ಬೆಳಗಾವಿ- ಮಹಾನಗರ ಪಾಲಿಕೆಯ ಎದರು ಭಗವಾ ಧ್ವಜ ಹಾರಿಸಲು ಯತ್ನಿಸಿದ ಐವರು ಮಹಿಳಾ ಕಾರ್ಯಕರ್ತೆಯರನ್ನು ಪೋಲೀಸರು ವಶಕ್ಕೆ ಪಡೆದಿದಿದ್ದಾರೆ. ಬೆಳಗಾವಿ ಮಹಾನಗರ ಪಾಲಿಕೆಯ ಎದರು ಕನ್ನಡಿಗರು ಕನ್ನಡ ಧ್ವಜ ಹಾರಿಸಿದ್ದನ್ನು ವಿರೋಧಿಸಿ,ಎಂಈಎಸ್ ಮತ್ತು ಶಿವಸೇನೆ ಕಾರ್ಯಕರ್ತರು ಬೆಳಗಾವಿಯ ಕಾಲೇಜು ರಸ್ತೆಯಲ್ಲಿ ಪ್ರತಿಭಟನಾ ರ್ಯಾಲಿ ನಡೆಸುತ್ತಿರುವಾಗ,ಇನ್ನೊಂದೆಡೆ ಮಹಿಳಾ ಕಾರ್ಯಕರ್ತೆಯರು ಪಾಲಿಕೆ ಎದರು ಭಗವಾ ಧ್ವಜ ಹಾರಿಸುವ ವಿಫಲ ಯತ್ನ ನಡೆಸಿದ್ದಾರೆ. ಸುಮಾರು ಐದು ಜನ ಮಹಿಳಾ ಕಾರ್ಯಕರ್ತೆ ಯರು …
Read More »ಮಹಿಳಾ ದಿನಾಚರಣೆ ವಿಶೇಷ; ಮಹಿಳೆಯರಿಗಿಂದು ತಾಜ್ಮಹಲ್ ಪ್ರವೇಶ ಫ್ರೀ
ಲಖನೌ: ಮಹಿಳಾ ದಿನಾಚರಣೆಯ ಅಂಗವಾಗಿ ಉತ್ತರ ಪ್ರದೇಶದ ಲಖನೌ ಜಿಲ್ಲಾಡಳಿತ ಇಂದು ಮಹಿಳೆಯರಿಗೆ ಹಲವು ಪ್ರವಾಸಿ ತಾಣಗಳಿಗೆ ಉಚಿತ ಪ್ರವೇಶ ಘೋಷಿಸಿದೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಲಖನೌ ಜಿಲ್ಲಾ ಮ್ಯಾಜಿಸ್ಟ್ರೇಟ್ ಅಭಿಷೇಕ್ ಪ್ರಕಾಶ್, ಮಿಷನ್ ಶಕ್ತಿ ಯೋಜನೆಯಡಿ ಉಚಿತ ಪ್ರವೇಶದ ನಿರ್ಧಾರ ಮಾಡಲಾಗಿದೆ ಎಂದು ಹೇಳಿದ್ದಾರೆ. ಚೋಟಾ ಇಮಾಂಬರ, ಬಡಾ ಇಮಾಂಬರಾ ಮತ್ತು ಪಿಕ್ಚರ್ ಗ್ಯಾಲರಿಗೆ ಮಹಿಳೆಯರಿಗೆ ಇಂದು ಉಚಿತ ಪ್ರವೇಶ ಘೋಷಿಸಲಾಗಿದೆ. ಇತ್ತ ಪುರಾತತ್ವ ಇಲಾಖೆ …
Read More »ಕ್ರೀಡಾ ಮನೋಭಾವದಿಂದ ಈ ಕ್ರೀಡಾಕೂಟದಲ್ಲಿ ಪಾಲ್ಗೋಳಿ : ಜಾವೇದ ಇನಾಮದಾರ
ಗೋಕಾಕ:ಕ್ರೀಡಾ ಮನೋಭಾವದಿಂದ ಈ ಕ್ರೀಡಾಕೂಟದಲ್ಲಿ ಪಾಲ್ಗೋಳಿ : ಜಾವೇದ ಇನಾಮದಾರ ಸೋಲು ಗೆಲುವಿಗೆ ಮಹತ್ವ ನೀಡದೆ ಕ್ರೀಡಾ ಮನೋಭಾವದಿಂದ ಈ ಕ್ರೀಡಾಕೂಟದಲ್ಲಿ ಪಾಲ್ಗೋಳುವಂತೆ ಡಿ.ವಾಯ್.ಎಸ್.ಪಿ ಜಾವೇದ ಇನಾಮದಾರ ಹೇಳಿದರು ರವಿವಾರದಂದು ನಗರದ ಕೆಎಲ್ಇ ಶಾಲಾ ಆವರಣದಲ್ಲಿ ಜೆಸಿಐ ಸಂಸ್ಥೆಯವರು ಮಹಿಳಾ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಕ್ರಿಕೆಟ್ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಮಹಿಳೆಯರು ಇಂದು ಮನೆಗೆ ಸಿಮಿತವಾಗದೆ ಎಲ್ಲ ಕ್ಷೇತ್ರಗಳಲೂ ಮಾದರಿಯಾಗಿ ಕಾರ್ಯನಿರ್ವಸುತ್ತಿದ್ದಾರೆ. ಇಂತಹ ವೇದಿಕೆಗಳ ಸದುಪಯೋಗದಿಂದ ತಮ್ಮಲ್ಲಿಯ ಪ್ರತಿಭೆ ಹಾಗೂ …
Read More »ದಿನೇಶ್ ಕಲ್ಲಹಳ್ಳಿ ದೂರು ವಾಪಸ್: ತುರ್ತು ಸುದ್ದಿಗೋಷ್ಠಿ ಕರೆದ ಬಾಲಚಂದ್ರ ಜಾರಕಿಹೊಳಿ !!
ಬೆಂಗಳೂರು: ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಅವರು ದೂರು ವಾಪಸ್ ಪಡೆದುಕೊಳ್ಳಲು ಮುಂದಾಗಿದ್ದು, ಈ ಬೆನ್ನಲ್ಲೇ ಶಾಸಕ ಬಾಲಚಂದ್ರ ಜಾರಕಿಹೊಳಿ ಸುದ್ದಿಗೋಷ್ಠಿ ಆಹ್ವಾನಿಸಿದ್ದಾರೆ. ಸಂಜೆ 5 ಗಂಟೆಗೆ ಕುಮಾರ ಕೃಪಾ ಹೋಟೆಲ್ ನಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸುದ್ದಿಗೋಷ್ಠಿ ನಡೆಸಲಿದ್ದು, ತೀವ್ರ ಕುತೂಹಲ ಕೆರಳಿಸಿದೆ.
Read More »ಶಾಸಕ ಸತೀಶ ಜಾರಕಿಹೊಳಿ ಜೊತೆ ಮತ್ತೊಮ್ಮೆ ಹೆಲಿಕಾಪ್ಟರ್ ವಿಹಾರಕ್ಕೆ MBV ಅವಕಾಶ!! ಶಿವಾಜಿ ಮಹಾರಾಜರ ಕುರಿತು ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ ಆಹ್ವಾನ
ಬೆಳಗಾವಿ: ಸದಾ ಒಂದಿಲ್ಲದೊಂದು ವಿನೂತನವಾಗಿ ಕಾರ್ಯಕ್ರಮ ಹಮ್ಮಿಕೊಂಡು ರಾಜ್ಯದ ಜನರ ಗಮನ ಸೆಳೆಯುವ ಮಾನವ ಬಂಧುತ್ವ ವೇದಿಕೆ ಸಂಘಟನೆ ಇದೀಗ ಛತ್ರಪತಿ ಶಿವಾಜಿ ಮಹಾರಾಜರ ಕುರಿತು ರಾಜ್ಯ ಮಟ್ಟದ ಪ್ರಬಂಧ ಹಾಗೂ ಭಾಷಣ ಸ್ಪರ್ಧೆ ಆಯೋಜಿಸಿದೆ. ವಿಶೇಷ ಎಂದ್ರೆ ಮತ್ತೊಮ್ಮೆ ಶಾಸಕ ಸತೀಶ ಜಾರಕಿಹೊಳಿ ಅವರೊಂದಿಗೆ ಹೆಲಿಕಾಪ್ಟರ್ ವಿಹಾರಕ್ಕೆ ಅವಕಾಶ ಕಲ್ಪಿಸಿದೆ. ಛತ್ರಪತಿ ಶಿವಾಜಿ ಮಹಾರಾಜರ ಇತಿಹಾಸ ಹಾಗೂ ಅವರ ಪಟ್ಟಾಭಿಷೇಕ ನಿರಾಕರಣೆ ಮತ್ತು ಆಡಳಿತ ಪತನವಿಷಯದ ಕುರಿತು ಪ್ರಬಂಧ ಹಾಗೂ ಭಾಷಣ ಸ್ಪರ್ಧೆ …
Read More »ರಮೇಶ ಸಿಡಿ ಪ್ರಕರಣದಿಂದ ಮುಕ್ತರಾಗಲೆಂದು ಅಭಿಮಾನಿಗಳಿಂದ 30 ಕಿ.ಮೀ ದೀರ್ಘ ದಂಡ ನಮಸ್ಕಾರ
ಗೋಕಾಕ : ಮಾಜಿ ಸಚಿವ ರಮೇಶ ಜಾರಕಿಹೊಳಿ ಶೀಘ್ರ ಸಿಡಿ ಪ್ರಕರಣದಿಂದ ಮುಕ್ತವಾಗಲೆಂದು ಪ್ರಾರ್ಥಿಸಿ ತವಗ ಗ್ರಾಮದ ಇಬ್ಬರು ಅಭಿಮಾನಿಗಳು ದೀರ್ಘ ದಂಡ ನಮಸ್ಕಾರ ಹಾಕಿದ್ದರು. ತವಗ ಗ್ರಾಮದ ನಿವಾಸಿಗಳಾದ ಲಕ್ಕಪ್ಪ ಹತ್ತರಕಿ, ಶ್ರಿಕಾಂತ ದುಂಡರಗಿ ಎಂಬ ರಮೇಶ ಅಭಿಮಾನಿಗಳು ತವಗ ಗ್ರಾಮದಿಂದ ಗೋಕಾಕ್ ವರೆಗೆ ಸುಮಾರು 30 ಕಿ.ಮೀ ದಿಡ್ ನಮಸ್ಕಾರ್ ಕೈಗೊಂಡಿದ್ದಾರೆ. ಇದೇ ವೇಳೆ ಲಕ್ಕಪ್ಪ ಮಾತನಾಡಿ, ರಮೇಶ ಜಾರಕಿಹೊಳಿ ಅವರಿಗೊಸ್ಕರ್ ಬೆಳಗಾವಿಯಿಂದ ಬೆಂಗಳೂರು, ದೆಹಲಿ ಅವರಿಗೆ ಹೋರಾಟ …
Read More »ರಾಬರ್ಟ್ ಗೆ 2 ಮುಖ್ಯ ಚಿತ್ರಮಂದಿರಗಳು..!
ಈ ಹಿಂದೆ ಸಿನಿಮಾಗಳು 1ಮುಖ್ಯ ಚಿತ್ರಮಂದಿರದಲ್ಲಿ ಬಿಡುಗಡೆ ಆಗುತ್ತಿದ್ದವು. ಹೌದು ಬೆಂಗಳೂರಿನ ಕೆ ಜಿ ರಸ್ತೆಯಲ್ಲಿರುವ ಯಾವುದಾದರೂ ಒಂದು ಚಿತ್ರಮಂದಿರವನ್ನು ಮುಖ್ಯ ಚಿತ್ರಮಂದಿರ ಎಂದು ಘೋಷಿಸಿ ಚಿತ್ರಗಳನ್ನ ಬಿಡುಗಡೆ ಮಾಡಲಾಗುತ್ತಿತ್ತು ಆದರೆ ಇದೀಗ ಕಾಲ ಬದಲಾಗಿದೆ ಕೆಜಿ ರಸ್ತೆಯ ಚಿತ್ರಮಂದಿರ ಮಾತ್ರವಲ್ಲದೆ ಬೇರೆ ಚಿತ್ರಮಂದಿರಗಳನ್ನು ಸಹ ಮುಖ್ಯ ಚಿತ್ರಮಂದಿರ ಎಂದು ಘೋಷಿಸಲಾಗುತ್ತಿದೆ. ಇದೀಗ ದರ್ಶನ್ ಅಭಿನಯದ ರಾಬರ್ಟ್ ಚಿತ್ರವನ್ನು ಸಹ 2ಮುಖ್ಯ ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಲಾಗುತ್ತಿದೆ. ಮಾರ್ಚ್ 11 ರಂದು …
Read More »ದಿವ್ಯಳನ್ನು ಬಿಗ್ ಮನೆಯಿಂದ ಕಳಿಸಿಕೊಡ್ಬೇಕು ಅಂತ ಮಂಜು ಹೇಳಿದ್ಯಾಕೆ..?
ಬೆಂಗಳೂರು: ಬಿಗ್ಬಾಸ್ ಸೀಸನ್ 8ರ ಮೊದಲ ವೀಕೆಂಡ್ ಎಪಿಸೋಡ್ ಪ್ರಸಾರವಾಗಿದೆ. ‘ವಾರದ ಕಥೆ ಕಿಚ್ಚನ ಜೊತೆ’ಯಲ್ಲಿ ಸುದೀಪ್ ಎಂದಿನಂತೆ ತಮ್ಮ ಮಾತುಗಾರಿಕೆ, ಹಾಸ್ಯದಿಂದ ಮನೆಯ ಸದಸ್ಯರು ತಮ್ಮ ಮಾತಿಗೆ ತಲೆದೂಗುವಂತೆ ಮಾಡಿದರು. ಅಂತೆಯೇ ಸುದೀಪ್ ಅವರು ಎಲ್ಲರ ಬಳಿ ತಮ್ಮ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುವಂತೆ ಹೇಳಿದರು. ಹೌದು. ಬಿಗ್ ಮನೆಯಲ್ಲಿ ಅತ್ಯಂತ ಉತ್ಸಾಹದಿಂದ ಮನೆಮಂದಿಯನ್ನು ನಗಿಸುವ ಲ್ಯಾಗ್ ಮಂಜು ಬಳಿ ಮನೆಯ ಸದಸ್ಯರ ಯಾವ ಒಂದು ವಿಚಾರ ಒಳ್ಳೆಯದಿದೆ ಹಾಗೂ …
Read More »ಕೊರೊನಾಗೆ ಕಡಿವಾಣ ಹಾಕಲು ಕೇಂದ್ರದ ‘3ಟಿ’ ಸೂತ್ರ
ನವದೆಹಲಿ: ದೇಶದಲ್ಲಿ ಕೊರೊನಾ ಅಬ್ಬರ ಮತ್ತೆ ಆರಂಭವಾಗಬಹುದು ಅನ್ನುವ ಆತಂಕ ಕೆಲವೆಡೆ ಮನೆ ಮಾಡಿದೆ. ಈ ಹಿನ್ನಲೆ ಕೊರೊನಾ ಸೋಂಕಿನ ಹರಡುವಿಕೆಗೆ ಕಡಿವಾಣ ಹಾಕೋಕೆ ‘ಟೆಸ್ಟ್, ಟ್ರ್ಯಾಕ್, ಟ್ರೀಟ್’ ಎಂಬ ಮಂತ್ರವನ್ನು ಪಾಲಿಸಿ ಎಂದು 8 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಹರಿಯಾಣ, ಆಂಧ್ರಪ್ರದೇಶ, ಒಡಿಶಾ, ಗೋವಾ, ಹಿಮಾಚಲ, ಉತ್ತರಾಖಂಡ, ದೆಹಲಿ ಮತ್ತು ಚಂಡೀಘಡದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚು ಹೆಚ್ಚು ಪರೀಕ್ಷೆ …
Read More »ಸ್ವಾವಲಂಬನೆ ಮಹಿಳೆಯರ ಗುರಿಯಾಗಲಿ: ಸಚಿವೆ ಶಶಿಕಲಾ ಜೊಲ್ಲೆ
ಚಿಕ್ಕೋಡಿ: ನಿಪ್ಪಾಣಿಯಲ್ಲಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ವತಿಯಿಂದ ಬೆಳಗಾವಿ ಜಿಲ್ಲೆಯ “ಉದ್ಯೋಗಿನಿ ಯೋಜನೆ”ಯ ಫಲಾನುಭವಿಗಳಿಗೆ, ಒಂದು ದಿನದ ತರಬೇತಿ ಕಾರ್ಯಗಾರಕ್ಕೆ ಸಚಿವೆ ಶಶಿಕಲಾ ಜೊಲ್ಲೆ ಚಾಲನೆ ನೀಡಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಬಳಿಕ ಫಲಾನುಭವಿಗಳಿಗೆ ಸಾಲ ಸೌಲಭ್ಯದ ಚೆಕ್ ವಿತರಣೆ ಮಾಡಿದರು. ಈ ವೇಳೆ ಮಾತನಾಡಿದ ಸಚಿವರು, ಮಹಿಳೆಯರನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿ ಮಾಡುವುದು ನಮ್ಮ ಗುರಿಯಾಗಿದೆ. ಈ ಸಲುವಾಗಿ ನಮ್ಮ ಇಲಾಖೆಯ ಹಾಗೂ ಬ್ಯಾಂಕ್ ಗಳ ಸಹಯೋಗದಲ್ಲಿ, …
Read More »
Laxmi News 24×7