Breaking News

ಅಂತರಾಷ್ಟ್ರೀಯ

ಗ್ರಾಪಂಗೆ ಆಯ್ಕೆಯಾದ ನೂತನ ಸದಸ್ಯರಿಂದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿಗೆ ಸನ್ಮಾನ

ಬಾಗಲಕೋಟೆ : ಜಿಲ್ಲೆಯ ಬಿಳಗಿ ಮತಕ್ಷೇತ್ರದ ಅರಕೇರಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ 15ರ ಪೈಕಿ 13 ಸ್ಥಾನಗಳ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದು, ನೂತನ ಗ್ರಾಪಂ ಸದಸ್ಯರು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರಿಗೆ ಮಂಗಳವಾರ ಸನ್ಮಾನಿಸಿದರು.   ಮುದಕಪ್ಪ ಮಲ್ಲಾರ, ಸದಪ್ಪ ಆಗೋಜಿ, ಲಕ್ಷ್ಮಣ ದನಾಕಾರ, ಯಲ್ಲಪ್ಪ ಶಿಡ್ಲೆನ್ನವರ, ಸುಭಾಷ ಗಸ್ತಿ, ಲಕ್ಷ್ಮಣ ಮಾಲಗಿ, ಸಿಂಧೂರ ಆನೆಗುಂದಿ ನೂತನ ಸದಸ್ಯರು ಸನ್ಮಾನ ಮಾಡಿದರು.   ಗ್ರಾಮ …

Read More »

ಗೋಕಾಕ ಪ್ರತ್ಯೇಕ ಜಿಲ್ಲೆ ರಚನೆ ಮಾಡೋಣ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು.

ಗೋಕಾಕ ಪ್ರತ್ಯೇಕ ಜಿಲ್ಲೆ ರಚನೆ ಮಾಡೋಣ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು. ಗೋಕಾಕ ನಿವಾಸದಲ್ಲಿ ಸಚಿವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದಾಗ ಸಚಿವರು ಈ ವಿಚಾರ ತಿಳಿಸಿದರು. ಗೋಕಾಕ ಮತ್ತು ಚಿಕ್ಕೋಡಿ ಪ್ರತ್ಯೇಕ ಜಿಲ್ಲೆ ವಿಚಾರವಾಗಿ ಗೋಕಾಕನ ಶೂನ್ಯ ಸಂಪಾದನ ಮಠದ ಮುರುಘರಾಜೇಂದ್ರ ಸ್ವಾಮೀಜಿ ನೇತೃತ್ವದಲ್ಲಿ ಸಚಿವ ರಮೇಶ ಜಾರಕಿಹೊಳಿ ಭೇಟಿಯಾಗಿದ್ದಾರೆ. ಭೇಟಿ ನಂತರ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೋಳಿ ಹೇಳಿಕೆ ನೀಡಿ,ಸಿದ್ಧರಾಮಯ್ಯ ಸಿಎಂ ಆಗಿದ್ದ …

Read More »

ಮೂಡಲಗಿದಲ್ಲಿ ಗೆದ್ದ- ಸೋತ ಅಭ್ಯರ್ಥಿಗಳ ನಡುವೆ ಹೊಡೆದಾಟ !

ಗೋಕಾಕ  : ಗ್ರಾಮ ಪಂಚಾಯಿತಿ ಚುನಾವಣೆ ಮುಗಿದು ನಂತರವೂ ಚುನಾವಣೆ ಎಫೆಕ್ಟ್ ಇನ್ನೂ ನಿಂತಿಲ್ಲ ಹೌದು ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ತುಕ್ಕಾನಕಟ್ಟಿ ಗ್ರಾಮದಲ್ಲಿ ಎರಡು ಪ್ಯಾನಲ್ನ್ ಮಹಿಳೆಯರು ನಡುವೆ ಬೆಳ್ಳಂಬೆಳಗ್ಗೆ ಮಾರಾಮಾರಿ ನಡೆದಿದೆ. ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಸೋತ ಅಭ್ಯರ್ಥಿಯಿಂದ ಕುಡಿಯುವ ನೀರು ಸರಬರಾಜು ಸ್ಥಗಿತಗೊಳಿಸಲಾಗಿದೆ ಎಂದು ಆರೋಪಿಸಿ ಮಹಿಳೆಯರು ಒಬ್ಬರನ್ನೊಬ್ಬರು ಎಳೆದಾಡಿಕೊಂಡು ದೊಣ್ಣೆಯಿಂದ ಹೊಡಿದಾಟ ನಡೆಸಿದ್ದಾರೆ ಇದೆ ಸಮಯದಲ್ಲಿ ಇಬ್ಬರ ಕುಟುಂಬಸ್ಥರು ಸಹ ಪರಸ್ಪರ ಎಳೆದಾಡಿಕೊಂಡು ಹಲ್ಲೆ …

Read More »

ಬೆಳಗಾವಿ ಗ್ರಾಮೀಣ ಕ್ಷೇತ್ರದ ಗ್ರಾಪಂ ಸದಸ್ಯರಿಂದ ಗೋಕಾಕ ಸಾಹುಕಾರರ ಭೇಟಿ

ಗೋಕಾಕ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಗ್ರಾಮ ಪಂಚಾಯಿತಿಗಳಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಜಯಭೇರಿ ಬಾರಿಸಿರುವ ಬಿಜೆಪಿಯ ವೀರ ಸೇನಾನಿಗಳು ಶನಿವಾರ ಮುಂಜಾನೆ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರನ್ನು ಭೇಟಿಯಾಗುವ ಮೂಲಕ ಬಿಜೆಪಿಯ ಶಕ್ತಿ ಪದರ್ಶನ ನಡೆಸಿದರು. ಗೋಕಾಕನ ಗೃಹ ಕಚೇರಿಯಲ್ಲಿ ಗ್ರಾಮ ಪಂಚಾಯಿತಿ ನೂತನ ಸದಸ್ಯರು ಬಂದು ಸಚಿವ ರಮೇಶ ಜಾರಕಿಹೊಳಿ ಅವರ ಆಶೀರ್ವಾದ ಪಡೆದರು. ಗ್ರಾಮೀಣ ಭಾಗದಲ್ಲಿ ಬಿಜೆಪಿ ಮತ್ತಷ್ಟು ಬಲಗೊಂಡಿದೆ ಎಂದು ಸಚಿವರಿಗೆ ಮನವರಿಕೆ …

Read More »

ಹೊಸ ವರ್ಷದ ದಿನದಂದು ಬೆಂಗಳೂರಿನಲ್ಲಿ ಕೆಎಂಎಫ್ ಹಿರಿಯ ಅಧಿಕಾರಿಗಳ ಸಭೆ ನಾಡದೇವತೆ ಚಾಮುಂಡೇಶ್ವರಿ ದರ್ಶನ ಪಡೆದ ಬಾಲಚಂದ್ರ ಜಾರಕಿಹೊಳಿ

ಬೆಂಗಳೂರು : ಬೆಂಗಳೂರು ದಕ್ಷಿಣ ತಾಲೂಕಿನಲ್ಲಿ ಸರ್ಕಾರದಿಂದ ಕೆಎಂಎಫ್‍ಗೆ 32 ಎಕರೆ ಜಮೀನನ್ನು ನೀಡುತ್ತಿದ್ದು, ಇದರ ಹಸ್ತಾಂತರ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಈ ಜಮೀನಿನಲ್ಲಿ ಅತ್ಯಾಧುನಿಕ ಉತ್ಪನ್ನಗಳ ಮತ್ತು ಪ್ಯಾಕಿಂಗ್ ಸಾಮಗ್ರಿಗಳನ್ನು ತಯಾರಿಸುವ ಘಟಕವನ್ನು ಸ್ಥಾಪಿಸಲು ಉದ್ಧೇಶಿಸಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಶುಕ್ರವಾರದಂದು ಕೆಎಂಎಫ್ ಪ್ರಧಾನ ಕಛೇರಿಯಲ್ಲಿ ಜರುಗಿದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಸರ್ಕಾರದಿಂದ ಕೆಎಂಎಫ್‍ಗೆ ಜಾಗೆ ನೀಡುವ ಸಂಬಂಧ …

Read More »

ಯಮಕನಮರಡಿ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಗುಂಡಿನ ದಾಳಿ ಕೇಸ್: ಆರೋಪಿ ಬಂಧನ ಪ್ರೀತಿಯ ವಿಚಾರಕ್ಕೆ ಗುಂಡಿನ ದಾಳಿ ಮಾಡಿದ ಆರೋಪಿ!

ಬೆಳಗಾವಿ: ಯಮಕನಮರಡಿಯಲ್ಲಿ ಡಿ. 16 ರಂದು ಕಾಂಗ್ರೆಸ ಕಾರ್ಯಕರ್ತರನ ಗುಂಡು ಹಾರಿಸಿದ ಪ್ರಕರಣ ಆರೋಪಿಯನ್ನು ಶುಕ್ರವಾರ ಪೊಲೀಸರು ಬಂಧಿಸಿದ್ದಾರೆ. ಗಣಪತಿ ಗಲ್ಲಿಯ ವಿನಾಯಕ ಹೊರಕೇರಿ ಬಂಧಿತ ಆರೋಪಿ. ಗ್ರಾಮ ಪಂಚಾಯಿತಿ ಚುನಾವಣೆ ಪ್ರಚಾರ ಮಾಡಿ ಗ್ರಾಮದ ಬಸದಿ ಕಟ್ಟೆ ಮೇಲೆ ಕುಳಿತುಕೊಂಡಿದ್ದ ವೇಳೆ ಭರಮಾ ದೂಪದಾಳಿ ಎಂಬ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ವಿನಾಯಕ ಗುಂಡಿನ ದಾಳಿ ನಡೆಸಿದ್ದ.   ಈ ಸಂಬಂಧ ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಆರೋಪಿಯನ್ನು …

Read More »

ಗೋಕಾಕ: ನಗರದ ಉಪ್ಪಾರ ಓಣಿಯ ಶ್ರೀ ಬಲಬೀಮ ದೇವರ ಕಾರ್ತಿಕೋತ್ಸವ

      ಗೋಕಾಕ: ನಗರದ ಉಪ್ಪಾರ ಓಣಿಯ ಶ್ರೀ ಬಲಬೀಮ ದೇವರ ಕಾರ್ತಿಕೋತ್ಸವ ದಿ. 2 ರಂದು ವಿಜೃಂಭಣೆಯಿಂದ ಜರುಗಲಿದೆ. ಮುಂಜಾನೆ 7.15 ಗಂಟೆಗೆ ಅಭಿಷೇಕ ಮತ್ತು ಪೂಜಾ ಕಾರ್ಯಕ್ರಮ, ಮಧ್ಯಾಹ್ನ 12.30 ಗಂಟೆಗೆ ಮಹಾಪ್ರಸಾದ, 7.25 ಗಂಟೆಗೆ ಮದ್ದು ಹಾರಿಸುವ ಕಾರ್ಯಕ್ರಮ ಜರುಗಲಿದೆ ಎಂದು ಕಮೀಟಿಯವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Read More »

ಕೌಜಲಗಿ ಅಶೋಕ ವಸಂತ ಉದ್ದಪ್ಪನವರ ಅವರು ಸತತವಾಗಿ 6ನೇ ಬಾರಿಗೆ ಹಾಗೂ ಮಕ್ತುಮ್‍ಸಾಬ ದಸ್ತಗೀರಸಾಬ ಖಾಜಿ ಅವರು 5ನೇ ಬಾರಿಗೆ ಜಯಭೇರಿ

ಗೋಕಾಕ: ತಾಲೂಕಿನ ಕೌಜಲಗಿ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಕೌಜಲಗಿ ಅರ್ಬನ್ ಬ್ಯಾಂಕಿನ ಅಧ್ಯಕ್ಷ ಹಾಗೂ ಜಿ.ಪಂ ಮಾಜಿ ಸದಸ್ಯ ಡಾ. ರಾಜೇಂದ್ರ ಸಣ್ಣಕ್ಕಿ ಅವರ ಗುಂಪಿನ ಗ್ರಾ. ಪಂ ಮಾಜಿ ಅಧ್ಯಕ್ಷರಾದ     ಅಶೋಕ ವಸಂತ ಉದ್ದಪ್ಪನವರ ಅವರು ಸತತವಾಗಿ 6ನೇ ಬಾರಿಗೆ ಹಾಗೂ ಮಕ್ತುಮ್‍ಸಾಬ ದಸ್ತಗೀರಸಾಬ ಖಾಜಿ ಅವರು 5ನೇ ಬಾರಿಗೆ ಜಯಭೇರಿ ಬಾರಿಸುವ ಮೂಲಕ ಗೆಲುವಿನ ನಾಗಾಲೋಟವನ್ನು ಮುಂದುವರೆಸಿದ್ದಾರೆ.

Read More »

ಸುಮಾರು.50.00000 ಲಕ್ಷ ರೂಪಾಯಿಗಳ ಅನುದಾನದ ಅಡಿಯಲ್ಲಿ. ಸನ್ಮಾನ ಶ್ರೀ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ.ತಾಲೂಕಿನ ವಡೇರಹಟ್ಟಿ ಗ್ರಾಮದಲ್ಲಿ ಇಂದು SCP&TSP ಯೋಜನೆಯಡಿಯಲ್ಲಿ ವಡೇರಹಟ್ಟಿ ಮುಖ್ಯ ರಸ್ತೆಯಿಂದ TO ಪಾಂಡು ಮನ್ನಿಕೇರಿ ತೋಟದವರಗೆ.   ಸುಮಾರು.50.00000 ಲಕ್ಷ ರೂಪಾಯಿಗಳ ಅನುದಾನದ ಅಡಿಯಲ್ಲಿ. ಸನ್ಮಾನ ಶ್ರೀ ಬಾಲಚಂದ್ರ ಜಾರಕಿಹೊಳಿ ಶಾಸಕರು ಅರಬಾಂವಿ ಮತ್ತು ಸನ್ಮಾನ ಶ್ರೀ ಸತೀಶ್ ಜಾರಕಿಹೊಳಿ ಶಾಸಕರು ಯಮಕನಮರಡಿ ನಿದರ್ಶನ ಮೇರೆಗೆ ಆಪ್ತ ಸಹಾಯಕ ರಾದ ದಾಸಪ್ಪ ನಾಯ್ಕಿ.ಇವರಿಂದ ರಸ್ತೆ ಕಾಮಗಾರಿಗೆ ಪೂಜೆಯ ಮಾಡುವ ಮುಖಾಂತರ ಚಾಲನೆ ನೀಡಿದರು. ಇದೆ ಸಮಯದಲ್ಲಿ ಊರಿನ ಪ್ರಮುಖರಾದ. …

Read More »

ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ

ಗೋಕಾಕ: ಜಲ ಸಂಪನ್ಮೂಲ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ದಿ. 1 ರಿಂದ 5ರವರೆಗೆ ಬೆಳಗಾವಿ ಜಿಲ್ಲೆ ಹಾಗೂ ಮಹಾರಾಷ್ಟ್ರದಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ದಿ. 1 ರಂದು ಮಧ್ಯಾಹ್ನ 2.30 ಗಂಟೆಗೆ ಗುವಾಹಟಿಯಿಂದ ವಿಶೇಷ ವಿಮಾನದ ಮೂಲಕ ಬೆಳಗಾವಿಗೆ ಆಗಮಿಸಿ ಅಲ್ಲಿಂದ ರಸ್ತೆ ಮೂಲಕ ಗೋಕಾಕ ಆಗಮಿಸಿ ವಾಸ್ತವ್ಯ ಮಾಡುವರು. ದಿ. 2 ರಂದು ಮುಂಜಾನೆ 11.15 ಗಂಟೆಗೆ ತಾಲೂಕಿನ ಕೊಣ್ಣೂರ ಪುರಸಭೆ ವ್ಯಾಪ್ತಿಯಲ್ಲಿ …

Read More »