉತ್ತಮವಾಗಿದ್ದು, ದಿನವೊಂದರಲ್ಲಿ 2403 ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ …
Read More »ಲವ್ ಜಿಹಾದ್ : ಮಹಿಳೆ – ಮಗಳನ್ನು ಬಲಿ, ಕೊಂದು ಮನೆಯಲ್ಲಿ ಮುಚ್ಚಿರುವ ಭೂಪ್
ಮೀರತ್: ಐದು ವರ್ಷಗಳ ಕಾಲ ತಾನು ಹಿಂದು ಎಂದು ಹೇಳಿಕೊಂಡೇ ಆಕೆಯನ್ನು ವಂಚಿಸಿದ. ಆತನ ನಿಜವಾದ ಬಣ್ಣ ಬಯಲಾಗುತ್ತಿದ್ದಂತೆ ತಾಯಿ ಹಾಗೂ ಮಗುವನ್ನು ಕೊಲೆಗೈದು ಆಕೆಯ ಮನೆಯಲ್ಲಿಯೇ ಹೂತು ಹಾಕಿ ಪರಾರಿಯಾಗಿದ್ದಾನೆ. ದುರಂತವೆಂದರೆ, ಕೈಗೆ ಸಿಕ್ಕ ಆರೋಪಿಯನ್ನು ವಿಚಾರಣೆ ನಡೆಸಿ ಕೈಬಿಟ್ಟ ಪೊಲೀಸರು ಆತನೇ ಕೊಲೆಗಾರ ಎಂಬುದು ತಿಳಿಯುತ್ತಿದ್ದಂತೆ ಹುಡುಕಿ ಕೊಟ್ಟವರಿಗೆ ಬಹುಮಾನ ಘೋಷಿಸಿದ್ದಾರೆ.ಲವ್ ಜಿಹಾದ್ನ ಈ ಪ್ರಕರಣ ನಡೆದದ್ದು ಉತ್ತರ ಪ್ರದೇಶದ ಮೀರತ್ನಲ್ಲಿ. ಬಯಲಿಗೆ ಬಂದದ್ದು ಮಹಿಳೆಯ ಗೆಳತಿ ಚಂಚಲ್ನಿಂದ. …
Read More »ಜಗಜ್ಯೋತಿ ಬಸವಣ್ಣನವರು ಐಕ್ಯರಾದ ದಿನವನ್ನು ನಾಗರಪಂಚಮಿ ಆಚರಿಸುವ ಬದಲು ಬಸವ ಪಂಚಮಿ ಯನ್ನಾಗಿ ಆಚರಿಸಬೇಕು ಎಂದು ಕರೆಕೊಟ್ಟರು ಸತೀಶ್ ಶುಗರ್ಸ್ ಫೌಂಡೇಶನ್
ಗೋಕಾಕ ನಗರದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಸಹ ಮಾನವ ಬಂಧುತ್ವ ವೇದಿಕೆ ಕರ್ನಾಟಕ ಗೋಕಾಕ್ ಶಾಖೆ ಹಾಗೂ ಸತೀಶ್ ಶುಗರ್ಸ್ ಫೌಂಡೇಶನ್ ಇವರ ಸಂಯುಕ್ತ ಆಶ್ರಯದಲ್ಲಿ ಇಂದು ದಿನಾಂಕ 25.07. 2020 ರಂದು ನಾಗರ ಪಂಚಮಿ ಹಬ್ಬದ ನಿಮಿತ್ಯ ಪೌಷ್ಟಿಕ ಆಹಾರ ಹಾಲನ್ನು ಹಾವಿನ ಹುತ್ತಗಳಿಗೆ ಎರೆಯುವ ಬದಲು ಗೋಕಾಕ ನಗರದ ಶಿವಾ ಫೌಂಡೇಶನಲ್ಲಿರುವ ಅನಾಥ ಮಕ್ಕಳಿಗೆ ಹಾಲನ್ನು ಕೊಟ್ಟು ಮಾನವೀಯತೆಯ ಮೆರೆದಿರುವ ಮಾನವ ಬಂಧುತ್ವ ವೇದಿಕೆ ಗೋಕಾಕ್ …
Read More »ಗೋಕಾಕ ಜೇ ಏಮ್ ಯೆಫ್ ಸಿ ಕೋರ್ಟ್ ನಲ್ಲಿ ಮುಖ್ಯಮಂತ್ರಿ ವಿರುದ್ಧ ಕೋರ್ಟ್ ಸಮನ್ಸ್
ಬೆಳಗಾವಿ- ಗೋಕಾಕ ಉಪ ಚುನಾವಣೆಯಲ್ಲಿ ದಾಖಲಾದ ಚುನಾವಣಾ ನೀತಿ ಸಂಹಿತೆ ಪ್ರಕರಣವೊಂದಕ್ಕೆ ಸಮಂಧಿಸಿದಂತೆ ಸೆಪ್ಟೆಂಬರ್ 1 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರಿಗೆ ಗೋಕಾಕ ಸಿವ್ಹಿಲ್ ಜಡ್ಜ್ JMFC ಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಗೋಕಾಕ ಉಪ ಚುನಾವಣೆಯಲ್ಲಿ ವೀರಶೈವ ಲಿಂಗಾಯತರು ಬಿಜೆಪಿಗೆ ಮತ ಹಾಕಬೇಕೆಂದು,ಚುನಾವಣಾ ಪ್ರಚಾರದ ಸಭೆಯಲ್ಲಿ ಮತಯಾಚಿಸಿದ್ದರು,ಜಾತಿ ಹೆಸರಿನಲ್ಲಿ ಮತಯಾಚನೆ ಮಾಡಿದ್ದಾರೆ ಎಂದು ಆರೋಪಿಸಿ ನೀತಿ ಸಂಹಿತೆ ಉಲ್ಲಂಘನೆಯ ಪ್ರಕರಣ ಗೋಕಾಕ್ ಪೋಲೀಸ್ ಠಾಣೆಯಲ್ಲಿ …
Read More »ಮಕ್ಕಳ ಆನ್ಲೈನ್ ಶಿಕ್ಷಣಕ್ಕಾಗಿ ಮಾರಿದ ಹಸುವನ್ನು ವಾಪಸ್ ಕೊಡಿಸುವೆ: ಸೋನು ಸೂದ್
ಶಿಮ್ಲಾ: ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗಬಾರದೆಂದು ತಾನು ಸಾಕಿದ ಹಸುವನ್ನೇ ಮಾರಿ ಆನ್ಲೈನ್ ಶಿಕ್ಷಣಕ್ಕಾಗಿ ಮೊಬೈಲ್ ಕೊಡಿಸಿದ ಸುದ್ದಿ ಭಾರೀ ವೈರಲ್ ಆಗುತ್ತಿದೆ. ಸದಾ ಮಾನವೀಯತೆಯ ಮೂಲಕ ರಿಯಲ್ ಲೈಫ್ನಲ್ಲಿ ಹೀರೋ ಆಗಿರೋ ಬಾಲಿವುಡ್ ನಟ ಸೋನು ಸೂದ್ ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಹೌದು. ಹಸು ಮಾರಿದ ತಂದೆಯ ಸುದ್ದಿಗೆ ಟ್ವೀಟ್ ಮಾಡಿರುವ ಸೋನು ಸೂದ್, ಆನ್ಲೈನ್ ಶಿಕ್ಷಣಕ್ಕಾಗಿ ಮಾರಿದ ಹಸುವನ್ನು ಮಕ್ಕಳ ತಂದೆಗೆ ವಾಪಸ್ ಕೊಡಿಸುತ್ತೇನೆ. ಸದ್ಯ ನಂಗೆ ಅವರ …
Read More »ರೋಚಕ ಸ್ಟೋರಿಗಳನ್ನೇ ವರದಿ ಮಾಡ್ತಿದ್ದ ರಿಪೋರ್ಟರ್ ಅಪಘಾತದಲ್ಲಿ ಸಾವು
ಆಲ್ಬನಿ: ಅಮೆರಿಕದ ಪ್ರಖ್ಯಾತ ಟಿವಿಯಲ್ಲಿ ವರದಿಗಾರ್ತಿಯಾಗಿ ಕೆಲಸ ಮಾಡುತ್ತಿದ್ದ ಭಾರತ ಮೂಲದ ಯುವತಿ ನ್ಯೂಯಾರ್ಕ್ನಲ್ಲಿ ಮೃತಪಟ್ಟಿದ್ದಾರೆ. ನೀನಾ ಕಪೂರ್ (26) ಮೃತ ವರದಿಗಾರ್ತಿ. ನೀನಾ ಕಪೂರ್ ಅಮೆರಿಕದ ಸಿಬಿಎಸ್ ಚಾನೆಲ್ನಲ್ಲಿ ವರದಿಗಾರ್ತಿಯಾಗಿ ಕೆಲಸ ಮಾಡುತ್ತಿದ್ದರು. ಆದರೆ ಬಾಡಿಗೆ ಸ್ಕೂಟರ್ನಲ್ಲಿ ಹೋಗುತ್ತಿದ್ದಾಗ ಅಪಘಾತವಾಗಿ ನೀನಾ ಕಪೂರ್ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ನೀನಾ ಕಪೂರ್ ಶೇರಿಂಗ್ ಆಧಾರದ ಮೇರೆಗೆ ಸ್ಕೂಟರ್ ಅನ್ನು ಬಾಡಿಗೆ ತೆಗೆದುಕೊಂಡಿದ್ದರು. ಬೇರೊಬ್ಬ ವ್ಯಕ್ತಿ ಸ್ಕೂಟರ್ ಓಡಿಸುತ್ತಿದ್ದನು. ಸ್ಕೂಟರ್ ಹಿಂದೆ …
Read More »ಇಂದು ಮುಂದುವರೆದ ಕೊರೋನಾ ದಾಳಿ ಮತ್ತೆ 214 ಸೊಂಕಿತರ ಪತ್ತೆ.
ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಮಹಾಮಾರಿಯ ಭೀತಿಗೆ ಸಾರ್ವಜನಿಕರು ಬೆಚ್ಚಿ ಬಿದ್ದಿದ್ದಾರೆ.ಇಂದು ಗುರುವಾರವೂ ಮಹಾಮಾರಿಯ ದಾಳಿ ಮುಂದುವರೆದಿದ್ದು, ಇಂದಿನ ರಾಜ್ಯ ಹೆಲ್ತ್ ಬುಲಿಟೀನ್ ನಲ್ಲಿ ಬೆಳಗಾವಿ ಜಿಲ್ಲೆಯ ವಿವಿಧ ತಾಲ್ಲೂಕುಗಳ 214 ಜನರಿಗೆ ಸೊಂಕು ದೃಡವಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಇಂದು 214 ಜನರಿಗೆ ಸೊಂಕು ತಗಲಿದ್ದು ಇಂದು ಒಂದೇ ದಿನ,ಕಿಲ್ಲರ್ ಕೊರೋನಾ ವೈರಸ್ ಗೆ 4 ಜನ ಬಲಿಯಾಗಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಇವತ್ತಿನವರೆಗೆ ಸೊಂಕಿತರ ಸಂಖ್ಯೆ 1529 ಕ್ಕೇರಿದೆ ಬೆಳಗಾವಿ ಜಿಲ್ಲೆಯಲ್ಲಿ …
Read More »ಬಸವ ಭೀಮ ಸೇನೆಯಿಂದ ಹಿರಿಯ ಪತ್ರಕರ್ತ ಮುನ್ನಾ ಬಾಗವಾನ್ ರಿಗೆ ಸನ್ಮಾನ
ಬೆಳಗಾವಿ: ಬಸವ ಪಂಚಮಿ ಹಿನ್ನೆಲೆಯಲ್ಲಿ ಬಸವ ಭೀಮ ಸೇನೆ ಸಂಸ್ಥಾಪಕ ಆರ್.ಎಸ್.ದರ್ಗೆಅವರು ಹಿರಿಯ ಪತ್ರಕರ್ತ ಮುನ್ನಾ ಬಾಗವಾನ್ ರಿಗೆ ಮಾನವ ಬಂಧುತ್ವ ವೇದಿಕೆ ಕೇಂದ್ರ ಕಚೇರಿಯಲ್ಲಿ ಗುರುವಾರ ಸನ್ಮಾನಿಸಿದರು. ಬಸವ ಪಂಚಮಿಯ ಅಂಗವಾಗಿ ಬಸವ ಭೀಮ ಸೇನೆಯ ಜುಲೈ 27 ರವರೆಗೆ ಹಮ್ಮಿಕೊಂಡಿರುವ ನಮ್ಮ ನಡೆ ನಮ್ಮ ಸಮುದಾಯಗಳ ಕಡೆ ಎಂಬ ಅಭಿಯಾನದ ಅಂಗವಾಗಿ ಗೌರವಿಸಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಹಿರಿಯ ಪತ್ರಕರ್ತ ಮುನ್ನಾ ಬಾಗವಾನ್ , ಕಳೆದ …
Read More »ಕೊರೋನಾ ಸೋಂಕಿನಿಂದ ಹೊರಬಂದ 109 ಪೊಲೀಸ್ ಸಿಬ್ಬಂದಿ ಕರ್ತವ್ಯಕ್ಕೆ ಹಾಜರು
ಬೆಂಗಳೂರು,ಜು.23- ಕೊರೊನಾ ಸೋಂಕಿಗೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿರುವ ಬೆಂಗಳೂರು ನಗರದ 109 ಪೊಲೀಸ್ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ ಎಂದು ಆಡಳಿತ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಮಂತ್ ನಿಂಬಾಳ್ಕರ್ ತಿಳಿಸಿದ್ದಾರೆ. ಕೊರೊನಾ ವಾರಿಯರ್ಸ್ಗಳಾಗಿ ವಿವಿಧ ಸ್ಥಳಗಳಲ್ಲಿ ಇವರು ಕರ್ತವ್ಯ ನಿರ್ವಹಿಸುತ್ತಿದ್ದಾಗ ಸೋಂಕು ತಗುಲಿತ್ತು. ತಕ್ಷಣ ಇವರು ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ಮನೆಗೆ ತೆರಳಿದ್ದರು. ಇದೀಗ ಗುಣಮುಖರಾದ 109 ಪೊಲೀಸ್ ಸಿಬ್ಬಂದಿ ಮಾಸ್ಕ್ ಧರಿಸಿ, ಸಾಮಾಜಿಕ …
Read More »
Laxmi News 24×7