Breaking News
Home / ಅಂತರಾಷ್ಟ್ರೀಯ (page 262)

ಅಂತರಾಷ್ಟ್ರೀಯ

ಐಪಿಎಲ್‍ಗಾಗಿ ಏಷ್ಯಾಕಪ್ ಮುಂದೂಡಲು ಸಾಧ್ಯವೇ ಇಲ್ಲ: ಪಿಸಿಬಿ

ಇಸ್ಲಾಮಾಬಾದ್: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ಗಾಗಿ ಏಪ್ಯಾಕಪ್ ಮುಂದೂಡಲು ಸಾಧ್ಯವೇ ಇಲ್ಲ ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ ಹೇಳಿದೆ. ಪಿಸಿಬಿ ಈ ತಿಂಗಳಲ್ಲಿ ಎರಡನೇ ಬಾರಿಗೆ ಏಷ್ಯಾ ಕಪ್ ಮತ್ತು ಐಪಿಎಲ್ ಬಗ್ಗೆ ಹೇಳಿಕೆ ನೀಡಿದೆ. ಏಷ್ಯಾಕಪ್‍ನಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಪಿಸಿಬಿ ಸಿಇಒ ವಾಸಿಮ್ ಖಾನ್ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಕೊರೊನೊ ವೈರಸ್ ಬಿಕ್ಕಟ್ಟು ಕಡಿಮೆಯಾದರೆ ಯುಎಇಯಲ್ಲಿ ಏಪ್ಯಾಕಪ್ ಟೂರ್ನಿಯು ಸೆಪ್ಟೆಂಬರ್‍ನಲ್ಲಿ ನಡೆಯಲಿದೆ. ಆದರೆ ಟೂರ್ನಿಯನ್ನು ಐಪಿಎಲ್‍ಗಾಗಿಯೇ ಮುಂದೂಡಲು …

Read More »

ಮರಣಶಯ್ಯೆಯಲ್ಲಿ ಏಷ್ಯಾ ಹಿಟ್ಲರ್, ಡೆತ್ ಡಿಕ್ಟೇಟರ್ ಕಿಮ್ ಸತ್ತರೆ ಮುಂದೇನು..?

ಪಯೋಂಗ್‍ಯಾಂಗ್/ಸಿಯೋಲ್, ಏ.24- ಏಷ್ಯಾದ ಅತ್ಯಂತ ನಿರ್ದಯಿ ಸರ್ವಾಧಿಕಾರಿ ಎಂದೇ ಕುಖ್ಯಾತಿ ಪಡೆದಿರುವ ಉತ್ತರ ಕೊರಿಯಾದ ಸುಪ್ರೀಂ ಲೀಡರ್ ಕಿಮ್ ಜಾಂಗ್ ಯುನ್ ಸಾವಿನ ಸನಿಹದಲ್ಲಿದ್ದು, ಮುಂದೇನು ಎಂಬ ಪ್ರಶ್ನೆ ಅವರ ಪರಮಾಪ್ತ ಬೆಂಬಲಿಗರನ್ನು ಕಾಡುತ್ತಿದೆ. ಕೇವಲ 36 ವರ್ಷದ ಕಿಮ್ ಯಾವುದೋ ಗಂಭೀರ ಅನಾರೋಗ್ಯ ಸಮಸ್ಯೆಯಿಂದ ಶಸ್ತ್ರ ಚಿಕಿತ್ಸೆಗೆ ಒಳಪಟ್ಟಿದ್ದು, ಸಾವಿನ ಸನಿಹದಲ್ಲಿದ್ದಾರೆ ಎಂಬ ವರದಿಗಳಿವೆ. ಆದರೆ, ಈವರೆಗೆ ಇದರ ಬಗ್ಗೆ ಯಾವುದೇ ಸುಳಿವು ಲಭಿಸಿಲ್ಲ ಇಡೀ ವಿಶ್ವವನ್ನೇ ಬೆಚ್ಚಿಬೀಳಿಸಿದ್ದ …

Read More »

BREAKING : ಈ ಚಿಕಿತ್ಸೆಯಿಂದ ಕೇವಲ 30 ಸೆಕೆಂಡ್‍ಗಳಲ್ಲಿ ಫಿನಿಶ್ ಆಗಲಿದೆ ಕೊರೋನಾ ವೈರಸ್..!

ವಾಷಿಂಗ್ಟನ್, ಏ.24-ವಿಶ್ವಕ್ಕೇ ಕಂಟಕವಾಗಿರುವ ಕಿಲ್ಲರ್ ಕೊರೊನಾ ನಿಗ್ರಹಕ್ಕಾಗಿ ವಿಶ್ವಾದ್ಯಂತ ಹೊಸ ಹೊಸ ಪ್ರಯೋಗಗಳು ಮುಂದುವರಿದಿರುವಾಗಲೇ ಕೋವಿಡ್-19 ಪ್ರಕರಣ ತಡೆಗಟ್ಟುವಲ್ಲಿ ಸೂರ್ಯನ ಕಿರಣ ಸಹಕಾರಿ ಎಂಬ ಸಂಗತಿ ಬೆಳಕಿಗೆ ಬಂಧಿದೆ. ಸೂರ್ಯರಶ್ಮಿ, ತಾಪಮಾನ ಮತ್ತು ವಾತಾವರಣದ ಆದ್ರ್ರತೆ (ಬೇಸಿಗೆಯಂಥ ವಾತಾವರಣ) ಕೊರೊನಾ ವೈರಸ್ ಹರಡುವಿಕೆಯನ್ನು ಕ್ಷೀಣಿಸಬಲ್ಲದು ಎಂದು ಅಮೆರಿಕದ ಆರೋಗ್ಯ ಇಲಾಖೆಯ ಉನ್ನತಾಧಿಕಾರಿಯೊಬ್ಬರು ಹೇಳಿದ್ದಾರೆ. ಭಾರತದಲ್ಲೀಗ ಬೇಸಿಗೆ ಕಾಲ. ಸೂರ್ಯನ ಬಿಸಿಲು ಪ್ರಖರವಾಗಿರುವುದರಿಂದ ಇದು ಭಾರತೀಯರಿಗೆ ಶುಭ ಸುದ್ದಿಯಾಗಿದೆ. ಸೂರ್ಯನ ಪ್ರಖರ …

Read More »

ಕೊರೊನಾ ವಿರುದ್ಧ 26 ಗಂಟೆ ಹೋರಾಡಿ ಪ್ರಾಣಬಿಟ್ಟ 6 ತಿಂಗಳ ಕಂದಮ್ಮ…

ಚಂಡೀಗಢ: ಮಹಾಮಾರಿ ಕೊರೊನಾ ವಿರುದ್ಧ 26 ಗಂಟೆಗಳ ಹೋರಾಡಿ 6 ತಿಂಗಳ ಕಂದಮ್ಮವೊಂದು ಮೃತಪಟ್ಟ ಮನಕಲಕುವ ಘಟನೆ ಇಂದು ಚಂಡೀಗಢದಲ್ಲಿ ನಡೆದಿದೆ. ಹೃದಯ ರಂಧ್ರದ ಚಿಕಿತ್ಸೆಗಾಗಿ 6 ತಿಂಗಳ ಹೆಣ್ಣು ಮಗುವನ್ನು ಚಂಡೀಗಢದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಮಗುವಿಗೆ ಸೋಂಕ ತಗುಲಿರುವುದು ದೃಢಪಡುತ್ತಿದ್ದಂತೆ ಅಂದ್ರೆ ಬುಧವಾರ ಬೆಳಗ್ಗೆ 11 ಗಂಟೆಗೆ ಕೋವಿಡ್-19 ವಾರ್ಡಿಗೆ ದಾಖಲಿಸಲಾಗಿತ್ತು. ರಾತ್ರಿಯಿಂದಲೇ ಮಗುವನ್ನು ವೆಂಟಿಲೇಟರ್ ಮತ್ತು ಗ್ಲೂಕೋಸ್‍ನಲ್ಲಿ ಇಡಲಾಗಿತ್ತು. ಆದರೆ ಸೋಂಕು ತೀವ್ರವಾಗಿ ಏರಿಕೆ …

Read More »

ಕ್ಯಾನ್ಸರ್ ವಿರುದ್ಧ ಡಿಂಕೊ ಸಿಂಗ್ ಹೋರಾಟ- ಬಾಕ್ಸರ್ ಬೆಂಬಲಕ್ಕೆ ನಿಂತ ಸ್ಪೈಸ್ ಜೆಟ್

ಇಂಫಾಲ್: ಪಿತ್ತಜನಕಾಂಗದ ಕ್ಯಾನ್ಸರ್ ವಿರುದ್ಧ ಹೋರಾಡುತ್ತಿರುವ ಭಾರತೀಯ ಬಾಕ್ಸರ್ ಡಿಂಕೊ ಸಿಂಗ್ ಅವರನ್ನು ಸ್ಪೈಸ್‍ ಜೆಟ್ ಏರ್ ಅಂಬುಲೆಂನ್ಸ್ ಮೂಲಕ ದೆಹಲಿಯ ಆಸ್ಪತ್ರೆಗೆ ಶಿಫ್ಟ್ ಮಾಡಲು ಸಿದ್ಧತೆ ನಡೆದಿದೆ. ಡಿಂಕೊ ಸಿಂಗ್ ಭಾರತದ ಪರ ಏಷ್ಯನ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ. ಮಣಿಪುರದ ರಾಜಧಾನಿ ಇಂಫಾಲ್‍ನಲ್ಲಿ ವಾಸಿಸುತ್ತಿರುವ 41 ವರ್ಷದ ಡಿಂಕೊ ಅವರಿಗೆ ಲಾಕ್‍ಡೌನ್‍ನಿಂದಾಗಿ ವಿಕಿರಣ ಚಿಕಿತ್ಸೆ ಸಿಗುತ್ತಿಲ್ಲ. ಚಿಕಿತ್ಸೆಗಾಗಿ ಅವರನ್ನು ಸ್ಪೈಸ್ ಜೆಟ್‍ನ ಏರ್ ಅಂಬುಲೆನ್ಸ್ ಮೂಲಕ ಇಂಫಾಲ್‍ನಿಂದ …

Read More »

ಮೊಬೈಲಿನಿಂದ ಹರಡುತ್ತೆ ಕೊರೊನಾ – ವೈದ್ಯಕೀಯ ಸಿಬ್ಬಂದಿಗೆ ಫೋನ್ ಬಳಕೆಗೆ ನಿಷೇಧ

ಕೋಲ್ಕತ್ತಾ: ಕೊರೊನಾ ವೈರಸ್ ಹರಡುವಿಕೆಯನ್ನು ತಡೆಗಟ್ಟಲು ರಾಜ್ಯಗಳು ಅನೇಕ ಮುಂಜಾಗೃತಾ ಕ್ರಮಗಳನ್ನು ಕೈಗೊಂಡಿವೆ. ಈ ನಡುವೆ ಪಶ್ಚಿಮ ಬಂಗಾಳ ಸರ್ಕಾರ ಕೊರೊನಾ ವೈರಸ್ ತಡೆಯುವ ನಿಟ್ಟಿನಲ್ಲಿ ವೈದ್ಯಕೀಯ ಸಿಬ್ಬಂದಿ, ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡುವ ಆಸ್ಪತ್ರೆಗಳಲ್ಲಿ ಮೊಬೈಲ್ ಫೋನ್ ಬಳಕೆಯನ್ನು ನಿಷೇಧಿಸಿದೆ. ಕೊರೊನಾ ವೈರಸ್ ತಡೆಯುವ ನಿಟ್ಟಿನಲ್ಲಿ ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‍ಒ)ಯ ಮಾರ್ಗಸೂಚಿಗಳಿಗೆ ಅನುಗುಣವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ರಾಜ್ಯ ಸರ್ಕಾರ ಹೇಳಿದೆ. ಕೊರೊನಾ ವೈರಸ್ ಮೊಬೈಲ್ …

Read More »

BIG NEWS : ಉತ್ತರ ಕೊರಿಯಾ ಸರ್ವಾಧಿಕಾರಿ ‘ಕಿರಿಕ್’ ಕಿಮ್ ನಿಗೂಢ ಕಣ್ಮರೆ..!?

ಸಿಯೋಲ್, ಏ.22-ವಿಶ್ವಸಂಸ್ಥೆಯ ಎಚ್ಚರಿಕೆಯನ್ನೂ ಲೆಕ್ಕಿಸದೆ ಸತತ ಅಣ್ವಸ್ತ್ರಗಳ ಪರೀಕ್ಷೆಗಳನ್ನು ನಡೆಸುತ್ತಾ ಏಷ್ಯಾ ಖಂಡವಲ್ಲದೆ ಜಗತ್ತಿನ ಮಹಾ ಶಕ್ತಿಶಾಲಿ ದೇಶ ಅಮೆರಿಕಾ ನಿದ್ದೆಗೆಡಿಸಿದ್ದ ಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಮರಣಶಯ್ಯೆಯಲ್ಲಿದ್ದಾರೆಂಬ ವರದಿಗಳ ನಡುವೆಯೇ ಅವರು ಕಣ್ಮರೆಯಾಗಿದ್ದಾರೆ ಎಂಬ ಸಂಗತಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಒಂದು ಮೂಲದ ಪ್ರಕಾರ, ಹುಚ್ಚು ದೊರೆಯ ಮೆದುಳು ನಿಷ್ಕ್ರಿಯ (ಬ್ರೈನ್ ಡೆಡ್) ಆಗಿದೆ ಎಂದು ಹೇಳುತ್ತಿದ್ದರೆ, ಮತ್ತೊಂದು ಮೂಲ ಕಳೆದ ಒಂದು ವಾರದಿಂದ ಅವರು …

Read More »

ಉಚಿತ ಹಾಲಿನಿಂದ ರಾಜ್ಯದಲ್ಲಿ ಕೊರೋನಾ ಹರಡುವುದು ಖಚಿತ..!

ಬೆಂಗಳೂರು, ಏ.22- ಸರ್ಕಾರವೇನೋ ಬಡವರಿಗಾಗಿ ಉಚಿತ ಹಾಲು ನೀಡುತ್ತಿದೆ. ಆದರೆ ಇದನ್ನು ಪಡೆಯಲು ಜನ ಮುಗಿ ಬೀಳುತ್ತಿರುವುದನ್ನು ನೋಡಿದರೆ ಮಹಾ ಮಾರಿ ಕೊರೊನಾ ಉಚಿತವಾಗಿ ಹರಡುತ್ತಿದೆಯೇನೋ ಎಂದೆನಿಸುತ್ತಿದೆ.ಬಿಟ್ಟಿ ಹಾಲು ಪಡೆಯಲು ಜನ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ನಾ ಮುಂದು ತಾ ಮುಂದು ಎಂದು ನುಗ್ಗುತ್ತಿರುವುದು ಒಬ್ಬರ ಮೇಲೊಬ್ಬರು ಬಿದ್ದು ಪೈಪೋಟಿಗೆ ಬೀಳುತ್ತಿರುವುದರಿಂದ ಹಾಲು ಉಚಿತ ಕೊರೊನಾ ಖಚಿತ ಎಂಬಂತಾಗಿದೆ. ನಗರದ ಯಲಹಂಕ, ಬಾಪೂಜಿ ನಗರ, ನೆಲಮಂಗಲ ಮುಂತಾದೆಡೆ ಉಚಿತ ಹಾಲು …

Read More »

ಅಮೆರಿಕದಲ್ಲಿ ಮೈಸೂರಿನ ವೈದ್ಯೆಗೆ ವಿಶೇಷ ಗೌರವ……….

ವಾಷಿಂಗ್ಟನ್: ಅಮೆರಿಕದಲ್ಲಿ ಕೊರೊನಾ ಸೋಂಕಿತರ ಸೇವೆ ಸಲ್ಲಿಸಿ ಮನೆಗೆ ಮರಳಿದ ಮೈಸೂರು ಮೂಲದ ವೈದ್ಯೆ ಉಮಾ ಮಧುಸೂದನ್ ಅವರಿಗೆ ವಿಶೇಷ ಗೌರವ ಸಿಕ್ಕಿದೆ. ಓಕ್‍ಲ್ಯಾಂಡ್‍ನ ಸೌತ್ ವಿಂಡ್ಸರ್ ಆಸ್ಪತ್ರೆ ಮತ್ತು ಸ್ಥಳೀಯ ಆಡಳಿತ ಡಾ.ಉಮಾ ಮಧುಸೂದನ್ ಅವರಿಗೆ ಡ್ರೈವ್ ಆಫ್ ಹಾನರ್ ಮೂಲಕ ಗೌರವ ಸಲ್ಲಿಸಿದೆ. ವೈದ್ಯ ಉಮಾ ಅವರ ಮನೆ ಎದುರು ನೂರಾರು ವಾಹನಗಳಲ್ಲಿ ಬಂದ ಜನ, ಅಂಬುಲೆನ್ಸ್ ಸಿಬ್ಬಂದಿ, ಅಗ್ನಿಶಾಮಕ ಪಡೆ, ಅಧಿಕಾರಿಗಳು ನಿಮ್ಮ ಸೇವೆ ಅನನ್ಯ …

Read More »

ಕ್ಕೆ ವಲಸೆ ಬರುವವರಿಗೆ ಅಮೆರಿಕ ನಿರ್ಬಂಧ, ಲಕ್ಷಾಂತರ ಭಾರತೀಯರಿಗೆ ಸಂಕಷ್ಟ..!

ವಾಷಿಂಗ್ಟನ್, ಏ.21- ಕಿಲ್ಲರ್ ಕೊರೊನಾ ದಾಳಿಯಿಂದಾಗಿ ಅಪಾರ ಸಾವು-ನೋವು ಮತ್ತು ಸೋಂಕು ಪ್ರಕರಣಗಳ ವ್ಯಾಪಕ ಹೆಚ್ಚಳದಿಂದಾಗಿ ಅಮೆರಿಕಾಗೆ ವಲಸೆ ಬರುವ ಹೊರ ದೇಶದವರಿಗೆ ತಾತ್ಕಾಲಿಕ ನಿರ್ಬಂಧ ವಿಧಿಸುವ ಆದೇಶಕ್ಕೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಿರ್ಧರಿಸಿದ್ದಾರೆ. ಇದರಿಂದಾಗಿ ಉದ್ಯೋಗ, ವ್ಯಾಸಂಗ ಮತ್ತಿತರ ಉದ್ದೇಶಗಳಿಗಾಗಿ ಅಮೆರಿಕಕ್ಕೆ ತೆರಳಬೇಕಿದ್ದ ಲಕ್ಷಾಂತರ ಭಾರತೀಯರ ಭವಿಷ್ಯ ಅತಂತ್ರವಾಗಿದೆ. ಅಲ್ಲದೆ, ಅಮೆರಿಕದಲ್ಲಿರುವ ಅಸಂಖ್ಯಾತ ಭಾರತೀಯರೂ ಕೂಡ ಇದರಿಂದ ಭಾರೀ ಸಂಕಷ್ಟಕ್ಕೆ ಗುರಿಯಾಗಲಿದ್ದಾರೆ. ಕೊರೊನಾ ಹಾವಳಿಯಿಂದಾಗಿ ಲಕ್ಷಾಂತರ ಅಮೆರಿಕನ್ನರು ಉದ್ಯೋಗ …

Read More »