Breaking News
Home / ಅಂತರಾಷ್ಟ್ರೀಯ (page 272)

ಅಂತರಾಷ್ಟ್ರೀಯ

ನಿರ್ಭಯಾ ಅಪರಾಧಿಗಳು ಏನಾಗಿದ್ದರು? ಇಲ್ಲಿದೆ ಪೂರ್ಣ ವಿವರ!

ಹೊಸದಿಲ್ಲಿ: ನಿರ್ಭಯಾ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ನಾಲ್ವರು ಅಪರಾಧಿಗಳನ್ನೂ ಗಲ್ಲಿಗೇರಿಸಲಾಗಿದ್ದು, ಭಾರತದಲ್ಲಿ ಅತ್ಯಾಚಾರ ಅಪರಾಧಿಗಳಿಗೆ ಅತ್ಯುನ್ನತ ಶಿಕ್ಷೆ ಪೂರ್ಣಗೊಂಡಿದೆ ಸುಮಾರು 8 ವರ್ಷಗಳ ಹಿಂದೆ 23 ವರ್ಷದ ಅರೆ ವೈದ್ಯಕೀಯ ಪದವಿ ವಿದ್ಯಾರ್ಥಿನಿ ‘ನಿರ್ಭಯಾ’ ಅತ್ಯಾಚಾರ ಮತ್ತು ಕೊಲೆ ಅಪರಾಧಿಗಳಿಗೆ ಬೆಳಿಗ್ಗೆ 5.30ಕ್ಕೆ ಗಲ್ಲಿಗೇರಿಸಲಾಗಿದೆ. ನಿರ್ಭಯಾ ಪ್ರಕರಣದ ನಾಲ್ವರು ಅಪರಾಧಿಗಳ ವಯಸ್ಸು ಹಾಗೂ ಅವರು ಮಾಡುತ್ತಿದ್ದ ವೃತ್ತಿ ಸೇರಿದಂತೆ ವೈಯಕ್ತಿಕ ವಿವರಗಳು ಇಲ್ಲಿವೆ. ಮುಖೇಶ್ ಸಿಂಗ್‌: ವಯಸ್ಸು: 30 …

Read More »

ದೇಶದಲ್ಲಿ 5ನೇ ಕೊರೊನಾ ಸಾವು- 2 ದಿನದಲ್ಲಿ 2 ಬಲಿ

ಜೈಪುರ: ಭಾರತದಲ್ಲಿ ಕೊರೊನಾಗೆ ಐದನೇ ಸಾವು ಆಗಿದ್ದು, ದೇಶದ ಜನತೆ ಆತಂಕದಲ್ಲಿದ್ದಾರೆ. ರಾಜಸ್ಥಾನದ ಜೈಪುರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ಇಟಲಿ ಪ್ರವಾಸಿಗ ಸಾವನ್ನಪ್ಪಿದ್ದಾನೆ. ಪ್ರವಾಸಿಗನ ಪತ್ನಿಗೂ ಕೊರೊನಾ ಸೋಂಕು ತಗುಲಿದೆ ಎಂದು ವರದಿಯಾಗಿದೆ. ಇಟಲಿ ಪ್ರವಾಸಿಗ ಸೇರಿದಂತೆ ಭಾರತದಲ್ಲಿ ಒಟ್ಟು ಐವರು ಕೊರೊನಾದಿಂದ ಸಾವನ್ನಪ್ಪಿದ್ದಾರೆ. ಕಲಬುರಗಿ, ದೆಹಲಿ, ಮಹಾರಾಷ್ಟ್ರ ಮತ್ತು ಪಂಜಾಬ್ ನಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ. ಗುರುವಾರ ರಾತ್ರಿ ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಮಾರ್ಚ್ …

Read More »

ನನ್ನ ಮೌನವನ್ನು ನನ್ನ ವೀಕ್‍ನೆಸ್ ಎಂದುಕೊಳ್ಳಬೇಡಿ:ಯುವಕನ ಚಳಿ ಬಿಡಿಸಿದ ನಮಿತಾ

ಹೈದರಾಬಾದ್: ಬಹುಭಾಷಾ ನಟಿ ನಮಿತಾಗೆ ಯುವಕನೊಬ್ಬ ಅವರ ಪೋರ್ನ್ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಬಹಿರಂಗಪಡಿಸುವುದಾಗಿ ಬೆದರಿಕೆ ಹಾಕಿದ್ದ. ಇದೀಗ ಆ ಪೋಲಿ ಯುವಕನನ್ನು ನಮಿತಾ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ಯುವಕ ನಾನು ನಿಮ್ಮ ಪೋರ್ನ್ ವಿಡಿಯೋಗಳನ್ನು ನೋಡಿದ್ದೇನೆ. ಹೀಗಾಗಿ ಅವುಗಳನ್ನು ಸಾಮಾಜಿಕ ಜಾಣತಾಣಗಳಲ್ಲಿ ಬಹಿರಂಗಪಡಿಸುತ್ತೇನೆ ಎಂದು ಬ್ಲಾಕ್‍ಮೇಲ್ ಮಾಡಿದ್ದನಂತೆ. ಈ ಬಗ್ಗೆ ನಮಿತಾ ಇನ್‍ಸ್ಟಾಗ್ರಾಂನಲ್ಲಿ ಆತನ ಫೋಟೋ ಹಾಕಿ ನಡೆದ ಘಟನೆಯ ಬಗ್ಗೆ ವಿವರಿಸಿದ್ದಾರೆ. ಇನ್‍ಸ್ಟಾಗ್ರಾಂ ಪೋಸ್ಟ್‌ನಲ್ಲಿ ಏನಿದೆ? “ಎಲ್ಲರಿಗೂ …

Read More »

ಜನರಿಂದ ಜನರಿಗಾಗಿ ಭಾನುವಾರ ಜನತಾ ಕರ್ಫ್ಯೂ – ಮೋದಿ

ಜನರೇ ಸ್ವಯಂ ಕರ್ಫ್ಯೂ ವಿಧಿಸಿಕೊಳ್ಳಬೇಕು ಅದಷ್ಟು ಜನ ಮನೆಯಲ್ಲಿರಿ, ಹೊರಗಡೆ ಬರಬೇಡಿ ವೈದ್ಯರು, ನರ್ಸ್‍ಗಳು, ಮಾಧ್ಯಮಗಳಿಗೆ ಧನ್ಯವಾದ   ನವದೆಹಲಿ: ಜನರಿಂದ, ಜನರಿಗಾಗಿ, ಜನರಿಗೋಸ್ಕರ ಜನರೇ ಈ ಭಾನುವಾರ ಸ್ವಯಂ ಕರ್ಫ್ಯೂ ವಿಧಿಸಿಕೊಳ್ಳಬೇಕು ಎಂದು ಪ್ರಧಾನಿ ಮೋದಿ ದೇಶದ ಪ್ರಜೆಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. ಕೊರೊನಾ ವೈರಸ್ ದೇಶವ್ಯಾಪಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ರಾತ್ರಿ 8 ಗಂಟೆಗೆ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಇಂದು ಪರಿಸ್ಥಿತಿ ಎರಡನೇ ಮಹಾಯುದ್ಧದ ಸನ್ನಿವೇಶಕ್ಕಿಂತ ಗಂಭೀರವಾಗಿದೆ. ಮುಂದಿನ ಕೆಲವು …

Read More »

ವೈರಸ್‍ಗೆ ಜಾತಿ ಇಲ್ಲ. ಹಾಗಾಗಿ ಒಂದು ವಾರ ಮಂದಿರ, ಮಸೀದಿಗಳಿಗೆ ದಯವಿಟ್ಟು ಹೋಗಬೇಡಿ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ಮನವಿ ಮಾಡಿಕೊಂಡಿದ್ದಾರೆ.

ಬೆಂಗಳೂರು: ವೈರಸ್‍ಗೆ ಜಾತಿ ಇಲ್ಲ. ಹಾಗಾಗಿ ಒಂದು ವಾರ ಮಂದಿರ, ಮಸೀದಿಗಳಿಗೆ ದಯವಿಟ್ಟು ಹೋಗಬೇಡಿ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ಮನವಿ ಮಾಡಿಕೊಂಡಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಯ ಅಧೀಕ್ಷಕರ ಜೊತೆ ವೈದ್ಯಕೀಯ ಶಿಕ್ಷಣ ಸಚಿವರು ಇಂದು ಸಭೆ ನಡೆಸಿದರು. ಬಳಿಕ ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಅವರು, ನಿನ್ನೆ ಸಿಕ್ಕಿರುವ ಮಾಹಿತಿ ಪ್ರಕಾರ ವಿದೇಶದಿಂದ ಬಂದಿರುವ ಓರ್ವ ವಿದ್ಯಾರ್ಥಿನಿ ಹಾಗೂ ಅವರನ್ನು ಕರೆದುಕೊಂಡ ಬಂದ ವೈದ್ಯರೊಬ್ಬರಿಗೆ ವೈರಸ್ ಸೋಂಕು …

Read More »

ಕೊರೊನಾ ವಿರುದ್ಧ ಸೆಣಸುತ್ತಿರುವ ಆರೋಗ್ಯ ಸಿಬ್ಬಂದಿ ಸೇವೆಗೆ ಪ್ರಧಾನಿ ಮೆಚ್ಚುಗೆ

ನವದೆಹಲಿ: “ಭಾರತಕ್ಕೆ ಕಾಲಿಟ್ಟಿರುವ ಕೊರೊನಾ ವೈರಸ್ಸನ್ನು ಎದುರಿಸುವಲ್ಲಿ ನಮ್ಮ ದೇಶದ ವೈದ್ಯರು, ಶುಶ್ರೂಷಕರು, ಆರೋಗ್ಯ ಇಲಾಖೆಗಳ ಸಿಬ್ಬಂದಿ ದೊಡ್ಡ ಮಟ್ಟದಲ್ಲಿ ಪರಿಶ್ರಮ ಪಡುತ್ತಿದ್ದು, ಅವರ ಈ ಸೇವೆಯನ್ನು ಭಾರತ ಯಾವತ್ತೂ ನೆನಪಿನಲ್ಲಿಟ್ಟುಕೊಂಡಿರುತ್ತದೆ” ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಟ್ವೀಟರ್‌ನಲ್ಲಿ #IndiaFightsCorona ಎಂಬ ಹ್ಯಾಶ್‌ಟ್ಯಾಗ್‌ನಡಿ, ಸರಣಿ ಟ್ವೀಟ್‌ಗಳನ್ನು ಮಾಡಿರುವ ಅವರು, ಕೊರೊನಾ ತಂದಿರುವ ಬಿಕ್ಕಟ್ಟು ಹಾಗೂ ಭೀತಿಯ ಸನ್ನಿವೇಶವನ್ನು ಭಾರತ ಎದುರಿಸುತ್ತಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. “”ಕೊರೊನಾ ವೈರಸ್‌ ಹರಡುವಿಕೆಯನ್ನು …

Read More »

ಸರ್ಕಾರಿ ಶಾಲೆಯಲ್ಲಿ ಓದಿ ನನ್ನ ಮಗ ವಿಜ್ಞಾನಿಯಾಗಿದ್ದಾನೆ: ವಿಜ್ಞಾನಿ ಮಹದೇಶ್ ತಾಯಿ

ಮೈಸೂರು: ಕೊರೊನಾ ವೈರಸ್‍ಗೆ ಔಷಧ ಕಂಡು ಹಿಡಿಯಲು ಯುರೋಪಿಯನ್ ರಾಷ್ಟ್ರಗಳು ನೇಮಿಸಿದ ತಂಡದಲ್ಲಿ ಕನ್ನಡಿಗ ಡಾ. ಮಹದೇಶ್ ಪ್ರಸಾದ್ ಅವರಿಗೆ ಸ್ಥಾನ ಸಿಕ್ಕಿದ್ದು ತಾಯಿ ಸಂತಸಗೊಂಡಿದ್ದಾರೆ. ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಮಹದೇಶ್ ಪ್ರಸಾದ್ ಅವರ ತಾಯಿ ರತ್ನಮ್ಮ, ನನ್ನ ಮಗ ಕೊರೊನಾಗೆ ಔಷಧ ಕಂಡು ಹಿಡಿಯುವ ತಂಡದಲ್ಲಿ ಸ್ಥಾನ ಪಡೆದಿರುವುದು ನನಗೆ ಖುಷಿಯಿದೆ ಹಾಗೂ ತುಂಬಾ ಹೆಮ್ಮೆ ಇದೆ. ನಾವು ಮೂಲತಃ ಹಾಸನದ ಅರಕಲಗೂಡಿನವರಾಗಿದ್ದು, ನನ್ನ ಮಗ ಸರ್ಕಾರಿ …

Read More »

ಕೊರೊನಾ ಹರಡದಂತೆ ಶ್ರಮಿಸುತ್ತಿರುವ ವೈದ್ಯಕೀಯ ಸಿಬ್ಬಂದಿಗೆ ಹೆಚ್ಚುವರಿ ವೇತನ

ಬೆಂಗಳೂರು, ಮಾ.16- ರಾಜ್ಯದಲ್ಲಿ ಹೆಚ್ಚುತ್ತಿರುವ ಮಹಾಮಾರಿ ಕೊರೊನಾ ಸೋಂಕು ಹಬ್ಬದಂತೆ ಹಗಲಿರುಳು ಯೋಧರ ರೀತಿ ಶ್ರಮಿಸುತ್ತಿರುವ ವೈದ್ಯಕೀಯ ಸಿಬ್ಬಂದಿಗೆ ಹೆಚ್ಚುವರಿ ವೇತನ ಹಾಗೂ ಪಾಲಿಸಿ (ವಿಮೆ) ಮಾಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಸರ್ಕಾರಿ ವೈದ್ಯರು ಯೋಧರ ರೀತಿ ಕೊರೊನಾ ವೈರಸ್ ತಡೆಗಟ್ಟಲು ಕೆಲಸ ಮಾಡುತ್ತಿದ್ದಾರೆ. ಇದಕ್ಕಾಗಿ ನಾನು ಅವರಿಗೆ ವಿಶೇಷವಾದ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದ ಅವರು, ಸಿಬ್ಬಂದಿಗಳಿಗೆ ಆರ್ಥಿಕ ಬೆಂಬಲ ಹೆಚ್ಚಿಸುವ ನಿಟ್ಟಿನಲ್ಲಿ ವೇತನ ಹೆಚ್ಚಳ …

Read More »

ಯೆಸ್ ಬ್ಯಾಂಕ್‍ನಿಂದ 12,800 ಕೋಟಿ ರೂ. ಸಾಲ ಸುಸ್ತಿ : ಅನಿಲ್ ಅಂಬಾನಿಗೆ ಇಡಿ ಸಮನ್ಸ್

ಯೆಸ್ ಬ್ಯಾಂಕ್‍ನಿಂದ 12,800 ಕೋಟಿ ರೂ. ಸಾಲ ಸುಸ್ತಿ : ಅನಿಲ್ ಅಂಬಾನಿಗೆ ಇಡಿ ಸಮನ್ಸ್ ನವದೆಹಲಿ, ಮಾ.16-ಯೆಸ್ ಬ್ಯಾಂಕ್ ಪ್ರವರ್ತಕ ರಾಣಾ ಕಪೂರ್ ಮತ್ತು ಇತರರ ವಿರುದ್ಧದ ಅಕ್ರಮ ಹಣ ವರ್ಗಾವಣೆ ತನಿಖೆಗೆ ಸಂಬಂಧಪಟ್ಟಂತೆ ಜಾರಿ ನಿರ್ದೇಶನಾಲಯ(ಇಡಿ) ರಿಲಾಯನ್ಸ್ ಗ್ರೂಪ್ ಅಧ್ಯಕ್ಷ ಅನಿಲ್ ಅಂಬಾನಿಗೆ ಸಮನ್ಸ್ ಜಾರಿಗೊಳಿಸಿದೆ. ಉದ್ಯಮದಲ್ಲಿ ಭಾರೀ ನಷ್ಟ ಅನುಭವಿಸಿ ಕಂಗೆಟ್ಟಿರುವ ಅನಿಲ್ ಅಂಬಾನಿಗೆ ಇಡಿ ನೀಡಿರುವ ಸಮನ್ಸ್‍ನಿಂದಾಗಿ ಮತ್ತೊಂದು ಕಂಟಕ ಎದುರಾದಂತಾಗಿದೆ. ತೀವ್ರ ಆರ್ಥಿಕ …

Read More »

ಭಾರತದಲ್ಲಿ ಅದೂ 72 ಗಂಟೆಗಳಲ್ಲೇ ಕೊ’ರೋ’ನಾಗೆ ಮೂರನೆ ಬ’ಲಿ

ಮುಂಬೈ: ಕೊ’ರೋ’ನಾ ದ ಹಾವಳಿ ಹೆಚ್ಚಾಗುತ್ತಿದೆ‌. ಮಹಾರಾಷ್ಟ್ರದಲ್ಲಿ ಕೊ’ರೋ’ನಾ ವೈ’ರಸ್ ನಿಂದ 71 ವರ್ಷದ ರೋಗಿಯೊಬ್ಬ ಮೃ’ತಪಟ್ಟಿ’ರುವ ಸುದ್ದಿ ವರದಿಯಾಗಿದೆ. ಮೂಲಗಳ ಪ್ರಕಾರ ವ್ಯಕ್ತಿಯೊಬ್ಬ ಸೌದಿ ಅರಬ್ ನಿಂದ ಭಾರತಕ್ಕೆ ವಾಪಸ್ಸಾಗಿದ್ದ.‌ ಆತನನ್ನ ಪ್ರತ್ಯೇಕ ವಾರ್ಡ್ ನಲ್ಲಿ ಇರಿಸಲಾಗಿತ್ತು. ‌ಆತನಲ್ಲಿ ಡಯಾಬಿಟಿಸ್ ಹಾಗು ಹೈಪರ್‌ಟೆನ್ಶನ್ ಕೂಡ ಇತ್ತು. ಆದರೆ ಮೃತನ ಸ್ಯಾಂಪಲ್‌ನ್ನ ಸದ್ಯ ನಾಗಪುರಕ್ಕೆ ಕಳಿಸಲಾಗಿದೆ‌. ಇನ್ನೂ ಕೊ’ರೋ’ನಾ ದಿಂದ ಸಾವನ್ನಾಗಿದೆ ಎಂಬ ಸ್ಪಷ್ಟನೆ ಸಿಕ್ಕಿಲ್ಲ. ಭಾರತದಲ್ಲಿ‌ ಇದುವರೆಗೆ ಈ …

Read More »