Breaking News

ಅಂತರಾಷ್ಟ್ರೀಯ

ಔಷಧಿ ಆಮದು: ಕೊರೋನಾ ಬಳಿಕ ಭಾರತದಿಂದ ಚೀನಾಗೆ ತೆರಳಿದ ಮೊದಲ ವಿಮಾನ ಸ್ಪೇಸ್ ಜೆಟ್!

ನವದೆಹಲಿ(ಏ.15): ಭಾರತದಲ್ಲಿ ಕೊರೋನಾ ವೈರಸ್​ ಆರ್ಭಟ ಮುಂದುವರಿದಿದೆ. ಈ ಮಾರಕ ಕೋವಿಡ್​​​-19 ತಡೆಗೆ ಭಾರತ ಸರ್ಕಾರವೂ ಭಾರೀ ಕಸರತ್ತು ನಡೆಸುತ್ತಿದೆ. ಹಾಗಾಗಿಯೇ ಇಂದು ಚೀನಾದಿಂದ ಔಷಧಿ ಆಮದು ಮಾಡಿಕೊಳ್ಳಲು ಭಾರತದಿಂದ ಸ್ಪೇಸ್​​ ಜೆಟ್​​ ವಿಮಾನ ಪ್ರಯಾಣ ಬೆಳೆಸಿದೆ. ಕೊರೋನಾ ನಂತರ ಭಾರತದ ಕೋಲ್ಕತ್ತಾದ ಮೂಲಕ ಚೀನಾದ ಶಾಂಘೈಗೆ ತೆರಳಿದ ಮೊದಲ ವಿಮಾನ ಇದಾಗಿದೆ. ಇಂದು ಬೆಳಿಗ್ಗೆ 8 ಗಂಟೆಗೆ ಕೋಲ್ಕತ್ತಾದಿಂದ ತೆರಳಿದ ವಿಮಾನ ಮಧ್ಯಾಹ್ನ 3 ಗಂಟೆ ಚೀನಾದ ಶಾಂಘೈಗೆ …

Read More »

ಸುಳ್ಳು ಮಾಹಿತಿಗಳನ್ನೇ ನೀಡಿ ಪ್ರಪಂಚದೆಲ್ಲೆಡೆ ಕೊರೊನಾ ವೈರಸ್ ಹರಡಲು ಕಾರಣವಾದ ಚೀನಾ

ನ್ಯೂಯಾರ್ಕ್: ಸುಳ್ಳು ಮಾಹಿತಿಗಳನ್ನೇ ನೀಡಿ ಪ್ರಪಂಚದೆಲ್ಲೆಡೆ ಕೊರೊನಾ ವೈರಸ್ ಹರಡಲು ಕಾರಣವಾದ ಚೀನಾ ಆರಂಭದಲ್ಲೇ ಮಾಡಿದ ಮತ್ತೊಂದು ಎಡವಟ್ಟು ಈಗ ಬೆಳಕಿಗೆ ಬಂದಿದೆ. ಹೌದು. ವ್ಯಕ್ತಿಯಿಂದ ವ್ಯಕ್ತಿಗೆ ಈ ವೈರಸ್ ಹರಡುತ್ತಿದೆ ಎನ್ನುವುದು ತಿಳಿದಿದ್ದರೂ ಚೀನಾ 6 ದಿನಗಳ ಕಾಲ ಈ ವಿಚಾರವನ್ನು ಮುಚ್ಚಿಟ್ಟಿತ್ತು ಎಂಬುದಾಗಿ ಎಎಫ್‍ಪಿ ವರದಿ ಮಾಡಿದೆ. ಈ ಸಂಬಂಧ ಎಎಫ್‍ಪಿಗೆ ದಾಖಲೆಗಳು ಲಭ್ಯವಾಗಿದ್ದು, ವುಹಾನ್ ನಲ್ಲಿ ಸೋಂಕು ಮನುಷ್ಯನಿಂದ ಮನುಷ್ಯನಿಗೆ ಹರಡುತ್ತಿರುವ ವಿಚಾರ ಜ.14ರಂದೇ ಆರೋಗ್ಯ …

Read More »

ಕೊರೋನಾ: ಭಾರತದ ಸಹಾಯ ಕೇಳಿದ ಪಾಕಿಸ್ತಾನ..!

ಪಾಕಿಸ್ತಾನದಲ್ಲೂ ಕೂಡ ಕೊರೋನಾ ವೈರಸ್ ಹಾವಳಿ ಮಿತಿ ಮೀರುತ್ತಿದೆ. ಹೀಗಾಗಿ ಪಾಕಿಸ್ತಾನದ ಇಮ್ರಾನ್ ಖಾನ್ ಸರ್ಕಾರ ಭಾರತದ ಬಳಿ HCQ ಅಥವಾ ಹೈಡ್ರಾಕ್ಸಿಕ್ಲೋರೋಕ್ವಿನ್ ಮಾತ್ರೆಗಳನ್ನು ಕೊಟ್ಟು ಸಹಾಯ ಮಾಡಿ ಅಂತ ಕೇಳಿಕೊಂಡಿದೆ. ಪಾಕಿಸ್ತಾನ ಈ ಕಾಯಿಲೆ ವಿರುದ್ಧ ಹೋರಾಡಲು ಸಾಧ್ಯವಾಗದೇ ಒದ್ದಾಡುತ್ತಿದೆ. ಅಲ್ಲಿ ಸರಿಯಾಗಿ ಚಿಕಿತ್ಸೆಗೆ ಬೇಕಾದ ಔಷಧಿ ಇಲ್ಲ, ಅಗತ್ಯ ಸಾಮಗ್ರಿ ಕೂಡ ಇಲ್ಲ. ಈಗಾಗಲೇ 6 ಸಾವಿರಕ್ಕೂ ಅಧಿಕ ಜನ ಪಾಕಿಸ್ತಾನದಲ್ಲಿ ಈ ಕಾಯಿಲೆಗೆ ತುತ್ತಾಗಿದ್ದಾರೆ. ಇದು …

Read More »

10 ದಿನದಲ್ಲಿ ಕಟ್ಟಿದ್ದ ಆಸ್ಪತ್ರೆ ಬಂದ್ ಮಾಡಿದ ಚೀನಾ ಸರ್ಕಾರ! ಕಾರಣ ಏನು ಗೊತ್ತಾ?

ಬೀಜಿಂಗ್ : ಕಿಲ್ಲರ್ ಕೊರೊನಾ ವೈರಸ್ ಚಿಕಿತ್ಸೆಗಾಗಿ ಚೀನಾ ಸರ್ಕಾರವು ವುಹಾನ್ ಪ್ರಾಂತ್ಯದಲ್ಲಿ ಕೇವಲ 10 ದಿನಗಳಲ್ಲಿ ಕಟ್ಟಲಾಗಿದ್ದ ವಿಶ್ವದ ಅತ್ಯಂತ ದೊಡ್ಡ ಕೋವಿಡ್ 19 ಆಸ್ಪತ್ರೆಯನ್ನು ಚೀನಾ ಸರ್ಕಾರ ಇದೀಗ ಬಂದ್ ಮಾಡಿದೆ. ಹೌದು, ವುಹಾನ್ ಪ್ರಾಂತ್ಯದಿಂದ ಕೊರೊನಾ ವೈರಸ್ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಂದಿದ್ದು, ಯಾವುದೇ ಹೊಸ ಸೋಂಕು ಪತ್ತೆಯಾಗದ ಹಿನ್ನೆಲೆಯಲ್ಲಿ ಈ ಆಸ್ಪತ್ರೆಯನ್ನು ಮುಚ್ಚಲಾಗಿದೆ ಎಂದು ಸ್ಥಳೀಯ ಆಡಳಿತ ಸ್ಪಷ್ಟಪಡಿಸಿದೆ ಕೋವಿಡ್ 19 ರೋಗಿಗಳಿಗೆ ಚಿಕಿತ್ಸೆ ನೀಡಲೆಂದೇ …

Read More »

ಕಾಂಗ್ರೆಸ್ ಶಾಸಕನಿಗೂ ಕೊರೊನಾ- ಸೋಂಕು ದೃಢ ಪಡುವ ಮುನ್ನ ಸಿಎಂ ಭೇಟಿ

ಅಹ್ಮದಾಬಾದ್: ಗುಜರಾತ್‍ನ ಜಮಾಲ್‍ಪುರ-ಖಾದಿಯಾ ಕ್ಷೇತ್ರದ ಕಾಂಗ್ರೆಸ್ ಶಾಸಕನಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಕ್ಷೇತ್ರದಲ್ಲಿ ಆತಂಕ ಸೃಷ್ಟಿಸಿದೆ ಸೋಂಕಿತ ಶಾಸಕನನ್ನು ಎಸ್‍ವಿಪಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋಂಕು ದೃಢ ಪಡುವ ಮುನ್ನ ಮುಖ್ಯಮಂತ್ರಿ ವಿಜಯ್ ರೂಪಾನಿ, ಉಪಮುಖ್ಯಮಂತ್ರಿ ನಿತಿನ್ ಬಾಯ್ ಪಟೇಲ್ ಮತ್ತು ಗೃಹ ಸಚಿವ ಪ್ರದೀಪ್ ಸಿಂಗ್ ಜಡೇಜಾ ಸೇರಿ ಹಲವು ಗಣ್ಯರನ್ನು ಮಂಗಳವಾರ ಬೆಳಗ್ಗೆ ಗಾಂಧಿನಗರದ ಸಚಿವಾಲಯದಲ್ಲಿ ಸೋಂಕಿತ ಶಾಸಕ ಭೇಟಿಯಾಗಿದ್ದರು. ಈ ಹಿನ್ನೆಲೆ ಸಿಎಂ ಪ್ರಮುಖ ಸಚಿವರು ಹೋಮ್ …

Read More »

ಕೇಂದ್ರ ಸರ್ಕಾರ ಹಳೆ ಮಾರ್ಗಸೂಚಿಗಳನ್ನು ಮುಂದುವರಿಸಲು ರಾಜ್ಯ ಸರ್ಕಾರಗಳಿಗೆ ಸೂಚನೆ

ನವದೆಹಲಿ: ಲಾಕ್‍ಡೌನ್ ವಿಸ್ತರಿಸಿ ಅಧಿಕೃತ ಆದೇಶ ಹೊರಡಿಸಿರುವ ಕೇಂದ್ರ ಸರ್ಕಾರ ಹಳೆ ಮಾರ್ಗಸೂಚಿಗಳನ್ನು ಮುಂದುವರಿಸಲು ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದೆ. ಈ ನಡುವೆ ಏಪ್ರಿಲ್ 20ರ ಬಳಿಕ ಹೊಸ ಮಾರ್ಗಸೂಚಿ ಬರುವ ಸಾಧ್ಯತೆ ಇದೆ. ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಮೇ 3ರ ವರೆಗೂ ಲಾಕ್‍ಡೌನ್ ವಿಸ್ತರಿಸಿ ಘೋಷಣೆ ಮಾಡಿದ್ದಾರೆ. ಇದಾದ ಬಳಿಕ ಕೇಂದ್ರ ಗೃಹ ಇಲಾಖೆ ಇದರ ಅಧಿಕೃತ ಆದೇಶ ಪ್ರಕಟಿಸಿದ್ದು, ಮೇ 2ವರೆಗೂ ರಾಷ್ಟ್ರೀಯ ತುರ್ತು ನಿರ್ವಹಣೆ …

Read More »

ಟ್ರಂಪ್‍ ಆಪ್ತಮಿತ್ರನಾಗಿದ್ದ ಉದ್ಯಮಿ ಕೊರೋನಾಗೆ ಬಲಿ..!

ನ್ಯೂಯಾರ್ಕ್, ಏ.14- ಕಿಲ್ಲರ್ ಕೊರೊನಾ ವಜ್ರಮುಷ್ಠಿಗೆ ಅನೇಕ ಗಣ್ಯಾತಿಗಣ್ಯರು, ಚಿತ್ರತಾರೆಯರು, ಕ್ರೀಡಾಪಟುಗಳು, ಸಂಗೀಗ ಸಾಧಕರು ಮತ್ತು ಹೆಸರಾಂತ ವೈದ್ಯರೂ ಬಲಿಯಾಗಿದ್ದಾರೆ. ಅಲ್ಲದೇ ಹಲವಾರು ಖಾತ್ಯನಾಮರೂ ಸೋಂಕಿಗೆ ಒಳಗಾಗಿದ್ದು, ಸಂಕಷ್ಟದಲ್ಲಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆಪ್ತಮಿತ್ರ ಮತ್ತು ರಿಯಲ್ ಎಸ್ಟೇಟ್ ಉದ್ಯಮಿ ಸ್ಟ್ಯಾನಿ ಜೇರಾ (78) ಅವರನ್ನು ಕೋವಿಡ್-19 ಬಲಿ ತೆಗೆದುಕೊಂಡಿದೆ. ಇವರು ಗಗನಚುಂಬಿ ನಗರಿ ನ್ಯೂಯಾರ್ಕ್ ಸಿಟಿ ರಿಯಲ್ ಎಸ್ಟೇಟ್ ಡೆವಲಪರ್ ಆಗಿ ಪ್ರಸಿದ್ಧರಾಗಿದ್ದರು. ಇವರು ಟ್ರಂಪ್‍ಗೆ …

Read More »

ಮೋದಿ ಭಾಷಣಕ್ಕೂ ಮೊದಲು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ವಿಡಿಯೋ ಸಂದೇಶ

ನವದೆಹಲಿ, ಏ.14-ಮಾರಕ ಕೊರೊನಾ ವೈರಸ್ ಸೃಷ್ಟಿಸಿರುವ ಸಂಕಷ್ಟದಿಂದ ದೇಶ ಶೀಘ್ರವೇ ಮುಕ್ತವಾಗಲಿದೆ ಎಂದು ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧ್ಯಕ್ಷೆ ಸೋನಿಯಾ ಗಾಂಧಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಅಧಿಕಾರದಲ್ಲಿರಲಿ ಅಥವಾ ಇಲ್ಲದಿರಲಿ ಕೋವಿಡ್-19 ವಿರುದ್ಧದ ಹೋರಾಟದಲ್ಲಿ ಜನರಿಗೆ ಅಗತ್ಯವಾದ ಎಲ್ಲ ನೆರವು ನೀಡಲಿದೆ ಎಂದು ಸೋನಿಯಾ ಭರವಸೆ ನೀಡಿದ್ದಾರೆ. ಕಾಂಗ್ರೆಸ್ ಬಿಡುಗಡೆ ಮಾಡಿರುವ ವಿಡಿಯೋ ಸಂದೇಶದಲ್ಲಿ ಮಾತನಾಡಿರುವ ಪಕ್ಷದ ಅಧಿನಾಯಕಿ, ಸದೃಢ ನೈತಿಕ ಸ್ಥೈರ್ಯದಿಂದ ದೇಶವು ಈ ಮಹಾಮಾರಿಯ …

Read More »

ಮೇ 3ರವರೆಗೆ ಲಾಕ್​ಡೌನ್ ವಿಸ್ತರಣೆ; ಪ್ರಧಾನಿ ಮೋದಿ ಅಧಿಕೃತ ಘೋಷಣೆ

ನವದೆಹಲಿ (ಏ.14): ಕೊರೋನಾ ವೈರಸ್​ ನಿಯಂತ್ರಣ ಮಾಡಲು ದೇಶದಲ್ಲಿ 21 ದಿನಗಳ ಲಾಕ್​ಡೌನ್​ ಹೇರಲಾಗಿತ್ತು. ಆದಾಗ್ಯೂ ಸೋಂಕಿತರ ಸಂಖ್ಯೆ ನಿಯಂತ್ರಣಕ್ಕೆ ಬಂದಿಲ್ಲ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿಯವರು ಲಾಕ್​ಡೌನ್​ಅನ್ನು ಮತ್ತೆ  ವಿಸ್ತರಣೆ ಮಾಡುವ ನಿರ್ಧಾರಕ್ಕೆ ಬಂದಿದ್ದಾರೆ. ಇಂದು ಬೆಳಗ್ಗೆ 10 ಗಂಟೆಗೆ ದೇಶ ಉದ್ದೇಶಿಸಿ ಮಾತನಾಡಿದ ಮೋದಿ ಈ ಘೋಷಣೆ ಮಾಡಿದರು. ಮೇ 3ರವರೆಗೆ  ಈ ಲಾಕ್​ಡೌನ್​ ಮುಂದುವರಿಯಲಿದೆ ಎಂದು ಅವರು ಹೇಳಿದರು. “ನಾನು ಲಾಕ್​ಡೌನ್​ ಬಗ್ಗೆ ಎಲ್ಲ ರಾಜ್ಯಗಳ …

Read More »

ಕೇರಳದಲ್ಲಿ ಸೋಂಕಿತರ ಸಂಖ್ಯೆ ಇಳಿಕೆ – ಕೊರೊನಾ ನಿಯಂತ್ರಣವಾಗಿದ್ದು ಹೇಗೆ?

ತಿರುವನಂತಪುರಂ: ಕೊರೊನಾ ವೈರಸ್‍ಗೆ ಇಡೀ ಜಗತ್ತಿನಾದ್ಯಂತ ಹರಡಿದ್ದು, ಜನರು ಭಯಭೀತಾಗಿದ್ದಾರೆ. ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇತ್ತೀಚೆಗೆ ಕೇರಳದಲ್ಲಿ ವೃದ್ಧ ದಂಪತಿ ಕೊರೊನಾ ವೈರಸ್‍ನಿಂದ ಗೆದ್ದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ಇದೀಗ ಕೇರಳದಿಂದ ಮತ್ತೊಂದು ಸಿಹಿ ಸುದ್ದಿ ಬಂದಿದೆ. ಇಡೀ ದೇಶದಲ್ಲೇ ಮೊದಲ ಬಾರಿಗೆ ಕೇರಳದಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಇದರಿಂದ ಕೇರಳ ‘ಕೊರೊನಾ ಹಾಟ್‍ಸ್ಟಾಟ್’ ಎನ್ನಿಸಿಕೊಂಡಿತ್ತು. ಆದರೆ ಈಗ ಕೇರಳದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ …

Read More »