Breaking News
Home / ಅಂತರಾಷ್ಟ್ರೀಯ (page 26)

ಅಂತರಾಷ್ಟ್ರೀಯ

ಮಹಾಲಕ್ಷ್ಮಿ ಲೇಔಟ್‌ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ

ಬಿಬಿಎಂಪಿ ಚುನಾವಣೆ ಹತ್ತಿರವಾಗುತ್ತಿದ್ದಂತೆ ಸಿಎಂ ಬಲು ಚುರುಕಾಗಿದ್ದಾರೆ. ಸಿಲಿಕಾನ್ ಸಿಟಿಯ ಗದ್ದುಗೆ ಏರಲು ಬಿಜೆಪಿ ತಾಲೀಮು ನಡೆಸುತ್ತಿದೆ. ರಾಜಧಾನಿಯಲ್ಲಿ ಸಿಎಂ ಮಿಂಚಿನ ಸಂಚಾರ ನಡೆಸಿದರು. ಮಹಾಲಕ್ಷ್ಮಿ ಲೇಔಟ್‌ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ ಹಾಗೂ ಶಂಕು ಸ್ಥಾಪನೆ ನೆರವೇರಿಸಿದರು. ರಾಜ್‌ಕುಮಾರ್‌ ರಸ್ತೆಯ ಮೈಸೂರು ಸ್ಯಾಂಡಲ್‌ ಸೋಪ್‌ ಫ್ಯಾಕ್ಟರಿ ವೃತ್ತದಲ್ಲಿ ಬಸವಧಾಮ ಉದ್ಯಾನವನದಲ್ಲಿ ಸ್ಥಾಪಿಸಲಾಗಿರುವ ಬಸವಣ್ಣ ಪುತ್ಥಳಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಲೋಕಾರ್ಪಣೆ ಮಾಡಿದರು. ಸಿದ್ಧಗಂಗಾ ಮಠದ …

Read More »

ಈಗ ಹಿರಿಯ ಪೊಲೀಸ್‌ ಅಧಿಕಾರಿಗಳ ನೇತೃತ್ವದಲ್ಲಿ ರಾಜ್ಯದ ಎಲ್ಲ ಕಾರಾಗೃಹಗಳಲ್ಲಿ ‘ಭದ್ರತಾ ಉಸ್ತುವಾರಿ ಸಮಿತಿ’ಗಳನ್ನು ರಚಿಸಿದೆ

ಬೆಂಗಳೂರು : ನಾಡಿನ ಸೆರೆ ಹಕ್ಕಿಗಳಿಗೆ ಲಭ್ಯವಾಗುವ ರಾಜಾತಿಥ್ಯ ಸೇರಿದಂತೆ ಕಾರಾಗೃಹಗಳಲ್ಲಿ ಕಾನೂನು ಬಾಹಿರ ಕೃತ್ಯಗಳಿಗೆ ಕಡಿವಾಣ ಹಾಕಲು ಮುಂದಾಗಿರುವ ರಾಜ್ಯ ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಇಲಾಖೆ, ಈಗ ಹಿರಿಯ ಪೊಲೀಸ್‌ ಅಧಿಕಾರಿಗಳ ನೇತೃತ್ವದಲ್ಲಿ ರಾಜ್ಯದ ಎಲ್ಲ ಕಾರಾಗೃಹಗಳಲ್ಲಿ ‘ಭದ್ರತಾ ಉಸ್ತುವಾರಿ ಸಮಿತಿ’ಗಳನ್ನು ರಚಿಸಿದೆ. ಈ ಸಮಿತಿ ನಿಯಮಿತವಾಗಿ ಕಾರಾಗೃಹಗಳಿಗೆ ಭೇಟಿ ನೀಡಿ ಪರಿಶೀಲಿಸಲಿದ್ದು, ಆ ವೇಳೆ ಜೈಲುಗಳಲ್ಲಿ ಅಕ್ರಮ ಚಟುವಟಿಕೆಗಳು ಪತ್ತೆಯಾದರೆ ಕೂಡಲೇ ತಪ್ಪಿತಸ್ಥ ಅಧಿಕಾರಿ ಮತ್ತು …

Read More »

ವಡೇರಹಟ್ಟಿ ಗ್ರಾಮದಲ್ಲಿ ಶ್ರೀ ಚಂದ್ರಮ್ಮ ದೇವಿ ಸಮುದಾಯ ಭವನವನ್ನು ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ

ಮೂಡಲಗಿ: ವಡೇರಹಟ್ಟಿ ಗ್ರಾಮದಲ್ಲಿ ಶ್ರೀ ಚಂದ್ರಮ್ಮ ದೇವಿ ಸಮುದಾಯ ಭವನವನ್ನು ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಅವರು ಉದ್ಘಾಟಿಸಿದರು.       ನಂತರ ಮಾತನಾಡಿದ ಅವರು ಶಾಸಕರ ವಿಶೇಷ ಅನುದಾನ ಅಡಿಯಲ್ಲಿ ನಿರ್ಮಿಸಲಾದ ನೂತನ ಸಮುದಾಯ ಭವನವನ್ನು ಎಲ್ಲರೂ ಸದುಪಯೋಗ ಪಡೆದುಕೊಳ್ಳಿ ಎಂದರು.ನಾವು ಸದಾ ನಿಮ್ಮ ಸೇವೆಗೆ ಸಿದ್ಧ, ನಾವು ನಿಮ್ಮ ಕುಟುಂಬದವರೇ ಕ್ಷೇತ್ರದಲ್ಲಿ ಯಾವುದೇ ಕಾರ್ಯ ಇದ್ದರೂ ನಿಮ್ಮೊಂದಿಗೆ ಇರುತ್ತೇವೆ ಎಂದರು.ನಂತರ ಗ್ರಾಮದ ಹಿರಿಯರು ಯುವ ನಾಯಕ …

Read More »

ರಾಜ್ಯ ರೈತರಿಗೆ ಮತ್ತೊಂದು ಗುಡ್ ನ್ಯೂಸ್.

ಬೆಂಗಳೂರು: ಪ್ರಾಣಿಗಳ ರಕ್ಷಣೆಗಾಗಿ ಜುಲೈ 19ರಂದು ಬೆಳಗಾವಿ ಜಿಲ್ಲೆಗೆ 82 ‘ಪಶು ಸಂಜೀವಿನಿ’ ಆಂಬ್ಯುಲೆನ್ಸ್ ಗಳನ್ನು ಲೋಕಾರ್ಪಣೆ ಮಾಡಲಾಗವುದು ಎಂದು ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್ ಭಾನುವಾರ ಹೇಳಿದ್ದಾರೆ.   ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಪಶುಸಂಗೋಪನಾ ಇಲಾಖೆಯು ಕಲ್ಯಾಣ ಕರ್ನಾಟಕದಲ್ಲಿ ರಾಜ್ಯ ಸರ್ಕಾರದ ಅನುದಾನದಲ್ಲಿ 15 ಪಶು ಸಂಜೀವಿನಿ ಆಂಬ್ಯುಲೆನ್ಸ್ಗಳನ್ನು ಪ್ರಾರಂಭಿಸಿತು. ಇತರ ಪ್ರಾಣಿಗಳು ಸೇರಿದಂತೆ ಹಸುಗಳು, ಎತ್ತು, ಎಮ್ಮೆಗಳಂತಹ ಪ್ರಾಣಿಗಳಿಗೆ ಸೂಕ್ತ ಆರೋಗ್ಯ ಸೇವೆಗಳನ್ನು ಒದಗಿಸಲು ಈ …

Read More »

ಬೈಲಹೊಂಗಲ ಪಟ್ಟಣದ ಧಾರವಾಡ- ಸವದತ್ತಿ ಮಾರ್ಗದ ಬೈಪಾಸ್ ರಸ್ತೆಯ ಮೇಲೆ ಧರಣಿ ಕುಳಿತ ಪ್ರತಿಭಟನಾಕಾರರು,

ಬೈಲಹೊಂಗಲ (ಬೆಳಗಾವಿ ಜಿಲ್ಲೆ): ಪಟ್ಟಣದ ಎಲ್ಲ 27 ವಾರ್ಡ್‌ಗಳಲ್ಲಿಯೂ ರಸ್ತೆಗಳು ಸಂಪೂರ್ಣ ಹಾಳಾಗಿವೆ. ತಕ್ಷಣ ದುರಸ್ತಿ ಮಾಡಬೇಕು ಎಂದು ಒತ್ತಾಯಿಸಿ ಸಾರ್ವಜನಿಕರು ಸೋಮವಾರ ರಸ್ತೆ ತಡೆ ನಡೆಸಿದರು.   ಬೈಲಹೊಂಗಲ ಪಟ್ಟಣದ ಧಾರವಾಡ- ಸವದತ್ತಿ ಮಾರ್ಗದ ಬೈಪಾಸ್ ರಸ್ತೆಯ ಮೇಲೆ ಧರಣಿ ಕುಳಿತ ಪ್ರತಿಭಟನಾಕಾರರು, ಸ್ಥಳೀಯ ಶಾಸಕ, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಸ್ಥಳೀಯ ಪುರಸಭೆ ಅಧಿಕಾರಿಗಳು ಹಾಗೂ ಸದಸ್ಯರ ವಿರುದ್ಧವೂ ಕಿಡಿ ಕಾರಿದರು.   ಜೆಡಿಎಸ್ ಜಿಲ್ಲಾ …

Read More »

ಭಾರತೀಯರು ಸ-ಹೃದಯಿಗಳು, ಪ್ರೀತಿಯ ಪ್ರತೀಕರು : ಶ್ರೀ ಸಿದ್ದೇಶ್ವರ ಸ್ವಾಮಿಜಿ

ಮುಗಳಖೋಡ: ಯಾವ ವ್ಯಕ್ತಿ ಸಿಹಿ ಮನಸ್ಸಿನಿಂದ ತುಂಬು ಹೃದಯದ ಪ್ರೀತಿ ಮತ್ತು ಭಕ್ತಿ ಭಾವದಿಂದ ಬೇರೆ ವ್ಯಕ್ತಿಗಳನ್ನು ಗೌರವಿಸುವರವು ದೇವರಿಗೆ ಹತ್ತಿರ ಇರುವರು.   ಮತ್ತು ತಂದೆ ತಾಯಿ, ಹಿರಿಯರು , ಶರಣರಿಗೆ ಪೂಜ್ಯ ಭಾವದಿಂದ ನೋಡಿ ಧಾರ್ಮಿಕತೆ ಬೇಳೆಸುವ ಜನರೆ ಭಾರತೀಯರು ಎಂದು ವಿಜಯಪೂರ ಜ್ಞಾನ ಯೋಗಾಶ್ರಮದ ಶ್ರೀ ಸಿದ್ಧೇಶ್ವರ ಸ್ವಾಮಿಜಿ ಹೇಳಿದರು.   ಅವರು ಮುಗಳಖೋಡ ಪಟ್ಟಣದ ಚವಿವ ಸಂಘದ ಆವರಣದಲ್ಲಿರುವ ಸಾಯಿ ಪ್ರತಿಷ್ಠಾಪನೆಯ ದಶಮಾನೋತ್ಸವ ಹಾಗೂ …

Read More »

ಕಾಂಗ್ರೆಸ್ ಅಭಿವೃದ್ಧಿ ಕೆಲಸಗಳೇ ಮುಂದಿನ ಚುನಾವಣೆಯಲ್ಲಿ ವರದಾನ: ಶಾಸಕಿ ಲಕ್ಷ್ಮೀ ಹೆಬ್ಬಾಳಕರ

ಕುಡಚಿ: ಕಳೆದ ಅವಧಿಯಲ್ಲಿ ಕಾಂಗ್ರೆಸ್ ಸರ್ಕಾರ ಉತ್ತಮ ಆಡಳಿತ ನೀಡುವುದರ ಜೊತೆಗೆ ಅನೇಕ ಅಭಿವೃದ್ಧಿ ಕೆಲಸಗಳನ್ನು ಮಾಡಿದೆ, ಈ ಅಭಿವೃದ್ಧಿ ಕೆಲಸಗಳೇ ಮುಂಬರಲಿರುವ ವಿಧಾನಸಭಾ ಚುನಾವಣೆಗೆ ವರದಾನವಾಗಲಿವೆ ಎಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.       ಅವರು ಕುಡಚಿ ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಮತ್ತು ಪಕ್ಷದ ಸಂಘಟನೆಯ ಹಿತ ದೃಷ್ಟಿಯಿಂದ 6 ದಿನಗಳ ಕಾಲ ಹಮ್ಮಿಕೊಳ್ಳಲಾಗಿದ್ದ ಬೃಹತ್ ಸೈಕಲ್ ಜಾಥಾದ ಕೊನೆಯ …

Read More »

ಹಡಪದ ಅಪ್ಪಣ್ಣ ಜಯಂತಿ ಅಂಗವಾಗಿ ಜರುಗಿದ ಮೆರವಣಿಗೆ ಜಾಥಾಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಚಾಲನೆ ನೀಡಿದರು.

ಮೂಡಲಗಿ : ಹಡಪದ ಅಪ್ಪಣ್ಣನವರು 12ನೇ ಶತಮಾನದಲ್ಲಿ ಬಸವಣ್ಣನವರ ಅನುಯಾಯಿಯಾಗಿ ಸಮಾಜ ಸುಧಾರಣೆಗೆ ಶ್ರಮಿಸಿದ ಮಹಾನ್ ಪುರುಷರಾಗಿದ್ದರು ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಪಟ್ಟಣದಲ್ಲಿ ಮೂಡಲಗಿ ತಾಲೂಕಾ ಹಡಪದ ಅಪ್ಪಣ್ಣ ಸಮಾಜ ಸಮಗ್ರ ಅಭಿವೃದ್ಧಿ ಸಂಘವು ಏರ್ಪಡಿಸಿದ್ದ ಹಡಪದ ಅಪ್ಪಣ್ಣನವರ ಜಯಂತಿ ಉತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಹಡಪದ ಅಪ್ಪಣ್ಣನವರ ವಚನಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ಹೇಳಿದರು. ಹಡಪದ ಅಪ್ಪಣ್ಣನವರು …

Read More »

ಅಪ್ರಾಪ್ತ ಬಾಲಕಿ ವಿವಾಹಕ್ಕೆ ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿದ ಭೂಪ; ವರ ಮಹಾಶಯ ಅರೆಸ್ಟ್

ಬೆಂಗಳೂರು: ಅಪ್ರಾಪ್ತ ಬಾಲಕಿಯನ್ನು ವಿವಾಹವಾಗಲು ವರ ಮಹಾಶಯನೊಬ್ಬ ಆಧಾರ್ ಕಾರ್ಡ್ ನ್ನೇ ನಕಲು ಮಾಡಿ ಸಿಕ್ಕಿ ಬಿದ್ದ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಆರೋಪಿ ಮದುಮಗ ಮನು ಎಂದು ಗುರುತಿಸಲಾಗಿದೆ. ಕಾನೂನು ಪ್ರಕಾರ ಯುವತಿಗೆ ವಿವಾಹವಾಗಲು 18 ವರ್ಷ ಆಗಿರಬೇಕು. ಆದರೆ ಮನು ಎಂಬ ಯುವಕ ಅಪ್ರಾಪ್ತ ಯುವತಿ ವಿವಾಹವಾಗಲೆಂದು ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿ ವಿವಾಹಕ್ಕೆ ಸಿದ್ಧತೆ ನಡೆಸಿದ್ದಾನೆ. ಯುವತಿಯ ಆಧಾರ್ ಕಾರ್ಡ್ ನಲ್ಲಿ ಆಕೆ ಹುಟ್ಟಿದ ದಿನಾಂಕ, ವರ್ಷವನ್ನೇ …

Read More »

ಯಮಕನಮರಡಿಯಲ್ಲಿ ಕಿರಾಣಿ ಅಂಗಡಿ ಮಾಲೀಕನ ಕೊಲೆ

ಯಮಕನಮರಡಿ: ಇಲ್ಲಿನ ಯಮಕನಮರಡಿಯಲ್ಲಿ ಕಿರಾಣಿ ಅಂಗಡಿ ಮಾಲೀಕರೊಬ್ಬರನ್ನು ಶನಿವಾರ ಬರ್ಬರವಾಗಿ ಕೊಲೆಗೈಯ್ಯಲಾಗಿದೆ.   ಹೊಸಪೇಟೆ ನಿವಾಸಿ ಪರಶುರಾಮ ಸಿದ್ದಲಿಂಗಯ್ಯ ಹಲಕರ್ಣಿ(32) ಕೊಲೆಯಾದವರು. ಬಸವರಾಜ ಭರಮಪ್ಪ ಗಲಾಟಿ (30) ಮಂಜುನಾಥ ಲಕ್ಷ್ಮಣ ಪುಟ್ಜಾನೆ (24), ಕೆಂಪಣ್ಣ ಅರ್ಜುನ್ ನೇಸರ್ಗಿ ಕೊಲೆಗೈದ ಆರೋಪಿಗಳು.   ಕೊಲೆ ನಡೆದ ಕೆಲವೇ ಹೊತ್ತಿನಲ್ಲಿ ಆರೋಪಿಗಳಾದ ಮಂಜುನಾಥ ಹಾಗೂ ಕೆಂಪಣ್ಣ ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಶರಣಾಗಿದ್ದಾರೆ. ಇನ್ನೊಬ್ಬ ಾರೋಪಿಗಾಗಿ ಪೊಲೀಸರು ಶೋಧ ನಡೆಸಿದ್ದಾರೆ.

Read More »