Breaking News
Home / ಕ್ರೀಡೆ (page 3)

ಕ್ರೀಡೆ

ರೀಕ್ಷೆಯಂತೆ ಭಾರತ ತಂಡವು ಬಾಕ್ಸಿಂಗ್ ಡೇ ಟೆಸ್ಟ್‍ನ ಎರಡನೇ ದಿನ ಭರ್ಜರಿ ಆಟ

ಮೆಲ್ಬರ್ನ್, ಡಿ.27- ನಿರೀಕ್ಷೆಯಂತೆ ಭಾರತ ತಂಡವು ಬಾಕ್ಸಿಂಗ್ ಡೇ ಟೆಸ್ಟ್‍ನ ಎರಡನೇ ದಿನ ಭರ್ಜರಿ ಆಟ ಪ್ರದರ್ಶಿಸಿ ಆಸೀಸ್ ವಿರುದ್ಧ ಬೃಹತ್ ಮುನ್ನಡೆಯತ್ತ ದಿಟ್ಟ ಹೆಜ್ಜೆ ಇಟ್ಟಿದೆ. # ಗಿಲ್ ಭರ್ಜರಿ ಆರಂಭ: ಪೃಥ್ವಿ ಶಾರ ಕಳಪೆ ಪ್ರದರ್ಶದಿಂದಾಗಿ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದ ಯುವ ಆಟಗಾರ ಶುಭಮನ್ ಗಿಲ್ ಆಸೀಸ್‍ನ ವೇಗ ಹಾಗೂ ಸ್ಪಿನ್ ಅಸ್ತ್ರವನ್ನು ದಿಟ್ಟವಾಗಿ ಎದುರಿಸಿ ಮೊದಲ ಪಂದ್ಯದಲ್ಲಿ ಭರವಸೆ ಮೂಡಿಸಿದರು. ನಿನ್ನೆ ದಿನದಾಟದ ಅಂತ್ಯಕ್ಕೆ 28 …

Read More »

ರಿಕೆಟ್‌ಗೆ ವಿದಾಯ ಹೇಳಿದ ಪಾರ್ಥೀವ್ ಪಟೇಲ್..!

ಮುಂಬೈ, ಡಿ.9- ಟೀಂ ಇಂಡಿಯಾ ಹಾಗೂ ಆರ್‍ಸಿಬಿ ತಂಡದ ವಿಕೆಟ್ ಕೀಪರ್ ಪಾರ್ಥೀವ್ ಪಟೇಲ್ ಅವರು ಇಂದು 17 ವರ್ಷಗಳ ಕ್ರಿಕೆಟ್ ಜೀವನಕ್ಕೆ ಗುಡ್‍ಬೈ ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ಮಂಡಳಿಗೆ ಅವರು ರಾಜೀನಾಮೆ ಪತ್ರ ನೀಡುವ ಮೂಲಕ ತಾವು ಇನ್ನು ಮುಂದೆ ಯಾವುದೇ ಮಾದರಿಯ ಕ್ರಿಕೆಟ್‍ನಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಆರ್‍ಸಿಬಿ ತಂಡದ ಭರವಸೆಯ ಆಟಗಾರನಾಗಿದ್ದ ಪಾರ್ಥೀವ್ ಪಟೇಲ್‍ಗೆ 2013ರ ಐಪಿಎಲ್‍ನಲ್ಲಿ ಒಂದೇ ಒಂದು ಪಂದ್ಯ ಆಡಲು ಅವಕಾಶ …

Read More »

ಐಪಿಎಲ್ ಪ್ರಶಸ್ತಿ ಹಣವನ್ನು ಕಡಿಮೆ ಮಾಡುವುದಾಗಿ ಬಿಸಿಸಿಐ ತಿಳಿಸಿದೆ.

ಅಬುಭಾಬಿ: ಕೊರೊನಾ ಕಾರಣದಿಂದ ಈ ಬಾರಿಯ ಐಪಿಎಲ್‍ನ ಪ್ರಶಸ್ತಿ ಹಣವನ್ನು ಬಿಸಿಸಿಐ ಕಡಿಮೆ ಮಾಡಿದೆ. 2019ರಲ್ಲಿ ನೀಡಿದ ಪ್ರಶಸ್ತಿ ಹಣದ ಅರ್ಧದಷ್ಟು ಹಣವನ್ನು ಈ ಬಾರಿ ಗೆದ್ದ ತಂಡಕ್ಕೆ ನೀಡಲಾಗುತ್ತದೆ ಎಂದು ಬಿಸಿಸಿಐ ತಿಳಿಸಿದೆ. ಈ ವರ್ಷ ಇಡೀ ವಿಶ್ವಕ್ಕೆ ಕಂಟಕವಾಗಿ ಕಾಡಿದ ಕೊರೊನಾ ಕ್ರಿಕೆಟ್ ಜಗತ್ತನ್ನು ಸ್ತಬ್ಧವಾಗುವಂತೆ ಮಾಡಿತ್ತು. ಈ ಕಾರಣದಿಂದಲೇ ಮುಂದೂಡಿಕೆಯಾಗಿದ್ದ ಐಪಿಎಲ್ ಟೂರ್ನಿ ಹಲವಾರು ಅಡೆತಡೆಗಳ ಮಧ್ಯೆ ಆರಂಭವಾಗಿ ಇಂದು ಮುಕ್ತಾಯದ ಅಂಚಿಗೆ ಬಂದು ನಿಂತಿದೆ. …

Read More »

ಮಹಾಯುದ್ಧದಲ್ಲಿ ಅದ್ಭುತ ಪ್ರದರ್ಶನ ನೀಡ್ತಿರೋ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಈ ಸಲ ಕಪ್ ಗೆಲ್ಲೋ ಭರವಸೆಯನ್ನ ಮೂಡಿಸಿದೆ.

ಮರಳುಗಾಡಿನ ಮಹಾಯುದ್ಧದಲ್ಲಿ ಅದ್ಭುತ ಪ್ರದರ್ಶನ ನೀಡ್ತಿರೋ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಈ ಸಲ ಕಪ್ ಗೆಲ್ಲೋ ಭರವಸೆಯನ್ನ ಮೂಡಿಸಿದೆ. ದುಬೈನಲ್ಲಿಂದು ರಾಜಸ್ಥಾನ ರಾಯಲ್ಸ್ ತಂಡವನ್ನ ಎದುರಿಸ್ತಿರೋ ಕೊಹ್ಲಿ ಪಡೆ, ಮತ್ತೊಂದು ಗೆಲುವಿನ ವಿಶ್ವಾಸದಲ್ಲಿದೆ. ಈ ಸೀಸನ್​ನಲ್ಲಿ ಅಬುಧಾಬಿಯಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧದ ನಡೆದ ಪಂದ್ಯದಲ್ಲಿ ಆರ್​ಸಿಬಿ 8 ವಿಕೆಟ್​ಗಳ ಭರ್ಜರಿ ಗೆಲುವು ಸಾಧಿಸಿತ್ತು. ಈ ಗೆಲುವು ಇಂದಿನ ಪಂದ್ಯದಲ್ಲಿ ಮತ್ತೆ ರಾಯಲ್ಸ್ ಮಣಿಸೋಕೆ ಆರ್​ಸಿಬಿಗೆ ಆತ್ಮವಿಶ್ವಾಸವನ್ನ ಹೆಚ್ಚಿಸಿದೆ. ಈ ಸೀಸನ್​ನಲ್ಲಿ …

Read More »

ರನ್​ ಮಳೆ ಹರಿಸುವ ಶಾರ್ಜಾದಲ್ಲಿ ಕೊಹ್ಲಿ ಬಾಯ್ಸ್ ಎಡವಿದ್ದು ಎಲ್ಲಿ?

ಶಾರ್ಜಾ ಪಂದ್ಯ RCB ಹುಡುಗ್ರು ಮತ್ತು ಕನ್ನಡಿಗರ ನಡುವಿನ ರಣ ರೋಚಕ ಕಾದಾಟವಾಗಿ ಮಾರ್ಪಟ್ಟಿತ್ತು. ರಾಯಲ್ ಹುಡುಗರಿಗೆ ಪಂಜಾಬ್ ವಿರುದ್ಧದ ಪಂದ್ಯ ಪ್ರತಿಷ್ಠೆಯ ಪಂದ್ಯವಾಗಿತ್ತು. ಕಾರಣ ಇದೇ ಸೀಸನ್​ನಲ್ಲಿ ಕಳೆದ ಬಾರಿ ರಾಹುಲ್ ಹುಡುಗರ ಜೊತೆ ಸೆಣಸಾಡಿದ್ದ ಕೊಹ್ಲಿ ಆರ್ಮಿ ಹೀನಾಯವಾಗಿ ಮುಗ್ಗರಿಸಿತ್ತು. ಹೀಗಾಗಿ, ಶಾರ್ಜಾ ಸಮರದಲ್ಲಿ ಪಂಜಾಬ್​ಗೆ ಸೋಲಿನ ಗುನ್ನಾ ನೀಡಬೇಕೆಂದುಕೊಂಡಿದ್ದ RCB ತಂಡ ಮತ್ತದೇ ಮಿಸ್ಟೇಕ್ ಮಾಡಿದೆ. ರನ್​ಮಳೆ ಹರಿಸುವ ಶಾರ್ಜಾದಲ್ಲಿ ಕೊಹ್ಲಿ ಬಾಯ್ಸ್ ಎಡವಿದ್ದೆಲ್ಲಿ? ದುಬೈನಲ್ಲಿ …

Read More »

ಕಿಂಗ್ಸ್ ಇಲೆವೆನ್ ಪಂಜಾಬ್ ಬೌಲರ್​​ಗಳ ಸ್ಪಿನ್ ಮೋಡಿಗೆ ಮಂಕಾದ RCB ಬ್ಯಾಟ್ಸ್​ಮನ್

ಕೊನೇ ಓವರ್. ಕೊನೇ ಎಸೆತದವರೆಗೂ ಅಭಿಮಾನಿಗಳ ಉಸಿರನ್ನ ಬಿಗಿ ಹಿಡಿಯುವಂತೆ RCB ವಿರುದ್ಧ ರಣರೋಚಕ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ಕೊನೆಗೂ ಗೆಲುವು ಸಾಧಿಸಿದೆ. ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ RCB ಗೆ ಓಪನರ್​ಗಳಾದ ದೇವದತ್ ಪಡಿಕ್ಕಲ್ ಹಾಗೂ ಌರೋನ್ ಫಿಂಚ್, ಉತ್ತಮ ಆರಂಭ ನೀಡುವಲ್ಲಿ ವಿಫಲವಾದ್ರು. 12ಬಾಲ್​ಗಳಲ್ಲಿ 18ರನ್ ಗಳಿಸಿದ್ದ ಪಡಿಕ್ಕಲ್, ಆರ್ಷ್​ದೀಪ್ ಸಿಂಗ್ ಎಸೆತದಲ್ಲಿ ನಿಕೋಲಸ್ ಪೂರನ್​ಗೆ ಕ್ಯಾಚ್ ನೀಡಿದ್ರು. ಇನ್ನೂ ಌರೋನ್ ಆಟ 20ರನ್​ಗೆ ಅಂತ್ಯವಾಯ್ತು. …

Read More »

IPL 2020: RCB vs KKR Live Score ರನ್ ಮಷಿನ್​ ಕೊಹ್ಲಿ ಬಳಗಕ್ಕೆ ಕೊಲ್ಕತ್ತಾ ನೈಟ್ ಚಾಲೆಂಜ್​..

ಮರಳುಗಾಡಿನ ಮಹಾಯುದ್ಧದಲ್ಲಿ ಆರ್​ಸಿಬಿ ಅಬ್ಬರ ಪಂದ್ಯದಿಂದ ಪಂದ್ಯಕ್ಕೆ ಜೋರಾಗ್ತಿದೆ. ಹೀಗಾಗಿ ಇಂದು ನಡೆಯುತ್ತಿರುವ ಆರ್​ಸಿಬಿ ಮತ್ತು ಕೆಕೆಆರ್ ನಡುವಿನ ಕದನ ತೀವ್ರ ಕುತೂಹಲ ಕೆರಳಿಸಿದೆ. ಟೂರ್ನಿಯ ಆರಂಭದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಮುಗ್ಗರಿಸಿದ್ರೂ, ನಂತರದ ಪಂದ್ಯಗಳಲ್ಲಿ ಗೆಲುವಿನ ಕೇಕೆ ಹಾಕಿ ಮುನ್ನುಗ್ಗುತ್ತಿದೆ. ಹೀಗಾಗಿ ದಿನೇಶ್ ಕಾರ್ತಿಕ್ ಪಡೆಯನ್ನ ಕೊಹ್ಲಿ ಪಡೆ ಕಟ್ಟಿ ಹಾಕಬೇಕು ಅಂದ್ರೆ, ಬ್ಯಾಟಿಂಗ್​ನಂತೆ ಬೌಲಿಂಗ್​ನಲ್ಲೂ ಅದ್ಭುತ ಪ್ರದರ್ಶನ ನೀಡಲೇಬೇಕು. ಐಪಿಎಲ್​ನಲ್ಲಿ ಇದುವರೆಗೂ ಆರ್​ಸಿಬಿ ಮತ್ತು ಕೆಕೆಆರ್ …

Read More »

IPL 2020: RR vs SRH Live Score ಹೈದ್ರಾಬಾದ್​ಗೆ ರಾಜಸ್ಥಾನ ರಾಯಲ್​ ಚಾಲೆಂಜ್..

ಇಂದಿನ ಮೊದಲ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ಹಾಗೂ ಸನ್​ರೈಸರ್ಸ್ ಹೈದ್ರಾಬಾದ್ ತಂಡಗಳು ಮುಖಾಮುಖಿಯಾಗುತ್ತಿವೆ. ಸತತ ನಾಲ್ಕು ಪಂದ್ಯಗಳಲ್ಲಿ ಸೋತಿರೋ ರಾಜಸ್ಥಾನ ಗೆಲುವಿನ ಟ್ರ್ಯಾಕ್​ಗೆ ಮರಳೋ ವಿಶ್ವಾಸದಲ್ಲಿದೆ. ಇಂದಿನ ಪಂದ್ಯದಲ್ಲಿ ಡೇವಿಡ್ ವಾರ್ನರ್ ಹಾಗೂ ಜೋಫ್ರಾ ಅರ್ಚರ್ ನಡುವೆ ಪ್ಲೇಯರ್ ಬ್ಯಾಟಲ್ ನಡೆಯಲಿದೆ. ಕಳೆದ ಐದು ಏಕದಿನ ಪಂದ್ಯಗಳಲ್ಲಿ ನಾಲ್ಕು ಬಾರಿ ಡೇವಿಡ್ ವಾರ್ನರ್​ರನ್ನ ಜೋಫ್ರಾ ಅರ್ಚರ್, ಬಲಿ ಪಡೆದಿದ್ದಾರೆ. ಹೈದ್ರಾಬಾದ್ ವಿರುದ್ಧದ ಪಂದ್ಯದೊಂದಿಗೆ ಸಂಜು ಸ್ಯಾಮ್ಸನ್, ಐಪಿಎಲ್​ನಲ್ಲಿ 200ನೇ ಪಂದ್ಯವನ್ನ …

Read More »

IPL 2020: RCB vs CSK Live Score ಕೂಲ್​ ಧೋನಿಗೆ ಕಿಂಗ್ ಕೊಹ್ಲಿ ರಾಯಲ್ ಚಾಲೆಂಜ್​..

ಇಂದಿನ ಎರಡನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗುತ್ತಿವೆ. ಐದನೇ ಸ್ಥಾನದಲ್ಲಿರೋ ಆರ್​ಬಿಸಿ, ಚೆನ್ನೈ ಮಣಿಸಿ ಮೂರನೇ ಸ್ಥಾನಕ್ಕೆ ಎಂಟ್ರಿಕೊಡೋ ವಿಶ್ವಾಸದಲ್ಲಿದೆ. ಚೆನ್ನೈ ಕಳೆದ ಪಂದ್ಯದಲ್ಲಿ ಕೊಲ್ಕತ್ತಾ ವಿರುದ್ಧ ಮುಗ್ಗರಿಸಿದ್ರೆ, ಆರ್​ಸಿಬಿ ಡೆಲ್ಲಿ ವಿರುದ್ಧ ಮುಗ್ಗರಿಸಿದೆ. ಹೀಗಾಗಿ ಗೆಲುವಿನ ರಿದಮ್ ಕಂಡುಕೊಳ್ಳೋದಕ್ಕೆ ಉಭಯ ತಂಡಗಳಿಗೆ ಮಹತ್ವದ ಪಂದ್ಯವಾಗಿದೆ. ಅದ್ರಲ್ಲೂ ಡೆಲ್ಲಿ ವಿರುದ್ಧದ ಸೋಲು, ಆರ್​ಸಿಬಿ ಆಟಗಾರರನ್ನ ರೊಚ್ಚಿಗೇಳುವಂತೆ ಮಾಡಿದೆ. ಸದ್ಯ ಆರ್​ಸಿಬಿ ತಂಡ …

Read More »

ಮಂಕಡಿಂಗ್​ಗೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ!

ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ನಡುವಿನ ಪಂದ್ಯದಲ್ಲಿ ರವಿಚಂದ್ರನ್ ಅಶ್ವಿನ್ , ಆರ್​ಸಿಬಿಯ ಓಪನರ್ ಆರನ್ ಫಿಂಚ್ ಅವರನ್ನು ‘ಮಂಕಡಿಂಗ್’ ಮಾಡದೆ ಕೇವಲ ಎಚ್ಚರಿಸಿದ್ದು ಕ್ರಿಕೆಟ್ ವಲಯಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ . ಭಾರತದ ಮಾಜಿ ಕ್ಯಾಪ್ಟನ್​ಗಳಾದ ಸುನಿಲ್ ಗವಾಸ್ಕರ್ ಮತ್ತು ಕಪಿಲೆ ದೇವ್ , ನಾನ್​ಸ್ಟ್ರೈಕರ್ ಬ್ಯಾಟ್ಸ್​ಮನ್​ನನ್ನು ಮಂಕಡಿಂಗ್ ( ನಾನ್​ಸ್ಟ್ರೈಕರ್ ಬ್ಯಾಟ್ಸ್​ಮನ್ , ಬೌಲರ್ ಚೆಂಡೆಸೆಯುವ ಮೊದಲೇ ಕ್ರೀಸ್ ಬಿಟ್ಟು ಮುಂದೆ ಸಾಗಿದಾಗ ಬೌಲರ್ ಅವನನ್ನು …

Read More »