Breaking News
Home / ಅಂತರಾಷ್ಟ್ರೀಯ (page 269)

ಅಂತರಾಷ್ಟ್ರೀಯ

ಗಣ್ಯಾತಿಗಣ್ಯರಿಗೂ ಕೊರೊನಾ ಕಾಟ, ಅಮೆರಿಕದ ಐವರು ಸಂಸದರಿಗೂ ಸೋಂಕು..!

ವಾಷಿಂಗ್ಟನ್, ಮಾ.28-ಇಡೀ ಜಗತ್ತನ್ನೇ ನಡುಗಿಸುತ್ತಿರುವ ಕಿಲ್ಲರ್ ಕೊರೊನಾ ಸೋಂಕು ವಿವಿಧ ದೇಶಗಳ ಗಣ್ಯಾತಿಗಣ್ಯರು ಮತ್ತು ಖ್ಯಾತನಾಮರನ್ನೂ ಕಾಡುತ್ತಲೇ ಇದೆ. ವಿಶ್ವದಲ್ಲೇ ಅತಿ ಹೆಚ್ಚು ಸೋಂಕು ಪ್ರಕರಣಗಳು ದಾಖಲಾಗಿರುವ (1 ಲಕ್ಷಕ್ಕೂ ಹೆಚ್ಚು) ಅಮೆರಿಕದಲ್ಲಿ ಐವರು ಸಂಸದರಿಗೂ ಕೋವಿಡ್-19 ಸೋಂಕು ತಗುಲಿದೆ. ಅಮೆರಿಕದ ಕಾಂಗ್ರೆಸ್ಸಿಗ ಮೈಕ್ ಕೆಲ್ಲಿ ಅವರಿಗೂ ಕೋವಿಡ್-19 ಸೋಂಕು ಇರುವುದು ದೃಢಪಟ್ಟಿದೆ. ಈವರೆಗೆ ಐವರು ಸಂಸದರಿಗೆ ಈ ಸಾಂಕ್ರಾಮಿಕ ರೋಗ ಹಬ್ಬಿದೆ. ನಿನ್ನೆಯಷ್ಟೇ ಬ್ರಿಟನ್ ಪ್ರಧಾನಮಂತ್ರಿ ಬೋರಿಸ್ ಜಾನ್ಸನ್ …

Read More »

ಬ್ರಿಟನ್ ಪ್ರಧಾನಿಗೂ ಕೊರೋನಾ ಸೋಂಕು ದೃಢ…………..

ಲಂಡನ್ -:  ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸ್‌ನ್‌ಗೂ ಕೊರೊನಾ ವೈರಸ್ ಸೋಂಕು ತಗುಲಿದೆ.  ಈ ವಿಷಯವನ್ನು ಸ್ವತಃ ಅವರೇ ದೃಢಪಡಿಸಿದ್ದಾರೆ. ನನಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ಖಚಿತವಾಗಿದೆ.  ನಾನು ಸೆಲ್ಪ್ ಐಸೋಲೇಷನ್‌ ಮಾಡಿಕೊಳ್ಳಲಿದ್ದು,  ವಿಡಿಯೋ ಕಾನ್ಪರೆನ್ಸ್ ಮೂಲಕ ಸರ್ಕಾರವನ್ನು ನಿಭಾಯಿಸಲಿದ್ದೇನೆ” ಎಂದು ಅವರು ವೀಡಿಯೋ ಮಾಡಿ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಹಾಕಿದ್ದಾರೆ. ಬ್ರಿಟನ್‌ನಲ್ಲಿ ಸುಮಾರು 10 ಸಾವಿರ ಜನರಿಗೆ ಸೋಂಕು ಇರುವುದು ದೃಢಪಟ್ಟಿದೆ. 528 ಜನರು ಬಲಿಯಾಗಿದ್ದಾರೆ. …

Read More »

ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಇದ್ರೆ ಸಿಂಗಾಪುರದಲ್ಲಿ 6 ತಿಂಗಳು ಜೈಲು

ಸಿಂಗಾಪುರ: ಕೊರೊನಾ ವೈರಸ್ ತಡೆಗಟ್ಟಲು ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಇದ್ದರೆ 6 ತಿಂಗಳು ಜೈಲು ಶಿಕ್ಷೆ ವಿಧಿಸಲಾಗುವುದು ಎಂದು ಸಿಂಗಾಪುರ ಸರ್ಕಾರ ಪ್ರಜೆಗಳಿಗೆ ಎಚ್ಚರಿಕೆ ನೀಡಿದೆ. ಜನತೆ ಕಡ್ಡಾಯವಾಗಿ 1 ಮೀಟರ್(3.2 ಅಡಿ) ಅಂತರ ಕಾಯ್ದುಕೊಳ್ಳಬೇಕು. ಶಾಲೆ ಅಥವಾ ಕಂಪನಿಯಲ್ಲಿ 10ಕ್ಕಿಂತ ಹೆಚ್ಚು ಜನ ಸೇರಿದರೆ 10 ಸಾವಿರ ಸಿಂಗಾಪುರ ಡಾಲರ್(ಅಂದಾಜು 5.24 ಲಕ್ಷ ರೂ.) ದಂಡ ಅಥವಾ 6 ತಿಂಗಳು ಜೈಲು ಶಿಕ್ಷೆ ವಿಧಿಸಲಾಗುತ್ತದೆ ಎಂದು ಆರೋಗ್ಯ ಸಚಿವಾಲಯ …

Read More »

ಕರೋನಾ ರುದ್ರನರ್ತನ : ಜಿ-20 ರಾಷ್ಟ್ರಗಳ ತುರ್ತು ಶೃಂಗಸಭೆ, ಮೋದಿ ಮಹತ್ವದ ಸಲಹೆ.!

ನವದೆಹಲಿ, ಮಾ.27-ಕಿಲ್ಲರ್ ಕೊರೊನಾ (ಕೋವಿಡ್-19) ವಿರುದ್ಧ ಹೋರಾಟದಲ್ಲಿ ಸಂಯುಕ್ತ ರಂಗವಾಗಿ ಮುಂಚೂಣಿಯಲ್ಲಿರಲು ಪಣ ತೊಟ್ಟಿರುವ ಜಿ-20 ರಾಷ್ಟ್ರಗಳು, ಈ ಪಿಡುಗಿನಿಂದಾಗಿ ತೀವ್ರವಾಗಿ ಕುಸಿದಿರುವ ಜಾಗತಿಕ ಪುನ:ಶ್ಚೇತನಕ್ಕೆ 5 ಲಕ್ಷ ಕೋಟಿ ಡಾಲರ್ ನೆರವಿಗೆ ಮನವಿ ಮಾಡಿದೆ. ಮಾರಕ ಕೊರೊನಾ ವೈರಸ್ ಜಾಗತಿಕ ಪಿಡುಗಾಗಿ ಪರಿಣಮಿಸಿದ್ದು, ಈ ಪಿಡುಗಿನ ವಿರುದ್ಧ ಪರಸ್ಪರ ಸಹಕಾರದೊಂದಿಗೆ ಸಂಘಟಿತ ಹೋರಾಟ ನಡೆಸಲು ಜಿ-20 ರಾಷ್ಟ್ರಗಳ ತುರ್ತು ಶೃಂಗಸಭೆ ನಡೆಯಿತು. ಈ ತುರ್ತು ಸಭೆಯಲ್ಲಿ 20 ದೇಶಗಳ …

Read More »

ದಕ್ಷಿಣ ಕನ್ನಡದಲ್ಲಿ ಒಂದೇ ದಿನ ಎರಡು ಪ್ರಕರಣ

ದಕ್ಷಿಣ ಕನ್ನಡದಲ್ಲಿ ಒಂದೇ ದಿನ ಎರಡು ಪ್ರಕರಣ ಮಂಗಳೂರು: 21 ವರ್ಷದ ಯುವಕನಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಒಂದೇ ದಿನ ರಾಜ್ಯದಲ್ಲಿ 9 ಜನರಿಗೆ ಸೋಂಕು ತಗುಲಿದ್ದು ಜನ ಆತಂಕಕ್ಕೊಳಗಾಗಿದ್ದಾರೆ. ಕೊರೊನಾ ಸೋಂಕಿತ ಪ್ರಕರಣ 64: 21 ವರ್ಷದ ಯುವಕ, ದಕ್ಷಿಣ ಕನ್ನಡ ಜಿಲ್ಲೆಯ ನಿವಾಸಿಯಾಗಿದ್ದು, ದುಬೈ ದೇಶಕ್ಕೆ ಪ್ರಯಾಣ ಬೆಳೆಸಿರುವ ಹಿನ್ನೆಲೆಯಿದ್ದು, ದಿನಾಂಕ 22.03.2020 ರಂದು ಭಾರತಕ್ಕೆ ವಾಪಸ್ಸಾಗಿರುತ್ತಾರೆ. ಯುವಕನನ್ನು ದಕ್ಷಿಣ ಕನ್ನಡ ಜಿಲ್ಲೆಯ ಆಸ್ಪತ್ರೆಯಲ್ಲಿ ಪ್ರತ್ಯೇಕಗೊಳಿಸಿ ಚಿಕಿತ್ಸೆ …

Read More »

ಕರ್ನಾಟಕದಲ್ಲಿ ಲಾಕ್‍ಡೌನ್ ಸಡಿಲ ಆಗುತ್ತಿದೆ ಪ್ರಧಾನಿ ಮೋದಿ ಅಸಮಾಧಾನ

ಬೆಂಗಳೂರು: ಕೊರೊನಾ ಸೋಂಕಿತರ ಸಂಖ್ಯೆ ರಾಜ್ಯದಲ್ಲಿ ದಿನೇ ದಿನೇ ಹೆಚ್ಚಾಗುತ್ತಿದೆ. ಹೀಗಾಗಿ ಇಡೀ ದೇಶವನ್ನೇ ಪ್ರಧಾನಿ ಮೋದಿ ಅವರು ಲಾಕ್‍ಡೌನ್ ಮಾಡಿದ್ದರು. ಆದರೆ ಕರ್ನಾಟಕದಲ್ಲಿ ಲಾಕ್‍ಡೌನ್ ಸಡಿಲ ಆಗುತ್ತಿದೆ ಎಂದು ಪ್ರಧಾನಿ ಮೋದಿ ಅವರು ಅಸಮಾಧಾನಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಕರ್ನಾಟಕದಲ್ಲಿ ಲಾಕ್‍ಡೌನ್ ಇದ್ದರೂ ಜನರ ಓಡಾಟ ಹೆಚ್ಚಾಗುತ್ತಿದೆ. ಇದರಿಂದ ರಾಜ್ಯದಲ್ಲಿ ಸೋಂಕು ಕಡಿಮೆ ಆಗುತ್ತಿಲ್ಲ. ಆದ್ದರಿಂದ ಕೊರೊನಾ ವೈರಸ್ ಸೋಂಕು ಹರಡುವುದನ್ನು ನಿಯಂತ್ರಿಸಬೇಕು. ಹೀಗಾಗಿ ಇನ್ನಷ್ಟು ಕಠಿಣ ಕ್ರಮ …

Read More »

ಜಯಂತ್ ಕಾಯ್ಕಿಣಿ ವಿರಚಿತ ಕೊರೊನಾ ಜಾಗೃತಿ ಗೀತೆಗೆ ಎಸ್‍ಪಿಬಿ ಧ್ವನಿ”………

ಬೆಂಗಳೂರು: ಮಹಾಮಾರಿ ಕೊರೊನಾ ಓಡಿಸಲು ದೇಶಾದ್ಯಂತ ಶತ ಪ್ರಯತ್ನ ನಡೆಯುತ್ತಿದ್ದು, ಚಿತ್ರರಂಗದ ಹಲವರು ಸಹ ಇದಕ್ಕೆ ಕೈ ಜೋಡಿಸಿದ್ದಾರೆ. ಸಾಮಾಜಿಕ ಜಾಲತಾಣಗಳ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಮಾತ್ರವಲ್ಲದೆ ಸಿನಿಮಾ ಕಾರ್ಮಿಕರಿಗೆ ಹಾಗೂ ಸರ್ಕಾರಕ್ಕೆ ಸಹಾಯ ಹಸ್ತ ಚಾಚುತ್ತಿದ್ದಾರೆ. ಇದೀಗ ಸಿನಿಮಾ ಗೀತೆ ರಚನೆಕಾರರು ಹಾಗೂ ಸಾಹಿತಿ ಜಯಂತ್ ಕಾಯ್ಕಿಣಿ ಅವರು ವಿಭಿನ್ನವಾಗಿ ಜಾಗೃತಿ ಮೂಡಿಸಿದ್ದಾರೆ. ಹಲವು ನಟ, ನಟಿಯರು ವಿವಿಧ ಬಗೆಯಲ್ಲಿ ಕೊರೊನಾ ಕುರಿತು ಜಾಗೃತಿ ಮೂಡಿಸುತ್ತಿದ್ದಾರೆ. ಅದರಂತೆ …

Read More »

ಬ್ರಹ್ಮಕುಮಾರಿ ಸಂಸ್ಥೆಯ ದಾದಿ ಜಾನಕಿ ಅವರು ೧೦೪ನೆ ವಯಸ್ಸಿನಲ್ಲಿ ತಮ್ಮ ದೇಹವನ್ನು ಬೆಳಗಿನ ಜಾವ ೨ ಘಂಟೆಗೆ ಮೌಂಟ್ ಆಬುವಿನ ಗ್ಲೋಬಲ್ ಆಸ್ಪತ್ರೆಯಲ್ಲಿ ತ್ಯಜಿಸಿದರು.

ಮೌಂಟ್ ಆಬು: ಬ್ರಹ್ಮಕುಮಾರಿ ಸಂಸ್ಥೆಯ ದಾದಿ ಜಾನಕಿ ಅವರು ೧೦೪ನೆ ವಯಸ್ಸಿನಲ್ಲಿ ತಮ್ಮ ದೇಹವನ್ನು ಬೆಳಗಿನ ಜಾವ ೨ ಘಂಟೆಗೆ ಮೌಂಟ್ ಆಬುವಿನ ಗ್ಲೋಬಲ್ ಆಸ್ಪತ್ರೆಯಲ್ಲಿ ತ್ಯಜಿಸಿದರು. ಅವರು ೨ ತಿಂಗಳುಗಳಿಂದ ಶ್ವಾಸಕೋಷ ಮತ್ತು ಕರುಳು ಬೇನೆಗೋಸ್ಕರ ಚಿಕಿತ್ಸೆ ಪಡೆಯುತ್ತಿದ್ದರು. ಅವರ ಅಂತಿಮ ಸಂಸ್ಕಾರ ಶಾಂತಿವನದಲ್ಲಿ ಮಧ್ಯಾನ್ಹ ೩.೩೦ಕ್ಕೆ ನಡೆಯಲಿದೆ. ವಿಶ್ವದಾದ್ಯಂತ ಆಧ್ಯಾತ್ಮಿಕತೆಯನ್ನು ಪಸರಿಸುವ ಸೇವೆಯನ್ನು ದಾದಿ ಜಾನಕಿ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದ ವತಿಯಿಂದ ಮಾಡಿದ್ದಾರೆ. ವರ್ತಮಾನದಲ್ಲಿ ಪಾಕಿಸ್ತಾನದಲ್ಲಿರುವ …

Read More »

199 ದೇಶಗಳ 5.31 ಲಕ್ಷ ಜನರಿಗೆ ಕೊರೊನಾ- ಅಮೆರಿಕದಲ್ಲೇ ಹೆಚ್ಚು

ನವದೆಹಲಿ: ಮಹಾಮಾರಿ ಕೊರೊನಾ ವೈರಸ್ ವಿಶ್ವದಲ್ಲಿ 199 ದೇಶಗಳಿಗೆ ಹಬ್ಬಿದ್ದು, 5.31 ಲಕ್ಷ ಜನರಿಗೆ ಸೋಂಕು ತಗುಲಿದೆ. ಹೆಮ್ಮಾರಿ ಕೊರೊನಾ ವೈರಸ್‍ಗೆ ಈವರೆಗೂ 24 ಸಾವಿರ ಜನ ಬಲಿಯಾಗಿದ್ದಾರೆ. ಕೊರಾನಾ ವೈರಸ್‍ಗೆ ಸ್ಪೇನ್‍ನಲ್ಲಿ ಒಂದೇ ದಿನಕ್ಕೆ 718 ಮಂದಿ ಮೃತಪಟ್ಟಿದ್ದು, ಇಟಲಿಯಲ್ಲಿ 712 ಮಂದಿ ಆಹುತಿಯಾಗಿದ್ದಾರೆ. ಫ್ರಾನ್ಸ್‌ನಲ್ಲಿ  365 ಜನ, ಇಂಗ್ಲೆಂಡ್‍ನಲ್ಲಿ 110 ಮಂದಿ ಕೊರೊನಾ ಸಾವು ಸಂಭವಿಸಿದೆ. ಅಮೆರಿಕದಲ್ಲಿ ಕೊರೊನಾ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಈ ಮೂಲಕ …

Read More »

ಕೊರೋನಾ‌ ಎದುರಿಸಲು 1.7 ಲಕ್ಷ ಕೋಟಿ ಪ್ಯಾಕೇಜ್: ಕೇಂದ್ರ ನಿರ್ಧಾರ

ಹೊಸದಿಲ್ಲಿ ಕೇಂದ್ರ ಸರ್ಕಾರ ತೆಗೆದುಕೊಂಡಿರುವ ಈ ನಿರ್ಧಾರಕ್ಕೆ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್​ ಗಾಂಧಿ ಮೆಚ್ಚುಗೆ ವ್ಯಕ್ತಪಡಿಸಿದ್ದು, ಕೇಂದ್ರ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಎಂದಿದ್ದಾರೆ. ದೇಶದಲ್ಲಿ ಕೊರೊನಾ ಮಹಾಮಾರಿ ಲಗ್ಗೆಯಿಟ್ಟಾಗಿನಿಂದಲೂ ಜನರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವಂತೆ ಕಾಂಗ್ರೆಸ್​​ ಒತ್ತಡ ಹೇರುತ್ತಿತ್ತು. ಇದೀಗ ಕೇಂದ್ರ ಸರ್ಕಾರ ತೆಗೆದುಕೊಂಡಿರುವ ನಿರ್ಧಾರಕ್ಕೆ ಎಲ್ಲಡೆಯಿಂದ ಪ್ರಶಂಸೆ ವ್ಯಕ್ತವಾಗುತ್ತಿದೆ. ಇದೇ ವಿಷಯಕ್ಕೆ ಸಂಬಂಧಿಸಿದಂತೆ ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಕೂಡ ಪ್ರಧಾನಿ ನರೇಂದ್ರ ಮೋದಿಯವರಿಗೆ …

Read More »