Breaking News
Home / ಜಿಲ್ಲೆ / ಕೊಪ್ಪಳ (page 2)

ಕೊಪ್ಪಳ

ಉದ್ದ ತೋಳಿನ ಶರ್ಟ್ ಧರಿಸಿ ಬಂದ ಪರೀಕ್ಷಾರ್ಥಿಗಳಿಗೆ ಕೆಪಿಟಿಸಿಎಲ್ ನೀಡಿತು ಶಾಕ್​! ಬಟ್ಟೆ ಕಟ್​ ಕಟ್​

ಕೊಪ್ಪಳ: ರಾಜ್ಯಾದ್ಯಂತ ಇಂದು ಕೆಪಿಟಿಸಿಎಲ್ ಕಿರಿಯ ಸಹಾಯಕರ ನೇಮಕಾತಿ ಪರೀಕ್ಷೆ ನಡೆಯುತ್ತಿದೆ. ಕೊಪ್ಪಳದಲ್ಲಿ ಪರೀಕ್ಷೆ ಬರೆಯಲು ತುಂಬು ತೋಳಿನ ಅಂಗಿ ಹಾಕಿಕೊಂಡು ಬಂದವರಿಗೆ ಪರೀಕ್ಷಾ ಸಿಬ್ಬಂದಿ ತೋಳು ಕತ್ತರಿಸುವ ಮೂಲಕ ಶಾಕ್ ನೀಡಿದ್ದಾರೆ.   ಪಿಎಸ್‌ಐ ನೇಮಕಾತಿಯಲ್ಲಿನ ಅಕ್ರಮದಿಂದಾಗಿ ಇತರ ನೇಮಕಾತಿ ಪರೀಕ್ಷೆಗಳಿಗೆ ಕಟ್ಟುನಿಟ್ಟಿನ ಕಟ್ಟಳೆ ವಿಧಿಸಲಾಗಿದೆ. ಇಂದು ನಡೆಯುತ್ತಿರುವ ಪರೀಕ್ಷೆಗೆ ತುಂಬು ತೋಳಿನ ಅಂಗಿ ಹಾಕಿ ಬಂದವರನ್ನು ಪರೀಕ್ಷಾ ಕೇಂದ್ರದ ಒಳಗೆ ಬಿಟ್ಟಿಲ್ಲ. ಬೇರೆ ಶರ್ಟ್ ಧರಿಸಿ ಬರುವಂತೆ …

Read More »

‘ಮುಂದಿನ ವಿಧಾನ ಸಭಾ ಚುನಾವಣೆಗೆ ನಾನು ಸ್ಪರ್ಧಿಸುವುದಿಲ್ಲ.: ಕೆ.ಬಿ.ಕೋಳಿವಾಡ

ರಾಣೆಬೆನ್ನೂರು (ಹಾವೇರಿ ಜಿಲ್ಲೆ): ‘ಮುಂದಿನ ವಿಧಾನ ಸಭಾ ಚುನಾವಣೆಗೆ ನಾನು ಸ್ಪರ್ಧಿಸುವುದಿಲ್ಲ. ನನ್ನ ಪುತ್ರ ಪ್ರಕಾಶ ಕೋಳಿವಾಡ ಅವರಿಗೆ ರಾಣೆಬೆನ್ನೂರು ಕ್ಷೇತ್ರ ಬಿಟ್ಟು ಕೊಡುತ್ತಿದ್ದೇನೆ’ ಎಂದು ಕಾಂಗ್ರೆಸ್‌ ಮುಖಂಡ ಹಾಗೂ ಮಾಜಿ ಸ್ಪೀಕರ್ ಕೆ.ಬಿ.ಕೋಳಿವಾಡ ಹೇಳಿದರು.   ಇಲ್ಲಿನ ವಾಗೀಶನಗರದ ತಮ್ಮ ಗೃಹ ಕಚೇರಿಯಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿ, ‘ನನ್ನ ನಿರ್ಧಾರವನ್ನು ಹೈಕಮಾಂಡ್‌ಗೆ ತಿಳಿಸಿದ್ದೇನೆ. ಪುತ್ರನೇ ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ’ ಎಂದರು. ‘ರಾಜ್ಯ ಚುನಾವಣಾ ರಾಜಕೀಯದಿಂದ …

Read More »

ಕೊಪ್ಪಳದಲ್ಲಿ ನಿಯಂತ್ರಣ ತಪ್ಪಿ ಬಾವಿಗೆ ಬಿದ್ದ ಕಾರು: ಚಾಲಕ ಸಾವು, ಮೂವರು ಪಾರು

ಕೊಪ್ಪಳ: ನಿಯಂತ್ರಣ ತಪ್ಪಿ ಕಾರೊಂದು ಬಾವಿಗೆ ಬಿದ್ದು ಚಾಲಕ ಸಾವನ್ನಪ್ಪಿರುವ ಘಟನೆ ಕೊಪ್ಪಳ-ಅಳವಂಡಿ ರಸ್ತೆಯ ಮೈನಳ್ಳಿ ಬಳಿ ನಡೆದಿದೆ. ಸಂಗಮೇಶ ಹಿರೇಮಠ (26) ಮೃತ ವ್ಯಕ್ತಿ. ಕಾರಿನಲ್ಲಿದ್ದ ನಾಲ್ವರು ಹರಿಹರದಿಂದ ಕೊಪ್ಪಳಕ್ಕೆ ಮದುವೆಗೆ ಬರುತ್ತಿದ್ದಾಗ ದುರಂತ ಸಂಭವಿಸಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗು ಅಳವಂಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬಾವಿಯಿಂದ ಶವ ಮತ್ತು ಕಾರನ್ನು ಮೇಲಕ್ಕೆತ್ತಿದ್ದಾರೆ.

Read More »

ವಿಡಿಯೋಗಳನ್ನು ಮಾಡಿದ್ದು ನಾನೇ; ತಪ್ಪೊಪ್ಪಿಕೊಂಡ ಕಾಮುಕ ಶಿಕ್ಷಕ

ಬಂಧಿತನಾಗಿರುವ ಕೊಪ್ಪಳ ಜಿಲ್ಲೆಯ ಕಾರಟಗಿಯ (Karatagi, koppala) ಕಾಮುಕ ಶಿಕ್ಷಕ (Teacher) ಮಹಮ್ಮದ್ ಅಜರುದ್ದೀನ್ ಅಧಿಕಾರಿಗಳ ಮುಂದೆ ತಪ್ಪೊಪ್ಪಿಕೊಂಡಿದ್ದಾನೆ. ವಿಡಿಯೋ ವೈರಲ್ (Viral Video) ಬೆನ್ನಲ್ಲೇ ಶಿಕ್ಷಕ ಮೊಬೈಲ್ ಸ್ವಿಚ್ಛ್ ಆಫ್ ಮಾಡಿಕೊಂಡು ಗೋವಾದಲ್ಲಿ ತಲೆಮರೆಸಿಕೊಂಡಿದ್ದನು. ಸದ್ಯ ಆರೋಪಿ ಶಿಕ್ಷಕ ನ್ಯಾಯಾಂಗ ಬಂಧನದಲ್ಲಿದ್ದಾನೆ (Judicial Cutody). ಗೊರೇಬಾಳ ವಲಯ ಶಿಕ್ಷಣ ಸಂಯೋಜಕರ ವಿಚಾರಣೆಯ ವೇಳೆ ಶಿಕ್ಷಕ ಮಹಮ್ಮದ್ ಅಜರುದ್ದೀನ್ ತಪ್ಪೊಪ್ಪಿಕೊಂಡಿದ್ದಾನೆ. ಮೂರು ವರ್ಷದ ಹಿಂದೆ ನನ್ನ ಮನೆಯಲ್ಲಿ ಮಹಿಳೆಯೊಂದಿಗಿನ ವಿಡಿಯೋ …

Read More »

ರೈಲ್ವೆ ಹಳಿಗೆ ಬಿದ್ದುಆತ್ಮಹತ್ಯೆ ಮಾಡಿಕೊಂಡ ಮೆಡಿಕಲ್‌ ವಿದ್ಯಾರ್ಥಿನಿ

ಕೊಪ್ಪಳ : ರೈಲ್ವೆ ಹಳಿಗೆ ಮೆಡಿಕಲ್‌ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಕಿಡದಾಳ್ ರೈಲ್ವೇ ಗೇಟ್ ಬಳಿ ನಡೆದಿದೆ. 22 ವರ್ಷದ ತೇಜಶ್ರೀಆತ್ಮಹತ್ಯೆಮಾಡಿಕೊಂಡ‌ ವಿದ್ಯಾರ್ಥಿನಿಯಾಗಿದ್ದು, ತೇಜಶ್ರೀ ಮೂಲತಃ ಬಳ್ಳಾರಿ ಜಿಲ್ಲೆಯವರಾಗಿದ್ದು, ಹೌಸಮನಶಿಪ್ ನಲ್ಲಿದ್ದ ವಿದ್ಯಾರ್ಥಿನಿ ತೇಜಶ್ರೀ ಗೂಡ್ಸ್ ರೈಲ್ವೆ ಹಳಿಗೆ ಬಿದ್ದು ತೇಜಶ್ರೀ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇನ್ನು ಗಂಭೀರವಾಗಿ ಗಾಯಗೊಂಡ ತೇಜಶ್ರೀನಿ ತಕ್ಷಣ ಸ್ಥಳೀಯರು ಆಸ್ಪತ್ರೆಯಲ್ಲಿ ದಾಖಲಿಸಿದಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ.

Read More »

ಸರ್ಕಾರಿ ಶಾಲೆಯ ಶಿಕ್ಷಕನ ಕಾಮ ಪುರಾಣ: ಮಹಿಳೆಯರ ಜತೆ ಬೆತ್ತಲೆಯ ರಾಸಲೀಲೆ – ವಿಡಿಯೋ ವೈರಲ್

ರಾಯಚೂರು : ಜಿಲ್ಲೆಯ ಸಿಂಧನೂರು ತಾಲ್ಲೂಕಿನ ಸಿಂಗಾಪುರ ಗ್ರಾಮದ ಸರ್ಕಾರಿ ಶಿಕ್ಷಕ ಅಜರುದ್ದಿನ್ ಕಾಮ ಪುರಾಣ ಬಯಲಾಗಿದ್ದು, ಈತನ ವಿಡಿಯೋಗಳು ವೈರಲ್ ಆಗಿವೆ. ಇದರ ಬೆನ್ನಲ್ಲೇ ಇದೀಗ ಕಾಮುಕ ಶಿಕ್ಷಕನ ಮತ್ತೊಂದು ಅಸಲಿ ಮುಖವನ್ನು ಗ್ರಾಮಸ್ಥರು ಬಿಚ್ಚಿಟ್ಟಿದ್ದಾರೆ. ಕೆಲ‌ ದಿನಗಳ ಕಾಲ ಸಿಂಗಾಪುರ ಗ್ರಾಮದಲ್ಲಿ ವಾಸವಿದ್ದ ಕಾಮುಕ ಅಜರುದ್ದಿನ್ ಪತ್ನಿಗೆ ಪ್ರತಿನಿತ್ಯ ಕಿರುಕುಳ ಕೊಡುತ್ತಿದ್ದನು. ಪತಿಯ ಕಿರುಕುಳ ತಾಳಲಾರದೆ ಪತ್ನಿ ಮನೆ ಬಿಟ್ಟು ಹೋಗಿದ್ದಳು ಎಂದು ಹೇಳಿದ್ದಾರೆ. ಪತ್ನಿ ಮನೆಬಿಟ್ಟು ಹೋಗಿದ್ದರಿಂದ ಪೊರೆಬಿಟ್ಟ …

Read More »

ಮಕ್ಕಳ ಗುಪ್ತಾಂಗವನ್ನ ಅಳತೆ ಮಾಡೋ ಕಾಮುಕ ಶಿಕ್ಷಕ,ಶಿಕ್ಷಕನ ಕಾಮದಾಟ

ಕೊಪ್ಪಳ: ಮಕ್ಕಳ ಗುಪ್ತಾಂಗವನ್ನ ಅಳತೆ ಮಾಡೋ ಶಿಕ್ಷಕನ(Teacher)ಕಾಮದಾಟದ ವಿಡಿಯೋ ವೈರಲ್ ಆಗಿರುವಂತಹ ಘಟನೆ ಜಿಲ್ಲೆಯ ಕಾರಟಗಿ ಪಟ್ಟಣದಲ್ಲಿ ನಡೆದಿದೆ. ಸಿಂಧನೂರ ತಾಲೂಕಿನ ಸರ್ಕಾರಿ ಶಾಲೆಯ ಅಜರುದ್ದೀನ್ ಕಾಮುಕ ಶಿಕ್ಷಕ. ಕಾರಟಗಿ ಪಟ್ಟಣದ ಜೆ.ಪಿ.ನಗರದಲ್ಲಿ ವಾಸವಿದ್ದ. ಮಕ್ಕಳಿಗೆ ಪಾಠದ ನೆಪದಲ್ಲಿ ವಿಚಿತ್ರವಾಗಿ ಕಿರುಕುಳ ನೀಡಿದ್ದು, ಮನೆಯಲ್ಲಿ ಇಬ್ಬರು ಮಹಿಳೆಯರೊಂದಿಗೆ ಕಾಮದಾಟವಾಡಿದ್ದಾನೆ. ಮಕ್ಕಳನ್ನ ಮನೆಗೆ ಕರೆಸಿ ವಿದ್ಯಾರ್ಥಿಗಳ ಗುಪ್ತಾಂಗವನ್ನು ಕೋಲಿನಿಂದ ಅಳತೆ ಮಾಡಿ ವಿಡಿಯೋ ಮಾಡಿಕೊಂಡ ಶಿಕ್ಷಕ. ಇಬ್ಬರು ಮಹಿಳೆಯರೊಂದಿಗೆ ರಾಸಲೀಲೆಯ ವಿಡಿಯೋ …

Read More »

ದ್ವಿತೀಯ ಪಿಯುಸಿ ಪರೀಕ್ಷೆ: ಕೊಪ್ಪಳದ ಅಪ್ಪ-ಮಗ ಒಟ್ಟಿಗೇ ಪಾಸ್​;

ಕೊಪ್ಪಳ: ದ್ವಿತೀಯ ಪಿಯುಸಿ ಫಲಿತಾಂಶ ಶನಿವಾರವಷ್ಟೇ ಪ್ರಕಟವಾಗಿದೆ. ಹಲವು ವಿದ್ಯಾರ್ಥಿಗಳು ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವುದು ನೋವಿನ ಸಂಗತಿ. ಆದರೆ, ಇಪ್ಪತ್ತು ವರ್ಷಗಳ ಹಿಂದೆ ಪರೀಕ್ಷೆಯಲ್ಲಿ ಫೇಲಾದ ತಂದೆಯೊಬ್ಬರು ಮಗನೊಂದಿಗೆ ಅಭ್ಯಾಸ ಮಾಡಿ ಪರೀಕ್ಷೆ ಬರೆದಿರುವುದಲ್ಲದೇ ಪುತ್ರನಿಗಿಂತ ಹೆಚ್ಚು ಅಂಕ ಪಡೆದು ಪಾಸಾಗಿದ್ದಾರೆ.   ಕೊಪ್ಪಳ ನಗರಸಭೆ ಮಾಜಿ ಸದಸ್ಯ ಪ್ರಾಣೇಶ ಮಹೇಂದ್ರಕರ್ ಎಂಬುವರು 1999ರಲ್ಲಿ ಗವಿಸಿದ್ದೇಶ್ವರ ಕಾಲೇಜಿನಲ್ಲಿ ಶಿಕ್ಷಣ ವಿಭಾಗದಲ್ಲಿ ದ್ವೀತಿಯ ಪಿಯುಸಿ ಮುಗಿಸಿದ್ದಾರೆ. ಎಲ್ಲ ವಿಷಯಗಳಲ್ಲಿ ಪಾಸ್ ಆದರೂ, ಇಂಗ್ಲಿಷ್​ನಲ್ಲಿ …

Read More »

ಇಡಿ ವಿಚಾರಣೆ ಮುಗಿಯುತ್ತಿದ್ದಂತೆ ‘ಹನುಮ’ನ ದರ್ಶನಕ್ಕೆ ‘ರಾಹುಲ್‌’ ಆಗಮನ

ಕೊಪ್ಪಳ : ಸಧ್ಯ ಇಡಿ ವಿಚಾರಣೆ ಎದುರಿಸುತ್ತಿರುವ ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ, ತಮ್ಮ ಸಹೋದರಿ ಪ್ರೀಯಾಂಕ ವಾದ್ರಾ ಜೊತೆಗೆ ಸಧ್ಯದಲ್ಲೇ ಅಂಜನಾದ್ರಿ ಬೆಟ್ಟಕ್ಕೆ ಆಗಮಿಸಲಿದ್ದಾರೆ ಎಂದು ವರದಿಯಾಗಿದೆ. ಹೌದು, ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಅಂಜನಾದ್ರಿ ಪರ್ವತ ಭೇಟಿಗೆ ರಾಹುಲ್‌ ಗಾಂಧಿ, ಪ್ರಿಯಾಂಕ ಗಾಂಧಿ ವಾದ್ರಾ ಕಾತರರಾಗಿದ್ದಾರೆ ಎಂಬ ಚರ್ಚೆ ನಡೆದಿದ್ದು, ಈ ಮೂಲಕ ಸರ್ವ ಧರ್ಮ, ಸಮುದಾಯಗಳನ್ನ ಏಕಭಾವದಿಂದ ಕಾಂಗ್ರೆಸ್ ನೋಡುತ್ತದೆ ಎಂಬ ಸಂದೇಶ ಸಾರಲು‌ ಮುಂದಾಗಿದ್ದಾರೆ …

Read More »

ಮೋದಿ‌ ನಾಯಕತ್ವದ ಚುನಾವಣೆ ಗೆದ್ದಂಗೆ : ಕರಡಿ ಸಂಗಣ್ಣ

ಕೊಪ್ಪಳ: ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದ ಬಗ್ಗೆ ಮಾತನಾಡಿರುವ ಬಿಜೆಪಿ ಸಂಸದ ಕರಡಿ ಸಂಗಣ್ಣ ಅವರ ನಾಯಕತ್ವ ನಂಬಿಕೊಂಡರೆ ಚುನಾವಣೆ ಗೆದ್ದಂಗೆ ಎಂದು ವ್ಯಂಗ್ಯವಾಡಿದ್ದಾರೆ.   ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯಾವುದೇ ಕಾರ್ಯಕ್ರಮವಾಗಲಿ ರಾಷ್ಟ್ರೀಯ ನಾಯಕರ ಫೋಟೋಗಳನ್ನು ಹಾಕುತ್ತಾರೆ. ಎಲ್ಲಿಯೇ ನಡೆದರೂ ಅವರ ಫೋಟೋಗಳಿರುತ್ತವೆ. ಇದನ್ನು ಯಾರು ಹೇಳಿದ್ದಾರೋ ಏನೋ ಗೊತ್ತಿಲ್ಲ. ಹಾಕಿಕೊಳ್ಳಲಿ ಅದರಲ್ಲಿ ತಪ್ಪೇನು ಇಲ್ಲ. ಆದರೆ ಅದಕ್ಕೆಂದು ಒಂದು ನೀತಿ, ನಿಯಮ ಇರುತ್ತೆ ಅಲ್ಲವಾ. …

Read More »