ಸಿಂದಗಿಯಲ್ಲಿ ಪಾಕ್ ಧ್ವಜ ಹಾರಿಸಿದ ಆರೋಪಿಗಳಿಗೆ ಜಾಮೀನು ನೀಡಲು ಸಹಕರಿಸಿದ ಹಾಗೂ ನೂತನ ಕ್ರೀಡಾಂಗಣದಲ್ಲಿರುವ ಮಸೀದಿಯನ್ನು ಇಂದಿನ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿರುವ ರಮೇಶ್ ಭೂಸನೂರರವರು ತೆರವುಗೊಳಿಸುವಾಗ ಇಂದಿನ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಅಶೋಕ್ ಮನಗೂಳಿಯವರು ಯಾವುದೇ ರೀತಿಯ ಪ್ರತಿಭಟನೆ ಮಾಡದೇ ಮೌನ ಸಮ್ಮತಿ ಸೂಚಿಸಿರುವುದು ಮನುವಾದಿ ಮನಸ್ಥಿತಿ ತೋರುತ್ತದೆ. ಪ್ರಸ್ತುತ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಅಶೋಕ್ ಮನಗೂಳಿ ಅವರಿಗೆ ಮುಸ್ಲಿಂ ಮತ ಕೇಳಲು ನಾಚಿಕೆ ಆಗುವುದಿಲ್ಲವೇ..? RSS ಗರಡಿಯಲ್ಲಿ …
Read More »ಸೌಭಾಗ್ಯ ಲಕ್ಷ್ಮಿ ಶುಗರ್ಸ್ ನಲ್ಲಿ ಮೋದಲ್ನೆಯ ಸಕ್ಕರೆ ಉತ್ಪಾದನೆ ಪೂಜೆ ಸಲ್ಲಿಸಿದ ಶ್ರೀಮತಿ ಅಂಬಿಕಾ ಸಂತೋಷ ಜಾರಕಿಹೊಳಿ ಹಾಗೂ ಛೋಟಾ ಸಾಹುಕಾರ
ಗೋಕಾಕ ;ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಈ ವರ್ಷದ ಸಕ್ಕರೆ ಉತ್ಪಾದನೆ ಪ್ರಾರಂಭ ವಾಗಿದೆ ಹೌದು ಶ್ರೀ ಸಂತೋಷ್ ಜಾರಕಿಹೊಳಿ ಅವರ್ ನೇತೃತ್ವದ ಈ ಒಂದು ಕಾರ್ಖಾನೆ ಮೊನ್ನೆ ಯಷ್ಟೇ ಕಬ್ಬು ನೂರಿಸಲು ಪ್ರಾರಂಭ ಮಾಡಿತ್ತು ಇಂದು ಸಕ್ಕರೆ ಆಗಿ ಹೊರ ಹೊಮ್ಮಿದೆ .ಇಂದು ಈ ವರ್ಷದ ಮೊದಲನೆಯ ಸಕ್ಕರೆ ಉತ್ಪಾದನೆ ಯಾಗಿದ್ದು ಶ್ರೀಮತಿ ಅಂಬಿಕಾ ಸಂತೋಷ್ ಜಾರಕಿಹೊಳಿ ಹಾಗೂ ಸುಪುತ್ರ ಶ್ರೀ ಸೂರ್ಯ …
Read More »ಕೊನೆಗೂ ಬೆಂಗಳೂರು ಸಿಟಿ ರೌಂಡ್ಸ್ಗೆ ಬಂದ್ರು ಸಿಎಂ ಬೊಮ್ಮಾಯಿ..!
ಬೆಂಗಳೂರು: ಕಳೆದೊಂದು ವಾರದಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ನಗರದಲ್ಲಿ ಸಾಲು ಸಾಲು ಅವಘಡ ಸಂಭವಿಸುತ್ತಿವೆ. ವಾಸ್ತವ ಸ್ಥಿತಿ ಅರಿಯುವ ಉದ್ದೇಶದಿಂದ ಸಿಎಂ ಬಸವರಾಜ್ ಬೊಮ್ಮಾಯಿ, ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಸಿಟಿ ರೌಂಡ್ಸ್ ಆರಂಭಿಸಿದ್ದಾರೆ. ಬೆಳ್ಳಂಬೆಳಗ್ಗೆ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಕಸ ನಿರ್ವಹಣಾ ಘಟಕಕ್ಕೆ ಭೇಟಿ ನೀಡಿದರು. ಬಳಿಕ ಮಳೆಯಿಂದ ಅವಘಡಕ್ಕೊಳಗಾದ ತಗ್ಗು ಪ್ರದೇಶಗಳಿಗೆ ಭೇಟಿ ನೀಡಿದ್ದಾರೆ. ರಸ್ತೆ ಗುಂಡಿಗಳು, ಟ್ರಾಫಿಕ್ ಜಾಮ್ ಜಂಕ್ಷನ್ಸ್, ಅರ್ಧಕ್ಕೆ ನಿಂತಿರುವ ಕಾಮಗಾರಿಗಳು ಹಾಗೂ ರಾಜಕಾಲುವೆಯನ್ನು …
Read More »ಮುದ್ದೆಯಲ್ಲಿ ವಿಷ ಹಾಕಿದ ಬಾಲಕಿ – ತಂದೆ, ತಾಯಿ ಸೇರಿ ನಾಲ್ವರ ಹತ್ಯೆ
ಚಿತ್ರದುರ್ಗ: 17 ವರ್ಷದ ಬಾಲಕಿಯೊಬ್ಬಳು ಪೋಷಕರ ಬೈಗುಳ, ಕೂಲಿಗೆ ಕಳಿಸುವುದು, ತಿರಸ್ಕಾರ ಭಾವದಿಂದ ನೊಂದು ಇಡೀ ಕುಟುಂಬಕ್ಕೆ ಮುದ್ದೆಯಲ್ಲಿ ವಿಷ ಬೆರೆಸಿ ಹತ್ಯೆಗೈದಿರುವ ಆಘಾತಕಾರಿ ಪ್ರಕರಣ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಇಸಾಮುದ್ರ ಗ್ರಾಮದಲ್ಲಿ ಜುಲೈ 12 ರಂದು ಈ ಘಟನೆ ನಡೆದಿದ್ದು, ವಿಧಿ ವಿಜ್ಞಾನ ಪ್ರಯೋಗಾಲಯದ(ಎಫ್ಎಸ್ಎಲ್) ವರದಿ ಮೂಲಕ ಮುದ್ದೆಯಲ್ಲಿ ವಿಷ ಬೆರಸಿರುವ ಸತ್ಯ ಬಯಲಾಗಿದೆ. ಪೋಷಕರ ಬೈಗುಳ, ಕೂಲಿಗೆ ಕಳಿಸುವುದು, ತಿರಸ್ಕಾರ ಭಾವದಿಂದ ನೊಂದ ಬಾಲಕಿ, ಹೆತ್ತವರು, …
Read More »ಇಂದು ತಾಲೂಕಾ ಆಡಳಿತ ಗೋಕಾಕ ವತಿಯಿಂದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ
ಇಂದು ತಾಲೂಕಾ ಆಡಳಿತ ಗೋಕಾಕ ವತಿಯಿಂದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಭಾಗವಾಗಿ ರಡ್ಡೆರಹಟ್ಟಿ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ 32 ಅರ್ಜಿಗಳನ್ನು ಸ್ವೀಕರಿಸಲಾಯಿತು. ಸಸಿ ನೆಡುವ ಕಾರ್ಯಕ್ರಮ, ಮಕ್ಕಳೊಡನೆ ಸಂವಾದ, ಕಾನೂನು ಅರಿವು ಮತ್ತು ವಾರ್ಡ್ ಗಳ ಬೇಟಿ ಕಾರ್ಯಕ್ರಮ ಮಾಡಲಾಯಿತು. ಆರೋಗ್ಯ ಶಿಬಿರವನ್ನು ಸಹ ಆಯೋಜಿಸಲಾಗಿತ್ತು. ಸದರಿ ಶಿಬಿರದಲ್ಲಿ NCD ಕಾಯ೯ಕ್ರಮ ಒಟ್ಟು ಕೇಸ್-107 NEW BP ಕೇಸ್- …
Read More »ಬಿ.ಎಸ್.ಯಡಿಯೂರಪ್ಪಗೆ ಪ್ರಚಾರಕ್ಕೆ ಬರಲು ಮನಸ್ಸಿಲ್ಲ: ಸಿದ್ದರಾಮಯ್ಯ ಆರೋಪಕ್ಕೆ ಬಿ.ಸಿ.ಪಾಟೀಲ್ ತಿರುಗೇಟು
ಹಾವೇರಿ: ಸಿದ್ದರಾಮಯ್ಯ ಆರೋಪಕ್ಕೆ ಬಿ.ಸಿ.ಪಾಟೀಲ್ ತಿರುಗೇಟು ನೀಡಿದ್ದು, ಬಿ.ಎಸ್.ಯಡಿಯೂರಪ್ಪ ಅವರಿಗೆ ಪ್ರಚಾರಕ್ಕೆ ಬರಲು ಮನಸ್ಸಿಲ್ಲ. ಬಿ.ಎಲ್.ಸಂತೋಷ್ ಬಲವಂತವಾಗಿ ಪ್ರಚಾರಕ್ಕೆ ಕರೆ ತರುತ್ತಿದ್ದಾರೆ. ಸಿದ್ದರಾಮಯ್ಯಗೆ ಸಂತೋಷ್ ಫೋನ್ ಮಾಡಿ ಹೇಳಿದ್ರಾ? ಬಿಎಸ್ವೈಗೆ ದೊಣ್ಣೆ ನಾಯಕನ ಅಪ್ಪಣೆ ಏನೂ ಬೇಕಾಗಿಲ್ಲ ಎಂದು ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಚೀರನಹಳ್ಳಿ ಗ್ರಾಮದಲ್ಲಿ ಉಪಚುನಾವಣೆಯ ಪ್ರಚಾರದ ವೇಳೆ ಹೇಳಿದ್ದಾರೆ. ಸಿದ್ದರಾಮಯ್ಯ ಕೇಳಿಕೊಂಡು ಯಡಿಯೂರಪ್ಪ ಬರಬೇಕಾ? ಇವರ ಊಹೆಗೆ ನಾವು ಉತ್ತರ ಕೊಡುವುದಕ್ಕೆ ಆಗುವುದಿಲ್ಲ. ಯಡಿಯೂರಪ್ಪ ಅವರು …
Read More »ಕರ್ನಾಟಕದಲ್ಲಿ ಹೊಸದಾಗಿ 264 ಜನರಿಗೆ ಕೊರೊನಾ ದೃಢ; 6 ಮಂದಿ ಸಾವು
ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಅಕ್ಟೋಬರ್ 16) ಹೊಸದಾಗಿ 264 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,83,133 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,35,659 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 6 ಜನರ ಸಾವು ಸಂಭವಿಸಿದೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 37,937 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 9,508 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ …
Read More »ಬಟ್ಟೆ ತೊಳೆಯಲು ಹೋಗಿದ್ದ ಇಬ್ಬರು ಮಹಿಳೆಯರ ಸಾವು: ಮೀನುಗಾರರ ಸಮಯಪ್ರಜ್ಞೆಯಿಂದ ಬದುಕಿದ ಐವರು!
ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ಗುಳೇದಗುಡ್ಡದ ಗಂಜಿಕೆರೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದಾರೆ. ಲಲಿತಾ ಕತ್ತಿ(37) ಮತ್ತು ಅನುಪಮಾ ದೊಡ್ಡಮನಿ(20) ಜಲಸಮಾಧಿಯಾದವರು. ಕೆರೆಯಲ್ಲಿ ಬಿದ್ದ ಮಹಿಳೆಯನ್ನು ರಕ್ಷಿಸಲು ಹೋಗಿದ್ದ ಆರು ಜನರನ್ನು ಸ್ಥಳೀಯರು ಮತ್ತು ಮೀನುಗಾರರಿಂದ ಐವರ ರಕ್ಷಣೆಯಾಗಿದೆ. ಒಂದೇ ಕುಟುಂಬದ ವ್ಯಕ್ತಿ, ನಾಲ್ವರು ಮಹಿಳೆಯರನ್ನು ರಕ್ಷಣೆ ಮಾಡಲಾಗಿದೆ. ಗುಳೇದಗುಡ್ಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಗುಳೇದಗುಡ್ಡ ಪಟ್ಟಣದ ಗಂಜಿಕೆರೆಯಲ್ಲಿ ಬಟ್ಟೆ ತೊಳೆಯಲು ಹೋದ ಲಲಿತಾ ಕತ್ತಿ …
Read More »ಡಿ.ಕೆ ಶಿವಕುಮಾರ್ ಕಲೆಕ್ಷನ್ ಗಿರಾಕಿ: ಕೆದಕುತ್ತಾ ಹೋದರೆ ಇವರದ್ದೂ ಹೊರಬರುತ್ತದೆ- ಇಬ್ಬರು ಕಾಂಗ್ರೆಸ್ ನಾಯಕರ ಸ್ಫೊಟಕ ಮಾತು ವೈರಲ್.
ಬೆಂಗಳೂರು, ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಬಗ್ಗೆ ಇಬ್ಬರು ಕಾಂಗ್ರೆಸ್ ನಾಯಕರ ಸ್ಪೋಟಕ ಮಾತು ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಡಿಕೆ ಶಿವಕುಮಾರ್ ರದ್ದು ದೊಡ್ಡ ಸ್ಕ್ಯಾಮ್, ಕಲೆಕ್ಷನ್,ಗಿರಾಕಿ, ಡಿಕೆಶಿ ಹುಡುಗರ ಬಳಿ 50ರಿಂದ 100 ಕೋಟಿ ರೂಪಾಯಿ ಇದೆ. ಕೆದಕುತ್ತಾ ಹೋದರೆ ಇವರದ್ದೂ ಹೊರಬರುತ್ತದೆ ಎಂದು ಕಾಂಗ್ರೆಸ್ ನ ಇಬ್ಬರು ಪ್ರಮುಖ ನಾಯಕರು ವೇದಿಕೆಯಲ್ಲಿ ಮಾತನಾಡಿಕೊಂಡಿರುವ ಆಡಿಯೋ ವೈರಲ್ ಆಗಿದೆ. ನಿನ್ನೆ ಬೆಂಗಳೂರಿನಲ್ಲಿ ಮಾಜಿ ಸಂಸದ ವಿಎಸ್ ಉಗ್ರಪ್ಪ …
Read More »ರಾಜಸ್ಥಾನದಲ್ಲಿ ಸೇವೆ ಸಲ್ಲಿಸುತ್ತಿದ್ದ ಬಾಗಲಕೋಟೆ ಯೋಧ ಸಾವು! ಇಂದು ಹುಟ್ಟೂರಿನಲ್ಲಿ ಅಂತ್ಯಸಂಸ್ಕಾರ
ಬಾಗಲಕೋಟೆ: ರಾಜಸ್ಥಾನದಲ್ಲಿ ಸೇವೆ ಸಲ್ಲಿಸುತ್ತಿದ್ದ ಬಾಗಲಕೋಟೆ ಯೋಧ ಸಾವನ್ನಪ್ಪಿದ್ದಾರೆ. ಅನಾರೋಗ್ಯದಿಂದ ಬಿಎಸ್ಎಪ್ ಯೋಧ ಮೃತಪಟ್ಟಿದ್ದಾರೆ. ಹುನಗುಂದ ತಾಲೂಕಿನ ಕೂಡಲಸಂಗಮದ ಮಹಾಂತೇಶ್ ಚೌಧರಿ ಮೃತ ಯೋಧ. ಮಹಾಂತೇಶ್ ಚೌಧರಿ, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಇಂದು (ಅ.13) ಯೋಧನ ಪಾರ್ಥಿವ ಶರೀರ ಗ್ರಾಮಕ್ಕೆ ಆಗಮಿಸಿದೆ. ಸದ್ಯ ಯೋಧ ಮಹಾಂತೇಶ್ ಚೌಧರಿ ರಾಜಸ್ಥಾನದ ಚಾರ್ಲಿ ಬಟಾಲಿಯನ್ 161ರಲ್ಲಿ ಸೇವೆ ಸಲ್ಲಿಸುತ್ತಿದ್ದರು. ಆದರೆ ಅನಾರೋಗ್ಯದಿಂದ ಬಳಲುತ್ತಿದ್ದ ಯೋಧ …
Read More »