Breaking News

ಅಂತರಾಷ್ಟ್ರೀಯ

100 ಲಕ್ಷ ಕೋಟಿ ರೂ. ಮೊತ್ತದ ‘ಪಿಎಂ ಗತಿ ಶಕ್ತಿ ಯೋಜನೆ’ಗೆ ಇಂದು ಚಾಲನೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಗತಿ ಶಕ್ತಿ ಯೋಜನೆಯನ್ನು (PM Gati Shakti Yojana) ಜಾರಿಗೆ ತರಲು ಮುಂದಾಗಿದ್ದು, ಇಂದು ಈ ಯೋಜನೆಗೆ ಚಾಲನೆ ನೀಡಲಿದ್ದಾರೆ. ಈ ಯೋಜನೆ ಬರೋಬ್ಬರಿ ₹100 ಲಕ್ಷ ಕೋಟಿ ಮೊತ್ತದ್ದಾಗಿದೆ. ಇನ್ನು ಈ ಯೋಜನೆಯಿಂದ ದೇಶದಲ್ಲಿ ಉದ್ಯೋಗಾವಕಾಶ ಸುಧಾರಿಸಲಿವೆ. ಗತಿ ಶಕ್ತಿ ಯೋಜನೆಯು ದೇಶದ ಮಾಸ್ಟರ್ ಪ್ಲಾನ್ ಮತ್ತು ಮೂಲಸೌಕರ್ಯಕ್ಕೆ ಅಡಿಪಾಯ ಹಾಕುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ. 100 ಲಕ್ಷ ಕೋಟಿ ರೂಪಾಯಿ ಮೊತ್ತದ ಈ …

Read More »

BIG ENCOUNTER ಕಣಿವೆ ನಾಡಿನಲ್ಲಿ 5 ಭಯೋತ್ಪಾದಕರು ಉಡೀಸ್

ನವದೆಹಲಿ: ಲಷ್ಕರ್-ಎ-ತೊಯ್ಬಾ -ರೆಸಿಸ್ಟೆನ್ಸ್ ಫ್ರಂಟ್ ನೊಂದಿಗೆ ಸಂಪರ್ಕ ಹೊಂದಿದ ಒಟ್ಟು ಐದು ಭಯೋತ್ಪಾದಕರು ನಿನ್ನೆ ಜಮ್ಮು & ಕಾಶ್ಮೀರದ ಶೋಪಿಯಾನ್‌ನಲ್ಲಿ ನಡೆದ ಎರಡು ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ಹತ್ಯೆಗೀಡಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ತಲ್ರಾನ್ ಗ್ರಾಮದಲ್ಲಿ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ ಬೆನ್ನಲ್ಲೆ ಉಗ್ರರ ಎನ್‌ಕೌಂಟರ್ ನಡೆದಿದೆ. ಇನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಪೊಲೀಸರು ಮತ್ತು ಸೇನೆಯ ಜಂಟಿ ಶೋಧ ಕಾರ್ಯಾಚರಣೆಯನ್ನು ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮತ್ತೊಂದು …

Read More »

ಉತ್ತರ ಕನ್ನಡ: ಗ್ಯಾಸ್ ಟ್ಯಾಂಕರ್ ಸ್ಫೋಟ; ಸುತ್ತಮುತ್ತ 300-400 ಮೀಟರ್ ವ್ಯಾಪಿಸಿರುವ ಬೆಂಕಿ

ಉತ್ತರ ಕನ್ನಡ: ಇಂದು (ಅಕ್ಟೋಬರ್ 13) ಬೆಳಿಗ್ಗೆ 5.30ರ ಸುಮಾರಿಗೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಇಡಗುಂದಿ ಬಳಿ ಗ್ಯಾಸ್ ಟ್ಯಾಂಕರ್ ಸ್ಫೋಟಗೊಂಡಿದೆ. ಸ್ಪೋಟದಿಂದಾಗಿ ಸುತ್ತಮುತ್ತ 300 ರಿಂದ 400 ಮೀಟರ್ ಬೆಂಕಿ ವ್ಯಾಪಿಸಿದೆ. ಸಾಕಷ್ಟು ದೂರ ವ್ಯಾಪ್ತಿಯಲ್ಲಿ ಹಬ್ಬಿಕೊಂಡಿದ್ದ ಬೆಂಕಿಯನ್ನು ನಂದಿಸಲು ಅಗ್ನಿಶಾಮಕದಳದ ಸಿಬ್ಬಂದಿಗಳು ಹರಸಾಹಸ ಪಡಬೇಕಾಯಿತು. ಸದ್ಯ 300 ರಿಂದ 400 ಮೀಟರ್ ದೂರಗಳಷ್ಟು ಸ್ಪೋಟದಿಂದ ಏನಾಗಿದೆ ಎನ್ನುವ ಮಾಹಿತಿ ದೊರೆಯದೆ ಅಧಿಕಾರಿಗಳು ಕಂಗಾಲಾಗಿದ್ದಾರೆ.  

Read More »

ಐಪಿಎಲ್‍ನಿಂದ RCB ಔಟ್

ಶಾರ್ಜಾ: ಬ್ಯಾಟಿಂಗ್ ನಲ್ಲಿ ಹೀನಾಯ ಪ್ರದರ್ಶನ ನೀಡಿದ ರಾಯಲ್ ಚಾಲೆಂಜರ್ಸ್ ಎಲಿಮಿನೇಟರ್ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಸೋತು ಐಪಿಎಲ್‍ನಿಂದ ನಿರ್ಗಮಿಸಿದೆ. ಗೆಲ್ಲಲು 139 ರನ್‍ಗಳ ಸುಲಭದ ಗುರಿಯನ್ನು ಪಡೆದ ಕೋಲ್ಕತ್ತಾ 19.4 ಓವರ್‍ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 139 ರನ್ ಹೊಡೆದು 4 ವಿಕೆಟ್‍ಗಳ ಜಯ ಸಾಧಿಸಿತು. ಬುಧವಾರ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 2ನೇ ಕ್ವಾಲಿಫೈಯರ್ ಪಂದ್ಯ ನಡೆಯಲಿದ್ದು ವಿಜೇತರಾದವರು ಶುಕ್ರವಾರ ಚೆನ್ನೈ ವಿರುದ್ಧ ಫೈನಲ್ …

Read More »

ಮಂಗಳೂರು: ಅಪ್ರಾಪ್ತ ಬಾಲಕಿ ಮೇಲೆ ಗ್ಯಾಂಗ್ ರೇಪ್; ಕಿಡ್ನ್ಯಾಪ್ ಮಾಡಿ ಅತ್ಯಾಚಾರವೆಸಗಿದ ಆರೋಪಿಗಳು

ದಕ್ಷಿಣ ಕನ್ನಡ: ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ನಡೆದಿದೆ. ಅಪ್ರಾಪ್ತೆಯನ್ನು ಅಪಹರಿಸಿದ ಐವರು ಆರೋಪಿಗಳು ಈ ದುಷ್ಕೃತ್ಯ ಎಸಗಿದ್ದಾರೆ. ಬಾಲಕಿಗೆ ಮತ್ತುಬರಿಸಿ ಅತ್ಯಾಚರವೆಸಗಿರುವ ಆರೋಪ ಕೇಳಿಬಂದಿದೆ. ಸಂತ್ರಸ್ತ ಅಪ್ರಾಪ್ತೆಯನ್ನು ಮಂಗಳೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಬಂಟ್ವಾಳದಿಂದ ಬಾಲಕಿಯನ್ನು ಅಪಹರಿಸಿ ಅಮ್ಟಾಡಿಯ ರೂಂ ಒಂದಕ್ಕೆ ಕರೆದೊಯ್ದು ಆರೋಪಿಗಳು ಅತ್ಯಾಚಾರವೆಸಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ …

Read More »

ಮೀನು ಹಿಡಿಯಲು ತೆರಳಿದ್ದ ಯುವಕನೋರ್ವ ನಾಪತ್ತೆ: ಶೋಧ ಕಾರ್ಯಾಚರಣೆ ತೀವ್ರಗೊಳಿಸಿದ ಅಧಿಕಾರಿಗಳು

ಮೂಡಲಗಿ: ಘಟಪ್ರಭಾ ನದಿಯಲ್ಲಿ ಮೀನು ಹಿಡಿಯಲು ತೆರಳಿದ್ದ ಯುವಕನೋರ್ವ ಗುರುವಾರ ರಾತ್ರಿ ನಾಪತ್ತೆಯಾಗಿರುವ ಘಟನೆ ಕಮಲದನ್ನಿಯಲ್ಲಿ ನಡೆದಿದೆ. ಉದಯ ಪರಿಶುರಾಮ ಹಾದಿಮನಿ (17) ನಾಪತ್ತೆಯಾದ ಯುವಕ. ಮೂಡಲಗಿ ತಾಲೂಕಿನ ಕಮಲದಿನ್ನಿಯ, ಘಟಪ್ರಭಾ ನದಿಯಲ್ಲಿ ಯುವಕ ನಿನ್ನೆ ಸಂಜೆ ವೇಳೆಗೆ ಮೀನು ಹಿಡಿಯಲು ಹೋಗಿದಾಗ ಆಕಸ್ಮಿಕ ಜಾರಿ ಬಿದಿದ್ದು, ನೀರಿನ ರಭಸಕ್ಕೆ ಉದಯ ಕೊಚ್ಚಿ ಹೋಗಿರುವ ಶಂಕೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಗ ನಾಪತ್ತೆ ಬಳಿಕ ಕುಟುಂಬಸ್ಥರ ಆಕ್ರಂದನ ಮುಗಿಲು …

Read More »

ಬಾಗಲಕೋಟೆಯಲ್ಲಿ IT ದಾಳಿ ಅಂತ್ಯ; ತುಮಕೂರಲ್ಲಿ ಮುಂದುವರಿದ ಶೋಧಕಾರ್ಯ

ಬಾಗಲಕೋಟೆ/ ತುಮಕೂರು: ಬೆಂಗಳೂರು ಸೇರಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಡೆಸುತ್ತಿರುವ ಐಟಿ ಅಧಿಕಾರಿಗಳು ಇಂದು ಕೂಡ ಹಲವು ಭಾಗಗಳಲ್ಲಿ ದಾಳಿಯನ್ನ ಮುಂದುವರಿಸಿದ್ದಾರೆ. ಅದರಂತೆ ತುಮಕೂರು ಜಿಲ್ಲೆಯಲ್ಲಿ ಇಂದು ಕೂಡ ದಾಳಿ ಕಂಟಿನ್ಯೂ ಆಗಿದೆ. ಕೊರಟಗೆರೆ ತಾಲೂಕಿನ ಸಿಂಗ್ರಿಹಳ್ಳಿ ಬಳಿಯ ಸತ್ಯನಾರಾಯಣ ಕನ್ಸ್​​ಟ್ರಕ್ಷನ್ ಪ್ರೈ.ಲಿ. ಕಚೇರಿ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಎಸ್​ಎನ್​ಸಿ ಕಂಪನಿಯ ಕಡತಗಳ ಪರಿಶೀಲನೆ ಮಾಡುತ್ತಿದ್ದಾರೆ. ಇನ್ನು ಎಸ್​ಎನ್​ಸಿ ಎತ್ತಿನಹೊಳೆ ಯೋಜನೆಯ ಪೈಪ್ ಲೈನ್ ಕಾಮಗಾರಿಯನ್ನ ನಡೆಸುತ್ತಿದೆ. ಅದರಂತೆ …

Read More »

RCBಗೆ ಇಂದು ತಪ್ಪು ತಿದ್ದುಕೊಳ್ಳಲು ಉತ್ತಮ ಅವಕಾಶ; ಅಂಕಪಟ್ಟಿ ಮೇಲೂ ಇದೆ ಸಣ್ಣ ಕಣ್ಣು..!

14ನೇ ಆವೃತ್ತಿಯ ಮಿಲಿಯನ್​ ಡಾಲರ್​​ ಟೂರ್ನಿ ಲೀಗ್​ ಪಂದ್ಯಗಳಿಗೆ ಇಂದು ತೆರೆ ಬೀಳಲಿದ್ದು, ಇನ್ನು ಮುಂದೆ ಕ್ವಾಲಿಫೈಯರ್​ ಹಣಾಹಣಿ ರಂಗೇರಲಿದೆ. ಎರಡು ಪಂದ್ಯಗಳು ಇಂದು ನಡೆಯಲಿದ್ದು, ಒಂದು ಪಂದ್ಯದಲ್ಲಿ ಮುಂಬೈ-ಸನ್​ರೈಸರ್ಸ್​ ನಡುವೆ ಕಾದಾಟ ನಡೆಸಲಿವೆ. ಇನ್ನೊಂದು ಪಂದ್ಯದಲ್ಲಿ ಆರ್​ಸಿಬಿ-ಡೆಲ್ಲಿ ನಡುವೆ ಸೆಣಸಾಟ ನಡೆಯಲಿದೆ. ಆದರೆ ಇಲ್ಲಿ ಮುಂಬೈ ಪಾಲಿಗೆ ಇಂದಿನ ಪಂದ್ಯ ಮಹತ್ವದ್ದಾಗಿದೆ. ಆರ್​​ಸಿಬಿ ಹಿಂದಿನ ಪಂದ್ಯದ ತಪ್ಪಗಳನ್ನ ತಿದ್ದಿಕೊಂಡು ಕಣಕ್ಕಿಳಿಯಲು ಸಿದ್ಧತೆ ಮಾಡಿಕೊಂಡಿದೆ. ಜೊತೆಗೆ ಅಂಕಪಟ್ಟಿಯಲ್ಲಿ 3ನೇ ಸ್ಥಾನದಲ್ಲಿರುವ …

Read More »

ಸಿಎಂ ಬೊಮ್ಮಾಯಿ ‘ದೆಹಲಿ ಯಾತ್ರೆ’.. ಸಚಿವಾಕಾಂಕ್ಷಿಗಳಲ್ಲಿ ಚಿಗುರಿದ ಆಸೆ

ಬೆಂಗಳೂರು: ಇವತ್ತು ಸಿಎಂ ಬಸವರಾಜ್‌ ಬೊಮ್ಮಾಯಿ ಹೈಕಮಾಂಡ್ ನಾಯಕರ ಭೇಟಿಗಾಗಿ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೆಹಲಿಗೆ ತೆರಳಿ, ಕೇಂದ್ರದ ಸಚಿವರನ್ನು ಭೇಟಿ ಮಾಡಿ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚಿಸಲಿದ್ದಾರೆ. ಜೊತೆಗೆ ಹೈಕಮಾಂಡ್‌ ನಾಯಕರ ಬಳಿ ಸಂಪುಟ ವಿಸ್ತರಣೆ ಬಗ್ಗೆ ಮಾತನಾಡಲಿದ್ದಾರೆ. ಅಲ್ಲದೇ ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಬರಬೇಕಿರುವ ಅನುದಾನದ ಬಗ್ಗೆಯೂ ಪ್ರಸ್ತಾಪ ಮಾಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇವರೆಲ್ಲರ ಭೇಟಿ ಮುಗಿದ ನಂತರ …

Read More »

ಗೋಕಾಕ ನಗರದಲ್ಲಿ ವ್ಯಾಕ್ಸಿನೇಷನ್ ಬೃಹತ್ ಮೇಳ*

*ಗೋಕಾಕ ನಗರದಲ್ಲಿ ವ್ಯಾಕ್ಸಿನೇಷನ್ ಬೃಹತ್ ಮೇಳ*   *ಗೋಕಾಕ ನಗರದಲ್ಲಿರುವ ಸಮಸ್ತ ನಾಗರಿಕರು “ಬೃಹತ್ ವ್ಯಾಕ್ಸಿನೇಷನ್” ಮೇಳದ ಸದುಪಯೋಗ ಪಡಿಸಿಕೊಳ್ಳುವಂತೆ ಶಾಸಕರಾದ ಶ್ರೀ ರಮೇಶ ಜಾರಕಿಹೊಳಿ ಅವರು ಸಮಸ್ತ ಗೋಕಾಕ ನಾಗರಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ*   *ನಿಮ್ಮ ಹತ್ತಿರದ ಲಸಿಕಾ ಕೇಂದ್ರದ ಮಾಹಿತಿ*   *08/10/21** * *COVID* **VACCINE*CENTERS* **GOKAK * *CITY* 1)Mayur school covaxin 100 doses Covishield 150 doses. 2)Valmiki ground Covishield …

Read More »