Breaking News

ಕ್ರೀಡೆ

ಸ್ಪಿನ್ನರ್ಸ್ ಎದುರು ಟೀಮ್ ಇಂಡಿಯಾ ಬ್ಯಾಟ್ಸ್​ಮೆನ್​ ಸೈಲೆಂಟ್..?

ಸ್ಪಿನ್ನರ್​ಗಳನ್ನ ಎದುರಿಸೋದ್ರಲ್ಲಿ ಟೀಮ್ ಇಂಡಿಯಾ ವಿಶ್ವದ ಅಗ್ರಗಣ್ಯ ತಂಡ. ಇದು ಟೀಮ್ ಇಂಡಿಯಾದ ಬ್ಯಾಟಿಂಗ್ ಶಕ್ತಿಯೂ ಹೌದು. ಆದ್ರೆ ಇದೇ ಈಗ ಭಾರತ ತಂಡದ ವಿಕ್ನೇಸ್ ಆಗಿದೆಯಾ ಅನ್ನೋ ಅನುಮಾನ ಹುಟ್ಟುಹಾಕಿದೆ. ಟೀಮ್ ಇಂಡಿಯಾ.. ಕ್ರಿಕೆಟ್ ಲೋಕದ ವಿಶ್ವ ದರ್ಜೆಯ ತಂಡ. ಬಲಿಷ್ಠ ತಂಡವಾಗಿ ಗುರುತಿಸಿಕೊಂಡಿರುವ ಭಾರತ ಕ್ರಿಕೆಟ್ ಲೋಕದ ಹೆಮ್ಮರ. ಹೀಗಾಗಿಯೇ ಟೀಮ್ ಇಂಡಿಯಾ, ಪ್ರತಿಭೆಗಳ ಕಣಜವಾಗಿದೆ. ವಿಶ್ವ ಶ್ರೇಷ್ಠ ಬ್ಯಾಟಿಂಗ್ ದಿಗ್ಗಜರನ್ನ, ವೇಗಿಗಳನ್ನ ಹೊಂದಿದೆ. ಹಾಗೇ ಸರ್ವ …

Read More »

ಗೋಕಾಕ: ಜಿಲ್ಲಾ ಮಟ್ಟದ ದೇಹದಾಢ್ರ್ಯದ ಸ್ಪರ್ಧೆಯಲ್ಲಿ ಖಾನಾಪೂರದ ರಾಜು ಗಾವಡೆ ಮಿಸ್ಟರ್ ಬಾಡಿ ಲೈನ್ 2021 ಚಾಂಪಿಯನ್ ಆಪ್ ಚಾಂಪಿಯನ್ ಆಗಿ ಬಹುಮಾನ ಪಡೆಯುತ್ತಿರುವುದು.

ಗೋಕಾಕ: ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ಗೋಕಾಕ ತಾಲೂಕಾ ಬಾಡಿ ಬಿಲ್ಡರ್ಸ್ ಅಸೋಸಿಯೇಷನ್ ಶನಿವಾರದಂದು ಆಯೋಜಿಸಿದ್ದ 5ನೇ ಜಿಲ್ಲಾ ಮಟ್ಟದ (ಬೆಳಗಾವಿ ನಗರ ಹೊರತು ಪಡಿಸಿ) ದೇಹದಾಢ್ರ್ಯದ ಸ್ಪರ್ಧೆಯಲ್ಲಿ ಖಾನಾಪೂರದ ರಾಜು ಗಾವಡೆ ಮಿಸ್ಟರ್ ಬಾಡಿ ಲೈನ್ 2021 ಚಾಂಪಿಯನ್ ಆಪ್ ಚಾಂಪಿಯನ್ ಆಗಿ ಆಯ್ಕೆಯಾಗಿದ್ದಾರೆ. ಬೆಳಗಾವಿ ಗ್ರಾಮೀಣದ ರನ್ನರ್ ಆಫ್ ಆಗಿ ಸುನೀಲ ಬಾತಖಾಂಡೆ, ಖಾನಾಪೂರದ ಬೇಸ್ಟ್ ಫೋಜರ್ ಪ್ರಶಸ್ತಿಯನ್ನು ಸಂದೀಪ ಅಂಗಡಿ ಪಡೆದಿದ್ದಾರೆ. ತಾಲೂಕಾ ಮಟ್ಟದ ದೇಹದಾಢ್ರ್ಯದ ಸ್ಪರ್ಧೆಯಲ್ಲಿ …

Read More »

ಸುಮಾರು 15ಕ್ಕೂ ಹೆಚ್ಚು ಬುಕ್ಕಿಗಳನ್ನು ಕರೆದು ಗೋಕಾಕ್ DYSP ಖಡಕ್ ವಾರ್ನಿಂಗ್

ಗೋಕಾಕ ಕ್ರಿಕೆಟ್ ಬೆಟ್ಟಿಂಗ್ ದಂಧೆಕೋರರನ್ನು ಹೆಡಮುರಿ ಕಟ್ಟಲು ಪೊಲೀಸರು ರೆಡಿಯಾಗಿದ್ದಾರೆ, ಮತ್ತೊಂದೆಡೆ ಬೀಸೋ ದೊಣ್ಣೆಯಿಂದ ಪಾರಾಗಲು ಹರಸಾಹಸ ನಡೆಸಿದ್ದಾರೆ.   ಪ್ರಕಟವಾಗುತ್ತಿರುವ ವರದಿಯನ್ನು ಗಂಭೀರವಾಗಿ ಪರಿಗಣಿಸಿರುವ ಗೋಕಾಕ ಪೊಲೀಸರು ಈಗ ದಂಧೆಕೋರರ ಉದ್ದನೆಯ ಪಟ್ಟಿ ಹಿಡಿದುಕೊಂಡು ನಗರದಲ್ಲಿ ಸಂಚರಿಸತೊಡಗಿದ್ದಾರೆ. ಸುಮಾರು 20 ಕ್ಕೂ ಹೆಚ್ಚು ಬುಕ್ಕಿಗಳ ಪೈಕಿ 15 ಬುಕ್ಕಿಗಳನ್ನು ಗೋಕಾಕ ಡಿಎಸ್ಪಿಯವರು ಎಲ್ಲರನ್ನು ಕರೆಯಿಸಿ ಸಮಗ್ರ ಮಾಹಿತಿ ಪಡೆದುಕೊಂಡಿದ್ದಾರೆ ಎಂದು ಹೇಳಲಾಗಿದೆ.   ಪೊಲೀಸರ ಕ್ರಮದಿಂದ ಬೆಚ್ಚಿಬಿದ್ದ ಇನ್ನೂ …

Read More »

ಬಾಳಿಗೆ ಬೆಳಕಾದ IPL​ ಬಿಡ್ಡಿಂಗ್; ಟೆಂಪೋ ಚಾಲಕನ ಮಗನೀಗ ಕರೋಡ್​ಪತಿ

ಕ್ರೀಡಾಲೋಕದಲ್ಲಿ ರಾತ್ರೋರಾತ್ರಿ ಸ್ಟಾರ್‌ಗಳಾದ ಸಾಕಷ್ಟು ಸಾಧಕರಿದ್ದಾರೆ. ಒಂದೊತ್ತಿನ ಊಟಕ್ಕೂ ಪರಿತಪಿಸುತ್ತಿದ್ದವರು ಊಹಿಸಲಾರದಷ್ಟು ಎತ್ತರಕ್ಕೆ ಏರಿ, ನಿಬ್ಬೆರಗಾಗುವಂತೆ ಮಾಡಿದ್ದಾರೆ. ಭಾರತೀಯ ಕ್ರಿಕೆಟ್​‌ ಲೋಕದಲ್ಲಿ ಇಂತಹ ಹಲವು ಸ್ಫೂರ್ತಿದಾಯಕ ಕಥೆಗಳು ಸಿಗುತ್ತವೆ. ಹಿಂದೆ ಮುಂಬೈನ ರಸ್ತೆ ಬದಿಯಲ್ಲಿ ಪಾನಿಪುರಿ ಮಾರಾಟ ಮಾಡಿ ಕ್ರಿಕೆಟ್​ ಕಿಟ್‌ಗೆ ಹಣ ಹೊಂದಿಸಿಕೊಳ್ಳುತ್ತಿದ್ದ ಯಶಸ್ವಿ ಜೈಸ್ವಾಲ್​.. ಶಾಲಾ ವಾಹನ ಚಾಲನೆ, ಹಾಲು ಮಾರಾಟ ಮಾಡುತ್ತಿದ್ದ ಉತ್ತರ ಪ್ರದೇಶದ ನರೇಶ್​​ ಗರ್ಗ್​ ಪುತ್ರ ಪ್ರಿಯಂ ಗರ್ಗ್​‌ 13ನೇ ಸೀಸನ್​​ ಐಪಿಎಲ್​ …

Read More »

ಬೆಳಗಾವಿಯಲ್ಲಿ ಸೇನಾ ಭರ್ತಿ ರ್ಯಾಲಿ ಆರಂಭ

ಬೆಳಗಾವಿ: ಆರು ಜಿಲ್ಲೆಗಳಿಗೆ ಸಂಬಂಧಿಸಿದಂತೆ ಸೇನಾ ಭರ್ತಿ ಆಯ್ಕೆ ಪ್ರಕ್ರಿಯೆಯನ್ನು ಅಚ್ಚುಕಟ್ಟಾಗಿ ನಡೆಸಲಾಗುತ್ತಿದೆ. ಆಯ್ಕೆಗೊಂಡ ಅಭ್ಯರ್ಥಿಗಳಿಗೆ ಸ್ಥಳದಲ್ಲಿಯೇ ಪ್ರಮಾಣಪತ್ರ ನೀಡುವ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದರು. ಇಲ್ಲಿನ ವಿಟಿಯು ಕ್ರೀಡಾಂಗಣದಲ್ಲಿ ಫೆ.4ರಿಂದ ಆರಂಭಗೊಂಡ ಸೇನಾ ಭರ್ತಿ ರ್ಯಾಲಿಗೆ ಹಸಿರುನಿಶಾನೆ ತೋರಿಸಿ ಚಾಲನೆ ನೀಡಿದ ಬಳಿಕ ಅವರು ಮಾತನಾಡಿದರು. ಜಿಲ್ಲೆಯಲ್ಲಿ ನಡೆಯುತ್ತಿರುವ ನೇಮಕಾತಿ ರ್ಯಾಲಿಗೆ ಸಂಬಂಧಿಸಿದಂತೆ ಜಿಲ್ಲಾಡಳಿತದಿಂದ ಎಲ್ಲ ರೀತಿಯ ನೆರವು ನೀಡಲಾಗುತ್ತಿದೆ. ಬೆಳಗಾವಿ ಸೇರಿದಂತೆ ಆರು ಜಿಲ್ಲೆಗಳ …

Read More »

ರೀಕ್ಷೆಯಂತೆ ಭಾರತ ತಂಡವು ಬಾಕ್ಸಿಂಗ್ ಡೇ ಟೆಸ್ಟ್‍ನ ಎರಡನೇ ದಿನ ಭರ್ಜರಿ ಆಟ

ಮೆಲ್ಬರ್ನ್, ಡಿ.27- ನಿರೀಕ್ಷೆಯಂತೆ ಭಾರತ ತಂಡವು ಬಾಕ್ಸಿಂಗ್ ಡೇ ಟೆಸ್ಟ್‍ನ ಎರಡನೇ ದಿನ ಭರ್ಜರಿ ಆಟ ಪ್ರದರ್ಶಿಸಿ ಆಸೀಸ್ ವಿರುದ್ಧ ಬೃಹತ್ ಮುನ್ನಡೆಯತ್ತ ದಿಟ್ಟ ಹೆಜ್ಜೆ ಇಟ್ಟಿದೆ. # ಗಿಲ್ ಭರ್ಜರಿ ಆರಂಭ: ಪೃಥ್ವಿ ಶಾರ ಕಳಪೆ ಪ್ರದರ್ಶದಿಂದಾಗಿ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದ ಯುವ ಆಟಗಾರ ಶುಭಮನ್ ಗಿಲ್ ಆಸೀಸ್‍ನ ವೇಗ ಹಾಗೂ ಸ್ಪಿನ್ ಅಸ್ತ್ರವನ್ನು ದಿಟ್ಟವಾಗಿ ಎದುರಿಸಿ ಮೊದಲ ಪಂದ್ಯದಲ್ಲಿ ಭರವಸೆ ಮೂಡಿಸಿದರು. ನಿನ್ನೆ ದಿನದಾಟದ ಅಂತ್ಯಕ್ಕೆ 28 …

Read More »

ರಿಕೆಟ್‌ಗೆ ವಿದಾಯ ಹೇಳಿದ ಪಾರ್ಥೀವ್ ಪಟೇಲ್..!

ಮುಂಬೈ, ಡಿ.9- ಟೀಂ ಇಂಡಿಯಾ ಹಾಗೂ ಆರ್‍ಸಿಬಿ ತಂಡದ ವಿಕೆಟ್ ಕೀಪರ್ ಪಾರ್ಥೀವ್ ಪಟೇಲ್ ಅವರು ಇಂದು 17 ವರ್ಷಗಳ ಕ್ರಿಕೆಟ್ ಜೀವನಕ್ಕೆ ಗುಡ್‍ಬೈ ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ಮಂಡಳಿಗೆ ಅವರು ರಾಜೀನಾಮೆ ಪತ್ರ ನೀಡುವ ಮೂಲಕ ತಾವು ಇನ್ನು ಮುಂದೆ ಯಾವುದೇ ಮಾದರಿಯ ಕ್ರಿಕೆಟ್‍ನಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಆರ್‍ಸಿಬಿ ತಂಡದ ಭರವಸೆಯ ಆಟಗಾರನಾಗಿದ್ದ ಪಾರ್ಥೀವ್ ಪಟೇಲ್‍ಗೆ 2013ರ ಐಪಿಎಲ್‍ನಲ್ಲಿ ಒಂದೇ ಒಂದು ಪಂದ್ಯ ಆಡಲು ಅವಕಾಶ …

Read More »

ಐಪಿಎಲ್ ಪ್ರಶಸ್ತಿ ಹಣವನ್ನು ಕಡಿಮೆ ಮಾಡುವುದಾಗಿ ಬಿಸಿಸಿಐ ತಿಳಿಸಿದೆ.

ಅಬುಭಾಬಿ: ಕೊರೊನಾ ಕಾರಣದಿಂದ ಈ ಬಾರಿಯ ಐಪಿಎಲ್‍ನ ಪ್ರಶಸ್ತಿ ಹಣವನ್ನು ಬಿಸಿಸಿಐ ಕಡಿಮೆ ಮಾಡಿದೆ. 2019ರಲ್ಲಿ ನೀಡಿದ ಪ್ರಶಸ್ತಿ ಹಣದ ಅರ್ಧದಷ್ಟು ಹಣವನ್ನು ಈ ಬಾರಿ ಗೆದ್ದ ತಂಡಕ್ಕೆ ನೀಡಲಾಗುತ್ತದೆ ಎಂದು ಬಿಸಿಸಿಐ ತಿಳಿಸಿದೆ. ಈ ವರ್ಷ ಇಡೀ ವಿಶ್ವಕ್ಕೆ ಕಂಟಕವಾಗಿ ಕಾಡಿದ ಕೊರೊನಾ ಕ್ರಿಕೆಟ್ ಜಗತ್ತನ್ನು ಸ್ತಬ್ಧವಾಗುವಂತೆ ಮಾಡಿತ್ತು. ಈ ಕಾರಣದಿಂದಲೇ ಮುಂದೂಡಿಕೆಯಾಗಿದ್ದ ಐಪಿಎಲ್ ಟೂರ್ನಿ ಹಲವಾರು ಅಡೆತಡೆಗಳ ಮಧ್ಯೆ ಆರಂಭವಾಗಿ ಇಂದು ಮುಕ್ತಾಯದ ಅಂಚಿಗೆ ಬಂದು ನಿಂತಿದೆ. …

Read More »

ಮಹಾಯುದ್ಧದಲ್ಲಿ ಅದ್ಭುತ ಪ್ರದರ್ಶನ ನೀಡ್ತಿರೋ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಈ ಸಲ ಕಪ್ ಗೆಲ್ಲೋ ಭರವಸೆಯನ್ನ ಮೂಡಿಸಿದೆ.

ಮರಳುಗಾಡಿನ ಮಹಾಯುದ್ಧದಲ್ಲಿ ಅದ್ಭುತ ಪ್ರದರ್ಶನ ನೀಡ್ತಿರೋ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಈ ಸಲ ಕಪ್ ಗೆಲ್ಲೋ ಭರವಸೆಯನ್ನ ಮೂಡಿಸಿದೆ. ದುಬೈನಲ್ಲಿಂದು ರಾಜಸ್ಥಾನ ರಾಯಲ್ಸ್ ತಂಡವನ್ನ ಎದುರಿಸ್ತಿರೋ ಕೊಹ್ಲಿ ಪಡೆ, ಮತ್ತೊಂದು ಗೆಲುವಿನ ವಿಶ್ವಾಸದಲ್ಲಿದೆ. ಈ ಸೀಸನ್​ನಲ್ಲಿ ಅಬುಧಾಬಿಯಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧದ ನಡೆದ ಪಂದ್ಯದಲ್ಲಿ ಆರ್​ಸಿಬಿ 8 ವಿಕೆಟ್​ಗಳ ಭರ್ಜರಿ ಗೆಲುವು ಸಾಧಿಸಿತ್ತು. ಈ ಗೆಲುವು ಇಂದಿನ ಪಂದ್ಯದಲ್ಲಿ ಮತ್ತೆ ರಾಯಲ್ಸ್ ಮಣಿಸೋಕೆ ಆರ್​ಸಿಬಿಗೆ ಆತ್ಮವಿಶ್ವಾಸವನ್ನ ಹೆಚ್ಚಿಸಿದೆ. ಈ ಸೀಸನ್​ನಲ್ಲಿ …

Read More »

ರನ್​ ಮಳೆ ಹರಿಸುವ ಶಾರ್ಜಾದಲ್ಲಿ ಕೊಹ್ಲಿ ಬಾಯ್ಸ್ ಎಡವಿದ್ದು ಎಲ್ಲಿ?

ಶಾರ್ಜಾ ಪಂದ್ಯ RCB ಹುಡುಗ್ರು ಮತ್ತು ಕನ್ನಡಿಗರ ನಡುವಿನ ರಣ ರೋಚಕ ಕಾದಾಟವಾಗಿ ಮಾರ್ಪಟ್ಟಿತ್ತು. ರಾಯಲ್ ಹುಡುಗರಿಗೆ ಪಂಜಾಬ್ ವಿರುದ್ಧದ ಪಂದ್ಯ ಪ್ರತಿಷ್ಠೆಯ ಪಂದ್ಯವಾಗಿತ್ತು. ಕಾರಣ ಇದೇ ಸೀಸನ್​ನಲ್ಲಿ ಕಳೆದ ಬಾರಿ ರಾಹುಲ್ ಹುಡುಗರ ಜೊತೆ ಸೆಣಸಾಡಿದ್ದ ಕೊಹ್ಲಿ ಆರ್ಮಿ ಹೀನಾಯವಾಗಿ ಮುಗ್ಗರಿಸಿತ್ತು. ಹೀಗಾಗಿ, ಶಾರ್ಜಾ ಸಮರದಲ್ಲಿ ಪಂಜಾಬ್​ಗೆ ಸೋಲಿನ ಗುನ್ನಾ ನೀಡಬೇಕೆಂದುಕೊಂಡಿದ್ದ RCB ತಂಡ ಮತ್ತದೇ ಮಿಸ್ಟೇಕ್ ಮಾಡಿದೆ. ರನ್​ಮಳೆ ಹರಿಸುವ ಶಾರ್ಜಾದಲ್ಲಿ ಕೊಹ್ಲಿ ಬಾಯ್ಸ್ ಎಡವಿದ್ದೆಲ್ಲಿ? ದುಬೈನಲ್ಲಿ …

Read More »