ಜೋಹಾನ್ಸ್ಬರ್ಗ್, ಏ.5-ಭಾರತದಲ್ಲಿ ಮಾರಕ ಕೊರೊನಾ ಸೋಂಕು ಹೆಚ್ಚಾಗಲು ಕಾರಣವಾದ ದೆಹಲಿಯ ನಿಜಾಮುದ್ದೀನ್ ಪ್ರದೇಶದ ತಬ್ಲೀಘಿ-ಎ-ಜಮಾತ್ ಮರ್ಕೆಜ್ ಬೃಹತ್ ಧಾರ್ಮಿಕ ಸಭೆಯ ದುಷ್ಪರಿಣಾಮ ಈಗ ಜಗತ್ತಿನ ಕೆಲ ಭಾಗಗಳಲ್ಲೂ ಗೋಚರಿಸುತ್ತಿದ್ದು, ಸಾವು ಮತ್ತು ಸೋಂಕುಗಳ ವರದಿಯಾಗುತ್ತಿವೆ. ಈ ಸಭೆಯಲ್ಲಿ ಭಾಗವಹಿಸಿ ದಕ್ಷಿಣ ಆಫ್ರಿಕಾಕ್ಕೆ ಹಿಂದಿರುಗಿದ್ದ ಧರ್ಮ ಗುರು ಒಬ್ಬರು ರಾಜಧಾನಿ ಜೋಹಾನ್ಸ್ಬರ್ಗ್ನಲ್ಲಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಈ ವಿಷಯವನ್ನು ಅವರ ಕುಟುಂಬದ ಮೂಲಗಳೇ ದೃಢಪಡಿಸಿವೆ. ದೆಹಲಿಯಲ್ಲಿ ಮಾರ್ಚ್ 15ರಂದು ನಡೆದ ತಬ್ಲೀಘಿ …
Read More »ಏ. 30ರವರೆಗೆ ಏರ್ಇಂಡಿಯಾ ಟಿಕೆಟ್ ಬುಕ್ಕಿಂಗ್ ಕ್ಯಾನ್ಸಲ್
ನವದೆಹಲಿ: ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಅಂತರಾಷ್ಟ್ರೀಯ ಮತ್ತು ದೇಶಿಯ ವಿಮಾನಗಳ ಹಾರಾಟವನ್ನು ನಿಷೇಧ ಮಾಡಲಾಗಿತ್ತು. ಇದೀಗ ಏರ್ಇಂಡಿಯಾ ತನ್ನ ದೇಶಿಯ ಮತ್ತು ಅಂತರಾಷ್ಟ್ರೀಯ ವಿಮಾನಯಾದ ಟಿಕೆಟ್ ಬುಕ್ಕಿಂಗ್ ನಿಷೇಧವನ್ನು ವಿಸ್ತರಿಸಿದೆ. ಏಪ್ರಿಲ್ 14ರವರೆಗೂ ಲಾಕ್ಡೌನ್ ಇರುವುದರಿಂದ ಏಪ್ರಿಲ್ 30ರವರೆಗೂ ದೇಶಿಯ ಮತ್ತು ಅಂತರಾಷ್ಟ್ರೀಯ ವಿಮಾನಗಳ ಟಿಕೆಟ್ ಬುಕ್ಕಿಂಗ್ ಅನ್ನು ನಿಲ್ಲಿಸಲು ಏರ್ ಇಂಡಿಯಾ ತೀರ್ಮಾನಿಸಿದೆ. ಏಪ್ರಿಲ್ 14ರ ನಂತರ ದೇಶಿಯ ಮತ್ತು ಅಂತರಾಷ್ಟ್ರೀಯ ವಿಮಾನಗಳ ಟಿಕೆಟ್ ಬುಕ್ಕಿಂಗ್ ಆರಂಭಿಸಲಾಗುವುದು …
Read More »ಕೊರೋನಾ ಹಾವಳಿ : ಭಾರತಕ್ಕೆ 1 ಬಿಲಿಯನ್ ಡಾಲರ್ ನೆರವು ನೀಡಿದ ವಿಶ್ವಬ್ಯಾಂಕ್
ವಾಷಿಂಗ್ಟನ್ : ವಿಶ್ವದಾದ್ಯಂತ ಕೊರೋನಾ ಮಹಾಮಾರಿ ರಣಕೇಕೆ ಹಾಕುತ್ತಿದ್ದು, ಬಲಿಷ್ಠ ರಾಷ್ಟ್ರಗಳ ಜಂಗಾಭಲವನ್ನೇ ಕುಸಿಯುವಂತೆ ಮಾಡಿದೆ. ಕೊರೋನಾ ಪೀಡಿತ ರಾಷ್ಟ್ರಗಳ ಆರ್ಥಿಕತೆ ಪಾತಾಳಕ್ಕೆ ಕುಸಿಯುತ್ತಿದ್ದು ಸಂಕಷ್ಟಗಳನ್ನು ಎದುರಿಸುತ್ತಿವೆ. ಈ ಹಿನ್ನೆಲೆಯಲ್ಲಿ ಕೆಲ ದಿನಗಳ ಹಿಂದಷ್ಟೇ ಅನೇಕ ದೇಶಗಳಿಗೆ ನೆರವಾಗಲು ಮಂದಾಗಿದ್ದ ವಿಶ್ವಬ್ಯಾಂಕ್, 12 ಶತಕೋಟಿ ಡಾಲರ್ ವರೆಗೆ ನೆರವು ನೀಡುವುದಾಗಿ ಘೋಷಣೆ ಮಾಡಿತ್ತು. ಇದರಂತೆ ಇದೀಗ ಭಾರತಕ್ಕೆ 1 ಬಿಲಿಯನ್ ಡಾಲರ್ ಗಳಷ್ಟು ತುರ್ತು ನೆರವು ನೀಡಲು ಇದೀಗ ಒಪ್ಪಿಗೆ …
Read More »ಕೊರೋನಾ ಸೋಂಕು ತಡೆಗಟ್ಟೋಕೆ ಸರ್ಕಾರ ಕಠಿಣಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದರೆ, ಇಲ್ಲೊಬ್ಬ ವ್ಯಕ್ತಿ ಕೊರೋನಾ ಹರಡೋಕೆ ನೋಟುಗಳಿಗೆ ತನ್ನ ಎಂಜಲು ತಾಗಿಸುವ ವೀಡಿಯೋ ವೈರಲ್ ಮಾಡಿದ್ದಾನೆ.
ಕೊರೋನಾ ಸೋಂಕು ತಡೆಗಟ್ಟೋಕೆ ಸರ್ಕಾರ ಕಠಿಣಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದರೆ, ಇಲ್ಲೊಬ್ಬ ಮುಸ್ಲಿಂ ವ್ಯಕ್ತಿ ಕೊರೋನಾ ಹರಡೋಕೆ ನೋಟುಗಳಿಗೆ ತನ್ನ ಎಂಜಲು ತಾಗಿಸುವ ವೀಡಿಯೋ ವೈರಲ್ ಮಾಡಿದ್ದಾನೆ. ಕೊರೋನಾ ಸೋಂಕಿಗೆ ಮದ್ದು ಇಲ್ಲ, ಇದು ಅಲ್ಲಾನ ಕೊಡುಗೆ ಎಂದು ವೀಡಿಯೋದಲ್ಲಿ ಹೇಳಿರುವ ಆತ, ನೋಟುಗಳಿಗೆ ತನ್ನ ಎಂಜಲು ಅಂಟಿಸಿದ್ದಾನೆ. ಸದ್ಯ ಈ ವೀಡಿಯೋ ವೈರಲ್ ಆಗಿದ್ದು, ಇದನ್ನು ನೋಡಿದ ಜನ ಮುಸ್ಲಿಮರ ಜೊತೆ ವ್ಯಾಪಾರ ವ್ಯವಹಾರ ಮಾಡಬೇಡಿ ಎಂದು ಕರೆಕೊಟ್ಟಿದ್ದಾರೆ. ವೀಡಿಯೋ ನೋಡಿ
Read More »ಗ್ರಾಮಕ್ಕೆ ಬಂದಿದ್ದ ಆರೋಗ್ಯ ಸಿಬ್ಬಂದಿಗೆ ಕಲ್ಲೆಸದ ಗ್ರಾಮಸ್ಥರು
ಇಂದೋರ್: ಗ್ರಾಮಸ್ಥರ ಆರೋಗ್ಯ ಪರೀಕ್ಷೆಗಾಗಿ ಬಂದಿದ್ದ ಸಿಬ್ಬಂದಿ ಮೇಲೆ ಕೆಲವರು ಹಲ್ಲೆಗೆ ಯತ್ನಿಸಿರುವ ಆಘಾತಕಾರಿ ಘಟನೆ ಮಧ್ಯಪ್ರದೇಶದ ಟಾಟಪಟ್ಟಿಯಲ್ಲಿ ನಡೆದಿದೆ. ಗ್ರಾಮಸ್ಥರಿಂದ ತಪ್ಪಿಸಿಕೊಂಡು ಓಡಿ ಹೋಗ್ತಿರುವ ದೃಶ್ಯಗಳ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಬುಧವಾರ ಒಂದೇ ದಿನ ಮಧ್ಯಪ್ರದೇಶದಲ್ಲಿ 12 ಕೊರೊನ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 75ಕ್ಕೆ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಕೊರೊನಾ ಸೋಂಕಿತರ ಟಾವೆಲ್ ಹಿಸ್ಟರಿ ಹಿಡಿದು ವೈದ್ಯಕೀಯ ಸಿಬ್ಬಂದಿ ಗ್ರಾಮಗಳಿಗೆ ತೆರಳಿ ಗ್ರಾಮಸ್ಥರನ್ನು ಥರ್ಮಲ್ ಸ್ಕ್ರೀನಿಂಗ್ ಗೆ …
Read More »ತಮಿಳುನಾಡಿನಲ್ಲಿ ಇಂದು 110 ಮಂದಿಗೆ ಕೊರೊನಾ – ಪಾಸಿಟಿವ್ ಬಂದವರೆಲ್ಲ ದೆಹಲಿ ಸಭೆಯಲ್ಲಿ ಭಾಗಿ
ದೆಹಲಿಯಲ್ಲಿ ನಡೆದ ಸಭೆಗೆ ತಮಿಳುನಾಡು ತತ್ತರ – ನಿನ್ನೆ 50 ಮಂದಿ, ಇಂದು 110 ಜನರಿಗೆ ಸೋಂಕು ದೃಢ ತಮಿಳುನಾಡಿನಲ್ಲಿ ಇಂದು 110 ಮಂದಿಗೆ ಕೊರೊನಾ – ಪಾಸಿಟಿವ್ ಬಂದವರೆಲ್ಲ ದೆಹಲಿ ಸಭೆಯಲ್ಲಿ ಭಾಗಿ ಚೆನ್ನೈ: ಇಂದು ಒಂದೇ 110 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಎಲ್ಲ 110 ಮಂದಿ ದೆಹಲಿ ಮಸೀದಿಯ ಕಾರ್ಯಕ್ರಮಕ್ಕೆ ತೆರಳಿದವರು ಎಂದು ತಮಿಳುನಾಡು ಸರ್ಕಾರ ಹೇಳಿದೆ. ಒಂದೇ ದಿನದಲ್ಲಿ 110 ಪ್ರಕರಣಗಳು ಬೆಳಕಿಗೆ ಬಂದ ಪರಿಣಾಮ …
Read More »ಭಾರತದಲ್ಲಿ ಕ್ಷಣಕ್ಷಣಕ್ಕೂ ಹೆಚ್ಚುತ್ತಿದೆ ಕೊರೋನಾ ಸೋಂಕಿತರ ಸಂಖ್ಯೆ..! ಮಹಾಮಾರಿಗೆ 34 ಮಂದಿ ಬಲಿ..!
ನವದೆಹಲಿ : ಮಹಾಮಾರಿ ಕೊರೋನಾ ವೈರಸ್ ದೇಶದಲ್ಲಿ ಮರಣ ಮೃದಂಗ ಬಾರಿಸುತ್ತಿದ್ದು, ದಿನದಿಂದ ದಿನಕ್ಕೆ ಸಾವಿನ ಸಂಖ್ಯೆ ಏರುತ್ತಲೇ ಇದೆ. ಸೋಮವಾರ ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶಲ್ಲಿ ಮತ್ತೆ ಇಬ್ಬರು ಮೃತಪಟ್ಟಿದ್ದು, ಇದರೊಂದಿಗೆ ದೇಶದಲ್ಲಿ ಕೊರೋನಾ ವೈರಸ್ ಗೆ ಬಲಿಯಾದವರ ಸಂಖ್ಯೆ 34ಕ್ಕೆ ಏರಿಕೆಯಾಗಿದೆ. ಜತೆಗೆ, ಸೋಂಕು ಸಮುದಾಯಕ್ಕೆ ಹರಡಿಲ್ಲ ಎಂದು ಸ್ಪಷ್ಟನೆ ನೀಡಿದೆ. ದೇಶದಲ್ಲಿ ಕೊರೊನಾ ಈಗಲೂ ಸ್ಥಳೀಯ ಹರಡುವಿಕೆ ಹಂತದಲ್ಲಿ ಇದೆಯಷ್ಟೆ ಎಂದು ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ …
Read More »ಕೇಂದ್ರ ಸರ್ಕಾರಕ್ಕೆ ಸವಾಲಾಗಿದೆ ವೆಂಟಿಲೇಟರ್ಗಳ ಸಮಸ್ಯೆ..!
ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾದಲ್ಲಿ ಚಿಕಿತ್ಸೆ ನೀಡಬೇಕಾದರೆ, ವೆಂಟಿಲೇಟರ್ಗಳ ಅಗತ್ಯವಿದೆ. ಆದರೆ, ಸದ್ಯ ವೆಂಟಿಲೇಟರ್ಗಳ ಸಂಖ್ಯೆ ಕಡಿಮೆ ಇರುವುದು ಇರುವುದು ತಲೆನೋವಾಗಿ ಪರಿಣಮಿಸಿದೆ. ಹೀಗಾಗಿಯೇ ಕೇಂದ್ರ ಸರ್ಕಾರ ದೇಶದಲ್ಲಿರುವ ಎಲ್ಲಾ ಆಟೋ ಮೇಕರ್ಸ್ ಕಂಪನಿಗಳಿಗೆ ಕೊರೊನಾ ವಿರುದ್ಧ ಹೋರಾಡಲು ಹೆಚ್ಚು ಹೆಚ್ಚು ವೆಂಟಿಲೇಟರ್ಗಳ ತಯಾರಿಕೆಗೆ ಮುಂದಾಗುವಂತೆ ಕೇಳಿಕೊಂಡಿದೆ. ಈಗಾಗಲೇ ಆನಂದ್ ಮಹಿಂದ್ರಾ ಮಾಲೀಕತ್ವದ ಮಹಿಂದ್ರಾ ಅಂಡ್ ಮಹಿಂದ್ರಾ ಕಂಪನಿ ಬೆಂಗಳೂರು ಮೂಲದ ವೆಂಟಿಲೇಟರ್ ರಫ್ತು ಮಾಡುವ …
Read More »ಎಚ್ಚರಿಕೆ : ಧೂಮಪಾಯಿಗಳನ್ನು ಮೊದಲು ಕಾಡಲಿದೆ ಕರೋನಾ ವೈರಸ್..!
ಕೊರೋನಾ ಸಾಂಕ್ರಾಮಿಕ ಸೋಂಕಿನ ಶಂಕಿತ ವ್ಯಕ್ತಿಗಳು ಧೂಮಪಾನಿಗಳಾಗಿದ್ದರೆ ಅವರುಗಳ ಮೇಲೆ ಸೋಂಕು ಕ್ಷಿಪ್ರವಾಗಿ ಇನ್ನಷ್ಟು ಪರಿಣಾಮ ಬೀರುತ್ತಿರುವುದಕ್ಕೆ ಸಮಗ್ರ ಪುರಾವೆ ದೊರೆತಿದೆ. ಮಪಾನಿಗಳಿಗೆ ಶ್ವಾಸಕೋಶ ಮತ್ತು ಹೃದಯ ಸೋಂಕಿನ ಅಪಾಯದ ತೀವ್ರತೆಗಳು ಹೆಚ್ಚಿವೆ, ಇದರಿಂದ ಅವರುಗಳು ಉಸಿರಾಟದ ತೊಂದರೆಗಳಿಗೂ ಸಿಲುಕಲಿದ್ದಾರೆ. ಸೋಂಕಿನಿಂದ ಅವರು ಕ್ಷಯರೋಗದಂತಹ ರೋಗಗಳಿಗೂ ತುತ್ತಾಗುತ್ತಿದ್ದಾರೆ. ಇದರರ್ಥ ಧೂಮಪಾನ ಮಾಡದ ವ್ಯಕ್ತಿಗಳಿಗೆ ಹೋಲಿಸಿದರೆ ಧೂಮಪಾನಿಗಳು ಕೋವಿಡ್-19ಗೆ ತುತ್ತಾಗುವ ಸಾಧ್ಯತೆಗಳು ಹೆಚ್ಚಿವೆ. ಧೂಮಪಾನಿಗಳಿಗೆ ಮೊದಲೇ ಶ್ವಾಸಕೋಶಗಳು ಹಾನಿಗೊಳಗಾಗಿರುವುದರಿಂದ ಅವರಿಗೆ ಕೊರೋನಾ …
Read More »ಕೊರೊನಾ ವಿರುದ್ಧ ಹೋರಾಡಲು ಸಂಭಾವ್ಯ ಲಸಿಕೆ ಅಭಿವೃದ್ಧಿಪಡಿಸಿದ ಹೈದರಾಬಾದ್ ವಿವಿ
ಹೈದರಾಬಾದ್: ವಿಶ್ವವ್ಯಾಪಿ ಹರಡುತ್ತಿರುವ ಮಹಾಮಾರಿ ಕೊರೊನಾ ವೈರಸ್ ಸೋಂಕಿಗೆ ಹೈದರಾಬಾದ್ನ ವಿಶ್ವವಿದ್ಯಾಲಯ ಸಂಭಾವ್ಯ ಲಸಿಕೆಯನ್ನು ಅಭಿವೃದ್ಧಿಗೊಳಿಸಿದೆ. ಸ್ಕೂಲ್ ಆಫ್ ಲೈಫ್ ಸೈನ್ಸ್ ಜೀವ ರಾಸಾಯನಿಕ ವಿಭಾಗದ ಅಧ್ಯಾಪಕಿ ಡಾ. ಸೀಮಾ ಮಿಶ್ರಾ ಅವರು ‘ಟಿ ಸೆಲ್ ಎಪಿಟೋಪ್ಸ್’ ಎಂಬ ಸಂಭಾವ್ಯ ಲಸಿಕೆಯನ್ನು ಅಭಿವೃದ್ಧಿಪಡಿಸಿದ್ದಾರೆ. ಈ ಬಗ್ಗೆ ಹೈದರಾಬಾದ್ ವಿಶ್ವವಿದ್ಯಾಲಯ ತನ್ನ ಪ್ರಕಟಣೆಯಲ್ಲಿ ತಿಳಿಸಿದ್ದು, ಈ ಲಸಿಕೆಯನ್ನು ಕೊರೊನಾ ವೈರಸ್ ವಿರುದ್ಧ ಪ್ರಾಯೋಗಿಕ ಪರೀಕ್ಷೆಗೆ ಒಳಪಡಿಸಲಾಗುವುದು ಎಂದಿದೆ. ಪ್ರಾಧ್ಯಾಪಕಿ ಡಾ. ಸೀಮಾ …
Read More »
Laxmi News 24×7