Breaking News
Home / ಅಂತರಾಷ್ಟ್ರೀಯ (page 70)

ಅಂತರಾಷ್ಟ್ರೀಯ

ಶಿಕ್ಷಣದಲ್ಲಿ ಸಾಹಿತ್ಯಾಭಿರುಚಿ ಬೆಳೆಸುವುದು ಹೇಗೆ ?

ವಿದ್ಯಾರ್ಥಿಗಳಲ್ಲಿ ಪರಿಪೂರ್ಣ ವ್ಯಕ್ತಿತ್ವ ನಿರ್ಮಾಣವಾಗಲು, ಮೌಲ್ವಿಕ ವಿಚಾರಗಳನ್ನು ತಿಳಿಯಲು, ವೈಚಾರಿಕ ಪ್ರಜ್ಞೆ ಬೆಳೆಯಲು, ಸುಸಂಸ್ಕೃತ ನಡತೆಗೆ ಮತ್ತು ಉತ್ತಮ ಸಮಾಜದ ನಿರ್ಮಾಣಕ್ಕೆ ಓದು ಮಾತ್ರವೇ ರಹದಾರಿ. ಶಿಕ್ಷಣದಲ್ಲಿ ಭಾಷೆಯ ಕಲಿಕೆಯು ಕೇವಲ ಅಂಕಗಳಿಸಲು ಸೀಮಿತವಾಗದೆ ಸಾಹಿತ್ಯ ಓದುವ ಸಂಸ್ಕೃತಿಯನ್ನು ಬೆಳೆಸುವಂತಾಗಬೇಕು ಶಾಲೆಗಳಲ್ಲಿ ನೈತಿಕ ಶಿಕ್ಷಣದ ಜೊತೆ ಸಾಹಿತ್ಯದ ಅಭಿರುಚಿಯನ್ನು ಬೆಳೆಸುವಂತಾಗಬೇಕು. ಮೂರುದಶಕಗಳ ನಂತರ ರಾಷ್ಟ್ರೀಯ ಶಿಕ್ಷಣ ನೀತಿ ಅಸ್ತಿತ್ವಕ್ಕೆ ಬರುವ ಈ ಹೊತ್ತಿನಲ್ಲಿ ಹೊಸ ನಿರೀಕ್ಷೆಗಳು ಹುಟ್ಟಿವೆ. ಭಾಷೆ ಮತ್ತು …

Read More »

ಪ್ರತಿ ತಿಂಗಳು 20 ಸಾವಿರ ಲೀಟರ್ ಪ್ರತಿ ಮನೆಗೆ ಕುಡಿಯವ ನೀರು ಸೇರಿದಂತೆ ಎಲ್ಲರಿಗೂ ಉಚಿತ ಚಿಕಿತ್ಸೆ ನೀಡುತ್ತೇವೆ ಎಂದು ಆಪ್ ಚುನಾವಣೆಯ ಪ್ರಣಾಳಿಕೆಯಾಗಿ ಘೋಷಣೆ ಮಾಡಿದೆ.

  ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ನಗರ ಪಾಲಿಕೆ ಚುನಾವಣೆಯು ಸಪ್ಟೆಂಬರ್ 3 ರಂದು ನಡೆಯಲಿದೆ.   ಈ ಹಿನ್ನೆಲೆಯಲ್ಲಿ ಆಮ್ ಆದ್ಮಿ ಪಕ್ಷದಿಂದ (AAP) ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಲಾಗಿದೆ. ಉತ್ತಮ ದರ್ಜೆಯ ಶಾಲೆ, ಮಕ್ಕಳಿಗೆ ಉಚಿತ ಲ್ಯಾಪ್​ಟಾಪ್ , ಎಲ್ಲಾ ಮನೆಗಳಿಗೆ ಪ್ರತೀ ತಿಂಗಳು 20 ಸಾವಿರ ಲೀಟರ್ ನೀರು ನೀಡುವ ಭರವಸೆಯನ್ನು ಆಮ್ ಆದ್ಮಿ ಪಕ್ಷ ನೀಡಿದೆ. ಆಮ್ ಆದ್ಮಿ ಪಕ್ಷ ಆಶ್ವಾಸನೆ ನೀಡುತ್ತಿಲ್ಲ, ಖಾತ್ರಿ ಪಡಿಸಲಿದೆ …

Read More »

ಇಂದು ರಾಜ್ಯಾದ್ಯಂತ ಸರ್ಕಾರಿ ಶಾಲಾ ಶಿಕ್ಷಕರ ಹುದ್ದೆಯ ಅರ್ಹತೆಗಾಗಿ ನಡೆಸುವ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯು (ಕೆ-ಟಿಇಟಿ) ನಡೆಯಲಿದೆ.

ಬೆಂಗಳೂರು : ಇಂದು ರಾಜ್ಯಾದ್ಯಂತ ಸರ್ಕಾರಿ ಶಾಲಾ ಶಿಕ್ಷಕರ ಹುದ್ದೆಯ ಅರ್ಹತೆಗಾಗಿ ನಡೆಸುವ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯು (ಕೆ-ಟಿಇಟಿ) ನಡೆಯಲಿದೆ. ವೀಕೆಂಡ್ ಕರ್ಪ್ಯೂ ಇರುವ ಜಿಲ್ಲೆಗಳು ಸೇರಿದಂತೆ ರಾಜ್ಯದ ಎಲ್ಲ ಕಡೆಗಳಲ್ಲೂ ಪರೀಕ್ಷೆ ನಡೆಯಲಿದೆ ಎಂದು ಶಿಕ್ಷಣ ಇಲಾಖೆಯ ಕೇಂದ್ರೀಯ ದಾಖಲಾತಿ ಘಟಕ ತಿಳಿಸಿದೆ.   BIG NEWS : ರಾಜ್ಯದಲ್ಲಿ 1 ರಿಂದ 8 ನೇ ತರಗತಿ ಆರಂಭದ ಕುರಿತಂತೆ ಶಿಕ್ಷಣ ಸಚಿವ ನಾಗೇಶ್ ಮಹತ್ವದ ಮಾಹಿತಿ …

Read More »

ನಾಳೆಯಿಂದ 9 ರಿಂದ 12 ನೇ ತರಗತಿಗಳು ಆರಂಭವಾಗುತ್ತಿದ್ದು,

ಬೆಂಗಳೂರು : ರಾಜ್ಯದಲ್ಲಿ ಆಗಸ್ಟ್ 23 ರಿಂದ ಅಂದರೆ ನಾಳೆಯಿಂದ 9 ರಿಂದ 12 ನೇ ತರಗತಿಗಳು ಆರಂಭವಾಗುತ್ತಿದ್ದು, ಈಗಾಗಲೇ ಈಗಾಗಲೇ 9 ರಿಂದ 12ನೇ ತರಗತಿಗಳನ್ನು ತೆರೆಯೋದಕ್ಕೆ ಶಿಕ್ಷಣ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದೆ.   `Yashaswini vima Yojana’ : ರಾಜ್ಯ ಸರ್ಕಾರದಿಂದ ಮತ್ತೊಂದು ಸಿಹಿಸುದ್ದಿ : ಶೀಘ್ರವೇ `ಯಶಸ್ವಿನಿ ವಿಮಾ ಯೋಜನೆ’ ಮರು ಜಾರಿ!   ಆಗಸ್ಟ್ 23 ರಿಂದ 9 ರಿಂದ 12 ನೇ …

Read More »

ತಾಲಿಬಾನ್‌ನ ಸೂತ್ರ ಹಿಡಿದಿರುವ ಏಳು ಮಂದಿ ನಾಯಕರು ಯಾರು? ಅವರ ಜವಾಬ್ದಾರಿಗಳೇನು? ಎನ್ನುವ ವಿವರ ಇಲ್ಲಿದೆ.

  ಅಫ್ಘಾನಿಸ್ತಾನವನ್ನು ತಾಲಿಬಾನಿಗಳು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ. ಅಧಿಕೃತ ಆಳ್ವಿಕೆ ಆರಂಭಿಸುವುದಷ್ಟೇ ಬಾಕಿಯಿದೆ. ತಾಲಿಬಾನ್ ಸಂಘಟನೆಯಲ್ಲಿ ಈ ಪ್ರಮುಖ 7 ಮಂದಿ ನಾಯಕರೇ ಎಲ್ಲ ಪ್ರಮುಖ ತೀರ್ಮಾನಗಳನ್ನು ತೆಗೆದುಕೊಳ್ಳುತ್ತಾರೆ.   ತಾಲಿಬಾನ್‌ನ ಸೂತ್ರ ಹಿಡಿದಿರುವ ಏಳು ಮಂದಿ ನಾಯಕರು ಯಾರು? ಅವರ ಜವಾಬ್ದಾರಿಗಳೇನು? ಎನ್ನುವ ವಿವರ ಇಲ್ಲಿದೆ. ತಾಲಿಬಾನ್‌ ಸಂಘಟನೆಯು ತನ್ನದೇ ಆದ ಏಣಿಶ್ರೇಣಿ ವ್ಯವಸ್ಥೆ ಹೊಂದಿದೆ. ಸಂಘಟನೆಯಲ್ಲಿ 7 ಪ್ರಮುಖ ನಾಯಕರೇ ಪ್ರಮುಖ ತೀರ್ಮಾನಗಳನ್ನು ಕೈಗೊಳ್ಳುತ್ತಾರೆ. ತಾಲಿಬಾನ್ ಸಂಘಟನೆಯ …

Read More »

ಹಣಕ್ಕಾಗಿ ಅಪ್ಪ, ಅಮ್ಮ, ಅಣ್ಣ ಸೇರಿ ಯುವತಿಯನ್ನು ವೇಶ್ಯಾವಾಟಿಕೆಗೆ ದೂಡಿದ್ದಾರೆ.

  ನವದೆಹಲಿ: ಕೆಟ್ಟ ಮಕ್ಕಳಿರಬಹುದು ಆದರೆ ಕೆಟ್ಟ ತಂದೆ-ತಾಯಿ ಇರಲಾರರು ಎಂಬ ಮಾತೊಂದಿದೆ. ಈ ಮಾತು ಸುಳ್ಳು ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ದುಡ್ಡಿಗಾಗಿ ಹೆತ್ತವರೇ ತಮ್ಮ ಮಗಳನ್ನು ವೇಶ್ಯಾವಾಟಿಕೆಗೆ ತಳ್ಳಿದ ನೀಚ ಕೃತ್ಯ ಬೆಳಕಿಗೆ ಬಂದಿದೆ. ಹಿಮಾಚಲ ಪ್ರದೇಶದಲ್ಲಿ ಈ ಪ್ರಕರಣ ನಡೆದಿದ್ದು, ಹಣಕ್ಕಾಗಿ ಅಪ್ಪ, ಅಮ್ಮ, ಅಣ್ಣ ಸೇರಿ ಯುವತಿಯನ್ನು ವೇಶ್ಯಾವಾಟಿಕೆಗೆ ದೂಡಿದ್ದಾರೆ. ತನಗೆ ಗೌರವದಿಂದ ಬದುಕಲು ಬಿಡಿ ಎಂದು ಬೇಡಿಕೊಂಡರೂ ಕೇಳದ ಅವರು ಆಕೆಗೆ ಹೊಡೆದು, ಈ …

Read More »

2 ರಿಂದ 18 ವರ್ಷದೊಳಗಿನ ಮಕ್ಕಳು ಈ ವರ್ಷದ ಸೆಪ್ಟೆಂಬರ್ ವೇಳೆಗೆ ಕೊವಿಡ್ -19 ವಿರುದ್ಧ ಲಸಿಕೆ ಹಾಕಿಸಿಕೊಳ್ಳಬಹುದು

ಲಸಿಕೆಗಳಿಗಾಗಿ ಹಂತ 2-3 ಕ್ಲಿನಿಕಲ್ ಪ್ರಯೋಗಗಳು ಪ್ರಸ್ತುತ ಮಕ್ಕಳ ಮೇಲೆ ನಡೆಯುತ್ತಿವೆ. ಭಾರತದಲ್ಲಿ ಮಕ್ಕಳಲ್ಲಿ ಎರಡು ಲಸಿಕೆಗಳನ್ನು ಪರೀಕ್ಷಿಸಲಾಗಿದೆ. ಅವುಗಳೆಂದರೆ ಭಾರತ್ ಬಯೋಟೆಕ್‌ನ ಕೊವಾಕ್ಸಿನ್ ಮತ್ತು ಜೈಡಸ್ ಕ್ಯಾಡಿಲಾದ ಜೈಕೋವ್-ಡಿ. ಕೊವಾಕ್ಸಿನ್ ಪ್ರಯೋಗವು 525 ಸ್ವಯಂಸೇವಕರನ್ನು ಒಳಗೊಂಡಿದೆ ಆದರೆ ಜೈಕೋವ್-ಡಿ ಯ ಪ್ರಯೋಗಗಳು-ಹಂತ II/III ಕ್ಲಿನಿಕಲ್ ಅಧ್ಯಯನದ ಭಾಗವಾಗಿ-12-18 ವಯಸ್ಸಿನ ಗುಂಪಿನಲ್ಲಿ 1,000 ಸ್ವಯಂಸೇವಕರನ್ನು ಒಳಗೊಂಡಿದೆ.   ಈ ಹಿಂದೆ, ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಏಮ್ಸ್) ನಿರ್ದೇಶಕ …

Read More »

ವರಮಹಾಲಕ್ಷ್ಮೀ ವ್ರತ : ಆಚರಣೆ, ಹುಟ್ಟಿನ ಕಥೆ ನಿಮಗೆ ಗೊತ್ತಾ..?

ಈ ವರಮಹಾಲಕ್ಷ್ಮೀ ವ್ರತವನ್ನು ಶ್ರಾವಣ ಮಾಸದ ಶುಕ್ಲಪಕ್ಷದ ಎರಡನೇ ಶುಕ್ರವಾರದಂದು ಅಂದರೆ ಹುಣ್ಣಿಮೆಯ ಹಿಂದಿನ ಶುಕ್ರವಾರದಂದು ಆಚರಿಸುವುದು ರೂಢಿಯಾದರೂ ಹಿಂದೂಗಳ ಮನೆಯಲ್ಲಿ ಪ್ರತಿ ದಿನವೂ ಹೊಸ್ತಿಲು ಪೂಜೆಯನ್ನು ಮಾಡುವ ಮೂಲಕ ಲಕ್ಷ್ಮಿಯನ್ನು ಪೂಜಿಸುತ್ತಾರೆ.   ಮಹಾಲಕ್ಷ್ಮೀ ಅಂದರೆ ಶ್ರೀಮನ್ನಾರಾಯಣನ ಮಡದಿ. ತನ್ನನ್ನು ಪೂಜಿಸಿದವರಿಗೆ ಬೇಕಾದ ವರಗಳನ್ನು ನೀಡುವವಳೇ ವರಮಹಾಲಕ್ಷ್ಮೀ ಎಂದುಕೊಳ್ಳಬಹುದು. ‘ವರ’ ಅಂದರೆ ಶ್ರೇಷ್ಠ ಅಂತಲೂ ಅರ್ಥವಿದೆ. ಆದ್ದರಿಂದ ವರಮಹಾಲಕ್ಷ್ಮೀ ಅಂದರೆ ಶ್ರೇಷ್ಠಳಾದ ಮಹಲಾಕ್ಷ್ಮೀ ಎಂದೂ ಅರ್ಥವಾಗುತ್ತದೆ. ಇಂತಹ ಮಹಾಲಕ್ಷ್ಮಿಯು …

Read More »

ಆಫ್ಘಾನ್​​ನಿಂದ ತಾಯ್ನಾಡಿಗೆ 120 ಮಂದಿ ಭಾರತೀಯರು- ರಣಾಂಗಣದಂತಾದ ಅಫ್ಘಾನಿಸ್ತಾನದಿಂದ ರಕ್ಷಣೆಯೇ ರೋಚಕ

ಅಫ್ಘಾನಿಸ್ತಾನವನ್ನ ಇದೀಗ ತಾಲಿಬಾನಿಗಳು ವಶಪಡಿಸಿಕೊಂಡು ತಮ್ಮದೇ ಸರ್ಕಾರ ರಚಿಸಲು ಬೇಕಾದ ತಯಾರಿಗಳನ್ನು ಮಾಡಿಕೊಳ್ಳುತ್ತಿದೆ. ಮಾನವ ಹಕ್ಕುಗಳಿಗೆ ಮಾರಕವಾದ ಸಿದ್ಧಾಂತಗಳನ್ನ ನಂಬಿರುವ ತಾಲಿಬಾನಿಗಳು ಅಫ್ಘಾನಿಸ್ತಾನದ ಜನರನ್ನ ಹಿಂಸಿಸಲು ಮುಂದಾಗಬಹುದು ಎಂಬ ಆತಂಕ ಜಗತ್ತಿನಾದ್ಯಂತ ಮನೆಮಾಡಿದೆ. ಈ ಮಧ್ಯೆ ಅಫ್ಘಾನಿಸ್ತಾನದ ಮೊದಲ ಮಹಿಳಾ ಮೇಯರ್ ಒಬ್ಬರ ಮಾತುಗಳು ಎಂಥವರ ಹೃದಯವನ್ನೂ ಹಿಂಡುವಂತಿದೆ.   : ಸರ್ಕಾರಿ ಅಧಿಕಾರಿಗಳಿಗೆ ‘ಸಾರ್ವತ್ರಿಕ ಕ್ಷಮಾದಾನ’ ಕೋರಿದ ತಾಲಿಬಾನಿಗಳು   ತಾಲಿಬಾನಿಗಳು ನನ್ನನ್ನು ಕೊಲ್ತಾರೆ, ನಮ್ಮ ಕುಟುಂಬವನ್ನು ಕೊಲ್ತಾರೆ.. …

Read More »

ಹುದಲಿ ಜಿಪಂ ವ್ಯಾಪ್ತಿಯ ಗ್ರಾಮಗಳಲ್ಲಿ ಮಳೆಯಿಂದಾದ ಹಾನಿ ಪರಿಶೀಲಿಸಿದ ಯುವ ನಾಯಕ ರಾಹುಲ್ ಜಾರಕಿಹೊಳಿ

    ಬೆಳಗಾವಿ: ಕಾಂಗ್ರೆಸ್ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಇಂದು ಹುದಲಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಧರನಟ್ಟಿ, ಬರಮ್ಯಾನಟ್ಟಿ, ಹಳ್ಳೂರ, ಕರುವಿನಕುಂಪಿ, ಕಾರಾವಿ ಬುಡ್ರ್ಯಾನೂರ ಹಾಗೂ ಹುಲ್ಯಾನೂರ ಗ್ರಾಮಗಳಿಗೆ ಭೇಟಿ ನೀಡಿ ಮಳೆ ಹಾಗೂ ಪ್ರವಾಹದಿಂದಾದ ಹಾನಿಯನ್ನು ಪರಿಶೀಲಿಸಿದರು.   ಈ ಗ್ರಾಮಗಳಲ್ಲಿ ಮಳೆಯಿಂದಾಗಿ ಹಾನಿಗೀಡಾಗಿರುವ ಮನೆಗಳನ್ನು ಪರಿಶೀಲನೆ ಮಾಡಿ, ಸಂತ್ರಸ್ತರಿಗೆ ಸಾಂತ್ವನ ಹೇಳಿದರು. ಹೊಲ-ಗದ್ದೆಗಳು ಜಲಾವೃತವಾಗಿ ಬೆಳೆ ಹಾನಿಯಾಗಿರುವುದನ್ನು ವೀಕ್ಷಿಸಿ, ರೈತರಿಗೆ ಧೈರ್ಯ ತುಂಬಿದರು. ಹದಗೆಟ್ಟಿರುವ …

Read More »