Breaking News

ಕ್ರೀಡೆ

ಭಾರತದಲ್ಲಿ IPL ಅನ್ನೋದು ದೊಡ್ಡ ಹಬ್ಬ. ದೇಶದಲ್ಲಿ

ಚೆನ್ನೈ: ಜಾತ್ಯಾತೀತ ಭಾರತದಲ್ಲಿ IPL ಅನ್ನೋದು ದೊಡ್ಡ ಹಬ್ಬ. ದೇಶದಲ್ಲಿ ಕೊರೊನಾ ಹಾವಳಿಯಿಂದಾಗಿ IPL ಪಂದ್ಯಾವಳಿಯನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದೆ. ಮುಂದಿನ ತಿಂಗಳು ಸೆಪ್ಟೆಂಬರ್ 19ರಿಂದ ನವೆಂಬರ್ 10ರವರೆಗೆ ನಡೆಯಲಿರುವ ಐಪಿಎಲ್ ಕ್ರಿಕೆಟ್ ಪಂದ್ಯಾವಳಿಗಳಿಗಾಗಿ ಎಲ್ಲಾ ತಂಡಗಳು ಭರ್ಜರಿ ತಯಾರಿ ಮಾಡಿಕೊಳ್ಳುತ್ತಿವೆ. ಈ ಹಿನ್ನೆಲೆಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಸಹ ಕಪ್ ಗೆಲ್ಲುವ ಹಾಟ್ ಫೇವರೀಟ್ ತಂಡವಾಗಿದ್ದು, ಇಂದು ಚೆನ್ನೈ ವಿಮಾನ ನಿಲ್ದಾಣದಿಂದ ದುಬೈಗೆ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ …

Read More »

ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ಮಹೇಂದ್ರ ಸಿಂಗ್‌ ಧೋನಿ ನೀವೃತ್ತಿ

ಭಾರತದ ಕ್ರಿಕೆಟ್‌ ಕಂಡ ಅತ್ಯಂತ ಯಶಸ್ವಿ ನಾಯಕರಲ್ಲೊಬ್ಬರಾದ ಮಹೇಂದ್ರ ಸಿಂಗ್‌ ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನೀವೃತ್ತಿಯಾಗಿದ್ದಾರೆ. 90 ಟೆಸ್ಟ್‌, 350 ಏಕದಿನ ಪಂದ್ಯಗಳು ಮತ್ತು 98 ಟಿ20 ಪಂದ್ಯಗಳನ್ನಾಡಿರುವ ಮಾಹೀ, ತಮ್ಮ ನಾಯಕತ್ವದಲ್ಲಿ ಟಿ20 ವಿಶ್ವಕಪ್‌, ಏಕದಿನ ವಿಶ್ವಕಪ್‌ ಹಾಗೂ ಚಾಂಪಿಯನ್ಸ್‌ ಟ್ರೋಫಿ ಗೆದ್ದಿದ್ದಾರೆ. ಟೆಸ್ಟ್‌ನಲ್ಲೂ ಭಾರತ ನಂಬರ್‌ ಒನ್‌ ಱಂಕ್‌ ಆದಾಗ ಧೋನಿಯೇ ನಾಯಕರಾಗಿದ್ದರು. ಐಪಿಎಲ್‌ನಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ನಾಯಕನಾಗಿ ಮೂರು ಬಾರಿ ಐಪಿಎಲ್‌ ಟ್ರೋಫಿ …

Read More »

ಐಪಿಎಲ್ ಅನೌನ್ಸ್ ಆಗಿದ್ದೇ ತಡ: ರೋಹಿತ್ ಶರ್ಮಾ ರೆಡಿ ಫಾರ್ ಬ್ಯಾಟಿಂಗ್

ಮುಂಬೈ: ಟೀಂ ಇಂಡಿಯಾದ ಹಿಟ್ ಮ್ಯಾನ್ ರೋಹಿತ್ ಶರ್ಮಾ, ಐಪಿಎಲ್ ಘೋಷಣೆಯಾಗುತ್ತಿದ್ದಂತೆ ಇನ್ ಸ್ಟಾಗ್ರಾಂ ಪುಟದಲ್ಲಿ ಬ್ಯಾಟಿಂಗ್ ಅಭ್ಯಾಸಕ್ಕೆ ಸಜ್ಜಾಗಿರುವ ಫೋಟೋ ಪ್ರಕಟಿಸಿಕೊಂಡಿದ್ದು, ‘ಕೊನೆಯವರೆಗೂ ನನ್ನ ಆಯ್ಕೆಯ ಅಸ್ತ್ರ’ ಎಂದು ಬರೆದುಕೊಂಡಿದ್ದಾರೆ. ಐಪಿಎಲ್ ಅನೌನ್ಸ್ ಆಗಿದ್ದೇ ತಡ, ಕ್ರಿಕೆಟಿಗರಲ್ಲಿ, ಅಭಿಮಾನಿಗಳಲ್ಲಿ ಸಂಚಲನ ಮೂಡಿಸಿದೆ. ಮತ್ತೆ ಕ್ರಿಕೆಟ್ ಆರಂಭವಾಗುವ ಖುಷಿಯಲ್ಲಿ ಕ್ರಿಕೆಟಿಗರು ಇದ್ದಾರೆ. ಈ ನಡುವೆ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ತಮ್ಮ ಇದನ್ನು ನೋಡಿ ಅಭಿಮಾನಿಗಳು ಭಾರೀ ಮೆಚ್ಚುಗೆ …

Read More »

ಟ್ರ್ಯಾಕ್‌ಗೆ ಇಳಿಯಲಿರುವ ಭಾರತದ ಮೊದಲ ಅಥ್ಲೀಟ್ ಶ್ರಬನಿ

ಕಿಂಗ್ಸ್‌ಟನ್: ಭಾರತದ ಅಗ್ರಶ್ರೇಯಾಂಕದ ಓಟಗಾರ್ತಿ ಶ್ರಬನಿ ನಂದಾ ಅವರು ಜಮೈಕಾದಲ್ಲಿ ನಡೆದ ಕ್ರೀಡಾಕೂಟದಲ್ಲಿ ಸ್ಪರ್ಧಿಸಿದ್ದಾರೆ. ಆ ಮೂಲಕ ಕೊರೊನಾ ಕಾಲದಲ್ಲಿ ಟ್ರ್ಯಾಕ್‌ ಮತ್ತು ಫೀಲ್ಡ್‌ಗೆ ಇಳಿದ ಭಾರತದ ಮೊದಲ ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಹೋದ ಭಾನುವಾರ ಜಮೈಕಾದಲ್ಲಿ ನಡೆದಿದ್ದ ವೆಲಾಸಿಟಿ ಉತ್ಸವದ 100 ಮೀಟರ್‌ ಓಟದಲ್ಲಿ ನಂದಾ ಸ್ಪರ್ಧಿಸಿದ್ದರು. ಅವರು ಆ ಕೂಟದಲ್ಲಿ ಎಂವಿಪಿ ಟ್ರ್ಯಾಕ್‌ ಕ್ಲಬ್‌ ಅನ್ನು ಪ್ರತಿನಿಧಿಸಿದ್ದರು. ಎರಡು ಹೀಟ್ಸ್‌ಗಳಲ್ಲಿ 11.78 ಸೆಕೆಂಡುಗಳಲ್ಲಿ ಗುರಿ ಮುಟ್ಟಿ, ಮೂರನೇ …

Read More »

ಐಸಿಸಿ ಟಿ -20 ವಿಶ್ವಕಪ್ ಮುಂದೂಡಿಕೆ – ಐಪಿಎಲ್ ಲೀಗ್ ಗೆ ರಹದಾರಿ

ನವದೆಹಲಿ, ಜು.23 (ಹಿ.ಸ) : ಅಂತಾರಾಷ್ಟ್ರೀಯ ಕ್ರಿಕೆಟ್‌ ಕೌನ್ಸಿಲ್‌ (ಐಸಿಸಿ) ಈ ವರ್ಷ ಆಸ್ಟ್ರೇಲಿಯಾ ಆತಿಥ್ಯದಲ್ಲಿ ನಡೆಯಬೇಕಿದ್ದ ಐಸಿಸಿ ಟಿ-20 ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯನ್ನು 2022ಕ್ಕೆ ಮುಂದೂಡಿದೆ. ಈ ಹಿನ್ನಲೆಯಲ್ಲಿ ಇಂಡಿಯನ್ ಪ್ರೀಮಿಯರ್‌ ಲೀಗ್‌ ಆಯೋಜನೆಗೆ ರಹದಾರಿ ಸಿಕ್ಕಂತಾಗಿದೆ. ಕೊರೊನಾ ವೈರಸ್‌ ಭೀತಿ ಹಿನ್ನೆಲೆಯಲ್ಲಿ ಮಾರ್ಚ್‌ 29ರಿಂದ ಮೇ 24ರವರೆಗೆ ನಡೆಯಬೇಕಿದ್ದ ಐಪಿಎಲ್‌ 2020 ಟೂರ್ನಿಯನ್ನು ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ(ಬಿಸಿಸಿಐ) ಅನಿರ್ದಿಷ್ಟ ಕಾಲ ರದ್ದು ಪಡಿಸಿತ್ತು. ಸೆಪ್ಟೆಂಬರ್‌-ನವೆಂಬರ್‌ ಅವಧಿಯಲ್ಲಿ …

Read More »

ಕೊರೊನಾ ನಡುವೆಯೂ ಐಪಿಎಲ್ ಪಂದ್ಯಾವಳಿಗಳಿಗೆ ಕೊನೆಗೂ ಸ್ಥಳ ನಿಗದಿ

ಏಷ್ಯಾ ಕಪ್ ಮತ್ತು ಟಿ 20 ವಿಶ್ವಕಪ್ 2020 ರದ್ದಾದ ನಂತರ ಐಪಿಎಲ್ 2020ರ ದಾರಿ ಸುಗಮವಾಗಿದೆ. ಆದ್ರೆ ಪಂದ್ಯಾವಳಿ ಎಲ್ಲಿ ನಡೆಯಲಿದೆ ಎಂಬ ಪ್ರಶ್ನೆಗೆ ಈಗ ಉತ್ತರ ಸಿಕ್ಕಿದೆ. ಐಪಿಎಲ್ ಆಡಳಿತ ಮಂಡಳಿ ಅಧ್ಯಕ್ಷ ಬ್ರಿಜೇಶ್ ಪಟೇಲ್ ಐಪಿಎಲ್ ನಡೆಯುವ ಸ್ಥಳದ ಬಗ್ಗೆ ಮಾಹಿತಿ ನೀಡಿದ್ದಾರೆ. 2020 ರ ಐಪಿಎಲ್ ಯುಎಇಯಲ್ಲಿ ನಡೆಯಲಿದೆ ಎಂದು ಬ್ರಿಜೇಶ್ ಪಟೇಲ್ ಸಂದರ್ಶನವೊಂದರಲ್ಲಿ ಸ್ಪಷ್ಟಪಡಿಸಿದ್ದಾರೆ. ಐಪಿಎಲ್ ದಿನಾಂಕಗಳನ್ನು ಇನ್ನೂ ನಿರ್ಧರಿಸಲಾಗಿಲ್ಲ ಎಂದು ಬ್ರಿಜೇಶ್ …

Read More »

ಇಂಡಿಯಾ ನಾಯಕ ವಿರಾಟ್‌ ಕೊಹ್ಲಿ ಅವರ ಆರಂಭಿಕ ದಿನಗಳ ದೊಡ್ಡ ಯಶಸ್ಸೆಂದರೆ 2008ರ ಅಂಡರ್‌-19 ವಿಶ್ವಕಪ್‌

ಮುಂಬಯಿ: ಟೀಮ್‌ ಇಂಡಿಯಾ ನಾಯಕ ವಿರಾಟ್‌ ಕೊಹ್ಲಿ ಅವರ ಆರಂಭಿಕ ದಿನಗಳ ದೊಡ್ಡ ಯಶಸ್ಸೆಂದರೆ 2008ರ ಅಂಡರ್‌-19 ವಿಶ್ವಕಪ್‌ ಗೆಲುವು. ಆಗ ಕೊಹ್ಲಿ ಕಿರಿಯರ ತಂಡದ ಕಪ್ತಾನ. ಹೀಗಾಗಿ ಮುಂದೊಂದು ದಿನ ಇವರು ಸೀನಿಯರ್‌ ತಂಡವನ್ನು ಪ್ರವೇಶಿಸುವುದು ಖಾತ್ರಿಯಾಗಿತ್ತು. ಕೊಹ್ಲಿಯ ಅಂದಿನ ದಿನಗಳನ್ನು ಆಯ್ಕೆ ಸಮಿತಿಯ ಮಾಜಿ ಅಧ್ಯಕ್ಷ “ಕರ್ನಲ್‌’ ದಿಲೀಪ್‌ ವೆಂಗ್‌ಸರ್ಕಾರ್‌ ನೆನಪಿಸಿಕೊಂಡಿದ್ದಾರೆ. ಆಸ್ಟ್ರೇಲಿಯದಲ್ಲಿ ನಡೆದ 2008ರ “ಎ’ ತಂಡಗಳ ಎಮರ್ಜಿಂಗ್‌ ಪ್ಲೇಯರ್ ಟೂರ್ನಿ ವೇಳೆ ವಿರಾಟ್‌ ಕೊಹ್ಲಿ …

Read More »

ನಿಮಗೆ ಹಣ ಬೇಕಾದ್ರೆ ಗಡಿಯಲ್ಲಿ ಪುಂಡಾಟ ನಿಲ್ಲಿಸಿ: ಅಖ್ತರ್‌ನನ್ನ ಕುಟುಕಿದ ಕಪಿಲ್ ದೇವ್

ನವದೆಹಲಿ: ನಿಮಗೆ ಹಣ ಬೇಕಾದ್ರೆ ಗಡಿಯಲ್ಲಿ ಪುಂಡಾಟ ನಿಲ್ಲಿಸಿ ಎಂದು ಟೀಂ ಇಂಡಿಯಾ ಮಾಜಿ ನಾಯಕ ಕಪಿಲ್ ದೇವ್ ಅವರು ಇಂಡೋ-ಪಾಕ್ ಕ್ರಿಕೆಟ್ ಬಗ್ಗೆ ನಿಲುವನ್ನು ಪುನರುಚ್ಚರಿಸಿದ್ದಾರೆ. ಇಂಡೋ-ಪಾಕ್ ನಡುವಿನ ಕ್ರಿಕೆಟ್ ಪಂದ್ಯದ ವಿಚಾರವಾಗಿ ಭಾರೀ ಚರ್ಚೆ ನಡೆದಿದೆ. ಉಭಯ ದೇಶಗಳ ನಡುವಿನ ರಾಜಕೀಯ, ಗಡಿ ಸಂಬಂಧದಿಂದಾಗಿ ದ್ವಿಪಕ್ಷೀಯ ಕ್ರಿಕೆಟ್ ಆಡುವ ಯಾವುದೇ ಅವಕಾಶವಿಲ್ಲ. ಹಾಗಿದ್ದರೂ ಅಭಿಮಾನಿಗಳು ಐಸಿಸಿ ನಡೆಸುವ ಏಕದಿನ, ಟಿ20 ಎರಡೂ ಮಾದರಿಯ ವಿಶ್ವಕಪ್ ಹಾಗೂ ಏಷ್ಯಾಕಪ್ …

Read More »

ಲಾಕ್‍ಡೌನ್ ಸಮಯವನ್ನು ಎಂಎಸ್ ಧೋನಿ ಅವರು, ಅವರ ಮಗಳು ಮತ್ತು ಪತ್ನಿ ಸಾಕ್ಷಿ ಜೊತೆ ಎಂಜಾಯ್

ಮುಂಬೈ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಕ್ಯಾಪ್ಟನ್ ಕೂಲ್ ಎಂಎಸ್ ಧೋನಿಯವರ ಪತ್ನಿ ಸಾಕ್ಷಿ, ಧೋನಿ ಅವರ ಕಾಲು ಕಚ್ಚಿದ್ದಾರೆ. ಕೊರೊನಾ ಭಯದಿಂದ ಇಡೀ ದೇಶವೇ ಲಾಕ್‍ಡೌನ್ ಆಗಿದೆ. ಕ್ರಿಕೆಟ್, ಸಿನಿಮಾ ಕೈಗಾರಿಕೆ ಎಲ್ಲವೂ ಬಂದ್ ಆಗಿದ್ದು, ಕ್ರೀಡಾಪಟುಗಳು ಮತ್ತು ನಟ-ನಟಿಯರು ಮನೆಯಲ್ಲೇ ಬಂಧಿಯಾಗಿದ್ದಾರೆ. ಅಂತೆಯೇ ಕೊರೊನಾ ಲಾಕ್‍ಡೌನ್ ಸಮಯವನ್ನು ಎಂಎಸ್ ಧೋನಿ ಅವರು, ಅವರ ಮಗಳು ಮತ್ತು ಪತ್ನಿ ಸಾಕ್ಷಿ ಜೊತೆ ಎಂಜಾಯ್ ಮಾಡುತ್ತಿದ್ದಾರೆ ಹೀಗೆ ಮನೆಯಲ್ಲೇ …

Read More »

ಕನಿಷ್ಟ 30 ಜನ ಮಾಧ್ಯಮ ಪ್ರತಿನಿಧಿಗಳಿಗೆ ಕೊರೋನಾ ಸೋಂಕು ಪತ್ತೆ

ಮುಂಬೈಯಲ್ಲಿ ಕನಿಷ್ಟ 30 ಜನ ಮಾಧ್ಯಮ ಪ್ರತಿನಿಧಿಗಳಿಗೆ ಕೊರೋನಾ ಸೋಂಕು ಪತ್ತೆಯಾಗಿದೆ. ಮಾಧ್ಯಮದವರಿಗಾಗಿಯೇ ಏರ್ಪಡಿಸಲಾಗಿದ್ದ ವಿಶೇಷ ವೈದ್ಯಕೀಯ ಶಿಬಿರದಲ್ಲಿ 171 ಜನರ ಆರೋಗ್ಯ ತಪಾಸಣೆ ನಡೆಸಲಾಗಿದ್ದು, ಇನ್ನಷ್ಟೆ ಪೂರ್ಣ ವರದಿ ಬರಬೇಕಿದೆ. ಆದರೆ, ಈವರೆಗೆ ಬಂದಿರುವ ವರದಿಗಳ ಪೈಕಿ ಕನಿಷ್ಟ 30 ಜನರಿಗೆ ಸೋಂಕು ದೃಢಪಟ್ಟಿದೆ ಎಂದು ಪತ್ರಕರ್ತರ ಸಂಘದ ಅಧ್ಯಕ್ಷ ವಿನೋದ ಜಗದಾಳೆ ತಿಳಿಸಿದ್ದಾರೆ. ಟಿವಿ ವರದಿಗಾರರು ಮತ್ತು ಕ್ಯಾಮರಾಮನ್ ಗಳೇ ಇದರಲ್ಲಿ ಹೆಚ್ಚಾಗಿದ್ದಾರೆ. ಸಂಸದೆ ಪ್ರಿಯಾಂಕಾ ಚತುರ್ವೇದಿ …

Read More »