ಗಾನ ಗಂಧರ್ವ ಕೆ.ಜೆ ಯೇಸುದಾಸ್ ಅವರು ತಮ್ಮ ಹುಟ್ಟು ಹಬ್ಬದ ಹಿನ್ನಲ್ಲೆಯಲ್ಲಿ ಕೊಲ್ಲೂರು ಮೂಕಾಂಬಿಕಾ ದೇವಾಲಯಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು. ತಮ್ಮ 80ನೇ ವರ್ಷದ ಹುಟ್ಟುಹಬ್ಬವನ್ನು ಯೇಸುದಾಸ್ ಅವರು ಧಾರ್ಮಿಕವಾಗಿ ಆಚರಿಸಿಕೊಂಡಿದ್ದಾರೆ. ಪ್ರತಿ ವರ್ಷ ಯೇಸುದಾಸ್ ಅವರು ತನ್ನ ಹುಟ್ಟುಹಬ್ಬದ ದಿನದಂದು ಉಡುಪಿ ಜಿಲ್ಲೆಯ ಕೊಲ್ಲೂರಿಗೆ ಆಗಮಿಸುತ್ತಾರೆ. ಅಂತಯೇ ಈ ವರ್ಷ ಕೂಡ ತಾಯಿ ಮೂಕಾಂಬಿಕೆಯ ದರ್ಶನ ಮಾಡಿದ ಅವರು, ಕುಟುಂಬ ಸಮೇತರಾಗಿ ಚಂಡಿಕಾ ಹೋಮ ಹಾಗೂ ವಿಶೇಷ …
Read More »ಮಣಿಪಾಲದ ಜಿ.ಪಂ.ನ ಡಾ.ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆ
ಮಣಿಪಾಲ ಉಡುಪಿ ಜಿಲ್ಲೆ ಮಣಿಪಾಲದ ಜಿ.ಪಂ.ನ ಡಾ.ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಆಹಾರ, ನಾಗರಿಕರ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖಾ ಪ್ರಗತಿ ಪರಿಶೀಲನಾ ಸಭೆಯನ್ನು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಹಿರಿಯ ನಾಗರಿಕರ ಸಬಲೀಕರಣ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ಖಾತೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ,ಜಿ ನಡೆಸಿ, ಸಭೆಯನ್ನುದ್ದೇಶಿಸಿ ಮಾತನಾಡಿದರು. ಸ್ವಸಹಾಯ ಸಂಘಗಳಿಗೆ …
Read More »
Laxmi News 24×7