Breaking News

ಅಂತರಾಷ್ಟ್ರೀಯ

ಭಾರತದ ಸೇನಾ ಆಸ್ತಿಪಾಸ್ತಿಗಳ ವಿರುದ್ಧ ಡ್ರೋನ್‌ನಂತಹ ‘ಹೈಬ್ರಿಡ್‌ ದಾಳಿ’ ನಡೆಸಿದರೆ ಇದಕ್ಕೆ ತಕ್ಕ ಪ್ರತ್ಯುತ್ತರವನ್ನು ಭಾರತ ನೀಡಲಿದೆ.

ನವದೆಹಲಿ(ಜು.04): ‘ಭಾರತದ ಸೇನಾ ಆಸ್ತಿಪಾಸ್ತಿಗಳ ವಿರುದ್ಧ ಡ್ರೋನ್‌ನಂತಹ ‘ಹೈಬ್ರಿಡ್‌ ದಾಳಿ’ ನಡೆಸಿದರೆ ಇದಕ್ಕೆ ತಕ್ಕ ಪ್ರತ್ಯುತ್ತರವನ್ನು ಭಾರತ ನೀಡಲಿದೆ. ಉತ್ತರದ ಸಮಯ ಹಾಗೂ ಸ್ಥಳವನ್ನು ಅನುಕೂಲಕರ ಸಂದರ್ಭದಲ್ಲಿ ಭಾರತ ನಿರ್ಧರಿದಲಿದೆ ಎಂದು ಸೇನಾ ಸಶಸ್ತ್ರಪಡೆಗಳ ಮುಖ್ಯಸ್ಥ ಜ| ಬಿಪಿನ್‌ ರಾವತ್‌ ಗುಡುಗಿದ್ದಾರೆ. ಶುಕ್ರವಾರ ವೆಬಿನಾರ್‌ ಒಂದರಲ್ಲಿ ಮಾತನಾಡಿದ ಅವರು, ‘ನಮಗೆ ಅವರ (ಪಾಕಿಸ್ತಾನ) ಉದ್ದೇಶವೇನು ಎಂಬುದು ಗೊತ್ತಿಲ್ಲ. ಆದರೆ ಅವರು ನಮ್ಮ ಆಸ್ತಿಪಾಸ್ತಿಗಳ ಮೇಲೆ ದಾಳಿ ಮಾಡಿ ಹಾನಿಯೇನಾದರೂ ಮಾಡಿದರೆ …

Read More »

ಅಪ್ಲಿಕೇಶನ್ ಸಾಮಾನ್ಯವಾಗಿ ನಗರ ಪ್ರದೇಶಗಳಲ್ಲಿ ನಿಖರವಾಗಿದೆ.

ಡಿಜಿಟಲ್‌ ಡೆಸ್ಕ್:‌ ಪ್ರಪಂಚದಾದ್ಯಂತ ಅನೇಕ ಜನರು ನಿರ್ದೇಶನಕ್ಕಾಗಿ ಗೂಗಲ್ ನಕ್ಷೆಗಳನ್ನು ಅವಲಂಬಿಸಿದ್ದಾರೆ. ಅಪ್ಲಿಕೇಶನ್ ಸಾಮಾನ್ಯವಾಗಿ ನಗರ ಪ್ರದೇಶಗಳಲ್ಲಿ ನಿಖರವಾಗಿದೆ. ಆದ್ರೆ, ಗ್ರಾಮೀಣ ಪ್ರದೇಶಗಳ ವಿಷಯಕ್ಕೆ ಬಂದಾಗ ಅಥವಾ ಅಷ್ಟು ಜನಪ್ರಿಯ ರಸ್ತೆಗಳ ವಿಷಯಕ್ಕೆ ಬಂದಾಗ, ಅದು ಸವಾರನನ್ನ ಮಧ್ಯೆದಲ್ಲಿಯೇ ಕೈ ಬಿಡುತ್ತೆ. ಇತ್ತೀಚಿನ ಘಟನೆಯೊಂದರಲ್ಲಿ, ರಾಜಸ್ಥಾನದ ಉದಯಪುರಕ್ಕೆ ಹೋಗುತ್ತಿದ್ದ ಪ್ರವಾಸಿಗರ ಗುಂಪು ಗೂಗಲ್ ಮ್ಯಾಪ್ಸ್ʼನಿಂದ ದಾರಿ ತಪ್ಪಿದ್ದು, ಹಳ್ಳಿಯಲ್ಲಿ ಸಿಲುಕಿಕೊಂಡಿತ್ತು.   ನಿಮ್ಮ ಮುಂಜಾನೆಯನ್ನು ಒಂದು ಕಪ್ ಚಹಾದಿಂದ ಆರಂಭಿಸುವಿರೇ? …

Read More »

ದೇವಾಲಯ ಸೇರಿದಂತೆ ಎಲ್ಲಾ ಚಟುವಟಿಕೆಗಳಿಗೆ ಸರ್ಕಾರ ಹಸಿರು ನಿಶಾನೆ ನೀಡಿದೆ.

ಉಡುಪಿ, ಜುಲೈ 04; ಕರ್ನಾಟಕ ಸರ್ಕಾರ ಜುಲೈ 5ರಿಂದ ಅನ್ವಯವಾಗುವಂತೆ ಅನ್‌ಲಾಕ್ ಮಾರ್ಗಸೂಚಿ ಪ್ರಕಟಿಸಿದೆ. ದೇವಾಲಯ ಸೇರಿದಂತೆ ಎಲ್ಲಾ ಚಟುವಟಿಕೆಗಳಿಗೆ ಸರ್ಕಾರ ಹಸಿರು ನಿಶಾನೆ ನೀಡಿದೆ. ಅದರಲ್ಲೂ ಭಕ್ತರಿಗಂತೂ ದೇವಾಲಯದ ಬಾಗಿಲು ತೆರೆದಿರೋದು ಖುಷಿಯನ್ನು ಇಮ್ಮಡಿಗೊಳಿಸಿದೆ. ಆದರೆ ಉಡುಪಿಯ ಶ್ರೀ ಕೃಷ್ಣನನ್ನು ಕಾಣಲು ಇನ್ನೂ ಒಂದು ವಾರ ಕಾಯಲೇಬೇಕಿದೆ. ಉಡುಪಿಯ ಕೃಷ್ಣಮಠ ಇನ್ನೂ ಒಂದು ವಾರಗಳ ಕಾಲ ತೆರೆಯುವುದಿಲ್ಲ ಎಂದು ಪರ್ಯಾಯ ಅದಮಾರು ಈಶಪ್ರೀಯ ತೀರ್ಥ ಸ್ವಾಮಿಜಿ ಹೇಳಿದ್ದಾರೆ. ಒಂದುವಾರ …

Read More »

ಕಿಡ್ನಿ ಮಾರಾಟ ದಂಧೆಯಲ್ಲಿ ತೊಡಗಿದ್ದ ಬೃಹತ್ ಜಾಲವನ್ನು ಪತ್ತೆ ಮಾಡಿರುವ ಬೇಗೂರು ಪೊಲೀಸರು

ಬೆಂಗಳೂರು: ಕಿಡ್ನಿ ಮಾರಾಟ ದಂಧೆಯಲ್ಲಿ ತೊಡಗಿದ್ದ ಬೃಹತ್ ಜಾಲವನ್ನು ಪತ್ತೆ ಮಾಡಿರುವ ಬೇಗೂರು ಪೊಲೀಸರು ಪ್ರಕರಣದ ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ. ಡ್ನೂಡಿನ್ ಓಬಿನ್ನಾ ಕಿಂಗ್ ಲೈ ಬಂಧಿತ ಆರೋಪಿಯಾಗಿದ್ದು, ಈತ ನೈಜೀರಿಯಾ ಮೂಲದವ ಎನ್ನಲಾಗಿದೆ. ಡ್ರಗ್ಸ್ ಮಾರಾಟ ಹಾಗೂ ಕಿಡ್ನಿ ಮಾರಾಟ, ಖರೀದಿ ದಂಧೆಯಲ್ಲಿ ಗ್ಯಾಂಗ್ ಕಟ್ಟಿಕೊಂಡು ಜನರನ್ನು ವಂಚಿಸುತ್ತಿದ್ದ. ಈತನನ್ನು ಕಳೆದ ಒಂದು ವರ್ಷದಿಂದ ಗುಜರಾತ್ ಪೊಲೀಸರು ಹುಡುಕಾಡುತ್ತಿದ್ದರು. ಕಿಡ್ನಿ ಮಾರಾಟ ಹಾಗೂ ಖರೀದಿ ಮಾಡಲಾಗುವುದು ಎಂದು ಜಾಹೀರಾತಿನ …

Read More »

ರಾಜ್ಯದಲ್ಲಿ ಈವರೆಗೆ 725 ಡೆಲ್ಟಾ, ಎರಡು ಡೆಲ್ಟಾಪ್ಲಸ್‌ ಮಾದರಿಗಳು ಪತ್ತೆಯಾಗಿವೆ.

ಬೆಂಗಳೂರು(ಜು.04): ರಾಜ್ಯದಲ್ಲಿ ಕೊರೋನಾ ಎರಡನೇ ಅಲೆಯ ಭೀಕರತೆಗೆ ಡೆಲ್ಟಾ ರೂಪಾಂತರಿ ಕೊರೋನಾ ವೈರಾಣುವೇ ಕಾರಣ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಅಲ್ಲದೆ, ರೂಪಾಂತರಿ ವೈರಾಣುಗಳು ಸೃಷ್ಟಿಸಬಹುದಾದ ಅವಾಂತರದ ಬಗ್ಗೆ ನಿಗಾವಹಿಸಲು ಸತತವಾಗಿ ಜಿನೋಮಿಕ್‌ ಸೀಕ್ವೆನ್ಸ್‌ ಪರೀಕ್ಷೆ ಮುಂದುವರೆಸುವಂತೆ ಸಲಹೆ ನೀಡಿದ್ದಾರೆ.   ರಾಜ್ಯದಲ್ಲಿ ಈವರೆಗೆ 725 ಡೆಲ್ಟಾ, ಎರಡು ಡೆಲ್ಟಾಪ್ಲಸ್‌ ಮಾದರಿಗಳು ಪತ್ತೆಯಾಗಿವೆ. ಉಳಿದಂತೆ ಅಲ್ಫಾ 14, ಬೀಟಾ 06, ಕಪ್ಪಾ 145 ಪ್ರಕರಣ ಪತ್ತೆಯಾಗಿವೆ. ಇವೆಲ್ಲವುಗಳ ಪೈಕಿ ರಾಜ್ಯದಲ್ಲಿ ಪಾಸಿಟಿವಿಟಿ …

Read More »

UNLOCK 3.0 : ಪಬ್‌ ಇಲ್ಲ, ಬಾರ್‌ನಲ್ಲಿ ಕೌಂಟರ್‌ ಜತೆ ಕೂತ್ಕೊಂಡು ಕುಡಿಯಲು ಅನುಮತಿ.. ಸಿಎಂ ಬಿಎಸ್​ವೈ

  ಬೆಂಗಳೂರು : ಅನ್​ಲಾಕ್​ 3.0 ಕುರಿತು ಸಿಎಂ ಯಡಿಯೂರಪ್ಪ ಸುದ್ದಿಗೋಷ್ಠಿ ನಡೆಸಿದರು. ರಾಜ್ಯದಲ್ಲಿ ಸೋಮವಾರದಿಂದಲೇ 3.0 ಅನ್‌ಲಾಕ್‌ ಪ್ರಕ್ರಿಯೆ ಸಂಪೂರ್ಣ ಜಾರಿಯಾಗಲಿದೆ ಅಂತ ಮುಖ್ಯಮಂತ್ರಿ ಬಿಎಸ್‌ವೈ ಹೇಳಿದಾರೆ. ಮಾಲ್​ಗಳನ್ನು ಓಪನ್​ ಮಾಡಲು, ಬಾರ್​ ತೆರೆಯಲು ಅನುಮತಿ ನೀಡಲಾಗಿದೆ. ವೀಕೆಂಡ್​ ಕರ್ಫ್ಯೂ ಅನ್ನು ರದ್ದುಪಡಿಸಲಾಗಿದ್ದು, ನೈಟ್​ ಕರ್ಫ್ಯೂ ಮುಂದುವರೆಯಲಿದೆ ಎಂದು ಸಿಎಂ ಹೇಳಿದ್ದಾರೆ.

Read More »

ತಾಯಿ-ತಂದೆಯವರ ಸ್ಮರಣಾರ್ಥ ಅರಭಾವಿ ಮಠದಲ್ಲಿ ನಿರ್ಮಿಸಿರುವ ಸಮುದಾಯ ಭವನ ಶೀಘ್ರದಲ್ಲಿಯೇ ಲೋಕರ್ಪಣೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

  ಘಟಪ್ರಭಾ : ಭಕ್ತ ಸಮೂಹ ಮತ್ತು ಸಾರ್ವಜನಿಕರ ಶುಭ ಕಾರ್ಯಗಳಿಗಾಗಿ ಅನುಕೂಲ ಕಲ್ಪಿಸಿಕೊಡಲು ಅರಭಾವಿ ಮಠದ ಆವರಣದಲ್ಲಿ 1.20 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಸಮುದಾಯ ಭವನವನ್ನು ಇಷ್ಟರಲ್ಲಿಯೇ ಲೋಕಾರ್ಪಣೆ ಮಾಡಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಶನಿವಾರ ಸಂಜೆ ಇಲ್ಲಿಗೆ ಸಮೀಪದ ಅರಭಾವಿ ದುರದುಂಡೀಶ್ವರ ಮಠಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಭಕ್ತರ ಅನುಕೂಲಕ್ಕೋಸ್ಕರ ಮಠದಲ್ಲಿ ಸಮುದಾಯ ಭವನ …

Read More »

ಹಿರಿಯರ ಸ್ಮರಣಾರ್ಥ ಆಹಾರ ಕಿಟ್ ವಿತರಣೆ

  ಘಟಪ್ರಭಾ: ದಿ.ಜಾನ್ ಆರ್.ಕಲಾರಕೊಪ್ಪ, ಹಾಗೂ ದಿ.ಎಂ.ಬಿ.ಐಹೊಳಿ ಅವರ ಸ್ಮರನಾರ್ಥ ದೈಹಿಕ ಶಿಕ್ಷಕ ಡಿ.ಜೆ.ಕಲಾರಕೊಪ್ಪ ಅವರಿಂದ ಸರ್ಕಾರಿ ಶಾಲೆಗಳ ಬಿಸಿ ಊಟ ಸಿಬ್ಬಂದಿಗೆ ಆಹಾರ ಧಾನ್ಯ ಕಿಟ್‌ಗಳನ್ನು ಸರ್ಕಾರಿ ಉರ್ದು ಪ್ರಾಥಮಿಕ ಶಾಲೆಯಲ್ಲಿ ಶನಿವಾರ ವಿತಿರಿಸಲಾಯಿತು.   ಸಮಾರಂಭಕ್ಕೆ ಮುಖ್ಯ ಅತಿಥಿಗಾಳಗಿ ಆಗಮಿಸಿದ ಮೂಡಲಗಿ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಅಜೀತ ಮನ್ನಿಕೇರಿ ಅವರು ಮಲ್ಲಾಪೂರ ಪಿ.ಜಿ ಹಾಗೂ ಶಿಂದಿಕುರಬೇಟ ಸಿ.ಆರ್.ಸಿ ವ್ಯಾಪ್ತಿಯ ಸರ್ಕಾರಿ ಶಾಲೆಗಳ 30 ಕ್ಕೂ ಹೆಚ್ಚು ಬಿಸಿ …

Read More »

ಭಾರತೀಯ ಕ್ರೈಸ್ತ ದಿನಾಚರಣೆಯ ನಿಮಿತ್ಯ ವಾಗಿ ರೋಗಿಗಳಿಗೆ ಹಣ್ಣು-ಹಂಪಲು ವಿತರಣೆ.

    ಗೋಕಾಕ ಭಾರತೀಯ ಕ್ರೈಸ್ತ ದಿನಾಚರಣೆಯ ನಿಮಿತ್ಯ ವಾಗಿ ಗೋಕಾಕ ನ ಗರದಲ್ಲಿ ಇಂದು ಸರಕಾರಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು-ಹಂಪಲು ವಿತರಣೆ ಮಾಡಲಾಯಿತು .   ಈ ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ಕೆಪಿಸಿಸಿ ಕಾರ್ಯಾಧ್ಯಕ್ಷರು ಸತೀಶ ಜಾರಕಿಹೊಳಿ ವಹಿಸಿದರು ತಾಲೂಕು ವೈದ್ಯಾಧಿಕಾರಿ ಡಾಕ್ಟರ್ ಆಂಟಿನ ಕಾಯ೯ಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು ಮತ್ತು ಡಾಕ್ಟರ್ ಬಿ.ಹೆಚ್ ಬಾಗಲಕೋಟ ಹಾಗೂ ದಲಿತ ಮುಖಂಡರಾದ ಸತ್ಯಪ್ಪ ಕರವಾಡಿ ಹಾಜರಿದ್ದರು ಪ್ರಾಸ್ತಾವಿಕವಾಗಿ ಪಾಸ್ಟರ ವಾಯ್.ಆರ್ .ಕರಬನ್ನವರ …

Read More »

ನಟ ಸಂಚಾರಿ ವಿಜಯ್‌ಗೆ ಅಮೆರಿಕ ಫ್ರಾಂಕ್ಲಿನ್‌ ಥಿಯೇಟರ್‌ ನಿಂದ ವಿಭಿನ್ನ ಗೌರವ ಸಲ್ಲಿಕೆ

ವಾಷಿಂಗ್ಟನ್: ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಟ ಸಂಚಾರಿ ವಿಜಯ್ ಅವರಿಗೆ ಅಮೆರಿಕಾದ ಫ್ರಾಂಕ್ಲಿನ್ ಥಿಯೇಟರ್ ವತಿಯಿಂದ ವಿಭಿನ್ನವಾಗಿ ಗೌರವ ಸಲ್ಲಿಸಲಾಗಿದೆ. ನಾನು ಅವನಲ್ಲ ಅವಳು, ಹರಿವು, ನಾತಿಚರಾಮಿ ಖ್ಯಾತಿಯ ನಟ ಸಂಚಾರಿ ವಿಜಯ್ ಅವರು ಜೂನ್ 15ರಂದು ಕೊನೆಯುಸಿರೆಳೆದಿದ್ದರು. ಅವರಿಗೆ ಗೌರವ ಸಲ್ಲಿಸಲು ಅಮೆರಿಕದ ಪ್ರತಿಷ್ಠಿತ ಫ್ರಾಂಕ್ಲಿನ್ ಥಿಯೇಟರ್ ವತಿಯಿಂದ ಒಂದು ಸಂದೇಶವನ್ನು ಬಿತ್ತರಿಸಲಾಗಿದೆ. ‘Always in our Heart, Sanchari Vijay, Gone Yet Not Forgotten’ ಇದು …

Read More »