ಬೆಳಗಾವಿ: ಬೆಂಗಳೂರಿನಲ್ಲಿ ಇಂದು ನಡೆದ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಗೋಕಾಕದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಬೆಂಬಲಿಗರು ಸಂಭ್ರಮಾಚರಿಸಿದರು. ನಗರದ ಬಸವೇಶ್ವರ ವೃತ್ತದಲ್ಲಿ ಸೇರಿದ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ಘೋಷಣೆಗಳನ್ನು ಕೂಗಿ ಸಂಭ್ರಮಾಚರಿಸಿದರು. ವಿವೇಕ ಜತ್ತಿ, ರೀಯಾಜ್ ಚೌಗಲಾ, ಮಲ್ಲಿಕಾರ್ಜುನ ಸೇರಿ ನೂರಾರು ಕಾರ್ಯಕರ್ತರು ಇದ್ದರು.
Read More »ಸತೀಶ ಜಾರಕಿಹೊಳಿ ಅವರು ಕರ್ನಾಟಕದ ಶ್ರೇಷ್ಠ ನಾಯಕರಲ್ಲಿ ಒಬ್ಬರು ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ ಹಾಡಿಹೊಗಳಿದ್ದಾರೆ.
ಬೆಂಗಳೂರು: ಸತೀಶ ಜಾರಕಿಹೊಳಿ ಅವರು ಕರ್ನಾಟಕದ ಶ್ರೇಷ್ಠ ನಾಯಕರಲ್ಲಿ ಒಬ್ಬರು ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ ಹಾಡಿಹೊಗಳಿದ್ದಾರೆ. ಗುರುವಾರ ನಗರದಲ್ಲಿ ನಡೆದ ಕೆಪಿಸಿಸಿ ಪ್ರತಿಜ್ಞಾ ದಿನ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ಅವರು, ವಿಶೇಷವಾಗಿ ಮುಂಬೈ ಕರ್ನಾಟಕದ ಪ್ರಭಾವಿ ನಾಯಕರಾಗಿರುವ ಸತೀಶ ಜಾರಕಿಹೊಳಿ ಅವರು ರಾಜ್ಯಾದ್ಯಂತ ಸಂಚರಿಸಬೇಕು ಎಂದು ವೇದಿಕೆ ಮೇಲಿಂದಲೇ ಮನವಿ ಮಾಡಿದ ಅವರು ರಾಜ್ಯದ ಮೂಲೆ ಮೂಲೆಯಲ್ಲೂ ಕಾಂಗ್ರೆಸ್ ಪಕ್ಷವನ್ನು ಬಲಪಡಿಸಬೇಕು ಎಂದರು. ಉತ್ತಮ ಅವಕಾಶ ಸಿಕ್ಕಿದೆ. …
Read More »ಅಧ್ಯಕ್ಷರಾಗಿ ಶ್ರೀಪತಿ ಗಣೇಶವಾಡಿ ಹಾಗೂ ಉಪಾಧ್ಯಕ್ಷರಾಗಿ ಕೆಂಚಪ್ಪ ಸಕ್ರೆಪ್ಪಗೋಳ ಆಯ್ಕೆ
ಗೋಕಾಕ: ಇಲ್ಲಿಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮೀತಿಗೆ ನೂತನ ಅಧ್ಯಕ್ಷ-ಉಪಾಧ್ಯಕ್ಷರಾಗಿ ಜಲಸಂಪನ್ಮೂಲ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹಾಗೂ ಕಹಾಮ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಬೆಂಬಲಿತ ಗಣೇಶವಾಡಿ ಗ್ರಾಮದ ಶ್ರೀಪತಿ ಹಾಲಪ್ಪ ಗಣೇಶವಾಡಿ ಹಾಗೂ ನಾಗನೂರಿನ ಕೆಂಚಪ್ಪ ಕೃಷ್ಣಪ್ಪ ಸಕ್ರೆಪ್ಪಗೋಳ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಂದಿಲ್ಲಿ ನಡೆದ ಆಡಳಿತ ಮಂಡಳಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಕ್ಕೆ ತಲಾ ಒಬ್ಬೊಬ್ಬರು ನಾಮಪತ್ರಗಳನ್ನು ಸಲ್ಲಿಸಿದ್ದರಿಂದ ಎರಡೂ …
Read More »ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 14,295 ತಲುಪಿದ್ದು, ಈವರೆಗೆ 226 ಮಂದಿ ಮೃತಪಟ್ಟಿದ್ದಾರೆ.
ಚೀನಾದ ವುಹಾನ್ ನಗರದಲ್ಲಿ ಆರಂಭವಾದ ಕೊರೊನಾ ಮಹಾಮಾರಿ ಈಗ ಭಾರತದಲ್ಲಿ ಅಬ್ಬರಿಸುತ್ತಿದ್ದು, ಈವರೆಗೆ 16,796 ಮಂದಿ ಮೃತಪಟ್ಟಿದ್ದಾರೆ. ಸೋಂಕು ಪೀಡಿತರ ಸಂಖ್ಯೆ ದಿನದಿಂದ ದಿನಕ್ಕೆ ಭಾರಿ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದು, ಈಗ ಒಟ್ಟು ಸೋಂಕಿತರ ಸಂಖ್ಯೆ 5,62,198 ಕ್ಕೆ ತಲುಪಿದೆ. ಸೋಂಕು ಅತಿ ಹೆಚ್ಚಿನ ಪ್ರಮಾಣದಲ್ಲಿರುವ ಕೆಲ ರಾಜ್ಯಗಳ ವಿವರ ಇಂತಿದೆ. ಮಹಾರಾಷ್ಟ್ರದಲ್ಲಿ 1,69,883 ಮಂದಿ ಸೋಂಕು ಪೀಡಿತರಿದ್ದು, ಈವರೆಗೆ 7,610 ಮಂದಿ ಮೃತಪಟ್ಟಿದ್ದಾರೆ. ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ 83,077 ಮಂದಿ …
Read More »ರೇಣುಕಾ ಯಲ್ಲಮ್ಮದೇವಿ ಸೇರಿದಂತೆ ಮೂರು ದೇವಾಲಯಗಳಿಗೆ ಜುಲೈ 31ರ ತನಕ ಭಕ್ತರ ಪ್ರವೇಶ ನಿಷೇಧಿಸಲಾಗಿದೆ. ಕೊರೊನಾ ವೈರಸ್ ಸೋಂಕಿನ ಭೀತಿ ಹಿನ್ನಲೆಯಲ್ಲಿ ಬೆಳಗಾವಿ ಜಿಲ್ಲಾಡಳಿತ ಈ ಆದೇಶ ನೀಡಿದೆ.
ಬೆಳಗಾವಿ, ಜೂನ್ 30 : ಸವದತ್ತಿ ರೇಣುಕಾ ಯಲ್ಲಮ್ಮದೇವಿ ಸೇರಿದಂತೆ ಮೂರು ದೇವಾಲಯಗಳಿಗೆ ಜುಲೈ 31ರ ತನಕ ಭಕ್ತರ ಪ್ರವೇಶ ನಿಷೇಧಿಸಲಾಗಿದೆ. ಕೊರೊನಾ ವೈರಸ್ ಸೋಂಕಿನ ಭೀತಿ ಹಿನ್ನಲೆಯಲ್ಲಿ ಬೆಳಗಾವಿ ಜಿಲ್ಲಾಡಳಿತ ಈ ಆದೇಶ ನೀಡಿದೆ. ಬೆಳಗಾವಿ ಜಿಲ್ಲಾಧಿಕಾರಿ ಡಾ. ಎಸ್. ಬಿ. ಬೊಮ್ಮನಹಳ್ಳಿ ಈ ಕುರಿತು ಆದೇಶ ಹೊರಡಿಸಿದ್ದಾರೆ. ಕೊರೊನಾ ಸೋಂಕು ಹರಡುವ ಆತಂಕ ಮತ್ತು ಭಕ್ತರ ಆರೋಗ್ಯದ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ. ಸವದತ್ತಿ …
Read More »ಎಂ ಜಿ ಹಿರೇಮಠ ಅವರನ್ನು ಬೆಳಗಾವಿ ಜಿಲ್ಲಾಧಿಕಾರಿಯನ್ನಾಗಿ
ಬೆಳಗಾವಿ-ಬೆಳಗಾವಿ ಜಿಲ್ಲಾಧಿಕಾರಿ ಎಸ್ ಬಿ ಬೊಮ್ಮನಹಳ್ಳಿ ಅವರು ಇಂದು ಮಂಗಳವಾರ ಸೇವಾ ನಿವೃತ್ತಿಹೊಂದಲಿದ್ದು,ಎಂ ಜಿ ಹಿರೇಮಠ ಅವರನ್ನು ಬೆಳಗಾವಿ ಜಿಲ್ಲಾಧಿಕಾರಿಯನ್ನಾಗಿ ಬೆಳಗಾವಿ-ಬೆಳಗಾವಿ ಜಿಲ್ಲಾಧಿಕಾರಿ ಎಸ್ ಬಿ ಬೊಮ್ಮನಹಳ್ಳಿ ಅವರು ನಾಳೆ ಮಂಗಳವಾರ ಸೇವಾ ನಿವೃತ್ತಿಹೊಂದಲಿದ್ದು,ಎಂ ಜಿ ಹಿರೇಮಠ ಅವರನ್ನು ಬೆಳಗಾವಿ ಜಿಲ್ಲಾಧಿಕಾರಿಯನ್ನಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ ಎಂ ಜಿ ಹಿರೇಮಠ ಅವರು ಗದಗ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು ಇವರು ಮೂಲತಹ ಕೆಕೆ ಕೊಪ್ಪ ಗ್ರಾಮದವರು ಎಂದು ತಿಳಿದು ಬಂದಿದೆ. …
Read More »ಎನ್ಕೌಂಟರ್ನಲ್ಲಿ ಹಿಜ್ಬುಲ್ ಕಮಾಂಡರ್ ಸೇರಿ 3 ಉಗರ ಹತ್ಯೆ ………….
ಶ್ರೀನಗರ, ಜೂ.29-ಕಣಿವೆ ಪ್ರಾಂತ್ಯ ಕಾಶ್ಮೀರದಲ್ಲಿ ಭಯೋತ್ಪಾದಕರ ಉಪಟಳ ಮತ್ತು ವಿಧ್ಯಂಸಕ ಕೃತ್ಯಗಳ ಯತ್ನ ಮುಂದುವರಿದಿದ್ದು, ಇವರನ್ನು ನಿಗ್ರಹಿಸುವ ಕಾರ್ಯಾಚರಣೆಯನ್ನು ಭಾರತೀಯ ಭದ್ರತಾಪಡೆ ಮತ್ತಷ್ಟು ತೀವ್ರಗೊಳಿವೆ. ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ನಡೆದ ಮಹತ್ವದ ಕಾರ್ಯಾಚರಣೆಯೊಂದರಲ್ಲಿ ಹಿಜ್ಬುಲ್ ಉಗ್ರಗಾಮಿ (ಎಚ್ಎಂ) ಸಂಘಟನೆಯ ಕುಖ್ಯಾತ ಕಮಾಂಡರ್ ಸೇರಿದಂತೆ ಮೂವರು ಉಗ್ರಗಾಮಿಗಳನ್ನು ಭದ್ರತಾಪಡೆಗಳು ಹೊಡೆದುರುಳಿಸಿವೆ. ಹಲವಾರು ಭಯೋತ್ಪಾದನೆ ಕೃತ್ಯಗಳಲ್ಲಿ ಶಾಮೀಲಾಗಿದ್ದ ಕಮಾಂಡರ್ ಮಸೂದ್ ಅಹಮದ್ ಭಟ್ ಹಾಗೂ ಲಷ್ಕರ್-ಎ-ತೈಬಾ ಉಗ್ರಗಾಮಿ …
Read More »ಕಳೆದ 21 ದಿನಗಳಿಂದ ಏರುಗತಿಯಲ್ಲೇ ಇದ್ದ ಪೆಟ್ರೋಲ್ ಮತ್ತು ಡೀಸೆಲ್ ದರ ಭಾನುವಾರ ಬಿಡುವು ನೀಡಿತ್ತು. ಭಾನುವಾರ ದರ ಪರಿಷ್ಕರಣೆ ಆಗದ ಕಾರಣ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ವ್ಯತ್ಯಾಸವಾಗಿರಲಿಲ್ಲ.
ನವದೆಹಲಿ: ಕಳೆದ 21 ದಿನಗಳಿಂದ ಏರುಗತಿಯಲ್ಲೇ ಇದ್ದ ಪೆಟ್ರೋಲ್ ಮತ್ತು ಡೀಸೆಲ್ ದರ ಭಾನುವಾರ ಬಿಡುವು ನೀಡಿತ್ತು. ಭಾನುವಾರ ದರ ಪರಿಷ್ಕರಣೆ ಆಗದ ಕಾರಣ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ವ್ಯತ್ಯಾಸವಾಗಿರಲಿಲ್ಲ. ಸೋಮವಾರ ಮತ್ತೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಏರಿಕೆ ಮಾಡಲಾಗಿದೆ. ಪೆಟ್ರೋಲ್ ಬೆಲೆ ಲೀಟರ್ ಗೆ 5 ಪೈಸೆ ಮತ್ತು ಡೀಸೆಲ್ ಬೆಲೆ ಲೀಟರ್ ಗೆ 13 ಪೈಸೆ ಜಾಸ್ತಿಯಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಲೀಟರ್ಗೆ …
Read More »ತಮ್ಮ ಪ್ರಾಣವನ್ನೂ ಲೆಕ್ಕಿಸದೆ ಆಶಾ ಕಾರ್ಯಕರ್ತೆಯರು ಸಹ ತಮ್ಮದೇ ಆದ ರೀತಿಯಲ್ಲಿ ಕೊಡುಗೆ ನೀಡುತ್ತಿದ್ದಾರೆ.
ದೇಶಕ್ಕೆ ಕಂಟಕಪ್ರಾಯವಾಗಿ ಪರಿಣಮಿಸಿರುವ ಕೊರೊನಾ ಮಹಾಮಾರಿ ನಿಯಂತ್ರಣಕ್ಕಾಗಿ ವೈದ್ಯರು ಮತ್ತು ವೈದ್ಯಕೀಯೇತರ ಸಿಬ್ಬಂದಿ ನಿರಂತರವಾಗಿ ಶ್ರಮಿಸುತ್ತಿದ್ದು, ಇವರ ಜೊತೆಗೆ ತಮ್ಮ ಪ್ರಾಣವನ್ನೂ ಲೆಕ್ಕಿಸದೆ ಆಶಾ ಕಾರ್ಯಕರ್ತೆಯರು ಸಹ ತಮ್ಮದೇ ಆದ ರೀತಿಯಲ್ಲಿ ಕೊಡುಗೆ ನೀಡುತ್ತಿದ್ದಾರೆ. ಆದರೆ ತಮ್ಮ ಹಲವು ಕಾಲದ ಬೇಡಿಕೆಗೆ ಸರ್ಕಾರ ಈವರೆಗೆ ಸ್ಪಂದಿಸಿಲ್ಲ ಎಂಬ ಅಳಲು ಆಶಾ ಕಾರ್ಯಕರ್ತೆಯರದ್ದಾಗಿದ್ದು, ಹೀಗಾಗಿ ಜೂನ್ 30ರ ನಾಳೆ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದಾರೆ. ಒಂದೊಮ್ಮೆ ಸರ್ಕಾರ ಪ್ರತಿಭಟನೆ ಬಳಿಕವೂ ತಮ್ಮ ಬೇಡಿಕೆಗೆ …
Read More »ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಭಾನುವಾರ ಬೆಳಗ್ಗೆ ಆ ಮನೆಯಲ್ಲಿ ಮದುವೆ ಸಂಭ್ರಮ ಕಳೆಗಟ್ಟುತ್ತಿತ್ತು. ವಧು–ವರ ಇಬ್ಬರೂ ಇಷ್ಟು ಹೊತ್ತಿಗೆ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಕಾಲಿಡಬೇಕಿತ್ತು. ಅಷ್ಟರಲ್ಲಿ ಆವರಿಸಿದ ಕೋವಿಡ್ ಸೋಂಕಿನ ಛಾಯೆ ಎಲ್ಲವನ್ನೂ ಹಾಳು ಮಾಡಿದೆ.
ಹಾವೇರಿ: ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಭಾನುವಾರ ಬೆಳಗ್ಗೆ ಆ ಮನೆಯಲ್ಲಿ ಮದುವೆ ಸಂಭ್ರಮ ಕಳೆಗಟ್ಟುತ್ತಿತ್ತು. ವಧು–ವರ ಇಬ್ಬರೂ ಇಷ್ಟು ಹೊತ್ತಿಗೆ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಕಾಲಿಡಬೇಕಿತ್ತು. ಅಷ್ಟರಲ್ಲಿ ಆವರಿಸಿದ ಕೋವಿಡ್ ಸೋಂಕಿನ ಛಾಯೆ ಎಲ್ಲವನ್ನೂ ಹಾಳು ಮಾಡಿದೆ. ಹಾವೇರಿ ನಗರದ ಶಿವಾಜಿ ನಗರದ ಯುವಕನ ಜೊತೆ ನಾಗೇಂದ್ರ ಮಟ್ಟಿ ಪ್ರದೇಶದ ಯುವತಿಯ ಮದುವೆ ನಿಶ್ಚಯವಾಗಿತ್ತು. ಇತ್ತ ಮದುಮಗ ಹಾಗೂ ಸಂಬಂಧಿಕರು ಶಿವಾಜಿ ನಗರಕ್ಕೆ ಬಂದಿದ್ದರು. ಇನ್ನೇನು ಭಾನುವಾರ ಬೆಳಗ್ಗೆ …
Read More »
Laxmi News 24×7