Breaking News

ಅಂತರಾಷ್ಟ್ರೀಯ

3.5 ಲಕ್ಷ ಮೌಲ್ಯದ ಚಿನ್ನದ ಮಾಸ್ಕ್ ಧರಿಸಿ ಗಮನಸೆಳೆದ ಉದ್ಯಮಿ!

ಭುವನೇಶ್ವರ: ಕೊರೊನಾ ಮಹಾಮಾರಿ ದೇಶವನ್ನು ಒಕ್ಕರಿಸಿದ ಬಳಿಕ ಸ್ಯಾನಿಟೈಸರ್ ಬಳಕೆ ಹಾಗೂ ಮಾಸ್ಕ್ ಗೆ ತುಂಬಾನೆ ಪ್ರಾಮುಖ್ಯತೆ ಕೊಡಲಾಗುತ್ತಿದೆ. ಮಾಸ್ಕ್ ಇಲ್ಲದೆ ಹೊರಗಡೆ ಓಡಾಡುವಂತಿಲ್ಲ. ಕೆಲವೆಡೆ ಪೊಲೀಸರು ಆಸ್ಕ್ ಧರಿಸಿದ್ದಕ್ಕೆ ದಂಡ ವಿಧಿಸಿರುವ ಪ್ರಸಂಗಗಳೂ ಇವೆ. ಈ ಮಧ್ಯೆ ಮಾಸ್ಕ್ ನಲ್ಲೂ ಫ್ಯಾಶನ್ ಕಂಡುಕೊಂಡಿದ್ದು, ಉದ್ಯಮಿಗಳು ಚಿನ್ನದ ಮಾಸ್ಕ್ ಮೊರೆ ಹೋಗಿದ್ದಾರೆ.   ಹೌದು. ಪುಣೆ ವ್ಯಕ್ತಿಯ ಬಳಿಕ ಇದೀಗ ಒಡಿಶಾದ ಕತಕ್ ಮೂಲದ ಉದ್ಯಮಿ ಅಲೋಕ್ ಮೊಹಂತಿ 3.5 …

Read More »

‘ಶವ’ದ ಫೋಟೋ ತೆಗೆಯಲು ಬಂದ ಛಾಯಾಗ್ರಾಹಕ ವ್ಯಕ್ತಿಯ ಜೀವ ಉಳಿಸಿದ್ದಾನೆ

ಇದೊಂದು ಅಚ್ಚರಿಯ ಘಟನೆ ‘ಶವ’ದ ಫೋಟೋ ತೆಗೆಯಲು ಬಂದ ಛಾಯಾಗ್ರಾಹಕ ವ್ಯಕ್ತಿಯ ಜೀವ ಉಳಿಸಿದ್ದಾನೆ. ಕೇರಳದ ಎರ್ನಾಕುಲಂ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಛಾಯಾಗ್ರಾಹಕ ಥಾಮಸ್ ಎಂಬಾತನನ್ನು ಪೊಲೀಸರು ಶವದ ಫೋಟೋ ತೆಗೆಯಲು ಕರೆಸಿದ್ದರು. ಶಿವ ದಾಸನ್ ಎಂಬಾತನ ತಲೆಗೆ ಬಲವಾದ ಹೊಡೆತ ಬಿದ್ದಿದ್ದರಿಂದ ಚಿಕಿತ್ಸೆ ಸಿಗದೆ ಮೃತಪಟ್ಟಿದ್ದಾರೆಂದು ಭಾವಿಸಲಾಗಿತ್ತು. ನ್ಯಾಯಾಲಯದಲ್ಲಿ ಸಾಕ್ಷಿಯಾಗಿ ಪರಿಗಣಿಸುವ ಉದ್ದೇಶದಿಂದ ಛಾಯಾಚಿತ್ರ ತೆಗೆಸಲು ಪೊಲೀಸರು ಬಯಸಿದ್ದರು. ಕೊಠಡಿಯಲ್ಲಿ ಬೆಳಕು ಕಡಿಮೆ ಇದ್ದಿದ್ದರಿಂದ ಛಾಯಾಗ್ರಾಹಕ ಟಾಮಿ …

Read More »

ರಾತ್ರಿ ಲಾಡ್ಜ್‌ಗೆ ಹೋದ ಪ್ರೇಮಿಗಳು- ಬೆಳಗ್ಗೆ ಯುವತಿ ಸಾವು, ಯುವಕ ಗಂಭೀರ

ಹೈದರಾಬಾದ್: ಲಾಡ್ಜ್‌ನಲ್ಲಿ ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಆದರೆ ಯುವತಿ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಯುವಕ ಸಾವು-ಬದುಕಿನ ಮಧ್ಯೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಘಟನೆ ತೆಲಂಗಾಣದ ಮೆಡ್ಚಲ್-ಮಲ್ಕಾಜ್ಗಿರಿ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಮೆಡಿಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಲಾಡ್ಜ್‌ನಲ್ಲಿ ಕೀಟನಾಶಕವನ್ನು ಕುಡಿದು ಪ್ರೇಮಿಗಳು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಆದರೆ ಘಟನೆಯಲ್ಲಿ ಯುವತಿ ಶ್ರಾವಣಿ ಸ್ಥಳದಲ್ಲೇ ಮೃತಪಟ್ಟಿದ್ದು, ಗೆಳೆಯ ಅಜಯ್ ಸಾವು-ಬದುಕಿನ ಮಧ್ಯೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಶ್ರಾವಣಿ ಮತ್ತು ಅಜಯ್ ಇಬ್ಬರು ಪರಸ್ಪರ …

Read More »

ಮನಸ್ಸಿಗೆ ಸಮಾಧಾನದ ದಿನ, ಸ್ವಲ್ಪ ಆರೋಗ್ಯದಲ್ಲಿ ವ್ಯತ್ಯಾಸ ಕಾಣಲಿದೆ, ಅಮ್ಮನವರ ಪ್ರಾರ್ಥನೆ ಮಾಡಿ

ಮೇಷ – ಮನಸ್ಸಿಗೆ ಸಮಾಧಾನದ ದಿನ, ಸ್ವಲ್ಪ ಆರೋಗ್ಯದಲ್ಲಿ ವ್ಯತ್ಯಾಸ ಕಾಣಲಿದೆ, ಅಮ್ಮನವರ ಪ್ರಾರ್ಥನೆ ಮಾಡಿ ವೃಷಭ – ಹೊಟ್ಟೆ ಸಂಬಂಧಿ ಆರೋಗ್ಯ ವ್ಯತ್ಯಾಸ, ಸಹೋದರರೊಂದಿಗೆ ಸಮಾಧಾನವಿರಲಿ, ನಷ್ಟ ಸಾಧ್ಯತೆ, ಮಹಾಲಕ್ಷ್ಮೀ ಪ್ರಾರ್ಥನೆ ಮಾಡಿ ಮಿಥುನ – ಸುಖಹಾನಿ, ಅಸಮಧಾನದ ದಿನ, ಕೃಷಿಕರಿಗೆ ಕೊಂಚ ಕಾರ್ಯ ವಿಘ್ನಗಳು, ಗ್ರಾಮದೇವತಾರಾಧನೆ ಮಾಡಿ ಕನ್ಯಾ – ಸ್ತ್ರೀಯರಿಗೆ ಕೆಲಸದಲ್ಲಿ ಮಂಕು, ಸಹೋದರರಿಂದ ಅಸಹಾಯಕತೆ, ದುರ್ಗಾ ಪ್ರಾರ್ಥನೆ ಮಾಡಿ ಜುಲೈ ತಿಂಗಳಿನಲ್ಲಿ ಜನಿಸಿದವರ ಸ್ವಭಾವ …

Read More »

ದೇಶದಲ್ಲಿ ಕೊರೊನಾ ಬಾಧಿತರ ಸಂಖ್ಯೆ 9 ಲಕ್ಷ ಗಡಿ ದಾಟಿದೆ.

ನವದೆಹಲಿ,ಜು.14-ದೇಶದಲ್ಲಿ ಕೊರೊನಾ ಬಾಧಿತರ ಸಂಖ್ಯೆ 9 ಲಕ್ಷ ಗಡಿ ದಾಟಿದೆ. ಕಳೆದ 24 ಗಂಟೆಯಲ್ಲಿ 28,498 ಜನರಿಗೆ ಸೋಂಕು ತಗುಲಿದ್ದು, 533 ಮಂದಿ ಸಾವನ್ನಪ್ಪಿದ್ದಾರೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ ವಿವಿಧ ರಾಜ್ಯಗಳಲ್ಲಿ ಕೊರೊನಾ ಪೀಡಿತರ ಸಂಖ್ಯೆ ಹೆಚ್ಚುತ್ತಿದೆ. ಇದನ್ನು ನಿಯಂತ್ರಿಸುವ ಸಲುವಾಗಿ ಲಾಕ್‍ಡೌನ್ ಸೇರಿದಂತೆ ವಿವಿಧ ಬಿಗಿ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಇದು ಅನಿವಾರ್ಯವಾಗಿದೆ. ಇದಕ್ಕೆ ಜನರು ಸ್ಪಂದಿಸಬೇಕು ಎಂದು ಕೋರಲಾಗಿದೆ. …

Read More »

ಮಗನ‌ ಅದ್ದೂರಿ‌ ಮದುವೆ‌ ಮಾಡಿದ ಬಿಜೆಪಿ ಮುಖಂಡನ ವಿರುದ್ದ ಎಫ್ ಐ ಆರ್

ಹುಕ್ಕೇರಿ: ಮದುವೆ ಸಮಾರಂಭಗಳಿಗೆ ಸರಕಾರ ನಿಷೇಧ ಹೇರಿದರೂ ಜನ ಮಾತ್ರ ಸಂಭಂದವಿಲ್ಲವೆನೋ ಅನ್ನೊ ಹಾಗೆ ಇದ್ದಾರೆ. ಕೊರೋನಾ ಮಾಹಾಮಾರಿ ಯಿಂದ ಜನ ಸಾವನ್ನಪ್ಪುತ್ತಿದ್ದರು ಜನ ಮಾತ್ರ ಎಚ್ಚೆತ್ತುಕೊಳ್ಳುವ ಲಕ್ಷಣಗಳು ಕಾಣುತ್ತಿಲ್ಲ. ಈಗ ಸರಕಾರದ ನಿಯಮಗಳನ್ನ ಗಾಳಿಗೆ ತೂರಿ ಅದ್ದೂರಿ ಮದುವೆ ಮಾಡಿದ ಬಿಜೆಪಿ ಮುಖಂಡನಿಗೆ ಹುಕ್ಕೇರಿ ಪೊಲೀಸರು ತಕ್ಕ ಶಾಸ್ತಿ ಮಾಡಿದ್ದಾರೆ. ಬಿಜೆಪಿ ಮುಖಂಡನ‌ ವಿರುದ್ಧ ಪ್ರಕರಣ ದಾಖಲಿಸಿದ್ದು ಅದ್ಧೂರಿ ಮದುವೆ ಮಾಡುವ ಮುನ್ನ ಎಚ್ಚರಕೆಯಿಂದ ಇರಿ ಎನ್ನುವ ಸಂದೇಶವನ್ನ …

Read More »

ಮಗನೊಂದಿಗೆ ಬೋಟಿನಲ್ಲಿ ತೆರಳಿದ್ದ ನಟಿ- 6 ದಿನಗಳ ನಂತ್ರ ಶವವಾಗಿ ಪತ್ತೆ

ಲಾಸ್ ಏಂಜಲೀಸ್: ಕ್ಯಾಲಿಫೋರ್ನಿಯಾದ ಕಣಿವೆಯಲ್ಲಿ ಮಗನೊಂದಿಗೆ ಬೋಟಿನಲ್ಲಿ ಹೋಗಿದ್ದಾಗ ನಾಪತ್ತೆಯಾಗಿದ್ದ ನಟಿ ಶವವಾಗಿ ಪತ್ತೆಯಾಗಿದ್ದಾರೆ. ಹಾಲಿವುಡ್‍ನ ನಟಿ ನಯಾ ರಿವೇರಾ ಮೃತದೇಹ ಪತ್ತೆಯಾಗಿದೆ. ಕ್ಯಾಲಿಫೋರ್ನಿಯಾದ ಕಣಿವೆಯಲ್ಲಿ ನಾಪತ್ತೆಯಾಗಿದ್ದರು. ಆದರೆ ಆರು ದಿನಗಳ ನಂತರ ಸೋಮವಾರ ರಿವೇರಾ ಶವವಾಗಿ ಪತ್ತೆಯಾಗಿದ್ದಾರೆ ಎಂದು ಯುಎಸ್ ಅಧಿಕಾರಿಗಳು ಹೇಳಿದ್ದಾರೆ. ನಟಿ ನಯಾ ರಿವೇರಾ ಕಳೆದ ವಾರ ತಮ್ಮ ನಾಲ್ಕು ವರ್ಷದ ಮಗನೊಂದಿಗೆ ಬೋಟಿನಲ್ಲಿ ಹೋಗಿದ್ದ ವೇಳೆ ಬೋಟ್‍ ಮಗುಚಿ ಮುಳುಗಿದ್ದರು. ಸದ್ಯಕ್ಕೆ ರಿವೇರಾ ಅವರ …

Read More »

ಬಿಜೆಪಿಯೊಂದಿಗೆ ಗುರುತಿಸಿಕೊಂಡಿದ್ದ ಸಿಪಿಎಂ ಶಾಸಕ ಅನುಮಾನಾಸ್ಪದ ಸಾವು..!

ಕೋಲ್ಕತ್ತಾ, ಜು.13- ಸಿಪಿಎಂನಿಂದ ಶಾಸಕನಾಗಿ ಆರಿಸಿ ಬಂದು ಬಿಜೆಪಿಯೊಂದಿಗೆ ಗುರುತಿಸಿಕೊಂಡಿದ್ದ ಶಾಸಕರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಪಶ್ಚಿಮ ಬಂಗಾಳದ ದೀನಜ್‍ಪುರ್‍ನಲ್ಲಿ ನಡೆದಿದೆ. ಹೆಮ್ತಾಬಾದ್‍ನಲ್ಲಿರುವ ತಮ್ಮ ನಿವಾಸದಲ್ಲಿ ಬಿಜೆಪಿ ಮುಖಂಡ ದೇಬೇಂದ್ರನಾಥ್ ರೇ ಅವರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವುದು ಹಲವಾರು ಅನುಮಾನಗಳಿಗೆ ಎಡೆಮಾಡಿಕೊಟ್ಟಿದ್ದು, ರಾಜಕೀಯ ದುರುದ್ದೇಶಕ್ಕಾಗಿ ಅವರನ್ನು ಹತ್ಯೆ ಮಾಡಲಾಗಿದೆ ಎಂದು ಆರೋಪಿಸಿರುವ ಕುಟುಂಬವರ್ಗದವರು ಸಿಬಿಐ ತನಿಖೆಗೆ ಒತ್ತಾಯಿಸಿದ್ದಾರೆ. ಹೆಮ್ತಾಬಾದ್ ವಿಧಾನಸಭಾ ಕ್ಷೇತ್ರದಿಂದ ಸಿಪಿಐ(ಎಂ) ಪಕ್ಷದಿಂದ ಸ್ಪರ್ಧಿಸಿ ವಿಜೇತರಾಗಿದ್ದ …

Read More »

ಬೆಡ್ ನೀಡದ ಖಾಸಗಿ ಆಸ್ಪತ್ರೆಗಳ ಪರವಾನಗಿ ರದ್ದುಪಡಿಸುವಂತೆ ಸಿಎಂಗೆ ಡಿಸಿಎಂ ಸಲಹೆ

ಬೆಂಗಳೂರು: ಕೋವಿಡ್-19 ಸೋಂಕಿತರಿಗಾಗಿ ಸರಕಾರದ ವಶಕ್ಕೆ ತಮ್ಮಲ್ಲಿರುವ ಶೇ.50ರಷ್ಟು ಹಾಸಿಗೆಗಳನ್ನು ಇದುವರೆಗೂ ನೀಡದ ಖಾಸಗಿ ಆಸ್ಪತ್ರೆಗಳು, ವೈದ್ಯಕೀಯ ಕಾಲೇಜುಗಳ ಮಾನ್ಯತೆಯನ್ನು ಕೂಡಲೇ ರದ್ದು ಮಾಡಬೇಕು ಎಂದು ನಗರದ ಕೋವಿಡ್ ಕೇರ್ ಕೇಂದ್ರಗಳ ಉಸ್ತುವಾರಿಯೂ ಆಗಿರುವ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಒತ್ತಾಯಿಸಿದರು. ಬೆಂಗಳೂರಿನಲ್ಲಿ ಸೋಮವಾರ ಮುಖ್ಯಮಂತ್ರಿ ಯಡಿಯೂರಪ್ಪ ಅವರು‌‌ ಜಿಲ್ಲಾಧಿಕಾರಿಗಳ ಜತೆ ಸೋಮವಾರ ನಡೆಸಿದ ವಿಡಿಯೋ ಸಂವಾದದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸಕಾಲಕ್ಕೆ …

Read More »

ಚೀನಾ ವಿರುದ್ಧ ಹಾರ್ಡ್‌ವೇರ್‌ ಸ್ಟ್ರೈಕ್‌

ಕ್ಯಾಲಿಫೋರ್ನಿಯಾ: ಗಲ್ವಾನ್‌ ಘರ್ಷಣೆಯ ಬಳಿಕ ಭಾರತ ಸರ್ಕಾರ ಚೀನಾದ 59 ಅಪ್ಲಿಕೇಶನ್‌‌ಗಳನ್ನು ನಿಷೇಧಿಸಿ ‘ಡಿಜಿಟಲ್‌ ಸ್ಟ್ರೈಕ್‌’ ಮಾಡುವ ಮೂಲಕ ಶಾಕ್‌ ನೀಡಿತ್ತು. ಈಗ ಕೊರೊನಾ ವಿಚಾರಕ್ಕೆ ಸಂಬಂಧಪಟ್ಟಂತೆ ಮಾಹಿತಿಗಳನ್ನು ಸರಿಯಾಗಿ ಹಂಚಿಕೊಳ್ಳದ್ದಕ್ಕೆ ವಿಶ್ವದ ಕೆಂಗಣ್ಣಿಗೆ ಗುರಿಯಾದ ಹಿನ್ನೆಲೆಯಲ್ಲಿ ಅಮೆರಿಕದ ಕಂಪನಿಗಳು ಚೀನಾ ಮೇಲೆ ‘ಹಾರ್ಡ್‌ವೇರ್‍ ಸ್ಟ್ರೈಕ್‌’ ಮಾಡಲು ಆರಂಭಿಸಿವೆ. ಅಮೆರಿಕದ ಟ್ರಂಪ್‌ ಸರ್ಕಾರ ಮೊದಲಿನಿಂದಲೂ ವ್ಯಾಪಾರ ವಿಚಾರದಲ್ಲಿ ಚೀನಾ ವಿರುದ್ಧ ಕಿಡಿ ಕಾರುತ್ತಲೇ ಬಂದಿದೆ. ಈಗ ಕೊರೊನಾ ವೈರಸ್‌‌ ಸೃಷ್ಟಿಯಾದ ಬಳಿಕ …

Read More »