ಚೆನ್ನೈ: ಬಹುಭಾಷಾ ನಟಿ, ಕ್ಯೂಟ್ ಬೆಡಗಿ ನಯನತಾರಾ ದಕ್ಷಿಣ ಭಾರತದ ಸಿನಿ ರಂಗದಲ್ಲಿ ಹೆಸರು ವಾಸಿ, ಅದೇ ರೀತಿ ಅವರು ಬೆಳೆದಿದ್ದಾರೆ ಸಹ. ಘಟಾನುಘಟಿ ನಾಯಕರೊಂದಿಗೆ ತೆರೆ ಹಂಚಿಕೊಳ್ಳುವ ಮೂಲಕ ದಕ್ಷಿಣ ಸಿನಿ ರಂಗದಲ್ಲಿ ತಮ್ಮದೇಯಾದ ಛಾಪು ಮೂಡಿಸಿದ್ದಾರೆ. ನಟನೆಯಲ್ಲಿನ ಅವರ ಸಾಧನೆ ಜೊತೆಗೆ ನಿಜ ಜೀವನದಲ್ಲಿ ಅವರ ಸರಣಿ ಪ್ರೇಮ್ ಕಹಾನಿಗಳು ಸಹ ಅಷ್ಟೇ ಚರ್ಚೆಯಾಗಿದ್ದವು. ಇದೆಲ್ಲದರ ನಡುವೆ ಒಂದು ಟ್ಯಾಟು ನಯನತಾರಾ ಅವರನ್ನು ತುಂಬಾ ಚಿಂತೆಗೆ ದೂಡಿತ್ತು. …
Read More »ಕೊರೊನಾ ಬಂದಿದೆ ಎಂದಿದ್ದಕ್ಕೆ ಗುಂಡು ಹಾರಿಸಿದ ಗೆಳೆಯ
ಲಕ್ನೋ:ಗೆಳೆಯರು ಆಟವಾಡುತ್ತಿದ್ದಾಗ ಕೆಮ್ಮಿದ್ದಕ್ಕೆ ಕೊರೊನಾ ಬಂದಿದೆ ಅಂತ ಕೀಟಲೆ ಮಾಡಿದ್ದ ಸ್ನೇಹಿತನೊಬ್ಬನ ಮೇಲೆ ಗೆಳೆಯನೇ ಗುಂಡು ಹಾರಿಸಿದ್ದಾನೆ. ಆಟವಾಡುವಾಗ ಸುರೇಶ್ ಎಂಬಾತ ಹಲವು ಸಲ ಕೆಮ್ಮಿದ್ದಾನೆ. ಆಗ ಸ್ನೇಹಿತ ಪ್ರತೀಕ್ ಕೆಮ್ಮುತ್ತಿದ್ದ ಗೆಳೆಯನಿಗೆ ಕೊರೊನಾ ಬಂದಿದೆ ಅಂತ ಜೋಕ್ ಮಾಡಿದ್ದಾನೆ. ಇದರಿಂದ ರೋಸಿಹೋದ ಸುರೇಶ್ ತನ್ನಲ್ಲಿದ್ದ ಪಿಸ್ತೂಲ್ ನಿಂದ ಪ್ರತೀಕ್ ಮೇಲೆ ಗುಂಡು ಹಾರಿಸಿದ್ದಾನೆ. ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾ ಪ್ರದೇಶದಲ್ಲಿ ಘಟನೆ ನಡೆದಿದ್ದು, ಪ್ರತೀಕ್ ಚಿಕಿತ್ಸೆಗೆ ದಾಖಲಾಗಿದ್ದರೆ, ಆರೋಪಿ …
Read More »ಪ್ರಧಾನಿ ಮೋದಿ ಲಾಕ್ ಡೌನ್ ನ್ನು ಮೇ 3ರವರೆಗೆ ವಿಸ್ತರಿಸಿದ್ದಕ್ಕೆ ಪ್ರಧಾನಿ ಮೋದಿಯವರ ನಿರ್ಧಾರ ಕಠಿಣ ಮತ್ತು ಸಮಯೋಚಿತ ಎಂದು ವಿಶ್ವ ಆರೋಗ್ಯ ಸಂಸ್ಥೆ ಶ್ಲಾಘಿಸಿದೆ.
ನವದೆಹಲಿ : ಪ್ರಧಾನಿ ಮೋದಿ ಲಾಕ್ ಡೌನ್ ನ್ನು ಮೇ 3ರವರೆಗೆ ವಿಸ್ತರಿಸಿದ್ದಕ್ಕೆ ಪ್ರಧಾನಿ ಮೋದಿಯವರ ನಿರ್ಧಾರ ಕಠಿಣ ಮತ್ತು ಸಮಯೋಚಿತ ಎಂದು ವಿಶ್ವ ಆರೋಗ್ಯ ಸಂಸ್ಥೆ ಶ್ಲಾಘಿಸಿದೆ. ಕೊರೊನಾ ವೈರಸ್ ವಿರುದ್ಧ ಹೋರಾಟಲು ದೇಶವನ್ನು ಮೇ3ರವರೆಗೆ ಲಾಕ್ ಡೌನ್ ಮಾಡಿರುವುದು ಕಠಿಣ ಮತ್ತು ಸಮಯೋಚಿತ ತೀರ್ಮಾನವಾಗಿದೆ. ಈಗಲೇ ಅಂಕಿಅಂಶಗಳ ಬಗ್ಗೆ ಮಾತನಾಡಬಾರದು. ಆದರೆ 6 ವಾರಗಳು ದೇಶವನ್ನು ಲಾಕ್ ಡೌನ್ ಮಾಡುವುದರಿಂದ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸಮಯವಾಗುತ್ತದೆ. ಹಾಗೇ …
Read More »ಔಷಧಿ ಆಮದು: ಕೊರೋನಾ ಬಳಿಕ ಭಾರತದಿಂದ ಚೀನಾಗೆ ತೆರಳಿದ ಮೊದಲ ವಿಮಾನ ಸ್ಪೇಸ್ ಜೆಟ್!
ನವದೆಹಲಿ(ಏ.15): ಭಾರತದಲ್ಲಿ ಕೊರೋನಾ ವೈರಸ್ ಆರ್ಭಟ ಮುಂದುವರಿದಿದೆ. ಈ ಮಾರಕ ಕೋವಿಡ್-19 ತಡೆಗೆ ಭಾರತ ಸರ್ಕಾರವೂ ಭಾರೀ ಕಸರತ್ತು ನಡೆಸುತ್ತಿದೆ. ಹಾಗಾಗಿಯೇ ಇಂದು ಚೀನಾದಿಂದ ಔಷಧಿ ಆಮದು ಮಾಡಿಕೊಳ್ಳಲು ಭಾರತದಿಂದ ಸ್ಪೇಸ್ ಜೆಟ್ ವಿಮಾನ ಪ್ರಯಾಣ ಬೆಳೆಸಿದೆ. ಕೊರೋನಾ ನಂತರ ಭಾರತದ ಕೋಲ್ಕತ್ತಾದ ಮೂಲಕ ಚೀನಾದ ಶಾಂಘೈಗೆ ತೆರಳಿದ ಮೊದಲ ವಿಮಾನ ಇದಾಗಿದೆ. ಇಂದು ಬೆಳಿಗ್ಗೆ 8 ಗಂಟೆಗೆ ಕೋಲ್ಕತ್ತಾದಿಂದ ತೆರಳಿದ ವಿಮಾನ ಮಧ್ಯಾಹ್ನ 3 ಗಂಟೆ ಚೀನಾದ ಶಾಂಘೈಗೆ …
Read More »ಸುಳ್ಳು ಮಾಹಿತಿಗಳನ್ನೇ ನೀಡಿ ಪ್ರಪಂಚದೆಲ್ಲೆಡೆ ಕೊರೊನಾ ವೈರಸ್ ಹರಡಲು ಕಾರಣವಾದ ಚೀನಾ
ನ್ಯೂಯಾರ್ಕ್: ಸುಳ್ಳು ಮಾಹಿತಿಗಳನ್ನೇ ನೀಡಿ ಪ್ರಪಂಚದೆಲ್ಲೆಡೆ ಕೊರೊನಾ ವೈರಸ್ ಹರಡಲು ಕಾರಣವಾದ ಚೀನಾ ಆರಂಭದಲ್ಲೇ ಮಾಡಿದ ಮತ್ತೊಂದು ಎಡವಟ್ಟು ಈಗ ಬೆಳಕಿಗೆ ಬಂದಿದೆ. ಹೌದು. ವ್ಯಕ್ತಿಯಿಂದ ವ್ಯಕ್ತಿಗೆ ಈ ವೈರಸ್ ಹರಡುತ್ತಿದೆ ಎನ್ನುವುದು ತಿಳಿದಿದ್ದರೂ ಚೀನಾ 6 ದಿನಗಳ ಕಾಲ ಈ ವಿಚಾರವನ್ನು ಮುಚ್ಚಿಟ್ಟಿತ್ತು ಎಂಬುದಾಗಿ ಎಎಫ್ಪಿ ವರದಿ ಮಾಡಿದೆ. ಈ ಸಂಬಂಧ ಎಎಫ್ಪಿಗೆ ದಾಖಲೆಗಳು ಲಭ್ಯವಾಗಿದ್ದು, ವುಹಾನ್ ನಲ್ಲಿ ಸೋಂಕು ಮನುಷ್ಯನಿಂದ ಮನುಷ್ಯನಿಗೆ ಹರಡುತ್ತಿರುವ ವಿಚಾರ ಜ.14ರಂದೇ ಆರೋಗ್ಯ …
Read More »ಕೊರೋನಾ: ಭಾರತದ ಸಹಾಯ ಕೇಳಿದ ಪಾಕಿಸ್ತಾನ..!
ಪಾಕಿಸ್ತಾನದಲ್ಲೂ ಕೂಡ ಕೊರೋನಾ ವೈರಸ್ ಹಾವಳಿ ಮಿತಿ ಮೀರುತ್ತಿದೆ. ಹೀಗಾಗಿ ಪಾಕಿಸ್ತಾನದ ಇಮ್ರಾನ್ ಖಾನ್ ಸರ್ಕಾರ ಭಾರತದ ಬಳಿ HCQ ಅಥವಾ ಹೈಡ್ರಾಕ್ಸಿಕ್ಲೋರೋಕ್ವಿನ್ ಮಾತ್ರೆಗಳನ್ನು ಕೊಟ್ಟು ಸಹಾಯ ಮಾಡಿ ಅಂತ ಕೇಳಿಕೊಂಡಿದೆ. ಪಾಕಿಸ್ತಾನ ಈ ಕಾಯಿಲೆ ವಿರುದ್ಧ ಹೋರಾಡಲು ಸಾಧ್ಯವಾಗದೇ ಒದ್ದಾಡುತ್ತಿದೆ. ಅಲ್ಲಿ ಸರಿಯಾಗಿ ಚಿಕಿತ್ಸೆಗೆ ಬೇಕಾದ ಔಷಧಿ ಇಲ್ಲ, ಅಗತ್ಯ ಸಾಮಗ್ರಿ ಕೂಡ ಇಲ್ಲ. ಈಗಾಗಲೇ 6 ಸಾವಿರಕ್ಕೂ ಅಧಿಕ ಜನ ಪಾಕಿಸ್ತಾನದಲ್ಲಿ ಈ ಕಾಯಿಲೆಗೆ ತುತ್ತಾಗಿದ್ದಾರೆ. ಇದು …
Read More »10 ದಿನದಲ್ಲಿ ಕಟ್ಟಿದ್ದ ಆಸ್ಪತ್ರೆ ಬಂದ್ ಮಾಡಿದ ಚೀನಾ ಸರ್ಕಾರ! ಕಾರಣ ಏನು ಗೊತ್ತಾ?
ಬೀಜಿಂಗ್ : ಕಿಲ್ಲರ್ ಕೊರೊನಾ ವೈರಸ್ ಚಿಕಿತ್ಸೆಗಾಗಿ ಚೀನಾ ಸರ್ಕಾರವು ವುಹಾನ್ ಪ್ರಾಂತ್ಯದಲ್ಲಿ ಕೇವಲ 10 ದಿನಗಳಲ್ಲಿ ಕಟ್ಟಲಾಗಿದ್ದ ವಿಶ್ವದ ಅತ್ಯಂತ ದೊಡ್ಡ ಕೋವಿಡ್ 19 ಆಸ್ಪತ್ರೆಯನ್ನು ಚೀನಾ ಸರ್ಕಾರ ಇದೀಗ ಬಂದ್ ಮಾಡಿದೆ. ಹೌದು, ವುಹಾನ್ ಪ್ರಾಂತ್ಯದಿಂದ ಕೊರೊನಾ ವೈರಸ್ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಂದಿದ್ದು, ಯಾವುದೇ ಹೊಸ ಸೋಂಕು ಪತ್ತೆಯಾಗದ ಹಿನ್ನೆಲೆಯಲ್ಲಿ ಈ ಆಸ್ಪತ್ರೆಯನ್ನು ಮುಚ್ಚಲಾಗಿದೆ ಎಂದು ಸ್ಥಳೀಯ ಆಡಳಿತ ಸ್ಪಷ್ಟಪಡಿಸಿದೆ ಕೋವಿಡ್ 19 ರೋಗಿಗಳಿಗೆ ಚಿಕಿತ್ಸೆ ನೀಡಲೆಂದೇ …
Read More »ಕಾಂಗ್ರೆಸ್ ಶಾಸಕನಿಗೂ ಕೊರೊನಾ- ಸೋಂಕು ದೃಢ ಪಡುವ ಮುನ್ನ ಸಿಎಂ ಭೇಟಿ
ಅಹ್ಮದಾಬಾದ್: ಗುಜರಾತ್ನ ಜಮಾಲ್ಪುರ-ಖಾದಿಯಾ ಕ್ಷೇತ್ರದ ಕಾಂಗ್ರೆಸ್ ಶಾಸಕನಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಕ್ಷೇತ್ರದಲ್ಲಿ ಆತಂಕ ಸೃಷ್ಟಿಸಿದೆ ಸೋಂಕಿತ ಶಾಸಕನನ್ನು ಎಸ್ವಿಪಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋಂಕು ದೃಢ ಪಡುವ ಮುನ್ನ ಮುಖ್ಯಮಂತ್ರಿ ವಿಜಯ್ ರೂಪಾನಿ, ಉಪಮುಖ್ಯಮಂತ್ರಿ ನಿತಿನ್ ಬಾಯ್ ಪಟೇಲ್ ಮತ್ತು ಗೃಹ ಸಚಿವ ಪ್ರದೀಪ್ ಸಿಂಗ್ ಜಡೇಜಾ ಸೇರಿ ಹಲವು ಗಣ್ಯರನ್ನು ಮಂಗಳವಾರ ಬೆಳಗ್ಗೆ ಗಾಂಧಿನಗರದ ಸಚಿವಾಲಯದಲ್ಲಿ ಸೋಂಕಿತ ಶಾಸಕ ಭೇಟಿಯಾಗಿದ್ದರು. ಈ ಹಿನ್ನೆಲೆ ಸಿಎಂ ಪ್ರಮುಖ ಸಚಿವರು ಹೋಮ್ …
Read More »ಕೇಂದ್ರ ಸರ್ಕಾರ ಹಳೆ ಮಾರ್ಗಸೂಚಿಗಳನ್ನು ಮುಂದುವರಿಸಲು ರಾಜ್ಯ ಸರ್ಕಾರಗಳಿಗೆ ಸೂಚನೆ
ನವದೆಹಲಿ: ಲಾಕ್ಡೌನ್ ವಿಸ್ತರಿಸಿ ಅಧಿಕೃತ ಆದೇಶ ಹೊರಡಿಸಿರುವ ಕೇಂದ್ರ ಸರ್ಕಾರ ಹಳೆ ಮಾರ್ಗಸೂಚಿಗಳನ್ನು ಮುಂದುವರಿಸಲು ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದೆ. ಈ ನಡುವೆ ಏಪ್ರಿಲ್ 20ರ ಬಳಿಕ ಹೊಸ ಮಾರ್ಗಸೂಚಿ ಬರುವ ಸಾಧ್ಯತೆ ಇದೆ. ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಮೇ 3ರ ವರೆಗೂ ಲಾಕ್ಡೌನ್ ವಿಸ್ತರಿಸಿ ಘೋಷಣೆ ಮಾಡಿದ್ದಾರೆ. ಇದಾದ ಬಳಿಕ ಕೇಂದ್ರ ಗೃಹ ಇಲಾಖೆ ಇದರ ಅಧಿಕೃತ ಆದೇಶ ಪ್ರಕಟಿಸಿದ್ದು, ಮೇ 2ವರೆಗೂ ರಾಷ್ಟ್ರೀಯ ತುರ್ತು ನಿರ್ವಹಣೆ …
Read More »ಟ್ರಂಪ್ ಆಪ್ತಮಿತ್ರನಾಗಿದ್ದ ಉದ್ಯಮಿ ಕೊರೋನಾಗೆ ಬಲಿ..!
ನ್ಯೂಯಾರ್ಕ್, ಏ.14- ಕಿಲ್ಲರ್ ಕೊರೊನಾ ವಜ್ರಮುಷ್ಠಿಗೆ ಅನೇಕ ಗಣ್ಯಾತಿಗಣ್ಯರು, ಚಿತ್ರತಾರೆಯರು, ಕ್ರೀಡಾಪಟುಗಳು, ಸಂಗೀಗ ಸಾಧಕರು ಮತ್ತು ಹೆಸರಾಂತ ವೈದ್ಯರೂ ಬಲಿಯಾಗಿದ್ದಾರೆ. ಅಲ್ಲದೇ ಹಲವಾರು ಖಾತ್ಯನಾಮರೂ ಸೋಂಕಿಗೆ ಒಳಗಾಗಿದ್ದು, ಸಂಕಷ್ಟದಲ್ಲಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆಪ್ತಮಿತ್ರ ಮತ್ತು ರಿಯಲ್ ಎಸ್ಟೇಟ್ ಉದ್ಯಮಿ ಸ್ಟ್ಯಾನಿ ಜೇರಾ (78) ಅವರನ್ನು ಕೋವಿಡ್-19 ಬಲಿ ತೆಗೆದುಕೊಂಡಿದೆ. ಇವರು ಗಗನಚುಂಬಿ ನಗರಿ ನ್ಯೂಯಾರ್ಕ್ ಸಿಟಿ ರಿಯಲ್ ಎಸ್ಟೇಟ್ ಡೆವಲಪರ್ ಆಗಿ ಪ್ರಸಿದ್ಧರಾಗಿದ್ದರು. ಇವರು ಟ್ರಂಪ್ಗೆ …
Read More »
Laxmi News 24×7