Breaking News
Home / ಅಂತರಾಷ್ಟ್ರೀಯ (page 270)

ಅಂತರಾಷ್ಟ್ರೀಯ

ಕೊರೊನಾದಿಂದ ಕಂಗೆಟ್ಟ ಜನರಿಗೆ ಕೇಂದ್ರದಿಂದ ಅತಿದೊಡ್ಡ ಪರಿಹಾರ ಘೋಷಣೆ..! Full Details

ನವದೆಹಲಿ, ಮಾ.19-ಮಾರಕಕೊರೊನಾ ವೈರಸ್‍ನಿಂದಾಗಿ 21 ದಿನಗಳ ಲಾಕ್‍ಡೌನ್‍ಗೆ ಒಳಗಾಗಿರುವ ಭಾರತದಲ್ಲಿ ಬಡವರು, ಕೃಷಿಕರು ಮತ್ತುಕಾರ್ಮಿಕರ ಸೇರಿದಂತೆ ವಿವಿಧಜನರ ಅನುಕೂಲಕ್ಕಾಗಿ ಕೇಂದ್ರ ಸರ್ಕಾರಇಂದುಅತಿದೊಡ್ಡಆರ್ಥಿಕ ನೆರವು ಘೋಷಿಸಿದೆ. ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಹಣಕಾಸುಖಾತೆರಾಜ್ಯ ಸಚಿವಅನುರಾಗ್‍ಠಾಕೂರ್ ಸುದ್ದಿಗೋಷ್ಠಿಯಲ್ಲಿ ಈ ಪ್ಯಾಕೇಜ್‍ಗಳನ್ನು ಪ್ರಕಟಿಸಿದರು. ದೆಹಲಿಯಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಈ ಪರಿಸ್ಥಿತಿ ನಿಯಂತ್ರಣಕ್ಕೆ ಬರುವತನಕಎಲ್ಲ ಸಾಲಗಳ ಮೇಲಿನ ಇಎಂಐ ವಸೂಲಾತಿಯನ್ನು ಮುಂದೂಡಲಾಗಿದೆ. ಇದನ್ನುಎಲ್ಲ ಬ್ಯಾಂಕ್‍ಗಳು, ಮತ್ತು …

Read More »

2 ರೂ.ಗೆ ಗೋಧಿ, 3 ರೂ.ಗೆ ಅಕ್ಕಿ, 80 ಕೋಟಿ ಜನರಿಗೆ ಪಡಿತರ – ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಮಹತ್ವ ನಿರ್ಣಯ

ನವದೆಹಲಿ: ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಭಾರತ ಬಂದ್ ಮಾಡಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನಿರ್ಧಾರ ಸರಿಯಾಗಿದೆ ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವೇಡ್ಕರ್ ಪ್ರತಿಕ್ರಿಸಿದ್ದಾರೆ. ಸಚಿವ ಸಂಪುಟ ಸಭೆ ಬಳಿಕ ಮಾತನಾಡಿದ ಅವರು, ದೇಶದ ಹಿತ ದೃಷ್ಟಿಯಿಂದ ಈ ನಿರ್ಧಾರ ಸರಿಯಾಗಿದೆ. ಅಲ್ಲದೇ ಸಾಮಾಜಿಕ ಸಂಪರ್ಕದಿಂದ ಅಂತರ ಕಾಯ್ದುಕೊಳ್ಳುವುದು ಅತಿ ಮುಖ್ಯ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ …

Read More »

21 ದಿನಗಳ ಲಾಕ್‌ಡೌನ್‌ನಿಂದಾಗಿ ಭಾರತ 9 ಲಕ್ಷ ಕೋಟಿ ನಷ್ಟ ಅನುಭವಿಸಲಿದೆ; ಆತಂಕ ವ್ಯಕ್ತಪಡಿಸಿದ ಆರ್ಥಿಕ ತಜ್ಞರು

ಮುಂಬೈ (ಮಾರ್ಚ್‌ 25); ಕೊರೋನಾ ಸೋಂಕು ಹಬ್ಬದಂತೆ ತಡೆಯುವ ಸಲುವಾಗಿ ರಾಷ್ಟ್ರವ್ಯಾಪಿ ಕರೆ ನೀಡಿರುವ 21`ದಿನಗಳ ಲಾಕ್‌ಡೌನ್‌ನಿಂದಾಗಿ ಭಾರತ ಸುಮಾರು 120 ಬಿಲಿಯನ್ (ಭಾರತೀಯ ಹಣದಲ್ಲಿ 9 ಲಕ್ಷ) ಕಳೆದುಕೊಳ್ಳಲಿದೆ. ಅಂದರೆ ಅಂದಾಜು ಭಾರತದ ಶೇ. 4 ರಷ್ಟು ಜಿಡಿಪಿ ನಷ್ಟವಾಗಲಿದೆ. ಹೀಗಾಗಿ ಕೇಂದ್ರ ಸರ್ಕಾರ ವಿಶೇಷ ಆರ್ಥಿಕ ಪ್ಯಾಕೇಜ್‌ ಅನ್ನು ಘೋಷಿಸುವ ಅಗತ್ಯವಿದೆ ಎಂದು ಆರ್ಥಿಕ ತಜ್ಞರು ಸೂಚನೆ ನೀಡಿದ್ದಾರೆ. ಏಪ್ರಿಲ್ 3 ರಂದು ತನ್ನ ಮೊದಲ ದ್ವಿ-ಮಾಸಿಕ ನೀತಿ …

Read More »

ಕತ್ರಿನಾ ಪಾತ್ರೆ ತೊಳೆಯುವ ವಿಡಿಯೋ ನೋಡಿ ನಮ್ಮ ಮನೆಗೂ ಬನ್ನಿ ಎಂದ ಬಾಲಿವುಡ್​ ನಟ ಅರ್ಜುನ್​ ಕಫೂರ್,

ಕೋರೋನಾ ವೈರಸ್​ ಭೀತಿಯಿಂದಾಗಿ ಮನೆಯಲ್ಲಿಯೇ ವಾಸವಾಗಿರುವ ನಟಿ ಕತ್ರಿನಾ ಕೈಫ್​  ಇತ್ತೀಚೆಗೆ ಪಾತ್ರೆ ತೊಳೆಯುತ್ತಿರುವ ವಿಡಿಯೋವನ್ನು ಸಾಮಾಜಿಕ ತಾಣದಲ್ಲಿ ಹಂಚಿಕೊಂಡಿದ್ದರು. ಈ ವಿಡಿಯೋ ಗಮನಿಸಿದ ಬಾಲಿವುಡ್​ ನಟ ಅರ್ಜುನ್​ ಕಫೂರ್, ಕತ್ರಿನಾರ​ ಕಾಲೆಳೆದಿದ್ದಾರೆ. ಕೊರೋನಾದಿಂದಾಗಿ ದೇಶವೇ ಸಂಫೂರ್ಣ ಲಾಕ್​ ಡೌನ್​ ಆಗಿದೆ. ಜನಸಾಮಾನ್ಯರಿಂದ ಹಿಡಿದು, ಸೆಲೆಬ್ರಿಟಿಗಳು ಕೂಡ ಮನೆಯಲ್ಲಿ ಕುಳಿತು ಕೊಳ್ಳುವ ಪರಿಸ್ಥಿತಿ ಉಂಟಾಗಿದೆ. ಈ ಸಂದರ್ಭದಲ್ಲಿ ಬಾಲಿವುಡ್​ ಸೆಲೆಬ್ರಿಟಿಗಳು ಮನೆಯಲ್ಲಿ ಮಾಡುತ್ತಿರುವ ಕೆಲಗಳನ್ನು, ದೈನಂದಿನ ದಿನಚರಿಗಳನ್ನು ಸಾಮಾಜಿಕ ತಾಣದಲ್ಲಿ ವಿಡಿಯೋ …

Read More »

ಕೊರೋನಾ ವಿರುದ್ಧ ಹೋರಾಟಕ್ಕೆ 6 ತಿಂಗಳ ಸಂಬಳ ನೀಡಿದ ಕುಸ್ತಿಪಟು..!

ದೇಶದಾದ್ಯಂತ ಕೊರೋನಾ ಭೀತಿ ಆವರಿಸಿದೆ. ಈ ಸಾಂಕ್ರಾಮಿಕ ಸೋಂಕು ಹರಡದಂತೆ ತಡೆಯಲು ಈಗಾಗಲೇ ಕೇಂದ್ರ ಸರ್ಕಾರ 21 ದಿನಗಳ ಕಾಲ ದೇಶದಲ್ಲಿ ಲಾಕ್​ಡೌನ್ ಹೇರಿದೆ. ತ್ತ ಕೊರೋನಾ ಭೀತಿಯಿಂದ ಕ್ರೀಡಾಕೂಟಗಳು ರದ್ದಾಗಿವೆ. ಕ್ರಿಕೆಟರುಗಳು ಸೇರಿದಂತೆ ಎಲ್ಲಾ ಕ್ರೀಡಾಪಟುಗಳು ಮನೆಯಲ್ಲಿಯೇ ಕಾಲ ಕಳೆಯುತ್ತಿದ್ದಾರೆ. ಹಾಗೆಯೇ ತಮ್ಮ ಅಭಿಮಾನಿಗಳಿಗೆ ಮನೆಯಿಂದ ಹೊರ ಬರದಂತೆ ಮನವಿ ಮಾಡುತ್ತಿದ್ದಾರೆ. ಕೊರೊನಾ ಸೋಂಕು ನಿಯಂತ್ರಣಕ್ಕೆ ಪಣ ತೊಟ್ಟಿರುವ ಕೇಂದ್ರ ಸರ್ಕಾರದ ಜೊತೆ ಅನೇಕರು ಕೈಜೋಭಾರತದ ಹೆಸರಾಂತ ಕುಸ್ತಿಪಟುವಾಗಿರುವ …

Read More »

ಕೊರೋನಾದಿಂದ ರಾಜ್ಯದಲ್ಲಿ ಎರಡನೇ ಸಾವು?; ಶಂಕಿತೆಯ ವರದಿ ಬಂದ ನಂತರ ದೃಢ

ಆಂಧ್ರಪ್ರದೇಶ ಮೂಲದ 75 ವರ್ಷದ ಮಹಿಳೆ ಮಾರ್ಚ್‌ 23ರಂದು ಮೆಕ್ಕಾದಿಂದ ವಾಪಸ್ಸಾಗಿ ಗೌರಿ ಬಿದನೂರಿನಲ್ಲಿರುವ ಮಗನ ಮನೆಯಲ್ಲಿ ಕ್ವಾರಟೈನ್ ನಲ್ಲಿದ್ದರು. ಆದರೆ, ಮಾರ್ಚ್‌ 24 ರಂದು ಅವರಿಗೆ ಉಸಿರಾಟದ ಸಮಸ್ಯೆ ಎದುರಾಗಿತ್ತು   ಬೆಂಗಳೂರು (ಮಾ‌ರ್ಚ್‌ 25); ರಾಜ್ಯದಲ್ಲಿ ಕೊರೋನಾ ಸೋಂಕಿನಿಂದಾಗಿ ಮತ್ತೋರ್ವ ಮಹಿಲೆ ಮೃತಪಟ್ಟಿದ್ದಾರೆ ಎನ್ನಲಾಗುತ್ತಿದೆ.ಆದರೆ, ಆಕೆಯ ಸಾವಿನ ಕುರಿತ ಸಂಪೂರ್ಣ ವರದಿ ಕೈಸೇರುವ ತನಕ ಇದು ಕೊರೋನಾ ಸೋಂಕಿನಿಂದಲೇ ಉಂಟಾದ ಮರಣ ಎಂದು ದೃಢಪಡಿಸಲು ಸಾಧ್ಯವಿಲ್ಲ ಎಂದು ಆರೋಗ್ಯ …

Read More »

21 ದಿನ ಮನೆಯಲ್ಲಿ ಇರಬೇಕು.! ಸಂಪೂರ್ಣ ಭಾರತ ಲಾಕ್ ಡೌನ್: ಪ್ರಧಾನಿ ಮೋದಿ

ಪ್ರಧಾನಮಂತ್ರಿಯಾಗಿ ನಾನು ನಿಮಗೆ ಹೇಳ್ತಿಲ್ಲ. ನಿಮ್ಮ ಮನೆಯ‌ ಸದಸ್ಯನಾಗಿ ಕೈಮುಗಿದು ಕೇಳ್ತಿದ್ದಿನಿ. ಇಂದು ರಾತ್ರಿ 12 ಗಂಟೆಯಿಂದ 21 ದಿನ ಮನೆಯಲ್ಲೇ‌ ಇರಿ ಎಂದು ಪ್ರಧಾನ ಮಂತ್ರಿ ನರೇಂದ ಮೋದಿ ಜನರಲ್ಲಿ ವಿನಂತಿಸಿಕೊಂಡ್ರು. ನಿಮ್ಮ ಕುಟುಂಬಗಳನ್ನ ಕಾಪಾಡಲು ನನಗೆ ಇರುವ ಒಂದೇ‌ ಒಂದು ಮಾರ್ಗವಿದು. ನಿಮ್ಮ ಮನೆಯವರಿಗಾಗಿ, ನಿಮ್ಮ ಕುಟುಂಬ ಕಾಪಾಡಿಕೊಳ್ಳುವುದಕ್ಕಾಗಿಯಾದ್ರು ಮನೆಯಲ್ಲೇ ಇರಿ. ಕೊರೊನಾ ಎಂಬ ಮಹಾಪಿಡುಗನ್ನ ತೊಲಗಿಸಲು ಸಹಕರಿಸಿ ಎಂದು ಪದೇ ಪದೇ ಮೋದಿ‌ ದೇಶದ ಜನತೆಗೆ …

Read More »

ಕೋವಿಡ್-19 ಸೋಂಕು ಪೀಡಿತರಾಗಿದ್ದವರಲ್ಲಿ 1 ಲಕ್ಷಕ್ಕೂ ಹೆಚ್ಚು ಮಂದಿ ಚೇತರಿಸಿಕೊಳ್ಳುತ್ತಿದ್ದಾರೆ.

ನವದೆಹಲಿ, ಮಾ.24- ಈಗಾಗಲೇ 16,500ಕ್ಕೂ ಹೆಚ್ಚು ಮಂದಿ ಬಲಿಯಾಗಿ 3.78 ಲಕ್ಷ ಜನರು ಬಾಧಿತವಾಗಿರುವ ಮಾರಕ ಕೊರೊನಾ ವೈರಸ್ ದಾಳಿಗೆ ವಿಶ್ವವೇ ಕಂಗೆಟ್ಟು ಆತಂಕ ಮತ್ತು ಭಯ-ಭೀತಿ ವಾತಾವರಣ ನೆಲೆಸಿರುವಾಗಲೇ ತುಸು ಸಮಾಧಾನಕರ ಸುದ್ದಿಯೊಂದು ಆಶಾಭಾವನೆ ಮೂಡಿಸಿದೆ. ಕೋವಿಡ್-19 ಸೋಂಕು ಪೀಡಿತರಾಗಿದ್ದವರಲ್ಲಿ 1 ಲಕ್ಷಕ್ಕೂ ಹೆಚ್ಚು ಮಂದಿ ಚೇತರಿಸಿಕೊಳ್ಳುತ್ತಿದ್ದಾರೆ. ಇವರಲ್ಲಿ ಅನೇಕರು ಸಂಪೂರ್ಣ ಗುಣಮುಖರಾಗಿದ್ದಾರೆ. ಕೊರೊನಾ ವೈರಸ್‍ನ ಕೇಂದ್ರ ಬಿಂದುವಾದ ಚೀನಾದಲ್ಲಿ ಸುಮಾರು 60.000 ಮಂದಿ ಗುಣಮುಖರಾಗಿದ್ದಾರೆ. ಅಲ್ಲದೆ, ವಿಶ್ವದ …

Read More »

ಕೊರೋನಾ ಹೆಮ್ಮಾರಿಗೆ ವಿಶ್ವದಾದ್ಯಂತ 16,200 ಜನ ಬಲಿ, 3.67 ಲಕ್ಷ ಸೋಂಕಿತರು..! March 24, 2020 558 death, 739 Cases and 16, Co

ವಾಷಿಂಗ್ಟನ್/ಇಂಗ್ಲೆಂಡ್/ಮಿಲಾನ್, ಮಾ.24- ಜಗತ್ತಿನಾದ್ಯಂತ ಕೊರೊನಾ (ಕೋವಿಡ್-19) ವೈರಾಣುವಿನ ಅಟ್ಟಹಾಸ ಮತ್ತಷ್ಟು ತೀವ್ರಗೊಂಡಿದ್ದು, ವಿಶ್ವದಲ್ಲಿ ಈವರೆಗೆ ಸುಮಾರು 16,200 ಮಂದಿ ಬಲಿಯಾಗಿದ್ದಾರೆ. ಅಲ್ಲದೆ, ಸೋಂಕು ಪೀಡಿತರ ಸಂಖ್ಯೆ 3.18 ಲಕ್ಷಕ್ಕೇರಿದೆ. ಕೊರೊನಾ ಬಾಧೆಯಿಂದ ತತ್ತರಿಸಿರುವ ಇಟಲಿಯಲ್ಲಿ ಕಳೆದ 24 ತಾಸುಗಳ ಅವಧಿಯಲ್ಲಿ ಮತ್ತೆ ಸಾವಿನ ಪ್ರಕರಣಗಳು ವರದಿಯಾಗಿವೆ. ಇಟಲಿಯಲ್ಲಿ ಈಗಾಗಲೇ ಸತ್ತವರ ಸಂಖ್ಯೆ 6,000 ಸಮೀಪಿಸುತ್ತಿದೆ. . ಅಲ್ಲದೇ ಸುಮಾರು 41,000 ಮಂದಿಗೆ ಸೋಂಕು ತಗುಲಿದ್ದು, ಕಳವಳಕಾರಿಯಾಗಿದೆ. ಸೋಂಕಿತರಲ್ಲಿ ಕೆಲವರ ಸ್ಥಿತಿ …

Read More »

ನಾಳೆಯಿಂದ ಸಂಪೂರ್ಣ ರಾಜ್ಯ ಸ್ಥಗಿತಗೊಳಿಸಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ ?.bsy

27 ಕ್ಕೇರಿದ ಕೊರೋನಾ ಸೊಂಕೀತರ ಸಂಖ್ಯೆ: ನಾಳೆಯಿಂದ ಇಡೀ ರಾಜ್ಯ ಸಂಪೂರ್ಣ ಲಾಕಡೌನ್ ಸಾಧ್ಯತೆ ಬೆಂಗಳೂರು: ಕೊರೋನಾ ವೈರಸ್ ಸೋಂಕು ನಿಗ್ರಹಿಸಲು ರಾಜ್ಯ ಸರ್ಕಾರ ಕಠಿಣ ಕ್ರಮಗಳನ್ನ ತೆಗೆದುಕೊಂಡಿದೆ. ಕೇಂದ್ರ ಸರ್ಕಾರದ ಸೂಚನೆಯಂತೆ ರಾಜ್ಯದ 9 ಜಿಲ್ಲೆಗಳಲ್ಲಿ ಇಂದಿನಿಂದ ಬಂದ್​ ಆದೇಶ ಹೊರಡಿಸಿದೆ. ಇನ್ನು, ನಾಳೆಯಿಂದ ಸಂಪೂರ್ಣ ರಾಜ್ಯ ಸ್ಥಗಿತಗೊಳಿಸಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ ಎನ್ನಲಾಗಿದೆ. ಇಂದು ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ನೇತೃತ್ವದ ಸಭೆಯಲ್ಲಿ ಈ ಬಗ್ಗೆ ನಿರ್ಧಾರ …

Read More »