ಬೆಂಗಳೂರು-ಇತ್ತೀಚೆಗೆ ನಡೆದ ಪಂಚರಾಜ್ಯಗಳ ಚುನಾವಣೆಗಳಲ್ಲಿ ಭಾರತೀಯ ಜನತಾ ಪಾರ್ಟಿ ಅಭೂತಪೂರ್ವ ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ಕಹಾಮ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹರ್ಷ ವ್ಯಕ್ತಪಡಿಸಿದ್ದಾರೆ. ಉತ್ತರಪ್ರದೇಶ, ಉತ್ತರಾಖಂಡ, ಪಂಜಾಬ್, ಮಣಿಪುರ ಹಾಗೂ ಗೋವಾ ವಿಧಾನ ಸಭಾ ಚುನಾವಣೆಗಳಲ್ಲಿ ಪಂಜಾಬ್ ಹೊರತುಪಡಿಸಿ ನಾಲ್ಕು ರಾಜ್ಯಗಳಲ್ಲಿ ಭಾರತೀಯ ಜನತಾ ಪಾರ್ಟಿಯು ನಿಚ್ಚಳ ಬಹುಮತದತ್ತ ಸಾಗುತ್ತಿದೆ. ಅಂತಿಮ ಫಲಿತಾಂಶ ನಮ್ಮ ಪಾರ್ಟಿಯದ್ದೆ. ಸ್ಪಷ್ಡ ಬಹುಮತ ಪಡೆಯಲಿದೆ. ದೇಶದ ಸಮಗ್ರ ಅಭಿವೃದ್ಧಿ …
Read More »ಮೂಡಲಗಿ ವಲಯದ 197 ಅತಿಥಿ ಶಿಕ್ಷಕರಿಗೆ 34.82 ಲಕ್ಷ ರೂ.ಗಳ ವೈಯಕ್ತಿಕ ಗೌರವ ವೇತನ ವಿತರಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ರಾಷ್ಟ್ರದ ಭವಿಷ್ಯವನ್ನು ಬದಲಾಯಿಸುವ ಸಾಮಥ್ರ್ಯ ಶಿಕ್ಷಕರಿಗಿದೆ. ಶಿಕ್ಷಕರಿಂದ ಮಾತ್ರ ಈ ಸಮಾಜದ ಬದಲಾವಣೆ ಸಾಧ್ಯವಿದೆ. ಶಿಕ್ಷಕರು ಸಹ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ವಿದ್ಯಾರ್ಥಿಗಳ ಸಾಧನೆಗೆ ಸಹಕಾರಿಯಾಗುವಂತೆ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಭಾನುವಾರ ಸಂಜೆ ತಮ್ಮ ಗೃಹ ಕಛೇರಿ ಎನ್ಎಸ್ಎಫ್ ಅತಿಥಿ ಗೃಹದಲ್ಲಿ ಮೂಡಲಗಿ ಶೈಕ್ಷಣಿಕ ವಲಯದ ಅತಿಥಿ ಶಿಕ್ಷಕರಿಗೆ 34.82 ಲಕ್ಷ ರೂ.ಗಳ ಗೌರವ …
Read More »10 ಕೋಟಿ ರೂಪಾಯಿ ವೆಚ್ಚದ ರಸ್ತೆ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದ ಕೆ.ಎಂ.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ರಸ್ತೆಗಳ ಅಭಿವೃದ್ಧಿಗಾಗಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ಇಲಾಖೆಯಿಂದ ಹತ್ತು ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದ್ದು, ಉತ್ತಮ ಗುಣಮಟ್ಟದ ರಸ್ತೆಗಳನ್ನು ನಿರ್ಮಿಸಿ ಸಾರ್ವಜನಿಕ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚಿಸಿದರು. ಶನಿವಾರದಂದು ತಾಲೂಕಿನ ಹಳ್ಳೂರ ಗ್ರಾಮದ ಗಾಂಧಿನಗರದಲ್ಲಿ ಆರ್.ಡಿ.ಪಿ.ಆರ್ ಯೋಜನೆಯಡಿ 10ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡಲು ಉದ್ಧೇಶಿಸಿರುವ ವಿವಿಧ ಗ್ರಾಮಗಳ ರಸ್ತೆ ಕಾಮಗಾರಿಗಳಿಗೆ ಭೂಮಿ ಪೂಜೆ …
Read More »ಗೋಕಾಕ ಮುಪ್ಪಯ್ಯನ ಮಠದಲ್ಲಿ ಪಲ್ಸ್ ಪೊಲೀಯೋ ಕಾರ್ಯಕ್ರಮಕ್ಕೆ : ರಾಚೋಟಿ ಶ್ರೀಗಳಿಂದ ಚಾಲನೆ
ಗೋಕಾಕ : ನಗರದ ಸೋಮವಾರ ಪೇಟೆಯ ಅಂಗನವಾಡಿ ಕೇಂದ್ರ ಸಂಖ್ಯೆ 176 ಮತ್ತು 177 ರ ಮಕ್ಕಳಿಗೆ ರವಿವಾರದಂದು ಶ್ರೀ ಮುಪ್ಪಯ್ಯನವರ ಹಿರೇಮಠದಲ್ಲಿ ಪೂಜ್ಯ ಶ್ರೀ ರಾಚೋಟಿದೇವರು ಪೋಲಿಯೋ ಹನಿ ನೀಡುವ ಮೂಲಕ ಫಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ನಗರಸಭೆ ಸದಸ್ಯರಾದ ನಿರ್ಮಲಾ ಸುಭಂಜಿ, ಲಕ್ಷ್ಮೀ ದೇಶನೂರ, ಮುಖಂಡರಾದ ಮಲ್ಲಿಕಾರ್ಜುನ ಹೊಸಪೇಠ, ಧರೀಶ ಕಲಘಾಣ, ಬಸವರಾಜ ಶೇಗುಣಸಿ, ಸೋಮಶೇಖರ ಮಗದುಮ್ಮ, ಬಸವರಾಜ ದೇಶನೂರ, ಗಣೇಶ ಕರೋಶಿ, …
Read More »ನ್ಯಾಯವಾದಿಯಿಂದ ಮಹಿಳೆ ಮೇಲೆ ಅತ್ಯಾಚಾರ; ಆರೋಪಿ ಬಂಧನಕ್ಕೆ ಬಲೆ ಬೀಸಿದ ಪೊಲೀಸರು
ಗೋಕಾಕ : ಮನೆಯಲ್ಲಿ ರಾತ್ರಿ ಮಕ್ಕಳೊಂದಿಗೆ ಮಲಗಿದ್ದಾಗ ಮಹಿಳೆ ಮೇಲೆ ಅತ್ಯಾಚಾರ ಏಸಗಿದ ಘಟನೆ ಘಟಪ್ರಭ ಪೊಲೀಸ್ ಠಾಣೆ ವ್ಯಾಪ್ತಿಯ ಶಿಂಗಳಾಪುರ ಗ್ರಾಮದಲ್ಲಿ ಈಚೆಗೆ ನಡೆದಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ. 22.02.2022ರ ರಾತ್ರಿ ಸಂತ್ರಸ್ತೆ ಮಹಿಳೆ ಮಕ್ಕಳೊಂದಿಗೆ ಮಲಗಿದ್ದ ವೇಳೆ ಬಾಗಿಲು ಬಡೆದು ಮನೆಗೆ ನುಗ್ಗಿ ಮಹಿಳೆ ಮೇಲೆ ಅತ್ಯಾಚಾರ ಏಸಗಿದ್ದಾನೆ. ಸಂತ್ರಸ್ತೆ ಮಹಿಳೆ ಕಿರುಚಿದಾಗ ಪಕ್ಕದ ಮನೆಯವರು ಸಹಾಯಕ್ಕೆ ಬಂದಿದ್ದು, ಆರೋಪಿಯಾಗಿರುವ ವಕೀಲ ಮಹಮ್ಮದ ಶಫಿ …
Read More »ವಿದ್ಯಾರ್ಥಿಗಳು ಸುರಕ್ಷಿತವಾಗಿ ಕರೆ ತರಲು ಸಿಎಂಗೆ ಮನವಿ ಮಾಡಿರುವೆ: ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಯುದ್ಧ ಸನ್ನಿವೇಶ ನಿರ್ಮಾಣವಾಗಿರುವ ಉಕ್ರೇನ್ನಲ್ಲಿ ಮೂಡಲಗಿ ತಾಲೂಕಿನ ಇಬ್ಬರು ವಿದ್ಯಾರ್ಥಿನಿಯರು ಸೇರಿದಂತೆ ಬೆಳಗಾವಿ ಜಿಲ್ಲೆಯ ಏಳು ಜನ ವಿದ್ಯಾರ್ಥಿಗಳು ಸಿಕ್ಕಿಹಾಕಿಕೊಂಡಿದ್ದಾರೆ. ಅವರನ್ನು ಸುರಕ್ಷಿತವಾಗಿ ಕರೆತರಲು ಸಕಲ ವ್ಯವಸ್ಥೆ ಮಾಡುವಂತೆ ಈಗಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಲ್ಲಿ ಮನವಿ ಮಾಡಿಕೊಂಡಿರುವೆ. ಅವರು ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಶಾಸಕ, ಕೆಎಂಎಫ್ ಅಧ್ಯಕ್ಷರಾದ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಈ ಕುರಿತು ಶುಕ್ರವಾರ ಪ್ರಕಟಣೆ ನೀಡಿರುವ ಅವರು, ಯುದ್ಧ ರಾಷ್ಟ್ರದಲ್ಲಿ …
Read More »ಎನ್ಸಿಡಿಎಫ್ಐ ನಿರ್ದೇಶಕರಾಗಿ ಬಾಲಚಂದ್ರ ಜಾರಕಿಹೊಳಿ ಅವಿರೋಧ ಆಯ್ಕೆ
ಬೆಂಗಳೂರು : ರಾಷ್ಟ್ರೀಯ ಸಹಕಾರ ಹೈನು ಮಹಾಮಂಡಳ ನಿಯಮಿತ(ಎನ್ಸಿಡಿಎಫ್ಐ) ಆನಂದ್ (ಗುಜರಾತ್ ರಾಜ್ಯ) ಇದರ ಆಡಳಿತ ಮಂಡಳಿಯ ನಿರ್ದೇಶಕರಾಗಿ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಆಡಳಿತ ಮಂಡಳಿ ನಿರ್ದೇಶಕ ಸ್ಥಾನಕ್ಕೆ ಇಂದು ಗುರುವಾರದಂದು ಗುಜರಾತ್ ರಾಜ್ಯದ ಆನಂದ್ ನಗರದಲ್ಲಿ ನಡೆದ ಆಡಳಿತ ಮಂಡಳಿ ಚುನಾವಣೆಯಲ್ಲಿ ಗುಜರಾತ್ ಸಹಕಾರ ಹಾಲು ಮಾರಾಟ ಮಹಾಮಂಡಳದಿoದ ಶಾಮಲ್ ಬಾಯ್ ಪಟೇಲ್, ಕರ್ನಾಟಕ ಸಹಕಾರ ಎಣ್ಣೆ ಬೀಜ …
Read More »ಕನ್ನಡಿಗರನ್ನು ರಾಜ್ಯಕ್ಕೆ ಕರೆ ತರಲು ಸಿಎಂಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಮನವಿ
ಕನ್ನಡಿಗರನ್ನು ರಾಜ್ಯಕ್ಕೆ ಕರೆ ತರಲು ಸಿಎಂಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಮನವಿ ಉಕ್ರೇನ್-ರಷ್ಯಾ ನಡುವೆ ಯುದ್ಧ ಆರಂಭ ಬೆಳಗಾವಿ: ಉಕ್ರೇನ್-ರಷ್ಯಾ ನಡುವೆ ಯುದ್ಧ ಆರಂಭವಾಗಿದ್ದು, ಹಲವು ಸಾವು, ನೋವುಗಳು ಆಗುತ್ತಿವೆ. ಸಾಕಷ್ಟು ಜನ ಕನ್ನಡಿಗರು ಸೇರಿದಂತೆ ವಿದ್ಯಾರ್ಥಿಗಳು ಉಕ್ರೇನ್ ನಲ್ಲಿ ಸಿಲುಕಿದ್ದು, ಅವರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆ ತರಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಮನವಿ ಮಾಡಿದ್ದಾರೆ. ಈ ಕುರಿತು …
Read More »ಕ್ರೀಡೆಯಿಂದ ಉತ್ತಮ ಆರೋಗ್ಯ: ಯುವ ನಾಯಕ ರಾಹುಲ್
ಬೆಳಗಾವಿ: ವಿದ್ಯಾರ್ಥಿಗಳು ಕ್ರೀಡೆಗಳಲ್ಲಿ ಭಾಗವಹಿಸುವದರಿಂದ ಉತ್ತಮ ಆರೋಗ್ಯ ಹೊಂದಬಹುದು ಎಂದು ಯುವ ನಾಯಕ ರಾಹುಲ್ ಜಾರಕಿಹೊಳಿ ಹೇಳಿದರು. ಹೊಸ ವಂಟಮುರಿ ಗ್ರಾಮದಲ್ಲಿ ನೆಹರು ಯುವ ಕೇಂದ್ರದ ಆಶ್ರಯದಲ್ಲಿ ನಡೆದ ೭೫ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಹಾಗೂ ಬೆಳಗಾವಿ ಜಿಲ್ಲಾ ಮಟ್ಟದ ಕ್ರೀಡಾಕೂಟ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.7 ವಿದ್ಯಾರ್ಥಿಗಳು ಶಿಕ್ಷಣಕ್ಕೆ ಮಹತ್ವ ಕೊಟ್ಟಷ್ಟುಕ್ರೀಡೆಗೂ ಮಹತ್ವ ನೀಡಬೇಕು. ಇಂದಿನ ದಿನಮಾನಗಳಲ್ಲಿ ಗ್ರಾಮೀಣ ಕ್ರೀಡೆಗಳು ಮಾಯವಾಗುತ್ತಿದ್ದು, ಇಂತಹ ಕ್ರೀಡೆಗಳನ್ನು ಜೀವಂತವಾಗಿರಸಲು ವಿದ್ಯಾರ್ಥಿಗಳು ಕ್ರೀಡೆಗಳಲ್ಲಿ …
Read More »ಗೋಕಾಕ : ತಾಲೂಕಾ ಅಧ್ಯಕ್ಷರಾಗಿ ನೇಮಕಗೊಂಡ ಬಸವರಾಜ ದೇಶನೂರ ಅವರನ್ನು ಅಭಿನಂದಿಸುತ್ತಿವದು.
ಗೋಕಾಕ ಫೆ 16 : ಭ್ರಷ್ಟಾಚಾರ ನಿರ್ಮೂಲನೆ ಹಾಗೂ ಮಾನವ ಹಕ್ಕುಗಳ ವಿಂಗ (ರಿ) ಗೋಕಾಕ ತಾಲೂಕಾ ಘಟಕದ ಪದಾಧಿಕಾರಿಗಳ ನೇಮಕ ಮಾಡಲಾಗಿದೆ. ಬುಧವಾದಂದು ನಗರದ ಪ್ರವಾಸಿ ಮಂದಿರದಲ್ಲಿ ಜಿಲ್ಲಾಧ್ಯಕ್ಷ ರಶೀದ್ ಮಕಾಂದಾರ ಅವರು ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯಲ್ಲಿ ತಾಲೂಕಾಧ್ಯಕ್ಷರಾಗಿ ಬಸವರಾಜ ದೇಶನೂರ, ಉಪಾಧ್ಯಕ್ಷರಾಗಿ ಕೃಷ್ಣಾ ಖಾನಪ್ಪನವರ, ಪ್ರಧಾನ ಕಾರ್ಯದರ್ಶಿಯಾಗಿ ಸಂತೋಷ ಖಂಡ್ರಿ, ಖಜಾಂಚಿಯಾಗಿ ಇಮ್ರಾನ್ ಗೊಟೇದ ಹಾಗೂ ಸಂಚಾಲಕರನ್ನಾಗಿ ಮುಗುಟ ಪೈಲವಾನ, ಬಸವರಾಜ ಬ್ಯಾಡರಟ್ಟಿ, ರವಿಕಾಂತ ರಾಜಾಪೂರ ನೇಮಕಮಾಡಲಾಗಿದೆ. …
Read More »
Laxmi News 24×7