Breaking News
Home / ಕ್ರೀಡೆ (page 6)

ಕ್ರೀಡೆ

2016ರ ಬಳಿಕ ಆರ್‌ಸಿಬಿ ತಂಡ ಸಮತೋಲಿತವಾಗಿದೆ: ವಿರಾಟ್ ಕೊಹ್ಲಿ

ದುಬೈ: ಐಪಿಎಲ್ 2016ರ ಬಳಿಕ ಪ್ರಸ್ತುತ ಬೆಂಗಳೂರು ತಂಡ ಅತ್ಯಂತ ಸಮತೋಲಿತ ತಂಡವಾಗಿದೆ ಎಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್‌ಸಿಬಿ) ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ. ಬೆಂಗಳೂರು ತಂಡ 2016ರ ಫೈನಲ್‌ ನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಸೋಲು ಕಂಡಿತ್ತು. ಈ ಬಾರಿ ಯುವ ಮತ್ತು ಅನುಭವಿ ಆಟಗಾರರ ಉತ್ತಮ ಸಂಯೋಜನೆ ಇದ್ದು, ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡಲು ಬೇಕಾದ ಕೌಶಲ್ಯಗಳನ್ನು ಹೊಂದಿದ್ದಾರೆ ಎಂದು ವಿರಾಟ್ ಆರ್‌ಸಿಬಿ ಟಿವಿಗೆ ತಿಳಿಸಿದರು. ತಂಡದ ಯುವ …

Read More »

ಐಪಿಎಲ್ 2020 ಶೆಡ್ಯೂಲ್ ಬಿಡುಗಡೆಯಾಗಿದೆ, ವೇಳಾಪಟ್ಟಿಯನ್ನು ಇಲ್ಲಿ ಡೌನ್‌ಲೋಡ್ ಮಾಡಿ

ಐಪಿಎಲ್ 2020: ಲಕ್ಷಾಂತರ ಕ್ರಿಕೆಟ್ ಅಭಿಮಾನಿಗಳ ಬಹುನಿರೀಕ್ಷೆಯ ನಂತರ, ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಂತಿಮವಾಗಿ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2020) ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಕಳೆದ ಹಲವಾರು ದಿನಗಳಿಂದ ಫ್ರ್ಯಾಂಚೈಸ್ ತಂಡಗಳು ಒತ್ತಡಕ್ಕೆ ಒಳಗಾಗಿದ್ದರಿಂದ, ಕ್ರಿಕೆಟ್ ಅಭಿಮಾನಿಗಳು ಹೆಚ್ಚು ಕಾಯಬೇಕಾಯಿತು, ಮಾಧ್ಯಮಗಳು ಸಹ ಪಂದ್ಯಾವಳಿಯ ಶೆಡ್ಯೂಲ್ ಬಗ್ಗೆ ಪ್ರಶ್ನೆಗಳನ್ನು ಕೇಳಲು ಪ್ರಾರಂಭಿಸಿದವು. ಸದ್ಯ ಕೊನೆಗೂ ಐಪಿಎಲ್ ವೇಳಾಪಟ್ಟಿಯನ್ನು ಬಿಸಿಸಿಐ ಬಿಡುಗಡೆ ಮಾಡಿದೆ. ಮೊದಲ ಪಂದ್ಯ ಸೆಪ್ಟೆಂಬರ್ …

Read More »

ಸೆಪ್ಟೆಂಬರ್ 21 ರಂದು ಆರ್‌ಸಿಬಿ ಮೊದಲ ಪಂದ್ಯ, ಎದುರಾಳಿ ಯಾರು ಗೊತ್ತಾ..?

ಬೆಂಗಳೂರು: ಅಂತು ಇಂತು 13ನೇ ಐಪಿಎಲ್ ವೇಳಾಪಟ್ಟಿ ಪ್ರಕಟಗೊಂಡಿದೆ. ಕಳೆದ ಒಂದು ವಾರಗಳ ಊಹಾಪೋಹಗಳಿಗೆ ಬಿಸಿಸಿಐ ತೆರೆ ಎಳೆದಿದೆ. ಲೀಗ್ ಹಂತದ 56 ಪಂದ್ಯಗಳ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಪ್ಲೇ-ಆಫ್ ಹಂತದ ವೇಳಾಪಟ್ಟಿ ಇನ್ನಷ್ಟೇ ಪ್ರಕಟಗೊಳ್ಳಬೇಕಿದೆ. ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡ ಸೆಪ್ಟೆಂಬರ್ 21 ರಂದು ಮಾಜಿ ಚಾಂಪಿಯನ್ ಸನ್‌ರೈಸರ್ಸ್‌ ಹೈದರಾಬಾದ್ ತಂಡವನ್ನು ದುಬೈನಲ್ಲಿ ಎದುರಿಸಲಿದೆ. ಆರ್‌ಸಿಬಿ ತಂಡ 3 ಪಂದ್ಯಗಳನ್ನು ಮಧ್ಯಾಹ್ನದ ವೇಳೆ ಆಡಲಿದೆ. ಭಾರತದಲ್ಲಿ ನಡೆಯುವಂತೆ ಯುಎಇಯಲ್ಲೂ ತವರು ಹಾಗೂ …

Read More »

ಐಪಿಎಲ್ 2020: ಮುಂಬೈ ಇಂಡಿಯನ್ಸ್ ಟೀಂ ನಲ್ಲಿ ಲಸಿತ್ ಮಲಿಂಗ ಆಡುವುದಿಲ್ಲ, ಇವರ ರೀಪ್ಲೇಸ್ಮೆಂಟ್ ಯಾರು?

ಐಪಿಎಲ್‌ ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಮುಂಬೈ ಇಂಡಿಯನ್ಸ್ ವೇಗದ ಬೌಲರ್ ಲಸಿತ್ ಮಾಲಿಂಗ ವೈಯಕ್ತಿಕ ಕಾರಣಗಳಿಂದಾಗಿ ಐಪಿಎಲ್ 2020 ರ ಸೀಸನ್ ನಿಂದ ಹೊರಬಂದಿದ್ದಾರೆ. ಐಪಿಎಲ್ ಪಂದ್ಯವನ್ನು ಇನ್ನೂ ಆಡದಿರುವ ಆಸ್ಟ್ರೇಲಿಯಾದ ವೇಗದ ಬೌಲರ್ ಜೇಮ್ಸ್ ಪ್ಯಾಟಿನ್ಸನ್ ಅವರ ಸ್ಥಾನಕ್ಕೆ ರೀಪ್ಲೇಸ್ಮೆಂಟ್ ಆಗಿದ್ದಾರೆ. ಮಲಿಂಗ ಅವರ ತಂದೆ ಅನಾರೋಗ್ಯದಿಂದ ಬಳಲುತ್ತಿದ್ದಾರೆ ಮತ್ತು ಶೀಘ್ರದಲ್ಲೇ ಶಸ್ತ್ರಚಿಕಿತ್ಸೆ ಮಾಡಬೇಕಾಗಬಹುದು ಎಂದು ತಿಳಿದುಬಂದಿದೆ.  ಮಲಿಂಗ ತನ್ನ ತಂದೆಯೊಂದಿಗೆ ಶ್ರೀಲಂಕಾದ ಮನೆಯಲ್ಲಿ ಇರಬೇಕೆಂದು …

Read More »

ರಾಯಲ್ ಚಾಲೆಂಜರ್ಸ್ ಬೆಂಗಳೂರು ಬಲಿಷ್ಠ ಸಂಭಾವ್ಯ XI ಹೀಗಿದೆ ನೋಡಿ!

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ 13ನೇ ಆವೃತ್ತಿ ಆರಂಭಗೊಳ್ಳಲು ಇನ್ನು ಮೂರು ವಾರಗಳು ಬಾಕಿ ಉಳಿದಿವೆ. ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಸೆಪ್ಟೆಂಬರ್ 19ರಿಂದ ನವೆಂಬರ್ 10ರವರೆಗೆ ಭಾರತದ ಅದ್ದೂರಿ ಕ್ರಿಕೆಟ್ ಟೂರ್ನಿ ನಡೆಯಲಿದೆ. ಎಲ್ಲಾ ಎಂಟು ಫ್ರಾಂಚೈಸಿಗಳು ಈಗಾಗಲೇ ಯುಎಇ ತಲುಪಿದ್ದು, ಅಲ್ಲಿ 6 ದಿನಗಳ ಕಡ್ಡಾಯ ಕ್ವಾರಂಟೈನ್ ಪಾಲಿಸುತ್ತಿವೆ. ಆರ್‌ಸಿಬಿಯ ಕ್ವಾರಂಟೈನ್ ಅವಧಿ ಪೂರ್ಣಗೊಂಡಿದೆ. ಆಗಸ್ಟ್ 27ರ ಗುರುವಾರದಿಂದ 3 ವಾರಗಳ ತರಬೇತಿಯಲ್ಲಿ ಬೆಂಗಳೂರು ತಂಡ ತೊಡಗಿಕೊಳ್ಳಲಿದೆ. ಐಪಿಎಲ್‌ನ ಆಕರ್ಷಣೀಯ …

Read More »

ಭಾರತದಲ್ಲಿ IPL ಅನ್ನೋದು ದೊಡ್ಡ ಹಬ್ಬ. ದೇಶದಲ್ಲಿ

ಚೆನ್ನೈ: ಜಾತ್ಯಾತೀತ ಭಾರತದಲ್ಲಿ IPL ಅನ್ನೋದು ದೊಡ್ಡ ಹಬ್ಬ. ದೇಶದಲ್ಲಿ ಕೊರೊನಾ ಹಾವಳಿಯಿಂದಾಗಿ IPL ಪಂದ್ಯಾವಳಿಯನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದೆ. ಮುಂದಿನ ತಿಂಗಳು ಸೆಪ್ಟೆಂಬರ್ 19ರಿಂದ ನವೆಂಬರ್ 10ರವರೆಗೆ ನಡೆಯಲಿರುವ ಐಪಿಎಲ್ ಕ್ರಿಕೆಟ್ ಪಂದ್ಯಾವಳಿಗಳಿಗಾಗಿ ಎಲ್ಲಾ ತಂಡಗಳು ಭರ್ಜರಿ ತಯಾರಿ ಮಾಡಿಕೊಳ್ಳುತ್ತಿವೆ. ಈ ಹಿನ್ನೆಲೆಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಸಹ ಕಪ್ ಗೆಲ್ಲುವ ಹಾಟ್ ಫೇವರೀಟ್ ತಂಡವಾಗಿದ್ದು, ಇಂದು ಚೆನ್ನೈ ವಿಮಾನ ನಿಲ್ದಾಣದಿಂದ ದುಬೈಗೆ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ …

Read More »

ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ಮಹೇಂದ್ರ ಸಿಂಗ್‌ ಧೋನಿ ನೀವೃತ್ತಿ

ಭಾರತದ ಕ್ರಿಕೆಟ್‌ ಕಂಡ ಅತ್ಯಂತ ಯಶಸ್ವಿ ನಾಯಕರಲ್ಲೊಬ್ಬರಾದ ಮಹೇಂದ್ರ ಸಿಂಗ್‌ ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನೀವೃತ್ತಿಯಾಗಿದ್ದಾರೆ. 90 ಟೆಸ್ಟ್‌, 350 ಏಕದಿನ ಪಂದ್ಯಗಳು ಮತ್ತು 98 ಟಿ20 ಪಂದ್ಯಗಳನ್ನಾಡಿರುವ ಮಾಹೀ, ತಮ್ಮ ನಾಯಕತ್ವದಲ್ಲಿ ಟಿ20 ವಿಶ್ವಕಪ್‌, ಏಕದಿನ ವಿಶ್ವಕಪ್‌ ಹಾಗೂ ಚಾಂಪಿಯನ್ಸ್‌ ಟ್ರೋಫಿ ಗೆದ್ದಿದ್ದಾರೆ. ಟೆಸ್ಟ್‌ನಲ್ಲೂ ಭಾರತ ನಂಬರ್‌ ಒನ್‌ ಱಂಕ್‌ ಆದಾಗ ಧೋನಿಯೇ ನಾಯಕರಾಗಿದ್ದರು. ಐಪಿಎಲ್‌ನಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ನಾಯಕನಾಗಿ ಮೂರು ಬಾರಿ ಐಪಿಎಲ್‌ ಟ್ರೋಫಿ …

Read More »

ಐಪಿಎಲ್ ಅನೌನ್ಸ್ ಆಗಿದ್ದೇ ತಡ: ರೋಹಿತ್ ಶರ್ಮಾ ರೆಡಿ ಫಾರ್ ಬ್ಯಾಟಿಂಗ್

ಮುಂಬೈ: ಟೀಂ ಇಂಡಿಯಾದ ಹಿಟ್ ಮ್ಯಾನ್ ರೋಹಿತ್ ಶರ್ಮಾ, ಐಪಿಎಲ್ ಘೋಷಣೆಯಾಗುತ್ತಿದ್ದಂತೆ ಇನ್ ಸ್ಟಾಗ್ರಾಂ ಪುಟದಲ್ಲಿ ಬ್ಯಾಟಿಂಗ್ ಅಭ್ಯಾಸಕ್ಕೆ ಸಜ್ಜಾಗಿರುವ ಫೋಟೋ ಪ್ರಕಟಿಸಿಕೊಂಡಿದ್ದು, ‘ಕೊನೆಯವರೆಗೂ ನನ್ನ ಆಯ್ಕೆಯ ಅಸ್ತ್ರ’ ಎಂದು ಬರೆದುಕೊಂಡಿದ್ದಾರೆ. ಐಪಿಎಲ್ ಅನೌನ್ಸ್ ಆಗಿದ್ದೇ ತಡ, ಕ್ರಿಕೆಟಿಗರಲ್ಲಿ, ಅಭಿಮಾನಿಗಳಲ್ಲಿ ಸಂಚಲನ ಮೂಡಿಸಿದೆ. ಮತ್ತೆ ಕ್ರಿಕೆಟ್ ಆರಂಭವಾಗುವ ಖುಷಿಯಲ್ಲಿ ಕ್ರಿಕೆಟಿಗರು ಇದ್ದಾರೆ. ಈ ನಡುವೆ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ತಮ್ಮ ಇದನ್ನು ನೋಡಿ ಅಭಿಮಾನಿಗಳು ಭಾರೀ ಮೆಚ್ಚುಗೆ …

Read More »

ಟ್ರ್ಯಾಕ್‌ಗೆ ಇಳಿಯಲಿರುವ ಭಾರತದ ಮೊದಲ ಅಥ್ಲೀಟ್ ಶ್ರಬನಿ

ಕಿಂಗ್ಸ್‌ಟನ್: ಭಾರತದ ಅಗ್ರಶ್ರೇಯಾಂಕದ ಓಟಗಾರ್ತಿ ಶ್ರಬನಿ ನಂದಾ ಅವರು ಜಮೈಕಾದಲ್ಲಿ ನಡೆದ ಕ್ರೀಡಾಕೂಟದಲ್ಲಿ ಸ್ಪರ್ಧಿಸಿದ್ದಾರೆ. ಆ ಮೂಲಕ ಕೊರೊನಾ ಕಾಲದಲ್ಲಿ ಟ್ರ್ಯಾಕ್‌ ಮತ್ತು ಫೀಲ್ಡ್‌ಗೆ ಇಳಿದ ಭಾರತದ ಮೊದಲ ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಹೋದ ಭಾನುವಾರ ಜಮೈಕಾದಲ್ಲಿ ನಡೆದಿದ್ದ ವೆಲಾಸಿಟಿ ಉತ್ಸವದ 100 ಮೀಟರ್‌ ಓಟದಲ್ಲಿ ನಂದಾ ಸ್ಪರ್ಧಿಸಿದ್ದರು. ಅವರು ಆ ಕೂಟದಲ್ಲಿ ಎಂವಿಪಿ ಟ್ರ್ಯಾಕ್‌ ಕ್ಲಬ್‌ ಅನ್ನು ಪ್ರತಿನಿಧಿಸಿದ್ದರು. ಎರಡು ಹೀಟ್ಸ್‌ಗಳಲ್ಲಿ 11.78 ಸೆಕೆಂಡುಗಳಲ್ಲಿ ಗುರಿ ಮುಟ್ಟಿ, ಮೂರನೇ …

Read More »

ಐಸಿಸಿ ಟಿ -20 ವಿಶ್ವಕಪ್ ಮುಂದೂಡಿಕೆ – ಐಪಿಎಲ್ ಲೀಗ್ ಗೆ ರಹದಾರಿ

ನವದೆಹಲಿ, ಜು.23 (ಹಿ.ಸ) : ಅಂತಾರಾಷ್ಟ್ರೀಯ ಕ್ರಿಕೆಟ್‌ ಕೌನ್ಸಿಲ್‌ (ಐಸಿಸಿ) ಈ ವರ್ಷ ಆಸ್ಟ್ರೇಲಿಯಾ ಆತಿಥ್ಯದಲ್ಲಿ ನಡೆಯಬೇಕಿದ್ದ ಐಸಿಸಿ ಟಿ-20 ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯನ್ನು 2022ಕ್ಕೆ ಮುಂದೂಡಿದೆ. ಈ ಹಿನ್ನಲೆಯಲ್ಲಿ ಇಂಡಿಯನ್ ಪ್ರೀಮಿಯರ್‌ ಲೀಗ್‌ ಆಯೋಜನೆಗೆ ರಹದಾರಿ ಸಿಕ್ಕಂತಾಗಿದೆ. ಕೊರೊನಾ ವೈರಸ್‌ ಭೀತಿ ಹಿನ್ನೆಲೆಯಲ್ಲಿ ಮಾರ್ಚ್‌ 29ರಿಂದ ಮೇ 24ರವರೆಗೆ ನಡೆಯಬೇಕಿದ್ದ ಐಪಿಎಲ್‌ 2020 ಟೂರ್ನಿಯನ್ನು ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ(ಬಿಸಿಸಿಐ) ಅನಿರ್ದಿಷ್ಟ ಕಾಲ ರದ್ದು ಪಡಿಸಿತ್ತು. ಸೆಪ್ಟೆಂಬರ್‌-ನವೆಂಬರ್‌ ಅವಧಿಯಲ್ಲಿ …

Read More »