Breaking News

ಜಿಲ್ಲೆ

ಓಂಶಕ್ತಿ ಮಾಲಾಧಾರಿಗಳಿಗೆ ಶಾಸಕ ವೀರೇಂದ್ರ ಪಪ್ಪಿ ಕಾರು ಡಿಕ್ಕಿ

ಚಿತ್ರದುರ್ಗದ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರ ಬೆಂಜ್ ಕಾರು ರಸ್ತೆ ದಾಟುತ್ತಿದ್ದ ಓಂ ಶಕ್ತಿ ಮಾಲಾಧಾರಿಗಳಿಗೆ ಡಿಕ್ಕಿ ಹೊಡೆದಿದೆ. ನೆಲಮಂಗಲದಲ್ಲಿ ಘಟನೆ ನಡೆದಿದ್ದು, ಚಾಲಕನ ನಿರ್ಲಕ್ಷ್ಯದಿಂದ ಅಪಘಾತ ಸಂಭವಿಸಿದೆ ಎಂದು ಆರೋಪಿಸಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಮತ್ತು ಅಪಘಾತಕ್ಕೀಡಾದ ಕಾರನ್ನು ಜಪ್ತಿ ಮಾಡಲಾಗಿದೆ. ಶಾಸಕ ಕೆ.ಸಿ.ವೀರೇಂದ್ರ (kc veerendra) ಪಪ್ಪಿ ಕಾರು ಡಿಕ್ಕಿ ಹೊಡೆ ಪರಿಣಾಮ ಇಬ್ಬರು ಓಂಶಕ್ತಿ ಮಾಲಾಧಾರಿಗಳು ಗಂಭೀರ …

Read More »

ಸತೀಶ್​​ಗೆ ನಾನು ಹೃದಯಪೂರ್ವಕ ಧನ್ಯವಾದ ಹೇಳುತ್ತೇನೆ:ಮಾಜಿ ಸಚಿವ ರಮೇಶ ಜಾರಕಿಹೊಳಿ‌

ಬೆಳಗಾವಿ: ಕಾಂಗ್ರೆಸ್ ಪಕ್ಷದಲ್ಲಿ ಸಚಿವ ಸತೀಶ ಜಾರಕಿಹೊಳಿ ಅವರು ಸೈಲೆಂಟ್ ಆಗಿ ಇರಬಾರದು. ಉಗ್ರವಾಗಿ ವರ್ತಿಸಿದರೆ ಮಾತ್ರ ಅವರಿಗೆ ಉಳಿಗಾಲ. ಇಲ್ಲದಿದ್ದರೆ ನಿಮ್ಮನ್ನು ರಾಜಕೀಯವಾಗಿ ಮುಗಿಸುತ್ತಾರೆ ಎನ್ನುವ ಮೂಲಕ ಸಹೋದರ ಸತೀಶ ಜಾರಕಿಹೊಳಿ ಅವರಿಗೆ ಮಾಜಿ ಸಚಿವ ರಮೇಶ ಜಾರಕಿಹೊಳಿ‌ ಕಿವಿಮಾತು ಹೇಳಿದ್ದಾರೆ. ಸತೀಶ್​​ಗೆ ನಾನು ಹೃದಯಪೂರ್ವಕ ಧನ್ಯವಾದ ಹೇಳುತ್ತೇನೆ: ಬೆಳಗಾವಿ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ‌ ಮಾತನಾಡಿದ ಅವರು,‌ ಬೆಳಗಾವಿ ಕಾಂಗ್ರೆಸ್ ಕಚೇರಿ ನಿರ್ಮಾಣದ ವಿಚಾರದಲ್ಲಿ ಡಿಕೆಶಿ ರಾಜ್ಯದ ಜನತೆಗೆ …

Read More »

ಪೊಲೀಸರು ಸ್ಥಳ ಮಹಜರಿಗೂ ಮೊದಲೇ ಕಾರನ್ನು ಬೆಳಗಾವಿ ಹೊರ ವಲಯದಲ್ಲಿರುವ ಶೋರೂಮ್​ಗೆ ಶಿಫ್ಟ್ ಮಾಡಿರುವುದು ಚರ್ಚೆಗೆ ಗ್ರಾಸವಾಗಿದೆ.

ಬೆಳಗಾವಿ,  ಸಚಿವೆ ಲಕ್ಷ್ಮೀ ಹೆಬ್ಬಾಕ್ಳರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಇಂದು (ಜನವರಿ 14) ಸಂಕ್ರಾಂತಿ ಹಬ್ಬದ ದಿನವೇ ಬೆಳಗಾವಿಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಗ್ರಾಮದ ಬಳಿ ನಾಯಿಗಳು ಅಡ್ಡಬಂದಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದ್ದು, ಹೆಬ್ಬಾಳ್ಕರ್​ ಗಾಯಗಳಾಗಿವೆ. ಇನ್ನು ಈ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​​ ಸರ್ಕಾರಿ ಕಾರು ಚಾಲಕನ ವಿರುದ್ಧ ದೂರು ದಾಖಲಾಗಿದೆ. ಲಕ್ಷ್ಮೀ ಹೆಬ್ಬಾಳ್ಕರ್​ ಗನ್​ಮ್ಯಾನ್ ಈರಪ್ಪ ಹುಣಶಿಕಟ್ಟಿ ದೂರಿನ ಮೇರೆಗೆ …

Read More »

ಮಗಳಿಗೆ ಸಂಕ್ರಾಂತಿ ಬುತ್ತಿ ಕೊಡಲು ಬಂದಿದ್ದ ಅತ್ತೆಯನ್ನೇ ಅಳಿಯ ಚಾಕುವಿನಿಂದ ಇರಿದು ಹತ್ಯೆ

ಬೆಳಗಾವಿ: ಮಗಳಿಗೆ ಸಂಕ್ರಾಂತಿ ಬುತ್ತಿ ಕೊಡಲು ಬಂದಿದ್ದ ಅತ್ತೆಯನ್ನೇ ಅಳಿಯ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಬೆಳಗಾವಿ ನಗರದಲ್ಲಿ ಇಂದು ನಡೆದಿದೆ. ಬೆಳಗಾವಿ ಕಲ್ಯಾಣ ನಗರದ ನಿವಾಸಿ ರೇಣುಕಾ ಶ್ರೀಧರ ಪದಮುಕಿ(43) ಕೊಲೆಯಾದ ಮಹಿಳೆ. ಮಲ್ಲಪ್ರಭಾ ನಗರದ ಶುಭಂ ದತ್ತಾ ಬಿರ್ಜೆ(24) ಕೊಲೆ ಮಾಡಿದ ಆರೋಪಿ. ರೈತ ಗಲ್ಲಿಯಲ್ಲಿ ಬಾಡಿಗೆ ಮನೆಯಲ್ಲಿ ಮಗಳು ಛಾಯಾ, ಅಳಿಯ ಶುಭಂ ಜೊತೆ ವಾಸವಾಗಿದ್ದರು. ಕಳೆದ 7 ತಿಂಗಳ ಹಿಂದೆ ಅಷ್ಟೇ ಇವರ ಮದುವೆ …

Read More »

ಹೊನಗಾ ಗ್ರಾಮದಲ್ಲಿ ನಿರ್ಮಾಣಗೊಂಡ ಉನ್ನತಿಕರಿಸಿದ ಸರ್ಕಾರಿ ಪ್ರೌಢ ಶಾಲೆಗಳ ಹೊಸ 2 ಕೊಠಡಿಗಳ ಉದ್ಘಾಟನಾ ಕಾರ್ಯಕ್ರಮ

ಸನ್ಮಾನ್ಯ ಶ್ರೀ ಸತೀಶ್ ಅಣ್ಣಾ ಜಾರಕಿಹೊಳಿ ಲೋಕೋಪಯೋಗಿ ಸಚಿವರು ಹಾಗೂ ಕುಮಾರಿ ಪ್ರಿಯಾಂಕ ಜಾರಕಿಹೊಳಿ ಮೇಡಂ ಚಿಕ್ಕೋಡಿ ಲೋಕಸಭಾ ಸದಸ್ಯರು ಇವರ ಆದೇಶದ ಮೇರೆಗೆ ಇಂದು ಹೊನಗಾ ಗ್ರಾಮದಲ್ಲಿ ನಿರ್ಮಾಣಗೊಂಡ ಉನ್ನತಿಕರಿಸಿದ ಸರ್ಕಾರಿ ಪ್ರೌಢ ಶಾಲೆಗಳ ಹೊಸ 2 ಕೊಠಡಿಗಳ ಉದ್ಘಾಟನಾ ಕಾರ್ಯಕ್ರಮ ಇಂದು ಶ್ರೀ ರಾಹುಲ್ ಅಣ್ಣಾ ಜಾರಕಿಹೊಳಿ ಇವರ ಅಮೃತ ಹಸ್ತದಿಂದ ಉದ್ಘಾಟನೆ ಮಾಡಲಾಯಿತು ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿ ಸದಸ್ಯರಾದ ಶ್ರೀ ಸಿದ್ದು ಸುಣಗಾರ ಶ್ರೀ …

Read More »

ಯೋಧ ರವಿ ತಳವಾರ ಅಂತಿಮ ಯಾತ್ರೆ

ಬೆಳಗಾವಿ: ನಾಗಾಲ್ಯಾಂಡ್​​ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ಜಿಲ್ಲೆಯ ಯೋಧನ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು. ಸಾವಿರಾರು ಜನರು ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದರು. ಬೆಳಗಾವಿ ತಾಲೂಕಿನ ನಿಂಗ್ಯಾನಟ್ಟಿ ಗ್ರಾಮದ ಯೋಧ ರವಿ ತಳವಾರ (35) ಅವರ ಪಾರ್ಥಿವ ಶರೀರ ಶನಿವಾರ ಸ್ವಗ್ರಾಮಕ್ಕೆ ಆಗಮಿಸಿತು. ಈ ವೇಳೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಅಂತ್ಯಕ್ರಿಯೆಗೂ ಮುನ್ನ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಬಳಿಕ ತೆರೆದ ವಾಹನದಲ್ಲಿ ಮೆರವಣಿಗೆ ನಡೆಸಲಾಯಿತು. …

Read More »

ಫೆಬ್ರುವರಿ ತಿಂಗಳಲ್ಲಿ ಕರಗಾಂವ ಏತ ನೀರಾವರಿ ಯೋಜನಗೆ ಚಾಲನೆ:ಶಾಸಕ ದುರ್ಯೋಧನ ಐಹೊಳೆ

ಫೆಬ್ರುವರಿ ತಿಂಗಳಲ್ಲಿ ಕರಗಾಂವ ಏತ ನೀರಾವರಿ ಯೋಜನಗೆ ಚಾಲನೆ:ಶಾಸಕ ದುರ್ಯೋಧನ ಐಹೊಳೆ ಚಿಕ್ಕೋಡಿ:ಸಹಸ್ರಾರು ಎಕರೆ ಜಮೀನು ಹಸಿರಾಗಲಿರುವ ಕರಗಾಂವ ಏತ ನೀರಾವರಿ ಯೋಜನೆಗೆ ಫೆಬ್ರುವರಿ ತಿಂಗಳಲ್ಲಿ ಭೂಮಿಪೂಜೆ ನೆರವೇರಿಸಲಾಗುವುದು. 100 ಕೋಟಿ ರೂ.ಮೊತ್ತದಲ್ಲಿ ಮೊದಲ ಹಂತದ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲು ಸಕಲ ಸಿದ್ಧತೆ ನಡೆದಿದೆ” ಎಂದು ರಾಯಬಾಗ ಶಾಸಕ ದುರ್ಯೋಧನ ಐಹೊಳೆ ಹೇಳಿದರು. ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದಲ್ಲಿ 2 ಕೋಟಿ ರೂ. ಮೊತ್ತದ ರಸ್ತೆ ಸುಧಾರಣಾ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ …

Read More »

ಕಠಿಣ ಪರಿಶ್ರಮದಿಂದ ಯಶಸ್ಸು ಸಾಧ್ಯ – IAS ಅಧಿಕಾರಿ ದಿನೇಶಕುಮಾರ ಮೀನಾ.

ಹುಕ್ಕೇರಿ : ಕಠಿಣ ಪರಿಶ್ರಮದಿಂದ ಯಶಸ್ಸು ಸಾಧ್ಯ – IAS ಅಧಿಕಾರಿ ದಿನೇಶಕುಮಾರ ಮೀನಾ. ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ವಿದ್ಯಾಭ್ಯಾಸ ಮಾಡಿದರೆ ಯಶಸ್ಸು ಕಟ್ಟಿಟ್ಟ ಬುತ್ತಿ ಎಂದು ಪ್ರೋಭೆಷನರಿ IAS ಅಧಿಕಾರಿ ಖಾನಾಪುರ ತಾಲೂಕಾ ಪಂಚಾಯತ ಇಓ ದೀನೇಶಕುಮಾರ ಮೀನಾ ಹೇಳಿದರು. ಅವರು ಗುರುವಾರ ಸಾಯಂಕಾಲ ಹುಕ್ಕೇರಿ ತಾಲೂಕಿನ ಸಂಕೇಶ್ವರ ನಗರದ ಎ ಬಿ ಪಾಟೀಲ ಪಬ್ಲಿಕ್ ಶಾಲೆಯ ಉಡಾನ 2025 ರ ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. …

Read More »

ಗುಂಡಿನ ದಾಳಿಗೊಳಗಾದ ಕಾರು, ಉದ್ಯಮಿ ಪ್ರಪುಲ್ ಬಾಲಕೃಷ್ಣ ಪಾಟೀಲ

ಬೆಳಗಾವಿ: ಕಾರಿನಲ್ಲಿ ಹೋಗುತ್ತಿದ್ದ ಉದ್ಯಮಿ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ಮಾಡಿರುವ ಘಟನೆ ಬೆಳಗಾವಿಯ ಗಣೇಶಪುರದ ಹಿಂದು ನಗರದ ರಸ್ತೆಯಲ್ಲಿ ಗುರುವಾರ ತಡರಾತ್ರಿ ನಡೆದಿದೆ.   ರಿಯಲ್ ಎಸ್ಟೇಟ್ ಉದ್ಯಮಿ, ಶಾಹುನ ನಗರದ ನಿವಾಸಿ ಪ್ರಪುಲ್ ಬಾಲಕೃಷ್ಣ ಪಾಟೀಲ (30) ಎಂಬವರ ಮೇಲೆ ದುಷ್ಕರ್ಮಿಗಳು ದಾಳಿ ಮಾಡಿದ್ದಾರೆ. ಕಾರಿನ ಗ್ಲಾಸ್​​ಗೆ ಗುಂಡು ತಗುಲಿದ್ದು, ಅದೃಷ್ಟವಶಾತ್ ಪ್ರಪುಲ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರಿನ ಗಾಜು ಪ್ರಪುಲ್ ಅವರ ತಲೆ, ಮುಖಕ್ಕೆ ಸಿಡಿದು ಗಾಯವಾಗಿದೆ. …

Read More »

ಭೀಕರ ರಸ್ತೆ ಅಪಘಾತ.. ಬೆಳಗಾವಿ ಯೋಧ ರವಿ ಯಲ್ಲಪ್ಪ ಹುತಾತ್ಮ

ಬೆಳಗಾವಿ: ನಾಗಾಲ್ಯಾಂಡ್‌ನಲ್ಲಿ ಭೀಕರ ರಸ್ತೆ   ಅಪಘಾತ ಸಂಭವಿಸಿದ್ದು, ಸೇನಾ ವಾಹನ ಕಂದಕಕ್ಕೆ ಉರುಳಿ ಬಿದ್ದಿದೆ. ಸೇನಾ ವಾಹನದಿಂದ ಯೋಧರು ಕೆಳಗೆ ಜಿಗಿದಿದ್ದು, ಯೋಧರ ಮೇಲೆಯೇ ವಾಹನ ಪಲ್ಟಿಯಾಗಿದೆ.   ಸೇನಾ ವಾಹನದ ಈ ದುರಂತದಲ್ಲಿ ಬೆಳಗಾವಿ ಯೋಧ ರವಿ ಯಲ್ಲಪ್ಪ ತಳವಾರ (35) ಹುತಾತ್ಮರಾಗಿದ್ದಾರೆ. ರವಿ ಯಲ್ಲಪ್ಪ ತಳವಾರ ಅವರು ಬೆಳಗಾವಿ ತಾಲೂಕಿನ ನಿಂಗ್ಯಾನಟ್ಟಿ ಗ್ರಾಮದವರು. ರವಿ ಯಲ್ಲಪ್ಪ ತಳವಾರ ಅವರಿದ್ದ ಸೇನಾ ವಾಹನ ರಸ್ತೆ ಮಾರ್ಗವಾಗಿ ಹೊರಟಿದ್ದಾಗ …

Read More »