ಬೆಂಗಳೂರು: ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಅವರು ದೂರು ವಾಪಸ್ ಪಡೆದುಕೊಳ್ಳಲು ಮುಂದಾಗಿದ್ದು, ಈ ಬೆನ್ನಲ್ಲೇ ಶಾಸಕ ಬಾಲಚಂದ್ರ ಜಾರಕಿಹೊಳಿ ಸುದ್ದಿಗೋಷ್ಠಿ ಆಹ್ವಾನಿಸಿದ್ದಾರೆ. ಸಂಜೆ 5 ಗಂಟೆಗೆ ಕುಮಾರ ಕೃಪಾ ಹೋಟೆಲ್ ನಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸುದ್ದಿಗೋಷ್ಠಿ ನಡೆಸಲಿದ್ದು, ತೀವ್ರ ಕುತೂಹಲ ಕೆರಳಿಸಿದೆ.
Read More »ಶಾಸಕ ಸತೀಶ ಜಾರಕಿಹೊಳಿ ಜೊತೆ ಮತ್ತೊಮ್ಮೆ ಹೆಲಿಕಾಪ್ಟರ್ ವಿಹಾರಕ್ಕೆ MBV ಅವಕಾಶ!! ಶಿವಾಜಿ ಮಹಾರಾಜರ ಕುರಿತು ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ ಆಹ್ವಾನ
ಬೆಳಗಾವಿ: ಸದಾ ಒಂದಿಲ್ಲದೊಂದು ವಿನೂತನವಾಗಿ ಕಾರ್ಯಕ್ರಮ ಹಮ್ಮಿಕೊಂಡು ರಾಜ್ಯದ ಜನರ ಗಮನ ಸೆಳೆಯುವ ಮಾನವ ಬಂಧುತ್ವ ವೇದಿಕೆ ಸಂಘಟನೆ ಇದೀಗ ಛತ್ರಪತಿ ಶಿವಾಜಿ ಮಹಾರಾಜರ ಕುರಿತು ರಾಜ್ಯ ಮಟ್ಟದ ಪ್ರಬಂಧ ಹಾಗೂ ಭಾಷಣ ಸ್ಪರ್ಧೆ ಆಯೋಜಿಸಿದೆ. ವಿಶೇಷ ಎಂದ್ರೆ ಮತ್ತೊಮ್ಮೆ ಶಾಸಕ ಸತೀಶ ಜಾರಕಿಹೊಳಿ ಅವರೊಂದಿಗೆ ಹೆಲಿಕಾಪ್ಟರ್ ವಿಹಾರಕ್ಕೆ ಅವಕಾಶ ಕಲ್ಪಿಸಿದೆ. ಛತ್ರಪತಿ ಶಿವಾಜಿ ಮಹಾರಾಜರ ಇತಿಹಾಸ ಹಾಗೂ ಅವರ ಪಟ್ಟಾಭಿಷೇಕ ನಿರಾಕರಣೆ ಮತ್ತು ಆಡಳಿತ ಪತನವಿಷಯದ ಕುರಿತು ಪ್ರಬಂಧ ಹಾಗೂ ಭಾಷಣ ಸ್ಪರ್ಧೆ …
Read More »ರಮೇಶ ಸಿಡಿ ಪ್ರಕರಣದಿಂದ ಮುಕ್ತರಾಗಲೆಂದು ಅಭಿಮಾನಿಗಳಿಂದ 30 ಕಿ.ಮೀ ದೀರ್ಘ ದಂಡ ನಮಸ್ಕಾರ
ಗೋಕಾಕ : ಮಾಜಿ ಸಚಿವ ರಮೇಶ ಜಾರಕಿಹೊಳಿ ಶೀಘ್ರ ಸಿಡಿ ಪ್ರಕರಣದಿಂದ ಮುಕ್ತವಾಗಲೆಂದು ಪ್ರಾರ್ಥಿಸಿ ತವಗ ಗ್ರಾಮದ ಇಬ್ಬರು ಅಭಿಮಾನಿಗಳು ದೀರ್ಘ ದಂಡ ನಮಸ್ಕಾರ ಹಾಕಿದ್ದರು. ತವಗ ಗ್ರಾಮದ ನಿವಾಸಿಗಳಾದ ಲಕ್ಕಪ್ಪ ಹತ್ತರಕಿ, ಶ್ರಿಕಾಂತ ದುಂಡರಗಿ ಎಂಬ ರಮೇಶ ಅಭಿಮಾನಿಗಳು ತವಗ ಗ್ರಾಮದಿಂದ ಗೋಕಾಕ್ ವರೆಗೆ ಸುಮಾರು 30 ಕಿ.ಮೀ ದಿಡ್ ನಮಸ್ಕಾರ್ ಕೈಗೊಂಡಿದ್ದಾರೆ. ಇದೇ ವೇಳೆ ಲಕ್ಕಪ್ಪ ಮಾತನಾಡಿ, ರಮೇಶ ಜಾರಕಿಹೊಳಿ ಅವರಿಗೊಸ್ಕರ್ ಬೆಳಗಾವಿಯಿಂದ ಬೆಂಗಳೂರು, ದೆಹಲಿ ಅವರಿಗೆ ಹೋರಾಟ …
Read More »ರಾಬರ್ಟ್ ಗೆ 2 ಮುಖ್ಯ ಚಿತ್ರಮಂದಿರಗಳು..!
ಈ ಹಿಂದೆ ಸಿನಿಮಾಗಳು 1ಮುಖ್ಯ ಚಿತ್ರಮಂದಿರದಲ್ಲಿ ಬಿಡುಗಡೆ ಆಗುತ್ತಿದ್ದವು. ಹೌದು ಬೆಂಗಳೂರಿನ ಕೆ ಜಿ ರಸ್ತೆಯಲ್ಲಿರುವ ಯಾವುದಾದರೂ ಒಂದು ಚಿತ್ರಮಂದಿರವನ್ನು ಮುಖ್ಯ ಚಿತ್ರಮಂದಿರ ಎಂದು ಘೋಷಿಸಿ ಚಿತ್ರಗಳನ್ನ ಬಿಡುಗಡೆ ಮಾಡಲಾಗುತ್ತಿತ್ತು ಆದರೆ ಇದೀಗ ಕಾಲ ಬದಲಾಗಿದೆ ಕೆಜಿ ರಸ್ತೆಯ ಚಿತ್ರಮಂದಿರ ಮಾತ್ರವಲ್ಲದೆ ಬೇರೆ ಚಿತ್ರಮಂದಿರಗಳನ್ನು ಸಹ ಮುಖ್ಯ ಚಿತ್ರಮಂದಿರ ಎಂದು ಘೋಷಿಸಲಾಗುತ್ತಿದೆ. ಇದೀಗ ದರ್ಶನ್ ಅಭಿನಯದ ರಾಬರ್ಟ್ ಚಿತ್ರವನ್ನು ಸಹ 2ಮುಖ್ಯ ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಲಾಗುತ್ತಿದೆ. ಮಾರ್ಚ್ 11 ರಂದು …
Read More »ದಿವ್ಯಳನ್ನು ಬಿಗ್ ಮನೆಯಿಂದ ಕಳಿಸಿಕೊಡ್ಬೇಕು ಅಂತ ಮಂಜು ಹೇಳಿದ್ಯಾಕೆ..?
ಬೆಂಗಳೂರು: ಬಿಗ್ಬಾಸ್ ಸೀಸನ್ 8ರ ಮೊದಲ ವೀಕೆಂಡ್ ಎಪಿಸೋಡ್ ಪ್ರಸಾರವಾಗಿದೆ. ‘ವಾರದ ಕಥೆ ಕಿಚ್ಚನ ಜೊತೆ’ಯಲ್ಲಿ ಸುದೀಪ್ ಎಂದಿನಂತೆ ತಮ್ಮ ಮಾತುಗಾರಿಕೆ, ಹಾಸ್ಯದಿಂದ ಮನೆಯ ಸದಸ್ಯರು ತಮ್ಮ ಮಾತಿಗೆ ತಲೆದೂಗುವಂತೆ ಮಾಡಿದರು. ಅಂತೆಯೇ ಸುದೀಪ್ ಅವರು ಎಲ್ಲರ ಬಳಿ ತಮ್ಮ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುವಂತೆ ಹೇಳಿದರು. ಹೌದು. ಬಿಗ್ ಮನೆಯಲ್ಲಿ ಅತ್ಯಂತ ಉತ್ಸಾಹದಿಂದ ಮನೆಮಂದಿಯನ್ನು ನಗಿಸುವ ಲ್ಯಾಗ್ ಮಂಜು ಬಳಿ ಮನೆಯ ಸದಸ್ಯರ ಯಾವ ಒಂದು ವಿಚಾರ ಒಳ್ಳೆಯದಿದೆ ಹಾಗೂ …
Read More »ಕೊರೊನಾಗೆ ಕಡಿವಾಣ ಹಾಕಲು ಕೇಂದ್ರದ ‘3ಟಿ’ ಸೂತ್ರ
ನವದೆಹಲಿ: ದೇಶದಲ್ಲಿ ಕೊರೊನಾ ಅಬ್ಬರ ಮತ್ತೆ ಆರಂಭವಾಗಬಹುದು ಅನ್ನುವ ಆತಂಕ ಕೆಲವೆಡೆ ಮನೆ ಮಾಡಿದೆ. ಈ ಹಿನ್ನಲೆ ಕೊರೊನಾ ಸೋಂಕಿನ ಹರಡುವಿಕೆಗೆ ಕಡಿವಾಣ ಹಾಕೋಕೆ ‘ಟೆಸ್ಟ್, ಟ್ರ್ಯಾಕ್, ಟ್ರೀಟ್’ ಎಂಬ ಮಂತ್ರವನ್ನು ಪಾಲಿಸಿ ಎಂದು 8 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಹರಿಯಾಣ, ಆಂಧ್ರಪ್ರದೇಶ, ಒಡಿಶಾ, ಗೋವಾ, ಹಿಮಾಚಲ, ಉತ್ತರಾಖಂಡ, ದೆಹಲಿ ಮತ್ತು ಚಂಡೀಘಡದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚು ಹೆಚ್ಚು ಪರೀಕ್ಷೆ …
Read More »ಸ್ವಾವಲಂಬನೆ ಮಹಿಳೆಯರ ಗುರಿಯಾಗಲಿ: ಸಚಿವೆ ಶಶಿಕಲಾ ಜೊಲ್ಲೆ
ಚಿಕ್ಕೋಡಿ: ನಿಪ್ಪಾಣಿಯಲ್ಲಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ವತಿಯಿಂದ ಬೆಳಗಾವಿ ಜಿಲ್ಲೆಯ “ಉದ್ಯೋಗಿನಿ ಯೋಜನೆ”ಯ ಫಲಾನುಭವಿಗಳಿಗೆ, ಒಂದು ದಿನದ ತರಬೇತಿ ಕಾರ್ಯಗಾರಕ್ಕೆ ಸಚಿವೆ ಶಶಿಕಲಾ ಜೊಲ್ಲೆ ಚಾಲನೆ ನೀಡಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಬಳಿಕ ಫಲಾನುಭವಿಗಳಿಗೆ ಸಾಲ ಸೌಲಭ್ಯದ ಚೆಕ್ ವಿತರಣೆ ಮಾಡಿದರು. ಈ ವೇಳೆ ಮಾತನಾಡಿದ ಸಚಿವರು, ಮಹಿಳೆಯರನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿ ಮಾಡುವುದು ನಮ್ಮ ಗುರಿಯಾಗಿದೆ. ಈ ಸಲುವಾಗಿ ನಮ್ಮ ಇಲಾಖೆಯ ಹಾಗೂ ಬ್ಯಾಂಕ್ ಗಳ ಸಹಯೋಗದಲ್ಲಿ, …
Read More »ವರವರ ರಾವ್ ಆಸ್ಪತ್ರೆಯಿಂದ ಬಿಡುಗಡೆ
ಮುಂಬೈ: ಎಲ್ಗಾರ್ ಪರಿಷತ್ ಪ್ರಕರಣ, ಮಾವೋವಾದಿಗಳೊಂದಿಗೆ ನಂಟು ಹೊಂದಿರುವ ಆರೋಪ ಎದುರಿಸುತ್ತಿರುವ ಕವಿ, ಹೋರಾಟಗಾರ ವರವರ ರಾವ್ ಅವರು ನಾನಾವತಿ ಆಸ್ಪತ್ರೆಯಿಂದ ಶನಿವಾರ ರಾತ್ರಿ ಬಿಡುಗಡೆಯಾಗಿದ್ದಾರೆ. 82 ವರ್ಷದ ರಾವ್ ಅವರಿಗೆ ಫೆಬ್ರುವರಿ 22ರಂದು ವೈದ್ಯಕೀಯ ಕಾರಣಗಳಿಗಾಗಿ ಬಾಂಬೆ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು. ಸೂಕ್ತ ಜಾಮೀನುದಾರರು ದೊರೆಯುವವರೆಗೂ ನಗದು ಜಾಮೀನು ನೀಡಲು ಅವಕಾಶ ನೀಡಬೇಕು ಎಂದು ಅವರು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಇದಕ್ಕೆ ಕಳೆದ ಸೋಮವಾರ ನ್ಯಾಯಾಲಯ ಅನುಮತಿ …
Read More »ಮೂವರು ಖತರ್ನಾಕ್ ಕಳ್ಳರ ಬಂಧನ: 28 ಬೈಕ್ ಜಪ್ತಿ
ಕಲಬುರಗಿ: ನಗರದ ವಿವಿಧ ಕಾಲೋನಿಗಳಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದ ಮೂವರನ್ನು ಸ್ಟೇಷನ್ ಬಜಾರ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ವಿಶ್ವನಾಥ್ ಹಂಗರಗಿ (19), ಮಲ್ಲಿಕಾರ್ಜುನ್ ಮಲಬುದ್ದಿ (23) ಹಾಗು ಭಗವಂತ ಪೂಜಾರಿ(22) ಬಂಧಿತರು. ಆರೋಪಿ ಕಲಬುರಗಿ ನಗರದ ನಿವಾಸಿಗಳಾಗಿದ್ದು ಇಬ್ಬರು ಮೊಬೈಲ್ ರಿಪೇರಿ ಕೆಲಸ ಮಾಡುತ್ತಿದ್ದರೆ, ಇನ್ನೋರ್ವ ವಿದ್ಯಾರ್ಥಿಯಾಗಿದ್ದ. ಕಳೆದ ಕೆಲ ದಿನಗಳಿಂದ ಮೂವರು ಸೇರಿ ಕಲಬುರಗಿ ನಗರದ ಖೂಬಾ ಪ್ಲಾಟ್, ಸಿಐಬಿ ಕಾಲೋನಿ, ಗೊದುತಾಯಿ ನಗರ, ಸಾಯಿ ಮುಂದಿರ, ಸಂತೋಷ್ ಕಾಲೋನಿ, …
Read More »ರಾಮ ಮಂದಿರ ನಿರ್ಮಾಣ ದೇಣಿಗೆ ಸಂಗ್ರಹಕ್ಕೆ ಬ್ರೇಕ್:
ನವದೆಹಲಿ: ಮನೆ ಮನೆಗೆ ತೆರಳಿ ರಾಮ ಮಂದಿರ ನಿರ್ಮಾಣ ದೇಣಿಗೆ ಸಂಗ್ರಹ ಪ್ರಕ್ರಿಕೆಯನ್ನು ನಿಲ್ಲಿಸಲಾಗಿದ್ದು ಟ್ರಸ್ಟ್ ಅಂದಾಜಿಸಿದಂತೆ 2,500 ಕೋಟಿ ರೂಪಾಯಿ ದೇಣಿಗೆ ಸಂಗ್ರಹವಾಗಿದೆ. ಇನ್ನು ಮೂವರು ವರ್ಷಗಳ ಕಾಲ ನಿರ್ಮಾಣ ಕಾರ್ಯ ತಡೆಯಿಲ್ಲದೆ ಮುಂದುವರೆಯಲಿದೆ ಎಂದು ವಿಶ್ವ ಹಿಂದೂ ಪರಿಷತ್ ತಿಳಿಸಿದೆ. ದೇಣಿಗೆ ಸಂಗ್ರಹ ಕಾರ್ಯ ನಿಲ್ಲಿಸಿದ್ದರೂ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ವೆಬ್ ಸೈಟ್ ನಲ್ಲಿ ಆನ್ ಲೈನ್ ಮೂಲಕ ಹಣ ನೀಡುತ್ತಿದ್ದಾರೆ ಎಂದು ಟ್ರಸ್ಟ್ ನ …
Read More »