ಬೆಂಗಳೂರು: ಕಿಡ್ನಿ ಮಾರಾಟ ದಂಧೆಯಲ್ಲಿ ತೊಡಗಿದ್ದ ಬೃಹತ್ ಜಾಲವನ್ನು ಪತ್ತೆ ಮಾಡಿರುವ ಬೇಗೂರು ಪೊಲೀಸರು ಪ್ರಕರಣದ ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ. ಡ್ನೂಡಿನ್ ಓಬಿನ್ನಾ ಕಿಂಗ್ ಲೈ ಬಂಧಿತ ಆರೋಪಿಯಾಗಿದ್ದು, ಈತ ನೈಜೀರಿಯಾ ಮೂಲದವ ಎನ್ನಲಾಗಿದೆ. ಡ್ರಗ್ಸ್ ಮಾರಾಟ ಹಾಗೂ ಕಿಡ್ನಿ ಮಾರಾಟ, ಖರೀದಿ ದಂಧೆಯಲ್ಲಿ ಗ್ಯಾಂಗ್ ಕಟ್ಟಿಕೊಂಡು ಜನರನ್ನು ವಂಚಿಸುತ್ತಿದ್ದ. ಈತನನ್ನು ಕಳೆದ ಒಂದು ವರ್ಷದಿಂದ ಗುಜರಾತ್ ಪೊಲೀಸರು ಹುಡುಕಾಡುತ್ತಿದ್ದರು. ಕಿಡ್ನಿ ಮಾರಾಟ ಹಾಗೂ ಖರೀದಿ ಮಾಡಲಾಗುವುದು ಎಂದು ಜಾಹೀರಾತಿನ …
Read More »ರಾಜ್ಯದಲ್ಲಿ ಈವರೆಗೆ 725 ಡೆಲ್ಟಾ, ಎರಡು ಡೆಲ್ಟಾಪ್ಲಸ್ ಮಾದರಿಗಳು ಪತ್ತೆಯಾಗಿವೆ.
ಬೆಂಗಳೂರು(ಜು.04): ರಾಜ್ಯದಲ್ಲಿ ಕೊರೋನಾ ಎರಡನೇ ಅಲೆಯ ಭೀಕರತೆಗೆ ಡೆಲ್ಟಾ ರೂಪಾಂತರಿ ಕೊರೋನಾ ವೈರಾಣುವೇ ಕಾರಣ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಅಲ್ಲದೆ, ರೂಪಾಂತರಿ ವೈರಾಣುಗಳು ಸೃಷ್ಟಿಸಬಹುದಾದ ಅವಾಂತರದ ಬಗ್ಗೆ ನಿಗಾವಹಿಸಲು ಸತತವಾಗಿ ಜಿನೋಮಿಕ್ ಸೀಕ್ವೆನ್ಸ್ ಪರೀಕ್ಷೆ ಮುಂದುವರೆಸುವಂತೆ ಸಲಹೆ ನೀಡಿದ್ದಾರೆ. ರಾಜ್ಯದಲ್ಲಿ ಈವರೆಗೆ 725 ಡೆಲ್ಟಾ, ಎರಡು ಡೆಲ್ಟಾಪ್ಲಸ್ ಮಾದರಿಗಳು ಪತ್ತೆಯಾಗಿವೆ. ಉಳಿದಂತೆ ಅಲ್ಫಾ 14, ಬೀಟಾ 06, ಕಪ್ಪಾ 145 ಪ್ರಕರಣ ಪತ್ತೆಯಾಗಿವೆ. ಇವೆಲ್ಲವುಗಳ ಪೈಕಿ ರಾಜ್ಯದಲ್ಲಿ ಪಾಸಿಟಿವಿಟಿ …
Read More »UNLOCK 3.0 : ಪಬ್ ಇಲ್ಲ, ಬಾರ್ನಲ್ಲಿ ಕೌಂಟರ್ ಜತೆ ಕೂತ್ಕೊಂಡು ಕುಡಿಯಲು ಅನುಮತಿ.. ಸಿಎಂ ಬಿಎಸ್ವೈ
ಬೆಂಗಳೂರು : ಅನ್ಲಾಕ್ 3.0 ಕುರಿತು ಸಿಎಂ ಯಡಿಯೂರಪ್ಪ ಸುದ್ದಿಗೋಷ್ಠಿ ನಡೆಸಿದರು. ರಾಜ್ಯದಲ್ಲಿ ಸೋಮವಾರದಿಂದಲೇ 3.0 ಅನ್ಲಾಕ್ ಪ್ರಕ್ರಿಯೆ ಸಂಪೂರ್ಣ ಜಾರಿಯಾಗಲಿದೆ ಅಂತ ಮುಖ್ಯಮಂತ್ರಿ ಬಿಎಸ್ವೈ ಹೇಳಿದಾರೆ. ಮಾಲ್ಗಳನ್ನು ಓಪನ್ ಮಾಡಲು, ಬಾರ್ ತೆರೆಯಲು ಅನುಮತಿ ನೀಡಲಾಗಿದೆ. ವೀಕೆಂಡ್ ಕರ್ಫ್ಯೂ ಅನ್ನು ರದ್ದುಪಡಿಸಲಾಗಿದ್ದು, ನೈಟ್ ಕರ್ಫ್ಯೂ ಮುಂದುವರೆಯಲಿದೆ ಎಂದು ಸಿಎಂ ಹೇಳಿದ್ದಾರೆ.
Read More »ತಾಯಿ-ತಂದೆಯವರ ಸ್ಮರಣಾರ್ಥ ಅರಭಾವಿ ಮಠದಲ್ಲಿ ನಿರ್ಮಿಸಿರುವ ಸಮುದಾಯ ಭವನ ಶೀಘ್ರದಲ್ಲಿಯೇ ಲೋಕರ್ಪಣೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಘಟಪ್ರಭಾ : ಭಕ್ತ ಸಮೂಹ ಮತ್ತು ಸಾರ್ವಜನಿಕರ ಶುಭ ಕಾರ್ಯಗಳಿಗಾಗಿ ಅನುಕೂಲ ಕಲ್ಪಿಸಿಕೊಡಲು ಅರಭಾವಿ ಮಠದ ಆವರಣದಲ್ಲಿ 1.20 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಸಮುದಾಯ ಭವನವನ್ನು ಇಷ್ಟರಲ್ಲಿಯೇ ಲೋಕಾರ್ಪಣೆ ಮಾಡಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಶನಿವಾರ ಸಂಜೆ ಇಲ್ಲಿಗೆ ಸಮೀಪದ ಅರಭಾವಿ ದುರದುಂಡೀಶ್ವರ ಮಠಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಭಕ್ತರ ಅನುಕೂಲಕ್ಕೋಸ್ಕರ ಮಠದಲ್ಲಿ ಸಮುದಾಯ ಭವನ …
Read More »ಹಿರಿಯರ ಸ್ಮರಣಾರ್ಥ ಆಹಾರ ಕಿಟ್ ವಿತರಣೆ
ಘಟಪ್ರಭಾ: ದಿ.ಜಾನ್ ಆರ್.ಕಲಾರಕೊಪ್ಪ, ಹಾಗೂ ದಿ.ಎಂ.ಬಿ.ಐಹೊಳಿ ಅವರ ಸ್ಮರನಾರ್ಥ ದೈಹಿಕ ಶಿಕ್ಷಕ ಡಿ.ಜೆ.ಕಲಾರಕೊಪ್ಪ ಅವರಿಂದ ಸರ್ಕಾರಿ ಶಾಲೆಗಳ ಬಿಸಿ ಊಟ ಸಿಬ್ಬಂದಿಗೆ ಆಹಾರ ಧಾನ್ಯ ಕಿಟ್ಗಳನ್ನು ಸರ್ಕಾರಿ ಉರ್ದು ಪ್ರಾಥಮಿಕ ಶಾಲೆಯಲ್ಲಿ ಶನಿವಾರ ವಿತಿರಿಸಲಾಯಿತು. ಸಮಾರಂಭಕ್ಕೆ ಮುಖ್ಯ ಅತಿಥಿಗಾಳಗಿ ಆಗಮಿಸಿದ ಮೂಡಲಗಿ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಅಜೀತ ಮನ್ನಿಕೇರಿ ಅವರು ಮಲ್ಲಾಪೂರ ಪಿ.ಜಿ ಹಾಗೂ ಶಿಂದಿಕುರಬೇಟ ಸಿ.ಆರ್.ಸಿ ವ್ಯಾಪ್ತಿಯ ಸರ್ಕಾರಿ ಶಾಲೆಗಳ 30 ಕ್ಕೂ ಹೆಚ್ಚು ಬಿಸಿ …
Read More »ಭಾರತೀಯ ಕ್ರೈಸ್ತ ದಿನಾಚರಣೆಯ ನಿಮಿತ್ಯ ವಾಗಿ ರೋಗಿಗಳಿಗೆ ಹಣ್ಣು-ಹಂಪಲು ವಿತರಣೆ.
ಗೋಕಾಕ ಭಾರತೀಯ ಕ್ರೈಸ್ತ ದಿನಾಚರಣೆಯ ನಿಮಿತ್ಯ ವಾಗಿ ಗೋಕಾಕ ನ ಗರದಲ್ಲಿ ಇಂದು ಸರಕಾರಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು-ಹಂಪಲು ವಿತರಣೆ ಮಾಡಲಾಯಿತು . ಈ ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ಕೆಪಿಸಿಸಿ ಕಾರ್ಯಾಧ್ಯಕ್ಷರು ಸತೀಶ ಜಾರಕಿಹೊಳಿ ವಹಿಸಿದರು ತಾಲೂಕು ವೈದ್ಯಾಧಿಕಾರಿ ಡಾಕ್ಟರ್ ಆಂಟಿನ ಕಾಯ೯ಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು ಮತ್ತು ಡಾಕ್ಟರ್ ಬಿ.ಹೆಚ್ ಬಾಗಲಕೋಟ ಹಾಗೂ ದಲಿತ ಮುಖಂಡರಾದ ಸತ್ಯಪ್ಪ ಕರವಾಡಿ ಹಾಜರಿದ್ದರು ಪ್ರಾಸ್ತಾವಿಕವಾಗಿ ಪಾಸ್ಟರ ವಾಯ್.ಆರ್ .ಕರಬನ್ನವರ …
Read More »ನಟ ಸಂಚಾರಿ ವಿಜಯ್ಗೆ ಅಮೆರಿಕ ಫ್ರಾಂಕ್ಲಿನ್ ಥಿಯೇಟರ್ ನಿಂದ ವಿಭಿನ್ನ ಗೌರವ ಸಲ್ಲಿಕೆ
ವಾಷಿಂಗ್ಟನ್: ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಟ ಸಂಚಾರಿ ವಿಜಯ್ ಅವರಿಗೆ ಅಮೆರಿಕಾದ ಫ್ರಾಂಕ್ಲಿನ್ ಥಿಯೇಟರ್ ವತಿಯಿಂದ ವಿಭಿನ್ನವಾಗಿ ಗೌರವ ಸಲ್ಲಿಸಲಾಗಿದೆ. ನಾನು ಅವನಲ್ಲ ಅವಳು, ಹರಿವು, ನಾತಿಚರಾಮಿ ಖ್ಯಾತಿಯ ನಟ ಸಂಚಾರಿ ವಿಜಯ್ ಅವರು ಜೂನ್ 15ರಂದು ಕೊನೆಯುಸಿರೆಳೆದಿದ್ದರು. ಅವರಿಗೆ ಗೌರವ ಸಲ್ಲಿಸಲು ಅಮೆರಿಕದ ಪ್ರತಿಷ್ಠಿತ ಫ್ರಾಂಕ್ಲಿನ್ ಥಿಯೇಟರ್ ವತಿಯಿಂದ ಒಂದು ಸಂದೇಶವನ್ನು ಬಿತ್ತರಿಸಲಾಗಿದೆ. ‘Always in our Heart, Sanchari Vijay, Gone Yet Not Forgotten’ ಇದು …
Read More »ನಾಳೆ ದಿ: 26 ಹಾಗೂ 27 ಜೂನ್ 2021 ರಂದು ಸರ್ಕಾರದ ನಿರ್ದೇಶನದಂತೆ ಭಾಗಶಃ ಲಾಕ್ ಡೌನ್ ಜಾರಿಯಾಗಲಿದ್ದು ,
ಮಹಾನಿಯರೆ, ನಾಳೆ ದಿ: 26 ಹಾಗೂ 27 ಜೂನ್ 2021 ರಂದು ಸರ್ಕಾರದ ನಿರ್ದೇಶನದಂತೆ ಭಾಗಶಃ ಲಾಕ್ ಡೌನ್ ಜಾರಿಯಾಗಲಿದ್ದು , ಆದ್ದರಿಂದ ಗೋಕಾಕ ತಾಲೂಕಿನ ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ • ಬೆಳಿಗ್ಗೆ 6.00 ರಿಂದ ಮದ್ಯಾಹ್ನ 2.00 ಗಂಟೆವರೆಗೂ ಕಿರಾಣಿ, ದಿನಸಿ, ಬೇಕರಿ, ಹಾಲು ಮಾರಾಟ, ತರಕಾರಿ, ಮೀನು ಮತ್ತು ಮಾಂಸ ಮಾರಾಟ, ರೇಷನ್ ಅಂಗಡಿ ಗಳಿಗೆ ಮಾತ್ರ ಅನುಮತಿ ಇರುತ್ತದೆ ಅಲ್ಲದೇ ಲಿಕರ್ ಶಾಪ್ ಗಳಲ್ಲಿ ಪಾರ್ಸೆಲ್ …
Read More »ಗೋಕಾಕ ನಗರದ ನಿವಾಸಿ ಸುರೇಶ ಶಾ ಅವರ ಮನೆಯಲ್ಲಿ ಗ್ಯಾಸ್ ಬ್ಲಾಸ್ಟ್ ಆಗಿದೆ. ಸ್ಥಳಕ್ಕೆ ದಾವಿಸಿದ ಗೋಕಾಕ ಅಗ್ನಿಶಾಮಕ ದಳದ ಸಿಬ್ಬಂಧಿ ಬೆಂಕಿ ನಂದಿಸಿದ್ದಾರೆ..
ಗೋಕಾಕ: ಇಲ್ಲಿನ ಬಸವ ನಗರದಲ್ಲಿ ಗೀಜರ್ ಬ್ಲಾಸ್ಟ್ ಆಗಿ ಮನೆ ಹೊತ್ತಿ ಉರಿದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ತಕ್ಷಣ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ, ಬೆಂಕಿ ಆರಿಸಿದ್ದರಿಂದ ಹೆಚ್ಚಿನ ಅನಾಹುತ ತಪ್ಪಿದಂತಾಗಿದೆ. ಯಾವುದೇ ಪ್ರಾಣ ಹಾನಿಯಾಗಿಲ್ಲ. ಗುರುವಾರ ಬೆಳಗಿನ ಜಾವ ರಾಠೋಡ ಎಂಬುವರಿಗೆ ಸೇರಿದ ಮನೆಯ ಎರಡನೇ ಮಹಡಿಯಲ್ಲಿ ಏಕಾಏಕಿ ಗೀಜರ್ ಬ್ಲಾಸ್ಟ್ ಆಗಿ ಮನೆಯಲ್ಲಿ ಬೆಂಕಿ ಹೊತ್ತಿಕೊಂಡಿದೆ. ಕ್ಷಣಮಾತ್ರದಲ್ಲೇ ಬೆಂಕಿಯ ಕೆನ್ನಾಲಿಗೆ ಮನೆಯಲ್ಲೆಲ್ಲ ವ್ಯಾಪಿಸಿದೆ. ಹೊತ್ತಿ …
Read More »ಅನುಪ ಮಂಡಲ ಸಂಘಟನೆ ನಿಷೇಧಕ್ಕೆ ಆಗ್ರಹಿಸಿ ಜೈನ ಸಮಾಜದ ಮನವಿ
ಬೆಳಗಾವಿ,.ಜು.23: ರಾಜಸ್ಥಾನ ಮೂಲದ ಅನುಪ ಸಂಘಟನೆಯು ಕಳೆದ ಹಲವಾರು ವರ್ಷಗಳಿಂದ ಜೈನ ಧರ್ಮ ಮತ್ತು ಜೈನ ಸಮಾಜದ ವಿರುದ್ದ ಅಪಪ್ರಚಾರ ನಡೆಸುತ್ತಿದ್ದು, ಈ ಸಂಘಟನೆಯನ್ನು ದೇಶಾದ್ಯಂತ ನಿಷೇಧಿಸಬೇಕೆಂದು ಪ್ರಧಾನ ಮಂತ್ರಿಗಳನ್ನು ಆಗ್ರಹಿಸಿ ಇಂದು ಬುಧವಾರ ವಿವಿಧ ಜೈನ ಸಂಘಟನೆಗಳು ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನ ಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಅನುಪ ಮಂಡಲ ಸಂಘಟನೆಯು ಜೈನ ಧರ್ಮ ಮತ್ತು ಜೈನ ಸಮಾಜ ಕುರಿತಂತೆ ಅಪಪ್ರಚಾರ ಮಾಡುತ್ತಿದೆ. ಜೈನ ಸಾಧು ಸಾಧ್ವಿಗಳ ವಿರುದ್ದ ಇಲ್ಲ …
Read More »