Breaking News
Home / ಅಂತರಾಷ್ಟ್ರೀಯ (page 80)

ಅಂತರಾಷ್ಟ್ರೀಯ

ಅಬಕಾರಿ ಪೊಲೀಸರ ದಾಳಿ 15 ಲಕ್ಷ ಮೌಲ್ಯದ ಗೋವಾ ಮದ್ಯ , ನಾಲ್ವರ ಬಂಧನ..!

ಸಹಾಯಕ ಅಬಕಾರಿ ಕಮಿಷನರ್ ಬೆಳಗಾವಿ ಇವರ ಮಾರ್ಗದರ್ಶನ ಅದರ ಅನ್ವಯ ಗೋಕಾಕ್ ವಲಯದ ಮೂಡಲಗಿ ತಾಲ್ಲೂಕಿನ ಸಂಗನಕೇರಿ ಬಳಿ ಅಬಕಾರಿ ದಾಳಿ ಮಾಡಲಾಗಿದೆ.   ಈ ದಾಳಿಯಲ್ಲಿ 9ಬಾಕ್ಸ್ 76.62 ಲೀ. ಸುಮಾರು ಹದಿನೈದು ಲಕ್ಷ ರೂ ಮೊತ್ತದ ಗೋವಾ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಇವುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಟಾಟಾ ಹೆಕ್ಸಾ ಕಾರ್ ಅನ್ನು ಕೂಡ ಸೀಜ್ ಮಾಡಲಾಗಿದೆ.   ವಶಪಡಿಸಿಕೊಂಡ ಒಟ್ಟು ಮೌಲ್ಯ ರೂ .15,35,000..ಈ ಪ್ರಕರಣವನ್ನು ಶಂಕರ್ ಗೌಡ …

Read More »

ಹಾಸ್ಟೇಲಗಳಲ್ಲಿದುಡಿಯುತ್ತಿರುವ ಹೊರಗುತ್ತಿಗೆ ನೌಕರರಿಗೆ ಬಾಕಿ ವೇತನವನ್ನು ಪಾವತಿಸಲು ಮತ್ತು ಕೋವಿಡ ರಜೆ ವೇತನವನ್ನು ಪಾವತಿಸಲು ಒತ್ತಾಯಿಸಿ ಮನವಿ 

  ವಿಜಯಪೂರ ಜಿಲ್ಲೆಯ ಬಸವನಬಾಗೆವಾಡಿ ತಾಲೂಕಿನಲ್ಲಿ ಇಂದು ಹಾಸ್ಟಲ್ ಗಳಲ್ಲಿ ದುಡಿಯುತ್ತಿರುವ ಹೊರಗುತ್ತಿಗೆ ನೌಕರರಿಗೆ ಬಾಕಿ ವೇತನವನ್ನು ಪಾವತಿಸಲು ಹಾಗೂ ಕೊವಿಡ್ ರಜೆ ವೇತನವನ್ನು ಪಾವತಿಸಲು ಒತ್ತಾಯಿಸಿ ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ಪದಾಧಿಕಾರಿಗಳು ತಹಶಿಲ್ದಾರರವರಿಗೆ ಮನವಿ ಸಲ್ಲಿಸಿದರು. ನಂತರ ಮಾತನಾಡಿದ ಜಿಲ್ಲಾ ಅಧ್ಯಕ್ಷ ಹುಲುಗಪ್ಪ ಚಲವಾದಿ 2020 ಮಾರ್ಚ ತಿಂಗಳಿಂದ ಇಲ್ಲಿಯವರೆಗೆ ವೇತನವನ್ನು ಪಾವತಿಸಬೇಕು ಸರ್ಕಾರವು ಈ ನೌಕರರಿಗೆ ಲಾಕಡೌನ …

Read More »

ಬೆಳಗಾವಿ ಪೊಲೀಸರು ನಡೆಸಿ, 18 ಜನರನ್ನು ಬಂಧಿಸಿದ್ದಾರೆ.

ಬೆಳಗಾವಿ : ಇಲ್ಲಿನ ಖಂಜರ ಗಲ್ಲಿಯಲ್ಲಿ ನಿನ್ನೆ ರಾತ್ರಿ ಜೂಜು ಅಡ್ಡೆ ಮೇಲೆ ದಾಳಿ ಬೆಳಗಾವಿ ಪೊಲೀಸರು ನಡೆಸಿ, 18 ಜನರನ್ನು ಬಂಧಿಸಿದ್ದಾರೆ. ಜುಬೆರ ಶಕಿಲ ಸುಬೆದಾರ,  ಆರೀಪ ಜಿಲಾನಿ ಖೊತ್ವಾಲ್ , ಅಯಾಜ್ ಬಾಬು ಖತಿಬ್ , ಅಬ್ದುಲ್ ಸಲಾಮ್ ಮೈಬುಸಾಬ ಬಾಳೆಕುಂದ್ರೀ, ಸೊಹೆಲ್ ಅಕ್ತರ ಮುಲ್ಲಾ, ಷರಿಪ್ ದಸ್ಥಗಿರಸಾಬ ಮುಲ್ಲಾ, ಅಬುತಾಲಿಪ್ ಗೌಸ್ ಶೆಕ್, ಆಸಿಪ್ ಯುಸುಪಖಾನ್ ಸಯ್ಯದ, ಆಯೂಬಖಾನ್ ಕರಿಂಖಾನ ಪಠಾಣ , ವಾಸಿಂ ಆಯೂಬ್ ಸೌದಾಗರ್ …

Read More »

ಅಥಣಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ : ಗ್ರಾಪಂ. ಸದಸ್ಯ ಸಾವು

ಅಥಣಿ : ಕಾಗವಾಡ ತಾಲೂಕಿನ ಶಿರಗುಪ್ಪಿ ಗ್ರಾಮದಲ್ಲಿ ಶುಕ್ರವಾರ ತಡ ರಾತ್ರಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ ಹತ್ತಿದ ಪರಿಣಾಮ ಗ್ರಾಪಂ. ಸದಸ್ಯ ಸಾವನ್ನಪ್ಪಿದ ಘಟನೆ ನಡೆದಿದೆ. ಶಿರಗುಪ್ಪಿ ಗ್ರಾಮದ ಸೋಮೇಶ್ ಶಿವಾನಂದ ಪಾಟೀಲ ( 32 ) ಮೃತ ಗ್ರಾಪಂ ಸದಸ್ಯ . ಹಳೆ ಮನೆಯ ದುರಸ್ತಿ ಕಾರ್ಯ ನಡೆದಿದ್ದರಿಂದ ಮನೆಯವರೆಲ್ಲ ಬೇರೆ ಮನೆಯಲ್ಲಿ ಇದ್ದರು . ಇವರು ಮಾತ್ರ ಮನೆಯ ಚಾವಣಿಯ ಮೇಲೆ ಮಲಗಿದ್ದರು . ಏಕಾಏಕಿ …

Read More »

ಭಾರತೀಯ ಮೂಲದ ಪತ್ರಕರ್ತೆ ಮೇಘಾ ರಾಜಗೋಪಾಲನ್ ಗೆ ದೊರೆತ ಪುಲಿಟ್ಜರ್‌ ಪ್ರಶಸ್ತಿ

ನ್ಯೂಯಾರ್ಕ್‌: ಭಾರತ ಮೂಲದ ಪತ್ರಕರ್ತೆ ಮೇಘಾ ರಾಜಗೋಪಾಲನ್ ಈ ಬಾರಿಯ ಪ್ರತಿಷ್ಠಿತ ‘ಪುಲಿಟ್ಜರ್‌ ಪ್ರಶಸ್ತಿ’ಗೆ ಭಾಜನರಾಗಿದ್ದಾರೆ. ಆಕೆ ಮುಸ್ಲಿಮರನ್ನು ಸೆರೆಯಲ್ಲಿಡಲು ಷಿನ್‌ಜಿಯಾಂಗ್‌ ಪ್ರಾಂತ್ಯದಲ್ಲಿ ಬೃಹತ್‌ ಜೈಲುಗಳನ್ನು ನಿರ್ಮಿಸಿರುವ ಕುರಿತು ತನಿಖಾ ವರದಿ ಪ್ರಕಟಿಸುವ ಮೂಲಕ ಚೀನಾದ ಕ್ರಮವನ್ನು ಜಗತ್ತಿಗೆ ತಿಳಿಸಿದ್ದು, ತನ್ನ ವಿನೂತನ ತನಿಖಾ ವರದಿಗಳ ಮೂಲಕ ಮೌಲ್ಯಯುತ ಸುದ್ದಿಗಳನ್ನು ಪ್ರಸ್ತುಪಡಿಸಿದ ಕಾರಣಕ್ಕಾಗಿ ಮೇಘಾ ರಾಜಗೋಪಾಲನ್ ಸೇರಿ ಮೂವರು ಪತ್ರಕರ್ತರನ್ನು ಪತ್ರಿಕೋದ್ಯಮ ಕ್ಷೇತ್ರದ ಈ ಅತ್ಯುನ್ನತ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. …

Read More »

ಅಷ್ಟೇ ಅಲ್ಲ ಇವರ ಬಗ್ಗೆ ಸಿನಿಮಾ ಮಾಡಲು ಕೂಡ ಸಿದ್ಧತೆ ನಡೀತಾ ಇದೆ. ರೋಹಿಣಿ ಸಿಂಧೂರಿ

  ಇತ್ತೀಚೆಗೆ ಅತಿ ಹೆಚ್ಚು ಸುದ್ದಿ ಆಗಿರುವ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ. ಅದೇನಾಯ್ತೋ ಅವರ ಮೇಲೆ ಇನ್ನೊಬ್ಬ ಮಹಿಳಾ ಐಎಎಸ್ ಅಧಿಕಾರಿಯೇ ತಿರುಗಿ ಬಿದ್ದಿದ್ರು. ಕೊನೆಗೆ ಇಬ್ಬರು ಅಧಿಕಾರಿಗಳ ವರ್ಗಾವಣೆಯೊಂದಿಗೆ ಎಲ್ಲವೂ ತಣ್ಣಗಾಗಿತ್ತು. ಆದ್ರೆ ರೋಹಿಣಿ ಸಿಂಧೂರಿ ಸಿಕ್ಕಾಪಟ್ಟೆ ಫೇಮಸ್ ಆಗಿ ಬಿಟ್ರು. ಅಷ್ಟೇ ಅಲ್ಲ ಇವರ ಬಗ್ಗೆ ಸಿನಿಮಾ ಮಾಡಲು ಕೂಡ ಸಿದ್ಧತೆ ನಡೀತಾ ಇದೆ. ರೋಹಿಣಿ ಸಿಂಧೂರಿ. ಮೊನ್ನೆ ಮೊನ್ನೆಯವರಿಗೆ ಮೈಸೂರಿನ ಜಿಲ್ಲಾಧಿಕಾರಿಯಾಗಿದ್ದರು. ಆದರೆ, ಮೈಸೂರಿನಲ್ಲಿ …

Read More »

ಕೊರೋನಾ ಸೋಂಕಿತರಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಂದ ಔಷಧ ಕಿಟ್ ವಿತರಣೆ

  ಮೂಡಲಗಿ: ಕೊರೋನಾ ಎರಡನೇ ಅಲೆಗೆ ಬ್ರೇಕ್ ನೀಡಲು ಸಂಕಲ್ಪ ತೊಟ್ಟಿರುವ ಕಹಾಮ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಗೋಕಾಕ್ ಹಾಗೂ ಮೂಡಲಗಿ ತಾಲ್ಲೂಕಿನ ಸೋಂಕಿತರಿಗೆ ಔಷಧೀಯ ಕಿಟ್ ಗಳನ್ನು ವಿತರಿಸಲಾಯಿತು. ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದ ಕೊವಿಡ್ ಕಾಳಜಿ ಕೇಂದ್ರದಲ್ಲಿ ಶನಿವಾರ ನಡೆದ ಸರಳ ಕಾರ್ಯಕ್ರಮದಲ್ಲಿ ಶಾಸಕರ ಪರವಾಗಿ ಅವರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ಅವರು ವೈದ್ಯಾಧಿಕಾರಿಗಳಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಗೋಕಾಕ್ …

Read More »

ಅಂದಾಜು 2.5 ಕೋಟಿಯ ಚಿನ್ನದ ಕಹಾನಿಗೆ ಬೀಗ್ ಟ್ವಿಸ್ಟ್ : ಉತ್ತರ ವಲಯ ಐಜಿಪಿ ರಾಘವೇಂದ್ರ ಸುಹಾಸ ಕುಡಾ ಹಠಾತ್ ವರ್ಗಾವಣೆ

ಬೆಳಗಾವಿ: ಅಂದಾಜು 2.5 ಕೋಟಿಯ ಚಿನ್ನದ ಕಹಾನಿಗೆ ಬೀಗ್ ಟ್ವಿಸ್ಟ್ : ಉತ್ತರ ವಲಯ ಐಜಿಪಿ ರಾಘವೇಂದ್ರ ಸುಹಾಸ ಕುಡಾ ಹಠಾತ್ ವರ್ಗಾವಣೆ     ನಿನ್ನೆಯಷ್ಠೇ ರಾಜ್ಯವನ್ನು ಬೆಚ್ಚಿಬಿಳಿಸಿದ್ದ ಚಿನ್ನ ಕದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ರಾತ್ರಿಯೇ ಸರಕಾರ ಮೂವರು ಪೊಲೀಸ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು. ಕಾರಿನಲ್ಲಿದ್ದ ಚಿನ್ನದ ಕದ್ದ ಕಿರಣ ಎಂಬಾತನು ಉತ್ತರ ವಲಯದ ಐಜಿಪಿ ರಾಘವೇಂದ್ರ ಸುಹಾಸ ಅವರ ಆಪ್ತ ಎಂಬ ಮಾತುಗಳು …

Read More »

ಬಂಗಾರಕ್ಕೆ ಕನ್ನ ಹಾಕಿದ್ದ ಡಿ.ವೈ.ಎಸ್ ಪಿ ಜಾವೇದ ಮತ್ತು ಸಹಚರರಿಗೆ ಸಿಕ್ತು ರಾತ್ರೋರಾತ್ರಿ ವರ್ಗಾವಣೆ ಶಿಕ್ಷೆ : ಇಷ್ಟೆಲ್ಲಾ ಬೇಕಿತ್ತಾ

ಗೋಕಾಕ:ಬಂಗಾರಕ್ಕೆ ಕನ್ನ ಹಾಕಿದ್ದ ಡಿ.ವೈ.ಎಸ್ ಪಿ ಜಾವೇದ ಮತ್ತು ಸಹಚರರಿಗೆ ಸಿಕ್ತು ರಾತ್ರೋರಾತ್ರಿ ವರ್ಗಾವಣೆ ಶಿಕ್ಷೆ : ಇಷ್ಟೆಲ್ಲಾ ಬೇಕಿತ್ತಾ ಸಾಬಾ ಗೋಕಾಕ ಡಿ.ವೈ.ಎಸ್.ಪಿ ಯಾಗಿ ಬಂದಿದ್ದ ವಿಜಯಪುರ ಜಿಲ್ಲೆಯ ಶೆಗುಣಶಿ ಗ್ರಾಮದ ಜಾವೇದ ಇನಾಂದಾರ ತಮ್ಮ ಸ್ವ- ಗ್ರಾಮ ದಲ್ಲಿ ತನಗಾದ ಅವಮಾನಗಳನ್ನು ಗೆದ್ದು ಡಿ.ವೈ.ಎಸ್‌.ಪಿ ಹುದ್ದೆಗೆ ಏರಿ ಗ್ರಾಮದ ಜನರ ಹುಬ್ಬೇರಿಸಿದರು ಇವರ ಈ ಡಿಟ್ಟ ಕ್ರಮದಿಂದ ಅವರಿಗೆ ಅವಮಾನ ಮಾಡಿದ ಗ್ರಾಮದ ಜನರಿಂದಲೇ ಸತ್ಕಾರ ಮಾಡಿಸಿಕೊಂಡು …

Read More »

ಗೋಕಾಕ: ನಗರದ ಉಪ್ಪಾರ ಓಣಿಯಲ್ಲಿ ಮಹರ್ಷಿ ಶ್ರೀ ಭಗೀರಥ ಜಯಂತಿಯನ್ನು ಶ್ರೀ ಭಗೀರಥ ಮಹಾರಾಜರ ಭಾವಚಿತ್ರಕ್ಕೆ ಪೂಜೆಯನ್ನು ಸಲ್ಲಿಸುವ ಮೂಲಕ ಸರಳವಾಗಿ ಆಚರಿಸಲಾಯಿತು

ಗೋಕಾಕ: ನಗರದ ಉಪ್ಪಾರ ಓಣಿಯ ಶ್ರೀ ಯಲ್ಲಮ್ಮದೇವಿ ದೇವಸ್ಥಾನದ ಆವರಣದಲ್ಲಿ ಮಹರ್ಷಿ ಶ್ರೀ ಭಗೀರಥ ಜಯಂತಿಯನ್ನು ಶ್ರೀ ಭಗೀರಥ ಮಹಾರಾಜರ ಭಾವಚಿತ್ರಕ್ಕೆ ಪೂಜೆಯನ್ನು ಸಲ್ಲಿಸುವ ಮೂಲಕ ಸರಳವಾಗಿ ಆಚರಿಸಲಾಯಿತು.     ಈ ಸಂದರ್ಭದಲ್ಲಿ ಉಪ್ಪಾರ ಸಮಾಜದ ಉಪಾಧ್ಯಕ್ಷ ಎಲ್.ಎನ್.ಬೂದಿಗೊಪ್ಪ, ಮುಖಂಡರಾದ ಮಾಯಪ್ಪ ತಹಶೀಲದಾರ, ಅಡಿವೆಪ್ಪ ಕಿತ್ತೂರ, ಸದಾಶಿವ ಗುದಗಗೋಳ, ಶಂಕರ ಧರೆನ್ನವರ, ವಿಷ್ಣು ಲಾತೂರ, ಕುಶಾಲ ಗುಡೆನ್ನವರ, ಕರೆಪ್ಪ ಬಡೆಪ್ಪಗೋಳ, ಮಾರುತಿ ಜಡೆನ್ನವರ, ಜಗದೀಶ ಶಿಂಗಳಾಪೂರ, ಪರಶುರಾಮ ಖಾನಪ್ಪನವರ, …

Read More »