Breaking News
Home / ಜಿಲ್ಲೆ / ಉಡುಪಿ (page 9)

ಉಡುಪಿ

ಸರ್ಕಾರಕ್ಕೆ ವೈದ್ಯರಿಗೆ ಸಹಕಾರ ನೀಡದವರಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕು :ಸಂಸದೆ ಶೋಭಾ ಕರಂದ್ಲಾಜೆ

ಉಡುಪಿ: ದೇಶದಲ್ಲಿ ಕೊರೊನಾ ಜಿಹಾದ್ ನಡೆಯುತ್ತಿದೆ. ಸರ್ಕಾರಕ್ಕೆ ವೈದ್ಯರಿಗೆ ಸಹಕಾರ ನೀಡದವರಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಒತ್ತಾಯಿಸಿದ್ದಾರೆ. ಉಡುಪಿಯಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಕೊರೊನಾ ರೋಗಿ ವೈದ್ಯರನ್ನು ತಬ್ಬಿಕೊಳ್ಳುತ್ತಾರೆ. ನರ್ಸ್ ಗಳಿಗೆ ರೋಗ ಹಬ್ಬಿಸುವ ಧಮ್ಕಿ ಹಾಕಿದ್ದಾರೆ. ಇದು ಭಯೋತ್ಪಾದನೆಯ ಮುಂದುವರಿದ ಭಾಗ. ಕ್ವಾರಂಟೈನ್‍ನಲ್ಲಿ ಇರುವ ಜಿಹಾದಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕು. ಕಠಿಣವಾದ ಕಾನೂನು ದೇಶದಲ್ಲಿ ಜಾರಿಗೆ ಬರಬೇಕು ಎಂದು ಆಗ್ರಹಿಸಿದ್ದಾರೆ. ಕೊರೊನಾ ವಿಚಾರದಲ್ಲಿ …

Read More »

ಕೊರೊನಾ ವೈರಾಣು ಭೀತಿಯಿಂದ ಅಂತ್ಯಸಂಸ್ಕಾರ ನಡೆಸಲು ಹಿಂದೇಟು ಹಾಕಿದರು…! ಕೊನೆಗೆ ನಾಗರಿಕ ಸಮಿತಿಯಿಂದ ಅಂತ್ಯಸಂಸ್ಕಾರ ನಡೆಯಿತು.

ಕೊರೊನಾ ವೈರಾಣು ಭೀತಿಯಿಂದ ಅಂತ್ಯಸಂಸ್ಕಾರ ನಡೆಸಲು ಹಿಂದೇಟು ಹಾಕಿದರು…! ಕೊನೆಗೆ ನಾಗರಿಕ ಸಮಿತಿಯಿಂದ ಅಂತ್ಯಸಂಸ್ಕಾರ ನಡೆಯಿತು. ಉಡುಪಿ,ಏ.2; ಕೊರೊನಾ ವ್ಯಾಧಿಯ ಭಯದಿಂದ ವೃದ್ಧನ ಅಂತ್ಯಸಂಸ್ಕಾರ ನಡೆಸಲು ಮನೆ ಮಂದಿ ಭಯಭೀತರಾಗಿ ಹಿಂದೇಟು ಹಾಕಿದರು. ಕೊನೆಗೆ ಉಡುಪಿ ಜಿಲ್ಲಾ ನಾಗರಿಕ ಸಮಿತಿ, ವೃದ್ಧನ ಅಂತ್ಯಸಂಸ್ಕಾರವನ್ನು ನೆರವೆರಿಸಿತು. ಇಂತಹ ಮಾನವಿತೆಯ ಸತ್ಕಾರ್ಯವು ಉಡುಪಿಯಲ್ಲಿ ಮಾ.30 ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ. ಸಿದ್ಧಾಪುರ- ಕಮಲಶಿಲೆಯ ನಿವಾಸಿ ಮಂಜುವೀರ( 80ವ) ಉಡುಪಿ ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲಿ ಕಳೆದ …

Read More »

ದೆಹಲಿಯ ಜಮಾತ್ ಸಮಾವೇಶಕ್ಕೆ ಉಡುಪಿ ಜಿಲ್ಲೆಯಿಂದ ಯಾರೂ ಪಾಲ್ಗೊಂಡಿಲ್ಲ. ಸಾರ್ವಜನಿಕರು ಆತಂಕ ಪಡುವ ಅಗತ್ಯ ಇಲ್

ಉಡುಪಿ: ಕೊರೊನಾ ಹಾಟ್ ಸ್ಪಾಟ್ ದೆಹಲಿಯ ನಿಜಾಮುದ್ದೀನ್ ಧಾರ್ಮಿಕ ಸಭೆಯಲ್ಲಿ ಉಡುಪಿ ಜಿಲ್ಲೆಯಿಂದ 16 ಮಂದಿ ಶಿಬಿರಾರ್ಥಿಗಳು ಪಾಲ್ಗೊಂಡಿದ್ದಾರೆ ಎಂಬ ಮಾಹಿತಿಯಿದೆ. ಉಡುಪಿ, ಕುಂದಾಪುರ- ಬೈಂದೂರು, ಕಾರ್ಕಳ, ಪಡುಬಿದ್ರೆ ವ್ಯಾಪ್ತಿಯ ಯುವಕರು ಮತ್ತು ಮಧ್ಯವಯಸ್ಕರು ಜಮಾತ್ ಸಮಾವೇಶದಲ್ಲಿ ಪಾಲ್ಗೊಂಡಿದ್ದಾರೆಂಬ ಮಾಹಿತಿ ರಾಜ್ಯದಿಂದ ಜಿಲ್ಲೆಗೆ ರವಾನೆಯಾಗಿದೆ. ಮಂಗಳವಾರ ರಾತ್ರಿ ಈ ಮಾಹಿತಿ ಬಂದಿದ್ದು, ಆಯಾ ಪೊಲೀಸ್ ಠಾಣೆಯ ಮೂಲಕ ಶಿಬಿರಾರ್ಥಿಗಳನ್ನು ಹಾಗೂ ಶಿಬಿರಾರ್ಥಿಗಳ ಸಂಪರ್ಕಕ್ಕೆ ಬಂದವರನ್ನು ಗುರುತಿಸುವ ಕೆಲಸ ನಡೆದಿದೆ. 16 …

Read More »

ಮನಕಲುಕುತ್ತೆ ಮಂಗಳೂರಿನ ಹಸುಗೂಸಿನ ಕಥೆ”……10 ತಿಂಗಳ ಮಗುವಿಗೆ ಕೊರೊನಾ ಚಿಕಿತ್ಸೆ

ಮಂಗಳೂರು: 10 ತಿಂಗಳ ಮಗುವಿಗೆ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಂದನಿಗಾಗಿ ಅಮ್ಮನ ತ್ಯಾಗದ ಕಥೆ ಮನಕಲಕುತ್ತದೆ. ಮಗುವಿಗೆ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿದ್ದರೂ, ಕಂದಮ್ಮನಿಗೆ ಎದೆ ಹಾಲು ನೀಡುವುದನ್ನ ತಾಯಿ ನಿಲ್ಲಿಸಿಲ್ಲ. ಕೇರಳಕ್ಕೆ ಹೋದಾಗ ಮಗುವಿಗೆ ಕೊರೊನಾ ಸೋಂಕು ತಗುಲಿತ್ತು. ಐಸೋಲೇಷನ್ ವಾರ್ಡ್ ನಲ್ಲಿ ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅಮ್ಮನ ಎದೆ ಹಾಲು ಕುಡಿದ್ರೆ ಮಾತ್ರ ಮಗುವಿನ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ. ಮಗುವಿಗೆ ಕೊರೊನಾ ಸೋಂಕು ತಗುಲಿದ್ದರೂ ತಾಯಿ …

Read More »

ವಿದೇಶದಿಂದ ಬಂದವರು ಸುತ್ತಾಡಿದ್ರೆ ಪಾಸ್‍ಪೋರ್ಟ್ ಮುಟ್ಟುಗೋಲು

ಉಡುಪಿ: ವಿದೇಶದಿಂದ ಬಂದು 28 ದಿನ ಗೃಹ ಬಂಧನದಲ್ಲಿ ಇರದೇ ಬೇಕಾಬಿಟ್ಟಿ ಸುತ್ತಾಡಿದ್ರೆ ನಿಮ್ಮ ಪಾಸ್‍ಪೋರ್ಟ್ ಮುಟ್ಟುಗೋಲು ಹಾಕುತ್ತೇವೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ ಎಚ್ಚರಿಕೆ ನೀಡಿದ್ದಾರೆ. ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, ಗೃಹ ಬಂಧನದಲ್ಲಿರುವವರಿಗೆ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ. ಕೊರೊನಾ ಹರಡದಂತೆ ಕೇಂದ್ರ ಸರ್ಕಾರ ಏಪ್ರಿಲ್ 14ರವರೆಗೆ ಲಾಕ್‍ಡೌನ್ ಘೋಷಿಸಿದೆ. ಆದರೆ ಆದೇಶ ಉಲ್ಲಂಘಿಸಿ ಶಂಕಿತರು ಸುತ್ತಾಡುವ ಮಾಹಿತಿ ಸಾರ್ವಜನಿಕರಿಂದ ಸಿಕ್ಕಿದೆ. ಒಂದೊಂದು ಮನೆಗೆ ಮೂರು ಬಾರಿ ಅಧಿಕಾರಿಗಳು, …

Read More »

ದಕ್ಷಿಣ ಕನ್ನಡದಲ್ಲಿ ಒಂದೇ ದಿನ ಎರಡು ಪ್ರಕರಣ

ದಕ್ಷಿಣ ಕನ್ನಡದಲ್ಲಿ ಒಂದೇ ದಿನ ಎರಡು ಪ್ರಕರಣ ಮಂಗಳೂರು: 21 ವರ್ಷದ ಯುವಕನಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಒಂದೇ ದಿನ ರಾಜ್ಯದಲ್ಲಿ 9 ಜನರಿಗೆ ಸೋಂಕು ತಗುಲಿದ್ದು ಜನ ಆತಂಕಕ್ಕೊಳಗಾಗಿದ್ದಾರೆ. ಕೊರೊನಾ ಸೋಂಕಿತ ಪ್ರಕರಣ 64: 21 ವರ್ಷದ ಯುವಕ, ದಕ್ಷಿಣ ಕನ್ನಡ ಜಿಲ್ಲೆಯ ನಿವಾಸಿಯಾಗಿದ್ದು, ದುಬೈ ದೇಶಕ್ಕೆ ಪ್ರಯಾಣ ಬೆಳೆಸಿರುವ ಹಿನ್ನೆಲೆಯಿದ್ದು, ದಿನಾಂಕ 22.03.2020 ರಂದು ಭಾರತಕ್ಕೆ ವಾಪಸ್ಸಾಗಿರುತ್ತಾರೆ. ಯುವಕನನ್ನು ದಕ್ಷಿಣ ಕನ್ನಡ ಜಿಲ್ಲೆಯ ಆಸ್ಪತ್ರೆಯಲ್ಲಿ ಪ್ರತ್ಯೇಕಗೊಳಿಸಿ ಚಿಕಿತ್ಸೆ …

Read More »

ಶುಕ್ರವಾರದಿಂದ ಮಣಿಪಾಲ ಕೆಎಂಸಿ ಬಂದ್ – ಒಪಿಡಿ ಸೇವೆ ಸ್ಥಗಿತ

ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ಬಂದ ವ್ಯಕ್ತಿಯನ್ನು ಮಣಿಪಾಲ ಕೆಎಂಸಿಗೆ ಶಿಫ್ಟ್ ಮಾಡಲಾಗಿದೆ. ಅಜ್ಜರಕಾಡು ಜಿಲ್ಲಾ ಸರ್ಕಾರಿ ಆಸ್ಪತ್ರೆಯಿಂದ ಸೋಂಕಿತನನ್ನು ಕೆಎಂಸಿಗೆ ರವಾನಿಸಿದ್ದು, ಕೆಎಂಸಿ ತನ್ನ ಎಲ್ಲಾ ಒಪಿಡಿ ಸೇವೆಯನ್ನು ಸ್ಥಗಿತಗೊಳಿಸಿದೆ. ತುರ್ತು ಚಿಕಿತ್ಸೆ ಮಾತ್ರ ಮಣಿಪಾಲ ಕಸ್ತೂರ್ಬಾ ಮೆಡಿಕಲ್ ಕಾಲೇಜಿನಲ್ಲಿ ಸಿಗಲಿದೆ ಎಂದು ವೈದ್ಯಕೀಯ ಅಧೀಕ್ಷಕರು ಪ್ರಕಟಣೆ ಹೊರಡಿಸಿದ್ದಾರೆ. ಕಿಮೋಥೆರಪಿ ಮತ್ತು ರೇಡಿಯೋ ತೆರಪಿ ಮಾಡಿಸಿಕೊಳ್ಳುವ ರೋಗಿಗಳು ಕೆಎಂಸಿಗೆ ಯಾವುದೇ ಕಾರಣಕ್ಕೆ ಕಾಲಿಡಬಾರದು. ಅವರು ನೇರವಾಗಿ ಶಿರಡಿ ಸಾಯಿಬಾಬಾ …

Read More »

ಉಡುಪಿ ಡಿಸಿ ಕೈ ಸೇರಿದ ವೈದ್ಯಕೀಯ ವರದಿ – ಕೊರೊನಾ ದೃಢ

ಉಡುಪಿ: ಜಿಲ್ಲೆಯಲ್ಲಿ ಪ್ರಥಮ ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಪ್ರಾಥಮಿಕ ಮಾಹಿತಿಯಲ್ಲಿ ಕೊರೊನಾ ಇರುವುದು ಸ್ಪಷ್ಟವಾಗಿದ್ದು, ಹಾಸನದಿಂದ ಬಂದ ವರದಿ ಕೂಡ ವ್ಯಕ್ತಿಯನ್ನು ಕೊರೊನಾ ಪಾಸಿಟಿವ್ ಎಂಬುದನ್ನು ದೃಢ ಮಾಡಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಜಿಲ್ಲಾಧಿಕಾರಿ ಜಿ.ಜಗದೀಶ್, ರಾಜ್ಯದ ನೋಡೆಲ್ ಅಧಿಕಾರಿ ಜೊತೆ ನಾನು ಮಾತನಾಡಿದ್ದೇನೆ. ಡಾಕ್ಟರ್ ಅರುಂಧತಿ ಚಂದ್ರಶೇಖರ್ ಜೊತೆ ಸಂಪರ್ಕದಲ್ಲಿದ್ದೇನೆ. ಆ ವ್ಯಕ್ತಿಯ ಚಲನವಲನಗಳನ್ನು ಟ್ರ್ಯಾಕ್ ಮಾಡುತ್ತಿದ್ದೇವೆ. ಆತ ಬಂದ ವಿಮಾನದ ಬಗ್ಗೆ ಕೂಡ ಪರಿಶೀಲನೆ …

Read More »

ಮಂಗಳೂರು;:ಭಟ್ಕಳ ಮೂಲದ ಯುವಕನಲ್ಲಿ ಕೊರೊನಾ ಸೋಂಕು ಇರುವುದು ದೃಢ ಪಟ್ಟಿದೆ.

ಮಂಗಳೂರು; ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಈ ನಡುವೆ ಭಟ್ಕಳ ಮೂಲದ ಯುವಕನಲ್ಲಿ ಕೊರೊನಾ ಸೋಂಕು ಇರುವುದು ದೃಢ ಪಟ್ಟಿದೆ. ಭಟ್ಕಳದ 22 ವರ್ಷದ ಯುವಕ ಮಾರ್ಚ್ 19ರಂದು ದುಬೈನಿಂದ ಮಂಗಳೂರಿಗೆ ವಿಮಾನದಲ್ಲಿ ಆಗಮಿಸಿದ್ದ. ಏರ್ ಪೋರ್ಟ್ ನಲ್ಲಿ ತಪಾಸಣೆ ನಡೆಸಿದಾಗ ಕೊರೊನಾ ಸೋಂಕಿನ ಲಕ್ಷಣಗಳು ಕಂಡು ಬಂದಿದ್ದವು ಈ ಹಿನ್ನಲೆಯಲ್ಲಿ ಆತನನ್ನು ಹೆಚ್ಚಿನ ಚಿಕಿತ್ಸೆಗೆ ಒಳಪಡಿಸಲಾಗಿತ್ತು. ಇದೀಗ ಯುವಕನಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ ಎಂದು …

Read More »

ಉಡುಪಿ :ದುಬೈನಿಂದ ಬಂದ ಗರ್ಭಿಣಿಗೆ ಕೊರೊನಾ ಸೋಂಕು ಇಲ್ಲ

ಉಡುಪಿ: ದುಬೈನಿಂದ ಬಂದ ಗರ್ಭಿಣಿಗೆ ಕೊರೊನಾ ಸೋಂಕಿನ ಸೋಂಕಿನ ಲಕ್ಷಣಗಳು ಇಲ್ಲ ಎಂದು ವೈದ್ಯಕೀಯ ವರದಿಯಲ್ಲಿ ದೃಢಪಟ್ಟಿದೆ. ಗರ್ಭಿಣಿಯ ಕುಟುಂಬಸ್ಥರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಉಡುಪಿ ಜಿಲ್ಲೆಯ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಮಾರ್ಚ್ 16ರಂದು ಗರ್ಭಿಣಿ ದಾಖಲಾಗಿದ್ದರು. ಆಕೆ ವಿಪರೀತ ಕಫದಿಂದ ನರಳಾಡುತ್ತಿದ್ದರು. ವಾರದ ಹಿಂದೆ ದುಬೈನಿಂದ ಬಂದಿರುವುದರಿಂದ ಗರ್ಭಿಣಿ ಮೇಲೆ ಸಂಶಯ ಬಂದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಮಣಿಪಾಲ ಕೆಎಂಸಿಗೆ ಆಕೆಯನ್ನು ಅಡ್ಮಿಟ್ ಮಾಡಿದ್ದರು. ಗರ್ಭಿಣಿಯ ಗಂಟಲಿನ ದ್ರವವನ್ನು ಶಿವಮೊಗ್ಗ …

Read More »