ಮುಂಬೈ: ಕೊರೊನಾ ವೈರಸ್ ಲಾಕ್ಡೌನ್ ಹಿನ್ನೆಲೆಯಲ್ಲಿ ಐಪಿಎಲ್ 2020 ಟೂರ್ನಿಯನ್ನು ಬಿಸಿಸಿಐ ಅಧಿಕೃತವಾಗಿ ಮುಂದೂಡಿದೆ. ಶೆಡ್ಯೂಲ್ ಅನ್ವಯ ಮಾರ್ಚ್ 29 ರಿಂದ ಐಪಿಎಲ್ ಆರಂಭವಾಗಬೇಕಿತ್ತು. ಆದರೆ ಕೊರೊನಾ ಕಾರಣದಿಂದ ಏ.15ಕ್ಕೆ ತಾತ್ಕಾಲಿಕವಾಗಿ ಮುಂದೂಡಲಾಗಿತ್ತು. ಆದರೆ ದೇಶಾದ್ಯಂತ ಲಾಕ್ಡೌನ್ ಮೇ 3ರ ವರೆಗೂ ವಿಸ್ತರಣೆಯಾದ ಹಿನ್ನೆಲೆಯಲ್ಲಿ ಮತ್ತೆ ಐಪಿಎಲ್ ಟೂರ್ನಿಯನ್ನು ಮುಂದೂಡಲಾಗಿದೆ. ದೇಶದಲ್ಲಿ ಕೊರೊನಾ ವೈರಸ್ ನಿಯಂತ್ರಣಕ್ಕೆ ಬಾರದ ಕಾರಣ ಪರಿಸ್ಥಿತಿಯನ್ನು ನಿಯಂತ್ರಿಸಲು ಸರ್ಕಾರ ಕ್ರಮಕೈಗೊಳ್ಳುತ್ತಿದೆ. ಆದರೂ ದೇಶ ಸಹಜ ಸ್ಥಿತಿಗೆ …
Read More »ಐಡಿ ಕಾರ್ಡ್ ತೋರಿಸಿದರು ಸಹ ಹಲ್ಲೆ ಮಾಡಿದ ಪೊಲೀಸ್ ವಿರುದ್ಧ ಕ್ರಮ ಕೈಗೊಳ್ಳಬೇಕು:ಆರೋಗ್ಯ ಇಲಾಖೆ ಅಧಿಕಾರಿಯ
ಬೆಳಗಾವಿ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ 4ರ ಬಳಿ ವಿನಾಕಾರಣ ಆರೋಗ್ಯ ಇಲಾಖೆ ಅಧಿಕಾರಿಯ ಮೇಲೆ ಪೊಲೀಸರು ಪ್ರಜ್ಞಾಹೀನರಾಗುವವರೆಗೂ ಥಳಿಸಿದ ಘಟನೆ ಇಂದು ನಡೆದಿದೆ. ಹಲ್ಲೆಗೊಳಗಾದ ವ್ಯಕ್ತಿ ಮಹಾಂತೇಶ ನಗರದಿಂದ ಮನೆಗೆ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಪೊಲೀಸರು ಲಾಠಿ ಏಟು ತೊರಿಸಿದ್ದಾರೆ. ನಾನು ಆರೋಗ್ಯ ಇಲಾಖೆಯ ಅಧಿಕಾರಿಯಾಗಿದ್ದೆನೆ. ಕೆಲಸದಿಂದ ಮನೆಗೆ ಹೋಗುತ್ತಿದ್ದೆನೆ ಎಂದು ಐಡಿ ಕಾರ್ಡ್ ತೊರಿಸಿದರು. ಪೊಲೀಸರು ಏನು ಅಂತನು ಸಹ ವಿಚಾರಿಸಿದೆ ಹೊಡೆದಿದ್ದಾರೆ ಎಂದು ಬಸವರಾಜ ತಿಳಿಸಿದ್ದಾರೆ. ಐಡಿ …
Read More »ಕೊರೋನಾ ವಿರುದ್ಧ ಹೋರಾಟಕ್ಕೆ 6 ತಿಂಗಳ ಸಂಬಳ ನೀಡಿದ ಕುಸ್ತಿಪಟು..!
ದೇಶದಾದ್ಯಂತ ಕೊರೋನಾ ಭೀತಿ ಆವರಿಸಿದೆ. ಈ ಸಾಂಕ್ರಾಮಿಕ ಸೋಂಕು ಹರಡದಂತೆ ತಡೆಯಲು ಈಗಾಗಲೇ ಕೇಂದ್ರ ಸರ್ಕಾರ 21 ದಿನಗಳ ಕಾಲ ದೇಶದಲ್ಲಿ ಲಾಕ್ಡೌನ್ ಹೇರಿದೆ. ತ್ತ ಕೊರೋನಾ ಭೀತಿಯಿಂದ ಕ್ರೀಡಾಕೂಟಗಳು ರದ್ದಾಗಿವೆ. ಕ್ರಿಕೆಟರುಗಳು ಸೇರಿದಂತೆ ಎಲ್ಲಾ ಕ್ರೀಡಾಪಟುಗಳು ಮನೆಯಲ್ಲಿಯೇ ಕಾಲ ಕಳೆಯುತ್ತಿದ್ದಾರೆ. ಹಾಗೆಯೇ ತಮ್ಮ ಅಭಿಮಾನಿಗಳಿಗೆ ಮನೆಯಿಂದ ಹೊರ ಬರದಂತೆ ಮನವಿ ಮಾಡುತ್ತಿದ್ದಾರೆ. ಕೊರೊನಾ ಸೋಂಕು ನಿಯಂತ್ರಣಕ್ಕೆ ಪಣ ತೊಟ್ಟಿರುವ ಕೇಂದ್ರ ಸರ್ಕಾರದ ಜೊತೆ ಅನೇಕರು ಕೈಜೋಭಾರತದ ಹೆಸರಾಂತ ಕುಸ್ತಿಪಟುವಾಗಿರುವ …
Read More »ವೀಸಾ ನಿರ್ಬಂಧ : ಏ.15ರ ವರೆಗೆ ವಿದೇಶಿ ಆಟಗಾರರು ಅಲಭ್ಯ, ಐಪಿಎಲ್ ಮೇಲೆ ಅನಿಶ್ಚಿತತೆ ಕಾರ್ಮೋಡ
ವೀಸಾ ನಿರ್ಬಂಧ : ಏ.15ರ ವರೆಗೆ ವಿದೇಶಿ ಆಟಗಾರರು ಅಲಭ್ಯ, ಐಪಿಎಲ್ ಮೇಲೆ ಅನಿಶ್ಚಿತತೆ ಕಾರ್ಮೋಡ ಮುಂಬೈ/ನವದೆಹಲಿ – ಕೊರೋನಾ ವೈರಸ್ ಕಾಟದಿಂದಾಗಿ ಕೇಂದ್ರ ಸರ್ಕಾರವು ಏ.15ರ ವರೆಗೆ ವೀಸಾ ನಿರಾಕರಿಸಿರುವ ಹಿನ್ನೆಲೆಯಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2020 ಕ್ರಿಕೆಟ್ ಪಂದ್ಯಾವಳಿ ಮೇಲೆ ಅನಿಶ್ಚಿತತೆಯ ಕಾರ್ಮೋಡ ಆವರಿಸಿದೆ. ಕೇಂದ್ರ ಸರ್ಕಾರದ ಕಟ್ಟುನಿಟ್ಟಿನ ಕ್ರಮದಿಂದಾಗಿ ಏ.15ರ ವರೆಗೆ ವಿವಿಧ ದೇಶಗಳ ಕ್ರಿಕೆಟ್ ಪಟುಗಳು ಐಪಿಎಲ್ಗೆ ಅಲಭ್ಯವಾಗಿರುವುದರಿಂದ ಈ ಪಂದ್ಯಾವಳಿ ನಡೆಯುವುದು …
Read More »ರಾಜ್ಯದ ಅಭಿವೃದ್ಧಿಗೆ ಸಿಎಂ ಉತ್ತಮ ಬಜೆಟ್ ಕೊಟ್ಟಿದ್ದಾರೆ:ಸಚಿವ ರಮೇಶ ಜಾರಕಿಹೊಳಿ
ರಾಜ್ಯದ ಅಭಿವೃದ್ಧಿಗೆ ಸಿಎಂ ಉತ್ತಮ ಬಜೆಟ್ ಕೊಟ್ಟಿದ್ದಾರೆ:ಸಚಿವ ರಮೇಶ ಜಾರಕಿಹೊಳಿ ಮುಂದೆ ಒಳ್ಳೆ ದಿನಗಳು ಬಂದಾಗ ಗೊತ್ತಾಗುತ್ತೆ/ಕಾಂಗ್ರೆಸ್ ಮುಖಂಡರ ವಿರುದ್ಧ ಹರಿಹಾಯ್ದ ಸಚಿವರು/ಎಂ.ಕೆ.ಹುಬ್ಬಳ್ಳಿಯಲ್ಲಿ ರಮೇಶ್ ಜಾರಕಿಹೊಳಿ ಹೇಳಿಕೆ ಬೆಳಗಾವಿ: ಮಾರ್ಚ 9 : ರಾಜ್ಯದ ಅಭಿವೃದ್ಧಿಗೆ ಸಿಎಂ ಉತ್ತಮ ಬಜೆಟ್ ಕೊಟ್ಟಿದ್ದಾರೆ.ವಿಶೇಷವಾಗಿ ನೀರಾವರಿಗೆ ಹೆಚ್ಚಿನ ಒತ್ತು ಕೊಡುವುದಲ್ಲದೆ ಸಮಾಜ ಕಲ್ಯಾಣ ಇಲಾಖೆ ಸೇರಿ ಎಲ್ಲಾ ಇಲಾಖೆಗಳಿಗೆ ಸಮನಾಗಿ ಅನುದಾನ ಹಂಚಿದ್ದಾರೆಂದು ಎಂ.ಕೆ.ಹುಬ್ಬಳ್ಳಿಯಲ್ಲಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು.ಬಿ.ಎಸ್. ಯಡಿಯೂರಪ್ಪ …
Read More »ವಿಘ್ನೇಶ್ವರ ಸ್ಪೋರ್ಟ್ಸ್ ಕ್ಲಬ್ನಲ್ಲಿ ಕ್ರಿಕೆಟ್ ಪಂದ್ಯಕ್ಕೆ ಶ್ರೀ ಮಹೇಶ ಜಾಧವ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಲಾಗಿತ್ತು.
ಬೆಳಗಾವಿಯ ವಿಘ್ನೇಶ್ವರ ಸ್ಪೋರ್ಟ್ಸ್ ಕ್ಲಬ್ನಲ್ಲಿ ನಡೆದ ಬೆಳಗಾವಿಯ ಗೋಗಟೆ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮತ್ತು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ನಡುವಿನ ಅಂತಿಮ ಕ್ರಿಕೆಟ್ ಪಂದ್ಯಕ್ಕೆ ಶ್ರೀ ಮಹೇಶ ಜಾಧವ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಲಾಗಿತ್ತು. ಪಂದ್ಯದ ನಂತರ ಶ್ರೀ ಮಹೇಶ ಜಾಧವ ಅವರು ಸಭೆಯನ್ನುದ್ದೇಶಿಸಿ ಮಾತನಾಡಿದರು. ಯಾವುದೇ ಕ್ರೀಡಾಕೂಟದ ಉದ್ದೇಶ ಕೇವಲ ಗೆಲುವು – ಸೋಲು ಅಲ್ಲ, ಸ್ಪರ್ಧೆಯಲ್ಲಿ ಭಾಗವಹಿಸುವಿಕೆ ಮುಖ್ಯವಾಗುತ್ತದೆ. ಈ ಪಂದ್ಯಾವಳಿಯಲ್ಲಿ ವಿಜೇತರಾಗಿ ಆಯ್ಕೆಯಾದ ವಿಟಿಯು …
Read More »ಯಾವುದೇ ಕ್ಷಣದಲ್ಲಿ ನೂತನ ಸಚಿವರಿಗೆ ಖಾತೆ ಹಂಚಿಕೆ ಸಾಧ್ಯತೆಯಾರಿಗೆ ಯಾವ ಖಾತೆ ಸಾಧ್ಯತೆ?
ಯಾವುದೇ ಕ್ಷಣದಲ್ಲಿ ನೂತನ ಸಚಿವರಿಗೆ ಖಾತೆ ಹಂಚಿಕೆ ಸಾಧ್ಯತೆ ಬೆಂಗಳೂರು,ಫೆ.10- ಸಾಕಷ್ಟು ಕಸರತ್ತು ನಡೆಸಿ ಸಚಿವ ಸಂಪುಟ ವಿಸ್ತರಣೆ ಮಾಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಯಾವುದೇ ಕ್ಷಣದಲ್ಲಿ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಿದ್ದಾರೆ. ಈ ಮೊದಲೇ ತಮ್ಮ ಮಂತ್ರಿ ಮಂಡಲದಲ್ಲಿದ್ದ 17 ಸಚಿವರಿಗೂ ಹೆಚ್ಚುವರಿಯಾಗಿ ಖಾತೆಗಳ ಹಂಚಿಕೆ ಮಾಡಲಾಗಿತ್ತು. ಇದೀಗ ಹೆಚ್ಚುವರಿ ಖಾತೆಗಳನ್ನು ವಾಪಸ್ ಪಡೆದು ನೂತನ ಸಚಿವರಿಗೆ ಹಂಚಿಕೆ ಮಾಡಲಾಗುತ್ತದೆ. ಈ ಬಗ್ಗೆ ಸ್ವತಃ ಮುಖ್ಯಮಂತ್ರಿಗಳೇ ಸ್ಪಷ್ಟನೆ …
Read More »ರವಿವಾರದಂದು ಮುಂಜಾನೆ 10.30ಕ್ಕೆ ಹೆಲಿಕಾಪ್ಟರ್ ಮುಖಾಂತರ ಬೆಂಗಳೂರಿನಿಂದ ಗೋಕಾಕ ನಗಕ್ಕೆ ಆಗಮಿಸುವ ಸಚಿವ ರಮೇಶ ಜಾರಕಿಹೊಳಿ
ಗೋಕಾಕ: ಕರ್ನಾಟಕ ಸರಕಾರದ ನೂತನ ಸಚಿವ ಸಂಪುಟದಲ್ಲಿ ಸಂಪುಟ ದರ್ಜೆಯ ಸಚಿವರಾಗಿ ಗುರುವಾರದಂದು ಪ್ರಮಾಣ ವಚನ ಸ್ವೀಕರಿಸಿದ ನೂತನ ಸಚಿವ ರಮೇಶ ಜಾರಕಿಹೊಳಿ ಅವರು ರವಿವಾರದಂದು ಗೋಕಾಕ ನಗರಕ್ಕೆ ಆಗಮಿಸಲಿದ್ದಾರೆ. ರವಿವಾರದಂದು ಮುಂಜಾನೆ 10.30ಕ್ಕೆ ಹೆಲಿಕಾಪ್ಟರ್ ಮುಖಾಂತರ ಬೆಂಗಳೂರಿನಿಂದ ಗೋಕಾಕ ನಗಕ್ಕೆ ಆಗಮಿಸುವ ಸಚಿವ ರಮೇಶ ಜಾರಕಿಹೊಳಿ ಅವರು, ಹ್ಯಾಲಲಿಪ್ಯಾಡ್ನಿಂದ ನಗರದ ಶ್ರೀ ಲಕ್ಷ್ಮೀ ದೇವಸ್ಥಾನಕ್ಕೆ ಪೂಜೆ ಸಲ್ಲಿಸಿ, ಕ್ಷೇತ್ರದ ಮತದಾರರು, ಅಭಿಮಾನಿಗಳು ಹಾಗೂ ಕಾರ್ಯಕರ್ತರು ಹಮ್ಮಿಕೊಂಡಿರುವ ಸತ್ಕಾರ ಸಮಾರಂಭಕ್ಕೆ …
Read More »ವಿಶ್ವಕಪ್ ಸೆಮಿಫೈನಲ್ ಸೋಲಿನ ಸೇಡನ್ನು ತೀರಿಸಿಕೊಳ್ಳಲು ಸಜ್ಜಾಗಿರುವ ಕೊಹ್ಲಿ ಹುಡುಗರು
ಹ್ಯಾಮಿಲ್ಟನ್, ಜ.28- ವಿಶ್ವಕಪ್ ಸೆಮಿಫೈನಲ್ ಸೋಲಿನ ಸೇಡನ್ನು ತೀರಿಸಿಕೊಳ್ಳಲು ಸಜ್ಜಾಗಿರುವ ಕೊಹ್ಲಿ ಹುಡುಗರು ಇಂದು ಇಲ್ಲಿ ನಡೆಯಲಿರುವ 3ನೆ ಟ್ವೆಂಟಿ-20 ಪಂದ್ಯವನ್ನು ಗೆಲ್ಲುವ ಮೂಲಕ ನ್ಯೂಜಿಲೆಂಡ್ಗೆ ಸರಣಿ ಸೋಲನ್ನು ನೀಡಲು ಸಜ್ಜಾಗಿ ನಿಂತಿದೆ. 2020ರ ವರ್ಷದ ಆರಂಭದಿಂದಲೂ ಗೆಲುವಿನ ಸಿಂಚನವನ್ನೇ ಕಂಡಿರುವ ಭಾರತ ತಂಡದ ನಾಯಕ ವೆಸ್ಟ್ಇಂಡೀಸ್, ಆಸ್ಟ್ರೇಲಿಯಾ ವಿರುದ್ಧ ಗೆದ್ದ ನಂತರ ಈಗ ಸ್ವದೇಶದಲ್ಲೇ ನ್ಯೂಜಿಲೆಂಡ್ಗೆ ಸೋಲಿನ ಕಹಿ ಉಣಿಸಲು ಸಜ್ಜಾಗಿದೆ. ಅಕ್ಲೆಂಡ್ನಲ್ಲಿ ನಡೆದ ಎರಡು ಪಂದ್ಯಗಳಲ್ಲೂ ಜಯ …
Read More »ಟಿ 20 ಇತಿಹಾಸದಲ್ಲಿ ಇದೇ ಮೊದಲು ಇಂತಹ ದಾಖಲೆ ! ಏನು ಗೊತ್ತಾ ?
ಟಿ 20 ಇತಿಹಾಸದಲ್ಲಿ ಇದೇ ಮೊದಲು ಇಂತಹ ದಾಖಲೆ ! ಏನು ಗೊತ್ತಾ ? ಆಕ್ಲಾಂಡ್ : ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವಿನ ನಡೆದ ಮೊದಲ ಟಿ 20 ಪಂದ್ಯದಲ್ಲಿ ಅಪರೂಪದ ದಾಖಲೆಯೊಂದು ದಾಖಲಾಗಿದೆ. ಈ ಪಂದ್ಯದಲ್ಲಿ ಉಭಯ ತಂಡಗಳ ಆಟಗಾರರು ಉತ್ತಮ ಬ್ಯಾಟಿಂಗ್ ಪ್ರದರ್ಶನ ಮಾಡಿ ರನ್ ಗಳ ಸುರಿಮಳೆಗೈದಿದ್ದಾರೆ. ನ್ಯೂಜಿಲೆಂಡ್ನ ಮೂವರು ಆಟಗಾರರು ಐವತ್ತಕ್ಕೂ ಹೆಚ್ಚು ಅಂಕಗಳನ್ನು ಗಳಿಸಿದ್ದಾರೆ. ಜೊತೆಗೆ ಇಬ್ಬರು ಭಾರತೀಯ ಆಟಗಾರರೂ ಸಹಾ …
Read More »
Laxmi News 24×7