ಮಧುರೈ: ಪೊಂಗಲ್ ಹಬ್ಬದ ಪ್ರಯುಕ್ತ ತಮಿಳುನಾಡಿನ ಅವನಿಯಪುರಂನಲ್ಲಿ ನಡೆಯುವ ಜಲ್ಲಿಕಟ್ಟು ಕ್ರೀಡೆಯನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ವೀಕ್ಷಿಸಿದರು. ಪೊಂಗಲ್ ಹಬ್ಬದಲ್ಲಿ ಪಾಲ್ಗೊಳ್ಳಲೆಂದು ತಮಿಳುನಾಡಿಗೆ ಆಗಮಿಸಿದ ರಾಹುಲ್ ಗಾಂಧಿ ಜಲ್ಲಿಕಟ್ಟು ವೀಕ್ಷಿಸಿದರು. ಈ ವೇಳೆ ಡಿಎಂಕೆ ಯುವ ಘಟಕದ ಕಾರ್ಯದರ್ಶಿ ಉದಯನಿಧಿ ಸ್ಟಾಲಿನ್ ರಾಹುಲ್ ಗಾಂಧಿಗೆ ಸಾಥ್ ನೀಡಿದರು. ಈ ವೇಳೆ ಮಾತನಾಡಿದ ರಾಹುಲ್ ಗಾಂಧಿ, ತಮಿಳು ಭಾಷೆ, ಸಂಸ್ಕೃತಿಯನ್ನು ಬದಿಗಿರಿಸಿ, ತಮಿಳುನಾಡು ಜನರ ಮೇಲೆ …
Read More »ದೇಶಾದ್ಯಂತ ಜನವರಿ 31ರಂದು ಪಲ್ಸ್ಪೋಲಿಯೋ ಕಾರ್ಯಕ್ರಮ ನಿಗದಿ
ನವದೆಹಲಿ : ದೇಶದಲ್ಲಿ ಜನವರಿ 31ರಂದು ಪಲ್ಸ್ಪೋಲಿಯೋ ಕಾರ್ಯಕ್ರಮವನ್ನು ನಡೆಸಲು ನಿರ್ಧರಿಸಲಾಗಿದೆ.ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಕುರಿತು ನಿರ್ಧಾರ ಪ್ರಕಟಿಸಿದೆ. ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಮಕ್ಕಳಿಗೆ ಪೋಲಿಯೊ ಲಸಿಕೆ ಹಾಕುವ ಮೂಲಕ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಜನವರಿ 30ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಜನವರಿ 17ಕ್ಕೆ ನಿಗದಿಯಾಗಿದ್ದ ಪಲ್ಸ್ ಪೋಲಿಯಾ ಲಸಿಕೆ ಕಾರ್ಯಕ್ರಮವನ್ನು ಕೇಂದ್ರ ಆರೋಗ್ಯ …
Read More »ದೆಹಲಿಯ ಜನತೆಗೆ ನಾವು ಕೋವಿಡ್ 19 ಲಸಿಕೆ ಉಚಿತವಾಗಿ ನೀಡುತ್ತೇವೆ: ಕೇಜ್ರಿವಾಲ್
ನವದೆಹಲಿ : ಆಮ್ ಆದ್ಮಿ ಸರ್ಕಾರ ದೆಹಲಿ ಜನರಿಗೆ ಕೋವಿಡ್ 19 ಲಸಿಕೆ ಉಚಿತವಾಗಿ ನೀಡಲಿದೆ ಎಂದು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಉಚಿತ ವ್ಯಾಕ್ಸಿನೇಷನ್ ಮಾಡಬೇಕೆಂದು ಈಗಾಗಲೇ ಕೇಂದ್ರಕ್ಕೆ ಮನವಿ ಮಾಡಿದ್ದೇವೆ. ಕೇಂದ್ರವು ಏನು ಮಾಡುತ್ತದೆ ಎಂಬುದನ್ನು ನಾವು ನೋಡುತ್ತೇವೆ. ಅಗತ್ಯವಿದ್ದರೆ, ಕೇಂದ್ರವು ಲಸಿಕೆಯನ್ನು ಉಚಿತವಾಗಿ ನೀಡದಿದ್ದರೆ, ನಾವು ಲಸಿಕೆಯನ್ನು ದೆಹಲಿ …
Read More »ಮಕ್ಕಳ ಎದುರೇ ಪತ್ನಿ, ಅತ್ತೆಯನ್ನು ಹತ್ಯೆ ಮಾಡಿದ ಭೂಪ
ಗುವಾಹತಿ : ವ್ಯಕ್ತಿಯೋರ್ವ ತನ್ನ ಪತ್ನಿ ಹಾಗೂ ಅತ್ತೆಯನ್ನು ಕೊಂದಿದ್ದಲ್ಲದೆ ಕೋಳಿ ಮಾಂಸ ಕಟ್ ಮಾಡುವ ಹಾಗೆ ಅವರಿಬ್ಬರನ್ನು ತುಂಡರಿಸಿದ್ದಾನೆ. ತ್ರಿಪುರಾದಧಲೈ ಜಿಲ್ಲೆಯಲ್ಲಿ ಈ ದುರಂತ ಸಂಭವಿಸಿದೆ. ಘಟನೆಯ ಬಳಿಕ ಆತ ವಿಷ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ನಾವು ಆರೋಪಿಯನ್ನು ಬಂಧಿಸಿದ್ದೇವೆ. ಆತನಿಗೆ ವೈದ್ಯಕೀಯ ಪರೀಕ್ಷೆ ನಡೆಸಿದ್ದೇವೆ. ಆತನ ದೇಹದಲ್ಲಿ ವಿಷಾಂಶ ಪತ್ತೆಯಾಗಿದೆ. ಆತ ಅಪಾಯದಿಂದ ಪಾರಾಗಿದ್ದಾನೆ. ಆತನನ್ನು ವಿಚಾರಣೆಗೆ ಒಳಪಡಿಸಲು …
Read More »ಫೇಸ್ಬುಕ್, ಟ್ವಿಟರ್ ನಂತರ ಯೂಟೂಬ್ ಸರದಿ, ಟ್ರಂಪ್ ವಿಡಿಯೋಗಳಿಗೆ ತಡೆ
ವಾಷಿಂಗ್ಟನ್,ಜ.13- ಅಮೆರಿಕದ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯುವ ಸಂದರ್ಭ ಸಮೀಪಿಸುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಿಂದಲೂ ಡೊಲಾನ್ಡ್ ಟ್ರಂಪ್ ಅವರನ್ನು ಹೊರ ಹಾಕುವ ಪ್ರಕ್ರಿಯೆಗಳು ಬಿರುಸಿನಿಂದ ನಡೆಯುತ್ತಿವೆ. ವಾಷಿಂಗ್ಟನ್ನ ಕ್ಯಾಪಿಟಲ್ ಹೀಲ್ಸ್ನ ಹೊರಗೆ ನಡೆದ ಹಿಂಸಾಚಾರದ ಬಳಿಕ ಫೇಸ್ಬುಕ್ ಮತ್ತು ಟ್ವಿಟರ್ ಟ್ರಂಪ್ ಅವರ ಖಾತೆಯನ್ನು ಅಮಾನತುಗೊಳಿಸಿದ್ದವು. ಪರ್ಯಾಯವಾಗಿ ಟ್ರಂಪ್ ಟೀಮ್ ಹಾಗೂ ಬೇರೆ ಬೇರೆ ಹೆಸರಿನಲ್ಲಿ ಖಾತೆ ತೆರೆಯಲು ಪ್ರಯತ್ನ ಮಾಡಿದರೂ ಅದಕ್ಕೆ ಅವಕಾಶ ಕೊಟ್ಟಿಲ್ಲ. ಪೇಸ್ಬುಕ್ ಕಳೆದ 6ದಿನಗಳಿಂದಲೂ ಟ್ರಂಪ್ ಅವರ …
Read More »ಗೋಹತ್ಯೆ ನಿಷೇಧ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ
ಬೆಂಗಳೂರು: ಗೋಹತ್ಯೆ ನಿಷೇಧ ಕಾಯ್ದೆ ಕುರಿತಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ನೀಡಿದ್ದು, ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ ಓಕಾ ಹಾಗೂ ಸಚಿನ್ ಶಂಕರ್ ಮಗುದಂ ಅವರನ್ನೊಳಗೊಂಡ ಪೀಠ ಸರ್ಕಾರಕ್ಕೆ ನೊಟೀಸ್ ಜಾರಿ ಮಾಡಿದೆ. ಗೋಹತ್ಯೆ ನಿಷೇಧ ಸುಗ್ರೀವಾಜ್ಞೆಯನ್ನು ಪ್ರಶ್ನಿಸಿ ಪಿಳ್ಳಣ್ಣ ಗಾರ್ಡನ್ ನಿವಾಸಿ ಮೊಹಮ್ಮದ್ ಆರಿಫ್ ಜಮೀಲ್ ಎಂಬವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಗೋಹತ್ಯೆ ನಿಷೇಧದಿಂದ ಭಾರತದ ಸಂವಿಧಾನದ 19 (ಜಿ) ವಿಧಿ ಖಾತರಿಪಡಿಸಿದ …
Read More »BIG BREAKING : ನಾಳೆ 3.50ಕ್ಕೆ ನೂತನ ಸಚಿವರ ಪ್ರಮಾಣವಚನ : 8 ಶಾಸಕರು ಸಂಪುಟ ಸೇರ್ಪಡೆ – ಸಿಎಂ ಯಡಿಯೂರಪ್ಪ
ಬೆಂಗಳೂರು : 7 ರಿಂದ 8 ಶಾಸಕರನ್ನು ಮಂತ್ರಿ ಮಂಡಲಕ್ಕೆ ತೆಗೆದುಕೊಳ್ಳುವ ಬಗ್ಗೆ ನಾಳೆ 3.50 ಗಂಟೆಗೆ ತೀರ್ಮಾನ ಕೈಗೊಳ್ಳಲಾಗುವುದು. ನಾಳೆ 7 ರಿಂದ 8 ಶಾಸಕರು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಾಗುತ್ತದೆ. ಒಬ್ಬರನ್ನು ಕೈಬಿಡುವ ಚರ್ಚೆ ಕೂಡ ನಡೆದಿದೆ ಎಂಬುದಾಗಿ ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಸಿಎಂ ಯಡಿಯೂರಪ್ಪ ಅವರು, ನಾಳೆ ಸಂಜೆ 3.50ಕ್ಕೆ ನೂತನ ಸಚಿವರು ಸಂಪುಟ ಸೇರ್ವಡೆಗೊಳ್ಳಲಿದ್ದಾರೆ. 7 ರಿಂದ …
Read More »ಗೋಕಾಕ ಅಭಿವೃದ್ದಿಗೆ 100 ಕೋಟಿ ಪ್ರಸ್ತಾವಣೆ, ಶೀಘ್ರ ಅನುದಾನ ಸಿಗುವ ನಿರೀಕ್ಷೆಯಿದೆ : ಸಚಿವ ರಮೇಶ ಜಾರಕಿಹೊಳಿ
ಗೋಕಾಕ: ತಾಲೂಕಿನ ವಿವಿಧ ಗ್ರಾಮಗಳಲ್ಲಿ ಸಿ.ಸಿ. ರಸ್ತೆ, ಚರಂಡಿ, ಪ್ರೀಕಾಸ್ಟ್ ಪೇವರ್ಸ್ ರಸ್ತೆ, ತೆರದ ಭಾಂವಿ, ಸಮುದಾಯ ಭವನ ಹಾಗೂ ಪಿಕ್-ಅಪ್ ನಿರ್ಮಾಣ ಕಾಮಗಾರಿಗಳನ್ನು ಆರಂಭಿಸಲಾಗಿದೆ ಎಂದು ಜಲಸಂಪನ್ಮೂಲ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಮೆಶ ಜಾರಕಿಹೊಳಿ ಮಾಹಿತಿ ನೀಡಿದ್ದಾರೆ. 2019-20ನೇ ಸಾಲಿನ ವಿಶೇಷ ಘಟಕ (ಎಸ್ಸಿಪಿ) ಹಾಗೂ ಗಿರಿಜನ ಉಪಯೋಜನೆ (ಟಿಎಸ್ಪಿ) ಯೋಜನೆಗಳ ಅಡಿ 30 ಕೋಟಿ ರೂ. ಮತ್ತು ಅದೇ ಅವಧಿಯ ಉಳಿಕೆ ಅನುದಾನದಲ್ಲಿ 31.05 ಕೋಟಿ …
Read More »ದೇಶದ ನಾಗರಿಕರು ಭಾವೈಕ್ಯತೆಯಿಂದ ಜೀವಿಸಿದರೆ ಮಾತ್ರ ದೇಶದ ಎಳ್ಗೆ ಸಾದ್ಯ : ವಿವೇಕ ಜತ್ತಿ
ಗೋಕಾಕನ ನಗರದ ಕೆಪಿಸಿಸಿ ಕಾರ್ಯಾದಕ್ಷ ಸತೀಶ ಜಾರಕಿಹೋಳಿಯವರ ಗೋಕಾಕ ಗೃಹ ಕಚೇರಿ ಹಿಲ್ ಗಾರ್ಡನ್ ನಲ್ಲಿ ಗೋಕಾಕ ಬ್ಲಾಕ್ ಕಾಂಗ್ರೆಸ್ ಮೈನಾರಿಟಿ ಘಟಕದ ವತಿಯಿಂದ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು ಈ ಕಾರ್ಯಕ್ರಮದ ಅದ್ಯಕ್ಷತೆ ವಹಿಸಿದ್ದ ಕಾಂಗ್ರೆಸ್ ಮುಖಂಡರಾದ ವಿವೇಕ ಜತ್ತಿ ಮಾತನಾಡಿ ಕಾಂಗ್ರೆಸ್ ಮಾಡಿದ ಎಪ್ಪತ್ತು ವರ್ಷಗಳ ಸಾಧನೆಯನ್ನು ಬಿಡಿ ಬಿಡಿಯಾಗಿ ಬಿಡಿಸಿ ಹೇಳಿದರು ಹಾಗೂ ಈ ದೇಶದ ಎಲ್ಲಾ ನಾಗರಿಕರು ಭಾವೈಕ್ಯತೆಯಿಂದ ಜೀವಿಸಿದರೆ ಮಾತ್ರ ದೇಶದ ಎಳ್ಗೆ ಸಾದ್ಯ …
Read More »ಹಕ್ಕಿ ಜ್ವರ ಹಿನ್ನೆಲೆಯಲ್ಲಿ ಈ ರಾಜ್ಯಗಳಲ್ಲಿ ಕೋಳಿ ಮಾಂಸ ಮಾರಾಟ ನಿಷೇಧ
ನವದೆಹಲಿ: ಕೊರೊನಾ ವೈರಸ್ ನ ನಡುವೆಯೇ ಕೋಳಿ ಜ್ವರ ಇದೀಗ ವ್ಯಾಪಕ ಭಯ ಹುಟ್ಟಿಸಿದೆ. ಹಿಮಾಚಲ ಪ್ರದೇಶದ ಅನೇಕ ಭಾಗದಲ್ಲಿ ಪೌಲ್ಟ್ರಿ ಕೋಳಿ ಉತ್ಪನ್ನಗಳ ಮಾರಾಟವನ್ನು ನಿಷೇಧಿಸಲಾಗಿದೆ. ಹರ್ಯಾಣ, ಹಿಮಾಚಲ ಪ್ರದೇಶ, ರಾಜಸ್ಥಾನ ಮತ್ತು ಮಧ್ಯಪ್ರದೇಶದಲ್ಲಿ 2 ಲಕ್ಷ ಕೋಳಿ ಮತ್ತು ವಲಸೆ ಹಕ್ಕಿಗಳು ಸಾವನ್ನಪ್ಪಿದ ನಂತರ ಅಧಿಕಾರಿಗಳು ತೀವ್ರ ಮುನ್ನೆಚ್ಚರಿಕೆ ಕ್ರಮವಾಗಿ ಈ ಕ್ರಮ ಕೈಗೊಂಡಿದ್ದಾರೆ. ಭೋಪಾಲ್ ಮೂಲದ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಹೈ ಸೆಕ್ಯೂರಿಟಿ ಅನಿಮಲ್ ಡಿಸೀಸ್ …
Read More »