Breaking News
Home / ಜಿಲ್ಲೆ / ಕೊಡಗು (page 2)

ಕೊಡಗು

ಕೊಡಗು: ಭೂಕುಸಿತದಿಂದ ಮನೆ ಕಳೆದುಕೊಂಡಿದ್ದ ಕುಟುಂಬದ ಬದುಕು ಕಿತ್ತುಕೊಂಡು ಗಾಯದ ಮೇಲೆ ಬರೆ ಎಳೆದ ಕೊರೋನಾ…

ಕೊಡಗು(ಜು.06): ಮಾರಕ ಕೊರೋನಾ ವೈರಸ್​ ಪ್ರತಿಯೊಬ್ಬರ ಜೀವನನ್ನು ಹಿಂಡಿ ಹಿಪ್ಪೆ ಮಾಡುತ್ತಿದೆ. ಭೂಕುಸಿತದಲ್ಲಿ ಮನೆ ಕಳೆದುಕೊಂಡು ಬೀದಿಗೆ ಬಿದ್ದಿದ್ದ ಕುಟುಂಬ ಲಾಕ್ಡೌನ್​​ನಿಂದ ಕೂಲಿಯನ್ನು ಕಳೆದುಕೊಂಡು ಒಂದೊತ್ತಿನ ಗಂಜಿಗೂ ಪರಿಪಾಟಲು ಪಡುತ್ತಿದೆ. ಹಲವು ಕಾಯಿಲೆಗಳಿಂದ ನರಳುವ ತಂದೆ ತಾಯಿಯನ್ನು ಸಾಕೋದು ಪಿಯುಸಿ ಓದುತ್ತಿದ್ದ ಮಗನ ಹೆಗಲಿಗೆ ಬಿದ್ದಿದೆ. ಅಂತಹ ಮನಕಲಕುವ ಕಥೆ ವ್ಯವಸ್ಥೆಯನ್ನು ನೋವು ನೋಡ್ಲೇಬೇಕು. Ρ ಕಣ್ಣು ಕಾಣದೆ ತನ್ನ ಕೆಲಸವನ್ನು ತಾನು ಮಾಡಿಕೊಳ್ಳಲು ಸಾಧ್ಯವಾಗದ ತಂದೆ, ಸಂಧಿವಾತದಿಂದ ಕೈ …

Read More »

ತರಕಾರಿ ಮಾರುವ ನೆಪದಲ್ಲಿ ಗೋಮಾಂಸ ಮಾರಾಟ……….

ಮಡಿಕೇರಿ: ತರಕಾರಿ ಮಾರಾಟ ಮಾಡುವ ನೆಪದಲ್ಲಿ ಗೋಮಾಂಸ ಮಾರಾಟ ಮಾಡುತ್ತಿದ್ದ ಕಿಡಿಗೇಡಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಶ್ರೀಮಂಗಲದಲ್ಲಿ ವಾಹನವೊಂದರಲ್ಲಿ ತರಕಾರಿ ಮಾರಾಟ ಮಾಡುವ ನೆಪದಲ್ಲಿ ಗೋಮಾಂಸವನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಸೋಮಶೇಖರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಈತನ ಜೊತೆಗೆ ಬಷೀರ್ ಎಂಬಾತ ಮೈಸೂರು ಜಿಲ್ಲೆಯ ಕೆ.ಆರ್ ನಗರದಿಂದ ಅಕ್ರಮವಾಗಿ ಗೋಮಾಂಸ ತಂದು ಮಾರಾಟ ಮಾಡುತ್ತಿದ್ದನು. ತರಕಾರಿ ಕೊಳ್ಳಲು ಹೋದ ಸಂದರ್ಭ ವ್ಯಕ್ತಿಯೊಬ್ಬರು ಇದನ್ನು ಗಮನಿಸಿ ಗ್ರಾಮದವರಿಗೆ …

Read More »

ವೀಕ್ ಎಂಡ್ ನಲ್ಲೂ ಮಂಜಿನನಗರಿಯಲ್ಲಿ ಎಲ್ಲವೂ ಖಾಲಿ ಖಾಲಿ……..

ಮಡಿಕೇರಿ: ಜೂನ್, ಜುಲೈ ತಿಂಗಳು ಅಂದರೆ ಕರ್ನಾಟಕದ ಕಾಶ್ಮೀರ ತುಂಬಿ ತುಳುಕುತಿತ್ತು. ಆದರೆ ಕೊರೊನಾ ಮಹಾಮಾರಿಯ ಭಯ ವೀಕ್ ಎಂಡ್ ನಲ್ಲೂ ಮಂಜಿನನಗರಿಯಲ್ಲಿ ಎಲ್ಲವೂ ಖಾಲಿ ಖಾಲಿ ಎನ್ನುವಂತೆ ಮಾಡಿದೆ. ಲಾಕ್‍ಡೌನ್ ಸಡಿಲಿಕೆ ಮಾಡಿದ್ರೆ ಸಾಕು ಎನ್ನುತ್ತಿದ್ದ ವ್ಯಾಪಾರಿಗಳು ಗ್ರಾಹಕರಿಲ್ಲದೆ ಪರದಾಡುತ್ತಿದ್ದಾರೆ. ಅಪಾರ ಸಂಪತ್ತಿನಿಂದಲೇ ದೇಶ, ವಿದೇಶಗಳ ಪ್ರವಾಸಿಗರನ್ನು ಸೆಳೆಯುವ ಕೊಡಗು ಪ್ರವಾಸಿ ತಾಣಗಳ ಜಿಲ್ಲೆಯೆಂದೇ ಖ್ಯಾತಿ. ಇಲ್ಲಿನ ಆರ್ಥಿಕತೆಗೆ ದೊಡ್ಡ ಕೊಡುಗೆ ನೀಡಿರುವುದೇ ಪ್ರವಾಸೋದ್ಯಮ. ಇದನ್ನು ನಂಬಿಕೊಂಡೇ ಸಾವಿರಾರು …

Read More »

SSLC ಪರೀಕ್ಷೆ ಯಾವುದೇ ಕಾರಣಕ್ಕೂ ರದ್ದು ಪಡಿಸಲ್ಲ- ಸಚಿವ ಶ್ರೀರಾಮುಲು ಸ್ಪಷ್ಟನೆ…….

ಮಡಿಕೇರಿ: ಕೆಲ ರಾಜ್ಯಗಳಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ರದ್ದು ಮಾಡಿರುವಂತೆ ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ರದ್ದು ಮಾಡುವುದಿಲ್ಲ ಎಂದು ಆರೋಗ್ಯ ಸಚಿವ ಶ್ರೀರಾಮುಲು ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ನಡೆದ ಕೊರೊನಾ ಪ್ರಗತಿ ಪರಿಶೀಲನಾ ಸಭೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಆತಂಕ ಪಡುವ ಅಗತ್ಯವಿಲ್ಲ. ಪರೀಕ್ಷಾ ಕೇಂದ್ರಕ್ಕೆ ವಿದ್ಯಾರ್ಥಿಗಳು ಒಂದು ಗಂಟೆ ಮುಂಚಿತವಾಗಿಯೇ ಬರಲು ವ್ಯವಸ್ಥೆ ಮಾಡಲಾಗುವುದು. ಎಲ್ಲ ವಿದ್ಯಾರ್ಥಿಗಳಿಗೆ ತಪ್ಪದೇ ಥರ್ಮಲ್ ಸ್ಕ್ರೀನಿಂಗ್ ಮಾಡಲಾಗುವುದು. ಅಲ್ಲದೆ ಸ್ಯಾನಿಟೈಸರ್ …

Read More »

ಮುಂಗಾರು ಮಳೆ ಆರಂಭವಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ ಎನ್‍ಡಿಆರ್‍ಎಫ್ ಸಿಬ್ಬಂದಿ ರಾಜ್ಯಕ್ಕೆ

ಮಡಿಕೇರಿ: ಮುಂಗಾರು ಮಳೆ ಆರಂಭವಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ ಎನ್‍ಡಿಆರ್‍ಎಫ್ ಸಿಬ್ಬಂದಿ ರಾಜ್ಯಕ್ಕೆ ಆಗಮಿಸಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಬೆಳಗ್ಗೆಯಿಂದಲೂ ಮೋಡ ಕವಿದ ವಾತಾವರಣವಿದ್ದು, ಇನ್ನು ಮುಂಗಾರು ಚುರುಕುಗೊಳ್ಳಲಿದೆ. ಭಾರೀ ಮಳೆ ನಿರೀಕ್ಷೆ ಹಿನ್ನೆಲೆ ಎನ್‍ಡಿಆರ್‍ಎಫ್ ತಂಡ ಮಂಗಳವಾರ ಕೊಡಗು ಜಿಲ್ಲೆಗೆ ಆಗಮಿಸಿದೆ. ಆಂಧ್ರ ಪ್ರದೇಶದ ಗುಂಟೂರಿನಿಂದ ತಂಡ ಆಗಮಿಸಿದ್ದು, 23 ಸಿಬ್ಬಂದಿಯನ್ನೊಳಗೊಂಡ ಬೆಟಾನಿಯನ್ ಮಡಿಕೇರಿಯ ಮೈತ್ರಿ ಹಾಲ್‍ನಲ್ಲಿ ವಾಸ್ತವ್ಯ ಹೂಡಿದೆ. ಎರಡು ವರ್ಷಗಳಿಂದ ಪ್ರಾಕೃತಿಕ ವಿಕೋಪ ಸಂಭವಿಸಿದ ಹಿನ್ನೆಲೆ ಈ …

Read More »

ಮೇ 29ರ ಬದಲು ಜೂನ್ 4ಕ್ಕೆ ಕೊಡಗು ಸಂತ್ರಸ್ತರಿಗೆ ಮನೆ ಹಸ್ತಾಂತರ: ವಿ ಸೋಮಣ್ಣ

ಮಡಿಕೇರಿ: 2018ರ ಪ್ರಕೃತಿ ವಿಕೋಪದಲ್ಲಿ ಮನೆ ಕಳೆದುಕೊಂಡ ಸಂತ್ರಸ್ತರಿಗೆ ನಿರ್ಮಾಣ ಮಾಡಿರುವ ಮನೆಗಳ ಹಸ್ತಾಂತರ ಕಾರ್ಯ ಮತ್ತೊಂದು ವಾರ ತಡವಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ ಸೋಮಣ್ಣ ಪ್ರತಿಕ್ರಿಯಿಸಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ವಿ ಸೋಮಣ್ಣ, ಲಾಕ್‍ಡೌನ್ ಮುಂದುವರೆಯುವ ಬಗ್ಗೆ ಪ್ಲಾನ್ ಇರಲಿಲ್ಲ. ಹೀಗಾಗಿ ಮೇ 29ರಂದು ಸಂತ್ರಸ್ತರಿಗೆ ಮನೆ ಹಸ್ತಾಂತರಿಸಲು ನಿರ್ಧರಿಸಲಾಗಿತ್ತು. ಆದರೆ ಲಾಕ್‍ಡೌನ್ ಮೇ ಕೊನೆಯವರೆಗೆ ಇರುವುದರಿಂದ ಜೂನ್ 4ರಂದು ಮನೆ ಹಸ್ತಾಂತರಿಸಲಾಗುವುದು …

Read More »

ಕಿರಿಕ್ ಬೆಡಗಿ ನಟಿ ರಶ್ಮಿಕಾ ಮಂದಣ್ಣ ಕೊರೊನಾ ವಾರಿಯರ್ಸ್‌ ರ ಹಸಿವು ನೀಗಿಸುತ್ತಿದ್ದಾರೆ.

ಮಡಿಕೇರಿ: ಕೊರೊನಾ ಮಹಾಮಾರಿಯನ್ನು ನಿಯಂತ್ರಿಸಲು ವೈದ್ಯರು, ನರ್ಸ್ ಹಾಗೂ ಪೊಲೀಸರು ಸೇರಿದಂತೆ ಸಾಕಷ್ಟು ಜನರು ಹಗಲಿರುಳು ದುಡಿಯುತ್ತಿದ್ದಾರೆ. ಇವರ ಸೇವೆಯನ್ನು ಗಮನಿಸಿದ ಕಿರಿಕ್ ಬೆಡಗಿ ನಟಿ ರಶ್ಮಿಕಾ ಮಂದಣ್ಣ ಕೊರೊನಾ ವಾರಿಯರ್ಸ್‌ ರ ಹಸಿವು ನೀಗಿಸುತ್ತಿದ್ದಾರೆ. ಕೊಡಗು ಜಿಲ್ಲೆ ವಿರಾಜಪೇಟೆಯಲ್ಲಿ ಕೊರೊನಾ ವಿರುದ್ಧ ಹೋರಾಡುತ್ತಿರುವ ವಾರಿಯರ್ಸ್‌ಗೆ ನಟಿ ರಶ್ಮಿಕಾ ಮಂದಣ್ಣ ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡುತ್ತಿದ್ದಾರೆ. ವೈದ್ಯರು, ನರ್ಸ್, ಪೊಲೀಸ್ ಮತ್ತು ಹೋಂ ಗಾರ್ಡ್ ಸೇರಿದಂತೆ ಒಟ್ಟು 150 ಜನ …

Read More »

ಸರ್ಕಾರದಿಂದ 5 ಸಾವಿರ ರೂ. ನೆರವು – ಯಾವ ಕಾಮಿರ್ಕರಿಗೆ ಅನ್ವಯ? ಯಾವ ದಾಖಲೆ? ಎಲ್ಲಿ ಸಲ್ಲಿಸಬೇಕು?

ಮಡಿಕೇರಿ: ಲಾಕ್‍ಡೌನ್ ಸಮಯದಲ್ಲಿ ಕಾರ್ಮಿಕರು ಸಂಕಷ್ಟಕ್ಕೆ ಸಿಲುಕಿದ್ದು, ರಾಜ್ಯ ಸರ್ಕಾರ ಕಾರ್ಮಿಕರಿಗೆ ಧನ ಸಹಾಯ ಮಾಡಲು ಮುಂದಾಗಿದೆ. ಈಗ ಈ ಧನಸಹಾಯವನ್ನು ಪಡೆಯಲು ಕಾರ್ಮಿಕರು ಯಾವ ಮಾರ್ಗವನ್ನು ಅನುಸರಿಸಬೇಕು ಮತ್ತು ಸರ್ಕಾರದ ಈ ಹಣವನ್ನು ಪಡೆಯಲು ಯಾರು ಅರ್ಹರು ಎಂಬ ಮಾಹಿತಿಯನ್ನು ಮಡಿಕೇರಿ ಜಿಲ್ಲಾಧಿಕಾರಿ ಬಿಡುಗಡೆ ಮಾಡಿದ್ದಾರೆ. ಈ ಬಗ್ಗೆ ಮಡಿಕೇರಿ ಜಿಲ್ಲಾಡಳಿತ ಫೇಸ್‍ಬುಕ್‍ನಲ್ಲಿ ಪೋಸ್ಟ್ ಹಾಕುವ ಮೂಲಕ ತಿಳಿಸಿದೆ. ಕರ್ನಾಟಕ ಸರ್ಕಾರದ ಅದೇಶದನ್ವಯ ಕರ್ನಾಟಕ ಕಟ್ಟಡ ಮತ್ತು ಇತರೆ …

Read More »

ಸುಂಟಿಕೊಪ್ಪ ಸುಲಿಗೆ ಪ್ರಕರಣದಲ್ಲಿ 3 ಆರೋಪಿಗಳು ಅಂದರ್- 5.2 ಲಕ್ಷ ಹಣ, ಕಾರು, ಬೈಕ್ ವಶ

ಮಡಿಕೇರಿ: ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸುಂಟಿಕೊಪ್ಪ ಸಮೀಪದ ಹರದೂರು ಗ್ರಾಮದ ಗುಂಡುಕುಟ್ಟಿ ಎಸ್ಟೇಟ್ ಸಮೀಪ ನಡೆಸಿದ್ದ ಸುಲಿಗೆ ಪ್ರಕರಣ ಮೂವರು ಆರೋಪಗಳನ್ನು ಬಂಧಿಸಿವಲ್ಲಿ ಪೋಲಿಸರು ಯಶಸ್ವಿಯಾಗಿದ್ದಾರೆ. ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪನ್ನೇಕರ್ ತಿಳಿಸಿದರು. ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಬೆಣಗಾಲ್ ನಿವಾಸಿ ಟಿ.ವಿ.ಹರೀಶ್ (57), ಸುಂಟಿಕೊಪ್ಪದ ವಿಜಯನಗರ ನಿವಾಸಿ ಕುಮರೇಶ್ (42) ಹಾಗೆಯೇ ಸುಲಿಗೆಯ ಮಾಸ್ಟರ್ ಮೈಂಡ್ ಇದಕ್ಕೂ ಮೊದಲು ಎಸ್ಟೇಟ್‍ನಲ್ಲಿ ರೈಟರ್ ಕೆಲಸ ಮಾಡಿಕೊಂಡಿದ್ದ …

Read More »

ಪ್ರವಾಹ ಪರಿಸ್ಥಿತಿ ನಿರ್ಮಾಣವಾಗುತ್ತಿದ್ದ ಕಾವೇರಿ ನದಿ ತಟ್ಟದಲ್ಲಿ ಹೂಳೆತ್ತುವ ಕಾಮಗಾರಿಗೆ ಚಾಲನೆ

ಮಡಿಕೇರಿ: ಕಳೆದ ಎರಡು ವರ್ಷಗಳಿಂದ ಮಹಾಮಳೆಗೆ ಕೊಡಗಿನ ಕಾವೇರಿ ನದಿ ತೀರದ ಜನರು ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಇಂದು ಸೋಮವಾರಪೇಟೆ ತಾಲ್ಲೂಕಿನ ಕುಶಾಲನಗರ ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ನದಿ ತಟದ ಬಡಾವಣೆಗಳಲ್ಲಿ ಪ್ರವಾಹ ತಡೆಗಟ್ಟುವ ನಿಟ್ಟಿನಲ್ಲಿ ಕಾವೇರಿ ನದಿಯಲ್ಲಿ ಹೂಳೆತ್ತುವ ಕಾಮಗಾರಿಗೆ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಚಾಲನೆ ನೀಡಿದರು. ಕೊಪ್ಪದ ಕಾವೇರಿ ಸೇತುವೆ ಕೆಳ ಭಾಗದಲ್ಲಿ ಗಣಪತಿ ಪೂಜೆ ಸಲ್ಲಿಸಿದ ಬಳಿಕ ಜೆಸಿಬಿಯಲ್ಲಿ ಕುಳಿತ ಶಾಸಕ ರಂಜನ್ …

Read More »