Breaking News

ಅಂತರಾಷ್ಟ್ರೀಯ

ಮೋದಿ ಭಾಷಣಕ್ಕೂ ಮೊದಲು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ವಿಡಿಯೋ ಸಂದೇಶ

ನವದೆಹಲಿ, ಏ.14-ಮಾರಕ ಕೊರೊನಾ ವೈರಸ್ ಸೃಷ್ಟಿಸಿರುವ ಸಂಕಷ್ಟದಿಂದ ದೇಶ ಶೀಘ್ರವೇ ಮುಕ್ತವಾಗಲಿದೆ ಎಂದು ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧ್ಯಕ್ಷೆ ಸೋನಿಯಾ ಗಾಂಧಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಅಧಿಕಾರದಲ್ಲಿರಲಿ ಅಥವಾ ಇಲ್ಲದಿರಲಿ ಕೋವಿಡ್-19 ವಿರುದ್ಧದ ಹೋರಾಟದಲ್ಲಿ ಜನರಿಗೆ ಅಗತ್ಯವಾದ ಎಲ್ಲ ನೆರವು ನೀಡಲಿದೆ ಎಂದು ಸೋನಿಯಾ ಭರವಸೆ ನೀಡಿದ್ದಾರೆ. ಕಾಂಗ್ರೆಸ್ ಬಿಡುಗಡೆ ಮಾಡಿರುವ ವಿಡಿಯೋ ಸಂದೇಶದಲ್ಲಿ ಮಾತನಾಡಿರುವ ಪಕ್ಷದ ಅಧಿನಾಯಕಿ, ಸದೃಢ ನೈತಿಕ ಸ್ಥೈರ್ಯದಿಂದ ದೇಶವು ಈ ಮಹಾಮಾರಿಯ …

Read More »

ಮೇ 3ರವರೆಗೆ ಲಾಕ್​ಡೌನ್ ವಿಸ್ತರಣೆ; ಪ್ರಧಾನಿ ಮೋದಿ ಅಧಿಕೃತ ಘೋಷಣೆ

ನವದೆಹಲಿ (ಏ.14): ಕೊರೋನಾ ವೈರಸ್​ ನಿಯಂತ್ರಣ ಮಾಡಲು ದೇಶದಲ್ಲಿ 21 ದಿನಗಳ ಲಾಕ್​ಡೌನ್​ ಹೇರಲಾಗಿತ್ತು. ಆದಾಗ್ಯೂ ಸೋಂಕಿತರ ಸಂಖ್ಯೆ ನಿಯಂತ್ರಣಕ್ಕೆ ಬಂದಿಲ್ಲ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿಯವರು ಲಾಕ್​ಡೌನ್​ಅನ್ನು ಮತ್ತೆ  ವಿಸ್ತರಣೆ ಮಾಡುವ ನಿರ್ಧಾರಕ್ಕೆ ಬಂದಿದ್ದಾರೆ. ಇಂದು ಬೆಳಗ್ಗೆ 10 ಗಂಟೆಗೆ ದೇಶ ಉದ್ದೇಶಿಸಿ ಮಾತನಾಡಿದ ಮೋದಿ ಈ ಘೋಷಣೆ ಮಾಡಿದರು. ಮೇ 3ರವರೆಗೆ  ಈ ಲಾಕ್​ಡೌನ್​ ಮುಂದುವರಿಯಲಿದೆ ಎಂದು ಅವರು ಹೇಳಿದರು. “ನಾನು ಲಾಕ್​ಡೌನ್​ ಬಗ್ಗೆ ಎಲ್ಲ ರಾಜ್ಯಗಳ …

Read More »

ಕೇರಳದಲ್ಲಿ ಸೋಂಕಿತರ ಸಂಖ್ಯೆ ಇಳಿಕೆ – ಕೊರೊನಾ ನಿಯಂತ್ರಣವಾಗಿದ್ದು ಹೇಗೆ?

ತಿರುವನಂತಪುರಂ: ಕೊರೊನಾ ವೈರಸ್‍ಗೆ ಇಡೀ ಜಗತ್ತಿನಾದ್ಯಂತ ಹರಡಿದ್ದು, ಜನರು ಭಯಭೀತಾಗಿದ್ದಾರೆ. ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇತ್ತೀಚೆಗೆ ಕೇರಳದಲ್ಲಿ ವೃದ್ಧ ದಂಪತಿ ಕೊರೊನಾ ವೈರಸ್‍ನಿಂದ ಗೆದ್ದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ಇದೀಗ ಕೇರಳದಿಂದ ಮತ್ತೊಂದು ಸಿಹಿ ಸುದ್ದಿ ಬಂದಿದೆ. ಇಡೀ ದೇಶದಲ್ಲೇ ಮೊದಲ ಬಾರಿಗೆ ಕೇರಳದಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಇದರಿಂದ ಕೇರಳ ‘ಕೊರೊನಾ ಹಾಟ್‍ಸ್ಟಾಟ್’ ಎನ್ನಿಸಿಕೊಂಡಿತ್ತು. ಆದರೆ ಈಗ ಕೇರಳದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ …

Read More »

2ನೇ ಹಂತದ ಲಾಕ್​ಡೌನ್​ ವಿಸ್ತರಣೆ; ಪೊಲೀಸ್ ಸಿಬ್ಬಂದಿಗೆ ಮತ್ತಷ್ಟು ಸೂಚನೆಗಳನ್ನು ನೀಡಿದ ಕಮಿಷನರ್ ಭಾಸ್ಕರ್ ರಾವ

 ಎರಡನೇ ಹಂತದ ವಿಸ್ತರಣೆಯ ಲಾಕ್​ಡೌನ್​ಅನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಪೊಲೀಸ್ ಇಲಾಖೆ ಸಕಲ ರೀತಿಯಲ್ಲೂ ಸಜ್ಜಾಗಿದೆ. ಈ ನಿಟ್ಟಿನಲ್ಲಿ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಅವರು ಸಿಬ್ಬಂದಿಗೆ ಇಂದು ಕೆಲವು ಸೂಚನೆಗಳನ್ನು ನೀಡಿದ್ದಾರೆ. ಬೆಂಗಳೂರು: ಕೊರೋನಾ ನಿಯಂತ್ರಣ ಸಲುವಾಗಿ ಹೇರಲಾಗಿದ್ದ 21 ದಿನಗಳ ಲಾಕ್​ಡೌನ್ ನಾಳೆಗೆ ಮುಕ್ತಾಯಗೊಳ್ಳಲಿದೆ. ಆದರೂ ಮಾರಕ ಸೋಂಕು ಹತೋಟಿಗೆ ಬಾರದ ಕಾರಣಕ್ಕೆ ಲಾಕ್​ಡೌನ್​ ಈ ತಿಂಗಳ ಕೊನೆಯವರೆಗೂ ವಿಸ್ತರಣೆಯಾಗುವುದು ಬಹುತೇಕ ಖಚಿತವಾಗಿದೆ.  ಎರಡನೇ …

Read More »

ಇಂದು ಬೆಳಗ್ಗೆ ಮೋದಿ ಭಾಷಣ – ಕಲರ್ ಲಾಕ್‍ಡೌನ್ ಹೇಗಿರಬಹುದು? ಯಾವುದಕ್ಕೆ ವಿನಾಯಿತಿ?

ನವದೆಹಲಿ: ಮೊದಲ ಹಂತದ ಲಾಕ್‍ಡೌನ್ ಇಂದು ಮಧ್ಯರಾತ್ರಿಗೆ ಅಂತ್ಯವಾಗಲಿದ್ದು, 21 ದಿನಗಳ ಗೃಹಬಂಧನ ಅಂತ್ಯವಾಗಲಿದೆ. ಇಂದು ಬೆಳಗ್ಗೆ 10 ಗಂಟೆಗೆ ದೇಶದ ಜನರನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಲಿದ್ದು, ದೇಶದ ಗಂಭೀರ ಪರಿಸ್ಥಿತಿಯನ್ನು ಜನರಿಗೆ ವಿವರಿಸಲಿದ್ದಾರೆ. ಕಳೆದ ಮೂರು ದಿನಗಳ ಹಿಂದೆ ನಡೆದ ಎಲ್ಲ ರಾಜ್ಯಗಳ ಸಿಎಂಗಳ ಸಭೆಯಲ್ಲಿ ಹಲವು ವಿನಾಯಿತಿಗಳೊಂದಿಗೆ ಏಪ್ರಿಲ್ 30 ವರೆಗೂ ಲಾಕ್‍ಡೌನ್ ವಿಸ್ತರಿಸುವ ಒಮ್ಮತದ ನಿರ್ಣಯಕ್ಕೆ ಬರಲಾಗಿತ್ತು. ಈ ನಿರ್ಣಯವನ್ನು ಮೊದಲ ಹಂತದ …

Read More »

ಕೊರೊನಾ ವಿರುದ್ಧದ ಭಾರತದ ಹೋರಾಟಕ್ಕೆ 5 ಕೋಟಿ ನೀಡಿದ ಸುಂದರ್ ಪಿಚೈ

ನವದೆಹಲಿ: ಕೊರೊನಾ ವಿರುದ್ಧದ ಹೋರಾಟಕ್ಕೆ ಗೂಗಲ್ ಕಂಪನಿಯ ಸಿಇಒ ಸುಂದರ್ ಪಿಚೈ ಅವರು 5 ಕೋಟಿ ದೇಣಿಗೆ ನೀಡಿದ್ದಾರೆ. ಕೊರೊನಾ ಮಹಾಮಾರಿ ವಿಶ್ವವನ್ನೇ ಬೆಚ್ಚಿಬೀಳಿಸಿದೆ. ಭಾರತದಲ್ಲೂ ದಿನೇ ದಿನೇ ಸೋಂಕು ಹೆಚ್ಚಾಗುತ್ತಿದೆ. ಇದರ ವಿರುದ್ಧ ಹೋರಾಡಲು ಸರ್ಕಾರಗಳು ಬಹಳ ಕಷ್ಟಪಡುತ್ತಿವೆ. ಈ ಹೋರಾಟದಲ್ಲಿ ಸರ್ಕಾರದ ಕೈಯನ್ನು ಬಲಪಡಿಸಲು ಕೆಲ ಉದ್ಯಮಿಗಳು ಸರ್ಕಾರಕ್ಕೆ ದೇಣಿಗೆ ರೂಪದಲ್ಲಿ ಸಹಾಯ ಮಾಡುತ್ತಿದ್ದಾರೆ. ಅಂತಯೇ ಸುಂದರ್ ಪಿಚೈ ಅವರು ಕೂಡ ಸರ್ಕಾರೇತರ ಸಂಸ್ಥೆಯಾದ ಗಿವ್‍ಇಂಡಿಯಾ ಐದು …

Read More »

ಚೀನಾದಲ್ಲಿ ಸಾವಿನ ಸೆಕೆಂಡ್ ಇನ್ನಿಂಗ್ಸ್ ಆರಂಭಿಸಿದ ಡೆಡ್ಲಿ ಕೊರೋನಾ..!

ಬೀಜಿಂಗ್,ಏ.13-ಚೀನಾದಲ್ಲಿ ಮತ್ತೆ ಕೊರೊನಾದ 2ನೇ ತರಂಗ ಶುರುವಾಗಿದೆ. ಕಳೆದ 24 ಗಂಟೆಯಲ್ಲಿ ರಾಷ್ಟ್ರದಲ್ಲಿ 108 ಹೊಸ ಪ್ರಕರಣ ಪತ್ತೆ ಮಾಡಲಾಗಿದೆ. ಕಳೆದ ಮಾರ್ಚ್‍ನಿಂದೀಚೆಗೆ ದಿನ ದಿನ ಇಷ್ಟು ದೊಡ್ಡ ಮಟ್ಟದಲ್ಲಿ ಸೋಮಕು ದಾಖಲಾಗಿರುವುದು ಜನರಲ್ಲಿ ಮತ್ತೆ ಆತಂಕಕ್ಕೆ ದೂಡುವಂತಾಗಿದೆ. ದೇಶದ ಹಲವು ನಗರಗಳಲ್ಲಿ ಲಾಕ್‍ಡೌನ್ ಹಿಂಪಡೆದು ವಿಮಾನಯಾನ ಸೇವೆ ಆರಂಭವಾಗಿದೆ. ಹಲವು ವಿದೇಶಿಯರು ಚೀನಾಗೆ ಬರುತ್ತಿದ್ದಾರೆ. ಇದರ ನಡುವೆ ಹೊಸ ಕೊರೊನಾ ಪ್ರಕರಣಗಳು ಬೀಜಿಂಗ್‍ಗೆ ಎಚ್ಚರಿಕೆ ಗಂಟೆಯಾಗಿದೆ. # ಸಿಂಗಪುರ್‍ನಲ್ಲಿ …

Read More »

ಇಟಲಿಯಲ್ಲೂ 20,000 ಜನರ ಕೊಂದ ಕಿಲ್ಲರ್ ಕೊರೊನಾ..!

ರೋಮ್/ವಾಷಿಂಗ್ಟನ್, ಏ.13-ಸೂಪರ್ ಪವರ್ ರಾಷ್ಟ್ರ ಅಮೆರಿಕದಲ್ಲಿ 20,000ಕ್ಕೂ ಹೆಚ್ಚು ಜನರನ್ನು ಬಲಿ ತೆಗೆದುಕೊಂಡಿರುವ ಕಿಲ್ಲರ್ ಕೊರೊನಾ ಇಟಲಿಯಲ್ಲಿಯೂ ಅದೇ ತೀವ್ರತೆಯ ರುದ್ರನರ್ತನ ಮುಂದುವರಿಸಿದೆ. ಇಲ್ಲಿಯೂ ಕೂಡ ಸತ್ತವರ ಸಂಖ್ಯೆ 20,000 ದಾಟಲಿರುವುದು ಆತಂಕದ ಸಂಗತಿಯಾಗಿದೆ. ಇಟಲಿಯಲ್ಲಿ ನಿನ್ನೆ ಒಂದೇ ದಿನ 2000ಕ್ಕೂ ಹೆಚ್ಚು ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, 24 ತಾಸುಗಳ ಅವಧಿಯಲ್ಲಿ 620ಕ್ಕೂ ಅಧಿಕ ಸೋಂಕಿತರು ಅಸುನೀಗಿದ್ದಾರೆ.ಇಟಲಿಯಲ್ಲಿ ನಿನ್ನೆ ರಾತ್ರಿವರೆಗೆ ದೊರೆತ ಅಂಕಿ -ಅಂಶಗಳ ಪ್ರಕಾರ 19,468 ಮಂದಿ ಬಲಿಯಾಗಿದ್ದು, …

Read More »

ಏಪ್ರಿಲ್​​​​​ 14ನೇ ತಾರೀಕು ಬೆಳಿಗ್ಗೆ 10 ಗಂಟೆಗೆ ದೇಶವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿಯವರು ಭಾಷಣ ಮಾಡಲಿದ್ದಾರೆ.

ಹೊಸದಿಲ್ಲಿ: ಕೊರೋನಾ ವೈರಸ್​​ ವಿರುದ್ಧ ಹೋರಾಡುವ ಕುರಿತಂತೆ ಏಪ್ರಿಲ್​​​​​ 14ನೇ ತಾರೀಕು ಬೆಳಿಗ್ಗೆ 10 ಗಂಟೆಗೆ ದೇಶವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿಯವರು ಭಾಷಣ ಮಾಡಲಿದ್ದಾರೆ. ಭಾರದಲ್ಲಿ ಲಾಕ್​​​ಡೌನ್​​​ ಅವಧಿಯನ್ನು ವಿಸ್ತರಿಸುವ ಮತ್ತು ಕೇಂದ್ರ ಸರ್ಕಾರ ಕೋವಿಡ್​​-19 ತಡೆಗೆ ತೆಗೆದುಕೊಳ್ಳಲಿರುವ ಮುಂದಿನ ಕ್ರಮಗಳ ಬಗ್ಗೆ ಅಧಿಕೃತ ಘೋಷಣೆ ಮಾಡಲಿದ್ದಾರೆ. ಇತ್ತೀಚಿಗೆ ಕೊರೋನಾ ವಿರುದ್ಧ ಹೋರಾಡಲು ಜಾರಿ ಮಾಡಲಾಗಿದ್ದ 21 ದಿನಗಳ ಲಾಕ್​​ಡೌನ್​ ಮುಂದುವರಿಸಬೇಕೇ ಅಥವಾ ಬೇಡವೇ ಎಂಬ ಬಗ್ಗೆ ಪ್ರಧಾನಿ ನರೇಂದ್ರ …

Read More »

ಚೀನಾ, ಅಮೆರಿಕ ಸಂಶೋಧನೆಯಿಂದ ವುಹಾನ್ ಮಾರುಕಟ್ಟೆಗೆ ಬಂತು ಕೊರೊನಾ

– ಬಾವಲಿಗಳ ಬಗ್ಗೆ ವುಹಾನ್‍ನಲ್ಲಿ ಅಧ್ಯಯನ – ಹಂದಿಗಳಿಗೆ ವೈರಸ್ ಚುಚ್ಚಿ ವೆಟ್ ಮಾರುಕಟ್ಟೆಗೆ ಮಾರಾಟ – ಈ ಅಧ್ಯಯನಕ್ಕೆ ಅಮೆರಿಕದಿಂದ ಹಣ ಲಂಡನ್: ಕೊರೊನಾ ವೈರಸ್ ಮೂಲ ಯಾವುದು ಎನ್ನುವ ಪ್ರಶ್ನೆಗೆ ಇಲ್ಲಿಯವರೆಗೆ ನಿಖರವಾದ ಉತ್ತರ ಸಿಕ್ಕಿಲ್ಲ. ಆದರೆ ಈಗ ಚೀನಾ ಮತ್ತು ಅಮೆರಿಕ ಸಂಶೋಧನೆಯಿಂದ ಕೊರೊನಾ ‘ಸೋರಿಕೆ’ಯಾಗಿದೆ ಎಂಬ ಸ್ಫೋಟಕ ವಿಚಾರ ಬೆಳಕಿಗೆ ಬಂದಿದೆ. ಹೌದು. ಇಲ್ಲಿಯವರಿಗೆ ಪ್ರಾಣಿಗಳ ಮಾಂಸ ಮಾರಾಟ ಮಾಡುತ್ತಿದ್ದ ವುಹಾನ್ ವೆಟ್ ಮಾರುಕಟ್ಟೆಯಿಂದ …

Read More »