ಕೋಲಾರ: ಹೆಮ್ಮಾರಿ ಕೊರೊನಾ ದಿನದಿಂದ ದಿನಕ್ಕೆ ತನ್ನ ಅಟ್ಟಹಾಸವನ್ನು ಮುಂದುರಿಸಿದ್ದು, ಕೋಲಾರದಲ್ಲಿ ಚಿಕಿತ್ಸೆ ಫಕಲಾರಿಯಾಗದೆ ಕೊರೊನಾಗೆ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಜಿಲ್ಲೆಯ ಕೆಜಿಎಫ್ ತಾಲೂಕಿನ ತೂಕಲ್ಲು ಗ್ರಾಮದ ರೋಗಿ 8495, 43 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ. ಮೃತ ಮಹಿಳೆ ಕಳೆದ ಒಂದು ವಾರದಿಂದ ಜಾಲಪ್ಪಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಮೃತಪಟ್ಟಿದ್ದಾರೆ ಎಂದು ಕೆಜಿಎಫ್ ತಹಶೀಲ್ದಾರ್ ರಮೇಶ್ ಮಾಹಿತಿ ನೀಡಿದ್ದಾರೆ. ಕಳೆದ 10 ದಿನಗಳ ಹಿಂದೆ ದೆಹಲಿಯಿಂದ …
Read More »ಲೈಟ್ ಆಫ್ ಮಾಡಿ ಕೊರೊನಾ ಸೋಂಕಿತೆಯ ಕೈ ಹಿಡಿದು ಎಳೆದಾಡಿದ ಕಾಮುಕ
ಕೋಲಾರ: ಕೋವಿಡ್-19 ಆಸ್ಪತ್ರೆಗೆ ನುಗ್ಗಿದ ವ್ಯಕ್ತಿ ಕೊರೊನಾ ಸೋಂಕಿತ ಮಹಿಳೆ ಜೊತೆ ಅಸಭ್ಯವಾಗಿ ವರ್ತಿಸಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಭಾನುವಾರ ಘಟನೆ ನಡೆದಿದ್ದು, ಈ ಸಂಬಂಧ ಆಸ್ಪತ್ರೆಯ ರಕ್ಷಣಾಧಿಕಾರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ವಿಶ್ವನಾಥಾಚಾರಿ ಅಸಭ್ಯವಾಗಿ ವರ್ತಿಸಿದ ವ್ಯಕ್ತಿ. ಈತ ನಗರದ ಬೆಸ್ತರ ಬೀದಿಯ ಗೆಲ್ಪೇಟ್ ನಿವಾಸಿ ಎಂದು ತಿಳಿದು ಬಂದಿದೆ. ಶ್ರೀನಿವಾಸಪುರ ತಾಲೂಕಿನ ಪ್ರಾಥಮಿಕ ಅರೋಗ್ಯ ಕೇಂದ್ರದಲ್ಲಿ ಅರೋಗ್ಯ ಸಹಾಯಕನಾಗಿದ್ದಾನೆ ಎಂದು ತಿಳಿದು ಬಂದಿದೆ. …
Read More »ಕೋಲಾರದಲ್ಲಿ ಇಂದು 8 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಜಿಲ್ಲೆಯಲ್ಲಿ 64ಕ್ಕೆ ಕೊರೋನಾ ಸೊಂಕಿತರ ಸಂಖ್ಯೆ ಏರಿಕೆಯಾಗಿದೆ.
ಕೋಲಾರ : ಕೋಲಾರದಲ್ಲಿ ಇಂದು 8 ಹೊಸ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಜಿಲ್ಲೆಯಲ್ಲಿ 64ಕ್ಕೆ ಕೊರೋನಾ ಸೊಂಕಿತರ ಸಂಖ್ಯೆ ಏರಿಕೆಯಾಗಿದೆ. ಸೊಂಕಿತರಿಗೆ ಚಿಕಿತ್ಸೆ ನೀಡುತ್ತಿದ್ದ ಸ್ಟಾಪ್ ನರ್ಸ್ ಸೇರಿ 8 ಜನರಲ್ಲಿ ಕೊರೋನಾ ಸೊಂಕು ಧೃಡವಾಗಿದ್ದು, ಕೋಲಾರ 3, ಬಂಗಾರಪೇಟೆ 3, ಮಾಲೂರು 1, ಮುಳಬಾಗಿಲು 1 ಪ್ರಕರಣ ದಾಖಲಾಗಿದೆ. ಸೊಂಕಿತರನ್ನು ನಿಗದಿತ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತಿದೆ. ಜಿಲ್ಲೆಯಲ್ಲಿ 64 ಕೊರೋನಾ ಸೊಂಕಿತರ ಪ್ರಕರಣಗಳು ದಾಖಲಾಗಿದ್ದ 32 …
Read More »ವಿಶ್ವನಾಥ್ ತಾಳ್ಮೆಯಿಂದ ಇದ್ದರೆ ಮುಂದೆ ಒಳ್ಳೆಯ ಭವಿಷ್ಯವಿದೆ: ನಾಗೇಶ್
ಕೋಲಾರ: ವಿಧಾನ ಪರಿಷತ್ ಚುನಾವಣೆಗೆ ಟಿಕೆಟ್ ನೀಡುವ ವಿಚಾರದಲ್ಲಿ ವಿಶ್ವನಾಥ್ ಅವರನ್ನು ಬಿಜೆಪಿ ಹೈಕಮಾಂಡ್ ಕೈಬಿಟ್ಟಿರುವುದು ಬೇಸರ ತಂದಿದೆ. ಆದರೆ ಅವರು ತಾಳ್ಮೆಯಿಂದ ಇದ್ದರೆ ಮುಂದಿನ ದಿನಗಳಲ್ಲಿ ಅವರಿಗೆ ಒಳ್ಳೆಯ ಭವಿಷ್ಯವಿದೆ ಎಂದು ಅಬಕಾರಿ ಸಚಿವ ಎಚ್. ನಾಗೇಶ್ ಹೇಳಿದ್ದಾರೆ. ಕೋಲಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಸಂಬಂದ ಅಧಿಕಾರಿಗಲ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವು ಸಮಯ ರಾಜಕೀಯದಲ್ಲಿ ಏರುಪೇರುಗಳು ಆಗುತ್ತವೆ. ಅದು …
Read More »ಪತ್ತೆಯಾಗದ ಕೊರೊನಾ ಸೋಂಕಿತ- ಶೋಧದಲ್ಲಿ 2 ರಾಜ್ಯದ ಅಧಿಕಾರಿಗಳು…………
ಕೋಲಾರ: ಕೊರೊನಾ ಸೋಂಕಿತ ತನಗೆ ಸೋಂಕು ತಗುಲಿರೋದು ದೃಢಪಡುತ್ತಿದ್ದಂತೆ ಮೊಬೈಲ್ ಸ್ವಿಚ್ ಆಫ್ ಮಾಡಿ ಎಸ್ಕೇಪ್ ಅಗಿರುವ ಘಟನೆ ಕೋಲಾರದಲ್ಲಿ ಆತಂಕಕ್ಕೆ ಕಾರಣವಾಗಿದೆ. ಕೋಲಾರದಲ್ಲಿ ಈ ಸೋಂಕಿತನಿಂದ ಸೋಂಕು ಹಬ್ಬುತ್ತಾ ಅನ್ನೋ ಆತಂಕ ಮನೆ ಮಾಡಿದೆ. ಮಂಡ್ಯ ಜಿಲ್ಲೆ ನಾಗಮಂಗಲ ಮೂಲದ ವ್ಯಕ್ತಿಯಿಂದ ಸದ್ಯ ಇಂಥಾದೊಂದು ಆತಂಕ ಎದುರಾಗಿದ್ದು, ಕೊರೊನಾ ಸೋಂಕಿತ (ರೋಗಿ-4863) ಜೂನ್ 3 ರಂದು ಆಂಧ್ರದ ತಿರುಪತಿ ತಿರುಮಲದಿಂದ ಕೋಲಾರಕ್ಕೆ ಬಂದಿದ್ದಾನೆ. ತಿರುಮಲದಲ್ಲಿ ಹೋಟೆಲ್ ಒಂದರಲ್ಲಿ ಕೆಲಸ …
Read More »ಲಾಕ್ಡೌನ್ ಸಡಿಲಿಕೆಯಾಗುತ್ತಿದ್ದಂತೆ ತರಕಾರಿಗೆ ಹೆಚ್ಚಾದ ಡಿಮ್ಯಾಂಡ್………….
ಕೋಲಾರ: ಎರಡುವರೆ ತಿಂಗಳ ಕಾಲ ಕೊರೊನಾ ಲಾಕ್ಡೌನ್ನಿಂದಾಗಿ ಮಾರುಕಟ್ಟೆ ಇಲ್ಲದೆ ಟೊಮ್ಯಾಟೋ ಸೇರಿದಂತೆ ತರಕಾರಿಗಳಿಗೆ ಬೆಲೆ ಇಲ್ಲದೆ ಬೀದಿಗೆ ಸುರಿಯಲಾಗುತಿತ್ತು. ಆದರೆ ಲಾಕ್ಡೌನ್ ಸಡಿಲಿಕೆ ಅದೃಷ್ಟವನ್ನೇ ತಂದಿದ್ದು, ಕಂಗಾಲಾಗಿದ್ದ ರೈತ ಸಮುದಾಯ ಚೇತರಿಕೆಯತ್ತ ಹೆಜ್ಜೆ ಹಾಕುತ್ತಿದ್ದಾನೆ. ಬಯಲು ಸೀಮೆ ಕೋಲಾರ ಜಿಲ್ಲೆಯಲ್ಲಿ ಬಹುತೇಕ ರೈತರು ಟೊಮ್ಯಾಟೊ ಸೇರಿದಂತೆ ತರಕಾರಿಗಳನ್ನ ಬೆಳೆಯುತ್ತಾರೆ. ಆದರೆ ಅವರ ಶ್ರಮಕ್ಕೆ ತಕ್ಕಂತೆ ಬೆಲೆ ಸಿಗೋದು ಅಪರೂಪ. ಬೆಲೆ ಸಿಗದೇ ಬೆಳೆದ ಬೆಳೆಯನ್ನು ಬೀದಿಗೆ ಸುರಿದು ಕಣ್ಣೀರಾಕೋದು …
Read More »ರಾಜ್ಯದ ಗಡಿಯಲ್ಲಿ ಕಾಯುವ ಕೊರೊನಾ ವಾರಿಯರ್ಸ್ಗೆ ಭಯ, ಆತಂಕ ಎದುರಾಗಿದೆ.
ಕೋಲಾರ: ಕೊರೊನಾ ಸೋಂಕು ಹರಡದಂತೆ ಹಗಲಿರುಳು ರಾಜ್ಯದ ಗಡಿಯಲ್ಲಿ ಕಾಯುವ ಕೊರೊನಾ ವಾರಿಯರ್ಸ್ಗೆ ಭಯ, ಆತಂಕ ಎದುರಾಗಿದೆ. ಗಡಿ ಜಿಲ್ಲೆ ಕೋಲಾರಕ್ಕೆ ನೆರೆ ಯ ಆಂಧ್ರ ಪ್ರದೇಶ ಹಾಗೂ ತಮಿಳುನಾಡು ಕಂಟಕವಾಗಿದ್ದು, ಕೊರೊನಾ ವಾರಿಯರ್ಸ್ಗೆ ಯಾವುದೇ ಸುರಕ್ಷತೆ ಇಲ್ಲದಂತಾಗಿದೆ. ಆಂಧ್ರ ಹಾಗೂ ತಮಿಳುನಾಡು ಗಡಿಯಲ್ಲಿ ಹಗಲಿರುಳು ಕೆಲಸ ಮಾಡುವ ಸಿಬ್ಬಂದಿಗೆ ಸುರಕ್ಷತೆ ಇಲ್ಲದಂತಾಗಿದೆ. ಸಿಬ್ಬಂದಿ ಮಾಸ್ಕ್ ಮಾತ್ರ ಧರಿಸಿ ಕೆಲಸ ಮಾಡುತ್ತಿದ್ದು, ಹ್ಯಾಂಡ್ ಗ್ಲೌಸ್, ಪಿಪಿಇ ಕಿಟ್ ಇಲ್ಲದೆ ಭಯದಲ್ಲೇ …
Read More »ಗುಣ ಲಕ್ಷಣಗಳೇ ಇಲ್ಲದಿರೋ ಸೋಂಕಿತರಿಂದ ಕೊರೊನಾಘಾತ……….
ಕೋಲಾರ: ವಿಶ್ವದಾದ್ಯಂತ ಕೊರೊನಾ ಮಹಾಮಾರಿ ಜನರನ್ನು ಕಾಡುತ್ತಾ ಲಕ್ಷಾಂತರ ಜನರನ್ನು ಬಲಿ ಪಡೆದಿದೆ. ಆದರೆ ಜಿಲ್ಲೆಯ ಸೋಂಕಿತರಲ್ಲಿ ಕೊರೊನಾ ಲಕ್ಷಣಗಳೇ ಇಲ್ಲದಿರುವುದು ಆರೋಗ್ಯ ಇಲಾಖೆಗೆ ಹೊಸ ತಲೆ ನೋವಾಗಿ ಪರಿಣಮಿಸಿದೆ. ವಿಶ್ವದೆಲ್ಲೆಡೆ ಕೊರೊನಾ ಸೋಂಕಿತರು ಹಲವು ರೋಗ ಲಕ್ಷಣಗಳಿಂದ ನರಳುತ್ತಿದ್ದರೆ ಜಿಲ್ಲೆಯಲ್ಲಿ ಸದ್ಯ ಪತ್ತೆಯಾಗುತ್ತಿರುವ ಕೊರೊನಾ ಸೋಂಕಿತರು ವಿಭಿನ್ನವಾಗಿ ಕಂಡು ಬಂದಿದ್ದಾರೆ. ಕೋಲಾರ ಜಿಲ್ಲೆಯಲ್ಲಿ ಒಟ್ಟು 18 ಮಂದಿ ಕೊರೊನಾ ಸೋಂಕಿತರಿದ್ದು, ಯಾರೊಬ್ಬರಲ್ಲೂ ಕೂಡಾ ಸಣ್ಣ ಪ್ರಮಾಣದಲ್ಲೂ ಕೊರೊನಾ ಸೋಂಕಿನ …
Read More »ಕೋಲಾರದ ಚಿನ್ನದ ಕಳ್ಳನಿಗೂ ಕೊರೊನಾ- ಬಂಧಿಸಿದ ಪೊಲೀಸರಿಗೂ ಸೋಂಕಿನ ಭೀತಿ…..
ಕೋಲಾರ: ಚಿನ್ನದ ಕಳ್ಳರು ನೂರಾರು ಅಡಿ ಆಳದ ಗಣಿ ಪ್ರದೇಶದಲ್ಲಿ ಸಿಲುಕಿ ಭಾರೀ ಸುದ್ದಿಯಾಗಿದ್ದರು. ಗಣಿಗೆ ಇಳಿದಿದ್ದ ಐವರಲ್ಲಿ ಇಬ್ಬರು ಮಣ್ಣಾದರೆ, ಮತ್ತೋರ್ವನ ಶವ ಪಾತಾಳ ಸೇರಿದೆ. ಇದೀಗ ಗಣಿಯಿಂದ ಪಾರಾಗಿ ಬಂದ ಕಳ್ಳನಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಕೆಜಿಎಫ್ ಚಿನ್ನದ ಗಣಿಯಲ್ಲಿ ಕಳ್ಳತನಕ್ಕೆ ಇಳಿದ 5 ಜನರಲ್ಲಿ 3 ಜನ ಮೃತಪಟ್ಟರೆ, ಮತ್ತೊಬ್ಬನಿಗೆ ಕೊರೊನಾ ವಕ್ಕರಿಸಿದೆ. ಕೋಲಾರದ ಕೆಜಿಎಫ್ ನಲ್ಲಿ ಮೇ-13 ರಂದು ರಾತ್ರಿ ಕೆಜಿಎಫ್ ನಗರದ …
Read More »ರಾತ್ರಿ ಮನೆ ಮುಂದೆ ಮಲಗಿದ್ದ ವೇಳೆ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ……..
ಕೋಲಾರ: ರಾತ್ರಿ ಮನೆ ಮುಂದೆ ಮಲಗಿದ್ದ ವೇಳೆ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ. ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಆಲಗಾನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಹರೀಶ್(32) ಕೊಲೆಯಾದ ವ್ಯಕ್ತಿ, ಹೊಡೆತದ ರಭಸಕ್ಕೆ ತಲೆ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಆರೋಪಿಗಳು ಬೃಹತ್ ಕಲ್ಲನ್ನು ಎತ್ತಿ ಹಾಕಿದ್ದಾರೆ. ಅಲ್ಲದೆ ಘಟನೆ ನಂತರ ಕಲ್ಲನ್ನು ಸ್ಥಳದಲ್ಲಿ ಬಿಡದೆ ಅದನ್ನೂ ಎತ್ತಿಕೊಂಡು ಪರಾರಿಯಾಗಿದ್ದಾರೆ. ಸ್ಥಳಕ್ಕೆ ಬಂಗಾರಪೇಟೆ ಪೊಲೀಸರು ಭೇಟಿ ನೀಡಿದ್ದು, …
Read More »
Laxmi News 24×7