Home / ಅಂತರಾಷ್ಟ್ರೀಯ (page 5)

ಅಂತರಾಷ್ಟ್ರೀಯ

ಅಂತ್ಯಕ್ರಿಯೆಗೆ ಸಾಗುವಾಗಲೇ ಕಣ್ತೆರೆದ ವೃದ್ಧೆ; ಬದುಕಿ ಮತ್ತೆ ಪ್ರಾಣ ಬಿಟ್ಟು ಅಚ್ಚರಿ!

ಇನ್ನೇನು ಅಂತ್ಯಕ್ರಿಯೆ ಮಾಡಬೇಕೆನ್ನುವಷ್ಟರಲ್ಲಿ ಮೃತಳಾಗಿದ್ದಾಳೆ ಎಂದುಕೊಂಡ ವೃದ್ಧೆ ಕಣ್ತೆರೆದು ನೋಡಿ, ಚಹಾ ಕುಡಿದ ವಿಲಕ್ಷಣ ಘಟನೆ ಉತ್ತರ ಪ್ರದೇಶದ ಫಿರೋಜಾಬಾದ್​ನಲ್ಲಿ ನಡೆಯಿತು. ಫಿರೋಜಾಬಾದ್: ಉತ್ತರ ಪ್ರದೇಶದ ಫಿರೋಜಾಬಾದ್‌ನಲ್ಲಿ ಇತ್ತೀಚೆಗೆ ವಿಲಕ್ಷಣ ಘಟನೆಯೊಂದು ನಡೆದಿದೆ. ಮೃತಪಟ್ಟಿದ್ದಾಳೆ ಎಂದು ವೈದ್ಯರಿಂದ ಘೋಷಿಸಲ್ಪಟ್ಟ ನಂತರ, ಅಂತ್ಯಕ್ರಿಯೆಗೆ ಕರೆದೊಯ್ಯುವಾಗ ವೃದ್ಧೆಯೊಬ್ಬರು ಕಣ್ಣು ತೆರೆದಿದ್ದು ಅಚ್ಚರಿ ಮೂಡಿಸಿದೆ. ಜಿಲ್ಲೆಯ ಬಿಲಾಸ್‌ಪುರ ಗ್ರಾಮದ ನಿವಾಸಿ ಹರಿಭೇಜಿ (81) ಎಂದು ಗುರುತಿಸಲಾದ ಮಹಿಳೆಯನ್ನು ಡಿಸೆಂಬರ್ 23 ರಂದು ಮೆದುಳಿನ ರಕ್ತಸ್ರಾವದ …

Read More »

ಶಿವಮೊಗ್ಗ: ಆಂಬ್ಯುಲೆನ್ಸ್ ಆಗಮನ ವಿಳಂಬ, ಲೈನ್ ಮ್ಯಾನ್ ಸಾವು

ಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹೆದ್ದೂರಿನಲ್ಲಿ ವಿದ್ಯುತ್ ಕಂಬದ ಮೇಲೆ ಕೆಲಸ ಮಾಡುತ್ತಿದ್ದ ಲೈನ್ ಮ್ಯಾನ್ ಒಬ್ಬರು ಕಂಬದಿಂದ ಬಿದ್ದು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಮೃತರನ್ನು ರವಿ ನಾಯಕ (37) ಎಂದು ಗುರುತಿಸಲಾಗಿದೆ. ಅವರು ಹೆದ್ದೂರು ಬಳಿ ಕೆಲಸ ಮಾಡುತ್ತಿದ್ದಾಗ ಕಂಬದಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಕಟ್ಟಕಲ್ಲು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು ಮತ್ತು ನಂತರ ಆಂಬ್ಯುಲೆನ್ಸ್ ಆಗಮನ ವಿಳಂಬವಾದಾಗ ತೀರ್ಥಹಳ್ಳಿ ಆಸ್ಪತ್ರೆಗೆ ಸ್ಥಳಾಂತರಿಸಲು ಕೇಳಲಾಯಿತು ಮತ್ತು ಸ್ಥಳೀಯರು …

Read More »

ಈ ಅಧಿಕಾರಿಯ ಮಾನವೀಯ ಕಾರ್ಯವನ್ನು ಮೆಚ್ಚಲೇ ಬೇಕು…!

ಬೆಳಗಾವಿ :ಯಕ್ಸಂಬಾ-ರಾಯಬಾಗ ರಸ್ತೆ ಮಧ್ಯೆ ನಡೆದ ಬೈಕ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ವ್ಯಕ್ತಿಯೊಬ್ಬರನ್ನು ಚಿಕ್ಕೋಡಿ ಉಪ ವಿಭಾಗಾಧಿಕಾರಿಗಳು ತಮ್ಮ ವಾಹನದಲ್ಲಿಯೇ ಆಸ್ಪತ್ರೆಗೆ ಸೇರಿಸಿ ಸಮಯಪ್ರಜ್ಞೆಯನ್ನು ಮೆರೆದಿದ್ದಾರೆ. ಕಬ್ಬು ಕಟಾವು ಕಾರ್ಮಿಕರಾಗಿದ್ದ ಮಹಾರಾಷ್ಟ್ರ ರಾಜ್ಯದ ಉಸ್ಮಾನಾಬಾದ್ ಮೂಲದ ದತ್ತಾ ಎಂಬುವರು ಬೈಕ್ ನಲ್ಲಿ ತೆರಳುವಾಗ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿತ್ತು. ತೀವ್ರ ರಕ್ತಸ್ರಾವದಿಂದ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದರೂ ಯಾರೂ ಅವರ ರಕ್ಷಣೆಗೆ ಮುಂದಾಗಿರಲಿಲ್ಲ. …

Read More »

ಇಡಿ ಅಧಿಕಾರಿಗಳು ಫಿಲ್ಡ್​​ಗೆ ಇಳಿದು ಹುಡುಕಿದ್ರು ಸಿಗದ ಬಿಬಿಎಂಪಿ ಕೊರೆದ 9,588 ಕೊಳವೆ ಬಾವಿಗಳು

ಬೆಂಗಳೂರು: ನಗರದಲ್ಲಿ ಕೊಳವೆ ಬಾವಿ (Borewells) ಹಾಗೂ ಶುದ್ಧಕುಡಿಯುವ ನೀರಿನ ಘಟಕ (Drinking water plants) ಸ್ಥಾಪನೆ ವಿಚಾರದಲ್ಲಿ ನಡೆದ ಮಹಾ ಭ್ರಷ್ಟಾಚಾರದ (Corruption) ಬೆನ್ನು ಬಿದ್ದ ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ತಲೆ ಕೆಡಿಸಿಕೊಳ್ಳುವಂತಾಗಿದೆ. ಬಿಬಿಎಂಪಿ (BBMP) ವತಿಯಿಂದ ಕೊರೆಯಲಾದ ಸಾವಿರಾರು ಕೊಳವೆ ಬಾವಿಗಳೇ ಅಧಿಕಾರಿಗಳ ಕಣ್ಣಿಗೆ ಕಾಣಿಸುತ್ತಿಲ್ಲ. ಸ್ಥಳ ಪರಿಶೀಲನೆ ವೇಳೆಯೂ 9,588 ಕೊಳವೆ ಬಾವಿಗಳ ಪೈಕಿ 5 ಸಾವಿರ ಕೊಳವೆ ಬಾವಿಗಳ ಲೆಕ್ಕ ಸಿಗುತ್ತಿಲ್ಲ. ನೂರಾರು ಕೋಟಿ ಖರ್ಚು ಮಾಡಿ ಕೊರೆಸಿದ ಕೊಳವೆ ಬಾವಿಗಳೇ ನಾಪತ್ತೆಯಾಗಿದೆ. ಹಾಗಿದ್ದರೆ ಬಿಬಿಎಂಪಿಯಿಂದ …

Read More »

ಗವಿಮಠದ ಜಾತ್ರೆ ಎಂದರೆ ಕೇವಲ ಜನಜಂಗುಳಿ ಅಲ್ಲ, ಸಾಮಾಜಿಕ ಕಾರ್ಯಗಳಿಗೂ ಸೈ

ಕೊಪ್ಪಳ ಗವಿ ಮಠದಲ್ಲಿ ವಾರ್ಷಿಕ ಜಾತ್ರೆ ನಡೆಯುತ್ತಿದೆ. ಜಾತ್ರೆಯಲ್ಲಿ ಲಕ್ಷಾಂತರ ಜನ ಸೇರುತ್ತಾರೆ. ಜಾತ್ರೆ ಸೇರಿದಂತೆ ಇಡೀ ಮಠದಿಂದ ತ್ರಿವಿಧ ದಾಸೋಹಗಳು ನಡೆಯುತ್ತಿವೆ. ಇದು ಒಂದು ಕಡೆಯಾದರೆ ಇನ್ನೊಂದು ಕಡೆ, ಜಾತ್ರೆಯ ಸಂದರ್ಭದಲ್ಲಿ ಇಡೀ ವರ್ಷ ಸಮಾಜಿಕ ಸಂದೇಶ ನೀಡುವಂಥ ಸಂಕಲ್ಪ ಮಾಡಲಾಗುತ್ತಿದೆ. gavi mutt ಹೈಲೈಟ್ಸ್‌: ಉತ್ತರ ಕರ್ನಾಟಕದ ಪ್ರಮುಖ ಧಾರ್ಮಿಕ ಕೇಂದ್ರವಾಗಿರುವ ಕೊಪ್ಪಳ ಗವಿಮಠದಲ್ಲಿ ಜಾತ್ರೆಯ ಸಂದರ್ಭದಲ್ಲಿ ಇಡೀ ವರ್ಷ ಸಮಾಜಿಕ ಸಂದೇಶ ನೀಡುವಂಥ ಸಂಕಲ್ಪ ಮಾಡಲಾಗುತ್ತಿದೆ. …

Read More »

ವಿಧಾನಸೌಧದ ಬಳಿ ಹಣ ಪತ್ತೆ: ಪೊಲೀಸರ ವಿರುದ್ಧ ಆರೋಪಿ ಜಗದೀಶ್‌ ಪರ ವಕೀಲ ಗರಂ

ಬೆಂಗಳೂರು: ವಿಧಾನಸೌಧ ಬಳಿ ಪಿಡಬ್ಲ್ಯೂಡಿ ಎಂಜಿನಿಯರ್‌ ಜಗದೀಶ್‌ ಎಂಬವರಿಂದ 10 ಲಕ್ಷ ರೂಪಾಯಿ ಹಣ ಸಿಕ್ಕಿರುವ ಪ್ರಕರಣ ನಿನ್ನೆ ನಡೆದಿತ್ತು. ಈ ಕುರಿತು ಟ್ವೀಟ್ ಮಾಡಿರುವ ಬಂಧಿತ ಎಂಜಿನಿಯರ್‌ ಜಗದೀಶ್ ಪರ ವಕೀಲ ರಾಜು ಗಡೇಕರ್, ‘ಡಿಸಿಪಿ ಆಣತಿಯಂತೆ ವಕೀಲರೊಂದಿಗೆ ಠಾಣೆಗೆ ಹಾಜರಾದ ವ್ಯಕ್ತಿಯನ್ನು ಅಕ್ರಮವಾಗಿ ಕೂಡಿ ಹಾಕಿದ್ದು, ನಂತರ ಭೇಟಿ ಮಾಡಲು ಅವಕಾಶ ಕಲ್ಪಿಸಿಲ್ಲ’ ಎಂದು ಆರೋಪಿಸಿದ್ದಾರೆ. ಎಂಜಿನಿಯರ್ ಜಗದೀಶ್‌ ಬ್ಯಾಗ್​ನಲ್ಲಿ ಹಣ ಪತ್ತೆ: ಮಂಡ್ಯದ ಸಹಾಯಕ ಕಾರ್ಯ …

Read More »

ಮರಾಠಿಗರಿಗೆ ಒಂದಂಗುಲ ನೆಲ ಬಿಟ್ಟುಕೊಡುವುದಿಲ್ಲ; ಇದು ಕನ್ನಡಿಗರ ಶಪಥ: ಡಾ.ದೊಡ್ಡರಂಗೇಗೌಡ

ದಾವಣಗೆರೆ (ಜ.6) : ಕನ್ನಡ ಮಧುರ ಹಾಗೂ ಕನ್ನಡ ಮಾನವೀಯ ನೆಲೆಯುಳ್ಳ ಭಾಷೆ. ನಮ್ಮಲ್ಲಿ ಇಚ್ಛಾಶಕ್ತಿ ಇದ್ದರೆ ಭೌತಶಾಸ್ತ್ರ, ರಸಾಯನಶಾಸ್ತ್ರ, ಜೀವಶಾಸ್ತ್ರವನ್ನು ಕನ್ನಡದಲ್ಲಿ ಹೇಳಲು ಸಾಧ್ಯ ಎಂದು ಹಿರಿಯ ಸಾಹಿತಿ ಡಾ.ದೊಡ್ಡರಂಗೇಗೌಡ ತಿಳಿಸಿದರು.   ಹಾವೇರಿ(Haveri)ಯಲ್ಲಿ ಆರಂಭವಾಗಲಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ(Kannada Sahitya sammelana)ದ ಸರ್ವಾಧ್ಯಕ್ಷತೆ ವಹಿಸಿಕೊಳ್ಳಲಿದ್ದು, ಹಾವೇರಿಗೆ ಹೋಗುವ ಮಾರ್ಗದಲ್ಲಿ ದಾವಣಗೆರೆಯ ಕುವೆಂಪು ಕನ್ನಡ ಭವನ(Kuvempu kannada Bhavana)ಕ್ಕೆ ಗುರುವಾರ ಆಗಮಿಸಿ ಜಿಲ್ಲಾ ಕನ್ನಡ …

Read More »

2ಡಿ ಮೀಸಲು ತಿರಸ್ಕರಿಸಿದ ಪಂಚಮಸಾಲಿಗಳು, 2ಎಗೆ ಪಟ್ಟು: ಸರ್ಕಾರಕ್ಕೆ 24 ಗಂಟೆಗಳ ಗಡುವು

ಬೆಳಗಾವಿ (ಜ.06): ರಾಜ್ಯ ಸರ್ಕಾರ ಇತ್ತೀಚೆಗೆ ಘೋಷಿಸಿದ್ದ 2ಡಿ ಮೀಸಲಾತಿಯನ್ನು ಪಂಚಮಸಾಲಿ ಸಮುದಾಯ ತಿರಸ್ಕರಿಸಿದ್ದು, 2ಎ ಮೀಸಲಾತಿಗಾಗಿ ಮತ್ತೆ ಪಟ್ಟು ಹಿಡಿದಿದೆ. 2ಎ ಮೀಸಲಾತಿ ಘೋಷಿಸಲು ಸರ್ಕಾರಕ್ಕೆ 24 ಗಂಟೆಗಳ ಗಡುವನ್ನೂ ನೀಡಿರುವ ಸಮುದಾಯ, ಇಲ್ಲವಾದಲ್ಲಿ ಜ.13ರಂದು ಮುಖ್ಯಮಂತ್ರಿ ಬೊಮ್ಮಾಯಿ ಅವರ ಹಾವೇರಿಯ ಮನೆ ಮುಂದೆ ಪ್ರತಿಭಟನೆ ನಡೆಸುವ ಎಚ್ಚರಿಕೆಯನ್ನೂ ನೀಡಿದೆ. ನಗರದ ಗಾಂಧಿಭವನದಲ್ಲಿ ಗುರುವಾರ 2ಡಿ ಪಂಚಮಸಾಲಿಗಳ ಹೋರಾಟಕ್ಕೆ ಸಿಕ್ಕ ನ್ಯಾಯವೋ? ಅನ್ಯಾಯವೋ? ಎಂಬ ಕುರಿತು ಚರ್ಚಿಸಲು ಕರೆಯಲಾಗಿದ್ದ …

Read More »

ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದವನ ಪಟ್ಟಣ ಪಂಚಾಯಿತಿ ಸದಸ್ಯತ್ವ ವಜಾ

ಸಾರ್ವಜನಿಕರೊಬ್ಬರಿಗೆ ಅನುಕೂಲ ಮಾಡಿಕೊಡುವ ಸಲುವಾಗಿ ಲಂಚ ಪಡೆಯುವ ವೇಳೆ ಲೋಕಾಯುಕ್ತ ಪೊಲೀಸರಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದವನು ಈಗ ತನ್ನ ಪಟ್ಟಣ ಪಂಚಾಯಿತಿ ಸದಸ್ಯತ್ವ ಕಳೆದುಕೊಂಡಿದ್ದಾನೆ. ಇಂತಹದೊಂದು ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಕಾರ್ಗಲ್ ನಲ್ಲಿ ನಡೆದಿದೆ.   ಪ್ರಕರಣದ ವಿವರ: ಕಾರ್ಗಲ್ ಪಟ್ಟಣ ಪಂಚಾಯಿತಿ ಸದಸ್ಯ ಕೆ.ಸಿ. ಹರೀಶ್ ಎಂಬಾತ ಅಹ್ಮದ್ ಅಬ್ದುಲ್ ಎಂಬವರಿಗೆ ಮಾಂಸ ಮಾರಾಟ ನಡೆಸಲು ಪರವಾನಿಗೆ ಕೊಡಿಸುತ್ತೇನೆ ಎಂದು ಹೇಳಿ ಐವತ್ತು ಸಾವಿರ …

Read More »

ಕಂಡದ್ದಕ್ಕೆ ಜೋತು ಬೀಳುವುದು ಮನಸ್ಸಿನ ಗುಣ

ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಹಿಂದೆ ಒಂದು ಕಾರ್ಯಕ್ರಮದಲ್ಲಿ ನೀಡಿದ ಪ್ರವಚನದಲ್ಲಿ ಮನಸ್ಸನ್ನು ಹ, ಒಂದು ಉತ್ತಮ ಜೀವನ ನಡೆಸಲು ಮನಸ್ಸು ಯಾವುದಕ್ಕೆ ಸೋಲಬಾರದು ಎಂಬುದರ ಕುರಿತು ಜೀವನಕ್ಕೆ ಒಂದು ಸಂದೇಶವನ್ನು ನೀಡಿದ್ದಾರೆ. ಈ ಜಗದಲ್ಲಿ ನಾವೆಲ್ಲರೂ ಸೋಲುವವರಾಗಿಬಿಟ್ಟಿದ್ದೀವಿ. ಈಗ ಎಲ್ಲೆಡೆ ಲಂಚ, ದುಡಿದಾಗ ಲಕ್ಷ ರೂಪಾಯಿ ಬರುತ್ತದೆ, ಅದು ಮಹತ್ವದ್ದಲ್ಲ. ಆದರೆ 10ರೂ.ಗೆ ಕೈ ಒಡ್ಡುತ್ತೀವಲ್ಲ ಏನಿದು? ಸೋಲು, ಎಲ್ಲಾ ಇದ್ದು ಮನಸ್ಸು ಅಲ್ಲಿ ಸೋಲುತ್ತದೆ. ಇದೇ ಜೀವನದ ವೈಶಿಷ್ಟ್ಯ. …

Read More »