Breaking News
Home / ಅಂತರಾಷ್ಟ್ರೀಯ (page 38)

ಅಂತರಾಷ್ಟ್ರೀಯ

ಅಂಬೇಡ್ಕರ ಪೊಟೊ ತೆಗೆಸಿದ ನ್ಯಾಯಾದೀಶರ ವಿರುದ್ದ ಮೋದಿಗೆ ಪತ್ರ,,

ಅಂಬೇಡ್ಕರ ಪೊಟೊ ತೆಗೆಸಿದ ನ್ಯಾಯಾದೀಶರ ವಿರುದ್ದ ಮೋದಿಗೆ ಪತ್ರ,,   ಗಣರಾಜ್ಯೋತ್ಸವ ದಿನದಂದು ಅಂಬೇಡ್ಕರ ಬಾವ ಚಿತ್ರ ತೆಗೆಸಿ ಪೂಜೆ ಮಾಡಿ ಅವಮಾನ ಮಾಡಿದ ಮಲ್ಲಿಕಾರ್ಜುನಗೌಡ ಅವರನ್ನು ಸೇವೆಯಿಂದ ವಜಾಗೊಳಿಸಲು ಗೋಕಾಕದಲ್ಲಿ ಬಸವೇಶ್ವರ ವೃತ್ತದಲ್ಲಿ ಗೋಕಾಕದ ಶೂನ್ಯ ಸಂಪಾದನಮಠದ ಶ್ರೀ ಮುರುಘರಾಜೆಂದ್ರ ಮಹಾಸ್ವಾಮಿಗಳ ಮುಖಂಡತ್ವದಲ್ಲಿ ಹಾಗೂ ಯುವ ದಲಿತ ಸಮಿತಿ ನೇತೃತ್ವದಲ್ಲಿ ವಿವಿದ ಸಂಘಟನೆಗಳಿಂದ ಪ್ರದಾನ ಮಂತ್ರಿಯವರಿಗೆ ಸಾವಿರಾರು ಪತ್ರ ಬರೆದು ಪತ್ರ ಚಳುವಳಿ ಮಾಡಲಾಯಿತು. ಈ ಸಮಯದಲ್ಲಿ ಮಾತನಾಡಿದ …

Read More »

ನೂತನವಾಗಿ ಆಯ್ಕೆಯಾದ ತಾಲೂಕಿನ ಪಿಎಸ್‌ಐ ಗಳಿಗೆ ಸನ್ಮಾನ ಶಾಸಕರಾದ ಶ್ರೀ ರಮೇಶ ಜಾರಕಿಹೊಳಿ ಅವರಿಂದ

ಗೋಕಾಕ  ನಗರದ ಸಾಹುಕಾರ ಗೃಹ ಕಛೇರಿಯಲ್ಲಿ ಇಂದು 2021. 22ನೇ ಸಾಲಿನ ಪಿಎಸ್‌ಐ ಹುದ್ದೆಗೆ ಆಯ್ಕೆಯಾದ ಗೋಕಾಕ ತಾಲೂಕಿನ ಶಿವಾಪೂರ.ಕೊ ಗ್ರಾಮದ ಕು.ಕಿರಣ ಬಸಗೌಡ ಪಾಟೀಲಘಟಪ್ರಭಾ ಪಟ್ಟಣದ ಕು.ಚೈತ್ರಾ ಹಣಮಂತ ಗಿಡುರಮಮದಾಪೂರ ಗ್ರಾಮದ ಕು.ಕೀರ್ತಿ ನಿಂಗಪ್ಪ ಕಮತ ಇವರಿಗೆ ಶಾಸಕರಾದ ಶ್ರೀ ರಮೇಶ ಜಾರಕಿಹೊಳಿ ಅವರು ಸನ್ಮಾನಿಸಿ ಮುಂದಿನ ಉಜ್ವಲ ಭವಿಷ್ಯಕ್ಕಾಗಿ ಶುಭ ಹಾರೈಸಿದರು, ಈ ಸಂದರ್ಭದಲ್ಲಿ ಭೀಮನಗೌಡ ಪೋಲೀಸಗೌಡರ,ಟಿ.ಆರ್ ಕಾಗಲ್,ಮಡ್ಡೆಪ್ಪ ತೋಳಿನವರ,ಬಿಇಓ ಜಿ.ಬಿ ಬಳಗಾರ,ಸುರೇಶ ಸನದಿ, ಲಕ್ಷ್ಮೀಕಾಂತ ಎತ್ತಿನಮನಿ …

Read More »

ಲೋಳಸುರ ಗ್ರಾಮದಲ್ಲಿ ಟ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಅಜ್ಜಿ ಸ್ಥಳದಲ್ಲಿ ಸಾವು..

ಗೋಕಾಕ ತಾಲೂಕಿನ ಲೋಳಸುರ ಗ್ರಾಮದಲ್ಲಿ ಟ್ರಾಕ್ಟರ್ ಹಾಯ್ದು ಮಹಿಳೆಯೊಬ್ಬರು ಸಾವಪ್ಪನ್ನಪಿದ ಘಟನೆ ನಡೆದಿದೆ.   ಗೋಕಾಕ ತಾಲೂಕಿನ ಲೋಳಸುರದಲ್ಲಿ ರಸ್ತೆ ದಾಟುವ ವೇಳೆ ಈ ಅವಘಡ ನಡೆದಿದ್ದು ಮಹಿಳೆ ಟ್ರಾಕ್ಟರ್ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಮಹಿಳೆಯ ಹೆಸರು ಯಲ್ಲವ್ವ ಕೊಡ್ಲಿವಾಡ .‌ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಈ‌ ಕುರಿತು ಘಟಪ್ರಭಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಆಸ್ಪತ್ರೆ ಮೇಲ್ದರ್ಜೆಗೇರಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಅವರಿಗೆ ವಿಜಯಪುರದ ಕಾಂಗ್ರೆಸ್ ಮುಖಂಡರು ಮನವಿ ಮಾಡಿದರು.

ವಿಜಯಪುರ: ತಾಲ್ಲೂಕಿನ ಸಮಗ್ರ ಅಭಿವೃದ್ಧಿ ಜತೆಗೆ ವಿಜಯಪುರದಲ್ಲಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಅಗತ್ಯ ಮೂಲಸೌಕರ್ಯ ಒದಗಿಸಿ ಆಸ್ಪತ್ರೆ ಮೇಲ್ದರ್ಜೆಗೇರಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಅವರಿಗೆ ವಿಜಯಪುರದ ಕಾಂಗ್ರೆಸ್ ಮುಖಂಡರು ಮನವಿ ಮಾಡಿದರು. ಬೆಂಗಳೂರಿನಲ್ಲಿ ಸಚಿವ ಡಾ.ಕೆ.ಸುಧಾಕರ್ ಅವರ ನಿವಾಸದಲ್ಲಿ ಮಂಗಳವಾರ ಭೇಟಿ ಮಾಡಿದ ಮುಖಂಡರು, ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕವಾಗಿರುವುದಕ್ಕೆ ಅವರನ್ನು ಅಭಿನಂದಿಸಿ ಮನವಿ ಪತ್ರ ಸಲ್ಲಿಸಿದರು. ದೇವನಹಳ್ಳಿ ಅಭಿವೃದ್ಧಿಯಲ್ಲಿ ಸಾಕಷ್ಟು ಹಿಂದುಳಿದಿದೆ. ರಸ್ತೆಗಳು ಅಭಿವೃದ್ಧಿಯಾಗಬೇಕು. …

Read More »

ಸಿಲಿಕಾನ್ ಸಿಟಿಯ ಖತರ್ನಾಕ್ ರಾಬರಿ ಗ್ಯಾಂಗ್! ವಿಲಿಂಗ್ ವೇಳೆ ಪರಿಚಯ, 23 ಬೈಕ್ ಕಳ್ಳತನ, ಹಣಕ್ಕಾಗಿ ಲೇಟ್ ನೈಟ್ ರಾಬರಿಗಳು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೊಂದು ಖತರ್ನಾಕ್ ರಾಬರಿ ಗ್ಯಾಂಗ್ ಪತ್ತೆಯಾಗಿದೆ. ಈ ಗ್ಯಾಂಗ್ ಲೇಟ್ ನೈಟ್ ಡೆಲವರಿ ಬಾಯ್ಗಳನ್ನೇ ಹೆಚ್ಚಾಗಿ ಟಾರ್ಗೆಟ್ ಮಾಡುತ್ತೆ. ಸದ್ಯ ಪೊಲೀಸರು ಈ ಗ್ಯಾಂಗ್ನ 6 ಮಂದಿ ಆರೋಪಿಗಳನ್ನು ಅರೆಸ್ಟ್ ಮಾಡಿದ್ದು ಅವರೆಲ್ಲ ಮೀಸೆ ಚಿಗುರುವ ವಯಸ್ಸಿಗೆ ಅಡ್ಡದಾರಿ ಹಿಡಿದು ಅಂದರ್ ಆದ ಯುವಕರು. ಇವರ ತನಿಖೆ ವೇಳೆ ಬಯಲಾಯ್ತು ರೋಚಕ ಕಹಾನಿ. ರಾಬರಿ ಗ್ಯಾಂಗ್ ಹಿಂದೆ ಬಿದ್ದ ಪೊಲೀಸರಿಗೆ ಆರು ಮಂದಿ ಆರೋಪಿಗಳು ಸಿಕ್ಕಿ …

Read More »

ಕ್ರಿಕೆಟರ್ ಶಿಖರ್​ ಧವನ್​​ ಕಪಾಳಕ್ಕೆ ಬಾರಿಸಿದ ತಂದೆ..!

ಧವನ್ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ವೀಡಿಯೊವೊಂದನ್ನು ಹಂಚಿಕೊಂಡಿದ್ದು ಸಖತ್ ವೈರಲ್ ಆಗಿದೆ. ಶಿಖರ್ ಧವನ್ ಕಪಾಳಮೋಕ್ಷ ಮಾಡಿಸಿಕೊಂಡಿರುವ ವಿಡಿಯೋ ಇದಾಗಿದೆ. ಧವನ್​ಗೆ ಕಪಾಳಮೋಕ್ಷ ಮಾಡಿದ್ದು ಬೇರೆ ಯಾರೂ ಅಲ್ಲ, ಸ್ವತಃ ಅವರ ತಂದೆ. ತಮ್ಮ ತಂದೆಯೊಂದಿಗೆ ಇನ್‌ಸ್ಟಾಗ್ರಾಮ್‌ನಲ್ಲಿ ರೀಲ್ ಮಾಡಿದ್ದಾರೆ. ಇದರಲ್ಲಿ ಶಿಖರ್ ಧವನ್ ತನ್ನ ತಂದೆಯ ಮುಂದೆ ಸಿನಿಮಾ ಡೈಲಾಗ್‌ ಹೊಡೆದಿದ್ದಾರೆ. ಇದಕ್ಕೆ ಪ್ರತಿಕ್ರಿಯೆಯಾಗಿ ಅವರ ತಂದೆ ಧವನ್ ಕೆನ್ನೆಗೆ ಬಾರಿಸಿದ್ದಾರೆ. ಶಿಖರ್ ಧವನ್ ಅವರ ಈ ವಿಡಿಯೋ …

Read More »

ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್​ನ ಕಟ್ಟಿಹಾಕಿದ ಯು ಮುಂಬಾ..!

ಬೆಂಗಳೂರು ಬುಲ್ಸ್ ವಿರುದ್ಧ ಯು-ಮುಂಬಾ 45-34 ಅಂತರದಲ್ಲಿ ಭರ್ಜರಿ ಜಯ ಸಾಧಿಸಿದೆ. ಭಾರೀ ಪೈಪೋಟಿಗೆ ಕಾರಣವಾಗಿದ್ದ ಈ ಪಂದ್ಯದಲ್ಲಿ ಬೆಂಗಳೂರು ಬುಲ್ಸ್ ತಂಡವು ಅಂತಿಮ ಹಂತದಲ್ಲಿ ಸೋಲೊಪ್ಪಿಕೊಂಡಿತು. ಉಭಯ ತಂಡಗಳು ಮೊದಲಾರ್ಧದಲ್ಲಿ ಸಮಬಲದ ಹೋರಾಟ ನಡೆಸಿತ್ತು. ಬೆಂಗಳೂರು ಬುಲ್ಸ್ ಪರ ನಾಯಕ ಪವನ್ ಕುಮಾರ್ ಶೆಹ್ರಾವತ್ ಅತ್ಯುತ್ತಮ ಪ್ರದರ್ಶನ ನೀಡಿದರೆ, ಯು-ಮುಂಬಾದಲ್ಲಿ ಅಭಿಷೇಕ್ ಸಿಂಗ್ ಮಿಂಚಿದರು. ಬೆಂಗಳೂರು ಬುಲ್ಸ್ ಪರ ಪವನ್ ಕುಮಾರ್ ಶೆಹ್ರಾವತ್ 10 ರೈಡಿಂಗ್ ಪಾಯಿಂಟ್ ಕಲೆ …

Read More »

ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯ ಮಾಡಿಲ್ಲ; ವಸ್ತ್ರಸಂಹಿತೆ ನಿಗದಿ ಬಗ್ಗೆ ಚಿಂಥನ- ಮಂಥನಕ್ಕೆ ಮುಂದಾದ ಪದವಿ ಪೂರ್ವ ಶಿಕ್ಷಣ ಇಲಾಖೆ

ಬೆಂಗಳೂರು: ಕಳೆದ ಕೆಲ ದಿನಗಳಿಂದ ಕರ್ನಾಟಕದಲ್ಲಿ ಕೆಲ ಕಾಲೇಜುಗಳಲ್ಲಿ ಹಿಜಾಬ್ ವಿವಾದ ಭಾರಿ ಸದ್ದು ಮಾಡ್ತಿದೆ. ರಾಷ್ಟ್ರಮಟ್ಟದಲ್ಲಿ ಭಾರಿ ಚರ್ಚೆ ಗ್ರಾಸವಾಗಿದೆ. ತರಗತಿಗಳಲ್ಲಿ ಹಿಜಾಬ್ ಹಾಕ್ಕೊಂಡು ಮುಸ್ಲಿಂ ವಿದ್ಯಾರ್ಥಿನಿಯರು ಕುಳಿತುಕೊಳ್ಳೋದಕ್ಕೆ ಆಕ್ಷೇಪ ವ್ಯಕ್ತವಾಗಿದೆ. ಕಾಲೇಜು ಆಡಳಿತ ಮಂಡಳಿ ಹಿಜಾಬ್ ಹಾಕಲು ವಿರೋಧಿಸ್ತಿದ್ದು, ಮುಸ್ಲಿಂ ಸಮುದಾಯದ ವಿದ್ಯಾರ್ಥಿನಿಯರು ಹಿಜಾಬ್ ಧರಿಸಲು ಅವಕಾಶ ನೀಡುವಂತೆ ಪಟ್ಟು ಹಿಡಿದಿದ್ದಾರೆ. ಸದ್ಯ ವಸ್ತ್ರ ಸಂಹಿತೆ ವಿಚಾರದಲ್ಲಿ ಉನ್ನತ ಮಟ್ಟದ ಸಮಿತಿ ರಚನೆ ಮಾಡಲು ಪದವಿ ಪೂರ್ವ …

Read More »

ಶಿವಮೊಗ್ಗ: ವೇಗವಾಗಿ ಬಂದ ಟಿಪ್ಪರ್ ಕಾರಿಗೆ ಡಿಕ್ಕಿ! ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು

ಶಿವಮೊಗ್ಗ: ಜಿಲ್ಲೆಯ ಭದ್ರಾವತಿ ತಾಲೂಕಿನ ಮಾಚೇನಹಳ್ಳಿ ಕೈಗಾರಿಕಾ ಪ್ರದೇಶ ಬಳಿ ಭೀಕರ ಅಪಘಾತ (Accident) ನಡೆದಿದೆ. ವೇಗವಾಗಿ ಬಂದ ಟಿಪ್ಪರ್ ಡಿವೈಡರ್​ಗೆ ಗುದ್ದಿ ಕಾರಿಗೆ (Car) ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಷಣ್ಣುಗ್ (39) ಮತ್ತು ರಾಮಚಂದ್ರ (40) ಎಂಬುವವರು ಭೀಕರ ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾರೆ. ವೇಗವಾಗಿ ಬಂದ ಚಾಲಕನ ಎಡವಟ್ಟಿನಿಂದ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಘಟನೆ ಬಳಿಕ ಟಿಪ್ಪರ್ ಗಾಡಿಯನ್ನು ಸ್ಥಳದಲ್ಲೇ ಬಿಟ್ಟು ಚಾಲಕ …

Read More »

ಡ್ರೋಣ್​ಗಳಲ್ಲಿ ಮೂಡಿದ ಭಾರತ.. ರೋಮಾಂಚನಕಾರಿ ವಿಡಿಯೋ..!

ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ದೇಶಾದ್ಯಂತ ನಿನ್ನೆ 73ನೇ ಗಣರಾಜ್ಯೋತ್ಸವದ ಸಂಭ್ರಮ ಮನೆಮಾಡಿತ್ತು. ಗಣತಂತ್ರದ ಸಂಭ್ರಮದಲ್ಲಿ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ದೆಹಲಿಯ ರಾಷ್ಟ್ರಪತಿ ಭವನದ ಬಾನಂಗಳದಲ್ಲಿ ನೂರಾರು ಡ್ರೋಣ್​ಗಳು ಭಾರತ ಧ್ವಜ ಸೇರಿ ವಿವಿಧ ರಚನೆಗಳನ್ನು ಮೂಡಿಸಿದವು. ಆಕರ್ಷಕ ಬಣ್ಣಗಳಲ್ಲಿ ಮೂಡಿಸಿದ ಚಿತ್ತಾರಗಳು ಗಣತಂತ್ರದ ಸಂಭ್ರಮಕ್ಕೆ ಮತ್ತಷ್ಟು ಮೆರಗು ತಂದವು. ಇನ್ನು ಈ ಎಲ್ಲ ಡ್ರೋಣ್​ಗಳು ಭಾರತದಲ್ಲೇ ನಿರ್ಮಿತವಾದವು ಅನ್ನೋದು ವಿಶೇಷವಾಗಿತ್ತು. ಸದ್ಯ ಡ್ರೋಣ್​​ಗಳ ಮನಮೋಹಕ ದೃಶ್ಯಗಳು ಸೋಶಿಯಲ್ ಮೀಡಿಯಾದಲ್ಲಿ …

Read More »